Editor

ಪುತ್ತೂರು: ಅಪ್ರಾಪ್ತ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಲೈಂಗಿಕ ಕಿರುಕುಳ| ಗುಲ್ಬರ್ಗಾ‌ ಮೂಲದ ಯುವಕ ಅರೆಸ್ಟ್

ಸಮಗ್ರ ನ್ಯೂಸ್: ಪಿ.ಜಿ.ಯೊಂದರಲ್ಲಿದ್ದ ಕಾಸರಗೋಡು ಮೂಲದ ಅಪ್ರಾಪ್ತೆಯನ್ನು ಪುಸಲಾಯಿಸಿ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಗುಲ್ಬರ್ಗಾ ಮೂಲದ ಯುವಕನ ವಿರುದ್ದ ಪೋಕ್ಸೋ ಪ್ರಕರಣ ದಾಖಲಾಗಿದೆ. ಪುತ್ತೂರಿನ ಪ್ರತಿಷ್ಠಿತ ಕಾಲೇಜೊಂದರ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಪಿ.ಜಿ.ಯಿಂದ ಕಾಲೇಜಿಗೆ ಹೋಗುತ್ತಿದ್ದರು. ನ.16ರಿಂದ ಆಕೆ ಪಿ.ಜಿ.ಯಿಂದ ನಾಪತ್ತೆಯಾಗಿದ್ದರು. ಈ ಕುರಿತು ವಿದ್ಯಾರ್ಥಿನಿಯ ತಾಯಿ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅಪ್ರಾಪ್ತ ವಿದ್ಯಾರ್ಥಿನಿಯನ್ನು ಗುಲ್ಬರ್ಗಾದ ಕಾರ್ತಿಕ್ ಎಂಬಾತ ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ […]

ಪುತ್ತೂರು: ಅಪ್ರಾಪ್ತ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಲೈಂಗಿಕ ಕಿರುಕುಳ| ಗುಲ್ಬರ್ಗಾ‌ ಮೂಲದ ಯುವಕ ಅರೆಸ್ಟ್ Read More »

ಎಣ್ಣೆ ಪ್ರಿಯರಿಗೆ ಗುಡ್ ನ್ಯೂಸ್| ನಾಳೆ(ನ.20) ಬಾರ್ ಬಂದ್ ಇರಲ್ಲ

ಸಮಗ್ರ ನ್ಯೂಸ್: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಾರ್ ಮಾಲೀಕರ ಸಂಘ ನಾಳೆ ನ.20ರಂದು ರಾಜ್ಯಾದ್ಯಂತ ಬಾರ್ ಬಂದ್ ಮಾಡಿ ಪ್ರತಿಭಟನೆಗೆ ಕರೆ ನೀಡಿತ್ತು. ಆದರೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಬಾರ್ ಮಾಲೀಕರ ಸಂಘದ ಪದಾಧಿಕಾರಿಗಳ ಸಂಧಾನ ಸಭೆ ಯಶಸ್ವಿಯಾಗಿದ್ದು, ಬಾರ್ ಬಂದ್ ನಿರ್ಧಾರ ಹಿಂತೆಗೆದುಕೊಳ್ಳಲಾಗಿದೆ. ಬಾರ್ ಅಸೋಸಿಯೇಷನ್ ವಿಭಾಗೀಯ ಅಧ್ಯಕ್ಷ ಕರುಣಾಕರ ಹೆಗಡೆ ನೇತೃತ್ವದ ನಿಯೋಗ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು, ಮಾತುಕತೆ ಬಳಿಕ ನಾಳೆ ಮದ್ಯಮಾರಾಟ

ಎಣ್ಣೆ ಪ್ರಿಯರಿಗೆ ಗುಡ್ ನ್ಯೂಸ್| ನಾಳೆ(ನ.20) ಬಾರ್ ಬಂದ್ ಇರಲ್ಲ Read More »

ಪುತ್ತೂರಿನ ರಾಧಾಸ್ ಶಾಪಿಂಗ್ ಉತ್ಸವದ ಐದನೇ ವೀಕ್ ಡ್ರಾ ವಿಜೇತರ ಪಟ್ಟಿ ಇಲ್ಲಿದೆ ನೋಡಿ..

