Editor

ಚಿಂಚೋಳಿ | ವೃದ್ಧೆಯ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಸಮಗ್ರ ನ್ಯೂಸ್:ಚಿಂಚೋಳಿ ಕಲಬುರಗಿ ಜಿಲ್ಲೆ ತಾಲ್ಲೂಕಿನ ಗ್ರಾಮವೊಂದರ 80 ವರ್ಷದ ವಯೋ ವೃದ್ಧೆ ಮೇಲೆ ಅತ್ಯಾಚಾರ ನಡೆಸಿ ಬೆಳ್ಳಿ ಚೈನ್ ಹಾಗೂ ಮೊಬೈಲ್ ದೋಚಿದ್ದ ಆರೋಪಿಯನ್ನು ಚಿಂಚೋಳಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ತಾಲ್ಲೂಕಿನ ಐನೋಳ್ಳಿ ಗ್ರಾಮದ ತಯ್ಯಬ್ ಮಿರನಶಹಾ ಫಕೀರ ಎಂಬಾತನನ್ನು ಹೈದರಾಬಾದಿನಲ್ಲಿ ವಶಕ್ಕೆ ಪಡೆದ ಪೊಲೀಸರು, ಆತನ ಆರೋಗ್ಯ ತಪಾಸಣೆ ನಡೆಸಿದ ನಂತರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.ಈತನ ಬಳಿ ಮೊಬೈಲ್, ಆಧಾರ ಕಾರ್ಡ್ ಮತ್ತು ಗುರುತಿನ ಚೀಟಿಯಿಲ್ಲವಂತೆ. ಕುಟುಂಬದ ಜತೆಗೆ ಸರಿಯಾಗಿ ನಂಟು ಇಲ್ಲದೇ ಊರೂರು […]

ಚಿಂಚೋಳಿ | ವೃದ್ಧೆಯ ಮೇಲೆ ಅತ್ಯಾಚಾರ: ಆರೋಪಿ ಬಂಧನ Read More »

ಮಲಗಿದ್ದ ಗಂಡನ ಮೇಲೆ ಕಾದ ಎಣ್ಣೆ ಸುರಿದು ಹತ್ಯೆ ಮಾಡಿದ ಹೆಂಡತಿ.!

ಸಮಗ್ರ ನ್ಯೂಸ್:ಪ್ರತಿದಿನ ಕುಡಿದು ಮನೆಗೆ ಬರುತ್ತಿದ್ದ ಗಂಡನ ಮೇಲೆ ಕುದಿಯುವ ಎಣ್ಣೆ ಸುರಿದು ಪತ್ನಿಯೊಬ್ಬಳು ಕೊಲೆ ಮಾಡಿರುವ ಘಟನೆ ತಮಿಳುನಾಡಿನ ಕಾಂಚೀಪುರಂ ಜಿಲ್ಲೆಯಲ್ಲಿ ನಡೆದಿದೆ. ಮೀನು ವ್ಯಾಪಾರಿಯಾಗಿದ್ದ ರವಿ ಎಂಬಾತ 20 ವರ್ಷಗಳ ಹಿಂದೆ ಜಯಂತಿ ಎಂಬ ಮಹಿಳೆಯನ್ನು ಮದುವೆಯಾಗಿದ್ದ.ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ.ರವಿ ದಿನವೂ ಕುಡಿದು ಮನೆಗೆ ಬರುತ್ತಿದ್ದನು ಮತ್ತು ಪ್ರತಿದಿನ ಹೆಂಡತಿಯೊಂದಿಗೆ ಜಗಳವಾಡುತ್ತಿದ್ದನು. ಇದರಿಂದ ಪತಿ-ಪತ್ನಿಯ ನಡುವೆ ಜಗಳ ಉಂಟಾಗಿತ್ತು. ಒಂದು ಹಂತದಲ್ಲಿ ಪತಿಯ ಕ್ರೌರ್ಯವನ್ನು ಸಹಿಸಲಾಗದೆ ಜಯಂತಿ ಅಡುಗೆ ಎಣ್ಣೆಯನ್ನು ಕುದಿಸಿ ಮಲಗಿದ್ದ

ಮಲಗಿದ್ದ ಗಂಡನ ಮೇಲೆ ಕಾದ ಎಣ್ಣೆ ಸುರಿದು ಹತ್ಯೆ ಮಾಡಿದ ಹೆಂಡತಿ.! Read More »

ಮುಸ್ಲಿಂರಿಗೆ ಮತದಾನದ ಹಕ್ಕು ಬೇಡ, ಚಂದ್ರಶೇಖರ ಸ್ವಾಮೀಜಿ ಮೇಲೆ ಎಫ್‌ಐಆರ್‌ಗೆ ಶಾಸಕ ಯತ್ನಾಳ ಹೇಳಿದ್ದೇನು?

