Editor

ಹಾವೇರಿಯಲ್ಲಿ ಬಾಲಕನ ಅಪಹರಣ ಯತ್ನ; ಸಮಯಪ್ರಜ್ಞೆ ಬಾಲಕ ಬಚಾವ್‌!

ಸಮಗ್ರ ನ್ಯೂಸ್: ಆಟವಾಡುತ್ತಿದ್ದ ಬಾಲಕನನ್ನು ದುಷ್ಕರ್ಮಿಗಳು ಕಿಡ್ನಾಪ್ ಮಾಡಲು ಯತ್ನಿಸಿರುವ ಘಟನೆ ಹಾವೇರಿ ನಗರದ ಪುರದ ಓಣಿಯಲ್ಲಿ ಡಿ.1ರಂದು ನಡೆದಿದ್ದು, ಅದೃಷ್ಟವಶಾತ್ ಬಾಲಕ ಅಪಹರಣಕಾರರಿಂದ ತಪ್ಪಿಸಿಕೊಂಡು ಬಂದಿದ್ದಾನೆ. ಮೊಹ್ಮದ್ ಅಯಾನ್(12) ಅಪಹರಣಕ್ಕೊಳಗಾಗಿದ್ದ ಬಾಲಕ.ಹಾವೇರಿ ನಗರದ ಪುರದ ಓಣಿ ನಿವಾಸಿ ಮೊಹಮ್ಮದ್ ಅಯಾನ್ ಇಂದು ಸಂಜೆ ಸುಮಾರು 7 ಗಂಟೆಗೆ ಎಂದಿನಂತೆ ಹೊರಗಡೆ ಬಂದಿದ್ದ.ಈ ವೇಳೆ ಮಾರುತಿ ಇಕೋ ವ್ಯಾನ್ ನಲ್ಲಿ ಮಾಸ್ಕ್ ಧರಿಸಿದ್ದ ಅಪಹರಿಸಲು ಬಂದ ನಾಲ್ವರು ಆಗುಂತಕರು. ಬಾಲಕನ್ನು ಹಿಡಿದು ವ್ಯಾನ್‌ಗೆ ತಳ್ಳಿದ್ದಾರೆ. ಪುರದ ಓಣಿಯಿಂದ […]

ಹಾವೇರಿಯಲ್ಲಿ ಬಾಲಕನ ಅಪಹರಣ ಯತ್ನ; ಸಮಯಪ್ರಜ್ಞೆ ಬಾಲಕ ಬಚಾವ್‌! Read More »

ಕಡಬ: ಕೆಲಸಕ್ಕೆಂದು ತೆರಳಿದ ಯುವಕ ನಾಪತ್ತೆ| ಕೊಲೆ ಶಂಕೆ; ದೂರು ದಾಖಲು

ಸಮಗ್ರ ನ್ಯೂಸ್: ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಮುಂಗ್ಲಿಮಜಲು ನಿವಾಸಿ ಶಾಂತಪ್ಪ ಗೌಡ ಅವರ ಪುತ್ರ ಸಂದೀಪ್‌ ಗೌಡ (29) ಕೆಲಸಕ್ಕೆಂದು ಹೋದವನು ಮನೆಗೆ ಹಿಂದಿರುಗದೆ ನಾಪತ್ತೆಯಾಗಿರುವ ಬಗ್ಗೆ ಕಡಬ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 27ರಂದು ಬೆಳಗ್ಗೆ ಕೆಲಸಕ್ಕೆಂದು ಮನೆಯಿಂದ ಹೋದವನು ಕೆಲಸ ಮುಗಿಸಿ ಸಂಜೆ ಮನೆಗೆ ವಾಪಸಾಗಿರಲಿಲ್ಲ . ಈ ಬಗ್ಗೆ ವಿನಯ ಅವರಲ್ಲಿ ವಿಚಾರಿಸಿದಾಗ ಸಂದೀಪ್ ನೆಟ್ಟಣ ನಿವಾಸಿ ಪ್ರತೀಕ್‌ನೊಂದಿಗೆ ಕಾರಿನಲ್ಲಿ ಹೋಗಿರುವುದಾಗಿ ತಿಳಿಸಿದ್ದಾರೆ. ಸಂದೀಪ್‌ ಆ ದಿನ ಮನೆಗೆ ಬಾರದೇ ಇದ್ದಾಗ