ಸಮಗ್ರ ನ್ಯೂಸ್: ಪುತ್ತೂರಿನ ಹೆಸರಾಂತ ಬಟ್ಟೆಗಳ ಮಳಿಗೆ ರಾಧಾಸ್ ಫ್ಯಾಮಿಲಿ ಶೋ ರೂಂ ನಲ್ಲಿ ಆಫರ್ ಗಳ ಆರನೇ ವೀಕ್ ಡ್ರಾ ವಿಜೇತರ ಪಟ್ಟಿ ಪ್ರಕಟಿಸಲಾಗಿದೆ. ಮೊದಲನೇ ಬಹುಮಾನ ಸೌಮ್ಯ ಬಾಯರಿ ಕೂಪನ್(ಟಿ ವಿ ಕ್ಯಾಬಿನೆಟ್) ನಂ.4782,ಎರಡನೇ ಬಹುಮಾನ ಮಾಲತಿ ವಿಟ್ಲ (microwaveoven) ಕೂಪನ್ ನಂ.5079, ಮೂರನೇ ಬಹುಮಾನ ಶ್ರೀ ರಾಮನಂದನ kanyana(dressing table) ಕೂಪನ್ ನಂ.4968. (Consolation prize) cooktop, ಕಾವ್ಯ 5065,ಉದಯ ಕನ್ಯಾನ 4951,ವಾಸಂತಿ badiyadka 5120, ವಾಸಂತಿ badiyadka 5122,ನರ್ಮದಾ ಕಲ್ಲುಗುಂಡಿ 4822,ಮೇಹಾನಾ

ಪುತ್ತೂರಿನ ರಾಧಾಸ್ ಶಾಪಿಂಗ್ ಉತ್ಸವದ ಐದನೇ ವೀಕ್ ಡ್ರಾ ವಿಜೇತರ ಪಟ್ಟಿ ಇಲ್ಲಿದೆ ನೋಡಿ.. Read More »

ಸರಣಿ ಅಪಘಾತ ಇಬ್ಬರು ಮೃತ್ಯು ಹಲವು ಮಂದಿಗೆ ಗಾಯ

ಸಮಗ್ರ ನ್ಯೂಸ್:ಇಂದುಮುಂಜಾನೆ ನೋಯ್ದಾ ಮತ್ತು ಪಶ್ಚಿಮ ಉತ್ತರ ಪ್ರದೇಶದ ಇತರ ಭಾಗಗಳಲ್ಲಿ ದಟ್ಟ ಮಂಜಿನಿಂದ ಆವರಿಸಿದ ವಾತಾವರಣದಿಂದಾಗಿ ನಡೆದ ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರು ಬೈಕ್‌ ಸವಾರರು ಮೃತಪಟ್ಟಿದ್ದು ಹದಿನೈದಕ್ಕೂ ಹೆಚ್ಚು ಗಾಯಗೊಂಡಿರುವ ಘಟನೆ ಮಂಗಳವಾರ (ನ.19) ಬೆಳಿಗ್ಗೆ ಸಂಭವಿಸಿದೆ. ಕಡಿಮೆ ಗೋಚರತೆಯಿಂದಾಗಿ ಈಸ್ಟರ್ನ್ ಪೆರಿಫೆರಲ್ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್ ಇನ್ನೊಂದು ವಾಹನಕ್ಕೆ ಡಿಕ್ಕಿ ಹೊಡೆದಿದೆ ಇದೇ ವೇಳೆ ಪಾಣಿಪತ್‌ನಿಂದ ಮಥುರಾಗೆ ತೆರಳುತ್ತಿದ್ದ ಬಸ್ ಟ್ರಕ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ ಪರಿಣಾಮ ಬಸ್ಸಿನಲ್ಲಿದ್ದ ಸುಮಾರು 12 ಮಂದಿ ಪ್ರಯಾಣಿಕರು

ಸರಣಿ ಅಪಘಾತ ಇಬ್ಬರು ಮೃತ್ಯು ಹಲವು ಮಂದಿಗೆ ಗಾಯ Read More »

