Editor

1.25 ಕೋಟಿ ವೆಚ್ಚದಲ್ಲಿ 20 ಸಾವಿರ ಮಂದಿಗೆ ಔತಣ ನೀಡಿದ ಪಾಕಿಸ್ತಾನಿ ಭಿಕ್ಷುಕ..!

ಸಮಗ್ರ ನ್ಯೂಸ್: ಪಾಕಿಸ್ತಾನದಲ್ಲಿ ತೀವ್ರ ಬಡತನ ತಾಂಡವವಾಡುತ್ತಿರುವ ನಡುವೆಯೇ ಎಲ್ಲೆಡೆ ಚರ್ಚೆಯಾಗುತ್ತಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪಾಕಿಸ್ತಾನದ ಪಾಕಿಸ್ತಾನದ ಗುಂಜಾರವಾಲಾದಲ್ಲಿ ಭಿಕ್ಷುಕ ಕುಟುಂಬವೊಂದು ತಮ್ಮ ಅಜ್ಜಿ ಮರಣ ಹೊಂದಿ 40 ನೇ ದಿನದ ಕಾರ್ಯಕ್ಕೆ ಬರೋಬ್ಬರಿ 1.25 ಕೋಟಿ ರೂ.ಖರ್ಚು ಮಾಡಿ 20 ಸಾವಿರ ಭಿಕ್ಷುಕರಿಗೆ ಔತಣಕೂಟ ಏರ್ಪಡಿಸಿದೆ. ಆಚರಣೆಯಲ್ಲಿ ಸಾವಿರಾರು ಮಂದಿ ಭಾಗವಹಿಸಿದ್ದು, ಹಬ್ಬದ ರೀತಿಯ ಆಡಂಭರ ಕಂಡು ಜನ ಅಚ್ಚರಿಗೊಂಡಿದ್ದಾರೆ.ಸಮಾರಂಭವು ಸಾಂಪ್ರದಾಯಿಕ ಉಪಹಾರ ಮೆನುವಿನೊಂದಿಗೆ ಪ್ರಾರಂಭವಾಯಿತು. ಸಂಜೆ ವಿಶೇಷ ಖಾದ್ಯವನ್ನು ಬಡಿಸಲಾಯಿತು. ಇದಕ್ಕಾಗಿ 250 […]

1.25 ಕೋಟಿ ವೆಚ್ಚದಲ್ಲಿ 20 ಸಾವಿರ ಮಂದಿಗೆ ಔತಣ ನೀಡಿದ ಪಾಕಿಸ್ತಾನಿ ಭಿಕ್ಷುಕ..! Read More »

ಅಯ್ಯೋ ದುರ್ವಿಧಿಯೇ! ಅಗ್ನಿ ದುರಂತದಿಂದ 7 ಶಿಶುಗಳನ್ನು ರಕ್ಷಿಸಿ, ತನ್ನ ಅವಳಿ ಮಕ್ಕಳನ್ನು ಕಳ್ಕೊಂಡ ತಂದೆ

ಸಮಗ್ರ ನ್ಯೂಸ್: ಬೆಂಕಿಯ ಕೆನ್ನಾಲಿಗೆಯಿಂದ 7 ನವಜಾತ ಶಿಶುಗಳ ಜೀವ ಉಳಿಸಿದ ವ್ಯಕ್ತಿಯೊಬ್ಬ ಅದೇ ಅಗ್ನಿ ಅವಘಡದಲ್ಲಿ ತನ್ನ ಅವಳಿ ಹೆಣ್ಣು ಮಕ್ಕಳನ್ನು ಕಡೆದುಕೊಂಡ ಕರುಣಾಜನಕ ಘಟನೆ ಉತ್ತರ ಪ್ರದೇಶದ ಝಾನ್ಸಿ ಆಸ್ಪತ್ರೆಯಲ್ಲಿ ನಡೆದಿದೆ. ಬೆಂಕಿ ಹೊತ್ತಿಕೊಂಡು ಇಡೀ ವಾರ್ಡ್ ತುಂಬಾ ಜ್ವಾಲೆ ಹರಡಿದಾಗ, ತನ್ನ ಪ್ರಾಣವನ್ನು ಲೆಕ್ಕಿಸದೇ ಧೈರ್ಯದಿಂದ ವಾರ್ಡ್ ಒಳಗೆ ನುಗ್ಗಿದ ಯಾಕೂಬ್, 7 ಮಕ್ಕಳನ್ನು ರಕ್ಷಿಸಿದರು. ಸಾಕಷ್ಟು ಪ್ರಯತ್ನದ ನಡುವೆಯೂ ಯಾಕೂಬ್‌ಗೆ ತನ್ನ ಅವಳಿ ಹೆಣ್ಣು ಮಕ್ಕಳ ಜೀವವನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಬೇರೆ

