Editor

ಕರ್ನಾಟಕದಲ್ಲಿ ಮುಂದಿನ ಏಳು ದಿನ ಭಾರೀ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಮುಂದಿನ ಏಳು ದಿನಗಳ ಕಾಲ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಗುಡುಗು, ಸಿಡಿಲು ಮತ್ತು ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಹಾಗೂ ಮೀನುಗಾರರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಹವಾಮಾನ ಇಲಾಖೆಯ ಪ್ರಕಾರ, ದಕ್ಷಿಣ ಕನ್ನಡ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ […]

ಕರ್ನಾಟಕದಲ್ಲಿ ಮುಂದಿನ ಏಳು ದಿನ ಭಾರೀ ಮಳೆ ಮುನ್ಸೂಚನೆ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಈ ವಾರದಲ್ಲಿ ರಾಶಿ ಚಕ್ರದಲ್ಲಿ ಹಲವು ಬದಲಾವಣೆಗಳಾಗಲಿವೆ. ಈ ಬದಲಾವಣೆ ನಿತ್ಯ ಜೀವನದಲ್ಲಿ ಹಲವು ಪರಿಣಾಮಗಳಿಗೆ ಕಾರಣವಾಗಬಹುದು. ಆ.1ರಿಂದ 8ರವರೆಗೆ ದ್ವಾದಶ ರಾಶಿಗಳ ಫಲಾಫಲಗಳೇನು? ಎಂಬುದನ್ನು ನೋಡೋಣ… ಮೇಷ:ಆ. 1ರಂದು ಶುಕ್ರನು ತನ್ನ ರಾಶಿಗೆ ಬಂದು ಆ. 2ರಂದು ಅಂಗಾರಕನು ಬುಧನ ಮನೆಗೆ ಬರುತ್ತಾನೆ. 5ರಂದು ಬುಧನು ಕಟಕ ರಾಶಿಗೆ ಗುರುವಿನ ಉಚ್ಚ ಸ್ಥಾನಕ್ಕೆ ಬಂದು ಸೇರುವನು. ಈ ಗ್ರಹಗಳ ಬದಲಾವಣೆಯಿಂದ ಹೆಚ್ಚು ಅನುಕೂಲ ಪಡೆಯಲು ಸಾಧ್ಯವಾಗುತ್ತದೆ. ಕೇತುವು ಪಂಚಮ ಸ್ಥಾನದಲ್ಲಿ ಇರುವುದರಿಂದ ಷಣ್ಮುಖ

ದ್ವಾದಶ ರಾಶಿಗಳ ವಾರಭವಿಷ್ಯ Read More »

ಮುಂದುವರಿದ ಭಾರೀ ಮಳೆ| ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಬಿರುಸುಗೊಂಡಿದ್ದು, ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀದಿಂದ ಅತ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗುವ ನಿರೀಕ್ಷೆಯಿದ್ದು, ಜನರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ. ಭಾರೀ ಮಳೆಗೆ ದಕ್ಷಿಣ ಕನ್ನಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಅತಿಭಾರೀ ಮಳೆಯೊಂದಿಗೆ

ಮುಂದುವರಿದ ಭಾರೀ ಮಳೆ| ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್ ಘೋಷಣೆ Read More »

ಇಂದು ರಾಜ್ಯಾದ್ಯಂತ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗೆ ಲಿಖಿತ ಪರೀಕ್ಷೆ| ಪರೀಕ್ಷಾ ಕೇಂದ್ರಗಳಿಗೆ ಬಿಗಿ ಭದ್ರತೆ

ಸಮಗ್ರ ನ್ಯೂಸ್: ಪೊಲೀಸ್ ನೇಮಕಾತಿಗಾಗಿ ಇಂದು(ಆ.2) ರಾಜ್ಯಾದ್ಯಂತ 800ಕ್ಕೂ ಹೆಚ್ಚು ಪರೀಕ್ಷಾ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಡೆಯಲಿದೆ. 3991 ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಪರೀಕ್ಷೆ ನಡೆಸಲಿದ್ದು 4.54 ಲಕ್ಷ ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಇದೇ ಮೊದಲ ಬಾರಿಗೆ ಒಎಂಆರ್ ಶೀಟ್ ಗಳನ್ನು ಇಂದೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ಸೈಟ್ ಗೆ ಅಪ್ಲೋಡ್ ಮಾಡಲಾಗುವುದು. 3991 ಹುದ್ದೆಗಳಿಗೆ 4.54 ಲಕ್ಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಇದೇ ಮೊದಲ ಬಾರಿಗೆ ಅಭ್ಯರ್ಥಿಗಳ ಒಎಂಆರ್ ಶೀಟ್ ಗಳನ್ನು ಪ್ರಾಧಿಕಾರದ ವೆಬ್ಸೈಟ್ ಗೆ