ಆಂಜನೇಯಸ್ವಾಮಿ ದೇವಸ್ಥಾನದ ಪುನ‌ರ್ ನಿರ್ಮಾಣದ ಹನುಮ ಮಾಲೆ ಪ್ರಚಾರಕ್ಕೆ ಚಾಲನೆ

ಸಮಗ್ರ ನ್ಯೂಸ್:ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಹಿಂದು ಜಾಗರಣ ವೇದಿಕೆಯು ಶ್ರೀ ಮೂಡಲ ಬಾಗಿಲು ಆಂಜನೇಯಸ್ವಾಮಿ ದೇವಸ್ಥಾನದ ಪುನರ್‌ ನಿರ್ಮಾಣದ ಹನುಮ ಮಾಲೆ ಯ ಪ್ರಚಾರಕ್ಕಾಗಿ ವಿಶೇಷ ಕಾರ್ಯಕ್ರಮವು ನ 17.ರಂದು ನಡೆಯಿತು. ಪ್ರಚಾರದ ಪೋಸ್ಟರ್ ಬಿಡುಗಡೆ ಕಾರ್ಯಕ್ರಮವು ಬೆಳಗ್ಗೆ 10:30ಕ್ಕೆ ಜರುಗಿತು. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡರು. ಮಾಲೆ ಧಾರಣೆ ಡಿಸೆಂಬ‌ರ್ 6, ರಿಂದ ತಾಲ್ಲೂಕು ಕೇಂದ್ರಗಳಲ್ಲಿ ಪ್ರಾರಂಭವಾಗಿ, ಡಿಸೆಂಬರ್ 15, ರಂದು ಬೆಳಗ್ಗೆ 10:00ಕ್ಕೆ ಗಂಜಾಂ ನಿಮಿಷಾಂಭ ದೇವಸ್ಥಾನದಲ್ಲಿ ಬೃಹತ್ ಸಮಾವೇಶ ನಂತರ 11:30ಕ್ಕೆ ಶ್ರೀ ರಂಗನಾಥಸ್ವಾಮಿ

ಆಂಜನೇಯಸ್ವಾಮಿ ದೇವಸ್ಥಾನದ ಪುನ‌ರ್ ನಿರ್ಮಾಣದ ಹನುಮ ಮಾಲೆ ಪ್ರಚಾರಕ್ಕೆ ಚಾಲನೆ Read More »

ಗ್ರಾಮಸ್ಥರೆದುರೇ ಮಹಿಳಾ ಪೊಲೀಸ್ ಅಧಿಕಾರಿಗೆ ಯುವಕನಿಂದ ಕಪಾಳಮೋಕ್ಷ

ಸಮಗ್ರ ನ್ಯೂಸ್:ಪೊಲೀಸ್ ಅಧಿಕಾರಿಗಳು ಮತ್ತು ಸ್ಥಳೀಯರ ನಡುವೆ ವಾಗ್ವಾದ ನಡೆದು ಯುವಕನೊಬ್ಬ ಮಹಿಳಾ ಪೊಲೀಸ್ ಅಧಿಕಾರಿಗಳ ಜೊತೆಗೆ ಜಗಳಕ್ಕಿಳಿದಾಗ ಕೋಪಗೊಂಡ ಪೊಲೀಸ್ ಅಧಿಕಾರಿ ಆತನಿಗೆ ಕಪಾಳಮೋಕ್ಷ ಮಾಡಿದ್ದಾರೆ. ಇದರಿಂದ ಕೋಪಗೊಂಡ ಯುವಕ ಮಹಿಳಾ ಪೊಲೀಸ್ ಅಧಿಕಾರಿಗೆ ಕಪಾಳಮೋಕ್ಷ ಮಾಡಿದ್ದ ಘಟನೆ ಮಧ್ಯಪ್ರದೇಶದ ಟಿಕಾಮ್‌ಗರ್ ಜಿಲ್ಲೆಯಲ್ಲಿ ನಡೆದಿದೆ. ಮಾಹಿತಿಯ ಪ್ರಕಾರ, ಈ ಘಟನೆ ಬಡಗಾಂವ್ ದಸನ್ ಪೊಲೀಸ್ ಠಾಣೆ ವ್ಯಾಪ್ತಿಯ ದರಗ್ವಾನ್ ಗ್ರಾಮದಲ್ಲಿ ನಡೆದಿದೆ. 50 ವರ್ಷದ ರೈತ ಫುರ್ಕಾ ಲೋಧಿ ಅವರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ

ಗ್ರಾಮಸ್ಥರೆದುರೇ ಮಹಿಳಾ ಪೊಲೀಸ್ ಅಧಿಕಾರಿಗೆ ಯುವಕನಿಂದ ಕಪಾಳಮೋಕ್ಷ Read More »

ಸಾವು ಬದುಕಿನ ನಡುವೆ ‘ಕಾಟೇರ’ ಮಾ.ರೋಹಿತ್ ಹೋರಾಟ; ಲಕ್ಷಾಂತರ ಅಭಿಮಾನಿಗಳಿಂದ ವಿಶೇಷ ಪ್ರಾರ್ಥನೆ!

