Editor

ದ. ಕ : ಜೂನ್ ಅಂತ್ಯದವರೆಗೂ ಖಾಸಗಿ ಬಸ್ ಗಳು ರಸ್ತೆಗಿಳಿಯಲ್ಲ : ದಿಲ್ ರಾಜ್ ಆಳ್ವ ಸ್ಪಷ್ಟನೆ

ಮಂಗಳೂರು: ಜಿಲ್ಲೆಯಲ್ಲಿ ಬುಧವಾರದಿಂದ ಬೆಳಗ್ಗೆ 7ರಿಂದ ಮಧ್ಯಾಹ್ನ 1 ರವರೆಗೆ ಬಸ್ ಸಂಚಾರಕ್ಕೆ ಜಿಲ್ಲಾಧಿಕಾರಿ ಅನುಮತಿ ನೀಡಿದ್ದರೂ, ಖಾಸಗಿ ಬಸ್‌ಗಳು ರಸ್ತೆಗಿಳಿಯವುದಿಲ್ಲ ಎಂದು ದ.ಕ. ಬಸ್ ಮಾಲಕರ ಸಂಘದ ಅಧ್ಯಕ್ಷ ದಿಲ್‌ರಾಜ್ ಆಳ್ವ ತಿಳಿಸಿದ್ದಾರೆ. ಬಸ್‌ಗಳು ಸ್ಥಗಿತಗೊಂಡು ಎರಡು ತಿಂಗಳು ಕಳೆದಿದೆ. ತಾಂತ್ರಿಕ ಕಾರಣದಿಂದ ಏಕಾಏಕಿ ಬಸ್‌ಗಳನ್ನು ರಸ್ತೆಗಿಳಿಸಲು ಸಾಧ್ಯವಿಲ್ಲ. ಜೂನ್‌ನಲ್ಲಿ ಮುಂದಿನ ಒಂದು ವಾರದ ಅವಧಿಗೆ ಇಡೀ ತಿಂಗಳ ತೆರಿಗೆ ಪಾವತಿ ಸಾಧ್ಯವಿಲ್ಲ. ಶೇ. 50ರಷ್ಟು ಪ್ರಯಾಣಿಕರಿಗೆ ನಾವು ಪೂರ್ತಿ ತೆರಿಗೆ ಪಾವತಿಸಬೇಕು. ಅದು ಕಷ್ಟದ […]

ದ. ಕ : ಜೂನ್ ಅಂತ್ಯದವರೆಗೂ ಖಾಸಗಿ ಬಸ್ ಗಳು ರಸ್ತೆಗಿಳಿಯಲ್ಲ : ದಿಲ್ ರಾಜ್ ಆಳ್ವ ಸ್ಪಷ್ಟನೆ Read More »

ಗಳಿಗೆಗೊಂದು ರೂಲ್ಸ್, ಜನರು ಫುಲ್ ಕನ್’ಫ್ಯೂಸ್: ಪ್ರಭಾವಿಗಳ ಒತ್ತಡಕ್ಕೆ ಮಣಿಯಿತಾ ದ.ಕ ಜಿಲ್ಲಾಡಳಿತ?

ಮಂಗಳೂರು: ದ.ಕ ಜಿಲ್ಲೆಯಲ್ಲಿ ಕೋವಿಡ್ ಅಬ್ಬರ ಕೊಂಚ ಸಂಪೂರ್ಣ ಕಡಿಮೆಯಾಗದೇ ಲಾಕ್ ಡೌನ್ ವಿನಾಯಿತಿ ನೀಡುವುದಿಲ್ಲ ಎಂದು ಈ ಹಿಂದೆ ಹೇಳಿಕೆ ನೀಡಿದ್ದ ಜಿಲ್ಲಾಧಿಕಾರಿ ರಾಜೇಂದ್ರ ಅವರು ಎರಡೇ ದಿನದಲ್ಲಿ ಎರಡೆರಡು ಬಾರಿ ಮಾರ್ಗಸೂಚಿ ಬದಲಾವಣೆ ಮಾಡಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಗಳಿಗೆಗೊಂದು ಆದೇಶ ಹೊರತರುತ್ತಿರುವ ಜಿಲ್ಲಾಡಳಿತದ ಕ್ರಮದಿಂದಾಗಿ ಪ್ರಭಾವಿಗಳ ಒತ್ತಡಕ್ಕೆ ಡಿಸಿ ಮತ್ತು ಸಚಿವರು ಮಣಿಯುತ್ತಿದ್ದಾರೆಯೇ ಎಂಬ ಅನುಮಾನ ಕಾಡುತ್ತಿದೆ. ಜೂ.21 ರಂದು ಅಗತ್ಯವಸ್ತುಗಳ ಖರೀದಿಗೆ ಡಿಸಿ ಮಧ್ಯಾಹ್ನ 1 ಗಂಟೆವರೆಗೆ ಸಮಯ ವಿಸ್ತರಿಸಿ ಆದೇಶಿಸಿದ್ದರು‌.

