ನಡುರಸ್ತೆಯಲ್ಲಿ ಹೊಡೆದಾಡಿದ ಐಪಿಎಸ್ ಅಧಿಕಾರಿಗಳು ಸಸ್ಪೆಂಡ್ | ಇಲ್ಲಿದೆ ವೈರಲ್ ವಿಡಿಯೋ
ಹಿಮಾಚಲ ಪ್ರದೇಶ: ರಾಜ್ಯದ ಕುಲ್ಲು ಜಿಲ್ಲಾ ಎಸ್ಪಿ ಮತ್ತು ಸಿಎಂ ಬೆಂಗಾವಲು ವಾಹನದ ಎಎಸ್ಎಸ್ಪಿ ನಡುರಸ್ತೆಯಲ್ಲಿ ಹೊಡೆದಾಡಿ ಕೊಂಡಿದ್ದಾರೆ. ಹೊಡೆದಾಟದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ ಇಬ್ಬರೂ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಮುಂದಿನ ಆದೇಶದವರೆಗೆ ಅಮಾನತುಗೊಳಿಸಲಾಗಿದೆ. ನಿನ್ನೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಕುಲ್ಲು ಬೇಟಿ ಕೈಗೊಂಡಿದ್ದರು. ಈ ವೇಳೆ ಸಚಿವರನ್ನು ಸ್ವಾಗತಿಸಲು ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಜೈರಾಮ್ ಠಾಕುರ್ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದರು. ಈ ವೇಳೆ ಕುಲ್ಲು ಪೊಲೀಸ್ ವರಿಷ್ಠಾಧಿಕಾರಿ ಗೌರವ ಸಿಂಗ್ ಸಿಎಂ […]
ನಡುರಸ್ತೆಯಲ್ಲಿ ಹೊಡೆದಾಡಿದ ಐಪಿಎಸ್ ಅಧಿಕಾರಿಗಳು ಸಸ್ಪೆಂಡ್ | ಇಲ್ಲಿದೆ ವೈರಲ್ ವಿಡಿಯೋ Read More »