ಅಯ್ಯೋ ದುರ್ವಿಧಿಯೇ! ಅಗ್ನಿ ದುರಂತದಿಂದ 7 ಶಿಶುಗಳನ್ನು ರಕ್ಷಿಸಿ, ತನ್ನ ಅವಳಿ ಮಕ್ಕಳನ್ನು ಕಳ್ಕೊಂಡ ತಂದೆ Read More »

ಅಪ್ರಾಪ್ತ ಬಾಲಕಿಯ ಬಟ್ಟೆ ಬಿಚ್ಚಿ ಲೈಂಗಿಕ ಕಿರುಕುಳಕ್ಕೆ ಯತ್ನ: ಯುವಕರು ಅರೆಸ್ಟ್!

ಸಮಗ್ರ ನ್ಯೂಸ್: ಬೆಂಗಳೂರು ಹೊರವಲಯದ ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪಕ್ಕದ ಮನೆ ಯುವಕರಿಂದ ಸುಮಾರು 15 ವರ್ಷ ವಯಸ್ಸಿನ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಕೊಟ್ಟಿರುವ ಘಟನೆ ನಡೆದಿದೆ.ಆರೋಪಿಗಳನ್ನು ಶ್ರೀಕಂಠ ಮತ್ತು ವಿಜಯ್ ಎಂದು ಗುರುತಿಸಲಾಗಿದೆ. ಸಂತ್ರಸ್ತ ಬಾಲಕಿ, ಕಳೆದ ಶುಕ್ರವಾರ ರಾತ್ರಿ ಊಟ ಮಾಡಿ ಮನೆಯಿಂದ ಹೊರಬಂದಿದ್ದಳು. ಈ ವೇಳೆ ಚಾಕೊಲೇಟ್ ಕೊಡುವುದಾಗಿ ಅಸಾಮಿಗಳು, ಪುಸಲಾಯಿಸಿದ್ದರು.ಒಪ್ಪದಿದ್ದಾಗ ಸಮೀಪದ ದೇವಸ್ಥಾನದ ಬಳಿ ಎಳೆದೊಯ್ದು ಕಿರುಕುಳ ಕೊಟ್ಟಿದ್ದಾರೆ. ಬಾಲಕಿ ಮೈ ಕೈ ಮುಟ್ಟಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ.

ಅಪ್ರಾಪ್ತ ಬಾಲಕಿಯ ಬಟ್ಟೆ ಬಿಚ್ಚಿ ಲೈಂಗಿಕ ಕಿರುಕುಳಕ್ಕೆ ಯತ್ನ: ಯುವಕರು ಅರೆಸ್ಟ್! Read More »

ಅಣ್ಣ-ತಮ್ಮಂದಿರ ಜಗಳ ಬಿಡಿಸಲು ಬಂದಿದ್ದೇ ತಪ್ಪಾಯ್ತಾ?ಅತ್ತಿಗೆಯ ಕತ್ತು ಸೀಳಿದ ಮೈದುನ!