ಗಳಿಗೆಗೊಂದು ರೂಲ್ಸ್, ಜನರು ಫುಲ್ ಕನ್’ಫ್ಯೂಸ್: ಪ್ರಭಾವಿಗಳ ಒತ್ತಡಕ್ಕೆ ಮಣಿಯಿತಾ ದ.ಕ ಜಿಲ್ಲಾಡಳಿತ? Read More »

ಕಳ್ಳನ ಹೆಂಡ್ತಿ ಯಾವತ್ತಿದ್ರು ಡ್ಯಾಶ್ | ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಗರಂ ಆದ ಸಿ.ಟಿ.ರವಿ

ಚಿಕ್ಕಮಗಳೂರು: ಮುಖ್ಯಮಂತ್ರಿ ಬದಲಾವಣೆ ಎಂಬುವುದು ಹಾಗೂ ಅರುಣ್ ಸಿಂಗ್ ವರದಿ ನೀಡಿದರು ಎನ್ನುವುದು ಎರಡೂ ಸುಳ್ಳು ಸುದ್ದಿ. ಅವರು ಯಾರೆಂದು ಪತ್ತೆ ಹಚ್ಚುವುದು ಕಷ್ಟದ ಕೆಲಸವಲ್ಲ. ಕಳ್ಳನ ಹೆಂಡತಿ ಯಾವತ್ತಿದ್ದರೂ ಡ್ಯಾಶ್ ಎಂದು ಸಿ.ಟಿ.ರವಿ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಿಡಿ ಕಾರಿದ್ದಾರೆ. ತಾಲೂಕಿನ ಭದ್ರಾ ನದಿ ಬಳಿ ಕೊರೊನಾದಿಂದ ಸತ್ತವರು ಅಸ್ಥಿ ವಿಸರ್ಜನೆ ಬಳಿಕ ಮಾತನಾಡಿದ ಅವರು, ಕನ್ನಡದಲ್ಲಿ ಒಂದು ಗಾದೆ ಮಾತಿದೆ. ಕಳ್ಳನ ಹೆಂಡತಿ ಡ್ಯಾಶ್ ಅಂತೇಳಿ. ಅವರನ್ನು ಪತ್ತೆ ಹಚ್ಚುವುದು ಕಷ್ಟದ್ದೇನಲ್ಲ. ಎಷ್ಟು

ಕಳ್ಳನ ಹೆಂಡ್ತಿ ಯಾವತ್ತಿದ್ರು ಡ್ಯಾಶ್ | ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಗರಂ ಆದ ಸಿ.ಟಿ.ರವಿ Read More »

ದ.ಕ. ಜಿಲ್ಲಾಡಳಿತದಿಂದ ಹೊಸ ಮಾರ್ಗಸೂಚಿ ಪ್ರಕಟ | ಬಸ್ ಸಂಚಾರಕ್ಕೆ ಅನುಮತಿ | 18 ವರ್ಷಕ್ಕಿಂತ ಕೆಳಗಿನ ಮಕ್ಕಳು ಹೊರ ಬರುವಂತಿಲ್ಲ