ಕಡಬ: ಕೆಲಸಕ್ಕೆಂದು ತೆರಳಿದ ಯುವಕ ನಾಪತ್ತೆ| ಕೊಲೆ ಶಂಕೆ; ದೂರು ದಾಖಲು Read More »

ಬಲೂನ್ ಊದುವಾಗ ಗಂಟಲಲ್ಲಿ ಸಿಲುಕಿ ಬಾಲಕ ಸಾವು

ಸಮಗ್ರ ನ್ಯೂಸ್: ಬಲೂನ್ ಊದುವಾಗ ಗಂಟಲಲ್ಲಿ ಸಿಲುಕಿ ಬಾಲಕ ಸಾವನ್ನಪ್ಪಿದ್ದಾನೆ. ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಜೋಗನಕೊಪ್ಪ ಗ್ರಾಮದಲ್ಲಿ ಈ ಒಂದು ದುರ್ಘಟನೆ ನಡೆದಿದೆ. ನವೀನ್ ನಾರಾಯಣ್ ಬೆಳಗಾವ್ಕರ್ (13) ಎನ್ನುವ ಬಾಲಕ ಮೃತ ದುರ್ದೈವಿ ಎಂದು ತಿಳಿದುಬಂದಿದೆ. ಜೋಗನಕೊಪ್ಪ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಾರಾಯಣ್ ಬೆಳಗಾಂವ್ಕರ್ 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಮನೆಯಲ್ಲಿ ಬಲೂನ್ ಊದುವಾಗ ಒಮ್ಮೆಲೇ ಗಂಟಲಲ್ಲಿ ಸಿಲುಕಿ ದುರಂತ ಸಂಭವಿಸಿದೆ. ಉಸಿರು ತೆಗೆದುಕೊತ್ತಿರುವಾಗಲೇ ಗಂಟಲಲ್ಲಿ ಬಲೂನ್ ಸಿಲುಕಿದೆ. ಉಸಿರುಗಟ್ಟಿ ನಾರಾಯಣ್

ಬಲೂನ್ ಊದುವಾಗ ಗಂಟಲಲ್ಲಿ ಸಿಲುಕಿ ಬಾಲಕ ಸಾವು Read More »

ಹಾಸನ: ಭೀಕರ ಅಪಘಾತಕ್ಕೆ ನೂತನ ಐಪಿಎಸ್ ಅಧಿಕಾರಿ ಬಲಿ| ಕರ್ತವ್ಯಕ್ಕೆ ವರದಿ ಮಾಡಲು ಬಂದ ಮೊದಲ ದಿನವೇ ನಡೆಯಿತು ದುರಂತ

ಸಮಗ್ರ ನ್ಯೂಸ್: ಡ್ಯೂಟಿ ರಿಪೋರ್ಟ್​ ಮಾಡಲು ಬಂದ ದಿನವೇ ಐಪಿಎಸ್​ ಅಧಿಕಾರಿಯೊಬ್ಬರು ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಹಾಸನದಲ್ಲಿ ನಡೆದಿದೆ. ಮೃತರನ್ನು ಹರ್ಷಭರ್ದನ್​ (27) ಎಂದು ಗುರುತಿಸಲಾಗಿದ್ದು, ಇವರು ಮೈಸೂರಿನಿಂದ ಹಾಸನಕ್ಕೆ ಬರುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಹಾಸನನದ ಕಿತ್ತಾನೆ ಗ್ರಾಮದ ಬಳಿ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಹರ್ಷಭರ್ದನ್ (IPS Officer)​ ಅವರನ್ನು ಆಸ್ಪತ್ರೆಗೆ ಸೇರಿಸಲಾಯಿತಾದರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೈಸೂರಿನ ಪೊಲೀಸ್ ಅಕಾಡಮೆಯಿಂದ ಹಾಸನದ ಕಡೆ ಬರುತ್ತಿದ್ದ ವೇಳೆ ಪೊಲೀಸ್ ಜೀಪು ಅಪಘಾತಕ್ಕೀಡಾಗಿದ್ದು, ಐಪಿಎಸ್​ ವೃತ್ತಿಜೀವನ