ಸಮಗ್ರ ನ್ಯೂಸ್: ಅಣ್ಣ-ತಮ್ಮಂದಿರ ಜಗಳ ಬಿಡಿಸಲು ಬಂದಿದ್ದ ಅತ್ತಿಗೆಯನ್ನೇ ಕತ್ತು ಸೀಳಿ ಹತ್ಯೆಗೈದ ದುರ್ಘಟನೆ ಹುಬ್ಬಳ್ಳಿ ಎಸ್‌ಎಂ ಕೃಷ್ಣನಗರದಲ್ಲಿ ನ.17 ರಂದು ನಡೆದಿದೆ.ಸಾಜಿಯಾಬಾನು ಕೊಲೆಯಾದ ಮಹಿಳೆ, ನಾಸೀರ್ ಹತ್ಯೆಗೈದ ಆರೋಪಿ. ಸಾದಿಕ್ ಹಾಗೂ ನಾಸೀರ್ ಸಂಬಂಧದಲ್ಲಿ ಅಣ್ಣ-ತಮ್ಮಂದಿರು.ಹತ್ಯೆಯಾದ ಸಾಜಿಯಾಭಾನು ಸಾದಿಕ್ ಪತ್ನಿಯಾಗಿದ್ದಳೆ. ಕ್ಷುಲ್ಲಕ ಕಾರಣಕ್ಕೆ ಸಾದಿಕ್ ಹಾಗೂ ನಾಸೀರ್ ಮಧ್ಯೆ ಗಲಾಟೆಯಾಗಿದೆ. ಮಾತಿಗೆ ಮಾತು ಬೆಳೆದು ಪರಸ್ಪರ ಹಲ್ಲೆಗೆ ಮುಂದಾಗಿದ್ದಾರೆ. ಈ ವೇಳೆ ಹರಿತವಾದ ಚಾಕು ಹಿಡಿದು ಅಣ್ಣನ ಮೇಲೆ ದಾಳಿ ಮಾಡಿದ್ದ ನಾಸಿರ್. ಚಾಕು ಹಿಡಿದು

ಅಣ್ಣ-ತಮ್ಮಂದಿರ ಜಗಳ ಬಿಡಿಸಲು ಬಂದಿದ್ದೇ ತಪ್ಪಾಯ್ತಾ?ಅತ್ತಿಗೆಯ ಕತ್ತು ಸೀಳಿದ ಮೈದುನ! Read More »

ಒಬ್ಬಳ ರಕ್ಷಿಸಲು ಹೋಗಿ ಮೂವರು ಯವತಿಯರು ಈಜುಕೊಳದಲ್ಲಿ ಸಾವು

ಸಮಗ್ರ ನ್ಯೂಸ್: ಮಂಗಳೂರಿನ ಉಚ್ಚಿಲ ಬಳಿ ಇರುವ ಸಾಯಿರಾಂ ವಾಝೂ ರೆಸಾರ್ಟ್‌ನ ಸ್ವಿಮ್ಮಿಂಗ್ ಪೂಲ್‌ನಲ್ಲಿ ಮೈಸೂರಿನ ಮೂವರು ಯುವತಿಯರು ಪ್ರಾಣ ಬಿಟ್ಟ ಘಟನೆ 17 ರಂದು ನಡೆದಿದೆ.ಮೃತ ನಿಶ್ಚಿತ, ಪಾರ್ವತಿ ಹಾಗೂ ಕೀರ್ತನಾ ಎಂದು ಗುರುತಿಸಲಾಗಿದೆ. ಈಜುಕೊಳದಲ್ಲಿ ಸಾಹಯಕ್ಕಾಗಿ ಹಾಗೂ ವಿಶ್ರಾಂತಿಗಾಗಿ ಗಾಳಿ ತುಂಬಿದ ಟ್ಯೂಬ್‌ಗಳನ್ನು ಹಾಕಲಾಗಿತ್ತು. ಆದರೆ ಟ್ಯೂಬ್‌ಗಳು ಆಳ ನೀರಿನ ಮೇಲ್ಬಾಗದಲ್ಲಿತ್ತು. ಟ್ಯೂಬ್ ಹಿಡಿದು ವಾಪಸ್ ತರಲು ಸಾಧ್ಯವಾಗಿಲ್ಲ. ಹೀಗಾಗಿ ಟ್ಯೂಬನ್ನು ಅಲ್ಲೆ ಬಿಟ್ಟಿದ್ದಾಳೆ. ಇದೇ ವೇಳೆ ಟ್ಯೂಬ್ ತರಲು ಹೋದ ಯುವತಿಯ ಹಿಂಭಾಗದಲ್ಲಿದ್ದ