ಸಮಗ್ರ ನ್ಯೂಸ್ : ಮುಸ್ಲಿಂರ ಮತದಾನದ ಹಕ್ಕು ಕಿತ್ತುಕೊಳ್ಳುವ ಬಗ್ಗೆ ಮಾತನಾಡಿದ ಚಂದ್ರಶೇಖರ ಸ್ವಾಮೀಜಿ ಹೇಳಿಕೆಯನ್ನು ಶಾಸಕ ಬಸನಗೌಡ ಪಾಟೀಲ ಯತ್ನಾಳ ಸಮರ್ಥಿಸಿಕೊಂಡಿದ್ದಲ್ಲದೇ ಸ್ವಾಮೀಜಿ ಹೇಳಿಕೆಗೆ ಸ್ವಾಗತ ಎಂದಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಸಮಾರಂಭವೊಂದರಲ್ಲಿ ಚಂದ್ರಶೇಖರ ಸ್ವಾಮೀಜಿ ಮುಸ್ಲಿಂರ ಮತದಾನದ ಹಕ್ಕು ಕಿತ್ತುಕೊಳ್ಳುವ ಬಗ್ಗೆ ಮಾತನಾಡಿದ್ದರು.ಅಲ್ಲದೇ, ತಮ್ಮ ಹೇಳಿಕೆಗೆ ವಿಷಾದ ಕೂಡ ವ್ಯಕ್ತಪಡಿಸಿದ್ದರು. ಆದರೆ, ಇದೀಗ ಸ್ವಾಮೀಜಿ ಮೇಲೆ ಎಫ್‌ಐಆ‌ರ್ ದಾಖಲಾದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಯತ್ನಾಳರು ಸ್ವಾಮೀಜಿ ಹೇಳಿಕೆ ಸರಿಯಾಗಿದೆ ಎಂದಿದ್ದಾರೆ. ಸ್ವಾಮೀಜಿ ಮೇಲೆ

ಮುಸ್ಲಿಂರಿಗೆ ಮತದಾನದ ಹಕ್ಕು ಬೇಡ, ಚಂದ್ರಶೇಖರ ಸ್ವಾಮೀಜಿ ಮೇಲೆ ಎಫ್‌ಐಆರ್‌ಗೆ ಶಾಸಕ ಯತ್ನಾಳ ಹೇಳಿದ್ದೇನು? Read More »

ನಿಂಬೆ ರಸ, ಅರಿಶಿನದಿಂದ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸ‌ರ್ ಸಿಧುಗೆ ಬಿಗ್ ಶಾಕ್! 850 ಕೋಟಿ ರೂ. ನೋಟಿಸ್

ಸಮಗ್ರ ನ್ಯೂಸ್: ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ಹಾಗೂ ಪಂಜಾಬ್ ಕಾಂಗ್ರೆಸ್‌ನ ಮಾಜಿ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರಿಗೆ ಬಿಗ್ ಶಾಕ್ ಎದುರಾಗಿದೆ. ಯಾವುದೇ ಅಲೋಪತಿ ಔಷಧಗಳಿಲ್ಲದೆ 4ನೇ ಹಂತದ ಕ್ಯಾನ್ಸರ್‌ನಿಂದ ತಮ್ಮ ಪತ್ನಿ ಅದ್ಭುತವಾಗಿ ಚೇತರಿಸಿಕೊಂಡಿದ್ದಾರೆ ಎಂದು ಹೇಳಿದ ಬೆನ್ನಲ್ಲೇ ಅವರ ವಿರುದ್ಧ ಛತ್ತೀಸ್‌ಗಢ ಸಿವಿಲ್ ಸೊಸೈಟಿ ಆಕ್ರೋಶ ವ್ಯಕ್ತಪಡಿಸಿದೆ. ಕ್ಯಾನ್ಸರ್ ಚಿಕಿತ್ಸೆಗೆ ಸಂಬಂಧಿಸಿದ ದಾಖಲೆಗಳನ್ನು ವಾರದೊಳಗೆ ಸಲ್ಲಿಸುವಂತೆ ಸಿಧು ಅವರ ಪತ್ನಿ ನವಜೋತ್‌ ಕೌರ್‌ಗೆ ಲೀಗಲ್ ನೋಟಿಸ್ ಜಾರಿ ಮಾಡಲಾಗಿದೆ. ಇಲ್ಲವಾದಲ್ಲಿ 850

