ಕುಂದಾಪುರ: ಅಕ್ರಮ ಕಸಾಯಿಖಾನೆಗೆ ದಾಳಿ | 23 ಗೋವುಗಳ ರಕ್ಷಣೆ
ಕುಂದಾಪುರ: ಮೇಯಲು ಬಿಟ್ಟ ದನಗಳನ್ನು ಕದ್ದು ಮಾಂಸಕ್ಕಾಗಿ ಕೂಡಿಟ್ಟಿದ್ದ 23 ದನಗಳನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು ಮತ್ತು ಕುಂದಾಪುರ ಪೊಲೀಸರು ರಕ್ಷಣೆ ಮಾಡಿದ್ದಾರೆ. ತಾಲೂಕಿನಲ್ಲಿ ಮೇಯಲು ಬಿಟ್ಟ ದನಗಳ ಸರಣಿ ಕಳ್ಳತನವಾಗುತ್ತಿತ್ತು. ಈ ಹಿನ್ನಲೆಯಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತರು ಗೋ ಕಳ್ಳತನವಾಗುತ್ತಿರುವುದರ ಮೇಲೆ ಹದ್ದಿನ ಕಣ್ಣಿಟ್ಟಿದ್ದರು. ಭಾನುವಾರ ದನ ಕಳ್ಳನ ಬಗ್ಗೆ ಮಾಹಿತಿ ಪಡೆದ ಕಾರ್ಯಕರ್ತರು ಕುಂದಾಪುರ ಗ್ರಾಮಾಂತರ ಠಾಣೆಗೆ ತಿಳಿಸಿದ್ದಾರೆ. ನಂತರ ಪೋಲೀಸರ ನೆರವಿನಿಂದ ಗುಳ್ವಾಡಿ ನಿವಾಸಿ ಅಬೂಬಕ್ಕರ್ ಎಂಬವರ ಮನೆಗೆ ದಾಳಿ ಮಾಡಿದ್ದಾರೆ. ಈ […]
ಕುಂದಾಪುರ: ಅಕ್ರಮ ಕಸಾಯಿಖಾನೆಗೆ ದಾಳಿ | 23 ಗೋವುಗಳ ರಕ್ಷಣೆ Read More »