ಹಾಸನ: ಭೀಕರ ಅಪಘಾತಕ್ಕೆ ನೂತನ ಐಪಿಎಸ್ ಅಧಿಕಾರಿ ಬಲಿ| ಕರ್ತವ್ಯಕ್ಕೆ ವರದಿ ಮಾಡಲು ಬಂದ ಮೊದಲ ದಿನವೇ ನಡೆಯಿತು ದುರಂತ Read More »

ಭಾರೀ ಮಳೆ ಹಿನ್ನೆಲೆ| ರಾಜ್ಯದ ಈ ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಫೆಂಗಲ್ ಚಂಡಮಾರುತದ ಪರಿಣಾಮ ರಾಜ್ಯದ ಮೇಲೂ ಉಂಟಾಗಿದ್ದು, ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಕಂಡು ಬಂದಿದೆ. ಕೆಲವು ಜಿಲ್ಲೆಗಳಲ್ಲಿ ಮಳೆಯಾಗಿದೆ. ಶೀತ ಗಾಳಿ ವಾತಾವರಣ ಹಿನ್ನೆಲೆಯಲ್ಲಿ ಕೋಲಾರ ಜಿಲ್ಲೆ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಶಾಲಾ, ಕಾಲೇಜುಗಳಿಗೆ ಸೋಮವಾರ ರಜೆ ನೀಡಲಾಗಿದೆ. ಚಂಡಮಾರುತ ಹಿನ್ನೆಲೆಯಲ್ಲಿ ಜಡಿ ಮಳೆ, ವಿಪರೀತ ಚಳಿ ಹಿನ್ನೆಲೆಯಲ್ಲಿ ಕೋಲಾರ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ಸೋಮವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಆಕ್ರಂ ಪಾಷಾ ಆದೇಶ ಹೊರಡಿಸಿದ್ದಾರೆ. ಸೋಮವಾರದ ರಜೆಯನ್ನು ಮತ್ತೊಂದು

ಭಾರೀ ಮಳೆ ಹಿನ್ನೆಲೆ| ರಾಜ್ಯದ ಈ ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ Read More »

ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಮತ್ತೆ ಗಡುವು ವಿಸ್ತರಿಸಿದ ಸರ್ಕಾರ!

ಸಮಗ್ರ ನ್ಯೂಸ್: ಹೆಚ್ಎಸ್ಆರ್ ಪಿ ನಂಬರ್‌ ಪ್ಲೇಟ್‌ ಅಳವಡಿಸಲು ಕರ್ನಾಟಕ ಸರ್ಕಾರ ಇದೀಗ ಮತ್ತೆ ಗಡುವು ವಿಸ್ತರಣೆ ಮಾಡಿದೆ. ಹೌದು.. ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸಲು ಈಗಾಗಲೇ ರಾಜ್ಯ ‌ಸರ್ಕಾರ ನಾಲ್ಕು ಬಾರಿ ಬಾರಿ ಗಡುವು ವಿಸ್ತರಣೆ ಮಾಡಿತ್ತು. ಇದೀಗ ಮತ್ತೆ ಡಿಸೆಂಬರ್ 31ರ ವರೆಗೆ HSRP ನಂಬರ್ ಪ್ಲೇಟ್ ಅಳವಡಿಸಲು ಗಡುವು ವಿಸ್ತರಿಸಿದೆ. ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆಗೆ ನವೆಂಬರ್ 30 ಕೊನೆ ದಿನಾಂಕವಾಗಿತ್ತು. ಆದರೆ ಇದೀಗ ಡಿಸೆಂಬರ್ 31 ರವರೆಗೆ ಗಡುವು ನೀಡಿದೆ. ರಾಜ್ಯ

ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಮತ್ತೆ ಗಡುವು ವಿಸ್ತರಿಸಿದ ಸರ್ಕಾರ! Read More »

