Editor

ಇಂದು ಸಂವಿಧಾನ ದಿನಾಚರಣೆ| ಎಲ್ಲಾ ಶಾಲಾ-ಕಾಲೇಜು, ಸರ್ಕಾರಿ ಕಚೇರಿಗಳಲ್ಲಿ ಅಂಬೇಡ್ಕರ್ ಭಾವಚಿತ್ರ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ

ಸಮಗ್ರ ನ್ಯೂಸ್: ನವೆಂಬರ್- 26 ರ ಸಂವಿಧಾನದ ದಿನಾಚರಣೆ ಸಂದರ್ಭದಲ್ಲಿ ಡಾ.ಬಿ.ಆರ್ ಅಂಬೇಡ್ಕ‌ರವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಉಲ್ಲೇಖಿತ ಸುತ್ತೋಲೆಯಲ್ಲಿ ಸೂಚಿಸಿರುವಂತೆ, ಜನವರಿ 26ರ ಗಣರಾಜ್ಯೋತ್ಸವ ದಿನದಂದು ಕೂಡ ರಾಜ್ಯದ ಎಲ್ಲಾ ಸರ್ಕಾರಿ ಕಛೇರಿಗಳು, ಸರ್ಕಾರಿ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ಹಾಗೂ ಶಾಲಾ ಕಾಲೇಜು ಸೇರಿದಂತೆ ಸರ್ಕಾರದ ವತಿಯಿಂದ ನಡೆಯುವ ಎಲ್ಲಾ ಸಮಾರಂಭಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಭಾವಚಿತ್ರದೊಂದಿಗೆ ಸಂವಿಧಾನದ ಪಿತಾಮಹ, ಭಾರತ ರತ್ನ ಡಾ।।ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರವನ್ನು ಸಹ […]

ಇಂದು ಸಂವಿಧಾನ ದಿನಾಚರಣೆ| ಎಲ್ಲಾ ಶಾಲಾ-ಕಾಲೇಜು, ಸರ್ಕಾರಿ ಕಚೇರಿಗಳಲ್ಲಿ ಅಂಬೇಡ್ಕರ್ ಭಾವಚಿತ್ರ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ Read More »

ಭರ್ಜರಿ ಮಳೆಯ ಮುನ್ನೆಚ್ಚರಿಕೆ, ಈ ಜಿಲ್ಲೆಗಳ ಜನರೇ ಎಚ್ಚರ!

ಸಮಗ್ರ ನ್ಯೂಸ್:ಮಳೆಗಾಲ ನಿಂತು ಚಳಿಗಾಲ ಆರಂಭ ಆಗಬೇಕಿದ್ದ ಸಮಯ ಇದು, ಆದರೂ ಮಳೆ ಅಬ್ಬರ ಇನ್ನೂ ಕಡಿಮೆ ಆಗಿಲ್ಲ. ಅದರಲ್ಲೂ ಕಳೆದ ಒಂದು ತಿಂಗಳಲ್ಲಿ ಭಾರಿ ಮಳೆ ಬಿದ್ದಿದ್ದು, ಈ ಹೊತ್ತಿಗೂ ಮತ್ತೆ ಮಳೆ ಅಬ್ಬರಿಸುವ ಮುನ್ಸೂಚನೆ ಸಿಕ್ಕಿದೆ. ಕರ್ನಾಟಕದ ಹಲವು ಜಿಲ್ಲೆಗಳ ಜನರಿಗೆ ಮತ್ತೆ ಮಳೆಯ ಅಬ್ಬರ ಕಾಟ ಕೊಡುವುದು ಗ್ಯಾರಂಟಿ ಆಗಿದೆ. ಮಳೆ ಗ್ಯಾಪ್ ಕೊಡದೆ ತನ್ನ ಅಬ್ಬರ ತೋರಿಸುತ್ತಿದ್ದು, ಜನರು ಕೂಡ ಹೀಗೆ ಭಾರಿ ಮಳೆಯ ಕಾಟಕ್ಕೆ ಬೆಚ್ಚಿ ಬಿದ್ದಿದ್ದಾರೆ. ಹವಾಮಾನ ವೈಪರಿತ್ಯದ

ಭರ್ಜರಿ ಮಳೆಯ ಮುನ್ನೆಚ್ಚರಿಕೆ, ಈ ಜಿಲ್ಲೆಗಳ ಜನರೇ ಎಚ್ಚರ! Read More »

