ಮಹಾಕುಂಭಮೇಳ ಅವಧಿ ವಿಸ್ತರಣೆಯಾಗುತ್ತಾ? ಇಲ್ಲಿದೆ ಫುಲ್ ಡೀಟೈಲ್ಸ್
ಸಮಗ್ರ ನ್ಯೂಸ್: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದ ಅವಧಿಯನ್ನು ವಿಸ್ತರಿಸುವುದಿಲ್ಲ ಎಂದು ಜಿಲ್ಲಾಧಿಕಾರಿ ರವೀಂದ್ರ ಮಾಂದಡ್ ಮಂಗಳವಾರ ಸ್ಪಷ್ಟಪಡಿಸಿದ್ದಾರೆ. ಮಹಾ ಕುಂಭಮೇಳಕ್ಕೆ ಭಾರಿ ಪ್ರಮಾಣದಲ್ಲಿ ಜನರು ಬರುತ್ತಿರುವುದರಿಂದ ಕುಂಭಮೇಳದ ಅವಧಿಯನ್ನು ವಿಸ್ತರಿಸಲಾಗುವುದು ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ವದಂತಿ ಹರಿದಾಡುತ್ತಿದೆ. ಈ ಹಿನ್ನೆಲೆಯಲ್ಲಿ ಅವರು ಸ್ಪಷ್ಟನೆ ನೀಡಿದ್ದಾರೆ. ಮಹಾಕುಂಭಮೇಳದ ಅವಧಿಯಲ್ಲಿ ಯಾವುದೇ ಬದಲಾವಣೆಗಳಿಲ್ಲ. ಫೆಬ್ರವರಿ 26ಕ್ಕೆ ಮಹಾ ಕುಂಭಮೇಳ ಮುಕ್ತಾಯವಾಗಲಿದೆ ಎಂದು ಸ್ಪಷ್ಟನೆ ನೀಡಿದ್ದಾರೆ. ಈ ಮೂಲಕ ಮಹಾ ಕುಂಭಮೇಳದ ಅವಧಿ ವಿಸ್ತರಣೆ […]
ಮಹಾಕುಂಭಮೇಳ ಅವಧಿ ವಿಸ್ತರಣೆಯಾಗುತ್ತಾ? ಇಲ್ಲಿದೆ ಫುಲ್ ಡೀಟೈಲ್ಸ್ Read More »