ಒಬ್ಬಳ ರಕ್ಷಿಸಲು ಹೋಗಿ ಮೂವರು ಯವತಿಯರು ಈಜುಕೊಳದಲ್ಲಿ ಸಾವು Read More »

ಉಪ್ಪಿನಂಗಡಿ: ನೆಲ್ಯಾಡಿಯಲ್ಲಿ ಡಿವೈಡರ್ ಗೆ ಗುದ್ದಿದ ಕಾರು; ಓರ್ವ ಸಾವು

ಸಮಗ್ರ ನ್ಯೂಸ್: ಮಂಗಳೂರು-ಬೆಂಗಳೂರು ರಾಷ್ಟೀಯ ಹೆದ್ದಾರಿ 75ರ ದಕ್ಷಿಣ ಕನ್ನಡದ ನೆಲ್ಯಾಡಿಯಲ್ಲಿ ಕಾರು ಅಪಘಾತಕ್ಕೀಡಾಗಿ ಓರ್ವ ಸಾವನ್ನಪ್ಪಿದ್ದಾರೆ. ಭಾನುವಾರ ಸಂಜೆ ಈ ದುರ್ಘಟನೆ ಸಂಭವಿಸಿದ್ದು, ನೆಲ್ಯಾಡಿ ಸಮೀಪದ ಮಣ್ಣಗುಂಡಿಯಲ್ಲಿ ಕಾರೊಂದು ಡಿವೈಡರ್‌ಗೆ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಪ್ರಯಾಣಿಕರೋರ್ವರು ಮೃತಪಟ್ಟಿದ್ದಾರೆ. ಮೃತರು ಕುಂಬ್ರ ನಿವಾಸಿ ಅರಿಯಡ್ಕ ಗ್ರಾಮದ ಪಯಂದೂರು ನಿವಾಸಿ ಜಗದೀಶ್ (26) ಎಂದು ಗುರುತಿಸಲಾಗಿದೆ. ಕಾರು ಚಾಲಕ ಸಚಿನ್ ಸಣ್ಣ ಪುಟ್ಟ ಗಾಯಗೊಂಡು ಅಪಾಯದಿಂದ ಪಾರಾಗಿದ್ದಾರೆ. ಇವರನ್ನು ಒಳಗೊಂಡ ಸ್ನೇಹಿತರ ತಂಡ 5 ಕಾರುಗಳಲ್ಲಿ ಶಿರಾಡಿ ಗಡಿ

ಉಪ್ಪಿನಂಗಡಿ: ನೆಲ್ಯಾಡಿಯಲ್ಲಿ ಡಿವೈಡರ್ ಗೆ ಗುದ್ದಿದ ಕಾರು; ಓರ್ವ ಸಾವು Read More »

ಪುತ್ತೂರು: ಮೃತ ಕಾರ್ಮಿಕನ ಶವವನ್ನು ಮನೆ ಮುಂದೆ‌ ಇರಿಸಿ ಹೋದ ಪ್ರಕರಣ| ಪ್ರಕರಣ ದಾಖಲಿಸಿಕೊಂಡ ಪೊಲೀಸರು

ಸಮಗ್ರ ನ್ಯೂಸ್: ಸಿಮೆಂಟ್ ಸಾರಣೆ ಕೆಲಸದ ಸಹಾಯಕರಾಗಿ ಕೆಲಸ ಮಾಡುತ್ತಿದ್ದ ಶಿವಪ್ಪ (69) ಎಂಬುವರು ಕೆಲಸದ ವೇಳೆ ಮೃತಪಟ್ಟಿದ್ದು, ಅವರ ಮೃತದೇಹವನ್ನು ಪಿಕಪ್ ವಾಹನದಲ್ಲಿ ತಂದು ಅವರ ಮನೆಯ ಸಮೀಪದ ರಸ್ತೆ ಬದಿಯಲ್ಲಿ ಇರಿಸಿಹೋದ ಘಟನೆಗೆ ಸಂಬಂಧಿಸಿದಂತೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹ ಸಾಗಿಸಲು ಬಳಸಿದ ಪಿಕಪ್ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ‘ನ.16ರಂದು ಬೆಳಿಗ್ಗೆ ತಂದೆಯವರು ಮನೆಯಲ್ಲಿದ್ದ ವೇಳೆ ಸಾಲ್ಮರದ ತಾವ್ರೊ ಇಂಡಸ್ಟ್ರೀಸ್ ಸಂಸ್ಥೆಯ ಹೆನ್ರಿ ತಾವ್ರೊ ಅವರು ಬಂದು ಕೆಲಸಕ್ಕೆಂದು ಅವರನ್ನು