ಮಂಗಳೂರು: ದ.ಕ. ಜಿಲ್ಲಾಡಳಿತವು ಹೊಸ ಕೋವಿಡ್ ಮಾರ್ಗಸೂಚಿ ಪ್ರಕಟಿಸಿದ್ದು ಜಿಲ್ಲೆಯಲ್ಲಿ ನಾಳೆಯಿಂದ ಬಸ್ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಜಿಲ್ಲೆಯಲ್ಲಿ ನಾಳೆಯಿಂದ ಎಲ್ಲಾ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ ಎಂದು ಉಸ್ತುವಾರಿ ಸಚಿವರು ಇಂದು ಬೆಳಿಗ್ಗೆ ತಿಳಿಸಿದ್ದರುರು. ಇದೀಗ ಜಿಲ್ಲಾಧಿಕಾರಿ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದಾರೆ. ಜಿಲ್ಲೆಯಲ್ಲಿ ನಾಳೆಯಿಂದ ಶುಕ್ರವಾರದವರೆಗೆ ಖಾಸಗಿ ಮತ್ತು ಸರ್ಕಾರಿ ಬಸ್ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಶೇಕಡಾ 50ಕ್ಕಿಂತ ಹೆಚ್ಚು ಜನರನ್ನು ಬಸ್ಸಿಗೆ ಹತ್ತಿಸುವಂತಿಲ್ಲ. ಶುಕ್ರವಾರ ಸಂಜೆ ಏಳರಿಂದ ಸೋಮವಾರ ಬೆಳಿಗ್ಗೆ 7:00 ವರೆಗೆ ವಾರಂತ್ಯ

ದ.ಕ. ಜಿಲ್ಲಾಡಳಿತದಿಂದ ಹೊಸ ಮಾರ್ಗಸೂಚಿ ಪ್ರಕಟ | ಬಸ್ ಸಂಚಾರಕ್ಕೆ ಅನುಮತಿ | 18 ವರ್ಷಕ್ಕಿಂತ ಕೆಳಗಿನ ಮಕ್ಕಳು ಹೊರ ಬರುವಂತಿಲ್ಲ Read More »

ಮಂಗಳೂರಿನ ವ್ಯಕ್ತಿಗೆ ಫೇಸ್ಬುಕ್ ಗೆಳೆಯನಿಂದ 1.15 ಲಕ್ಷ ರೂ. ಪಂಗನಾಮ

ಮಂಗಳೂರು: ವಿದ್ಯಾವಂತರೇ ದಿನೇದಿನೇ ಆನ್ಲೈನ್ ವಂಚನೆಗೊಳಗಾಗುತ್ತಿರುವ ಘಟನೆಗಳು ನಮ್ಮೂರಲ್ಲಿ ನಡೆಯುತ್ತಿದ್ದರು ವಂಚನೆಗೊಳಗಾದವರು ಸಂಖ್ಯೆ ಮಾತ್ರ ಹೆಚ್ಚುತ್ತಲೇ ಇದೆ. ಇದೀಗ ಮಂಗಳೂರಿನ ವ್ಯಕ್ತಿಯೊಬ್ಬರಿಗೆ ಅವರ ಫೇಸ್ಬುಕ್ ಗೆಳೆಯನೊಬ್ಬ 1.5 ಲಕ್ಷ ರೂ ಪಂಗನಾಮ ಹಾಕಿದ ಘಟನೆ ನಡೆದಿದೆ. ಮಂಗಳೂರಿನ ವ್ಯಕ್ತಿಯೊಬ್ಬರಿಗೆ ನೆಲ್ಸನ್ ಮಾರ್ಕ್ ಎಂಬಾತ ಫೇಸ್ಬುಕ್ನಲ್ಲಿ ಪರಿಚಿತನಾಗಿದ್ದಾನೆ. ಕೆಲವೇ ದಿನಗಳಲ್ಲಿ ಇವರಿಬ್ಬರು ಸ್ನೇಹಿತರಾಗಿದ್ದು ವಾಟ್ಸಪ್ ನಂಬರ್ ವಿನಿಮಯ ಮಾಡಿಕೊಂಡಿದ್ದಾರೆ. ದಿನದಿಂದ ದಿನಕ್ಕೆ ಸ್ನೇಹ ಬೆಳೆಸಿದ್ದ ವ್ಯಕ್ತಿ ಮಂಗಳೂರಿನ ವ್ಯಕ್ತಿಯನ್ನು ಯಾಮಾರಿಸಿ ಬ್ಯಾಂಕ್ ಖಾತೆಯ ಮಾಹಿತಿ ಪಡೆದುಕೊಂಡಿದ್ದಾನೆ. ಆ ಖಾತೆಗೆ

