Editor

ನಡುರಸ್ತೆಯಲ್ಲಿ ಹೊಡೆದಾಡಿದ ಐಪಿಎಸ್ ಅಧಿಕಾರಿಗಳು ಸಸ್ಪೆಂಡ್ | ಇಲ್ಲಿದೆ ವೈರಲ್ ವಿಡಿಯೋ

ಹಿಮಾಚಲ ಪ್ರದೇಶ: ರಾಜ್ಯದ ಕುಲ್ಲು ಜಿಲ್ಲಾ ಎಸ್ಪಿ ಮತ್ತು ಸಿಎಂ ಬೆಂಗಾವಲು ವಾಹನದ ಎಎಸ್ಎಸ್ಪಿ ನಡುರಸ್ತೆಯಲ್ಲಿ ಹೊಡೆದಾಡಿ ಕೊಂಡಿದ್ದಾರೆ. ಹೊಡೆದಾಟದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ ಇಬ್ಬರೂ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಮುಂದಿನ ಆದೇಶದವರೆಗೆ ಅಮಾನತುಗೊಳಿಸಲಾಗಿದೆ. ನಿನ್ನೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಕುಲ್ಲು ಬೇಟಿ ಕೈಗೊಂಡಿದ್ದರು. ಈ ವೇಳೆ ಸಚಿವರನ್ನು ಸ್ವಾಗತಿಸಲು ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಜೈರಾಮ್ ಠಾಕುರ್ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದರು. ಈ ವೇಳೆ ಕುಲ್ಲು ಪೊಲೀಸ್ ವರಿಷ್ಠಾಧಿಕಾರಿ ಗೌರವ ಸಿಂಗ್ ಸಿಎಂ […]

ನಡುರಸ್ತೆಯಲ್ಲಿ ಹೊಡೆದಾಡಿದ ಐಪಿಎಸ್ ಅಧಿಕಾರಿಗಳು ಸಸ್ಪೆಂಡ್ | ಇಲ್ಲಿದೆ ವೈರಲ್ ವಿಡಿಯೋ Read More »

ಬೆಂಗಳೂರು: 21 ಲಕ್ಷ ಬಿಲ್ ಕಟ್ಟಿದರೂ ಸಿಗಲಿಲ್ಲ ಸೋಂಕಿತೆಯ ಮೃತದೇಹ….! | ಸರಕಾರದ ಎಚ್ಚರ ಖಾಸಗಿ ಆಸ್ಪತ್ರೆಗಳಿಗೆ ಡೋಂಟ್ ಕೇರ್

ಬೆಂಗಳೂರು: ಕೊರೋನಾ ಸೋಂಕಿಗೆ ಒಳಗಾಗಿ ಮೃತಪಟ್ಟ ಮಹಿಳೆಯ ಶವ ನೀಡಲು ಖಾಸಗಿ ಆಸ್ಪತ್ರೆಯೊಂದು ಬರೋಬ್ಬರಿ 26 ಲಕ್ಷ ರೂ. ಬಿಲ್ ಪಾವತಿಸಲು ಹೇಳಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕಳೆದ ಕೆಲ ದಿನಗಳ ಹಿಂದೆ ಕೋವಿಡ್ ಸೋಂಕಿಗೆ ಒಳಗಾಗಿ ಮಹಿಳೆಯೊಬ್ಬರು ನಗರದ ಎಚ್ಎಸ್ಆರ್ ಲೇಔಟ್ ನಲ್ಲಿರುವ ಹ್ಯಾಮಿಲ್ಟನ್ ಆಸ್ಪತ್ರೆಗೆ ದಾಖಲಾಗಿದ್ದರು. ಅನಾರೋಗ್ಯ ಉಲ್ಬಣಗೊಂಡು ನಿನ್ನೆ ಸಂಜೆ ಆ ಮಹಿಳೆ ಮೃತಪಟ್ಟಿದ್ದಾರೆ. ಆಸ್ಪತ್ರೆಗೆ ದಾಖಲಾದಾಗಿನಿಂದ ಈವರೆಗೆ ಸೋಂಕಿತರ ಮನೆಯವರು ಆಸ್ಪತ್ರೆಗೆ ಬರೋಬ್ಬರಿ 21 ಲಕ್ಷ ರೂ. ಬಿಲ್ ಪಾವತಿಸಿದ್ದಾರೆ. ನಿನ್ನೆ