ತುಳು ಹೆಸರಿನಲ್ಲಿ ಲಾಂಚ್ ಆಗಲಿದೆ ಪರಿಶುದ್ಧ ತೆಂಗಿನ ಎಣ್ಣೆ| ಯುವ ಉದ್ಯಮಿ ಗುರುಪ್ರಸಾದ್ ಪಂಜರವರ ‘ತಾರಾಯಿ’ ಕೊಬ್ಬರಿ ಎಣ್ಣೆ ಶೀಘ್ರದಲ್ಲೇ ಮಾರುಕಟ್ಟೆಗೆ

ಸಮಗ್ರ ನ್ಯೂಸ್: ತುಳು ನಾಡಿನ ಧ್ವಜ ಬಳಸಿಕೊಂಡು, ತುಳು ಹೆಸರಿನಲ್ಲೇ ಪ್ರಪ್ರಥಮ ಬಾರಿಗೆ ವಸ್ತುವೊಂದು ಮಾರುಕಟ್ಟೆಗೆ ಬರುತ್ತಿದೆ. ಅಂತರಾಷ್ಟ್ರೀಯ ಗುಣ ಮಟ್ಟದ, ಕ್ಯಾಂಪ್ಕೋ ತಯಾರಿಕೆಯ “ತಾರಾಯಿ” ಕೊಬ್ಬರಿ ಎಣ್ಣೆ ಅತೀ ಶೀಘ್ರ ಮಾರುಕಟ್ಟೆಗೆ ಬರಲಿದೆ. ಸಾಮಾಜಿಕ ಕಾರ್ಯಗಳಿಂದ ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಸರುವಾಸಿಯಾಗಿರುವ ಯುವ ಉದ್ಯಮಿ ಗುರುಪ್ರಸಾದ್ ಪಂಜ ರಾಷ್ಟೀಯ ಮಟ್ಟದಲ್ಲಿ ಕೊಬ್ಬರಿ ಎಣ್ಣೆಯನ್ನು ಮಾರುಕಟ್ಟೆಗೆ ಪರಿಚಯಿಸುವ ಹೊಸ ಸಾಹಸಕ್ಕೆ ಮುಂದಾಗಿದ್ದಾರೆ. ತುಳು ಹೆಸರು, ತುಳು ಲಿಪಿ ಮತ್ತು ತುಳು ನಾಡಿನ ಧ್ವಜವನ್ನು ಈ ಎಣ್ಣೆ

ತುಳು ಹೆಸರಿನಲ್ಲಿ ಲಾಂಚ್ ಆಗಲಿದೆ ಪರಿಶುದ್ಧ ತೆಂಗಿನ ಎಣ್ಣೆ| ಯುವ ಉದ್ಯಮಿ ಗುರುಪ್ರಸಾದ್ ಪಂಜರವರ ‘ತಾರಾಯಿ’ ಕೊಬ್ಬರಿ ಎಣ್ಣೆ ಶೀಘ್ರದಲ್ಲೇ ಮಾರುಕಟ್ಟೆಗೆ Read More »

ಬಿಪಿಎಲ್ ಕಾರ್ಡ್ ರದ್ದಾಗಿದೆಯಾ? ಮರಳಿ ಕಾರ್ಡ್ ಪಡೆಯಲು ಹೀಗೆ ಮಾಡಿ…

ಸಮಗ್ರ ನ್ಯೂಸ್: ರಾಜ್ಯದಲ್ಲಿ ಬಿಪಿಎಲ್ ರೇಷನ್ ಕಾರ್ಡ್ ರದ್ದಾಗಿವೆ ಎನ್ನಲಾಗುತ್ತಿದೆ. ಇದೇ ಈಗ ತೀವ್ರ ವಿವಾದಕ್ಕೂ ಕಾರಣವಾಗಿದೆ. ಒಂದು ವೇಳೆ ನಿಮ್ಮ ಬಿಪಿಎಲ್ ರೇಷನ್ ಕಾರ್ಡ್ ರದ್ದಾಗಿದ್ದರೇ ತಹಶೀಲ್ದಾರರ ಗಮನಕ್ಕೆ ತಂದರೇ ಒಂದು ವಾರದಲ್ಲೇ ಸಮಸ್ಯೆ ಬಗೆಹರಿಸಿ, ವಾಪಾಸ್ ಸಿಗಲಿದೆ. ಒಂದು ವೇಳೆ ಬಿಪಿಎಲ್‌ ಕಾರ್ಡ್‌ ವಿಚಾರದಲ್ಲಿ ಬಡವರಿಗೆ ತೊಂದರೆಯಾದಲ್ಲಿ ತಹಶೀಲ್ದಾರ್‌ ಗಮನಕ್ಕೆ ತಂದರೆ ಒಂದು ವಾರದೊಳಗಾಗಿ ಸಮಸ್ಯೆ ಬಗೆಹರಿಸಲಾಗುವುದು. ಅರ್ಹರಿಗೆ ಬಿಪಿಎಲ್‌ ತಪ್ಪಿ ಹೋಗಬಾರದು. ಆಕಸ್ಮಾತ್‌ ತಪ್ಪಿ ಹೋಗಿದ್ದರೆ ವಾಪಸ್‌ ಕೊಡಲಾಗುವುದು. ಹಾಗೆಯೇ ಪಡಿತರ ಚೀಟಿ