ಮಂಗಳೂರಿನ ವ್ಯಕ್ತಿಗೆ ಫೇಸ್ಬುಕ್ ಗೆಳೆಯನಿಂದ 1.15 ಲಕ್ಷ ರೂ. ಪಂಗನಾಮ Read More »

ಮಂಗಳೂರು: ಆಟೋಗೆ ಕಾಯುತಿದ್ದ ವೃದ್ದ ದಂಪತಿಗೆ ನೆರವಾದ ಕ ಮಿಷನರ್, ಡಿಸಿಪಿ

ಮಂಗಳೂರು : ಲಾಕ್ ಡೌನ್ ನಿಂದಾಗಿ ವಾಹನ ಇಲ್ಲದೆ ಮನೆ ತಲುಪಲು ಪರದಾಟುತ್ತಿದ್ದ ವೃದ್ಧ ದಂಪತಿಗಳಿಗೆ ಪೊಲೀಸ್ ಆಯುಕ್ತ ಎನ್.ಶಶಿ ಕುಮಾರ್ ಮತ್ತು ಡಿಸಿಪಿ ಹರಿರಾಮ್ ಶಂಕರ್ ಸಹಾಯ ಮಾಡಿ ಮಾನವಿಯತೆ ಮೆರೆದಿದ್ದಾರೆ. ಜೂ. 22 ರ ಮಂಗಳವಾರ ಕುಲಶೇಖರದ ಇಬ್ಬರು ಹಿರಿಯ ನಾಗರಿಕರು ಬ್ಯಾಂಕ್‌ಗೆ ಬಂದು ಕ್ಲಾಕ್ ಟವರ್ ಬಳಿ ಒಂದು ಗಂಟೆಗೂ ಹೆಚ್ಚು ಕಾಲ ಆಟೋ ರಿಕ್ಷಕ್ಕಾಗಿ ಕಾಯುತ್ತಿದ್ದರು. ಹಿರಿಯ ದಂಪತಿಯನ್ನು ಗಮನಿಸಿದ ಪೊಲೀಸ್ ಕಮಿಷನರ್ ಅವರನ್ನು ತಮ್ಮ ನಿವಾಸಕ್ಕೆ ತಲುಪಿಸಲು ಪೊಲೀಸ್ ವಾಹನದಲ್ಲೇ

ಮಂಗಳೂರು: ಆಟೋಗೆ ಕಾಯುತಿದ್ದ ವೃದ್ದ ದಂಪತಿಗೆ ನೆರವಾದ ಕ ಮಿಷನರ್, ಡಿಸಿಪಿ Read More »

ಮದುವೆಗೆ ಮುನ್ನ ಸೆಕ್ಸ್ ಬಗೆಗಿನ ಮಾತುಗಳು ನಾರ್ಮಲ್…? | ತಂದೆಗೆ ಮಗಳು ಕೇಳಿದ ಪ್ರಶ್ನೆ ಜಾಲತಾಣಗಳಲ್ಲಿ ವಿಡಿಯೋ ವೈರಲ್

ಮುಂಬೈ: ನಿರ್ದೇಶಕ ಅನುರಾಗ್ ಕಶ್ಯಪ್ ಗೆ ಅವರ ಪುತ್ರಿ ಆಲಿಯಾ ಕೇಳಿದ ಕೆಲವು ಪ್ರಶ್ನೆಗಳಲ್ಲಿ ಸೆಕ್ಸ್ ಗೆ ಸಂಬಂಧಿಸಿದಂತೆ ಮದುವೆಗೆ ಮುನ್ನ ಸೆಕ್ಸ್ ಬಗ್ಗೆಗಿನ ಮಾತುಗಳು ನಾರ್ಮಲ್? ಎಂಬ ಪ್ರಶ್ನೆಯನ್ನು ತಂದೆ ಗೆ ಕೇಳಿರುವ ವಿಡಿಯೋ ಸಾಮಾಜಿಕಜಾಲತಾಣಗಲ್ಲಿ ಬಾರಿ ವೈರಲ್ ಆಗಿದೆ. ಅನುರಾಗ್ ಕಶ್ಯಪ್ ತಮ್ಮ ಯೂಟ್ಯೂಬ್ ಖಾತೆಯಲ್ಲಿ ವೀಡಿಯೋ ಶೇರ್ ಮಾಡಿಕೊಂಡಿದ್ದಾರೆ. ಈ ವೀಡಿಯೋದಲ್ಲಿ ಆಲಿಯಾ ತಂದೆಗೆ ಹಲವು ಪ್ರಶ್ನೆಗಳನ್ನು ಕೇಳುತ್ತಾಳೆ. ಈ ಪ್ರಶ್ನೆಗಳ ಪಟ್ಟಿಯಲ್ಲಿ ಮದುವೆ ಮುನ್ನ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ರೆ ನಿಮ್ಮ ಪ್ರತಿಕ್ರಿಯೆ

