Editor

ಶೋಭಿತಾ ಶಿವಣ್ಣ ಸಾವಿನ ನಿಜ ಕಾರಣ ಬಯಲು ಮಾಡಿದ ಮರಣೋತ್ತರ ವರದಿ

ಸಮಗ್ರ ನ್ಯೂಸ್: ಕನ್ನಡ ಕಿರುತೆರೆ ನಟಿ ಶೋಭಿತಾ ಶಿವಣ್ಣ ಸಾವಿನ ನಿಖರ ಕಾರಣವೇನೆಂದು ಅವರ ಮರಣೋತ್ತರ ಪರೀಕ್ಷಾ ವರದಿ ಖಚಿತಪಡಿಸಿದೆ. ಇದು ಕೊಲೆಯಲ್ಲ ಆತ್ಮಹತ್ಯೆ ಎಂದು ಸ್ಪಷ್ಟವಾಗಿದೆ. ಬ್ರಹ್ಮಗಂಟು ಧಾರವಾಹಿ ಖ್ಯಾತಿಯ ಶೋಭಿತಾ ಶಿವಣ್ಣ ಮೊನ್ನೆ ತಡರಾತ್ರಿ ತಮ್ಮ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.ಆದರೆ ಚೆನ್ನಾಗಿಯೇ ಇದ್ದ ಅವರು ಇದ್ದಕ್ಕಿದ್ದಂತೆ ಆತ್ಮಹತ್ಯೆ ಮಾಡಿಕೊಳ್ಳುವಂತಹದ್ದು ಏನಾಗಿದೆ ಎಂದು ಎಲ್ಲರೂ ಅಚ್ಚರಿಪಟ್ಟುಕೊಂಡಿದ್ದರು.ಅಲ್ಲದೆ, ಅವರ ಸಾವಿನಲ್ಲಿ ಯಾರದ್ದಾದರೂ ಕೈವಾಡವಿರಬಹುದೇ ಎಂದು ಶಂಕಿಸಲಾಗಿತ್ತು. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದೀಗ […]

ಶೋಭಿತಾ ಶಿವಣ್ಣ ಸಾವಿನ ನಿಜ ಕಾರಣ ಬಯಲು ಮಾಡಿದ ಮರಣೋತ್ತರ ವರದಿ Read More »

ಬೆಳಗಾವಿಯಲ್ಲಿ ವಾಟ್ಸಾಪ್ ಸ್ಟೇಟಸ್ ಗೆ ಫೋಟೋ ಹಾಕಿದಕ್ಕೆ, ಮನನೊಂದ ಯುವತಿ ಆತ್ಮಹತ್ಯೆಗೆ ಶರಣು!

ಸಮಗ್ರ ನ್ಯೂಸ್: ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬೊಮ್ಮನಾಳ ಗ್ರಾಮದಲ್ಲಿ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.ಯುವತಿಗೆ ಮದುವೆ ಆಗಿದೆ ಆದರು ಕೂಡ ಬೇರೆ ಯುವಕನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಳು. ಈ ವೇಳೆ ಅಕ್ರಮ ಸಂಬಂಧ ಹೊಂದಿದ್ದ ಯುವಕ ತನ್ನ ವಾಟ್ಸಪ್ ಸ್ಟೇಟಸ್ ನಲ್ಲಿ ಈಕೆಯ ಫೋಟೋ ಹಾಕಿದ್ದಾನೆ. ಅಕ್ರಮ ಸಂಬಂಧ ಬಯಲಾದ ಹಿನ್ನೆಲೆ, ಮನನೊಂದ ಆಕೆ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಆರತಿ ಕಾಂಬಳೆ (26) ಎಂದು ತಿಳಿದುಬಂದಿದೆ. ಈಕೆ ಮದುವೆಯಾಗಿ ರಾಯಭಾಗ್ ತಾಲೂಕಿನ

ಬೆಳಗಾವಿಯಲ್ಲಿ ವಾಟ್ಸಾಪ್ ಸ್ಟೇಟಸ್ ಗೆ ಫೋಟೋ ಹಾಕಿದಕ್ಕೆ, ಮನನೊಂದ ಯುವತಿ ಆತ್ಮಹತ್ಯೆಗೆ ಶರಣು! Read More »