ಇಂದು ರಾಜ್ಯಾದ್ಯಂತ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗೆ ಲಿಖಿತ ಪರೀಕ್ಷೆ| ಪರೀಕ್ಷಾ ಕೇಂದ್ರಗಳಿಗೆ ಬಿಗಿ ಭದ್ರತೆ Read More »

ಭಾರೀ ಮಳೆಗೆ ಶಿರಾಡಿ ಘಾಟ್ ನಲ್ಲಿ ಭೂಕುಸಿತ| ರೈಲು ಸಂಚಾರ ತಾತ್ಕಾಲಿಕ ವ್ಯತ್ಯಯ

ಸಮಗ್ರ ನ್ಯೂಸ್: ಭಾರಿ ಮಳೆಯಿಂದಾಗಿ ಪಶ್ಚಿಮ ಘಟ್ಟ ಪ್ರದೇಶದ ಯಡಕುಮೇರಿ ಮತ್ತು ಶಿರಿಬಾಗಿಲು ನಿಲ್ದಾಣಗಳ ನಡುವೆ ರೈಲು ಹಳಿಯ ಬಳಿ ಶನಿವಾರ ರಾತ್ರಿ ಭೂಕುಸಿತ ಸಂಭವಿಸಿದ್ದು, ರೈಲು ಸೇವೆಗಳು ಅಸ್ತವ್ಯಸ್ತಗೊಂಡವು. ಮಂಗಳೂರು ಸೆಂಟ್ರಲ್‌ ನಿಲ್ದಾಣದಿಂದ ಶನಿವಾರ ಹೊರಟಿದ್ದ (ರೈಲು ಸಂಖ್ಯೆ 17378) ವಿಜಯಪುರ ಎಕ್ಸ್‌ಪ್ರೆಸ್ ರೈಲನ್ನು ಭೂಕುಸಿತ ಉಂಟಾದ ಸ್ಥಳದ ಸಮೀಪದಲ್ಲಿ ನಿಲ್ಲಿಸಲಾಗಿದೆ. ಮುರುಡೇಶ್ವರದಿಂದ ಬೆಂಗಳೂರಿಗೆ (ಸರ್.ಎಂ.ವಿಶ್ವೇಶ್ವರಯ್ಯ ಟರ್ಮಿನಲ್‌) ಹೊರಟಿದ್ದ ಎಕ್ಸ್‌ಪ್ರೆಸ್ ರೈಲು ( 16586) ಶಿರಿಬಾಗಿಲು ರೈಲು ನಿಲ್ದಾಣವನ್ನು ರಾತ್ರಿ 8.50ಕ್ಕೆ ತಲುಪಿದೆ. ಕೊಯಿಕ್ಕೋಡ್‌ನಿಂದ ಬೆಂಗಳೂರಿಗೆ

ಭಾರೀ ಮಳೆಗೆ ಶಿರಾಡಿ ಘಾಟ್ ನಲ್ಲಿ ಭೂಕುಸಿತ| ರೈಲು ಸಂಚಾರ ತಾತ್ಕಾಲಿಕ ವ್ಯತ್ಯಯ Read More »

ಯೋಗೇಶ್ ಗೌಡ ಕೊಲೆ ಪ್ರಕರಣ| ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜಾಮೀನು

