Editor

ಶಬರಿಮಲೆ ಮೆಟ್ಟಿಲ ಮೇಲೆ ಪೊಲೀಸರ ಪೋಸು – ವಿವಾದ ಸೃಷ್ಟಿಸಿದ ಫೋಟೋ!

ಸಮಗ್ರ ನ್ಯೂಸ್ : ಶಬರಿಮಲೆ ದೇವಸ್ಥಾನದ 18 ಮೆಟ್ಟಿಲುಗಳ ಮೇಲೆ ಕೇರಳ ಪೊಲೀಸರು ನಿಂತಿರುವ ಫೋಟೋ ವಿವಾದವನ್ನು ಹುಟ್ಟುಹಾಕಿದೆ.ಶಬರಿಮಲೆ ದೇಗುಲದ 18 ಮೆಟ್ಟಿಲುಗಳ ಮೇಲೆ ಕೇರಳದ 28 ಪೊಲೀಸ್ ಅಧಿಕಾರಿಗಳು ನಿಂತಿದ್ದು, ಗರ್ಭಗುಡಿಯತ್ತ ಬೆನ್ನು ಹಾಕಿ ಪೋಸ್ ನೀಡಿದ್ದಾರೆ. ಮಧ್ಯಾಹ್ನ ದೇವಾಲಯದ ಬಾಗಿಲು ಮುಚ್ಚಿದ ನಂತರ ಫೋಟೋ ತೆಗೆಯಲಾಗಿದೆ ಎನ್ನಲಾಗಿದೆ.ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ವಿವಾದವನ್ನು ಸೃಷ್ಟಿಸಿದೆ. ಭಕ್ತರ ಧಾರ್ಮಿಕ ನಂಬಿಕೆಗೆ ಪೊಲೀಸರು ಅಗೌರವ ತೋರಿದ್ದಾರೆ ಎಂದು ವ್ಯಾಪಕ ವಿರೋಧ ವ್ಯಕ್ತವಾಗಿದೆ. ಈ ಸಂಬಂಧ ತಕ್ಷಣ […]

ಶಬರಿಮಲೆ ಮೆಟ್ಟಿಲ ಮೇಲೆ ಪೊಲೀಸರ ಪೋಸು – ವಿವಾದ ಸೃಷ್ಟಿಸಿದ ಫೋಟೋ! Read More »

ದರ್ಶನ್ ಕೇಸ್.. ACP ಚಂದನ್ ವಿರುದ್ಧ ತನಿಖೆಗೆ ಕಮಿಷನ‌ರ್ ಸೂಚನೆ

ಸಮಗ್ರ ನ್ಯೂಸ್:ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಸರಿಯಾಗಿ ತನಿಖೆ ನಡೆಸಿಲ್ಲ ಎಂಬ ಆರೋಪದಲ್ಲಿ ತನಿಖಾಧಿಕಾರಿ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವಂತೆ ಆಯುಕ್ತರಿಗೆ ಮನವಿ ಮಾಡಲಾಗಿದೆ. ಪೊಲೀಸ್ ಕಮಿಷನ‌ರ್ ದಯಾನಂದ್ ಭೇಟಿ ಮಾಡಿದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮನವಿ ಮಾಡಿದ್ದಾರೆ. ಎಸಿಪಿ ಚಂದನ್ ಕುಮಾರ್ ವಿರುದ್ಧ ಕಳೆದ ತಿಂಗಳು ದೂರು ನೀಡಿದ್ದರು. ಆದರೆ ಇಲ್ಲೀವರೆಗೂ ಯಾವುದೇ ತನಿಖೆ ನಡೆದಿರಲಿಲ್ಲ. ಇದೀಗ ಮತ್ತೆ ಭೇಟಿ ಮಾಡಿ ಮನವಿ ಮಾಡಿದ್ದು, ಪಶ್ಚಿಮ ವಿಭಾಗ ಡಿಸಿಪಿ ಗಿರೀಶ್ ಅವರಿಗೆ ತನಿಖೆ ನಡೆಸಿ ವರದಿ

ದರ್ಶನ್ ಕೇಸ್.. ACP ಚಂದನ್ ವಿರುದ್ಧ ತನಿಖೆಗೆ ಕಮಿಷನ‌ರ್ ಸೂಚನೆ Read More »