ಮದುವೆಗೆ ಮುನ್ನ ಸೆಕ್ಸ್ ಬಗೆಗಿನ ಮಾತುಗಳು ನಾರ್ಮಲ್…? | ತಂದೆಗೆ ಮಗಳು ಕೇಳಿದ ಪ್ರಶ್ನೆ ಜಾಲತಾಣಗಳಲ್ಲಿ ವಿಡಿಯೋ ವೈರಲ್ Read More »

ಮಂಗಳೂರು : ದಿಢೀರ್ ಫೀಲ್ಡ್ ‘ಗಿಳಿದ ಕಮಿಷನರ್ | ನಿಷೇಧಿತ ಟಿಂಟ್‌ ಅಳವಡಿಸಿದವರಿಗೆ ಹಾಗೂ ಅನಗತ್ಯ ತಿರುಗಾಡಿದವರಿಗೆ ದಂಡ

ಮಂಗಳೂರು : ಮಂಗಳೂರು ನಗರದಲ್ಲಿ ಕಳೆದ ಕೆಲವು ದಿನಗಳಿಂದ ಲಾಕ್‌ಡೌನ್ ವಿನಾಯಿತಿ ಅವಧಿಯಲ್ಲಿ ವಾಹನಗಳ ದಟ್ಟಣೆ ಕಂಡುಬರುತ್ತಿದ್ದ ಹಿನ್ನೆಲೆಯಲ್ಲಿ ಇಂದು ನಗರದಲ್ಲಿ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಪೊಲೀಸರು ದಿಢೀರ್ ತಪಾಸಣೆ ನಡೆಸಿದರು. ಮಧ್ಯಾಹ್ನ 2 ಗಂಟೆಯವರೆಗೆ ಲಾಕ್‌ಡೌನ್ ಅವಧಿಯನ್ನು ವಿಸ್ತರಿಸಲಾಗಿದ್ದು, ಈ ಸಮಯದಲ್ಲಿಯೂ ನಗರಾದ್ಯಂತ ವಾಹನಗಳ ಓಡಾಟ ಹೆಚ್ಚಾಗಿತ್ತು. ಇದರಿಂದಾಗಿ ಇಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಡಿಸಿಪಿ ಹರಿರಾಂ ಶಂಕರ್, ಎಸಿಪಿಗಳಾದ ರಂಜಿತ್ ಕುಮಾರ್ ಹಾಗೂ ನಟರಾಜ್ ಅವರ ನೇತೃತ್ವದಲ್ಲಿ ನಗರದಲ್ಲಿ ವಾಹನಗಳನ್ನು ತಡೆದು ತಪಾಸಣೆ

ಮಂಗಳೂರು : ದಿಢೀರ್ ಫೀಲ್ಡ್ ‘ಗಿಳಿದ ಕಮಿಷನರ್ | ನಿಷೇಧಿತ ಟಿಂಟ್‌ ಅಳವಡಿಸಿದವರಿಗೆ ಹಾಗೂ ಅನಗತ್ಯ ತಿರುಗಾಡಿದವರಿಗೆ ದಂಡ Read More »

ಚಲನಚಿತ್ರ, ಕಿರುತೆರೆ ರಂಗದವರಿಗೆ ಆರ್ಥಿಕ ನೆರವು: ಅರ್ಜಿ ಆಹ್ವಾನ | ಇಲ್ಲಿದೆ ಸೇವಾ ಸಿಂಧು ಪೋರ್ಟಲ್

