Editor

ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ| ಕನಿಷ್ಠ 38 ಸಾವು; ಹಲವರಿಗೆ ಗಾಯ

ಸಮಗ್ರ ನ್ಯೂಸ್: ವಾಯುವ್ಯ ಪಾಕಿಸ್ತಾನದ ಬುಡಕಟ್ಟು ಪ್ರದೇಶದಲ್ಲಿ ಗುರುವಾರ ಭಯೋತ್ಪಾದಕರು ಪ್ರಯಾಣಿಕರ ವಾಹನಗಳ ಮೇಲೆ ಗುಂಡಿನ ದಾಳಿ ನಡೆದಿದ್ದು, ಕನಿಷ್ಠ 38 ಜನರು ಸಾವನ್ನಪ್ಪಿದ್ದಾರೆ ಮತ್ತು 29 ಜನರು ಗಾಯಗೊಂಡಿದ್ದಾರೆ ಎಂದು ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದ ಮುಖ್ಯ ಕಾರ್ಯದರ್ಶಿ ನದೀಮ್ ಅಸ್ಲಂ ಚೌಧರಿ ತಿಳಿಸಿದ್ದಾರೆ. ಕುರ್ರಾಮ್ ಬುಡಕಟ್ಟು ಜಿಲ್ಲೆಯಲ್ಲಿ ಸಂಭವಿಸಿದ ದಾಳಿಯಲ್ಲಿ ಸಾವನ್ನಪ್ಪಿದವರಲ್ಲಿ ಮಹಿಳೆ ಮತ್ತು ಮಗು ಸೇರಿದ್ದಾರೆ ಎಂದು ಚೌಧರಿ ಹೇಳಿದರು, “ಇದು ದೊಡ್ಡ ದುರಂತ ಮತ್ತು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ” ಎಂದು ಹೇಳಿದರು. […]

ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ| ಕನಿಷ್ಠ 38 ಸಾವು; ಹಲವರಿಗೆ ಗಾಯ Read More »

ನಿರುದ್ಯೋಗಿಗಳಿಗೆ ಇಲ್ಲಿದೆ ಸುವರ್ಣಾವಕಾಶ| ನ. 24ರಂದು ನೇರ ಸಂದರ್ಶನ

ಉದ್ಯೋಗ: ದುಬೈನಲ್ಲಿ ಪ್ರಸಿದ್ದಿ ಪಡೆದು ಹಲವು ವರ್ಷಗಳಿಂದ ಸೇವೆ ಸಲ್ಲಿಸುತಿರುವ ಕಂಪನಿಯು ಇದೆ ಮೊದಲ ಬಾರಿಗೆ ಮಂಗಳೂರಿನಲ್ಲಿ ಉದ್ಯೋಗ ನೇರ ಸಂದರ್ಶನ ನಡೆಸಲಿದ್ದು, ಇದೇ ತಿಂಗಳ ನ. 24 ರಂದು ಮಂಗಳೂರಿನ ಹೆಸರಾಂತ ಕಂಪನಿ ನೂರ್ ಇಂಟರ್ನ್ಯಾಷನಲ್ ನ ಸಹಯೋಗದೊಂಧಿಗೆ ನಡೆಸಲಿದೆ. ಹೆಚ್ಚಿನ ವಿವರಗಳಿಗೆ ನೂರ್ international ನ ಮಂಗಳೂರು ವಿಭಾಗ ಕಚೇರಿಗೆ ಅಥವಾ ಈ ಕೆಳಗೆ ನಮೂದಿಸಿರುವ ನಂಬರ್ಗೆ (9008758055,8951428055 )ಸಂಪರ್ಕಿಸ ಬಹುದು. (ವಿ.ಸೂ: ಇಲ್ಲಿ ಪ್ರಕಟವಾಗಿರುವ ಸುದ್ದಿ ವಿಶ್ವಾಸಪೂರ್ಣವೇ ಆದರೂ ಸಮಗ್ರ ಸಮಾಚಾರ ಜವಾಬ್ದಾರಿ

