Editor

ವಿಚಿತ್ರ ಬ್ಯಾಟಿಂಗ್ ! ಪೊಲ್ಲಾರ್ಡ್ ಬ್ಯಾಟ್ ಬೀಸಿದ ಶೈಲಿಗೆ ದಂಗಾದ್ರೂ ಫ್ಯಾನ್ಸ್

ಸಮಗ್ರ ನ್ಯೂಸ್: ಸಾಮಾನ್ಯವಾಗಿ ಕ್ರಿಕೆಟ್ ಪಂದ್ಯಗಳಲ್ಲಿ ಬ್ಯಾಟ್ಸ್‌ಮನ್‌ಗಳು ವಿಕೆಟ್ ಮುಂದೆ ನಿಂತು ಬ್ಯಾಟ್ ಬೀಸುತ್ತಾರೆ. ಆದರೆ ವೆಸ್ಟ್ ಇಂಡೀಸ್‌ನ ಮಾಜಿ ಆಲ್‌ರೌಂಡರ್ ಕೈರಾನ್ ಪೊಲ್ಲಾರ್ಡ್ ವಿಕೆಟ್‌ಗಳ ಹಿಂದೆ ಹೋಗಿ ಹೆಚ್ಚು ಬ್ಯಾಟಿಂಗ್ ಮಾಡಿದ್ದು ಇದಕ್ಕೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಬಾರಿ ವೈರಲ್ ಆಗಿದೆ.ಈ ಘಟನೆ ಅಬುಧಾಬಿ ಟಿ10 ಟೂರ್ನಿಯಲ್ಲಿ ನಡೆದಿದೆ. ಬುಧವಾರ (ನ.27) ಅಬುಧಾಬಿಯ ಶೇಖ್ ಜಾಯೆದ್ ಕ್ರೀಡಾಂಗಣದಲ್ಲಿ ಯುಪಿ ನವಾಬ್ ಮತ್ತು ನ್ಯೂಯಾರ್ಕ್ ಸ್ಟೈಕರ್ಸ್ ನಡುವೆ ಪಂದ್ಯ ನಡೆಯಿತು. ಈ ಪಂದ್ಯದಲ್ಲಿ ಕೈರನ್ ಪೊಲ್ಲಾರ್ಡ್ […]

ವಿಚಿತ್ರ ಬ್ಯಾಟಿಂಗ್ ! ಪೊಲ್ಲಾರ್ಡ್ ಬ್ಯಾಟ್ ಬೀಸಿದ ಶೈಲಿಗೆ ದಂಗಾದ್ರೂ ಫ್ಯಾನ್ಸ್ Read More »

ಸುನೀತಾ ವಿಲಿಯಮ್ಸ್ ಅವರ ಬಾಹ್ಯಾಕಾಶ ನಿಲ್ದಾಣದಲ್ಲಿ `ವಿಷಕಾರಿ ವಾಸನೆ’ ಪತ್ತೆ: ತುರ್ತು ಕ್ರಮಕ್ಕೆ ಚಾಲನೆ

ಸಮಗ್ರ ನ್ಯೂಸ್:ಗಗನಯಾತ್ರಿ ಸುನೀತಾ ವಿಲಿಯಮ್ಸ್ ನೇತೃತ್ವದ ತಂಡ ಇರುವ ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ವಿಚಿತ್ರವಾದ ವಿಷಕಾರಿ ವಾಸನೆ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ತುರ್ತು ಕ್ರಮಕ್ಕೆ ಚಾಲನೆ ನೀಡಲಾಗಿದೆ. ಸರಕು ಬಾಹ್ಯಾಕಾಶ ನೌಕೆಯ ಬಾಗಿಲನ್ನು ತೆರೆಯುವಾಗ ವಿಷಕಾರಿ ವಾಸನೆ ಪತ್ತೆಯಾಗಿದ್ದು ಸಿಬ್ಬಂದಿ ತಕ್ಷಣ ಪ್ರತಿಕ್ರಿಯಿಸಿದ್ದಾರೆ . ಬಾಹ್ಯಾಕಾಶ ನಿಲ್ದಾಣಕ್ಕೆ ಆಹಾರ, ಇಂಧನದಂತಹ ಅಗತ್ಯದ ವಸ್ತುಗಳನ್ನು ತರುವ ಎಂ ಎಸ್-29 ಸರಕು ನೌಕೆಯ ದ್ವಾರವನ್ನು ತೆರೆದಾಗ ಅಲ್ಲಿ ಅಸಹಜ ವಾಸನೆ ಪತ್ತೆಯಾಗಿದೆ. ಅಲ್ಲದೆ ಸರಕು ನೌಕೆಯ ಒಳಗಡೆ ಸಣ್ಣ ಹನಿಗಳೂ