ಸಮಗ್ರ ನ್ಯೂಸ್: ಧಾರವಾಡ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿನಯ್ ಕುಲಕರ್ಣಿ ಜಾಮೀನು ಹಾಗೂ ಶಿಕ್ಷೆಗೆ ತಡೆ ಕೋರಿ ಅರ್ಜಿ ಸಲ್ಲಿಸಿದ್ದು, ಈ ಒಂದು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಇದೀಗ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್ ನೀಡಿದ್ದು ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಇಂದು ಅರ್ಜಿ ವಿತರಣೆ ನಡೆಸಿದ ಹೈಕೋರ್ಟ್ ಶಿಕ್ಷೆ ಅಮಾನತ್ತಿನಲ್ಲಿ ಇಟ್ಟು ಹೈಕೋರ್ಟ್ ಜಾಮೀನು ನೀಡಿದ್ದು ಐದು ಲಕ್ಷ ಬಾಂಡ್ ಹಾಗೂ ಶೂರಿಟಿ

ಯೋಗೇಶ್ ಗೌಡ ಕೊಲೆ ಪ್ರಕರಣ| ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜಾಮೀನು Read More »

ಪತ್ನಿ ಹಾಗೂ ಏಳು ತಿಂಗಳ ಮಗಳನ್ನು ಸುತ್ತಿಗೆಯಿಂದ ಹೊಡೆದು ಕೊಲೆಗೈದ ಪತಿ

ಸಮಗ್ರ ನ್ಯೂಸ್: ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು 7 ತಿಂಗಳ ಹೆಣ್ಣು ಮಗುವನ್ನು ಸುತ್ತಿಗೆಯಿಂದ ಹೊಡೆದು ಬರ್ಬರವಾಗಿ ಹತ್ಯೆಗೈದ ಘಟನೆ ಬಳ್ಳಾರಿ ನಗರದ ಅಂದ್ರಾಳ ಪ್ರದೇಶದ ಮನೆಯಲ್ಲಿ ಗುರುವಾರ ರಾತ್ರಿ ನಡೆದಿದೆ. ರಾಜೇಶ್ವರಿ ಮತ್ತು ಪುತ್ರಿ ಅಶ್ವಿನಿ ಮೃತಪಟ್ಟವರು. ಪತಿ ಹೊನ್ನೂರಸ್ವಾಮಿ ಸುತ್ತಿಗೆಯಿಂದ ಹೊಡೆದು ಪತ್ನಿ ಹಾಗೂ ಪುತ್ರಿಯನ್ನು ಕೊಲೆಗೈದು ಪರಾರಿಯಾಗಿದ್ದಾನೆ. ದಂಪತಿ ನಡುವೆ ಕೆಲ ದಿನಗಳಿಂದ ಜಗಳವಾಗಿದ್ದು, ಇದೇ ವಿಚಾರಕ್ಕೆ ಜಗಳ ತಾರಕಕ್ಕೇರಿ ಆರೋಪಿ ಕೊಲೆಗೈದ ಶಂಕೆ ವ್ಯಕ್ತವಾಗಿದೆ. ಎಪಿಎಂಸಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ

ಪತ್ನಿ ಹಾಗೂ ಏಳು ತಿಂಗಳ ಮಗಳನ್ನು ಸುತ್ತಿಗೆಯಿಂದ ಹೊಡೆದು ಕೊಲೆಗೈದ ಪತಿ Read More »

ಪಾಕಿಸ್ತಾನದಲ್ಲಿ ಭಾರೀ ಗಣಿ ದುರಂತ| ಮೀಥೇನ್ ಗ್ಯಾಸ್ ಸ್ಪೋಟಕ್ಕೆ 32‌ ಮಂದಿ ಬಲಿ

ಸಮಗ್ರ ನ್ಯೂಸ್: ಪಾಕಿಸ್ತಾನದ ನೈಋತ್ಯ ಬಲೂಚಿಸ್ತಾನ್ ಪ್ರಾಂತ್ಯದ ರಾಜಧಾನಿ ಕ್ವೆಟ್ಟಾ ಹೊರವಲಯದಲ್ಲಿ ಸಂಭವಿಸಿದ ಭೀಕರ ಕಲ್ಲಿದ್ದಲು ಗಣಿ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು ದುರಂತ ಅಂತ್ಯ ಕಂಡಿದ್ದಾರೆ. ಗಣಿಯ ಆಳದಲ್ಲಿ ಮೀಥೇನ್ ಅನಿಲ ಅತಿಯಾಗಿ ಸಂಗ್ರಹಗೊಂಡು ಈ ಸ್ಫೋಟ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ದುರಂತದ ವೇಳೆ ಗಣಿಯೊಳಗೆ 40ಕ್ಕೂ ಹೆಚ್ಚು ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಅಧಿಕಾರಿಗಳು ನೀಡಿದ ಮಾಹಿತಿ ಪ್ರಕಾರ, ಸ್ಫೋಟ ಸಂಭವಿಸಿದ ಕೆಲವೇ ಗಂಟೆಗಳಲ್ಲಿ 7 ಮೃತದೇಹಗಳನ್ನು ಹೊರತೆಗೆಯಲಾಗಿತ್ತು. ತದನಂತರ ನಡೆದ