ಸಮಗ್ರ ನ್ಯೂಸ್: ಕಾಟೇರ ಸಿನಿಮಾದಲ್ಲಿ ದರ್ಶನ್ ಜೊತೆಗೆ ಪುಟ್ಟರಾಜು ಪಾತ್ರ ಎಲ್ಲರ ಮನಸು ಗೆದ್ದಿದ್ದವನು ಬಾಲನಟ ರೋಹಿತ್. ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿ ಕೂಡ ಪಡೆದಿದ್ದ ಪ್ರತಿಭಾನ್ವಿತ ಮಾಸ್ಟರ್ ರೋಹಿತ್ ಈಗ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡ್ತಾ ಇದ್ದಾನೆ. ಕಾಟೇರ ಸಿನಿಮಾ ನೋಡಿದವರಿಗೆಲ್ಲಾ ಪುಟ್ಟರಾಜುವಿನ ಪಾತ್ರ ಸಿಕ್ಕಾಪಟ್ಟೆ ಇಷ್ಟವಾಗಿತ್ತು. ನಾಯಕನ ಜೊತೆ ಸದಾ ಇರೋ ಈ ಪುಟಾಣಿ ಭಂಟ ತನ್ನ ನಟನೆಯಿಂದ ಎಲ್ಲರಿಗೂ ಮೋಡಿ ಮಾಡಿದ್ದ. ಅಂಥಾ ದೈತ್ಯ ನಾಯಕನಟನ ಎದುರು ಈ ಪುಟಾಣಿ ಹೀರೋವನ್ನೇ

ಸಾವು ಬದುಕಿನ ನಡುವೆ ‘ಕಾಟೇರ’ ಮಾ.ರೋಹಿತ್ ಹೋರಾಟ; ಲಕ್ಷಾಂತರ ಅಭಿಮಾನಿಗಳಿಂದ ವಿಶೇಷ ಪ್ರಾರ್ಥನೆ! Read More »

ಕುಕ್ಕೆ‌ ಸುಬ್ರಹ್ಮಣ್ಯಕ್ಕೆ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಭೇಟಿ

ಸಮಗ್ರ ನ್ಯೂಸ್: ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿರುವ ಪ್ರಸಿದ್ಧ ಯಾತ್ರಾ ಸ್ಥಳ ಕುಕ್ಕೆ ಸುಬ್ರಹ್ಮಣ್ಯಕ್ಕೆ ಸೋಮವಾರ ಭೇಟಿ ನೀಡಿದರು. ಪತ್ನಿ ಸಮೇತ ದೇಗುಲಕ್ಕೆ ಆಗಮಿಸಿದ ಅವರು, ಆಶ್ಲೇಷ ಬಲಿ ಪೂಜೆ, ಮಹಾಪೂಜೆ ಹಾಗೂ ಅಭಿಷೇಕ ನೆರವೇರಿಸಿದರು. ಈ ವೇಳೆ, ಸೂರ್ಯಕುಮಾರ್ ಯಾದವ್ ದಂಪತಿಗೆ ದೇವಸ್ಥಾನದ ವತಿಯಿಂದ ಗೌರವಾರ್ಪಣೆ ಮಾಡಲಾಯಿತು. ಈ ಹಿಂದೆ ಭಾರತ ಕ್ರಿಕೆಟ್ ತಂಡ ಟಿ20 ವಿಶ್ವಕಪ್ ಗೆದ್ದ ಬಳಿಕ ಸೂರ್ಯಕುಮಾರ್ ಯಾದವ್ ಉಡುಪಿಯ ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ

ಕುಕ್ಕೆ‌ ಸುಬ್ರಹ್ಮಣ್ಯಕ್ಕೆ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಭೇಟಿ Read More »

