Editor

ಮಳೆ, ಪ್ರವಾಹಕ್ಕೆ ತತ್ತರಿಸಿದ ದೇವರನಾಡು| ಕೇರಳಂನಲ್ಲಿ 15 ಮಂದಿ ಸಾವು, 7 ಜನ ನಾಪತ್ತೆ

ಸಮಗ್ರ ನ್ಯೂಸ್: ದೇವರನಾಡು ಕೇರಳಂನಲ್ಲಿ ಭಾರಿ ಮಳೆಯಿಂದ ಸಾಲು ಸಾಲು ಅನಾಹುತಗಳು ಸಂಭವಿಸಿದ್ದು, ಭೀಕರ ಪ್ರವಾಹ, ಭೂಕುಸಿತದ ಹೊಡೆತಕ್ಕೆ ಈವರೆಗೆ 15 ಜನರು ಸಾವನ್ನಪ್ಪಿದ್ದಾರೆ. ಮಳೆ ಅನಾಹುತದಲ್ಲಿ 15 ಜನರು ಮೃತಪಟ್ಟಿದ್ದು, 7 ಜನರು ನಾಪತ್ತೆಯಾಗಿದ್ದಾರೆ ಎಂದು ಮುಖ್ಯಮಂತ್ರಿ ವಿ.ಡಿ.ಸತೀಶನ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸತೀಶನ್, ರಾಜ್ಯ ಸರ್ಕಾರವು ರಾಜ್ಯಾದ್ಯಂತ 316 ಪರಿಹಾರ ಶಿಬಿರಗಳನ್ನು ಸ್ಥಾಪಿಸಿದ್ದು, ಇದುವರೆಗೂ 11,018 ಜನರಿಗೆ ಆಶ್ರಯ ನೀಡಲಾಗಿದೆ ಎಂದು ತಿಳಿಸಿದರು. ಮಳೆ ಅಬ್ಬರ, ಪ್ರವಾಹ ಸ್ಥಿತಿಯಿಂದಾಗಿ ಕೊಟ್ಟಾಯಂ ಜಿಲ್ಲೆಯಲಿ 3 […]

ಮಳೆ, ಪ್ರವಾಹಕ್ಕೆ ತತ್ತರಿಸಿದ ದೇವರನಾಡು| ಕೇರಳಂನಲ್ಲಿ 15 ಮಂದಿ ಸಾವು, 7 ಜನ ನಾಪತ್ತೆ Read More »

ಆ.04 ಭಾರೀ ಮಳೆ‌ ಸಾಧ್ಯತೆ ಹಿನ್ನೆಲೆ| ಉಡುಪಿ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಹವಾಮಾನ ಇಲಾಖೆಯು ಭಾರೀ ಮಳೆಯ ಮುನ್ಸೂಚನೆ ನೀಡಿರುವ ಕಾರಣ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಆ. 4ರ ಮಂಗಳವಾರ ರಜೆ ಘೋಷಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಜಿಲ್ಲೆಯ ಎಲ್ಲಾ, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಿಗೆ ರಜೆ ನೀಡಿ ಅವರು ಆದೇಶಿಸಿದ್ದಾರೆ. ಕರ್ನಾಟಕದಲ್ಲಿ ನೈರುತ್ಯ ಮುಂಗಾರು (Monsoon Rain) ಚುರುಕುಗೊಂಡಿದ್ದು, ಮುಂದಿನ ಮೂರು ದಿನ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಹವಾಮಾನ ಇಲಾಖೆ ಮುನ್ಸೂಚನೆ

ಆ.04 ಭಾರೀ ಮಳೆ‌ ಸಾಧ್ಯತೆ ಹಿನ್ನೆಲೆ| ಉಡುಪಿ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಣೆ Read More »