ನಿರುದ್ಯೋಗಿಗಳಿಗೆ ಇಲ್ಲಿದೆ ಸುವರ್ಣಾವಕಾಶ| ನ. 24ರಂದು ನೇರ ಸಂದರ್ಶನ Read More »

ನ. 26 ರಿಂದ ಡಿ.12: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಜಾತ್ರೋತ್ಸವ ಸಂಭ್ರಮ| ಡಿ.7ರಂದು ಮಹಾರಥೋತ್ಸವ

ಸಮಗ್ರ ನ್ಯೂಸ್: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲದ ಷಷ್ಠಿ ಮಹೋತ್ಸವಕ್ಕಂತೂ ಕಿಕ್ಕಿರಿದು ಜನ ಸೇರುತ್ತಾರೆ. ಅನೇಕ ಧಾರ್ಮಿಕ ಆಚರಣೆಗಳು, ವಿವಿಧ ಉತ್ಸವಾದಿ ಕಾರ್ಯಗಳು ಇಲ್ಲಿ ನಿರಂತರವಾಗಿ ನಡೆಯುತ್ತದೆ. ಈಗಾಗಲೇ ಚಂಪಾ ಷಷ್ಠಿ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು ಸಿದ್ಧತೆಗಳು ಕೂಡಾ ಭರದಿಂದ ಸಾಗುತ್ತಿದೆ. ಚಂಪಾಷಷ್ಠಿ ಮಹೋತ್ಸವದ ಹಿನ್ನೆಲೆ ಇದೇ ಬರುವ ನ.27ರಿಂದ ಡಿ.12ರವರೆಗೆ ಶ್ರೀ ಕ್ಷೇತ್ರದಲ್ಲಿ ಅನೇಕ ಪೂಜಾ ಕೈಂಕರ್ಯಗಳು ನಿರಂತರವಾಗಿ ನಡೆಯಲಿದೆ. ಷಷ್ಠಿ ಮಹೋತ್ಸವದ ಪ್ರಯುಕ್ತ ದೇಗುಲದ ಆಡಳಿತ ಮಂಡಳಿ ಭಕ್ತಾದಿಗಳಿಗೆ ಆಮಂತ್ರಣ ಪತ್ರಿಕೆಯನ್ನು ಕೂಡಾ ಬಿಡುಗಡೆ

ನ. 26 ರಿಂದ ಡಿ.12: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಜಾತ್ರೋತ್ಸವ ಸಂಭ್ರಮ| ಡಿ.7ರಂದು ಮಹಾರಥೋತ್ಸವ Read More »

ತಿಮ್ಮಪ್ಪನ ದರ್ಶನ ಇನ್ನಷ್ಟು ಸುಲಭ!! ಭಕ್ತರಿಗೆ ಸಿಹಿ ಸುದ್ದಿನೀಡಿದ ಆಂದ್ರ ಸರ್ಕಾರ

ಸಮಗ್ರ ನ್ಯೂಸ್: ತಿರುಪತಿ ತಿಮ್ಮಪ್ಪ ಸ್ವಾಮಿಯ ದರ್ಶನಕ್ಕೆ ಪ್ರತಿನಿತ್ಯ ಸಾಗರೋಪಾದಿಯಲ್ಲಿ ಭಕ್ತರು ಬರುವ ಕಾರಣ ಸಾಕಷ್ಟು ಭಕ್ತರಿಗೆ ತಿಮ್ಮಪ್ಪನ ದರ್ಶನ ಆಗುವ ವೇಳೆಗೆ ಜೀವ ಬಾಯಿಗೆ ಬಂದು ಬಿಟ್ಟಿರುತ್ತದೆ. ಕೆಲವೊಮ್ಮೆ ದೇವರ ದರ್ಶನವಾಗದೆ ಹಿಂದಿರುಗಬೇಕಾಗುತ್ತದೆ. ಸದ್ಯ, ಈ ಎಲ್ಲ ಸಮಸ್ಯೆಗಳನ್ನು ಅರಿತಿರುವ ಆಂಧ್ರ ಸರ್ಕಾರ ಹೊಸದೊಂದು ತೀರ್ಮಾನಕ್ಕೆ ಬಂದಿದ್ದು, ಇದು ತಿಮ್ಮಪ್ಪನ ಭಕ್ತರಿಗೆ ತಿರುಪತಿ ಲಡ್ಡುವಿನಷ್ಟೇ ಸಿಹಿ ಸುದ್ದಿಯಾಗಲಿದೆ. ತಿರುಪತಿ ತಿಮ್ಮಪ್ಪ ದೇಗುಲದ ಆಡಳಿತ ಮಂಡಳಿಯು ಕೃತಕ ಬುದ್ಧಿಮತ್ತೆ ಮತ್ತು ಅತ್ಯಾಧುನಿಕ ತಂತ್ರಜ್ಞಾನದ ಸಹಾಯದಿಂದ ಹೊಸ ದರ್ಶನ