ನಿಂಬೆ ರಸ, ಅರಿಶಿನದಿಂದ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸ‌ರ್ ಸಿಧುಗೆ ಬಿಗ್ ಶಾಕ್! 850 ಕೋಟಿ ರೂ. ನೋಟಿಸ್ Read More »

ಕುಕ್ಕೆ ಸುಬ್ರಹ್ಮಣ್ಯನ ಜಾತ್ರೆಗೆ ತಯಾರಾಗುತ್ತಿದೆ ಬೆತ್ತದಿಂದ ರಥ| ಮೂಲ ನಿವಾಸಿಗಳಿಂದ‌ ಸಾಂಪ್ರದಾಯಿಕ ಶೈಲಿಯಲ್ಲಿ ನಿರ್ಮಾಣ

ಸಮಗ್ರ ನ್ಯೂಸ್: ಕುಕ್ಕೆ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಜಾತ್ರಾ ಮಹೋತ್ಸವದಲ್ಲಿ ಮೂಲ ನಿವಾಸಿಗಳಾದ ಮಲೆಕುಡಿಯ ಜನಾಂಗದವರು ರಚಿಸುವ ಬೆತ್ತದ ರಥಗಳು ಪ್ರಧಾನವಾಗಿವೆ. ಮಲೆಕುಡಿಯ ಜನಾಂಗದವರು ತಮ್ಮ ಕೈಚಳಕದಿಂದ ತೇರನ್ನು ಸಿದ್ಧಗೊಳಿಸುವ ಕಾಯಕದಲ್ಲಿ ತೊಡಗಿಕೊಂಡಿದ್ದಾರೆ. ಯಾವುದೇ ಹಗ್ಗ ಬಳಸದೆ ಬೆತ್ತಗಳಿಂದಲೇ ವಿಶಿಷ್ಟವಾದ ರಥವನ್ನು ಅವರು ನಿರ್ಮಿಸುತ್ತಿದ್ದಾರೆ. ಇವುಗಳನ್ನು ಬೆತ್ತದಿಂದಲೇ ಎಳೆಯುವುದು ಮತ್ತೊಂದು ವಿಶೇಷ. ಸಾಲಾಂಕೃತ ರಥಗಳು ಜಾತ್ರೆಯ ಮೆರುಗನ್ನು ಇಮ್ಮಡಿಗೊಳಿಸುತ್ತದೆ. ಇದೀಗ ಮೂಲನಿವಾಸಿ ಮಲೆಕುಡಿಯ ಜನಾಂಗದವರು ಕಾಡಿನಿಂದ ಸಂಗ್ರಹಿಸಿದ ಬೆತ್ತವನ್ನು ಉಪಯೋಗಿಸಿ ರಥಗಳನ್ನು ಸಂಪ್ರದಾಯದಂತೆ ನಿರ್ಮಿಸುತ್ತಿದ್ದಾರೆ. ರಥದ ಅಟ್ಟೆಯನ್ನು

ಕುಕ್ಕೆ ಸುಬ್ರಹ್ಮಣ್ಯನ ಜಾತ್ರೆಗೆ ತಯಾರಾಗುತ್ತಿದೆ ಬೆತ್ತದಿಂದ ರಥ| ಮೂಲ ನಿವಾಸಿಗಳಿಂದ‌ ಸಾಂಪ್ರದಾಯಿಕ ಶೈಲಿಯಲ್ಲಿ ನಿರ್ಮಾಣ Read More »