ಮುಂದುವರಿದ ಭಾರೀ ವರ್ಷಧಾರೆ| ಆ.4ರಂದು ದ.ಕ ಜಿಲ್ಲೆಯ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಧಿಕಾರಿಗಳು ಆಗಸ್ಟ್‌ 4 ರಂದು ವಿವಿಧ ತಾಲ್ಲೂಕುಗಳ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಮಂಗಳೂರು ವಿಭಾಗದ ಮಂಗಳೂರು, ಬಂಟ್ವಾಳ, ಮೂಡುಬಿದಿರೆ, ಮುಲ್ಕಿ ಹಾಗೂ ಉಳ್ಳಾಲ ತಾಲೂಕುಗಳಲ್ಲಿ ಅಂಗನವಾಡಿ ಹಾಗೂ 10ನೇ ತರಗತಿವರೆಗಿನ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಪುತ್ತೂರು ಉಪವಿಭಾಗದ‌ ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳಲ್ಲಿ ಅಂಗನವಾಡಿ, ಶಾಲೆಗಳು, ಪಿಯು ಕಾಲೇಜುಗಳು, ಐಟಿಐ

ಮುಂದುವರಿದ ಭಾರೀ ವರ್ಷಧಾರೆ| ಆ.4ರಂದು ದ.ಕ ಜಿಲ್ಲೆಯ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ Read More »

ಕೊನೆಗೂ ಅಂತಿಮಗೊಂಡ ಸಂಪುಟ ವಿಸ್ತರಣೆ| ನೂತನ ಸಚಿವರಿಂದ ಇಂದೇ ಪ್ರಮಾಣವಚನ

ಸಮಗ್ರ ನ್ಯೂಸ್: ಗಜಪ್ರಸವದಂತೆ ವಿಳಂಬಗೊಂಡಿದ್ದ ಕರ್ನಾಟಕದ ಎರಡನೇ ಸುತ್ತಿನ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ಕೂಡಿ ಬಂದಿದೆ. ನೂತನ ಸಚಿವರ ಪಟ್ಟಿಯನ್ನು (Cabinet expansion) ಹೈಕಮ್ಯಾಂಡ್‌ ಸಿಎಂ ಡಿ.ಕೆ. ಶಿವಕುಮಾರ್‌ ಅವರಿಗೆ ರವಾನಿಸಿದ್ದು , ಇಂದು ಸಂಜೆ 4.05 ಕ್ಕೆ ರಾಜಭವನದ ಗಾಜಿನಮನೆಯಲ್ಲಿ ಪ್ರಮಾಣವಚನ ಕಾರ್ಯಕ್ರಮ ನೆರವೇರಲಿದೆ. ನೂತನ ಸಚಿವರ ಹೆಸರು ಹೀಗಿದೆ: ಪಿಎಂ ನರೇಂದ್ರ ಸ್ವಾಮಿ ಶಿವರಾಜ್‌ ತಂಗಡಗಿ ರುದ್ರಪ್ಪ ಲಮಾಣಿ ಕೆ ಎಸ್‌ ಬಸವಂತಪ್ಪ ಬಿ. ನಾಗೇಂದ್ರ ಟಿ ರಘುಮೂರ್ತಿ ಜಮೀರ್‌ ಅಹ್ಮದ್‌

ಕೊನೆಗೂ ಅಂತಿಮಗೊಂಡ ಸಂಪುಟ ವಿಸ್ತರಣೆ| ನೂತನ ಸಚಿವರಿಂದ ಇಂದೇ ಪ್ರಮಾಣವಚನ Read More »

ಭಾರೀ ಮಳೆ ಹಿನ್ನೆಲೆ| ಈ ಜಿಲ್ಲೆಗಳಲ್ಲಿ ಶಾಲೆ, ಕಾಲೇಜುಗಳಿಗೆ ರಜೆ

ಸಮಗ್ರ ನ್ಯೂಸ್: ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮಳೆಯ ಅಬ್ಬರ ಮುಂದುವರಿದಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇಂದು (ಆ.03) ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಹಲವು ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ನಿರಂತರವಾಗಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಕೊಪ್ಪ ಮತ್ತು ಶೃಂಗೇರಿ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಇಂದು ರಜೆ ನೀಡಲಾಗಿದೆ. ಜಿಲ್ಲಾಧಿಕಾರಿ ಭನ್ವರ್ ಸಿಂಗ್ ಅವರು ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ರಜೆ ಆದೇಶ ಹೊರಡಿಸಿದ್ದಾರೆ.