ತಿಮ್ಮಪ್ಪನ ದರ್ಶನ ಇನ್ನಷ್ಟು ಸುಲಭ!! ಭಕ್ತರಿಗೆ ಸಿಹಿ ಸುದ್ದಿನೀಡಿದ ಆಂದ್ರ ಸರ್ಕಾರ Read More »

ಸೌತಡ್ಕ ಮಹಾಗಣಪತಿ ಕ್ಷೇತ್ರದ ಸ್ವಚ್ಚತಾ ಸಿಬ್ಬಂದಿಯ ಮೇಲೆ ಹಲ್ಲೆ

ಸಮಗ್ರ ನ್ಯೂಸ್:ಸೌತಡ್ಕ ಶ್ರೀ ಮಹಾಗಣಪತಿ ಸನ್ನಿದಾನದ ಸ್ವಚ್ಚತಾ ಕೆಲಸ ನಿರ್ವಹಿಸುತ್ತಿದ್ದ ಸಿಬ್ಬಂದಿ ಮಹೇಂದ್ರ ಕೊಲ್ಲಾಜೆಪಳಿಕೆ ಎಂಬವರಿಗೆ ಯಾತ್ರಾರ್ಥಿಗಳು ಹಲ್ಲೆ ನಡೆಸಿದ ಘಟನೆ ನ.20ರಂದು ನಡೆದಿದೆ. ಸ್ವಚ್ಚತಾ ಸಿಬ್ಬಂದಿಯಾದ ಮಹೇಂದ್ರ ಅವರು ತನ್ನ ಮೊಬೈಲನ್ನು ಶೌಚಾಲಯದ ಒಳಗಿಟ್ಟು, ಸ್ವಚ್ಚತೆಗೊಳಿಸುತ್ತಿದ್ದ ವೇಳೆ ಹಲ್ಲೆ ನಡೆಸಿದ್ದಾರೆ.ಅವರ ತಲೆಗೆ ಗಂಭೀರ ಏಟಾಗಿದ ಪರಿಣಾಮ ಅವರು ಪ್ರಜ್ಞೆ ಕಳೆದುಕೊಂಡು ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಕೊಕ್ಕಡ ಸರಕಾರಿ ಆಸ್ಪತ್ರೆಗೆ ಕರೆತಂದು, ಅಲ್ಲಿಂದ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು

ಸೌತಡ್ಕ ಮಹಾಗಣಪತಿ ಕ್ಷೇತ್ರದ ಸ್ವಚ್ಚತಾ ಸಿಬ್ಬಂದಿಯ ಮೇಲೆ ಹಲ್ಲೆ Read More »

ಕೊಕ್ಕಡ: ಬೈಕಿನಲ್ಲಿ ಶಾಲಾ‌ ಮಕ್ಕಳನ್ನು ಕರೆದೊಯ್ಯುತ್ತಿದ್ದ ವೇಳೆ ಪ್ರತ್ಯಕ್ಷಗೊಂಡ ಕಾಡಾನೆ| ಜೀವರಕ್ಷಣೆಗಾಗಿ ಬೈಕ್ ನಿಲ್ಲಿಸಿದ ವೇಳೆ ಬಿದ್ದು ಮೂವರಿಗೆ ಗಾಯ| ಬೈಕ್ ಧ್ವಂಸಗೊಳಿಸಿದ ಸಲಗ