ತೀವ್ರತೆ ಪಡೆದ ಫೆಂಗಲ್ ಚಂಡಮಾರುತ| ಇಂದು ಪೂರ್ವ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ| ತಮಿಳುನಾಡು, ಪುದುಚೇರಿಯಲ್ಲಿ ಭಾರೀ ಮಳೆ; ಕರ್ನಾಟಕದಲ್ಲೂ ಮಳೆ ಸಂಭವ

ಸಮಗ್ರ ನ್ಯೂಸ್: ಬಂಗಾಲಕೊಲ್ಲಿಯಲ್ಲಿ “ಫೆಂಗಲ್‌’ ಚಂಡಮಾರುತ ತೀವ್ರತೆ ಪಡೆದಿದ್ದು, ಗಂಟೆಗೆ 90 ಕಿ.ಮೀ.ವೇಗದಲ್ಲಿ ಶನಿವಾರ ಉತ್ತರ ತಮಿಳುನಾಡು ಹಾಗೂ ಪುದುಚೇರಿ ಕರಾವಳಿಗೆ ಅಪ್ಪಳಿಸಲಿದೆ. ಚಂಡಮಾರುತದಿಂದ ಈಗಾಗಲೇ ಗುಡುಗು ಸಹಿತ ಮಳೆ ಎದುರಿಸುತ್ತಿರುವ ತಮಿಳುನಾಡು ಹಾಗೂ ಆಂಧ್ರಪ್ರದೇಶದ ಹಲವು ಸ್ಥಳಗಳಲ್ಲಿ ಶನಿವಾರ ಭಾರೀ ಮಳೆಯಾಗುವ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆಯು (ಐಎಂಡಿ) ತಮಿಳುನಾಡು, ಪುದು ಚೇರಿಯ ಜತೆಗೆ ಆಂಧ್ರದ ನೆಲ್ಲೂರು, ತಿರುಪತಿ, ಚಿತ್ತೂರು ಜಿಲ್ಲೆಗಳಿಗೂ ರೆಡ್‌ ಅಲರ್ಟ್‌ ಘೋಷಿಸಿದೆ. ಕಾಂಚೀಪುರಂನಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ರಾಷ್ಟ್ರಪತಿ

ತೀವ್ರತೆ ಪಡೆದ ಫೆಂಗಲ್ ಚಂಡಮಾರುತ| ಇಂದು ಪೂರ್ವ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ| ತಮಿಳುನಾಡು, ಪುದುಚೇರಿಯಲ್ಲಿ ಭಾರೀ ಮಳೆ; ಕರ್ನಾಟಕದಲ್ಲೂ ಮಳೆ ಸಂಭವ Read More »

ಕುಕ್ಕೆ ಸುಬ್ರಹ್ಮಣ್ಯ: ಇಂದು ಲಕ್ಷದೀಪೋತ್ಸವ, ಅಖಂಡ ಕುಣಿತ ಭಜನೆ ಸಂಭ್ರಮ| ರಾತ್ರಿಯಿಂದ ಬೀದಿ ಮಡೆಸ್ನಾನ ಆರಂಭ

ಸಮಗ್ರ ನ್ಯೂಸ್: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾಷಷ್ಠಿ ಜಾತ್ರೋತ್ಸವದ ಪ್ರಯುಕ್ತ ನ.30ರಂದು ಲಕ್ಷದೀಪೋತ್ಸವ ನೆರವೇರಲಿದೆ. ಈ ನಿಮಿತ್ತ ಶ್ರೀ ದೇವರ ಚಂದ್ರ ಮಂಡಲ ರಥೋತ್ಸವ ನಡೆಯಲಿದ್ದು, ಈ ಸಂದರ್ಭ ದೇಗುಲ ಸಹಿತ ಗೋಪುರದ ಬಳಿಯಿಂದ ಕಾಶಿಕಟ್ಟೆ ತನಕ ಹಾಗೂ ಆದಿ ಸುಬ್ರಹ್ಮಣ್ಯ ದೇಗುಲ ಪರಿಸರದಲ್ಲಿ ಲಕ್ಷ ದೀಪಗಳು ಬೆಳಗಲಿವೆ. ಜತೆಗೆ ವಿಶೇಷವಾಗಿ ಸುಮಾರು 120 ತಂಡಗಳಿಂದ ಅಖಂಡ ಕುಣಿತ ಭಜನೆ ಸೇವೆ ನೆರವೇರಲಿದೆ. ಸಂಜೆ 6ರಿಂದ ರಾತ್ರಿ 8ರ ತನಕ ರಥೋತ್ಸವದ ಮೊದಲು ಕುಣಿತ ಭಜನೆ