ಪುತ್ತೂರು: ಮೃತ ಕಾರ್ಮಿಕನ ಶವವನ್ನು ಮನೆ ಮುಂದೆ‌ ಇರಿಸಿ ಹೋದ ಪ್ರಕರಣ| ಪ್ರಕರಣ ದಾಖಲಿಸಿಕೊಂಡ ಪೊಲೀಸರು Read More »

ದಕ್ಷಿಣ ಕನ್ನಡದಲ್ಲಿ ಸುರಿದ‌ ಭಾರೀ ಮಳೆ|‌ ಕೆದಿಲದಲ್ಲಿ ಸಿಡಿಲಿಗೆ ಬಾಲಕ ಬಲಿ

ಸಮಗ್ರ ನ್ಯೂಸ್: ಭಾನುವಾರ (ನ.17) ಸಂಜೆ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಧಾರಾಕಾರ ಮಳೆಯಾಗಿದೆ. ಸಿಡಿಲು ಮಿಂಚಿನೊಂದಿಗೆ ಭಾರಿ ಮಳೆಯಾಗಿದ್ದು, ಹಲವೆಡೆ ಅವಾಂತರ ಸೃಷ್ಟಿಯಾಗಿದೆ. ಪುತ್ತೂರು, ಕಡಬ, ಬಂಟ್ವಾಳ ಹಾಗೂ ಮಂಗಳೂರಿನ ಕೆಲವೆಡೆ ಮಳೆಯಾಗಿದೆ. ಬೆಳ್ತಂಗಡಿ ತಾಲೂಕಿನ ವಿವಿಧ ಭಾಗಗಳಲ್ಲಿಯೂ ಸಂಜೆ ವೇಳೆ ವರುಣನ ಅಬ್ಬರವಾಗಿದೆ. ಈ ನಡುವೆ ಬಂಟ್ವಾಳ ತಾಲೂಕಿನ ಕೆದಿಲದಲ್ಲಿ ಸಿಡಿಲಾಘಾತಕ್ಕೆ ಕುಸಿದು ಬಿದ್ದು ಹೈಸ್ಕೂಲ್ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದ ಗಡಿಯಾರ ಸಮೀಪ ಮುರಿಯಾಜೆ ಮನೆಯ ಚಂದ್ರಹಾಸ

ದಕ್ಷಿಣ ಕನ್ನಡದಲ್ಲಿ ಸುರಿದ‌ ಭಾರೀ ಮಳೆ|‌ ಕೆದಿಲದಲ್ಲಿ ಸಿಡಿಲಿಗೆ ಬಾಲಕ ಬಲಿ Read More »