ಬಿಪಿಎಲ್ ಕಾರ್ಡ್ ರದ್ದಾಗಿದೆಯಾ? ಮರಳಿ ಕಾರ್ಡ್ ಪಡೆಯಲು ಹೀಗೆ ಮಾಡಿ… Read More »

ಮಸೀದಿ ಸಮೀಕ್ಷೆ ವೇಳೆ ಹಿಂಸಾಚಾರ: 4 ಜನರು ಸಾವು; ಶಾಲಾ-ಕಾಲೇಜುಗಳು ಬಂದ್; ಇಂಟರ್ನೆಟ್ ಸ್ಥಗಿತ

ಸಮಗ್ರ ನ್ಯೂಸ್:ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಮಸೀದಿ ಸಮೀಕ್ಷೆಯ ವೇಳೆ ನಡೆದ ಹಿಂಸಾಚಾರ ಪ್ರಕರಣದಲ್ಲಿ 4 ಜನರು ಸಾವನ್ನಪ್ಪಿದ್ದಾರೆ. ಸಂಭಾಲ್ ನಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.ಮೊಘಲರ ಕಾಲದ ಶಾಹಿ ಜಾಮಾ ಮಸೀದಿಯ ಸರ್ವೆಗೆ ನ್ಯಾಯಾಲಯ ಆದೇಶ ನೀಡಿತ್ತು.ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಸರ್ವೆಗೆ ಮುಂದಾಗಿದ್ದ ವೇಳೆ ಉದ್ರಿಕ್ತರು ಕಲ್ಲುತೂರಾಟ ನಡೆಸಿದ್ದರು.ಸ್ಥಳೀಯರು ಮತ್ತು ಪೊಲೀಸರ ನಡುವೆ ಹಿಂಸಾತ್ಮಕ ಘರ್ಷಣೆಗೆ ಕಾರಣವಾಗಿತ್ತು. ಇದರಿಂದಾಗಿ ಸಾಂಭಾಲ್ ನಲ್ಲಿ ಸಂಪೂರ್ಣ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ನ.20ರಂದು ಮಸೀದಿ ಸಮೀಕ್ಷೆಗೆ ಬಂದಿದ್ದ

ಮಸೀದಿ ಸಮೀಕ್ಷೆ ವೇಳೆ ಹಿಂಸಾಚಾರ: 4 ಜನರು ಸಾವು; ಶಾಲಾ-ಕಾಲೇಜುಗಳು ಬಂದ್; ಇಂಟರ್ನೆಟ್ ಸ್ಥಗಿತ Read More »

ಮಂಗಳೂರು: ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವಿಧ್ಯಾರ್ಥಿನಿ..!

ಸಮಗ್ರ ನ್ಯೂಸ್:ಉಳ್ಳಾಲ ಇಲ್ಲಿನ ಸೋಮೇಶ್ವರದ ರುದ್ರಬಂಡೆಯಿಂದ ವಿದ್ಯಾರ್ಥಿನಿಯೋರ್ವಳು ನ.20ರಂದು ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಮಂಗಳೂರಿನ ಕಾರ್‌ಸ್ಟ್ರೀಟ್ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ, ಉಳ್ಳಾಲದ ಮಾಡೂರು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದಳು. ನ.20ರಂದು ಈಕೆ ಸೋಮೇಶ್ವರದ ರುದ್ರಬಂಡೆಯ ಮೇಲಿನಿಂದ ಸಮುದ್ರಕ್ಕೆ ಹಾರಿದ್ದಾಳೆ. ತಕ್ಷಣ ಅಲ್ಲಿಯೇ ಇದ್ದ ಸ್ಥಳೀಯ ವೀನುಗಾರರೋರ್ವರು ಸಮುದ್ರಕ್ಕೆ ಹಾರಿ ಆಕೆಯನ್ನ ರಕ್ಷಿಸಿದ್ದಾರೆ. ಬಳಿಕ ಟಯ‌ರ್ ಟ್ಯೂಬ್ ಮೂಲಕ ಬಂದ ಮತ್ತೋರ್ವ ಮೀನುಗಾರ ಆಕೆಯನ್ನು ಮೇಲಕ್ಕೆತ್ತಿ ರಕ್ಷಿಸಿದ್ದಾರೆ. ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದು,