ಕುಕ್ಕೆ ಸುಬ್ರಹ್ಮಣ್ಯ: ಇಂದು ಲಕ್ಷದೀಪೋತ್ಸವ, ಅಖಂಡ ಕುಣಿತ ಭಜನೆ ಸಂಭ್ರಮ| ರಾತ್ರಿಯಿಂದ ಬೀದಿ ಮಡೆಸ್ನಾನ ಆರಂಭ Read More »

ಕರ್ನಾಟಕ ಹಾಗೂ ದೆಹಲಿ ಮಟ್ಟದಲ್ಲಿ ವಕ್ಫ್ ವಿರುದ್ಧ ಹೋರಾಟ| ಮಹಾರಾಷ್ಟ್ರದಲ್ಲಿ ವಕ್ಫ್ ಗೆ 10 ಕೋಟಿ ಅನುದಾನ| ಕಾಂಗ್ರೆಸ್ ಗೆ ಅಸ್ತ್ರವಾಗಲಿದೆಯಾ ಬಿಜೆಪಿಯ ದ್ವಂದ್ವ ನೀತಿ!

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ವಕ್ಫ್ ವಿಚಾರಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಬಿಜೆಪಿ ಹೋರಾಟ ಮತ್ತು ಪ್ರತಿಭಟನೆ ಮಾಡಿದೆ ಇದೀಗ ಬಿಜೆಪಿ ಇನ್ನೊಂದು ಟೀಮ್ ಆದಂತಹ ಶಾಸಕ ಬಸನಗೌಡ ಪಾಟೀಲ ಮತ್ತೊಂದು ಟೀಮ್ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ನಡೆಸುತ್ತಿದೆ. ರಾಜ್ಯ ಹಾಗೂ ದೆಹಲಿ ಮಟ್ಟದಲ್ಲೂ ಬಿಜೆಪಿ ವಕ್ಫ್ ಮಂಡಳಿ ವಿರುದ್ಧ ಹೋರಾಟ ನಡೆಸುತ್ತಿದ್ದರೆ ಅತ್ತ ಮಹಾರಾಷ್ಟ್ರದಲ್ಲಿ ಮಹಾಯುತಿಯು ವಕ್ಫ್ ಮಂಡಳಿಗೆ 10 ಕೋಟಿ ರೂಪಾಯಿ ಅನುದಾನ ನೀಡಿದೆ. ಮಹಾರಾಷ್ಟ್ರದಲ್ಲಿ ಮಹಾಯುತಿಯು ವಕ್ಫ್ ಮಂಡಳಿಗೆ 10 ಕೋಟಿ ರೂಪಾಯಿ ಅನುದಾನ

ಕರ್ನಾಟಕ ಹಾಗೂ ದೆಹಲಿ ಮಟ್ಟದಲ್ಲಿ ವಕ್ಫ್ ವಿರುದ್ಧ ಹೋರಾಟ| ಮಹಾರಾಷ್ಟ್ರದಲ್ಲಿ ವಕ್ಫ್ ಗೆ 10 ಕೋಟಿ ಅನುದಾನ| ಕಾಂಗ್ರೆಸ್ ಗೆ ಅಸ್ತ್ರವಾಗಲಿದೆಯಾ ಬಿಜೆಪಿಯ ದ್ವಂದ್ವ ನೀತಿ! Read More »

