ಹಾವೇರಿಯಲ್ಲಿ ಬಾಲಕನ ಅಪಹರಣ ಯತ್ನ; ಸಮಯಪ್ರಜ್ಞೆ ಬಾಲಕ ಬಚಾವ್!
ಸಮಗ್ರ ನ್ಯೂಸ್: ಆಟವಾಡುತ್ತಿದ್ದ ಬಾಲಕನನ್ನು ದುಷ್ಕರ್ಮಿಗಳು ಕಿಡ್ನಾಪ್ ಮಾಡಲು ಯತ್ನಿಸಿರುವ ಘಟನೆ ಹಾವೇರಿ ನಗರದ ಪುರದ ಓಣಿಯಲ್ಲಿ ಡಿ.1ರಂದು ನಡೆದಿದ್ದು, ಅದೃಷ್ಟವಶಾತ್ ಬಾಲಕ ಅಪಹರಣಕಾರರಿಂದ ತಪ್ಪಿಸಿಕೊಂಡು ಬಂದಿದ್ದಾನೆ. ಮೊಹ್ಮದ್ ಅಯಾನ್(12) ಅಪಹರಣಕ್ಕೊಳಗಾಗಿದ್ದ ಬಾಲಕ.ಹಾವೇರಿ ನಗರದ ಪುರದ ಓಣಿ ನಿವಾಸಿ ಮೊಹಮ್ಮದ್ ಅಯಾನ್ ಇಂದು ಸಂಜೆ ಸುಮಾರು 7 ಗಂಟೆಗೆ ಎಂದಿನಂತೆ ಹೊರಗಡೆ ಬಂದಿದ್ದ.ಈ ವೇಳೆ ಮಾರುತಿ ಇಕೋ ವ್ಯಾನ್ ನಲ್ಲಿ ಮಾಸ್ಕ್ ಧರಿಸಿದ್ದ ಅಪಹರಿಸಲು ಬಂದ ನಾಲ್ವರು ಆಗುಂತಕರು. ಬಾಲಕನ್ನು ಹಿಡಿದು ವ್ಯಾನ್ಗೆ ತಳ್ಳಿದ್ದಾರೆ. ಪುರದ ಓಣಿಯಿಂದ […]
ಹಾವೇರಿಯಲ್ಲಿ ಬಾಲಕನ ಅಪಹರಣ ಯತ್ನ; ಸಮಯಪ್ರಜ್ಞೆ ಬಾಲಕ ಬಚಾವ್! Read More »










