Editor

ಹಿರಿಯ ಪತ್ರಕರ್ತ, ಚಿಂತಕ ವಿ.ಟಿ ರಾಜಶೇಖರ್ ಇನ್ನಿಲ್ಲ

ಸಮಗ್ರ‌ ನ್ಯೂಸ್: ಹಿರಿಯ ಪತ್ರಕರ್ತ, ಚಿಂತಕ , ದಲಿತ್ ವಾಯ್ಸ್ ನಿಯತಕಾಲಿಕದ ಸ್ಥಾಪಕ ಸಂಪಾದಕ ವಿ ಟಿ ರಾಜಶೇಖರ್ (93) ಅವರು ನ.20ರ ಬುಧವಾರ ಬೆಳಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಜುಲೈ 17, 1932 ರಂದು ಉಡುಪಿ ಜಿಲ್ಲೆಯ ಓಂತಿಬೆಟ್ಟುವಿನಲ್ಲಿ ಜನಿಸಿದ ವಿಟಿಆರ್ ಇಂಡಿಯನ್ ಎಕ್ಸ್ ಪ್ರೆಸ್ ನಲ್ಲಿ ಎರಡು ದಶಕಕ್ಕೂ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದ ಅವರು ಬಳಿಕ ದಲಿತರ ಧ್ವನಿಯಾಗಿ ಕೆಲಸ ಮಾಡಲು 1981 ರಲ್ಲಿ ದಲಿತ್ ವಾಯ್ಸ್ ನಿಯತಕಾಲಿಕ ಪ್ರಾರಂಭಿಸಿದ್ದರು. ದೇಶಾದ್ಯಂತ […]

ಹಿರಿಯ ಪತ್ರಕರ್ತ, ಚಿಂತಕ ವಿ.ಟಿ ರಾಜಶೇಖರ್ ಇನ್ನಿಲ್ಲ Read More »

ಹೆಬ್ರಿ: ನಕ್ಸಲ್ ನಾಯಕ ವಿಕ್ರಂ ಗೌಡ ಅಂತ್ಯಸಂಸ್ಕಾರ

ಸಮಗ್ರ ನ್ಯೂಸ್: ಪೀತಬೈಲ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಮೃತಪಟ್ಟಿದ್ದ ನಕ್ಸಲ್‌ ನಾಯಕ ವಿಕ್ರಂ ಗೌಡನ ಅಂತ್ಯ ಸಂಸ್ಕಾರ ಹುಟ್ಟೂರಾದ ಹೆಬ್ರಿ ತಾಲ್ಲೂಕಿನ ಕೂಡ್ಲುವಿನಲ್ಲಿ ಬುಧವಾರ ನೆರವೇರಿತು. ಹೆಬ್ರಿ ತಾಲ್ಲೂಕಿನ ಕಬ್ಬಿನಾಲೆಯ ಪೀತಬೈಲ್‌ನಲ್ಲಿ ಸೋಮವಾರ ರಾತ್ರಿ ನಕ್ಸಲರು ಮತ್ತು ನಕ್ಸಲ್‌ ನಿಗ್ರಹ ಪಡೆಯ (ಎಎನ್‌ಎಫ್‌) ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ನಕ್ಸಲ್‌ ನಾಯಕ ವಿಕ್ರಂ ಗೌಡ ಅಲಿಯಾಸ್‌ ಶ್ರೀಕಾಂತ್‌ (46) ಹತ್ಯೆಯಾಗಿದ್ದ. ಹೆಬ್ರಿ ತಾಲ್ಲೂಕಿನ ಸೋಮೇಶ್ವರ ನಾಡ್ಪಾಲು ಗ್ರಾಮದ ಕೂಡ್ಲು ನಿವಾಸಿ ವಿಕ್ರಂ ಗೌಡ ಹಲವು ವರ್ಷಗಳಿಂದ ನಕ್ಸಲ್‌ ಚಟುವಟಿಕೆಗಳಲ್ಲಿ

ಹೆಬ್ರಿ: ನಕ್ಸಲ್ ನಾಯಕ ವಿಕ್ರಂ ಗೌಡ ಅಂತ್ಯಸಂಸ್ಕಾರ Read More »