ಬೆಂಗಳೂರು: 21 ಲಕ್ಷ ಬಿಲ್ ಕಟ್ಟಿದರೂ ಸಿಗಲಿಲ್ಲ ಸೋಂಕಿತೆಯ ಮೃತದೇಹ….! | ಸರಕಾರದ ಎಚ್ಚರ ಖಾಸಗಿ ಆಸ್ಪತ್ರೆಗಳಿಗೆ ಡೋಂಟ್ ಕೇರ್ Read More »

ಟಿಕ್‌ಟಾಕ್‌ನಲ್ಲಿ ಪರಿಚಯ, ಫೇಸ್ಬುಕ್‌ನಲ್ಲಿ ಪ್ರೇಮ | ಮದುವೆಯಾಗಿ 7 ತಿಂಗಳಲ್ಲಿ ಯುವತಿಯ ಬದುಕು ಅಂತ್ಯ

ಕೊಪ್ಪಳ: ಬ್ಯಾನ್ ಆಗುವುದಕ್ಕೂ ಮುನ್ನವೇ ಟಿಕ್‌ಟಾಕ್‌ನಲ್ಲಿ ಪರಿಚಯವಾಗಿ, ಬಳಿಕ ಫೇಸ್ಬುಕ್, ವಾಟ್ಸಪ್‌ನಲ್ಲಿ ಮಾತುಕತೆ, ಸಲಿಗೆ ಬೆಳೆದಿದ್ದು, ಪ್ರೀತಿಗೆ ತಿರುಗಿದ ಬಳಿಕ ಮದುವೆಯಾಗಿದ್ದಾರೆ. ಇದೀಗ ಮದುವೆಯಾದ ೭ ತಿಂಗಳ ಬಳಿಕ ಯುವತಿಯ ಬದುಕು ದುರಂತ ಅಂತ್ಯವಾಗಿದೆ. ಈ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಸಕೊಪ್ಪದ ಶಿಲ್ಪಾ ಹಾಗೂ ಗಂಗಾವತಿ ತಾಲೂಕಿನ ಸಾಣಾಪುರದ ವಿಕ್ರಂ ಕಳೆದ ಒಂದೂವರೆ ವರ್ಷದ ಹಿಂದೆ ಟಿಕ್‌ಟಾಕ್ ಮೂಲಕ ಪರಿಚಯವಾಗಿ ಬಳಿಕ ಪ್ರೇಮದಲ್ಲಿ ಬಿದ್ದಿದ್ದಾರೆ. ನಂತರ

ಟಿಕ್‌ಟಾಕ್‌ನಲ್ಲಿ ಪರಿಚಯ, ಫೇಸ್ಬುಕ್‌ನಲ್ಲಿ ಪ್ರೇಮ | ಮದುವೆಯಾಗಿ 7 ತಿಂಗಳಲ್ಲಿ ಯುವತಿಯ ಬದುಕು ಅಂತ್ಯ Read More »