ಭಾರೀ ಮಳೆ ಹಿನ್ನೆಲೆ| ಈ ಜಿಲ್ಲೆಗಳಲ್ಲಿ ಶಾಲೆ, ಕಾಲೇಜುಗಳಿಗೆ ರಜೆ Read More »

ಮಳೆ‌ ದುರಂತಕ್ಕೆ ಶಿವಮೊಗ್ಗದಲ್ಲಿ ಮೂರು‌‌ ಮಂದಿ ಬಲಿ

ಸಮಗ್ರ ನ್ಯೂಸ್: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಬಳಿ ದುಡಿಯಲು ಹೋಗಿದ್ದ ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಕಕ್ಕರಗೋಳ್ ಗ್ರಾಮದ ಮಗು ಸೇರಿದಂತೆ ಮೂವರು ಮೃತಪಟ್ಟಿದ್ದಾರೆ. ಕಕ್ಕರಗೋಳ್ ಗ್ರಾಮದ ಮಲ್ಲಿಕಾರ್ಜುನ, (35) ಪತ್ನಿ ನಾಗವೇಣಿ (26), ಸಂತೋಷ (4) ಮಗು ಸಾವನ್ನಪ್ಪಿದ್ದಾರೆ. ಇವರು ಕಳೆದ ಆರು ತಿಂಗಳ ಹಿಂದಷ್ಟೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಬಳಿ ದುಡಿಯಲು ಹೋಗಿದ್ದರು.‌ ಮನೆಯಲ್ಲಿ ವಾಸ ಮಾಡಿದ್ದ ಸಂದರ್ಭದಲ್ಲಿ ಅತಿಯಾದ ಮಳೆಯಿಂದ ಗುಡ್ಡ ಕುಸಿದಿದ್ದು, ಮೂವರು ಮೃತಪಟ್ಟಿದ್ದು, ಹನುಮಂತಪ್ಪ (26) ಎನ್ನುವಾತ ತೀವ್ರ ಗಾಯಗೊಂಡಿದ್ದಾರೆ.

ಮಳೆ‌ ದುರಂತಕ್ಕೆ ಶಿವಮೊಗ್ಗದಲ್ಲಿ ಮೂರು‌‌ ಮಂದಿ ಬಲಿ Read More »

ಕರ್ನಾಟಕದಲ್ಲಿ ಮುಂದಿನ ಏಳು ದಿನ ಭಾರೀ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಮುಂದಿನ ಏಳು ದಿನಗಳ ಕಾಲ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಗುಡುಗು, ಸಿಡಿಲು ಮತ್ತು ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಹಾಗೂ ಮೀನುಗಾರರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಹವಾಮಾನ ಇಲಾಖೆಯ ಪ್ರಕಾರ, ದಕ್ಷಿಣ ಕನ್ನಡ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ರೆಡ್ ಅಲರ್ಟ್