ಭಿಕ್ಷಾಟನೆಗೆ ಬಂದ ಫಕೀರನಿಂದ 75 ವರ್ಷದ ವೃದ್ದೆಯ ಮೇಲೆ ಅತ್ಯಾಚಾರ

ಸಮಗ್ರ ನ್ಯೂಸ್:ಭಿಕ್ಷಾಟನೆಗೆ ಬಂದ ಫಕೀರನೊಬ್ಬ 75 ವರ್ಷದ ವೃದ್ದೆಯ ಮೇಲೆ ಅತ್ಯಾಚಾರವೆಸಗಿ ವಿಕೃತಿ ಮೆರೆದಿದ್ದಾನೆ.ಈ ಘಟನೆ ಕಲ್ಯಾಣ ಕರ್ನಾಟಕದ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಚಂದ್ರಪಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮಕ್ಕೆ ಭಿಕ್ಷಾಟನೆ ಮಾಡಲು ಬಂದ ಫಕೀರ ಮನೆಯಲ್ಲಿ ಯಾರೂ ಇಲ್ಲದಾಗ ಅಜ್ಜಿ ಒಬ್ಬಂಟಿಯಾಗಿದ್ದ ಮನೆಯೊಳಗೆ ನುಗ್ಗಿ ಅಜ್ಜಿಯ ಮೇಲೆ ರೇಪ್ ಮಾಡಿ ಬಂದಿದ್ದಾನೆ. ಅತ್ಯಾಚಾರ ಮಾಡಿದವನನ್ನು ಇದೇ ಗ್ರಾಮದ ಪಕ್ಕದ ಐನೊಳ್ಳಿ ಗ್ರಾಮದ ಫಕೀರ ತಯ್ಯಬ್ ಎಂದು ಗುರುತಿಸಲಾಗಿದೆ. ಫಕೀರ ವೇಷಧಾರಿ ತಯ್ಯಬ್ ಬಿಕ್ಷಾಟನೆ ಮಾಡುತ್ತಾ ಊರೂರು

ಭಿಕ್ಷಾಟನೆಗೆ ಬಂದ ಫಕೀರನಿಂದ 75 ವರ್ಷದ ವೃದ್ದೆಯ ಮೇಲೆ ಅತ್ಯಾಚಾರ Read More »

ರಾಮ ಮಂದಿರವನ್ನು ನೆಲಸಮ ಮಾಡಿ ಮತ್ತೆ ಮಸೀದಿ ಕಟ್ಟುತ್ತೇವೆ..! ಭಾರತದ ಮೇಲಿನ ದಾಳಿಗೆ ‘ಬಾಂಗ್ಲಾ’ ಇಸ್ಲಾಮಿಕ್ ಉಗ್ರರ ಕರೆ

ಸಮಗ್ರ ನ್ಯೂಸ್: ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ನೆಲಸಮಗೊಳಿಸಿ ಅದರ ಸ್ಥಳದಲ್ಲಿ ಮಸೀದಿಯನ್ನು ಪುನರ್ನಿಮಿ್ರಸುವುದಾಗಿ ಪ್ರತಿಜ್ಞೆ ಮಾಡುವ ಮೂಲಕ ಭಾರತದ ವಿರುದ್ಧ ಬಹಿರಂಗ ಬೆದರಿಕೆ ಹಾಕಿದ ನಂತರ ತೀವ್ರಗಾಮಿ ಬಾಂಗ್ಲಾದೇಶಿ ಇಸ್ಲಾಮಿಸ್ಟ್ ಅನ್ನು ಒಳಗೊಂಡ ಇತ್ತೀಚಿನ ವೈರಲ್ ವೀಡಿಯೊ ವ್ಯಾಪಕ ಆಕ್ರೋಶವನ್ನು ಹುಟ್ಟುಹಾಕಿದೆ. ಪ್ರಚೋದನಕಾರಿ ಹೇಳಿಕೆಗಳು ಭಾರತದಲ್ಲಿ ಎಚ್ಚರಿಕೆಗಳನ್ನು ಹುಟ್ಟುಹಾಕಿವೆ, “ನಾವು ಭಾರತವನ್ನು ಇಸ್ಲಾಮಿಕ್ ರಾಷ್ಟ್ರವನ್ನಾಗಿ ಮಾಡಲು ಕೆಲಸ ಮಾಡುತ್ತಿದ್ದೇವೆ. ಸ್ವಲ್ಪ ಹೊತ್ತು ಕಾಯಿರಿ. ಇಸ್ಲಾಮಿಕ್ ಯುವಕರೇ, ನಿಮ್ಮ ಬಳಿ ಏನಿದೆಯೋ ಅದರೊಂದಿಗೆ ಸಿದ್ದರಾಗಿರಿ, ಏಕೆಂದರೆ ಭಾರತದ ಮೇಲೆ

