Editor

ಚಾಮುಂಡಿ‌ ಬೆಟ್ಟಕ್ಕೆ ತೆರಳುವಾಗ ಹೃದಯಾಘಾತ| ಮಾಜಿ ಶಾಸಕ ಆರ್.ವಿ ದೇವರಾಜ್ ನಿಧನ

ಸಮಗ್ರ ನ್ಯೂಸ್: ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್​​ ಮಾಜಿ ಶಾಸಕ ಆರ್​​ವಿ ದೇವರಾಜ್​ ನಿಧನ ಹೊಂದಿದ್ದಾರೆ. ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿದ್ದಾಗ ಹೃದಯಾಘಾತ ಸಂಭವಿಸಿದ್ದು, ಕೂಡಲೇ ಮೈಸೂರಿನಲ್ಲಿರುವ ಜಯದೇವ ಆಸ್ಪತ್ರೆಗೆ ಕರೆದೊಯ್ಯುವಾಗ ಕೊನೆಯುಸಿರೆಳೆದಿದ್ದಾರೆ. ಡಿ.3ರಂದು ಜನ್ಮದಿನ ಹಿನ್ನೆಲೆ ಚಾಮುಂಡಿಬೆಟ್ಟಕ್ಕೆ ತೆರಳಿದ್ದರು. ಈ ವೇಳೆ ಹೃದಯಾಘಾತ ಸಂಭವಿಸಿದ್ದು, ಕೂಡಲೇ ಮೈಸೂರಿನಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಜಯದೇವ ಆಸ್ಪತ್ರೆಗೆ ಕರೆದೊಯ್ಯುವಾಗ ಕೊನೆಯುಸಿರೆಳೆದಿದ್ದಾರೆ. ಸದ್ಯ ವೈದ್ಯರು ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸಿದ್ದಾರೆ. ಚಿಕ್ಕಪೇಟೆ ಮಾಜಿ ಶಾಸಕ ಮತ್ತು […]

ಚಾಮುಂಡಿ‌ ಬೆಟ್ಟಕ್ಕೆ ತೆರಳುವಾಗ ಹೃದಯಾಘಾತ| ಮಾಜಿ ಶಾಸಕ ಆರ್.ವಿ ದೇವರಾಜ್ ನಿಧನ Read More »

ಜನರ ಸಮಸ್ಯೆಗಳನ್ನು ಕೇಳುವುದು ನಾಟಕವಲ್ಲ, ಚರ್ಚೆಯಿಂದ ಓಡಿ ಹೋಗುವುದೇ ಮಹಾ ನಾಟಕ: ಪ್ರಧಾನಿ ಮೋದಿಗೆ ಪ್ರಿಯಾಂಕಾ ಗಾಂಧಿ ಖಡಕ್ ತಿರುಗೇಟು

ಸಮಗ್ರ ನ್ಯೂಸ್: ಸಂಸತ್ತಿನ ಚಳಿಗಾಲದ ಅಧಿವೇಶನದ ಆರಂಭಕ್ಕೂ ಮುನ್ನವೇ ಆಡಳಿತ ಮತ್ತು ವಿಪಕ್ಷಗಳ ನಡುವಿನ ಮಾತಿನ ಚಕಮಕಿ ತಾರಕಕ್ಕೇರಿದೆ. ಅಧಿವೇಶನಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ವಿರೋಧ ಪಕ್ಷಗಳ ವರ್ತನೆಯನ್ನು ನಾಟಕ ಎಂದು ಬಣ್ಣಿಸಿದ್ದಕ್ಕೆ ಕಾಂಗ್ರೆಸ್ ನಾಯಕಿ ಹಾಗೂ ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಸಂಸತ್ತಿನಲ್ಲಿ ಜನರ ಜ್ವಲಂತ ಸಮಸ್ಯೆಗಳನ್ನು ಎತ್ತಿ ತೋರಿಸುವುದು ನಾಟಕವಲ್ಲ, ಆದರೆ ಆ ಸಮಸ್ಯೆಗಳ ಬಗ್ಗೆ ಚರ್ಚಿಸಲು ಅವಕಾಶ ನೀಡದೆ ಪಲಾಯನ ಮಾಡುವುದೇ ನಿಜವಾದ ನಾಟಕ ಎಂದು ಪ್ರಧಾನಿ