ನಾಪತ್ತೆಯಾಗಿದ್ದ ಸಂದೀಪ್ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆ

ಸಮಗ್ರ ನ್ಯೂಸ್:ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಮುಂಗ್ಲಿಮಜಲು ನಿವಾಸಿ ದಿ| ಶಾಂತಪ್ಪ ಗೌಡ ಅವರ ಪುತ್ರ ಸಂದೀಪ್ ಗೌಡ (29) ಅವರ ಮೃತದೇಹ ನೆಟ್ಟಣ ರೈಲು ನಿಲ್ದಾಣದಿಂದ ಸುಮಾರು 1.5 ಕಿ.ಮೀ. ದೂರ ನಾರಡ್ಕ ಕಾಡಿನಲ್ಲಿ ಕೊಳೆತ ಸ್ಥಿತಿಯಲ್ಲಿ ನ.2ರಂದು ಸಂಜೆ ಪತ್ತೆಯಾಗಿದೆ. ಆತನನ್ನು ಸ್ನೇಹಿತ, ನೆಟ್ಟಣ ನಿವಾಸಿ ಪ್ರತೀಕ್ ಎಂಬಾತನು ಹಣಕಾಸಿನ ವಿವಾದಕ್ಕೆ ಸಂಬಂಧಿಸಿ ನೆಟ್ಟಣ ರೈಲು ನಿಲ್ದಾಣದ ಬಳಿಯ ಗುಡ್ಡದಲ್ಲಿ ಕಬ್ಬಿಣದ ರಾಡ್‌ನಿಂದ ಹೊಡೆದು ಕೊಲೆಗೈದು ಶವವನ್ನು ಕಾಡಿನೊಳಗೆ ಕೊಂಡೊಯ್ದು

ನಾಪತ್ತೆಯಾಗಿದ್ದ ಸಂದೀಪ್ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆ Read More »

ಪುತ್ತೂರಿನ ರಾಧಾಸ್ ಶಾಪಿಂಗ್ ಉತ್ಸವದ ಎಂಟನೇ ವೀಕ್ ಡ್ರಾ| ವಿಜೇತರ ಪಟ್ಟಿ ಇಲ್ಲಿದೆ ನೋಡಿ…

ಸಮಗ್ರ ನ್ಯೂಸ್: ಪುತ್ತೂರಿನ ಹೆಸರಾಂತ ಬಟ್ಟೆಗಳ ಮಳಿಗೆ ರಾಧಾಸ್ ಫ್ಯಾಮಿಲಿ ಶೋರೂಂನಲ್ಲಿ ಆಫರ್ ಗಳ ಎಂಟನೇ ವೀಕ್ ಡ್ರಾ ವಿಜೇತರ ಪಟ್ಟಿ ಪ್ರಕಟಿಸಲಾಗಿದೆ. ಪ್ರಥಮ ಬಹುಮಾನ (cot) ಪ್ರಕಾಶ್ ಪಾಟೀಲ್ ಕೂಪನ್ ನಂ.6386, ಎರಡನೇ ಬಹುಮಾನ (study table) ಶಾಕುಂತಲ ಕೂಪನ್ ನಂ.6562, ಮೂರನೇ ಬಹುಮಾನ (M.Grinder) ಕೂಪನ್ ನಂ.6063. (Consolation prizes gas stove) ನವಿತ ಕೂಪನ್ ನಂ.6033,ವಿವನ್ ಶೆಟ್ಟಿ ಕೂಪನ್ ನಂ.6477, ಪ್ರತೀ ಕೂಪನ್ ನಂ.6597, ಬಷೀರ್ ಕೂಪನ್ ನಂ.6729, K.S ಬಲ್ಯಯ ಕೂಪನ್

ಪುತ್ತೂರಿನ ರಾಧಾಸ್ ಶಾಪಿಂಗ್ ಉತ್ಸವದ ಎಂಟನೇ ವೀಕ್ ಡ್ರಾ| ವಿಜೇತರ ಪಟ್ಟಿ ಇಲ್ಲಿದೆ ನೋಡಿ… Read More »

ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ಕಣ್ಮರೆಯಾಗಿದ್ದಾತ ಶವವಾಗಿ ಪತ್ತೆ