ಸಮಗ್ರ ನ್ಯೂಸ್: ಶಾಲಾ ಮಕ್ಕಳನ್ನು ಬೈಕಿನಲ್ಲಿ ಕರೆದೊಯ್ಯುತ್ತಿದ್ದ ವೇಳೆ ರಸ್ತೆ ತಿರುವಿನಲ್ಲಿ ಕಾಡಾನೆ ಎದುರುಗೊಂಡಿದ್ದು ಅಪಾಯ ತಪ್ಪಿಸಲು ಹೋಗಿ ಮೂವರು ಗಾಯಗೊಂಡು ಮನೆ ಸೇರಿದ ಘಟನೆ ನ.21 ರ ಮುಂಜಾನೆ ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದಿಂದ ವರದಿಯಾಗಿದೆ. ಕಳ್ಳಾಜೆ ನಿವಾಸಿ ವಸಂತ ಗೌಡ ಎಂಬವರು ತನ್ನ ಮಕ್ಕಳನ್ನು ಶಿಬಾಜೆ ಗ್ರಾಮದ ಪೆರ್ಲ ಶಾಲೆಗೆ ಬಿಡಲು ಹೋಗುತ್ತಿದ್ದಾಗ ಮಾರ್ಗ ತಿರುವಿನ ಮಧ್ಯೆ ಒಂಟಿ ಸಲಗವೊಂದು ಪ್ರತ್ಯಕ್ಷಗೊಂಡಿದೆ. ಭಯದಿಂದ ತನ್ನ ಬೈಕನ್ನು ನಿಲ್ಲಿಸಿದಾಗ ಬೈಕಿಂದ ಬಿದ್ದ ಸವಾರ ಮತ್ತು ಅವರ

ಕೊಕ್ಕಡ: ಬೈಕಿನಲ್ಲಿ ಶಾಲಾ‌ ಮಕ್ಕಳನ್ನು ಕರೆದೊಯ್ಯುತ್ತಿದ್ದ ವೇಳೆ ಪ್ರತ್ಯಕ್ಷಗೊಂಡ ಕಾಡಾನೆ| ಜೀವರಕ್ಷಣೆಗಾಗಿ ಬೈಕ್ ನಿಲ್ಲಿಸಿದ ವೇಳೆ ಬಿದ್ದು ಮೂವರಿಗೆ ಗಾಯ| ಬೈಕ್ ಧ್ವಂಸಗೊಳಿಸಿದ ಸಲಗ Read More »

ರೇಣುಕಾಸ್ವಾಮಿ ಕೊಲೆ ಪ್ರಕರಣ| ನಟ ದರ್ಶನ್ ಗೆ ಬಿಗ್ ಶಾಕ್ ನೀಡಿದ ಪೊಲೀಸರು| ಸಿಕ್ಕೇ ಬಿಡ್ತು ಮಹಾ ಸಾಕ್ಷ್ಯ!!

ಸಮಗ್ರ ನ್ಯೂಸ್: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಚಾರ್ಜ್ ಶೀಟ್ ನಲ್ಲಿ ನಟ ದರ್ಶನ್ ಗೆ ಮತ್ತೊಂದು ಬಿಗ್ ಶಾಕ್ ಎದುರಾಗಿದ್ದು, ಕೊಲೆ ನಡೆದ ಸ್ಥಳದ ಫೋಟೋವನ್ನು ಪೊಲೀಸರು ಇದೀಗ ರಿಕವರಿ ಮಾಡಿದ್ದಾರೆ. ಆರೋಪಿ ಪುನೀತ್ ಮೊಬೈಲ್ ನಲ್ಲಿದ್ದ ಎರಡು ಫೋಟೋಗಳನ್ನು ಇದೀಗ ಪೊಲೀಸರು ರಿಕವರಿ ಮಾಡಿದ್ದಾರೆ. ರೇಣುಕಾ ಸ್ವಾಮಿ ಕೊಲೆ ನಡೆದ ಶೆಡ್ ನಲ್ಲಿ ದರ್ಶನ್ ನಿಂತಿರುವ ಫೋಟೋ ಇದಾಗಿದ್ದು, ಬ್ಲಾಕ್ ಜೀನ್ಸ್ ಪ್ಯಾಂಟ್ ಹಾಗೂ ಬ್ಲೂ ಟಿ-ಶರ್ಟ್ ಧರಿಸಿ ದರ್ಶನ್ ನಿಂತಿದ್ದರು. ಎಲ್ಲಾ