ಜನರ ಸಮಸ್ಯೆಗಳನ್ನು ಕೇಳುವುದು ನಾಟಕವಲ್ಲ, ಚರ್ಚೆಯಿಂದ ಓಡಿ ಹೋಗುವುದೇ ಮಹಾ ನಾಟಕ: ಪ್ರಧಾನಿ ಮೋದಿಗೆ ಪ್ರಿಯಾಂಕಾ ಗಾಂಧಿ ಖಡಕ್ ತಿರುಗೇಟು Read More »

ಅಯ್ಯಪ್ಪ ಮಾಲೆ ಧರಿಸಿ ಬಂದ ವಿದ್ಯಾರ್ಥಿಗಳನ್ನು ಹೊರಕಳುಹಿಸಿದ ಪ್ರಿನ್ಸಿಪಾಲ್| ಭಜರಂಗದಳದಿಂದ ಆಕ್ರೋಶ

ಸಮಗ್ರ ನ್ಯೂಸ್: ಶಬರಿಮಲೆ ಅಯ್ಯಪ್ಪ ಸ್ವಾಮಿಯ ಮಾಲೆ ಧರಿಸಿ ಕಾಲೇಜಿಗೆ ಬಂದ ಇಬ್ಬರು ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿಯು ಹೊರಗೆ ನಿಲ್ಲಿಸಿದ ಘಟನೆ ಚಿಕ್ಕಮಗಳೂರು ನಗರದ ಪ್ರತಿಷ್ಠಿತ ಎಂ.ಇ.ಎಸ್. ಕಾಲೇಜಿನಲ್ಲಿ ನಡೆದಿದೆ. ಸಮವಸ್ತ್ರ ನೀತಿಯನ್ನು ಉಲ್ಲಂಘಿಸಲಾಗಿದೆ ಎಂದು ಆಡಳಿತ ಮಂಡಳಿ ವಾದಿಸಿದರೆ, ಇದು ಧಾರ್ಮಿಕ ಭಾವನೆಗೆ ಧಕ್ಕೆ ಎಂದು ಬಜರಂಗದಳ ಮತ್ತು ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಂ.ಇ.ಎಸ್. ಕಾಲೇಜಿನಲ್ಲಿ ಪ್ರಥಮ ಪಿಯುಸಿಯಲ್ಲಿ ಓದುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ಅಯ್ಯಪ್ಪ ಮಾಲೆ ಧರಿಸಿ ಕಾಲೇಜಿಗೆ ಆಗಮಿಸಿದ್ದರು. ಇದಕ್ಕೆ

ಅಯ್ಯಪ್ಪ ಮಾಲೆ ಧರಿಸಿ ಬಂದ ವಿದ್ಯಾರ್ಥಿಗಳನ್ನು ಹೊರಕಳುಹಿಸಿದ ಪ್ರಿನ್ಸಿಪಾಲ್| ಭಜರಂಗದಳದಿಂದ ಆಕ್ರೋಶ Read More »

ಉಡುಪಿ: ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಆರೋಪಿ ಅರೆಸ್ಟ್

ಸಮಗ್ರ ನ್ಯೂಸ್: ಯುವತಿಯನ್ನು ನಿರ್ಜನ ಪ್ರದೇಶದಲ್ಲಿ ಅಡ್ಡಗಟ್ಟಿ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತನೋರ್ವನನ್ನು ಉಡುಪಿ ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಪೆರ್ಡೂರು ಹಿಂದು ಜಾಗರಣಾ ವೇದಿಕೆಯ ನಾಯರ್‌ಕೋಡು ಘಟಕದ ಪ್ರದೀಪ್ ಪೂಜಾರಿ(26) ಬಂಧಿತ ಆರೋಪಿ. ಈತ ಯುವತಿಯೊಬ್ಬಳನ್ನು ಮದುವೆಯಾಗುವಂತೆ ನಿರಂತರ ಕಿರುಕುಳ ನೀಡುತ್ತಿದ್ದು, ಆಕೆ ಆತನೊಂದಿಗೆ ಮದುವೆಗೆ ನಿರಾಕರಿಸಿದ್ದಳು. ಈ ಬಗ್ಗೆ ಆಕೆ ಹಿರಿಯಡ್ಕ ಪೊಲೀಸ್ ಠಾಣೆಗೆ ದೂರು ನೀಡಿದ್ದಳು. ಆತನನ್ನು ಪೊಲೀಸರು ಬಂಧಿಸಿದ್ದು, ಬಳಿಕ ಆತ ಜಾಮೀನಿನ ಮೇಲೆ