ಮಾಗಡಿ | ಮೇಕೆ ರಕ್ಷಿಸಲು ಚಿರತೆ ಬೆನ್ನಟ್ಟಿದ ಹುಡುಗಿ

ಸಮಗ್ರ ನ್ಯೂಸ್: ಮಾಗಡಿ ತಾಲ್ಲೂಕಿನ ವೀರೇಗೌಡನದೊಡ್ಡಿ ಗ್ರಾಮದಲ್ಲಿ ಸೋಮವಾರ ಹೊಲದಲ್ಲಿ ಮೇಯುತ್ತಿದ್ದ ಮೇಕೆ ಮೇಲೆ ಏಕಾಏಕಿ ದಾಳಿ ನಡೆಸಿದ ಚಿರತೆಯೊಂದು ಅದನ್ನು ಹೊತ್ತು ಒಯ್ದಿದೆ.ಮೇಕೆಯನ್ನು ಮೇಯುಸುತ್ತಿದ್ದ ಶಶಿ ಎಂಬ ಬಾಲಕಿಯು ಚಿರತೆಯಿಂದ ತನ್ನ ಮೇಕೆ ರಕ್ಷಿಸಲು ಚಿರತೆ ಬೆನ್ನಟ್ಟಿದ್ದಾಳೆ. ಚಿರತೆಯು ಮೇಕೆ ಮರಿಯನ್ನು ಬಿಟ್ಟು ಓಡಿ ಹೋಗಿದೆ. ಆದರೆ, ಅಷ್ಟೊತ್ತಿಗಾಗಲೇ ಮೇಕೆ ಮರಿ ಸಾವನ್ನಪ್ಪಿದೆ.ಮಾಗಡಿ ಅರಣ್ಯ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿದ್ದರು. ಅರಣ್ಯ ಇಲಾಖೆ ಸಿಬ್ಬಂದಿಯು ಚಿರತೆ ಸೆರೆ ಹಿಡಿಯಬೇಕು ಮತ್ತು ಸೂಕ್ತ ಪರಿಹಾರ ಕೊಡಿಸಬೇಕು

ಮಾಗಡಿ | ಮೇಕೆ ರಕ್ಷಿಸಲು ಚಿರತೆ ಬೆನ್ನಟ್ಟಿದ ಹುಡುಗಿ Read More »

2 ದಿನ ಮುಕ್ಕಿ ತಿಂದು, 3ನೇ ದಿನ ಅದೇ ಕೋಣೆಯಲ್ಲಿ ಕೊಂದ ಹಂತಕ?! ಬೆಚ್ಚಿ ಬೀಳಿಸುತ್ತೆ ‘ಮಾಯಾ’ ಮರ್ಡರ್ ಮಿಸ್ಟರಿ!

ಸಮಗ್ರ ನ್ಯೂಸ್:ಇಂದಿರಾನಗರದ ಅಪಾರ್ಟ್‌ಮೆಂಟ್‌ನಲ್ಲಿ ಅಸ್ಸಾಂ ಮೂಲದ ಯುವತಿಯನ್ನು ದುಷ್ಕರ್ಮಿಯೊಬ್ಬ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಿನ್ನೆ ಬೆಳಕಿಗೆ ಬಂದಿತ್ತು.ಇಂದಿರಾನಗರ ಠಾಣೆ ಇನ್ಸ್‌ಪೆಕ್ಟರ್ ನೇತೃತ್ವದಲ್ಲಿ ವಿಶೇಷ ತಂಡ ರಚನೆ ಮಾಡಲಾಗಿದ್ದು, ಕೊಲೆ ಬಳಿಕ ಆರೋಪಿ ಮೊಬೈಲ್‌ ಸ್ವಿಚ್ ಆಫ್ ಮಾಡಿಕೊಂಡು ಎಸ್ಕೆಪ್ ಆಗಿದ್ದಾರೆ. ಯುವತಿಯನ್ನು ಕೊಲೆ ಮಾಡಿದ ಬಳಿಕ ಆರೋಪಿ ಕ್ಯಾಬ್ ಬುಕ್ ಮಾಡಿಕೊಂಡು ಹೋಗಿದ್ದು, ಕ್ಯಾಬ್ ಬಂದು ಹೋಗಿರುವ ಮಾರ್ಗದ ಸಿಸಿಟಿವಿಗಳನ್ನು ಪೊಲೀಸರು ಪರಿಶೀಲನೆ ಮಾಡಿದ್ದಾರೆ. ಆರೋಪಿ ಕ್ಯಾಬ್‌ನಿಂದ ಎಲ್ಲಿ ಇಳಿದಿದ್ದ ಅನ್ನೋದನ್ನ ಪತ್ತೆ