ರೇಣುಕಾಸ್ವಾಮಿ ಕೊಲೆ ಪ್ರಕರಣ| ನಟ ದರ್ಶನ್ ಗೆ ಬಿಗ್ ಶಾಕ್ ನೀಡಿದ ಪೊಲೀಸರು| ಸಿಕ್ಕೇ ಬಿಡ್ತು ಮಹಾ ಸಾಕ್ಷ್ಯ!! Read More »

ರಾಷ್ಟ ರಾಜಧಾನಿಯಲ್ಲಿ ‘ನಂದಿನಿ’| ಕೆಎಂಎಫ್ ನ ಉತ್ಪನ್ನಗಳು ಇಂದಿನಿಂದ ನವದೆಹಲಿಯಲ್ಲೂ ಮಾರಾಟ

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಮನೆ ಮಾತಾಗಿರುವ ಕೆಎಂಎಫ್‌ನ ‘ನಂದಿನಿ’ ಬ್ರಾಂಡ್ ಉತ್ಪನ್ನಗಳು ಈಗ ರಾಷ್ಟ್ರ ರಾಜಧಾನಿ ನವದೆಹಲಿಗೆ ಹೊರಟಿವೆ. ಕರ್ನಾಟಕ ಹಾಲು ಒಕ್ಕೂಟ, ನಂದಿನಿ ಬ್ರಾಂಡ್ ತನ್ನ ಡೈರಿ ಉತ್ಪನ್ನಗಳ ಮಾರಾಟದ ವ್ಯಾಪ್ತಿಯನ್ನು ನವದೆಹಲಿಗೆ ವಿಸ್ತರಿಸಲು ಸಜ್ಜಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಗುರುವಾರ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಂದಿನಿ ಹಾಲು ಮತ್ತು ಮೊಸರು ಉತ್ಪನ್ನಗಳನ್ನು ಬಿಡುಗಡೆ ಮಾಡಲಿದ್ದಾರೆ. ಈ ಬಗ್ಗೆ ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಎಂಕೆ ಜಗದೀಶ್ ಅವರು ಪತ್ರಿಕಾ ಪ್ರಕಟಣೆಯ ಮೂಲಕ ಮಾಧ್ಯಮಗಳಿಗೆ ಮಾಹಿತಿ

ರಾಷ್ಟ ರಾಜಧಾನಿಯಲ್ಲಿ ‘ನಂದಿನಿ’| ಕೆಎಂಎಫ್ ನ ಉತ್ಪನ್ನಗಳು ಇಂದಿನಿಂದ ನವದೆಹಲಿಯಲ್ಲೂ ಮಾರಾಟ Read More »