ಉಡುಪಿ: ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಆರೋಪಿ ಅರೆಸ್ಟ್ Read More »

ಅರೆಭಾಷೆ ಗೌಡರಿಗೆ ಮಡಿಕೇರಿಯಲ್ಲಿ ಜಮೀನು ನೀಡಲು ಕ್ರಮ – ಸಿಎಂ

ಸಮಗ್ರ ನ್ಯೂಸ್: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಅರೆಭಾಷೆ ಗೌಡರಿಗೆ ಮಡಿಕೇರಿಯಲ್ಲಿ ಜಮೀನು ಕೊಡಬೇಕೆನ್ನುವ ಪ್ರಸ್ತಾವನೆಯಿದ್ದು, ಇದನ್ನು ಈಡೇರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಅರೆ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಡಿಕೇರಿಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ‘2024ನೇ ಸಾಲಿನ ಅರೆ ಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ ಜಂಬರ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮಡಿಕೇರಿಯಲ್ಲಿ ಅರೆಭಾಷೆ ಗೌಡರಿಗೆ ಜಮೀನು ಕೊಡುವ ವಿಚಾರ ಕುರಿತು ಮುಂದಿನ

ಅರೆಭಾಷೆ ಗೌಡರಿಗೆ ಮಡಿಕೇರಿಯಲ್ಲಿ ಜಮೀನು ನೀಡಲು ಕ್ರಮ – ಸಿಎಂ Read More »

ಆಂಧ್ರಪ್ರದೇಶದಲ್ಲಿ ಭೀಕರ ಅಪಘಾತ| ಕೋಲಾರದ ಐವರು ಮೃತ್ಯು

ಸಮಗ್ರ ನ್ಯೂಸ್: ಆಂಧ್ರಪ್ರದೇಶದ ಕೋಟೆಕಲ್ ಗ್ರಾಮದಲ್ಲಿ ಇಂದು(ನ.29) ಮುಂಜಾನೆ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಚಿಕ್ಕಹೊಸಹಳ್ಳಿ ಗ್ರಾಮದ 5 ಮಂದಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ಮಂತ್ರಾಲಯದಿಂದ ರಾಘವೇಂದ್ರ ಸ್ವಾಮಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ವೇಳೆ ಈ ದುರಂತ ಸಂಭವಿಸಿದ್ದು, ಮೃತರ ಪೈಕಿ ಇಬ್ಬರು ಮಕ್ಕಳಿದ್ದರು ಎಂದು ಹೇಳಲಾಗಿದ್ದು, ಚಾಲಕ ಮಾತ್ರ ಬದುಕುಳಿದಿರುವ ಬಗ್ಗೆ ತಿಳಿದು ಬಂದಿದೆ. ಆಂಧ್ರದ ಎಮ್ಮಿಗನೂರು ತಾಲೂಕಿನ ಕೋಟೆಕಲ್ ಗ್ರಾಮದಲ್ಲಿ ಇಂದು ಮುಂಜಾನೆ 5 ಗಂಟೆಗೆ ಎರಡು ಕಾರುಗಳ

ಆಂಧ್ರಪ್ರದೇಶದಲ್ಲಿ ಭೀಕರ ಅಪಘಾತ| ಕೋಲಾರದ ಐವರು ಮೃತ್ಯು Read More »