ಸಮಗ್ರ ನ್ಯೂಸ್: ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಕೂಡಿಗೆ ಎಂಬಲ್ಲಿ ನಿನ್ನೆ (ಸೋಮವಾರ ಡಿ.2) ಸಂಜೆ ನೇತ್ರಾವತಿ ನದಿಗೆ ಇಳಿದ ವ್ಯಕ್ತಿ ನೀರಿನಲ್ಲಿ ಮುಳುಗಿ ನಾಪತ್ತೆಯಾದ ಘಟನೆಯೊಂದು ನಡೆದಿತ್ತು. ಇದೀಗ ಇದಕ್ಕೆ ಸಂಬಂಧಪಟ್ಟಂತೆ ರಾತ್ರಿ ಮೃತದೇಹ ದೊರಕಿದ್ದು, ಹೊರತೆಗೆಯಲಾಗಿದೆ. ಬೆಳಾಲು ಗ್ರಾಮದ ಸುರುಳಿ ಕುಂಡಡ್ಕ ನಿವಾಸಿ ಪ್ರಸಾದ್‌ (38) ಎಂಬುವವರೇ ಮೃತ ವ್ಯಕ್ತಿ. ಇವರು ಸಂಜೆ ಸರಿ ಸುಮಾರು ಐದರಿಂದ ಆರು ಗಂಟೆ ಸುಮಾರಿಗೆ ನದಿಗೆ ಇಳಿದಿದ್ದಾರೆ. ನಂತರ ಮುಳುಗಿ ನಾಪತ್ತೆಯಾಗಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳ, ಶೌರ್ಯ

ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ಕಣ್ಮರೆಯಾಗಿದ್ದಾತ ಶವವಾಗಿ ಪತ್ತೆ Read More »

ಹವಾಮಾನ ಸಮಾಚಾರ| ಫೆಂಗಾಲ್ ನಿಂದ ಇನ್ನೆಷ್ಟು ದಿನ ಮಳೆ? ಇಲ್ಲಿದೆ ಫುಲ್ ಡೀಟೈಲ್ಸ್

ಸಮಗ್ರ ನ್ಯೂಸ್: ಬಂಗಾಳ ಕೊಲ್ಲಿಯಲ್ಲಿ ಎದ್ದಿರುವ ಫೆಂಗಲ್ ಚಂಡಮಾರುತದ ಪರಿಣಾಮ ಪೂರ್ವ ಕರಾವಳಿ ರಾಜ್ಯಗಳಲ್ಲಿ ಬಿಟ್ಟು ಬಿಡದೆ ಮಳೆ ಸುರಿಯುತ್ತಿದ್ದು, ರಾಜ್ಯಕ್ಕೆ ಇವತ್ತು ಫೆಂಗಲ್ ಸೈಕ್ಲೋನ್ ಎಫೆಕ್ಟ್ ತಟ್ಟಲಿದೆ. ಮೊನ್ನೆ ಭಾನುವಾರದಿಂದ ರಾಜ್ಯಾದ್ಯಂತ ಹಲವೆಡೆ ಜಿಟಿ ಜಿಟಿ ಮಳೆ ಸುರಿಯುತ್ತಿದ್ದು ಜನ ಜೀವನ ಅಸ್ತವ್ಯಸ್ತಗೊಂಡು, ದಿನ ನಿತ್ಯದ ಕಾರ್ಯ ಚಟುವಟಿಕೆಗಳಿಗೆ ಮಳೆರಾಯ ಅಡ್ಡಿಪಡಿಸಿದ್ದಾನೆ. ಫೆಂಗಲ್ ಚಂಡಮಾರುತದ ಪ್ರಭಾವದಿಂದಾಗಿ ರಾಜ್ಯಾದ್ಯಂತ ಥಂಡಿ ಹಾಗೂ ಮೋಡ ಮುಸುಕಿದ ವಾತಾವರಣ ಮುಂದುವರಿದಿದೆ. ರಾಜಧಾನಿ ಬೆಂಗಳೂರು,ಕೊಡಗು, ಕರಾವಳಿ, ಮಲೆನಾಡು ಸೇರಿ ರಾಜ್ಯದ 16ಕ್ಕೂ

