ಗುಂಡ್ಯ: ಸರಣಿ ಅಪಘಾತ; ವಿದ್ಯಾರ್ಥಿಗಳು ಸೇರಿದಂತೆ ಹಲವರಿಗೆ ಗಾಯ
ಸಮಗ್ರ ನ್ಯೂಸ್: ಖಾಸಗಿ ಬಸ್, ಕೆಎಸ್ಆರ್ಟಿಸಿ ಬಸ್ಸು ಹಾಗೂ ಕಾರಿನ ನಡುವೆ ಸರಣಿ ಅಪಘಾತ ಸಂಭವಿಸಿ ಖಾಸಗಿ ಬಸ್ಸಿನಲ್ಲಿದ್ದ ಹಲವು ವಿದ್ಯಾರ್ಥಿಗಳು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಅಡ್ಡಹೊಳೆಯಲ್ಲಿ ನ.23ರಂದು ಮುಂಜಾನೆ ಸಂಭವಿಸಿದೆ. ಘಟನೆಯಲ್ಲಿ ಖಾಸಗಿ ಬಸ್ಸಿನಲ್ಲಿದ್ದ ಹಲವು ವಿದ್ಯಾರ್ಥಿಗಳು ಗಾಯಗೊಂಡಿರುವುದಾಗಿ ವರದಿಯಾಗಿದೆ. ಬೆಂಗಳೂರು ಕಾಮಾಕ್ಷಿಪಾಳ್ಯದ ಸೈಂಟ್ ಲಾರೆನ್ಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಖಾಸಗಿ ಬಸ್ಸಿನಲ್ಲಿ ಕುಂದಾಪುರಕ್ಕೆ ಪ್ರವಾಸಕ್ಕೆ ಬಂದವರು ಮತ್ತೆ ಬೆಂಗಳೂರಿಗೆ ಹಿಂತಿರುಗುತ್ತಿದ್ದ ವೇಳೆ ಅಡ್ಡಹೊಳೆಯಲ್ಲಿ […]
ಗುಂಡ್ಯ: ಸರಣಿ ಅಪಘಾತ; ವಿದ್ಯಾರ್ಥಿಗಳು ಸೇರಿದಂತೆ ಹಲವರಿಗೆ ಗಾಯ Read More »










