Editor

ದೇಶದಲ್ಲಿ ಗಂಭೀರ ಸಮಸ್ಯೆಗೆ ಕಾರಣವಾಗಲಿದೆಯಾ ಸೂಪರ್ ಎಲ್ ನಿನೋ? ಹವಾಮಾನ ಇಲಾಖೆಯಿಂದ ಎಚ್ಚರದಿಂದಿರಲು ಸೂಚನೆ

ಸಮಗ್ರ ನ್ಯೂಸ್: ದೇಶದಲ್ಲಿ ಅವಧಿಗೂ ಮುನ್ನವೇ ಆರಂಭವಾಗಿರುವ ಭೀಕರ ಬೇಸಿಗೆಯ ನಡುವೆ, ಈ ವರ್ಷ ಭಾರತಕ್ಕೆ ಭೀಕರ ಬರಗಾಲದ ಆತಂಕ ಎದುರಾಗಿದೆ. ಪೆಸಿಫಿಕ್ ಮಹಾಸಾಗರದಲ್ಲಿ ಪ್ರಬಲಗೊಳ್ಳುತ್ತಿರುವ ‘ಸೂಪರ್ ಎಲ್ ನಿನೋ’ ವಿದ್ಯಮಾನವು ಭಾರತದ ಮುಂಗಾರು ಮಾರುತಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ಎಚ್ಚರಿಸಿದ್ದಾರೆ. ಈಗಾಗಲೇ ದೇಶದ ಹಲವೆಡೆ ತಾಪಮಾನ ದಾಖಲೆ ಮಟ್ಟಕ್ಕೆ ಏರಿದೆ. ದಕ್ಷಿಣ ಭಾರತದ ಕರ್ನಾಟಕ, ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ದಾಟಿದ್ದರೆ, ಉತ್ತರ […]

ದೇಶದಲ್ಲಿ ಗಂಭೀರ ಸಮಸ್ಯೆಗೆ ಕಾರಣವಾಗಲಿದೆಯಾ ಸೂಪರ್ ಎಲ್ ನಿನೋ? ಹವಾಮಾನ ಇಲಾಖೆಯಿಂದ ಎಚ್ಚರದಿಂದಿರಲು ಸೂಚನೆ Read More »

ಸಹಪಾಠಿಯನ್ನು ಪ್ರೀತಿಸಿ ಕೈಗೆ ಮಗುಕೊಟ್ಟ ಪ್ರಕರಣ| ಪ್ರತಿ‌ ತಿಂಗಳು ಪಾಲನಾ‌ ವೆಚ್ಚ ನೀಡಲು ಹೈಕೋರ್ಟ್ ಆದೇಶ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬಿಜೆಪಿ ಮಾಜಿ ನಾಯಕ ಜಗನ್ನಿವಾಸ ರಾವ್ ಅವರ ಪುತ್ರ ಕೃಷ್ಣ ಜೆ. ರಾವ್ ವಿರುದ್ಧ ದಾಖಲಾಗಿರುವ ಅತ್ಯಾಚಾರ ಪ್ರಕರಣದ ಮುಂದಿನ ವಿಚಾರಣೆಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯನ್ನು ನೀಡಿದೆ. ಮದುವೆಯಾಗುವ ಭರವಸೆ ನೀಡಿ ಯುವತಿಯನ್ನು ಗರ್ಭಿಣಿಯಾಗಿಸಿದ್ದಾನೆ ಎಂಬ ಆರೋಪ ಈತನ ಮೇಲಿದೆ. ನ್ಯಾಯಾಲಯವು ಆರೋಪಿ ಕೃಷ್ಣ ಜೆ ರಾವ್ ಗೆ ಸಂತ್ರಸ್ತೆ ಹಾಗೂ ಮಗುವಿನ ಪಾಲನೆಗಾಗಿ ತಿಂಗಳಿಗೆ 75 ಸಾವಿರ ರೂಪಾಯಿ ವೈಯಕ್ತಿಕವಾಗಿ ಅಥವಾ ತನ್ನ ಪೋಷಕರ ಮೂಲಕ

ಸಹಪಾಠಿಯನ್ನು ಪ್ರೀತಿಸಿ ಕೈಗೆ ಮಗುಕೊಟ್ಟ ಪ್ರಕರಣ| ಪ್ರತಿ‌ ತಿಂಗಳು ಪಾಲನಾ‌ ವೆಚ್ಚ ನೀಡಲು ಹೈಕೋರ್ಟ್ ಆದೇಶ Read More »