ಸುನೀತಾ ವಿಲಿಯಮ್ಸ್ ಅವರ ಬಾಹ್ಯಾಕಾಶ ನಿಲ್ದಾಣದಲ್ಲಿ `ವಿಷಕಾರಿ ವಾಸನೆ’ ಪತ್ತೆ: ತುರ್ತು ಕ್ರಮಕ್ಕೆ ಚಾಲನೆ Read More »

ಪೊಲೀಸ್ ಕಮೀಷನ‌ರ್ ಅನುಪಮ್ ಅಗರವಾಲ್ ವರ್ಗಾವಣೆಗೆ ಆಗ್ರಹಿಸಿ ಸರಣಿ ಹೋರಾಟ, ಗೃಹ ಸಚಿವ, ಮುಖ್ಯಮಂತ್ರಿಗಳ ಭೇಟಿ; CPIM ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ನಿರ್ಧಾರ..!

ಸಮಗ್ರ ನ್ಯೂಸ್: ಪ್ರತಿಭಟನೆ, ಧರಣಿಗಳಿಗೆ ಅವಕಾಶ ನಿರಾಕರಿಸುವ, ಪ್ರತಿಭಟನಾಕಾರರ ಮೇಲೆ ಸರಣಿ ಮೊಕದ್ದಮೆ ಹೂಡುತ್ತಿರುವ, ಸರ್ವಾಧಿಕಾರಿ ಧೋರಣೆಯ ಮಂಗಳೂರು ನಗರ ಪೊಲೀಸ್ ಕಮೀಷನ‌ರ್ ಅನುಪಮ್ ಅಗರ್ ವಾಲ್ ಮೇಲೆ ಶಿಸ್ತು ಕ್ರಮ ಜರುಗಿಸಲು, ಮಂಗಳೂರು ನಗರ ಕಮೀಷನರೇಟ್ ನಿಂದ ವರ್ಗಾಯಿಸಲು ಒತ್ತಾಯಿಸಿ ಹೋರಾಟ ತೀವ್ರಗೊಳಿಸಲು, ಸರಣಿ ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲು ಸಿಪಿಐಎಂ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ತೀರ್ಮಾನಿಸಿದೆ. ಈ ಬಗ್ಗೆ ಪತ್ರಿಕಾ ಪ್ರಕಟನೆ ಹೊರಡಿಸಿರುವ ಸಿಪಿಐಎಂ ಪೊಲೀಸ್ ಕಮೀಷನರ್‌ ಅಗರ್ ವಾಲ್ ಹಾಗೂ ಡಿಸಿಪಿ ಗೋಯಲ್ ನಡೆ

ಪೊಲೀಸ್ ಕಮೀಷನ‌ರ್ ಅನುಪಮ್ ಅಗರವಾಲ್ ವರ್ಗಾವಣೆಗೆ ಆಗ್ರಹಿಸಿ ಸರಣಿ ಹೋರಾಟ, ಗೃಹ ಸಚಿವ, ಮುಖ್ಯಮಂತ್ರಿಗಳ ಭೇಟಿ; CPIM ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ನಿರ್ಧಾರ..! Read More »

ಪ್ರಧಾನಿ ಮೋದಿ ಹಿಂದಿದೆ ‘ನಾರಿ ಶಕ್ತಿ’- ಮಹಿಳಾ SPG ಕಮಾಂಡೋ ಫೋಟೋ ವೈರಲ್..!