ಬಗ್ಗಸಗೋಡು ಗ್ರಾಮದಲ್ಲಿ ನಾಯಿ ದಾಳಿಯಿಂದ ಮಗುವಿಗೆ ಗಾಯ

ಸಮಗ್ರ ನ್ಯೂಸ್: ಕೊಟ್ಟಿಗೆಹಾರ ಮನೆ ಮುಂಭಾಗ ಎಂದಿನಂತೆ ಅಟವಾಡುತ್ತಿದ್ದ ಸಹನಾ (5) ಎಂಬ ಮಗುವಿನ ಮೇಲೆ ನಾಯಿ ದಾಳಿ ನಡೆಸಿದೆ. ಈ ಘಟನೆ ಬಗ್ಗಸಗೋಡು ಗ್ರಾಮದಲ್ಲಿ ನಡೆದಿದೆ. ನಾಯಿ ದಾಳಿ ನಡೆಸಿದ ಪರಿಣಾಮ ಮಗುವಿನ ಕೆನ್ನೆ ಕಣ್ಣಿನ ಭಾಗದಲ್ಲಿ ಗಾಯವಾಗಿದೆ ಅದೃಷ್ಟವಶಾತ್ ಮಗುವಿನ ಕಿರುಚಾಟ ಕೇಳಿ ಪಾಲಕರು ತಕ್ಷಣಕ್ಕೆ ಬಂದ ಕಾರಣ ನಾಯಿಯಿಂದ ಮಗುವನ್ನು ರಕ್ಷಿಸಿದ್ದಾರೆ.ಆಗಬಹುದಾಗಿದ್ದ ದೊಡ್ಡ ಅನಾಹುತ ದಿಂದ ಮಗು ಪರಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಮಗುವಿನ ತಂದೆ ಸುಂದ್ರೇಶ್ ಇತ್ತೀಚೆಗೆ ನಾಯಿಗಳ ಉಪಟಳ ಹೆಚ್ಚಾಗಿದೆ

ಬಗ್ಗಸಗೋಡು ಗ್ರಾಮದಲ್ಲಿ ನಾಯಿ ದಾಳಿಯಿಂದ ಮಗುವಿಗೆ ಗಾಯ Read More »

ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗಿಲ್ಲ ಆಸಕ್ತಿ| ಸಚಿವ ಸಂಪುಟ ಸರ್ಜರಿಗೂ ಹೈಕಮಾಂಡ್ ತಡೆ| ದೆಹಲಿ ಮೀಟಿಂಗ್ ನಲ್ಲಿ ಏನೇನಾಯ್ತು ಗೊತ್ತಾ?

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ನಡೆದ ಉಪ ಚುನಾವಣೆಯಲ್ಲಿ 3 ಕ್ಷೇತ್ರಗಳನ್ನು ಕಾಂಗ್ರೆಸ್ ಕ್ಲೀನ್​​ಸ್ವೀಪ್ ಮಾಡಿತ್ತು. ಭರ್ಜರಿ ಗೆಲುವು ದೊರೆಯುತ್ತಿದ್ದಂತೆಯೇ ರಾಜ್ಯ ಸಂಪುಟ ಪುನರ್ ರಚನೆಯ ಸುದ್ದಿ ಮುನ್ನೆಲೆಗೆ ಬಂದಿತ್ತು. ಜೊತೆಗೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಆಗುತ್ತದೆ ಎಂಬ ಬವದಂತಿಗಳೂ ಹರಿದಾಡಿದ್ದವು. ಅದಕ್ಕೆ ಪುಷ್ಠಿ ನೀಡುವಂತೆ ರಾಜ್ಯ ನಾಯಕರು ಮಾತನಾಡಿದ್ದರು. ಅತ್ತ ಸಚಿವಕಾಂಕ್ಷಿಗಳು ಲಾಬಿ ಶುರು ಮಾಡಿದ್ದರು. ಇತ್ತ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ದೌಡಾಯಿಸಿದ್ದರು. ಇನ್ನೇನು ಸಂಪುಟ ಪುನರ್ ರಚನೆ ಆಗುತ್ತದೆ ಎಂದು ಆಸೆ

ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗಿಲ್ಲ ಆಸಕ್ತಿ| ಸಚಿವ ಸಂಪುಟ ಸರ್ಜರಿಗೂ ಹೈಕಮಾಂಡ್ ತಡೆ| ದೆಹಲಿ ಮೀಟಿಂಗ್ ನಲ್ಲಿ ಏನೇನಾಯ್ತು ಗೊತ್ತಾ? Read More »