ರಾಮ ಮಂದಿರವನ್ನು ನೆಲಸಮ ಮಾಡಿ ಮತ್ತೆ ಮಸೀದಿ ಕಟ್ಟುತ್ತೇವೆ..! ಭಾರತದ ಮೇಲಿನ ದಾಳಿಗೆ ‘ಬಾಂಗ್ಲಾ’ ಇಸ್ಲಾಮಿಕ್ ಉಗ್ರರ ಕರೆ Read More »

ಮಹಾರಾಷ್ಟ್ರ, ಜಾರ್ಖಂಡ್ ಮತದಾನ ಪ್ರಾರಂಭ

ಸಮಗ್ರ ನ್ಯೂಸ್:ಮಹಾರಾಷ್ಟ್ರದ ಎಲ್ಲಾ 288 ಮತ್ತು ಜಾರ್ಖಂಡ್‌ನ ಎರಡನೇ ಹಂತದ ಚುನಾವಣೆ ಜೊತೆಗೆ ಉತ್ತರ ಪ್ರದೇಶ ಸೇರಿದಂತೆ ನಾಲ್ಕು ರಾಜ್ಯಗಳ 15 ವಿಧಾನಸಭಾ ಸ್ಥಾನಗಳಿಗೆ ಉಪಚುನಾವಣೆಯು ನ.20ರಂದು ಬೆಳಗ್ಗೆ 7 ಗಂಟೆಗೆ ಶುರುವಾಗಿದೆ. ಮಹಾರಾಷ್ಟ್ರ ವಿಧಾನಸಭೆಯ ಎಲ್ಲಾ 288 ಸ್ಥಾನಗಳಿಗೆ ಮತ್ತು ಜಾರ್ಖಂಡ್‌ನ ಎರಡನೇ ಹಂತದ 38 ಸ್ಥಾನಗಳಿಗೆ ಇಂದು ಮತದಾನ ನಡೆಯುತ್ತಿದೆ. ಉತ್ತರ ಪ್ರದೇಶದ ಜೊತೆಗೆ ಉತ್ತರಾಖಂಡ್ (ಒಂದು ಸ್ಥಾನ), ಪಂಜಾಬ್ (ನಾಲ್ಕು ಸ್ಥಾನಗಳು) ಮತ್ತು ಕೇರಳ (ಒಂದು ಸ್ಥಾನ)ಗಳಲ್ಲಿ ಉಪಚುನಾವಣೆ ನಡೆಯುತ್ತಿದೆ. ಇದರೊಂದಿಗೆ ಮಹಾರಾಷ್ಟ್ರದ

ಮಹಾರಾಷ್ಟ್ರ, ಜಾರ್ಖಂಡ್ ಮತದಾನ ಪ್ರಾರಂಭ Read More »

ಉದ್ಘಾಟನೆಯಾದ ಮಾರನೇ ದಿನವೇ ಸೀಲ್ ಆದ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ! ತನಿಖೆಯಲ್ಲಿ ಬಯಲಾಯ್ತು ಸ್ಫೋಟಕ ಸತ್ಯ