ಸಮಗ್ರ ನ್ಯೂಸ್:ಪ್ರಧಾನಿ ನರೇಂದ್ರ ಮೋದಿ ಅವರ ಹಿಂದೆ ಮಹಿಳಾ ಎಸ್‌ಪಿಜಿ ಕಮಾಂಡೋ ಇರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.ಸದ್ಯ ಈ ಫೋಟೋ ಬಗ್ಗೆ ಜನ ವಿಭಿನ್ನವಾಗಿ ಕಾಮೆಂಟ್ ಮಾಡುತ್ತಿದ್ದಾರೆ. ವೈರಲ್ ಆಗುತ್ತಿರುವ ಈ ಫೋಟೋ ಸಂಸತ್ತಿನ ಒಳಗಿನದ್ದು ಎಂಬ ಮಾಹಿತಿ ಲಭಿಸಿದೆ. ಸಂಸತ್ತಿನಲ್ಲಿ ಎಸ್‌ಪಿಜಿ ಮಹಿಳೆಯರನ್ನು ನಿಯೋಜಿಸಲಾಗಿದೆ.ಮೂಲಗಳ ಪ್ರಕಾರ, ಮಹಿಳೆಯರು ಮೊದಲ ಬಾರಿಗೆ ಎಸ್‌ಪಿಜಿಗೆ ಬಂದಿಲ್ಲ. ಮಹಿಳಾ ಕಮಾಂಡೋಗಳು ಹಲವು ವರ್ಷಗಳಿಂದ ಎಸ್‌ಪಿಜಿಯ ಭದ್ರತಾ ಚೌಕಟ್ಟಿನ ಭಾಗವಾಗಿದ್ದಾರೆ.SPG ಯ ಮಹಿಳೆಯರನ್ನು ಯಾವುದೇ ಮಹಿಳಾ ಅತಿಥಿಯನ್ನು ಪರೀಕ್ಷಿಸಲು

ಪ್ರಧಾನಿ ಮೋದಿ ಹಿಂದಿದೆ ‘ನಾರಿ ಶಕ್ತಿ’- ಮಹಿಳಾ SPG ಕಮಾಂಡೋ ಫೋಟೋ ವೈರಲ್..! Read More »

ಈಜಲು ತೆರಳಿ ಪ್ರಾಣ ಬಿಟ್ಟ ಬೆಂಗಳೂರಿನ ಇಬ್ಬರು ಗೆಳೆಯರು

ಸಮಗ್ರ ನ್ಯೂಸ್: ಬೆಂಗಳೂರಿನಿಂದ ಗೋಕರ್ಣಕ್ಕೆ ಪ್ರವಾಸಕ್ಕೆಂದು ಬಂದ 8 ಜನರಲ್ಲಿ ಇಬ್ಬರು ಈಜಾಡಲು ತೆರಳಿ ಸಾವನ್ನಪ್ಪಿದ ಘಟನೆ ನ.20ರಂದು ಸಂಜೆ 5 ಗಂಟೆ ಸುಮಾರಿಗೆ ಮಿಡ್ಸ್ ಬೀಚ್‌ನಲ್ಲಿ ನಡೆದಿದೆ. ಬೆಂಗಳೂರಿನ ವಿಜಯ ನಗರದ ನಿವಾಸಿಗಳಾದ ಪ್ರತೀಕ ಪಾಲಾಕ್ಷಪ್ಪ (32), ರವಿ ನಾಗರಾಜ (26) ಇವರೇ ಸಾವನ್ನಪ್ಪಿದ ದುರ್ದೈವಿ ಗಳಾಗಿದ್ದಾರೆ.ಗುರುವಾರ, ಶುಕ್ರವಾರ ಕಂಪನಿಗೆ ರಜೆ ಇರುವುದರಿಂದ ಇನ್ನು ಶನಿವಾರ, ಭಾನುವಾರ ಸರಕಾರಿ ರಜೆ ಇರುವುದರಿಂದ ನಾಲ್ಕು ದಿನದ ರಜೆಯ ನಿಮಿತ್ತ 8 ಗೆಳೆಯರು ಗೋಕರ್ಣಕ್ಕೆ ಗುರುವಾರ ಬೆಳಿಗ್ಗೆ ಆಗಮಿಸಿದ್ದರು.