ಕರ್ನಾಟಕದಲ್ಲಿ ಮುಂದಿನ ಏಳು ದಿನ ಭಾರೀ ಮಳೆ ಮುನ್ಸೂಚನೆ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಈ ವಾರದಲ್ಲಿ ರಾಶಿ ಚಕ್ರದಲ್ಲಿ ಹಲವು ಬದಲಾವಣೆಗಳಾಗಲಿವೆ. ಈ ಬದಲಾವಣೆ ನಿತ್ಯ ಜೀವನದಲ್ಲಿ ಹಲವು ಪರಿಣಾಮಗಳಿಗೆ ಕಾರಣವಾಗಬಹುದು. ಆ.1ರಿಂದ 8ರವರೆಗೆ ದ್ವಾದಶ ರಾಶಿಗಳ ಫಲಾಫಲಗಳೇನು? ಎಂಬುದನ್ನು ನೋಡೋಣ… ಮೇಷ:ಆ. 1ರಂದು ಶುಕ್ರನು ತನ್ನ ರಾಶಿಗೆ ಬಂದು ಆ. 2ರಂದು ಅಂಗಾರಕನು ಬುಧನ ಮನೆಗೆ ಬರುತ್ತಾನೆ. 5ರಂದು ಬುಧನು ಕಟಕ ರಾಶಿಗೆ ಗುರುವಿನ ಉಚ್ಚ ಸ್ಥಾನಕ್ಕೆ ಬಂದು ಸೇರುವನು. ಈ ಗ್ರಹಗಳ ಬದಲಾವಣೆಯಿಂದ ಹೆಚ್ಚು ಅನುಕೂಲ ಪಡೆಯಲು ಸಾಧ್ಯವಾಗುತ್ತದೆ. ಕೇತುವು ಪಂಚಮ ಸ್ಥಾನದಲ್ಲಿ ಇರುವುದರಿಂದ ಷಣ್ಮುಖ

ದ್ವಾದಶ ರಾಶಿಗಳ ವಾರಭವಿಷ್ಯ Read More »

ಮುಂದುವರಿದ ಭಾರೀ ಮಳೆ| ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಬಿರುಸುಗೊಂಡಿದ್ದು, ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀದಿಂದ ಅತ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗುವ ನಿರೀಕ್ಷೆಯಿದ್ದು, ಜನರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ. ಭಾರೀ ಮಳೆಗೆ ದಕ್ಷಿಣ ಕನ್ನಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಅತಿಭಾರೀ ಮಳೆಯೊಂದಿಗೆ

ಮುಂದುವರಿದ ಭಾರೀ ಮಳೆ| ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್ ಘೋಷಣೆ Read More »

ಇಂದು ರಾಜ್ಯಾದ್ಯಂತ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗೆ ಲಿಖಿತ ಪರೀಕ್ಷೆ| ಪರೀಕ್ಷಾ ಕೇಂದ್ರಗಳಿಗೆ ಬಿಗಿ ಭದ್ರತೆ

ಸಮಗ್ರ ನ್ಯೂಸ್: ಪೊಲೀಸ್ ನೇಮಕಾತಿಗಾಗಿ ಇಂದು(ಆ.2) ರಾಜ್ಯಾದ್ಯಂತ 800ಕ್ಕೂ ಹೆಚ್ಚು ಪರೀಕ್ಷಾ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಡೆಯಲಿದೆ. 3991 ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಪರೀಕ್ಷೆ ನಡೆಸಲಿದ್ದು 4.54 ಲಕ್ಷ ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಇದೇ ಮೊದಲ ಬಾರಿಗೆ ಒಎಂಆರ್ ಶೀಟ್ ಗಳನ್ನು ಇಂದೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ಸೈಟ್ ಗೆ ಅಪ್ಲೋಡ್ ಮಾಡಲಾಗುವುದು. 3991 ಹುದ್ದೆಗಳಿಗೆ 4.54 ಲಕ್ಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಇದೇ ಮೊದಲ ಬಾರಿಗೆ ಅಭ್ಯರ್ಥಿಗಳ ಒಎಂಆರ್ ಶೀಟ್ ಗಳನ್ನು ಪ್ರಾಧಿಕಾರದ ವೆಬ್ಸೈಟ್ ಗೆ

ಇಂದು ರಾಜ್ಯಾದ್ಯಂತ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗೆ ಲಿಖಿತ ಪರೀಕ್ಷೆ| ಪರೀಕ್ಷಾ ಕೇಂದ್ರಗಳಿಗೆ ಬಿಗಿ ಭದ್ರತೆ Read More »