ಪ್ರೇಯಸಿಗೆ ನಿಶ್ಚಿತಾರ್ಥ ಕೇಳಲು ಹೋದ ಪ್ರಿಯಕರನ ಬರ್ಬರ ಹತ್ಯೆ

ತಮಿಳುನಾಡು: ತಾನು ಪ್ರೀತಿಸಿದ ಹುಡುಗಿಗೆ ನಿಶ್ಚಿತಾರ್ಥ ವಾಗಿರುವುದನ್ನು ತಿಳಿದು ಹುಡುಗಿ ಮನೆಗೆ ವಿಚಾರಿಸಲು ತೆರಳಿದ ಯುವಕನನ್ನು, ಯುವತಿಯ ಮನೆಯವರು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಡೆದಿದೆ. ರಾಜ್ಯದ ದಿಂಡಿಗಲ್ ಜಿಲ್ಲೆಯ ಯುವಕ ಭಾರತಿ ರಾಜ್ (21) ಕೊಲೆಯಾದವನು. ಈತ ಹಾಗೂ ಪಕ್ಕದ ಊರಿನ ಯುವತಿ ಪರಮೇಶ್ವರಿ ಎಂಬಾಕೆ ಕಳೆದ ಐದು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ವಿಷಯ ತಿಳಿದ ಯುವತಿಯ ಮನೆಯವರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು. ಆದರೂ ಇವರು ಬೇರೆ ಬೇರೆಯಾಗಿರಲಿಲ್ಲ. ಇದನ್ನು ಕಂಡ ಯುವತಿಯ

ಪ್ರೇಯಸಿಗೆ ನಿಶ್ಚಿತಾರ್ಥ ಕೇಳಲು ಹೋದ ಪ್ರಿಯಕರನ ಬರ್ಬರ ಹತ್ಯೆ Read More »

ರಾಜ್ಯದಲ್ಲಿ ಪಶು ಸಹಾಯವಾಣಿ ಕಾರ್ಯಾರಂಭ, ಇದು‌ ದೇಶದಲ್ಲೇ ಮೊದಲು.

ಬೆಂಗಳೂರು : ಭಾರತದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಪಶುಪಾಲನೆ ಮತ್ತು ರೈತರ ತರಬೇತಿಗೆ ಸಂಬಂಧಿಸಿದ 24×7 ಪ್ರಾಣಿ ಕಲ್ಯಾಣ ಸಹಾಯವಾಣಿ ಬುಧವಾರದಿಂದ ಕಾರ್ಯಾರಂಭ ಮಾಡಿದೆ.ಬೆಂಗಳೂರಿನ ಹೆಬ್ಬಾಳದ ಪಶುಪಾಲನಾ ಭವನದಲ್ಲಿ ಕಾರ್ಯಾರಂಭ ಮಾಡಿರುವ ಈ ಸಹಾಯವಾಣಿಯನ್ನು ಸಿಎಂ ಬಿ.ಎಸ್. ಯಡಿಯೂರಪ್ಪ ಲೋಕಾರ್ಪಾಣೆ ಮಾಡಿ ಮಾತನಾಡಿದ ಅವರು, ದೇಶದಲ್ಲಿಯೇ ಮೊದಲ ಬಾರಿಗೆ ನಮ್ಮರಾಜ್ಯದಲ್ಲಿ ಆರಂಭಗೊಂಡಿರುವ ಸುಸಜ್ಜಿತ ಪ್ರಾಣಿ ಕಲ್ಯಾಣ ಸಹಾಯವಾಣಿ ರೈತರು, ಸಾಕಾಣಿಕೆದಾರರನ್ನು ತಲುಪಲು ಮತ್ತು ಜಾನುವಾರುಗಳ ಆರೋಗ್ಯ ಮತ್ತು ಉತ್ಪಾದಕತೆ ಹೆಚ್ಚಿಸಲು ಪ್ರಮುಖ ಪಾತ್ರ ವಹಿಸಲಿದೆ ಎಂದರು.ಪಶುಸಂಗೋಪನೆಯನ್ನೇ ಬಹಳಷ್ಟು

ರಾಜ್ಯದಲ್ಲಿ ಪಶು ಸಹಾಯವಾಣಿ ಕಾರ್ಯಾರಂಭ, ಇದು‌ ದೇಶದಲ್ಲೇ ಮೊದಲು. Read More »

ಕೆಎಸ್ಆರ್ ಟಿಸಿ ನೌಕರರಿಂದ ಪ್ರತಿಭಟನೆಗೆ ನಿರ್ಧಾರ, ಮತ್ತೆ ಸಾರಿಗೆ ಸಂಚಾರದಲ್ಲಿ ‌ವ್ಯತ್ಯಯ ಸಾಧ್ಯತೆ