ಸಿಎಂ ಕುರ್ಚಿಕದನಕ್ಕೆ ಬ್ರೇಕ್| ಜಂಟಿ ಸುದ್ದಿಗೋಷ್ಟಿಯಲ್ಲಿ ಭಾಗಿಯಾದ ಸಿದ್ದು, ಡಿಕೆಶಿ

ಸಮಗ್ರ ನ್ಯೂಸ್: ಕಾಂಗ್ರೆಸ್ ಹೈಕಮಾಂಡ್ ಸೂಚನೆ ಮೇರೆಗೆ ಇಂದು ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟಿಂಗ್ ಮಾಡಿದ್ದು, ಜಂಟಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾನು ಡಿ.ಕೆ.ಶಿವಕುಮಾರ್ ಅವರು ಪೊನ್ನಣ್ಣ ನಾವು ಮೂವರು ಬ್ರೇಕ್ ಫಾಸ್ಟ್ ನಲ್ಲಿ ಭಾಗಿಯಾಗಿದ್ದೇವು. ಅಲ್ಲಿ ಏನೂ ಮಾತನಾಡಿಲ್ಲ. ಬ್ರೇಕ್ ಫಾಸ್ಟ್ ಚೆನ್ನಾಗಿತ್ತು. ಡಿ.ಕೆ.ಶಿವಕುಮಾರ್ ಅವರು ಇಂದು ನಮ್ಮ ಮನೆಗೆ ಬಂದಿದ್ದರು. ಒಟ್ಟಿಗೆ ಬ್ರೇಕ್ ಫಾಸ್ಟ್ ಒಟ್ಟಿಗೆ ಮಾಡಿದ್ದೇವೆ. ಹೈಕಮಾಂಡ್

ಸಿಎಂ ಕುರ್ಚಿಕದನಕ್ಕೆ ಬ್ರೇಕ್| ಜಂಟಿ ಸುದ್ದಿಗೋಷ್ಟಿಯಲ್ಲಿ ಭಾಗಿಯಾದ ಸಿದ್ದು, ಡಿಕೆಶಿ Read More »

ಗೋವಾದಲ್ಲಿ ವಿಶ್ವದ ಅತೀದೊಡ್ಡ ಶ್ರೀರಾಮನ ಮೂರ್ತಿ ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ

ಸಮಗ್ರ ನ್ಯೂಸ್: ಗೋವಾದ ಕಾಣಕೋಣದಲ್ಲಿರುವ ಶ್ರೀಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದಲ್ಲಿ ಪ್ರತಿಷ್ಠಾಪನೆಗೊಂಡಿರುವ ಜಗತ್ತಿನ ಅತಿ ಎತ್ತರದ (77 ಅಡಿ) ಶ್ರೀರಾಮನ ಕಂಚಿನ ಮೂರ್ತಿಯನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ರಾಷ್ಟ್ರಕ್ಕೆ ಸಮರ್ಪಿಸಿದರು. “ದಕ್ಷಿಣದ ಅಯೋಧ್ಯೆ’ಯಾಗಿ ರೂಪುಗೊಳ್ಳುತ್ತಿರುವ ಪರ್ತಗಾಳಿ ಮಠದ ಬಿಲ್ಲಿನಾಕಾರದ “ಆದರ್ಶ ಧಾಮ್‌’ ಪ್ರದೇಶದಲ್ಲಿ ಆಕಾರ ಪಡೆದಿರುವ ಮೂರ್ತಿ ಶ್ರೀಮದ್‌ ವಿದ್ಯಾಧೀಶತೀರ್ಥ ಶ್ರೀಪಾದರ ಜತೆ ಅನಾವರಣಗೊಳಿಸಿದರು. ಶ್ರೀಮಠಕ್ಕೆ 550 ಸಂವತ್ಸರಗಳು ತುಂಬಿದ ಹಿನ್ನೆಲೆಯಲ್ಲಿ ಆಯೋಜನೆಗೊಂಡಿರುವ “ಸಾರ್ಧ ಪಂಚ ಶತಮಾನೋತ್ಸವ’ ಕಾರ್ಯಕ್ರಮದ ನಿಮಿತ್ತ ಪ್ರಧಾನಿಯವರು ವಿಶೇಷ ಅಂಚೆ ಚೀಟಿ