2 ದಿನ ಮುಕ್ಕಿ ತಿಂದು, 3ನೇ ದಿನ ಅದೇ ಕೋಣೆಯಲ್ಲಿ ಕೊಂದ ಹಂತಕ?! ಬೆಚ್ಚಿ ಬೀಳಿಸುತ್ತೆ ‘ಮಾಯಾ’ ಮರ್ಡರ್ ಮಿಸ್ಟರಿ! Read More »

2 ದಿನ ಮುಕ್ಕಿ ತಿಂದು, 3ನೇ ದಿನ ಅದೇ ಕೋಣೆಯಲ್ಲಿ ಕೊಂದ ಹಂತಕ?! ಬೆಚ್ಚಿ ಬೀಳಿಸುತ್ತೆ ‘ಮಾಯಾ’ ಮರ್ಡರ್ ಮಿಸ್ಟರಿ!

ಸಮಗ್ರ ನ್ಯೂಸ್:ಇಂದಿರಾನಗರದ ಅಪಾರ್ಟ್‌ಮೆಂಟ್‌ನಲ್ಲಿ ಅಸ್ಸಾಂ ಮೂಲದ ಯುವತಿಯನ್ನು ದುಷ್ಕರ್ಮಿಯೊಬ್ಬ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಿನ್ನೆ ಬೆಳಕಿಗೆ ಬಂದಿತ್ತು.ಇಂದಿರಾನಗರ ಠಾಣೆ ಇನ್ಸ್‌ಪೆಕ್ಟರ್ ನೇತೃತ್ವದಲ್ಲಿ ವಿಶೇಷ ತಂಡ ರಚನೆ ಮಾಡಲಾಗಿದ್ದು, ಕೊಲೆ ಬಳಿಕ ಆರೋಪಿ ಮೊಬೈಲ್‌ ಸ್ವಿಚ್ ಆಫ್ ಮಾಡಿಕೊಂಡು ಎಸ್ಕೆಪ್ ಆಗಿದ್ದಾರೆ. ಯುವತಿಯನ್ನು ಕೊಲೆ ಮಾಡಿದ ಬಳಿಕ ಆರೋಪಿ ಕ್ಯಾಬ್ ಬುಕ್ ಮಾಡಿಕೊಂಡು ಹೋಗಿದ್ದು, ಕ್ಯಾಬ್ ಬಂದು ಹೋಗಿರುವ ಮಾರ್ಗದ ಸಿಸಿಟಿವಿಗಳನ್ನು ಪೊಲೀಸರು ಪರಿಶೀಲನೆ ಮಾಡಿದ್ದಾರೆ. ಆರೋಪಿ ಕ್ಯಾಬ್‌ನಿಂದ ಎಲ್ಲಿ ಇಳಿದಿದ್ದ ಅನ್ನೋದನ್ನ ಪತ್ತೆ

2 ದಿನ ಮುಕ್ಕಿ ತಿಂದು, 3ನೇ ದಿನ ಅದೇ ಕೋಣೆಯಲ್ಲಿ ಕೊಂದ ಹಂತಕ?! ಬೆಚ್ಚಿ ಬೀಳಿಸುತ್ತೆ ‘ಮಾಯಾ’ ಮರ್ಡರ್ ಮಿಸ್ಟರಿ! Read More »

ನರ್ಸ್ ವೇಷದಲ್ಲಿ ಹಸುಗೂಸು ಅಪಹರಣ – ಒಂದೇ ದಿನದಲ್ಲಿ ಆರೋಪಿಗಳು ಬಲೆಗೆ.!

ಸಮಗ್ರ ನ್ಯೂಸ್:ಗುಲ್ಬರ್ಗಾ ವೈದ್ಯಕೀಯ ಆಸ್ಪತ್ರೆಯಿಂದ ನರ್ಸ್ ವೇಷದಲ್ಲಿ ಬಂದ ಇಬ್ಬರು ಮಹಿಳೆಯರು ಒಂದು ದಿನದ ಗಂಡು ಮಗುವನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಗುವನ್ನು 36 ಗಂಟೆಗಳಲ್ಲಿ ಮತ್ತೆ ಮಗುವನ್ನು ತಾಯಿಯ ಮಡಿಲು ಸೇರುವಂತೆ ಬ್ರಹ್ಮಪುರ ಪೊಲೀಸರು ಮಾಡಿದ್ದಾರೆ. ಚಿತ್ತಾಪುರ ತಾಲ್ಲೂಕಿನ ರಾವೂರ ಗ್ರಾಮದ ರಾಮಕೃಷ್ಣ ಸಗರ ಹಾಗೂ ಕಸ್ತೂರಿ ದಂಪತಿಯ ನವಜಾತ ಶಿಶುವನ್ನು ಬಾನುವಾರ ಆಸ್ಪತ್ರೆಯ ತಾಯಿ ಮತ್ತು ಮಕ್ಕಳ ಚಿಕಿತ್ಸಾ ವಿಭಾಗಕ್ಕೆ ನರ್ಸ್‌ ವೇಷದಲ್ಲಿ ಬಂದ ಇಬ್ಬರು ಮಹಿಳೆಯರು ಅಪಹರಿಸಲಾಗಿತ್ತು. ಈ ಘಟನೆಗೆ ಸಂಬಂಧಪಟ್ಟಂತೆ ಬ್ರಹ್ಮಪುರ