AAP ತೊರೆದು ಬಿಜೆಪಿ ಸೇರುವುದಾಗಿ ಘೋಷಿಸಿದ ಸಂಸದ ರಾಘವ್ ಚಡ್ಡಾ

ಸಮಗ್ರ ನ್ಯೂಸ್: ಆಪ್‌ ಪಕ್ಷದ ಇತರ 6 ಸಂಸದರೊಂದಿಗೆ AAP ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳ್ಳುವುದಾಗಿ ರಾಘವ್ ಚಡ್ಡಾ ಘೋಷಿಸಿದ್ದಾರೆ. ಸಂದೀಪ್ ಪಾಠಕ್ ಮತ್ತು ಅಶೋಕ್ ಮಿತ್ತಲ್ ಅವರೊಂದಿಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಘವ್ ಚಡ್ಡಾ, “ನಾನು ನನ್ನ ರಕ್ತ ಮತ್ತು ಬೆವರಿನಿಂದ ಪೋಷಿಸಿದ, ನನ್ನ ಯೌವ್ವನದ 15 ವರ್ಷಗಳನ್ನು ಅರ್ಪಿಸಿದ ಆಪ್ ತನ್ನ ತನ್ನ ಮೂಲ ತತ್ವಗಳು, ಮೌಲ್ಯಗಳು ಮತ್ತು ನೈತಿಕತೆಯಿಂದ ದೂರವಾಗಿದೆ”, ಎಂದು ಹೇಳಿದ್ದಾರೆ. “ಈಗ ಈ ಪಕ್ಷವು ರಾಷ್ಟ್ರದ ಹಿತಾಸಕ್ತಿಗಾಗಿ ಕೆಲಸ

AAP ತೊರೆದು ಬಿಜೆಪಿ ಸೇರುವುದಾಗಿ ಘೋಷಿಸಿದ ಸಂಸದ ರಾಘವ್ ಚಡ್ಡಾ Read More »

ಜ್ವರ ಬಂತೆಂದು ಪ್ಯಾರಾಸಿಟಮಾಲ್ ಮಾತ್ರೆ ತಗೋಬೇಡಿ| ಆರೋಗ್ಯ ಇಲಾಖೆಯಿಂದ ಮಹತ್ವದ ಸೂಚನೆ

ಸಮಗ್ರ ನ್ಯೂಸ್: ನಮ್ಮಲ್ಲಿ ಅನೇಕರು ಜ್ವರ ಬಂದ ತಕ್ಷಣ ಪ್ಯಾರಾಸಿಟಮಾಲ್ ಮಾತ್ರೆಗಳನ್ನು ತೆಗೆದುಕೊಳ್ಳುತ್ತಾರೆ. ವೈದ್ಯರು ಹೀಗೆ ಮಾಡದಂತೆ ಎಷ್ಟು ಬಾರಿ ಹೇಳಿದರೂ ಯಾರೂ ಕೇಳುತ್ತಿಲ್ಲ. ಈ ಹಿನ್ನೆಲೆಯಲ್ಲಿ, ವೈದ್ಯರ ಸಲಹೆಯಿಲ್ಲದೆ ಪ್ಯಾರಾಸಿಟಮಾಲ್‌ನಂತಹ ಮಾತ್ರೆಗಳನ್ನು ತೆಗೆದುಕೊಳ್ಳಬೇಡಿ ಎಂದು ಆರೋಗ್ಯ ಇಲಾಖೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ. ಪ್ರಸ್ತುತ ಬಿಸಿಲಿನ ತೀವ್ರತೆಯಿಂದಾಗಿ ದೇಹದ ಉಷ್ಣತೆ ಈಗಾಗಲೇ ಹೆಚ್ಚಾಗಿರುತ್ತದೆ. ಯಾರಾದರೂ ಸುಸ್ತು ಅಥವಾ ಪ್ರಜ್ಞೆ ತಪ್ಪಿ ಬಿದ್ದರೆ, ಅದನ್ನು ಸಾಮಾನ್ಯ ಜ್ವರ ಎಂದು ಭಾವಿಸಿ ಪ್ಯಾರಾಸಿಟಮಾಲ್ ಅಥವಾ ಆಸ್ಪಿರಿನ್ ಮಾತ್ರೆಗಳನ್ನು ನೀಡಬಾರದು ಎಂದು