ಪಾಕಿಸ್ತಾನದಲ್ಲಿ ಭಾರೀ ಗಣಿ ದುರಂತ| ಮೀಥೇನ್ ಗ್ಯಾಸ್ ಸ್ಪೋಟಕ್ಕೆ 32‌ ಮಂದಿ ಬಲಿ Read More »

ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ಕರ್ನಾಟಕದ ಕರಾವಳಿ ಭಾಗದಲ್ಲಿ ಜುಲೈ 30ರ ಮಲ ಭಾರಿಯಿಂದ ಅತಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ನೀಡಿದೆ. ರಾಜ್ಯದ ಹಾಸನ, ಕೊಡಗು, ವಿಜಯಪುರ, ಯಾದಗಿರಿ ಜಿಲ್ಲೆಯಲ್ಲಿ ಜುಲೈ 30ರಂದು, ಧಾರವಾಡ, ಗದಗ, ಹಾಸನ, ಕೊಡಗು ಜಿಲ್ಲೆಯಲ್ಲಿ ಜುಲೈ 31ರಂದು, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾಸನ ಹಾಗೂ ಕೊಡಗು ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಆಗಸ್ಟ್‌ 1ರಂದು ಭಾರೀ ಮಳೆಯಾಗಲಿದ್ದು ಯಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ರಾಜ್ಯದ

ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ Read More »

ಧರ್ಮಸ್ಥಳ ಅಸ್ಥಿಪಂಜರ ಪ್ರಕರಣ| ಡಿಎನ್ಎ ಮೂಲಕ ಮೂವರ ಗುರುತು ಪತ್ತೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ಬಂಗ್ಲೆಗುಡ್ಡೆಯಲ್ಲಿ ಎಸ್‌ಐಟಿ (SIT) ನಡೆಸಿದ ಉತ್ಖನನದ ವೇಳೆ ಪತ್ತೆಯಾಗಿದ್ದ ಅಸ್ಥಿಪಂಜರಗಳ ಪೈಕಿ ಮೂರು ಅಸ್ಥಿಪಂಜರಗಳ ಗುರುತು ಡಿಎನ್‌ಎ ಪರೀಕ್ಷೆಯಲ್ಲಿ ದೃಢಪಟ್ಟಿದೆ. ವಿಶೇಷವೆಂದರೆ, ಹತ್ಯೆಗೊಳಗಾದವರೆಲ್ಲರೂ ಮಹಿಳೆಯರು ಎಂಬ ಆರೋಪಗಳ ನಡುವೆ, ಪ್ರಸ್ತುತ ಡಿಎನ್‌ಎ ದೃಢಪಟ್ಟಿರುವ ಮೂವರೂ ಪುರುಷರು ಎಂಬುದು ಪರೀಕ್ಷೆಯಿಂದ ದೃಢಪಟ್ಟಿದೆ. ಮೂವರ ಕುಟುಂಬಸ್ಥರಿಂದ ಸಂಗ್ರಹಿಸಲಾಗಿದ್ದ ಡಿಎನ್‌ಎ ಮಾದರಿಗಳು ಅಸ್ಥಿಪಂಜರಗಳಿಗೆ ಸಂಪೂರ್ಣ ಹೊಂದಾಣಿಕೆಯಾಗಿವೆ:ಯು.ಬಿ. ಅಯ್ಯಪ್ಪ (70): ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಟಿ.ಶೆಟ್ಟಿಗೇರಿ ನಿವಾಸಿ. 2017ರ ಜೂನ್

ಧರ್ಮಸ್ಥಳ ಅಸ್ಥಿಪಂಜರ ಪ್ರಕರಣ| ಡಿಎನ್ಎ ಮೂಲಕ ಮೂವರ ಗುರುತು ಪತ್ತೆ Read More »