ಹವಾಮಾನ ಸಮಾಚಾರ| ಫೆಂಗಾಲ್ ನಿಂದ ಇನ್ನೆಷ್ಟು ದಿನ ಮಳೆ? ಇಲ್ಲಿದೆ ಫುಲ್ ಡೀಟೈಲ್ಸ್ Read More »

ಫೆಂಗಾಲ್ ಚಂಡಮಾರುತ| ಕರಾವಳಿ ಮಲೆನಾಡಿನಲ್ಲಿ ಭಾರೀ ಮಳೆ| ಇಂದು ಶಾಲೆಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಫೆಂಗಾಲ್ ಚಂಡಮಾರುತದ ಪರಿಣಾಮವಾಗಿ ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಸೋಮವಾರ(ಡಿ2 ) ಬೆಳಗ್ಗಿನಿಂದಲೂ ಮೋಡ ಕವಿದ ವಾತಾವರಣವಿದ್ದು, ಹಲವೆಡೆ ಸಿಡಿಲಿನ ಅಬ್ಬರದೊಂದಿಗೆ ಭಾರೀ ಮಳೆ ಸುರಿದಿದೆ. ಮಂಗಳೂರು ನಗರದಲ್ಲಿ ಭಾರೀ ಮಳೆ ಸುರಿದಿದ್ದು ಸಂಜೆಯ ಹಲವೆಡೆ ಮುಖ್ಯ ರಸ್ತೆಗಲ್ಲಿ ಭಾರೀ ಪ್ರಮಾಣದಲ್ಲಿ ನೀರು ಹರಿದು ವಾಹನ ಸವಾರರು, ಸಾರ್ವಜನಿಕರು ಪರದಾಡಬೇಕಾಯಿತು. ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿದಿದ್ದು, ಇಂದು(ಡಿ.3) ಮಂಗಳವಾರಕ್ಕೆ ಅನ್ವಯವಾಗುವಂತೆ ಕೊಡಗು, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಅಂಗನವಾಡಿ, ಶಾಲೆ ಹಾಗೂ

ಫೆಂಗಾಲ್ ಚಂಡಮಾರುತ| ಕರಾವಳಿ ಮಲೆನಾಡಿನಲ್ಲಿ ಭಾರೀ ಮಳೆ| ಇಂದು ಶಾಲೆಗಳಿಗೆ ರಜೆ ಘೋಷಣೆ Read More »

ಭಾರೀ ಮಳೆ ಹಿನ್ನೆಲೆ| ನಾಳೆ (ಡಿ.3) ದ.ಕ ಜಿಲ್ಲೆಯ ಅಂಗನವಾಡಿ, ಶಾಲೆ, ಪಿ.ಯು ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಫೆಂಗಲ್ ಚಂಡಮಾರುತದಿಂದಾಗಿ ದ.ಕ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಕಾರಣ ನಾಳೆ(ಡಿ.3) ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜು (12ನೇ ತರಗತಿವರೆಗೆ)ಗಳಿಗೆ ಡಿ.3ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟನೆ ಹೊರಡಿಸಿದ್ದಾರೆ. ತಮಿಳುನಾಡು ಮತ್ತು ಪುದುಚೇರಿಯಲ್ಲಿ ಕಾಣಿಸಿಕೊಂಡಿರುವ ಫೆಂಗಲ್ ಚಂಡಮಾರುತದ ಪರಿಣಾಮ ದ.ಕ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಪ್ರಕಟನೆಯಲ್ಲಿ ತಿಳಿಸಿದೆ. ಭಾರೀ ಮಳೆಯಾಗುವ

ಭಾರೀ ಮಳೆ ಹಿನ್ನೆಲೆ| ನಾಳೆ (ಡಿ.3) ದ.ಕ ಜಿಲ್ಲೆಯ ಅಂಗನವಾಡಿ, ಶಾಲೆ, ಪಿ.ಯು ಕಾಲೇಜುಗಳಿಗೆ ರಜೆ ಘೋಷಣೆ Read More »

ಭಾರೀ ಮಳೆ ಹಿನ್ನೆಲೆ ರೆಡ್ ಅಲರ್ಟ್ ಘೋಷಣೆ| ಕೊಡಗು, ಕಾಸರಗೋಡು ಜಿಲ್ಲೆಯ ಶಾಲೆಗಳಿಗೆ ಡಿ.3ರಂದು ರಜೆ ಘೋಷಣೆ