ಬೆಂಗಳೂರು : ರಾಜ್ಯದ ಜನತೆಗೆ ಮತ್ತೆ ತೊಂದರೆ ನೀಡಲು ಕೆಎಸ್ಆರ್ ಟಿಸಿ ನೌಕರರು ತೀರ್ಮಾನಿಸಿರುವುದಾಗಿ ತಿಳಿದುಬಂದಿದೆ. ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ, ಸಾರಿಗೆ ನೌಕರರು ಲಾಕ್ ಡೌನ್ ಗೂ ಮುನ್ನಾ ಪ್ರತಿಭಟನೆ ನಡೆಸಿದ್ದರು. ಇದರಿಂದಾಗಿ ಸಾರಿಗೆ ಸಂಚಾರ ಸ್ಥಗಿತಗೊಂಡು, ಸಾರ್ವಜನಿಕರಿಗೆ ಬಸ್ ಸಂಚಾರವಿಲ್ಲದೇ ಪರದಾಡುವಂತ ಪರಿಸ್ಥಿತಿ ಎದುರಾಗಿತ್ತು. ಈಗ ಮತ್ತೆ ತಮ್ಮ ಬಾಕಿ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ಇಳಿಯಲಿವೆ ಎನ್ನಲಾಗುತ್ತಿದೆ.ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಸಾರಿಗೆ ನೌಕರರ ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ನೌಕರರ ಬಹುಮುಖ್ಯ

ಕೆಎಸ್ಆರ್ ಟಿಸಿ ನೌಕರರಿಂದ ಪ್ರತಿಭಟನೆಗೆ ನಿರ್ಧಾರ, ಮತ್ತೆ ಸಾರಿಗೆ ಸಂಚಾರದಲ್ಲಿ ‌ವ್ಯತ್ಯಯ ಸಾಧ್ಯತೆ Read More »

ಬೆಳ್ತಂಗಡಿ: ಮಗನ ಕೊಂದು ತಂದೆ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ | ಹಲವು ದಿನಗಳಿಂದ ನಡೆಯುತ್ತಿತ್ತು ಜಗಳ | ಹೆಂಡತಿ, ಮಗನಿಂದ ಅಂತರ ಕಾಯ್ದುಕೊಂಡಿದ್ದ ಬಾಬು ನಾಯ್ಕ

ಬೆಳ್ತಂಗಡಿ: ಮಗನನ್ನು ಕಡಿದು ಕೊಲೆ ಮಾಡಿ ತಂದೆಯೂ ಆತ್ಮಹತ್ಯೆಗೆ ಶರಣಾದ ಘಟನೆ ದ.ಕ. ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಇಂದು ಪುಂಜಾಲಕಟ್ಟೆಯಲ್ಲಿ ನಡೆದಿದೆ. ಈ ಜಗಳ ಹಲವು ದಿನಗಳಿಂದ ನಡೆಯುತ್ತಿದ್ದು, ಈತ ಹೆಂಡತಿ, ಮಗನಿಂದ ಅಂತರ ಕಾಯ್ದುಕೊಂಡಿದ್ದ ಎನ್ನಲಾಗಿದೆ. ಬಾಬುನಾಯ್ಕ ಹೆಂಡತಿ ಮತ್ತು ಮಗನೊಂದಿಗೆ ಮನೆಯಲ್ಲಿ ವಾಸವಾಗಿದ್ದು, ಕುಡಿತದ ಚಟ ಹೊಂದಿದ್ದ. ಕೆಲ ದಿನಗಳಿಂದ ಮನೆಯಲ್ಲಿ ಮಗನೊಂದಿಗೆ ಕ್ಷುಲ್ಲಕ ಕಾರಣಕ್ಕಾಗಿ ಗಲಾಟೆ ಮಾಡುತ್ತಿದ್ದ. ಇಂದು ಮತ್ತೆ ಬಾಬು ನಾಯ್ಕ್ ಪತ್ನಿ ಗೋಡಂಬಿ ಫ್ಯಾಕ್ಟರಿಗೆ ಕೆಲಸಕ್ಕೆ ತೆರಳಿದ್ದು, ಈ ವೇಳೆ