ಈಜಲು ತೆರಳಿ ಪ್ರಾಣ ಬಿಟ್ಟ ಬೆಂಗಳೂರಿನ ಇಬ್ಬರು ಗೆಳೆಯರು Read More »

ಬೆಳ್ತಂಗಡಿ: ಲವ್, ಸೆಕ್ಸ್ ಮತ್ತು‌ ದೋಖಾ| ಮೊಬೈಲ್ ಚಾಟಿಂಗ್ ನಿಂದ ಬಯಲಾಯ್ತು ಯುವತಿ ಆತ್ಮಹತ್ಯೆ ಪ್ರಕರಣದ ಅಸಲಿ ಸತ್ಯ| ಅಷ್ಟಕ್ಕೂ ಅವರಿಬ್ಬರ ನಡುವೆ ನಡೆದದ್ದೇನು?

ಸಮಗ್ರ ನ್ಯೂಸ್: ಪ್ರಿಯಕರನ ಪ್ರೀತಿಗೆ ಮರುಳಾಗಿ ಲವ್, ಸೆಕ್ಸ್, ದೋಖಾಗೆ ಅಪ್ರಾಪ್ತ ಯುವತಿ ಇಲಿ ಪಾಷಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ. ಸದ್ಯ ಆರೋಪಿ ಯುವಕ ಪರಾರಿಯಾಗಿದ್ದು, ಪೊಲೀಸರು ಆತನ‌ ವಿರುದ್ಧ ಠಾಣೆಯಲ್ಲಿ ಎಫ್​ಐಆರ್ ದಾಖಲಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳು ತನ್ನ ಸಂಬಂಧಿ ಪ್ರವೀಣ್ ಎಂಬಾತನಿಂದ ಮದುವೆ ನೆಪದಲ್ಲಿ ವಂಚನೆಗೊಳಗಾಗಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಮಿತ್ತಬಾಗಿಲು ಗ್ರಾಮದಲ್ಲಿ ನಡೆದಿದೆ.ಬಾಲಕಿ ನವೆಂಬರ್ 20 ರಂದು ಇಲಿ ವಿಷ ಸೇವಿಸಿದ್ದು,

ಬೆಳ್ತಂಗಡಿ: ಲವ್, ಸೆಕ್ಸ್ ಮತ್ತು‌ ದೋಖಾ| ಮೊಬೈಲ್ ಚಾಟಿಂಗ್ ನಿಂದ ಬಯಲಾಯ್ತು ಯುವತಿ ಆತ್ಮಹತ್ಯೆ ಪ್ರಕರಣದ ಅಸಲಿ ಸತ್ಯ| ಅಷ್ಟಕ್ಕೂ ಅವರಿಬ್ಬರ ನಡುವೆ ನಡೆದದ್ದೇನು? Read More »