‘ಬ್ರಹ್ಮಗಂಟು’ ಖ್ಯಾತಿಯ ನಟಿ ಶೋಭಿತಾ ಆತ್ಮಹತ್ಯೆ

ಸಮಗ್ರ ನ್ಯೂಸ್: ಬ್ರಹ್ಮಗಂಟು ಧಾರಾವಾಹಿ ಖ್ಯಾತಿಯ ನಟಿ ಶೋಭಿತಾ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಕನ್ನಡ ಕಿರುತೆರೆಯ ಖ್ಯಾತ ನಟಿಯಾಗಿದ್ದ ಶೋಭಿತಾ, ಬ್ರಹ್ಮಗಂಟು ಧಾರವಾಹಿಯಿಂದ ಜನಪ್ರಿಯತೆ ಪಡೆದಿದ್ದರು. ಮದುವೆ ಬಳಿಕ ಹೈದರಾಬಾದ್ ನಲ್ಲಿ ವಾಸವಾಗಿದ್ದ ಶೋಭಿತಾ, ಇದೀಗ ಇದ್ದಕ್ಕಿದ್ದಂತೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ತಡರಾತ್ರಿ ಶೋಭಿತಾ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ನಟಿಯ ದುಡುಕಿನ ನಿರ್ಧಾರಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ವಿಷಯ ತಿಳಿಯುತ್ತಿದ್ದಂತೆ ಆಘಾತಕ್ಕೊಳಗಾಗಿರುವ ಪೋಷಕರು ಹೈದರಾಬಾದ್ ಗೆ ದೌಡಾಯಿಸಿದ್ದಾರೆ. ಹಿಟ್ಲರ್ ಕಲ್ಯಾಣ, ನಿನ್ನಿಂದಲೇ ಸೇರಿದಂತೆ

‘ಬ್ರಹ್ಮಗಂಟು’ ಖ್ಯಾತಿಯ ನಟಿ ಶೋಭಿತಾ ಆತ್ಮಹತ್ಯೆ Read More »

ಬೆಳಗಾವಿ ಜಿಲ್ಲಾ ಔಷಧ ಉಗ್ರಾಣದ ಮೇಲೆ ಲೋಕಾ ದಾಳಿ : ‘IV’ ಗ್ಲುಕೋಸ್ ಬಾಕ್ಸ್ ಕಂಡು ಶಾಕ್ ಆದ ಅಧಿಕಾರಿಗಳು

ಸಮಗ್ರ ನ್ಯೂಸ್: ಬಳ್ಳಾರಿಯಲ್ಲಿ ಬಾಣಂತಿಯರ ಸಾವಿಗೆ ರಾಜ್ಯ ಸರ್ಕಾರ ತನಿಖಾ ತಂಡ ರಚನೆ ಮಾಡಿತ್ತು. ಐ ವಿ ಗ್ಲುಕೋಸ್ ನಿಂದ ಬಾಣಂತಿಯರ ಸಾವು ಆಗಿದೆ ಎಂದು ತನಿಖಾ ವರದಿಯಲ್ಲಿ ಬಹಿರಂಗವಾಗಿತ್ತು. ಇದರ ಬೆನ್ನಲ್ಲೇ ಬೆಳಗಾವಿಯ ಜಿಲ್ಲಾ ಔಷಧ ಉಗ್ರಾಣದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ಇದೀಗ ಆರ್‌ಎಲ್‌ಎಸ್ ಐವಿ ಗ್ಲುಕೋಸ್ ಬಾಕ್ಸ್ ಕಂಡು ಲೋಕಾಯುಕ್ತ ಅಧಿಕಾರಿಗಳೇ ಶಾಕ್ ಆಗಿದ್ದಾರೆ. ಹೌದು ಬೆಳಗಾವಿ ಜಿಲ್ಲಾ ಔಷಧ ಉಗ್ರಾಣದಲ್ಲಿ ಐವಿ ಗ್ಲುಕೋಸ್ ಪತ್ತೆಯಾಗಿದೆ.ಖಚಿತ ಮಾಹಿತಿಯನ್ನು ಆಧರಿಸಿ ಉಗ್ರಾಣದ ಮೇಲೆ