ಬೆಳ್ತಂಗಡಿ: ಮಗನ ಕೊಂದು ತಂದೆ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ | ಹಲವು ದಿನಗಳಿಂದ ನಡೆಯುತ್ತಿತ್ತು ಜಗಳ | ಹೆಂಡತಿ, ಮಗನಿಂದ ಅಂತರ ಕಾಯ್ದುಕೊಂಡಿದ್ದ ಬಾಬು ನಾಯ್ಕ Read More »

ಪ್ರೇಮಿಗಳ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರ ಹತ್ಯೆ | ಮುಸ್ಲಿಂ ಯುವತಿ, ದಲಿತ ಯುವಕನ ಶವ ಗುಡ್ದಪ್ರದೇಶದಲ್ಲಿ ಪತ್ತೆ

ವಿಜಯಪುರ: ಜಿಲ್ಲೆಯಲ್ಲಿ ಮುಸ್ಲಿಂ ಯುವತಿ ಮತ್ತು ದಲಿತ ಯುವಕನನ್ನು ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಿದ ರೀತಿಯಲ್ಲಿ ಇಬ್ಬರ ಶವ ಜಿಲ್ಲೆಯ ಸಲಾಡಹಳ್ಳಿ ಪ್ರದೇಶದ ಗುಡ್ಡ ಪ್ರದೇಶದಲ್ಲಿ ಕಂಡುಬಂದಿದೆ. ಯುವಕನನ್ನು ಬಸವರಾಜ್ ಮಡಿವಾಳಪ್ಪ ಎಂದು ಗುರುತಿಸಲಾಗಿದೆ. ಈತ 19 ವರ್ಷದ ಮುಸ್ಲಿಂ ಯುವತಿಯನ್ನು ಪ್ರೀತಿಸುತ್ತಿದ್ದ, ಇದಕ್ಕೆ ಯುವತಿಯ ಮನೆಯವ ವಿರೋದವಿತ್ತು ಎನ್ನಲಾಗಿದೆ. ಇದೀಗ ಯುವತಿಯನ್ನು ಕುಟುಂಬ ಸದಸ್ಯರು ಹತ್ಯೆ ಮಾಡಿ, ಪರಾರಿಯಾಗಿದ್ದಾರೆ. ಇಬ್ಬರು ಯುವ ಪ್ರೇಮಿಗಳ ತಲೆಗಳಿಗೆ ಯುವತಿಯ ತಂದೆ, ಸಹೋದರರು ಮತ್ತು ಇತರ ಇಬ್ಬರು

ಪ್ರೇಮಿಗಳ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರ ಹತ್ಯೆ | ಮುಸ್ಲಿಂ ಯುವತಿ, ದಲಿತ ಯುವಕನ ಶವ ಗುಡ್ದಪ್ರದೇಶದಲ್ಲಿ ಪತ್ತೆ Read More »