ಸಮಗ್ರ ನ್ಯೂಸ್: ಐವರು ನಕಲಿ ವೈದ್ಯರು ಸೇರಿ ಆರಂಭಿಸಿದ್ದ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ (Multi Speciality Hospital) ಉದ್ಘಾಟನೆಯಾದ ಮಾರನೇ ದಿನವೇ ಸೀಲ್ ಮಾಡಲಾಗಿದ್ದು, ತನಿಖೆ ವೇಳೆ ಸ್ಫೋಟಕ ಅಂಶ ಬೆಳಕಿಗೆ ಬಂದಿದೆ.ಈ ಘಟನೆ ಗುಜರಾತಿನ ಸೂರತ್‌ನಲ್ಲಿ ನಡೆದಿದೆ. ಹಿರಿಯ ಪೊಲೀಸ್ ಅಧಿಕಾರಿ ವಿಜಯ್ ಸಿಂಗ್ ಗುರ್ಜಾ‌ರ್ (Vijay Singh Gurjar), ಐವರು ಜನಸೇವೆಯ ಹೆಸರಿನಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ತೆರೆದಿದ್ದರು. ಆಸ್ಪತ್ರೆ ಉದ್ಘಾಟನೆಗೆ ಮುದ್ರಿತವಾಗಿದ್ದ ಆಮಂತ್ರಣ ಪತ್ರಿಕೆಯಲ್ಲಿ ಸೂರತ್ ಪೊಲೀಸ್ ಉನ್ನತಾಧಿಕಾರಿಗಳು, ಪೊಲೀಸ್ ಕಮಿಷನ‌ರ್ ಮತ್ತು ಕಾರ್ಪೊರೇಷನ್ ಕಮಿಷನ‌ರ್

ಉದ್ಘಾಟನೆಯಾದ ಮಾರನೇ ದಿನವೇ ಸೀಲ್ ಆದ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ! ತನಿಖೆಯಲ್ಲಿ ಬಯಲಾಯ್ತು ಸ್ಫೋಟಕ ಸತ್ಯ Read More »

ವಿಟ್ಲ:ಒಕ್ಕಲಿಗ ಗೌಡ ಸೇವಾವಾಹಿನಿ ಲೋಕಾರ್ಪಣೆ ಹಾಗೂ ಕೆಂಪುಕಲ್ಲು ಹಸ್ತಾಂತರ ಕಾರ್ಯಕ್ರಮ| ಒಕ್ಕಲಿಗ ಮನಸ್ಸುಗಳು‌ ಒಂದಾಗಿ ಸೇವಾ ಚಟುವಟಿಕೆ ಪ್ರಾರಂಭಿಸಿರುವುದು ಸದ್ವಿಚಾರ – ಶ್ರೀ ಧರ್ಮಪಾಲನಾಥ ಸ್ವಾಮೀಜಿ

ಸಮಗ್ರ ನ್ಯೂಸ್: ಸಮಾನ ಮನಸ್ಕ ಒಕ್ಕಲಿಗ ಗೌಡ ಸಮಾಜದ ಯುವ ಮನಸ್ಸುಗಳು ಒಂದಾಗಿ ಸೇವಾ ಚಟುವಟಿಕೆ ಪ್ರಾರಂಭಿಸಿರುವುದು ಸದ್ವಿಚಾರ. ಸಮಾಜದ ಕಟ್ಟ ಕಡೆಯ ವ್ಯಕ್ತಿಗಳಿಗೂ ಎಲ್ಲಾ ವಿಧದಲ್ಲಿ ಸ್ಪಂದಿಸುವ ಗುಣವನ್ನು ನಾವು ಹೆಚ್ಚೆಚ್ಚು ಬೆಳೆಸಿಕೊಳ್ಳಬೇಕು ಎಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಂಗಳೂರು ಶಾಖಾ ಮಠದ ಪೂಜ್ಯ ಶ್ರೀ ಡಾ: ಧರ್ಮಪಾಲನಾಥ ಸ್ವಾಮೀಜಿ ಕರೆ ನೀಡಿದರು.ವಿಟ್ಲ ಮುಡ್ನೂರು ಗ್ರಾಮದ ಅಲಂಗಾರು ನ ತೀರ್ಥರಾಮಗೌಡ ಪಾಂಬಾರು ಅವರಿಗೆ ಮನೆನಿರ್ಮಾಣಕ್ಕೆ ಕೆಂಪುಕಲ್ಲು ಹಸ್ತಾಂತರ ಕಾರ್ಯಕ್ರಮ ಮತ್ತು ನೂತನ ದ.ಕ.ಒಕ್ಕಲಿಗ ಗೌಡ ಸೇವಾವಾಹಿನಿ ಟ್ರಸ್ಟ್