ಬೆಳ್ತಂಗಡಿ: ಪತ್ರಕರ್ತ ಭುವನೇಂದ್ರ ಪುದುವೆಟ್ಟು ಇನ್ನಿಲ್ಲ

ಸಮಗ್ರ ನ್ಯೂಸ್: ವಿಜಯವಾಣಿ, ಕರಾವಳಿ ಅಲೆ, ಸುದ್ದಿ ಬಿಡುಗಡೆ ಪತ್ರಿಕೆಯಲ್ಲಿ ಪತ್ರಕರ್ತರಾಗಿದ್ದ ಭುವನೇಂದ್ರ ಪುದುವೆಟ್ಟು(42ವ)ರವರು ನ.19ರಂದು ನಿಧನರಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ನಿವಾಸಿ ನಾರಾಯಣ ಪೂಜಾರಿ ಮತ್ತು ಮೋಹಿನಿ ದಂಪತಿಯ ಪುತ್ರರಾದ ಭುವನೇಂದ್ರ ಪುದುವೆಟ್ಟು ಅವರಿಗೆ ಎರಡು ದಿನಗಳ ಹಿಂದೆ ತೀವ್ರ ಹೊಟ್ಟೆನೋವು ಮತ್ತು ವಾಂತಿ ಕಾಣಿಸಿಕೊಂಡಿದ್ದರಿಂದ ಅವರನ್ನು ಮೂಡಬಿದ್ರೆ ಆಳ್ವಾಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ ತಪಾಸಣೆ ವೇಳೆ ಪಿತ್ತಕೋಶದಲ್ಲಿ ಕಲ್ಲು ಇರುವುದರಿಂದ ಅಕ್ಯುಟ್ ಪ್ರಾಂಕಿಯಾಸಿಸ್ ಇರುವುದು ಗೊತ್ತಾಗಿತ್ತು. ತಕ್ಷಣ ಅವರನ್ನು ಮಂಗಳೂರು ಅತ್ತಾವರದ ಕೆಎಂಸಿ ಆಸ್ಪತ್ರೆಗೆ

ಬೆಳ್ತಂಗಡಿ: ಪತ್ರಕರ್ತ ಭುವನೇಂದ್ರ ಪುದುವೆಟ್ಟು ಇನ್ನಿಲ್ಲ Read More »

ಶಬರಿಮಲೆ ಯಾತ್ರೆ ಮುಗಿಸಿ ಮರಳುತ್ತಿದ್ದ ಬಸ್ ಪಲ್ಟಿ| ಕರ್ನಾಟಕದ ಹಲವರಿಗೆ ಗಾಯ

ಸಮಗ್ರ ನ್ಯೂಸ್: ಶಬರಿಮಲೆ ಯಾತ್ರೆ ಮಾಡಿ ಕರ್ನಾಟಕಕ್ಕೆ ವಾಪಸಾಗುತ್ತಿರುವಾಗ ಮಿನಿ ಬಸ್ ಪಲ್ಟಿಯಾಗಿದ್ದು, 25ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿರುವ ಘಟನೆ ಕೇರಳದ ವಯನಾಡಿನಲ್ಲಿ ನಡೆದಿದೆ. ಇಂದು ಬೆಳಗಿನ ಜಾವ 6 ಗಂಟೆಗೆ ಘಟನೆ ನಡೆದಿದೆ. ಕಿರಿದಾದ ತಿರುನೆಲ್ಲಿ ಥೆಟ್ಟು ರಸ್ತೆಯಲ್ಲಿ ಇಂದು(ನ.19) ಮುಂಜಾನೆ ಈ ಘಟನೆ ನಡೆದಿದೆ. ಶಬರಿಮಲೆಯಿಂದ ಕರ್ನಾಟಕಕ್ಕೆ ವಾಪಸಾಗುತ್ತಿರುವಾಗ ಯಾತ್ರಿಕರನ್ನು ಹೊತ್ತಿದ್ದ ಬಸ್ ಕೇರಳದ ವಯನಾಡಿನಲ್ಲಿ ಪಲ್ಟಿಯಾಗಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ. ಇಂದು ಬೆಳಗಿನ ಜಾವ 6 ಗಂಟೆಗೆ ಘಟನೆ ನಡೆದಿದೆ.ಕಿರಿದಾದ ತಿರುನೆಲ್ಲಿ

ಶಬರಿಮಲೆ ಯಾತ್ರೆ ಮುಗಿಸಿ ಮರಳುತ್ತಿದ್ದ ಬಸ್ ಪಲ್ಟಿ| ಕರ್ನಾಟಕದ ಹಲವರಿಗೆ ಗಾಯ Read More »