ಮಂಗಳೂರು: ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವಿಧ್ಯಾರ್ಥಿನಿ..! Read More »

ಅಪ್ರಾಪ್ತ ಬಾಲಕಿಯರು ಸೇರಿ 87 ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ ಕಾಮುಕ ವೈದ್ಯ!

ಸಮಗ್ರ ನ್ಯೂಸ್ : ನಾರ್ವೆಯಲ್ಲಿ ವೈದ್ಯನೊಬ್ಬ 14 ರಿಂದ 67 ವರ್ಷ ವಯಸ್ಸಿನ 87 ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ.ಶಸ್ತ್ರಚಿಕಿತ್ಸೆ ಮಾಡುವ ನೆಪದಲ್ಲಿ 20 ವರ್ಷಗಳ ಅವಧಿಯಲ್ಲಿ ವೈದ್ಯ ಅತ್ಯಾಚಾರ ಎಸಗಿದ್ದಾನೆ.ಅತ್ಯಾಚಾರ ಜೊತೆಗೆ ಮಹಿಳೆಯರ ಬೆತ್ತಲೆ ವಿಡಿಯೋ ಚಿತ್ರೀಕರಿಸಿದ ಆರೋಪ ಕೂಡ ಕೇಳಿಬಂದಿದೆ. ಈ ಪ್ರಕರಣವನ್ನು ನಾರ್ವೆಯ ಇತಿಹಾಸದಲ್ಲಿ ಅತಿದೊಡ್ಡ ಲೈಂಗಿಕ ದೌರ್ಜನ್ಯ ಹಗರಣ ಎನ್ನಲಾಗಿದೆ. 55 ವರ್ಷದ ಅರ್ನೆ ಬೈ ತನ್ನ ಸ್ಥಾನವನ್ನು ದುರುಪಯೋಗಪಡಿಸಿಕೊಂಡು 94 ಮಹಿಳೆಯರೊಂದಿಗೆ ಲೈಂಗಿಕ ಸಂಪರ್ಕ ಸಾಧಿಸಿದ್ದಾನೆ

ಅಪ್ರಾಪ್ತ ಬಾಲಕಿಯರು ಸೇರಿ 87 ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ ಕಾಮುಕ ವೈದ್ಯ! Read More »

ಆತ್ಮಹತ್ಯೆಗೆ ಯತ್ನಿಸಿದ ಅಭಿಮಾನಿ ಮನೆಗೆ ನಿಖಿಲ್ ಕುಮಾರಸ್ವಾಮಿ ಭೇಟಿ, ಆರೋಗ್ಯ ವಿಚಾರಣೆ

ಸಮಗ್ರ ನ್ಯೂಸ್ : ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೋಲು ಕಂಡಿದ್ದರಿಂದ ಮನನೊಂದು ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದನು. ಈ ವಿಷಯ ತಿಳಿದು ನ.20ರಂದು ಅಭಿಮಾನಿಯ ನಿವಾಸಕ್ಕೆ ನಿಖಿಲ್ ಕುಮಾರಸ್ವಾಮಿ ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು. ಈ ಬಗ್ಗೆ ತಮ್ಮ ಫೇಸ್ ಬುಕ್ ಮುಖ ಪುಟದಲ್ಲಿ ಬರೆದುಕೊಂಡಿರುವಂತ ನಿಖಿಲ್ ಕುಮಾರಸ್ವಾಮಿ, ಚನ್ನಪಟ್ಟಣ ತಾಲ್ಲೂಕಿನ ಕೂಡೂರು ಪಂಚಾಯಿತಿಯ ಶ್ರೀರಾಂಪುರ ಗ್ರಾಮದ ಜೆಡಿಎಸ್ ಕಾರ್ಯಕರ್ತ ಹಾಗೂ ಅಭಿಮಾನಿ ಆಗಿರುವ ಮಂಜುನಾಥ್ (ಅಭಿ) ಅವರ ನಿವಾಸಕ್ಕೆ ಭೇಟಿ

ಆತ್ಮಹತ್ಯೆಗೆ ಯತ್ನಿಸಿದ ಅಭಿಮಾನಿ ಮನೆಗೆ ನಿಖಿಲ್ ಕುಮಾರಸ್ವಾಮಿ ಭೇಟಿ, ಆರೋಗ್ಯ ವಿಚಾರಣೆ Read More »

`GPS’ ಎಡವಟ್ಟು : ಬ್ರಿಡ್ಜ್ ಮೇಲಿಂದ ಕಾರು ಬಿದ್ದು ಮೂವರು ಸಾವು!