ಜ್ವರ ಬಂತೆಂದು ಪ್ಯಾರಾಸಿಟಮಾಲ್ ಮಾತ್ರೆ ತಗೋಬೇಡಿ| ಆರೋಗ್ಯ ಇಲಾಖೆಯಿಂದ ಮಹತ್ವದ ಸೂಚನೆ Read More »

ಎಸ್ಎಸ್ಎಲ್ ಸಿ ಫಲಿತಾಂಶ ಪ್ರಕಟ| ಏಳು ಮಂದಿ ವಿದ್ಯಾರ್ಥಿಗಳಿಗೆ 625 ಕ್ಕೆ 625

ಸಮಗ್ರ ನ್ಯೂಸ್: 2025-26ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆಯ ಫಲಿತಾಂಶ ಬುಧವಾರ (ಏಪ್ರಿಲ್ 23) ಶಿಕ್ಷಣ ಇಲಾಖೆಯ ವೆಬ್​ಸೈಟ್​ನಲ್ಲಿ ಪ್ರಕಟವಾಗಿದೆ.ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಅಧಿಕೃತ ಪೋರ್ಟಲ್ https://karresults.nic.in ಮೂಲಕವೂ ಫಲಿತಾಂಶ ವೀಕ್ಷಿಸಬಹುದಾಗಿದೆ. ಹಾಗೇಯೇ ‘KarnatakaOne’ ಮೊಬೈಲ್ ಆ್ಯಪ್ ಮೂಲಕವೂ ಫಲಿತಾಂಶ ಪರಿಶೀಲಿಸಿಕೊಳ್ಳಬಹುದು. ಈ ಬಾರಿಯ ಪರೀಕ್ಷೆ ಬರೆದ ಒಟ್ಟು ವಿದ್ಯಾರ್ಥಿಗಳ ಪೈಕಿ ಶೇ.94.1ರಷ್ಟು ಮಂದಿ ಪಾಸಾಗಿದ್ದಾರೆ. ಏಳು ಮಂದಿ ‌ವಿದ್ಯಾರ್ಥಿಗಳು 625 ಅಂಕಗಳನ್ನು ಪಡೆದಿದ್ದಾರೆ. ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಮೊಬೈಲ್ ಸಂಖ್ಯೆಗೆ ಮಂಡಳಿ ವತಿಯಿಂದಲೇ ನೇರವಾಗಿ

ಎಸ್ಎಸ್ಎಲ್ ಸಿ ಫಲಿತಾಂಶ ಪ್ರಕಟ| ಏಳು ಮಂದಿ ವಿದ್ಯಾರ್ಥಿಗಳಿಗೆ 625 ಕ್ಕೆ 625 Read More »

ಕರ್ನಾಟಕಕ್ಕೂ ಕಾಲಿಟ್ಟ ಹಕ್ಕಿಜ್ವರ| ಹೆಸರಘಟ್ಟದಲ್ಲಿ ಪತ್ತೆಯಾದ ಮಾರಕ ವೈರಸ್

ಸಮಗ್ರ ನ್ಯೂಸ್: ದೇಶದ ವಿವಿಧ ರಾಜ್ಯಗಳಲ್ಲಿ ಆತಂಕ ಸೃಷ್ಟಿಸಿರುವ ಮಾರಕ ‘ಹಕ್ಕಿ ಜ್ವರ’ ಈಗ ರಾಜ್ಯಕ್ಕೂ ಕಾಲಿಟ್ಟಿದೆ. ಬೆಂಗಳೂರು ನಗರದ ಹೊರವಲಯದ ಹೆಸರಘಟ್ಟದಲ್ಲಿರುವ ರಾಜ್ಯ ಸರ್ಕಾರದ ಅಧೀನದ ಕೋಳಿ ಫಾರಂನಲ್ಲಿ ಹಕ್ಕಿ ಜ್ವರ ಪತ್ತೆಯಾಗಿದ್ದು, ಪಶುಸಂಗೋಪನಾ ಇಲಾಖೆ ತೀವ್ರ ಹೈ ಅಲರ್ಟ್ ಘೋಷಿಸಿದೆ. ತಪಾಸಣೆ ವೇಳೆ ಕೋಳಿಗಳಲ್ಲಿ ವೈರಸ್ ಇರುವುದು ದೃಢಪಟ್ಟಿದ್ದು, ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಇತ್ತೀಚೆಗೆ ಫಾರಂನಲ್ಲಿ ಹಕ್ಕಿಗಳು ಸರಣಿಯಾಗಿ ಸಾವನ್ನಪ್ಪುತ್ತಿದ್ದವು. ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಿದಾಗ ‘H5N1’ ಇರುವುದು ದೃಢಪಟ್ಟಿದೆ.ಈ ಜಾಗದಿಂದಲೇ ರಾಜ್ಯದ