ಪೇಸ್ ಬುಕ್ ಪ್ರೇಮ ತಂದ ಪಜೀತಿ | ಮುಸ್ಲಿಂ ಯುವಕನ ವಿರುದ್ದ ಮತಾಂತರ ಕೇಸ್

ಬರೇಲಿ: ಸಾಮಾಜಿಕ ಜಾಲತಾಣದ ಮೂಲಕ ಪರಿಚಿತನಾದ ಮುಸ್ಲಿಂ ಯುವಕನೊಬ್ಬ ನನ್ನ ಮೇಲೆ ಅತ್ಯಾಚಾರ ನಡೆಸಿ, ನನ್ನನ್ನು ಬಲವಂತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಿಕೊಂಡು ವಿವಾಹವಾಗಿ ಇದೀಗ ಆತ ಹಾಗೂ ಆತನ ಕುಟುಂಬದವರು ಚಿತ್ರಹಿಂಸೆ ನೀಡುತ್ತಿದ್ದಾರೆ ಎಂದು ದಲಿತ ಯುವತಿ ಪೊಲೀಸರಿಗೆ ದೂರು ನೀಡಿರುವ ಪ್ರಕರಣ ಉತ್ತರಪ್ರದೇಶದ ಬರೇಲಿಯಲ್ಲಿ ವರದಿಯಾಗಿದೆ. ‘ ನನ್ನ ಮೇಲೆ ಬಲವಂತವಾಗಿ ದೈಹಿಕ‌ ಸಂಪರ್ಕ ಬೆಳೆಸಿ,‌ಗರ್ಭವತಿಯನ್ನಾಗಿ ಮಾಡಿದ್ದು ನಂತರ ಅಬಾರ್ಷನ್ ಮಾಡಿಸಿ, ಬಳಿಕ ತವರು ಮನೆಯಿಂದ 7 ಲಕ್ಷ ತರದಿದ್ದರೆ ಮನೆಯಿಂದ ಹೊರ ಹಾಕುವುದಾಗಿ

ಪೇಸ್ ಬುಕ್ ಪ್ರೇಮ ತಂದ ಪಜೀತಿ | ಮುಸ್ಲಿಂ ಯುವಕನ ವಿರುದ್ದ ಮತಾಂತರ ಕೇಸ್ Read More »

ಸೈನಿಕನಾಗುವ ಕನಸು ಕಂಡಿದ್ದ ಯುವಕ ನಿಗೂಢ ಸಾವು | ಸಾವಿನ ಸುತ್ತ ಅನುಮಾನದ ಹುತ್ತ | ಕೊಲೆಯೋ? ಆತ್ಮಹತ್ಯೆಯೋ?

ಸುರತ್ಕಲ್: ಸೈನಿಕನಾಗಲು ಕನಸು‌ ಕಂಡಿದ್ದ ಯುವಕನೋರ್ವನ ಮೃತ ದೇಹ ಕಳೆದ ಸೋಮವಾರ ಸಸಿಹಿತ್ಲು ಕಡಲ ಕಿನಾರೆಯಲ್ಲಿ ಪತ್ತೆಯಾಗಿದ್ದು, ಆತನ‌ ಸಾವಿನ ಹಿಂದೆ ಅನುಮಾನದ ಹೊಗೆಯಾಡುತ್ತಿದೆ. ಹಾಗಾಗಿ ಸೂಕ್ತ ತನಿಖೆಗೆ ಆಗ್ರಹ ವ್ಯಕ್ತವಾಗಿದೆ. ಸುರತ್ಕಲ್ ನ ಕೃಷ್ಣಾಪುರ ಕ್ರಾಸ್ ನಿವಾಸಿ ಮುಹಮ್ಮದ್ ಶರೀಫ್ ಹಾಜಿ ಪುತ್ರ ಮುಹಮ್ಮದ್ ಫಹಾದ್ (19)ನ ಮೃತದೇಹವು ಸೋಮವಾರ ಸಸಿಹಿತ್ಲು ನದಿ ಕಿನಾರೆಯಲ್ಲಿ ಪತ್ತೆಯಾಗಿತ್ತು. ಪಿಯುಸಿ ಕಲಿಯುತ್ತಿದ್ದ ಫಹಾದ್ ಸೈನ್ಯಕ್ಕೆ ಸೇರಲು ಸಿದ್ಧತೆ ನಡೆಸುತ್ತಿದ್ದ. ಈ ಬಗ್ಗೆ ಭೋಪಾಲ್‌ಗೆ ತರಬೇತಿಗೂ ತೆರಳಿದ್ದ. ಲಾಕ್‌ಡೌನ್ ಹಿನ್ನಲೆಯಲ್ಲಿ

ಸೈನಿಕನಾಗುವ ಕನಸು ಕಂಡಿದ್ದ ಯುವಕ ನಿಗೂಢ ಸಾವು | ಸಾವಿನ ಸುತ್ತ ಅನುಮಾನದ ಹುತ್ತ | ಕೊಲೆಯೋ? ಆತ್ಮಹತ್ಯೆಯೋ? Read More »