ಸಮಗ್ರ ನ್ಯೂಸ್:ಜಿಪಿಎಸ್ ಆಧಾರದಲ್ಲಿ ಚಲಿಸುತ್ತಿದ್ದ ಕಾರು ಅಪೂರ್ಣ ಸೇತುವೆಯಿಂದ ಕೆಳಗೆ ಬಿದ್ದು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಸ್ನೇಹಿತರು ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ರಸ್ತೆಯಲ್ಲಿನ.20ರಂದು ನಡೆದಿದೆ ಕಾರಿನಲ್ಲಿದ್ದವರೆಲ್ಲರೂ ಜಿಪಿಎಸ್ ವ್ಯವಸ್ಥೆಯನ್ನು ಬಳಸುತ್ತಿದ್ದರು ಮತ್ತು ಅದಕ್ಕಾಗಿಯೇ ಅವರು ಅಪೂರ್ಣ ಸೇತುವೆಯನ್ನು ತಲುಪಿದ್ದಾರೆ ಎಂದು ಮೃತರ ಸಂಬಂಧಿಕರು ಹೇಳುತ್ತಾರೆ.ಪೊಲೀಸರೂ ಇದನ್ನೇ ದೃಢಪಡಿಸುತ್ತಿದ್ದಾರೆ. ಖಲ್ಪುರ್-ದತಗಂಜ್ ರಸ್ತೆಯಲ್ಲಿ ಬಲಿಪಶುಗಳು ಬರೇಲಿಯಿಂದ ಬದೌನ್‌ಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಪೊಲೀಸರ ಪ್ರಕಾರ, ಪ್ರವಾಹದಿಂದಾಗಿ ಸೇತುವೆಯ ಒಂದು ಭಾಗವು ಕುಸಿದಿದೆ, ಆದರೆ ಅದನ್ನು ಜಿಪಿಎಸ್ ವ್ಯವಸ್ಥೆಯಲ್ಲಿ

`GPS’ ಎಡವಟ್ಟು : ಬ್ರಿಡ್ಜ್ ಮೇಲಿಂದ ಕಾರು ಬಿದ್ದು ಮೂವರು ಸಾವು! Read More »

ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು: ದಂಪತಿ ಸಾವು

ಸಮಗ್ರ ನ್ಯೂಸ್: ವೇಗವಾಗಿ ಚಲಿಸುತ್ತಿದ್ದ ಕಾರು ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ನೀರು ತುಂಬಿದ ಹಳ್ಳಕ್ಕೆ ಬಿದ್ದ ಪರಿಣಾಮ ದಂಪತಿ ಸಾವನ್ನತ್ತಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮಂಗಸೂಳಿ ಐನಾಪೂರ ರಸ್ತೆಯಲ್ಲಿ ಸಂಭವಿಸಿದೆ. ಕೊಲ್ಲಾಪುರ ಜಿಲ್ಲೆಯ ಕರವೀರ ತಾಲೂಕಿನ ಕುಪಿರೆ ಗ್ರಾಮದ ಆದರ್ಶ ಯುವರಾಜ ಪಾಂಡವ (27) ಈತನು ಫೋರ್ಡ್ ಕಾರ ಅನ್ನು ತೆಗೆದುಕೊಂಡು, ಮಂಗಸೂಳಿ- ಐನಾಪೂರ ರಸ್ತೆಯಲ್ಲಿ ಪ್ರಯಾಣಿಸುವಾಗ ರಸ್ತೆ ತಿರುವಿನಲ್ಲಿ ಕಾರಿನ ನಿಯಂತ್ರಣ ತಪ್ಪಿ ಪಕ್ಕದ ಹಳ್ಳಕ್ಕೆ ಮುಗುಚಿ ಬಿದ್ದಿದೆ. ಸ್ಥಳದಲ್ಲಿ

ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು: ದಂಪತಿ ಸಾವು Read More »