ವಿಟ್ಲ:ಒಕ್ಕಲಿಗ ಗೌಡ ಸೇವಾವಾಹಿನಿ ಲೋಕಾರ್ಪಣೆ ಹಾಗೂ ಕೆಂಪುಕಲ್ಲು ಹಸ್ತಾಂತರ ಕಾರ್ಯಕ್ರಮ| ಒಕ್ಕಲಿಗ ಮನಸ್ಸುಗಳು‌ ಒಂದಾಗಿ ಸೇವಾ ಚಟುವಟಿಕೆ ಪ್ರಾರಂಭಿಸಿರುವುದು ಸದ್ವಿಚಾರ – ಶ್ರೀ ಧರ್ಮಪಾಲನಾಥ ಸ್ವಾಮೀಜಿ Read More »

ಮಾರುಕಟ್ಟೆ ಧಾರಣೆ| ಅಡಿಕೆ ಬೆಲೆಯಲ್ಲಿ ಮತ್ತೆ ಏರಿಕೆ| ಡಬ್ಬಲ್ ಚೋಲ್ ಗೆ ಡಿಮ್ಯಾಂಡ್

ಸಮಗ್ರ ನ್ಯೂಸ್: ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಮತ್ತೆ ಏರಿಕೆ ಕಡೆ ಮುಖ ಮಾಡಿದೆ. ಕಳೆದ ಕೆಲವು ದಿನಗಳಿಂದ ಅಡಿಕೆ ಧಾರಣೆ ಏರುಮುಖದತ್ತ ಸಾಗುತ್ತಿದ್ದು ಡಬ್ಬಲ್‌ ಚೋಲ್‌ಗೆ ಮಾರುಕಟ್ಟೆಯಲ್ಲಿ ಬೇಡಿಕೆ ಸೃಷ್ಟಿಯಾಗಿದೆ. ಒಂದು ವಾರದ ಧಾರಣೆ ಗಮನಿಸಿದರೆ ಹೊಸ ಅಡಿಕೆ, ಸಿಂಗಲ್‌ ಚೋಲ್‌ ಧಾರಣೆಯಲ್ಲಿಯೂ ಹೆಚ್ಚಳ ದಾಖಲಾಗಿದೆ. ನ. 19 ರಂದು ಹೊರ ಮಾರುಕಟ್ಟೆಯಲ್ಲಿ ಡಬ್ಬಲ್‌ ಚೋಲ್‌ ಧಾರಣೆ 510ರಿಂದ 512 ರೂ. ತನಕವೂ ಇತ್ತು. ಕೆಲವೆಡೆ 505ರಿಂದ 510 ರೂ. ಇತ್ತು. ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ 500

ಮಾರುಕಟ್ಟೆ ಧಾರಣೆ| ಅಡಿಕೆ ಬೆಲೆಯಲ್ಲಿ ಮತ್ತೆ ಏರಿಕೆ| ಡಬ್ಬಲ್ ಚೋಲ್ ಗೆ ಡಿಮ್ಯಾಂಡ್ Read More »

ಮಗುವಿನ ಅಳು.. ಮಹಿಳೆಯಂತೆ ಕೂಗು : ಅಯ್ಯಪ್ಪ ಸ್ವಾಮಿ ಭಕ್ತರಿಗೆ ಕುರವ ಗ್ಯಾಂಗ್ ಕಾಟ..!

ಸಮಗ್ರ ನ್ಯೂಸ್: ಕೇರಳದ ಶಬರಿಮಲೆ ಯಾತ್ರೆ ಈಗಾಗಲೇ ಆರಂಭವಾಗಿದ್ದು, ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ ಲಕ್ಷಾಂತರ ಭಕ್ತರು ತೆರಳಿ ಅಯ್ಯಪ್ಪ ಸ್ವಾಮಿಯ ದರ್ಶನ ಪಡೆಯುತ್ತಿದ್ದಾರೆ. ಈ ನಡುವೆ ಭಕ್ತರಿಗೆ ಕುರವಾ ಗ್ಯಾಂಗ್ ಕಾಟ ಶುರುವಾಗಿದೆ. ಹೀಗಾಗಿ ಸದ್ಯ ಕೇರಳದಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಪ್ರತೀ ವರ್ಷದಂತೆ ಈ ವರ್ಷವೂ ಗ್ಯಾಂಗ್ ದರೋಡೆಗೆ ಇಳಿದಿದೆ. ಮೂಲತಃ ತಮಿಳುನಾಡಿಗೆ ಸೇರಿದ್ದು ಎನ್ನಲಾಗಿರುವ ಈ ಗ್ಯಾಂಗ್ ಶಬರಿಮಲೆ ದೇಗುಲದ ಬಾಗಿಲು ಓಪನ್ ಆಗುತ್ತಿದ್ದಂತೆಯೇ ಪೀಲ್ಡ್‌ಗೆ ಇಳಿಯುತ್ತಾರೆ. ಭಕ್ತಾದಿಗಳು ಲಕ್ಷಾಂತರ ಸಂಖ್ಯೆಯಲ್ಲಿ ಕೇರಳದಲ್ಲಿ ಸೇರುವುದರಿಂದ