ಕರ್ನಾಟಕಕ್ಕೂ ಕಾಲಿಟ್ಟ ಹಕ್ಕಿಜ್ವರ| ಹೆಸರಘಟ್ಟದಲ್ಲಿ ಪತ್ತೆಯಾದ ಮಾರಕ ವೈರಸ್ Read More »

ಉಜಿರೆ: ಅಪಾರ್ಟ್ಮೆಂಟ್ ನಲ್ಲಿ ನೇಣಿಗೆ ಶರಣಾದ ವಿದ್ಯಾರ್ಥಿ

ಸಮಗ್ರ ನ್ಯೂಸ್: ವಿದ್ಯಾರ್ಥಿಯೊಬ್ಬ ತನ್ನ ನಿವಾಸದ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ನಡೆದಿದೆ. ಟಿ.ಬಿ. ಕ್ರಾಸ್ ನಿವಾಸಿ ಮಹಮ್ಮದ್ ಅಯಾನ್ (17) ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಖಾಸಗಿ ಕಾಲೇಜಿನಲ್ಲಿ ಪಿಯು ವಿದ್ಯಾಭ್ಯಾಸ ಮಾಡುತ್ತಿದ್ದನು. ಇತ್ತೀಚೆಗಷ್ಟೇ ಪ್ರಥಮ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದ ಅಯಾನ್, ದ್ವಿತೀಯ ಪಿಯುಸಿ ತರಗತಿಗೆ ಪ್ರವೇಶ ಪಡೆದಿದ್ದನು ಎಂದು ತಿಳಿದುಬಂದಿದೆ. ಬುಧವಾರ ತನ್ನ ಅಪಾರ್ಟ್ಮೆಂಟ್‌ನ ಕೊಠಡಿಯಲ್ಲಿದ್ದ ಅಯಾನ್, ಫ್ಯಾನ್‌ಗೆ ನೇಣು ಬಿಗಿದುಕೊಂಡಿದ್ದಾನೆ. ಮನೆಯವರು ಗಮನಿಸಿದಾಗ ವಿಷಯ

ಉಜಿರೆ: ಅಪಾರ್ಟ್ಮೆಂಟ್ ನಲ್ಲಿ ನೇಣಿಗೆ ಶರಣಾದ ವಿದ್ಯಾರ್ಥಿ Read More »

ಗಲಾಟೆ, ಗೊಂದಲದ ನಡುವೆಯೇ ಸಂಸತ್ತಿನಲ್ಲಿ ಪ್ರಮುಖ 3 ಮಸೂದೆಗಳ ಮಂಡನೆ

ಸಮಗ್ರ ನ್ಯೂಸ್: ದೇಶದ ರಾಜಕೀಯ ದಿಕ್ಕನ್ನು ಬದಲಾಯಿಸಬಹುದಾದ ಮಹತ್ವದ ಬೆಳವಣಿಗೆಯಾಗಿ ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಹಾಗೂ ಗಡಿ ನಿರ್ಣಯ ಮಸೂದೆ ಮಂಡನೆಯಾಗಿದೆ. ಮಹಿಳೆಯರಿಗೆ 33 ಶೇಕಡಾ ಮೀಸಲಾತಿ ನೀಡುವ ಉದ್ದೇಶದಜೊತೆಗೆ, ಲೋಕಸಭೆಯ ಪ್ರಸ್ತುತ 543 ಸ್ಥಾನಗಳನ್ನು 850ಕ್ಕೆ ಹೆಚ್ಚಿಸುವ ಪ್ರಸ್ತಾವನೆ ಸರ್ಕಾರ ಮುಂದಿಟ್ಟಿದೆ. ಇದೇ ಮಾದರಿಯಲ್ಲಿ ರಾಜ್ಯ ವಿಧಾನಸಭೆಗಳ ಸದಸ್ಯರ ಸಂಖ್ಯೆಯನ್ನೂ ವಿಸ್ತರಿಸುವ ಯೋಜನೆಗೆ ಸರ್ಕಾರ ಕೈಹಾಕಿದೆ. ಇವುಗಳ ಜೊತೆಗೆ 2026ರ ಗಡಿ ನಿರ್ಣಯ (ಡಿಲಿಮಿಟೇಶನ್) ಮಸೂದೆ, 2002ರ ಹಳೆಯ ಡಿಲಿಮಿಟೇಶನ್ ಕಾಯ್ದೆಯನ್ನು ರದ್ದುಗೊಳಿಸಿ ಅದರ ಬದಲಿಗೆ