ಬೆಳಗಾವಿ ಜಿಲ್ಲಾ ಔಷಧ ಉಗ್ರಾಣದ ಮೇಲೆ ಲೋಕಾ ದಾಳಿ : ‘IV’ ಗ್ಲುಕೋಸ್ ಬಾಕ್ಸ್ ಕಂಡು ಶಾಕ್ ಆದ ಅಧಿಕಾರಿಗಳು Read More »

ಹವಾಮಾನ ವರದಿ| ಡಿ.5ರವರೆಗೆ ರಾಜ್ಯಾದ್ಯಂತ ಸಾಧಾರಣದಿಂದ ಭಾರೀ ಮಳೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಡಿಸೆಂಬರ್‌ 5ರವರೆಗೂ ಮಳೆ ಮುಂದುವರಿಯಲಿದೆ. ಡಿಸೆಂಬರ್‌ 1ರಂದು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಾಮರಾಜನಗರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಭಾಗದ ಉಡುಪಿ, ದಕ್ಷಿಣ ಕನ್ನಡ ಮತ್ತು ದಕ್ಷಿಣ ಒಳನಾಡಿನ ತುಮಕೂರು, ಹಾಸನ, ಮಂಡ್ಯ, ಮೈಸೂರು, ಚಿತ್ರದುರ್ಗ, ಕೊಡಗು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನುಳಿದಂತೆ ಬೇರೆ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವುದು. ಡಿಸೆಂಬರ್‌ 2ರಂದು ದಕ್ಷಿಣ ಒಳನಾಡಿನ ಜಿಲ್ಲೆಗಳಾದ

ಹವಾಮಾನ ವರದಿ| ಡಿ.5ರವರೆಗೆ ರಾಜ್ಯಾದ್ಯಂತ ಸಾಧಾರಣದಿಂದ ಭಾರೀ ಮಳೆ Read More »

ಕಲಬುರಗಿ | 93 ವರ್ಷದ ಮಹಿಳಾ ಖೈದಿ ಪರೋಲ್ ಮೇಲೆ ಬಿಡುಗಡೆ

ಸಮಗ್ರ ನ್ಯೂಸ್ : 93 ವರ್ಷದ ವೃದ್ಧ ಮಹಿಳಾ ಖೈದಿಯನ್ನು ಗುರುವಾರ ಪೆರೋಲ್ ಮೇಲೆ ಬಿಡುಗಡೆ ಮಾಡಿರುವುದನ್ನು ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ನ.16ರಂದು ಉಪಲೋಕಾಯುಕ್ತರಾದ ನ್ಯಾಯಮೂರ್ತಿ ಬಿ.ವೀರಪ್ಪ ಅವರು ಕಲಬುರಗಿ ಜಿಲ್ಲಾ ಕಾರಾಗೃಹಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ 93 ವರ್ಷದ ವೃದ್ದೆ, ಮಹಿಳಾ ಸಜೆ ಕೈದಿಯೊಬ್ಬರು, ಸ್ವ ಕಾರ್ಯಗಳನ್ನು ಮಾಡಿಕೊಳ್ಳಲಾರದ ಸ್ಥಿತಿಯಲ್ಲಿ, ಅನಾರೋಗ್ಯದಿಂದ ಹಾಸಿಗೆಯಲ್ಲಿದ್ದ ಸ್ಥಿತಿಯನ್ನು ಕಂಡು ಮುರುಗಿದ್ದರು.ಕಾನೂನು ಸೇವಾ ಪ್ರಾಧಿಕಾರಕ್ಕೆ ಸದರಿ ಮಹಿಳೆಯನ್ನು ಬಿಡುಗಡೆಗೊಳಿಸಲು ಮೇಲ್ಮನವಿ ಸಲ್ಲಿಸಲು ಸಲಹೆ ನೀಡಿದ್ದರು. ಅವರ

ಕಲಬುರಗಿ | 93 ವರ್ಷದ ಮಹಿಳಾ ಖೈದಿ ಪರೋಲ್ ಮೇಲೆ ಬಿಡುಗಡೆ Read More »