ಶೋಭಿತಾ ಶಿವಣ್ಣ ಸಾವಿನ ನಿಜ ಕಾರಣ ಬಯಲು ಮಾಡಿದ ಮರಣೋತ್ತರ ವರದಿ
ಸಮಗ್ರ ನ್ಯೂಸ್: ಕನ್ನಡ ಕಿರುತೆರೆ ನಟಿ ಶೋಭಿತಾ ಶಿವಣ್ಣ ಸಾವಿನ ನಿಖರ ಕಾರಣವೇನೆಂದು ಅವರ ಮರಣೋತ್ತರ ಪರೀಕ್ಷಾ ವರದಿ ಖಚಿತಪಡಿಸಿದೆ. ಇದು ಕೊಲೆಯಲ್ಲ ಆತ್ಮಹತ್ಯೆ ಎಂದು ಸ್ಪಷ್ಟವಾಗಿದೆ. ಬ್ರಹ್ಮಗಂಟು ಧಾರವಾಹಿ ಖ್ಯಾತಿಯ ಶೋಭಿತಾ ಶಿವಣ್ಣ ಮೊನ್ನೆ ತಡರಾತ್ರಿ ತಮ್ಮ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.ಆದರೆ ಚೆನ್ನಾಗಿಯೇ ಇದ್ದ ಅವರು ಇದ್ದಕ್ಕಿದ್ದಂತೆ ಆತ್ಮಹತ್ಯೆ ಮಾಡಿಕೊಳ್ಳುವಂತಹದ್ದು ಏನಾಗಿದೆ ಎಂದು ಎಲ್ಲರೂ ಅಚ್ಚರಿಪಟ್ಟುಕೊಂಡಿದ್ದರು.ಅಲ್ಲದೆ, ಅವರ ಸಾವಿನಲ್ಲಿ ಯಾರದ್ದಾದರೂ ಕೈವಾಡವಿರಬಹುದೇ ಎಂದು ಶಂಕಿಸಲಾಗಿತ್ತು. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದೀಗ […]
ಶೋಭಿತಾ ಶಿವಣ್ಣ ಸಾವಿನ ನಿಜ ಕಾರಣ ಬಯಲು ಮಾಡಿದ ಮರಣೋತ್ತರ ವರದಿ Read More »