ಗಲಾಟೆ, ಗೊಂದಲದ ನಡುವೆಯೇ ಸಂಸತ್ತಿನಲ್ಲಿ ಪ್ರಮುಖ 3 ಮಸೂದೆಗಳ ಮಂಡನೆ Read More »

ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ

ಸಮಗ್ರ ನ್ಯೂಸ್: ಭಾರತೀಯ ಚಿತ್ರರಂಗದ ಅಪ್ರತಿಮ ಗಾಯಕಿ ಆಶಾ ಭೋಸ್ಲೆ (92) ಅವರಿಗೆ ಶನಿವಾರ (ಏಪ್ರಿಲ್ 11) ಹೃದಯಾಘಾತ ಸಂಭವಿಸಿದ್ದು, ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಿಸದೇ ಅವರು ಇಂದು(ಎ.12) ಸಾವನ್ನಪ್ಪಿದ್ದಾಗಿ ತಿಳಿದುಬಂದಿದೆ. ಇದರಿಂದ ಭಾರತೀಯ ಸಂಗೀತ ಕ್ಷೇತ್ರದ ಅಪ್ರತಿಮ ಕೊಂಡಿಯೊಂದು ಕಳಚಿದಂತಾಗಿದೆ. ಪ್ಟೆಂಬರ್ 8, 1933 ರಂದು ಜನಿಸಿದ ಅವರು ಬಹಳ ಚಿಕ್ಕ ವಯಸ್ಸಿನಲ್ಲೇ ಹಾಡಲು ಪ್ರಾರಂಭಿಸಿದರು ಮತ್ತು ವಿಶ್ವದ ಅತ್ಯಂತ ಹೆಚ್ಚು ರೆಕಾರ್ಡ್ ಮಾಡಲಾದ ಕಲಾವಿದರಲ್ಲಿ ಆಶಾ ಒಬ್ಬರೆನಿಸಿದ್ದಾರೆ. ಹಿಂದಿ,

ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ Read More »

ಇರಾನ್ -ಅಮೇರಿಕಾ ನಡುವಿನ ಸಂಧಾನ ಸಭೆ ವಿಫಲ| ಇತ್ತ ಹಾರ್ಮೋಜ್ ದಾಟಿದ ಅಮೇರಿಕಾ ಯುದ್ಧ ನೌಕೆಗಳು

ಸಮಗ್ರ ನ್ಯೂಸ್: ಇರಾನ್ ಮತ್ತು ಅಮೆರಿಕ ನಡುವಿನ ಉನ್ನತ ಮಟ್ಟದ ರಾಜತಾಂತ್ರಿಕ ಮಾತುಕತೆಗಳು ಯಾವುದೇ ಅಂತಿಮ ತೀರ್ಮಾನವಿಲ್ಲದೆ ಅಂತ್ಯಗೊಂಡಿವೆ. ಈ ಕುರಿತು ಮಾಹಿತಿ ನೀಡಿರುವ ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ (JD Vance), ಎರಡೂ ದೇಶಗಳ ನಡುವೆ ಒಮ್ಮತ ಮೂಡದ ಕಾರಣ ಸಂಧಾನ ಮಾತುಕತೆ ವಿಫಲವಾಗಿದೆ ಎಂದು ಖಚಿತಪಡಿಸಿದ್ದಾರೆ. ಗಂಟೆಗಳ ಕಾಲ ನಡೆದ ಸುದೀರ್ಘ ಚರ್ಚೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡೂ ದೇಶಗಳಿಗೆ ಸಮ್ಮತವಾಗುವಂತಹ “ತೃಪ್ತಿದಾಯಕ ಒಪ್ಪಂದಕ್ಕೆ” ಬರಲು ಸಾಧ್ಯವಾಗಲಿಲ್ಲ. ಅಮೆರಿಕ ಮುಂದಿಟ್ಟಿದ್ದ ಪ್ರಮುಖ ನಿಯಮ

ಇರಾನ್ -ಅಮೇರಿಕಾ ನಡುವಿನ ಸಂಧಾನ ಸಭೆ ವಿಫಲ| ಇತ್ತ ಹಾರ್ಮೋಜ್ ದಾಟಿದ ಅಮೇರಿಕಾ ಯುದ್ಧ ನೌಕೆಗಳು Read More »