ನೆಟ್ಟಗೆ ಕನ್ನಡ ಬರಲ್ಲ – ಶಿಕ್ಷಣ ಸಚಿವರಿಗೆ ವಿದ್ಯಾರ್ಥಿಯಿಂದ ಮುಜುಗರ

ಸಮಗ್ರ ನ್ಯೂಸ್:ವಿಧಾನಸೌಧದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕ NEET, JEE, CET ಉಚಿತ ಕೋಚಿಂಗ್ ತರಬೇತಿಗೆ ಚಾಲನೆ ನೀಡುವ ಕಾರ್ಯಕ್ರಮ ಆಯೋಜನೆಗೊಂಡಿತ್ತು.ವಿಡಿಯೋ ಕಾನ್ಸರೆನ್ಸ್ ವೇಳೆ ಶಿಕ್ಷಣ ಮಂತ್ರಿ ಮಧು ಬಂಗಾರಪ್ಪಗೆ ವಿದ್ಯಾರ್ಥಿಯೊಬ್ಬ ತೀವ್ರ ಮುಜುಗರ ತಂದೊಡ್ಡಿದ್ದಾನೆ.ವಿದ್ಯಾ ಮಂತ್ರಿಗೆ ಕನ್ನಡ ಬರಲ್ಲ ಅನ್ನುವುದರ ಮೂಲಕ ಮಧು ಬಂಗಾರಪ್ಪ ಅವರಿಗೆ ಅವಮಾನ ಮಾಡಿದ್ದ ಘಟನೆ ನ.20ರಂದು ನಡೆದಿದೆ. ವಿಡಿಯೋ ಕಾನ್ಸರೆನ್ಸ್ ಮೂಲಕ ಸಂವಾದ ನಡೆಸುತ್ತಿದ್ದ ವೇಳೆ ವಿದ್ಯಾರ್ಥಿ ಭರತ್‌ ಎಂಬಾತ ಶಿಕ್ಷಣ ಸಚಿವರಿಗೆ ಕನ್ನಡ ಬರಲ್ಲ

ನೆಟ್ಟಗೆ ಕನ್ನಡ ಬರಲ್ಲ – ಶಿಕ್ಷಣ ಸಚಿವರಿಗೆ ವಿದ್ಯಾರ್ಥಿಯಿಂದ ಮುಜುಗರ Read More »

ಸಿಕ್ಕಿ ಬಿದ್ದ ಮಗು ಕಳ್ಳಿ : ಭಿಕ್ಷುಕಿಯಿಂದ ಕಂದನ ರಕ್ಷಣೆ

ಸಮಗ್ರನ್ಯೂಸ್: ಕೆಲವು ದಿನಗಳ ಹಿಂದೆ ಮಲೆಮಹದೇಶ್ವರ ಬೆಟ್ಟದಲ್ಲಿ ತಾಯಿಯಿಂದ ಮಗು ಅಪಹರಿಸಿ ಪರಾರಿಯಾಗಿದ್ದ ಭಿಕ್ಷುಕಿ ಸಿಕ್ಕಿಬಿದ್ದಿದ್ದಾಳೆ. ಚಾಮರಾಜನಗರ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಎರಡೂವರೆ ವರ್ಷದ ಮಗುವನ್ನು ಅಪಹರಿಸಿದ್ದ ಪ್ರಕರಣದಲ್ಲಿ ಆರೋಪಿ ಮಂಡ್ಯದ ಹೊಸಹಳ್ಳಿ ಕಾಲೊನಿಯ ರಾಧಾಳನ್ನು(28) ಪೊಲೀಸರು ಬಂಧಿಸಿದ್ದ ಘಟನೆ ನಡೆದಿದೆ. ಮಲೆ ಮಹದೇಶ್ವರ ಬೆಟ್ಟದಲ್ಲಿ ರಾಮನಗರ ಮೂಲದ ಅನಿತಾಳನ್ನು ಪರಿಚಯ ಮಾಡಿಕೊಂಡು ಅನಿತಾಳ ಮಗುವನ್ನು ಪಡೆದು ಭಿಕ್ಷೆ ಬೇಡಿ ವಾಪಸ್ ಬರುವುದಾಗಿ ನಂಬಿಸಿ ಪರಾರಿಯಾಗಿದ್ದಳು.ಈ ಕುರಿತು ಅನಿತಾ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಮಗು

ಸಿಕ್ಕಿ ಬಿದ್ದ ಮಗು ಕಳ್ಳಿ : ಭಿಕ್ಷುಕಿಯಿಂದ ಕಂದನ ರಕ್ಷಣೆ Read More »