ಮಗುವಿನ ಅಳು.. ಮಹಿಳೆಯಂತೆ ಕೂಗು : ಅಯ್ಯಪ್ಪ ಸ್ವಾಮಿ ಭಕ್ತರಿಗೆ ಕುರವ ಗ್ಯಾಂಗ್ ಕಾಟ..! Read More »

ಕಲ್ಲಾಪು ಬುರ್ದುಗೋಳಿ ಶ್ರೀ ಕೊರಜ್ಜನ ಉದ್ಭವ ಶಿಲೆಯ ಆದಿಸ್ಥಳದಲ್ಲಿ ಚಿತ್ರದ ಯಶಸ್ಸಿಗಾಗಿ ಪ್ರಾರ್ಥಿಸಿದ ಬಿಗ್ ಬಾಸ್ ಶೈನ್ ಶೆಟ್ಟಿ

ಸಮಗ್ರ ನ್ಯೂಸ್:ಉಳ್ಳಾಲ ನ.19ರಂದು ತೆರೆಕಾಣಲಿರುವ ಶೈನ್ ಶೆಟ್ಟಿ, ಪ್ರಭು ಮುಂಡ್ಕೂರು ಅಭಿನಯದ ಮರ್ಯಾದೆ ಪ್ರಶ್ನೆ ಯಶಸ್ಸಿಗಾಗಿ ಕಲ್ಲಾಪು ಬುರ್ದುಗೋಳಿ ಕೊರಗಜ್ಜ ಉದ್ಬವ ಶಿಲೆಯ ಆದಿಸ್ಥಳದಲ್ಲಿ ಪ್ರಾರ್ಥನೆ ಸಲ್ಲಿಸಿ, ನಾವು ದಿನನಿತ್ಯ ನಮ್ಮ ಕಾರ್ಯ ಪ್ರಾರಂಭಿಸುವಾಗ ಅಜ್ಜನನ್ನು ನೆನಪಿಸಿಕೊಂಡು ಸಾಕಷ್ಟು ಯಶಸ್ವಿಯಾಗಿದ್ದೇವೆ ಎಂದು ತಿಳಿಸಿದರು. ಈ ಚಿತ್ರವೂ ಜನರ ಮನಗೆಲ್ಲುವಲ್ಲಿ ಕೊರಗಜ್ಜ ಹರಸಲಿ ಎಂದು ಪ್ರಾರ್ಥಿಸಲು ಈಕ್ಷೇತ್ರಕ್ಕೆ ಬಂದಿದ್ದೇವೆ ಖಂಡಿತ ದೈವ ಬಲ ಇರುತ್ತದೆ ಎಂದು ಮಾಧ್ಯಮಕ್ಕೆ ಪ್ರತಿಕ್ರಿಯಿಸಿದರು.ಈ ಸಂದರ್ಭದಲ್ಲಿ ಬುರ್ದುಗೋಳಿ ಕ್ಷೇತ್ರದ ಅಧ್ಯಕ್ಷರಾದ ವಿಶ್ವನಾಥ್ ನಾಯಕ್ ಕ್ಷೇತ್ರದ

ಕಲ್ಲಾಪು ಬುರ್ದುಗೋಳಿ ಶ್ರೀ ಕೊರಜ್ಜನ ಉದ್ಭವ ಶಿಲೆಯ ಆದಿಸ್ಥಳದಲ್ಲಿ ಚಿತ್ರದ ಯಶಸ್ಸಿಗಾಗಿ ಪ್ರಾರ್ಥಿಸಿದ ಬಿಗ್ ಬಾಸ್ ಶೈನ್ ಶೆಟ್ಟಿ Read More »