ಸಮಗ್ರ ನ್ಯೂಸ್: ಡಿಸೆಂಬರ್ 3ರಂದು ಭಾರೀ ಮಳೆ ಸುರಿಯುವ ಸಾಧ್ಯತೆ ಇರುವುದರಿಂದ ಕೇರಳ ಹಾಗೂ ಕರ್ನಾಟಕದ ಕರಾವಳಿಗೆ ಭಾರತ ಹವಾಮಾನ ಇಲಾಖೆ (ಐಎಂಡಿ) ರೆಡ್ ಅಲರ್ಟ್ ಘೋಷಿಸಿದೆ. ಕೇಂದ್ರ ಹವಾಮಾನ ಇಲಾಖೆಯು ನೀಡಿದ ಮಾಹಿತಿಯಂತೆ ಕಾಸರಗೋಡು, ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಗಳಿದ್ದು, ಡಿ.3 ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಶಾಲೆ, ಕಾಲೇಜು, ವೃತ್ತಿಪರ ಕಾಲೇಜು, ಅಂಗನವಾಡಿ, ಟ್ಯೂಷನ್ ಸೆಂಟರ್, ಕೋಚಿಂಗ್ ಸೆಂಟರ್ ಮತ್ತು

ಭಾರೀ ಮಳೆ ಹಿನ್ನೆಲೆ ರೆಡ್ ಅಲರ್ಟ್ ಘೋಷಣೆ| ಕೊಡಗು, ಕಾಸರಗೋಡು ಜಿಲ್ಲೆಯ ಶಾಲೆಗಳಿಗೆ ಡಿ.3ರಂದು ರಜೆ ಘೋಷಣೆ Read More »

ದ.ಕ ಜಿಲ್ಲಾ ಕಾಂಗ್ರೆಸ್‌ ಕಛೇರಿಯಲ್ಲಿ ಜಿಲ್ಲೆಯ ಇಬ್ಬರು ಹಿರಿಯ ಕಾಂಗ್ರೆಸ್ ಮುಖಂಡರ ಗಲಾಟೆ ! ನಿಯಂತ್ರಣಕ್ಕೆ ಪೊಲೀಸ್‌ ಎಂಟ್ರಿ

ಸಮಗ್ರ ನ್ಯೂಸ್ :ದ.ಕ ಜಿಲ್ಲಾ ಕಾಂಗ್ರೆಸ್’ ನಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು. ಜಿಲ್ಲೆಯ ಇಬ್ಬರು ಹಿರಿಯ ನಾಯಕರು ಹೊಡೆದಾಡಿಕೊಂಡಿದ್ದಾರೆ ಎಂಬ ಸುದ್ದಿ ಹಬ್ಬಿದೆ. ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಅವರು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ತುಂಬೆ ಚಂದ್ರ ಪ್ರಕಾಶ್ ಶೆಟ್ಟಿ ಗೆ ಹಲ್ಲೆ ನಡೆಸಿರುವುದಾಗಿ ವರದಿಯಾಗಿದೆ. ಇತ್ತೀಚೆಗೆ ನಡೆದ ಗ್ರಾ. ಪಂ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಜಿಲ್ಲೆಯ ಕಾಂಗ್ರೆಸ್ ಬೆಂಬಲಿತ ಗ್ರಾ ಪಂಚಾಯತ್ ಸದಸ್ಯರಿಗೆ ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಕಛೇರಿಯಲ್ಲಿ ಸನ್ಮಾನ ಕಾರ್ಯಕ್ರಮ ಆಯೋಜನೆಯಾಗಿತ್ತು.

ದ.ಕ ಜಿಲ್ಲಾ ಕಾಂಗ್ರೆಸ್‌ ಕಛೇರಿಯಲ್ಲಿ ಜಿಲ್ಲೆಯ ಇಬ್ಬರು ಹಿರಿಯ ಕಾಂಗ್ರೆಸ್ ಮುಖಂಡರ ಗಲಾಟೆ ! ನಿಯಂತ್ರಣಕ್ಕೆ ಪೊಲೀಸ್‌ ಎಂಟ್ರಿ Read More »