ನರ್ಸ್ ವೇಷದಲ್ಲಿ ಹಸುಗೂಸು ಅಪಹರಣ – ಒಂದೇ ದಿನದಲ್ಲಿ ಆರೋಪಿಗಳು ಬಲೆಗೆ.! Read More »

ಫೆಂಗಲ್ ಚಂಡಮಾರುತ| ಮತ್ತೆ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ನ.27 ರ ಇಂದು ತಮಿಳುನಾಡಿಗೆ ಸೈಕ್ಲೋನ್ ಅಪ್ಪಳಿಸಲಿದ್ದು, ಇದರ ಪರಿಣಾಮ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಇಂದಿನಿಂದ 2-3 ದಿನ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಸೈಕ್ಲೋನ್ ಪರಿಣಾಮದಿಂದ ಕರ್ನಾಟಕದಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚಿದೆ ಎಂದು ಹವಾಮಾನ ತಜ್ಞ ಸಿಎಸ್ ಪಾಟೀಲ್ ಎಚ್ಚರಿಸಿದ್ದಾರೆ. ಪಶ್ಟಿಮ ಬಂಗಾಳದಲ್ಲಿನ ವಾಯುಭಾರ ಕುಸಿತ ತೀವ್ರಗೊಂಡಿದೆ. ಹೀಗಾಗಿ ದಕ್ಷಿಣ

ಫೆಂಗಲ್ ಚಂಡಮಾರುತ| ಮತ್ತೆ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ Read More »

ಬೆಳ್ತಂಗಡಿ: ವಿಷ ಸೇವಿಸಿ ವಿದ್ಯಾರ್ಥಿನಿ ಸಾವು

ಸಮಗ್ರ ನ್ಯೂಸ್: ಪಿಯುಸಿ ವಿದ್ಯಾರ್ಥಿನಿಯೋರ್ವಳು ವಿಷ ಸೇವಿಸಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಎಂಬಲ್ಲಿ ಸಂಭವಿಸಿದೆ. ಇಲ್ಲಿನ ಕೋಡಿ ನಿವಾಸಿ 17 ವರ್ಷದ ಪಿಯುಸಿ ವಿದ್ಯಾರ್ಥಿನಿ ಎಂದು ತಿಳಿದುಬಂದಿದೆ. ಮೃತಪಟ್ಟ ವಿದ್ಯಾರ್ಥಿನಿ ಸ್ಥಳೀಯ ಕಾಲೇಜಿನಲ್ಲಿ ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದು ಕೆಲವು ದಿನಗಳ ಹಿಂದೆ ಯಾವುದೋ ಕಾರಣಕ್ಕೆ ವಿಷ ಸೇವಿಸಿದ್ದು ಕೂಡಲೇ ಅವರನ್ನು ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ನಡೆದಿದೆ. ಈ ಬಗ್ಗೆ ಬೆಳ್ತಂಗಡಿ ಪೋಲೀಸ್

ಬೆಳ್ತಂಗಡಿ: ವಿಷ ಸೇವಿಸಿ ವಿದ್ಯಾರ್ಥಿನಿ ಸಾವು Read More »

ಸಹೋದರನಿಗೆ ಮದುವೆ Gift ಆಗಿ 35 ಅಡಿ ಉದ್ದದ ನೋಟಿನ ಹಾರ ನೀಡಿದ ಅಣ್ಣ; ಇದರ ತಯಾರಿಕೆಗೆ ಬಳಕೆ ಮಾಡಿದ ನೋಟುಗಳ ಸಂಖ್ಯೆ ಕೇಳಿದ್ರೆ ನಿಮ್ಮ ಹುಬ್ಬೇರೋದು ಖಚಿತ