ಮಂಗಳೂರು: ಆಕಸ್ಮಿಕ ಬೆಂಕಿಗಾಹುತಿಯಾದ ಜೋಯ್ ಅಲುಕಾಸ್ ನ ಬೊಲೆರೋ

ಸಮಗ್ರ ನ್ಯೂಸ್: ಮಂಗಳೂರು ನಗರದಲ್ಲಿ ಬುಧವಾರ ರಾತ್ರಿ ಜೀಪೊಂದು ಏಕಾಏಕಿ ಬೆಂಕಿಗಾಹುತಿಯಾಗಿದೆ. ನಗರದ ಫಳ್ಳೀರ್ ಸ್ಟರಕ್ ರಸ್ತೆಯಲ್ಲಿ ರಾತ್ರಿ ಸುಮಾರು 9.30 ರ ಹೊತ್ತಿಗೆ ಈ ಘಟನೆ ನಡೆದಿದ್ದು, ಯಾವುದೇ ಜೀವಾಪಾಯವಾಗಿಲ್ಲ ಎಂದು ತಿಳಿದು ಬಂದಿದೆ. ಸ್ಥಳೀಯ ಜೋಯ್ ಅಲುಕಾಸ್ ಚಿನ್ನಾಭರಣ ಮಳಿಗೆಗೆ ಸೇರಿದ ಮಹೀಂದ್ರಾ ಬೊಲೇರೋ ಜೀಪ್ ಇದಾಗಿದ್ದು ಬೆಂಕಿ ಹೊತ್ತಿಕೊಂಡ ತಕ್ಷಣ ಅದರಲ್ಲಿದ್ದ ಪ್ರಯಾಣಿಕರು ಹೊರಗೆ ಬಂದಿದ್ದಾರೆ. ಅಗ್ನಿ ಅವಘಡದ ಮಾಹಿತಿ ಪಡೆದ ಪಾಂಡೇಶ್ವರ ಅಗ್ನಿಶಾಮಕ ದಳ ಧಾವಿಸಿ ಬಂದು ಬೆಂಕಿಯನ್ನು ನಂದಿಸಿದೆ. ಆದ್ರೆ

ಮಂಗಳೂರು: ಆಕಸ್ಮಿಕ ಬೆಂಕಿಗಾಹುತಿಯಾದ ಜೋಯ್ ಅಲುಕಾಸ್ ನ ಬೊಲೆರೋ Read More »

ಸಂಗಾತಿ ಮೇಲೆ ಅತ್ಯಾಚಾರ ಎಸಗಿ 40-50 ತುಂಡುಗಳಾಗಿ ಕತ್ತರಿಸಿ ಬಿಸಾಡಿದ ದುರುಳ

ಸಮಗ್ರ ನ್ಯೂಸ್:ಕೋಳಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವ ತನ್ನ ಲಿವ್ ಇನ್ ಪಾರ್ಟ್ನರ್ ಮೇಲೆ ಅತ್ಯಾಚಾರ ಎಸಗಿ ಆಕೆಯನ್ನು 40-50 ತುಂಡುಗಳಾಗಿ ಕತ್ತರಿಸಿ ಬಿಸಾಡಿರುವ ಘಟನೆ ಜಾರ್ಖಂಡ್‌ನ ಖುಂಟಿ ಜಿಲ್ಲೆಯ ಅರಣ್ಯ ಪ್ರದೇಶವೊಂದರಲ್ಲಿ ನಡೆದಿದ್ದು, ಈ ವಿಚಾರ ನಾಯಿಯ ಮೂಲಕ ಬೆಳಕಿಗೆ ಬಂದಿದೆ. ಘಟನೆ ಕುರಿತು ಮಾಹಿತಿ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮನ್ ಕುಮಾರ್, ಬಂಧಿತ ಆರೋಪಿಯನ್ನು ನರೇಶ್ ಭೇಂಗ್ರಾ ಎಂದು ಗುರುತಿಸಲಾಗಿದ್ದು, ಸಂತ್ರಸ್ತೆಯನ್ನು ಗಂಗಿ ಕುಮಾರಿ (24) ಎಂದು ತಿಳಿದು ಬಂದಿದೆ. ಇವರು ಜೋರ್ಡಾಗ್

ಸಂಗಾತಿ ಮೇಲೆ ಅತ್ಯಾಚಾರ ಎಸಗಿ 40-50 ತುಂಡುಗಳಾಗಿ ಕತ್ತರಿಸಿ ಬಿಸಾಡಿದ ದುರುಳ Read More »