ಗೋವಾದಲ್ಲಿ ವಿಶ್ವದ ಅತೀದೊಡ್ಡ ಶ್ರೀರಾಮನ ಮೂರ್ತಿ ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ Read More »

ಇಂದು ಕೃಷ್ಣನಗರಿ ಉಡುಪಿಗೆ ಮೋದಿ ಭೇಟಿ

ಸಮಗ್ರ ನ್ಯೂಸ್: ಪರ್ಯಾಯ ಪುತ್ತಿಗೆಮಠ ಮತ್ತು ಶ್ರೀಕೃಷ್ಣಮಠಗಳ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿಯವರು ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಉಡುಪಿಗೆ ಬರಲಿದ್ದಾರೆ. 11.30ಕ್ಕೆ ಒಂದೂವರೆ ಕಿ.ಮೀ ರೋಡ್‌ ಶೋ ನಡೆಸಿದ ಬಳಿ ಶ್ರೀಕೃಷ್ಣಮಠಕ್ಕೆ ತೆರಳುವವರು. ನಂತರ ಅಲ್ಲಿ ನಡೆಯುವ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ. ಪ್ರಧಾನಿ ಭೇಟಿಯ ಕಾರಣ ನಗರದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್ ಏರ್ಪಡಿಸಲಾಗಿದೆ. ಸುವರ್ಣ ತೀರ್ಥ ಮಂಟಪದ ಶಿಖರ ಪ್ರತಿಷ್ಠೆ : ಶ್ರೀ ಕೃಷ್ಣಮಠದಲ್ಲಿ ಮೋದಿ ಅವರು ಅನಾವರಣಗೊಳಿಸಲಿರುವ ಸುವರ್ಣ

ಇಂದು ಕೃಷ್ಣನಗರಿ ಉಡುಪಿಗೆ ಮೋದಿ ಭೇಟಿ Read More »

ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಮುರುಘಾ ಶ್ರೀ ನಿರ್ದೋಷಿ| ಕೋರ್ಟ್ ಮಹತ್ವದ ತೀರ್ಪು

ಸಮಗ್ರ ನ್ಯೂಸ್: ಅಪ್ರಾಪ್ತ ಬಾಲಕಿಯರಿಬ್ಬರಿಗೆ ಕಿರುಕುಳ ನೀಡಿದ ಆರೋಪದಡಿ A-1 ಶಿವಮೂರ್ತಿ ಮುರುಘಾ ಶರಣರ ವಿರುದ್ಧ ದಾಖಲಾಗಿದ್ದ ಪೋಕ್ಸೊ ಮತ್ತು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಕೇಸ್​​​ನಲ್ಲಿ ಮುರುಘಾಶ್ರೀ ನಿರ್ದೋಷಿ ಎಂದು ಚಿತ್ರದುರ್ಗ ಜಿಲ್ಲಾ ನ್ಯಾಯಾಲಯವು ಇಂದು ಮಹತ್ವದ ತೀರ್ಪು ಪ್ರಕಟಿಸಿದೆ. ಪ್ರಕರಣ ಸಂಬಂಧ ಸುದೀರ್ಘ ವಿಚಾರಣೆ ನಡೆಸಿದ್ದು ಕೋರ್ಟ್​ ಇಂದು ತೀರ್ಪು ಪ್ರಕಟಿಸಿತು. ಎರಡನೇ ಜಿಲ್ಲಾ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಗಂಗಾಧರ್‌ ಚನ್ನಬಸಪ್ಪ ಹಡಪದ ಅವರು ತೀರ್ಪು ಪ್ರಕಟಿಸಿದರು. ತೀರ್ಪು ಪ್ರಕಟವಾಗುವ ಹಿನ್ನೆಲೆಯಲ್ಲಿ

ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಮುರುಘಾ ಶ್ರೀ ನಿರ್ದೋಷಿ| ಕೋರ್ಟ್ ಮಹತ್ವದ ತೀರ್ಪು Read More »