ಸಮಗ್ರ ನ್ಯೂಸ್:ಪಾಕಿಸ್ತಾನದ ಭಕ್ಕರ್‌ನಲ್ಲಿ ವ್ಯಕ್ತಿಯೊಬ್ಬರು ತಮ್ಮ ಸಹೋದರನ ಮದುವೆಯನ್ನು ಅದ್ದೂರಿಯಾಗಿ ಆಚರಿಸಿದ್ದು, ನೋಟುಗಳಿಂದ ಮಾಡಿದ 35 ಅಡಿ ಉದ್ದದ ಹಾರವನ್ನು ಮಾಡಿಸಿ ವರನಿಗೆ ಉಡುಗೊರೆಯಾಗಿ (Gift) ನೀಡಿದ್ದಾರೆ. ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವರನಿಗೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಪಾಕಿಸ್ತಾನದ ಪಂಜಾಬ್‌ನ ಕೋಟ್ಲಾ ಜಾಮ್ ಪ್ರದೇಶದ ನಿವಾಸಿಯೊಬ್ಬರು ತಮ್ಮ ಸಹೋದರನ ಮದುವೆಯ ದಿನ 75 ರೂ.ಗಳ 200 ನೋಟುಗಳು ಮತ್ತು 50 ರೂ.ಗಳ 1700 ನೋಟುಗಳನ್ನು ಬಳಸಿ 35 ಅಡಿ ಉದ್ದದ

ಸಹೋದರನಿಗೆ ಮದುವೆ Gift ಆಗಿ 35 ಅಡಿ ಉದ್ದದ ನೋಟಿನ ಹಾರ ನೀಡಿದ ಅಣ್ಣ; ಇದರ ತಯಾರಿಕೆಗೆ ಬಳಕೆ ಮಾಡಿದ ನೋಟುಗಳ ಸಂಖ್ಯೆ ಕೇಳಿದ್ರೆ ನಿಮ್ಮ ಹುಬ್ಬೇರೋದು ಖಚಿತ Read More »

ಬೆಳಗಾವಿಯಲ್ಲಿ ಮದುವೆ ಮಂಟಪದಿಂದ ‘ಫೋಟೋಗ್ರಾಫರ್’ ಕಿಡ್ನಾಪ್ ಮಾಡಿ ಭೀಕರ ಹಲ್ಲೆ : 8 ಜನರ ಬಂಧನ!

ಸಮಗ್ರ ನ್ಯೂಸ್: ಬೆಳಗಾವಿಯಲ್ಲಿ ಬೆಚ್ಚಿ ಬೆಳಿಸುವ ಘಟನೆ ನಡೆದಿದ್ದು, ಮದುವೆ ಮಂಟಪದಿಂದಲೇ ಫೋಟೋಗ್ರಾಫರ್ ಒಬ್ಬರನ್ನು ಕಿಟ್ರ್ಯಾಪ್ ಮಾಡಿ ಹಲ್ಲೆ ನಡೆಸಿರುವ ಘಟನೇ ಕೆಪಿಟಿಸಿಎಲ್ ಕಲ್ಯಾಣ ಮಂಟಪದಲ್ಲಿ ಈ ಒಂದು ಘಟನೆ ನಡೆದಿದೆ.ಅಪಹರಣಕ್ಕೆ ಒಳಗಾಗಿ ಹಲ್ಲೆಗೆ ಒಳಗಾದಂತಹ ಫೋಟೋಗ್ರಾಫರ್ ನನ್ನು ಉಮೇಶ್ ಹೊಸೂರು ಎಂದು ಗುರುತಿಸಲಾಗಿದೆ. ಕಿಡ್ನಾಪ್ ಮಾಡುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಫೋಟೋಗ್ರಾಫ‌ರ್ ಉಮೇಶ ಹೊಸೂರು ಅವರನ್ನು ಕಿಡ್ನಾಪ್ ಮಾಡಿ ಹಲ್ಲೆ ನಡೆಸಲಾಗಿದೆ. ಉಮೇಶ್ ಬೈಲಹೊಂಗಲ ಪಟ್ಟಣದಲ್ಲಿ ವಾಸವಾಗಿದ್ದಾರೆ. ನಾಲ್ಕು ದಿನಗಳ ಹಿಂದೆ ಮದುವೆ ಆರ್ಡರ್

ಬೆಳಗಾವಿಯಲ್ಲಿ ಮದುವೆ ಮಂಟಪದಿಂದ ‘ಫೋಟೋಗ್ರಾಫರ್’ ಕಿಡ್ನಾಪ್ ಮಾಡಿ ಭೀಕರ ಹಲ್ಲೆ : 8 ಜನರ ಬಂಧನ! Read More »