ಕಾಂಗ್ರೆಸ್‌ಗೆ ಯಾವುದೇ ಭವಿಷ್ಯವಿಲ್ಲ, ಎಲ್ಲಾ ಶಾಸಕರು ಬಿಜೆಪಿ ಸೇರಬೇಕು

ಸಮಗ್ರ ನ್ಯೂಸ್: ಮಹಾರಾಷ್ಟ್ರದಲ್ಲಿ ಹೊಸದಾಗಿ ಚುನಾಯಿತರಾಗಿರುವ ಕಾಂಗ್ರೆಸ್‌ನ ಎಲ್ಲಾ 16 ವಿಧಾನಸಭಾ ಸದಸ್ಯರು ಬಿಜೆಪಿಗೆ ಸೇರಬೇಕು, ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಭವಿಷ್ಯವಿಲ್ಲ ಎಂದು ಭಾರತೀಯ ಜನತಾ ಪಕ್ಷದ ನಾಯಕ ಆಶಿಶ್ ದೇಶ್‌ಮುಖ್ ಅವರು ನ.27 ರಂದು ಹೇಳಿದ್ದಾರೆ. ಇತ್ತೀಚೆಗೆ ಮುಕ್ತಾಯಗೊಂಡ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟವು 288 ವಿಧಾನಸಭಾ ಸ್ಥಾನಗಳ ಪೈಕಿ 230 ಸ್ಥಾನಗಳನ್ನು ಗೆದ್ದುಕೊಂಡಿದೆ. ವಿರೋಧ ಪಕ್ಷವಾದ ಮಹಾ ವಿಕಾಸ್ ಅಘಾಡಿ(ಎಂವಿಎ) ಕೇವಲ 46 ಸ್ಥಾನಗಳನ್ನು ಗೆದ್ದಿದ್ದು, ಎಂವಿಎಯ ಅಂಗವಾಗಿರುವ ಕಾಂಗ್ರೆಸ್

ಕಾಂಗ್ರೆಸ್‌ಗೆ ಯಾವುದೇ ಭವಿಷ್ಯವಿಲ್ಲ, ಎಲ್ಲಾ ಶಾಸಕರು ಬಿಜೆಪಿ ಸೇರಬೇಕು Read More »

ಲೋಕಸಭೆಯಲ್ಲಿ ಸಂಸದರಾಗಿ ಪ್ರಿಯಾಂಕಾ ಗಾಂಧಿ/ ಇಂದು ಪ್ರಮಾಣ ವಚನ ಸ್ವೀಕಾರ

ಸಮಗ್ರ ನ್ಯೂಸ್‌: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಇಂದು ಲೋಕಸಭೆಯಲ್ಲಿ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ 4,10,931 ಮತಗಳ ಅಂತರದಿಂದ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ)ದ ಸತ್ಯನ್ ಮೊಕೇರಿ ಅವರನ್ನು ಪ್ರಿಯಾಂಕಾ ಗಾಂಧಿ ಸೋಲಿಸಿದ್ದಾರೆ. ಕಾಂಗ್ರೆಸ್ ನಾಯಕ ರವೀಂದ್ರ ವಸಂತರಾವ್ ಚವಾಣ್ ಕೂಡ ಲೋಕಸಭೆಯಲ್ಲಿ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನಾಂದೇಡ್ ಲೋಕಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ನ ರವೀಂದ್ರ ವಸಂತರಾವ್ ಚವಾಣ್ 5,86,788 ಮತಗಳನ್ನು ಪಡೆದು ಗೆಲುವು

ಲೋಕಸಭೆಯಲ್ಲಿ ಸಂಸದರಾಗಿ ಪ್ರಿಯಾಂಕಾ ಗಾಂಧಿ/ ಇಂದು ಪ್ರಮಾಣ ವಚನ ಸ್ವೀಕಾರ Read More »