ಬೆಂಗಳೂರು: ಕೊರನಾ ಎರಡನೇ ಅಲೆ ಹಿನ್ನೆಲೆಯಲ್ಲಿ ಜಾರಿಯಾಗಿದ್ದ ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಸಿಲುಕಿದ್ದ ಚಲನಚಿತ್ರ ಮತ್ತು ಕಿರುತೆರೆ ಕಲಾವಿದರು ಮತ್ತು ತಂತ್ರಜ್ಞರು ಹಾಗೂ ಚಲನಚಿತ್ರ ಮಂದಿರದ ಕಾರ್ಮಿಕರಿಗೆ ಮುಖ್ಯಮಂತ್ರಿ ಯವರು ಘೋಷಿಸಿದ್ದ ವಿಶೇಷ ಆರ್ಥಿಕ ಪ್ಯಾಕೇಜ್ ನೆರವಿಗಾಗಿ ಸೇವಾಸಿಂಧು ಪೋರ್ಟಲ್ ಮೂಲಕ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಆನ್ಲೈನ್ ಅರ್ಜಿ ಆಹ್ವಾನಿಸಿದೆ. ರಾಜ್ಯದಲ್ಲಿ ಎರಡನೇ ಅಲೆಯ ವೇಳೆ ಸರ್ಕಾರ ವಿಧಿಸಿದ್ದ ನಿರ್ಬಂಧದಿಂದಾಗಿ ಬಾಧಿತರಾಗಿದ್ದ ಸಮಾಜ ವಿವಿಧ ವರ್ಗದವರಿಗೆ ಮುಖ್ಯಮಂತ್ರಿ ಯವರು 2021ರ ಜೂನ್ 3 ರಂದು ವಿಶೇಷ

ಚಲನಚಿತ್ರ, ಕಿರುತೆರೆ ರಂಗದವರಿಗೆ ಆರ್ಥಿಕ ನೆರವು: ಅರ್ಜಿ ಆಹ್ವಾನ | ಇಲ್ಲಿದೆ ಸೇವಾ ಸಿಂಧು ಪೋರ್ಟಲ್ Read More »

ಕೊಲೆಯಾದನೇ ಮೈಮೇಲೆ ಕೆಜಿ ಗಟ್ಟಲೆ ಚಿನ್ನ ಧರಿಸಿಕೊಂಡಿದ್ದ ‘ಕೆಜಿ ಪಟೇಲ’….?

ಅಹಮದಬಾದ್: ಮೈಮೇಲೆ ಕೆಜಿಗಟ್ಟಲೆ ಬಂಗಾರ ಸುರಿದುಕೊಂಡು ಚಿನ್ನದ ಮನುಷ್ಯ ಎಂದೇ ಖ್ಯಾತಿ ಪಡೆದಿದ್ದ ಗುಜರಾತ್ನ ಕುಂಜಲ್ ಪಟೇಲ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಕುಟುಂಬಸ್ಥರ ಹೇಳಿಕೆ ಪ್ರಕಾರ ಆತ ಮನೆಯವರೊಂದಿಗೆ ಜಗಳವಾಡಿ ಕತ್ತು ಹಿಸುಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಕುಂಜಾಲ್ ಪಟೇಲ್ ಅಲಿಯಾಸ್ ಕೆ.ಜಿ. ಪಟೇಲ್ ಹಿಂದಿನ ಚುನಾವಣೆ ವೇಳೆ ಗುಜರಾತ್ ನ ದರಿಯಾಪುರ್ ಕ್ಷೇತ್ರದಿಂದ ಸ್ಪರ್ಧಿಸಿದ್ದ. ಆ ವೇಳೆ ಮೈಮೇಲೆ ಕೆಜಿ ಗಟ್ಟಲೆ ಚಿನ್ನ ಹಾಕಿಕೊಂಡು ದೇಶವ್ಯಾಪಿ ಪ್ರಚಾರ ಗಿಟ್ಟಿಸಿಕೊಂಡಿದ್ದ. ಈದೀಗ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಕೊಲೆಯಾದನೇ ಮೈಮೇಲೆ ಕೆಜಿ ಗಟ್ಟಲೆ ಚಿನ್ನ ಧರಿಸಿಕೊಂಡಿದ್ದ ‘ಕೆಜಿ ಪಟೇಲ’….? Read More »