ಅಡಿಕೆ ಬೆಳೆ ಮೇಲೆ ನಿಷೇಧದ ತೂಗುಗತ್ತಿ| ಕ್ಯಾನ್ಸರ್ ಕಾರಕ ಎಂದು ಶಿಫಾರಸು ಮಾಡಿದ WHO

ಸಮಗ್ರ ನ್ಯೂಸ್: ಕರ್ನಾಟಕದ ಪ್ರಮುಖ ವಾಣಿಜ್ಯ ಬೆಳೆಯಾಗಿರುವ ಅಡಿಕೆಗೆ ಮತ್ತೆ ಕ್ಯಾನ್ಸರ್ ಕಾರಕ ಪಟ್ಟ ನೀಡಲಾಗಿದೆ. ವಿಶ್ವ ಆರೋಗ್ಯ ಸಂಸ್ಥೆಯ ಅಂಗಸಂಸ್ಥೆಯೊಂದು ಅಡಕೆ ಬಳಕೆಯನ್ನು ನಿಯಂತ್ರಣ ಮಾಡಿದಲ್ಲಿ ವಿಶ್ವದಲ್ಲಿ ಬಾಯಿ ಕ್ಯಾನ್ಸರ್ ಪ್ರಮಾಣವನ್ನು ಬಹುತೇಕ ಕಡಿಮೆ ಮಾಡಬಹುದಾಗಿದೆ ಎಂದು ವರದಿ ಸಲ್ಲಿಸಿದ್ದು, ಇದು ಅಡಕೆ ಬಳಕೆ ಮೇಲೆ ನಿಯಂತ್ರಣ ಹೇರುವ ಆತಂಕ ಮೂಡಿಸಿದೆ. ತಂಬಾಕು ಮಾದರಿಯಲ್ಲಿ ಅಡಿಕೆ ನಿಯಂತ್ರಣಕ್ಕೆ ಕಾರಣವಾಗುವ ಆತಂಕ ಅಡಿಕೆ ಬೆಳೆಗಾರರಲ್ಲಿ ಮೂಡಿದೆ. ವಿಶ್ವ ಆರೋಗ್ಯ ಸಂಸ್ಥೆಯ ಕ್ಯಾನ್ಸರ್ ಸಂಶೋಧನಾ ಸಂಸ್ಥೆ ಅಡಿಕೆಯ ಕುರಿತು

ಅಡಿಕೆ ಬೆಳೆ ಮೇಲೆ ನಿಷೇಧದ ತೂಗುಗತ್ತಿ| ಕ್ಯಾನ್ಸರ್ ಕಾರಕ ಎಂದು ಶಿಫಾರಸು ಮಾಡಿದ WHO Read More »

ಮಂಗಳೂರು: ವಾರದ ರಜೆ ಸವಿಯಲು ರೆಸಾರ್ಟ್ಗೆ ಬಂದ ಹುಡುಗಿಯರು ಯಮಪಾದಕ್ಕೆ| ರೆಸಾರ್ಟ್ ಗೆ ಬೀಗ ಜಡಿದ ಅಧಿಕಾರಿಗಳು

ಸಮಗ್ರ ನ್ಯೂಸ್: ವಾರದ ರಜೆ ಕಳೆಯಲು ಮಂಗಳೂರಿಗೆ ಬಂದ ಮೂವರು ಸ್ನೇಹಿತೆಯರು ಈಜುಕೊಳದಲ್ಲಿ ಮುಳುಗಿ ಸಾವನಪ್ಪಿದ್ದಾರೆ. ಆನ್ಲೈನಲ್ಲೇ ರೂಂ ಬುಕ್ ಮಾಡಿ ಮೂವರು ಒಟ್ಟಾಗಿ ಮಂಗಳೂರಿನ ಸೋಮೇಶ್ವರ ಬೀಚ್ ಬಳಿಯ ಖಾಸಗಿ ರೆಸಾರ್ಟಿನ ಈಜು ಕೊಳಕ್ಕಿಳಿದು ವಿಲ ವಿಲ ಒದ್ದಾಡಿ ಪ್ರಾಣ ಕಳಕೊಂಡಿದ್ದಾರೆ. ಮೈಸೂರಿನ ವಿಜಯನಗರ 2ನೇ ಅಡ್ಡರಸ್ತೆಯ ನಿವಾಸಿ ಕೀರ್ತನಾ ಎನ್.(21), ಮೈಸೂರು ಕುರುಬರಹಳ್ಳಿ ನಿವಾಸಿ ನಿಶಿತಾ ಎಂ.ಡಿ.(21), ರಾಮಾನುಜ ರಸ್ತೆಯ 11ನೇ ಕ್ರಾಸ್ ನಿವಾಸಿ ಪಾರ್ವತಿ ಎಸ್ (20) ಮೃತಪಟ್ಟವರಾಗಿದ್ದು, ಮೂವರು ಒಂದೇ ಕಾಲೇಜಿನಲ್ಲಿ

ಮಂಗಳೂರು: ವಾರದ ರಜೆ ಸವಿಯಲು ರೆಸಾರ್ಟ್ಗೆ ಬಂದ ಹುಡುಗಿಯರು ಯಮಪಾದಕ್ಕೆ| ರೆಸಾರ್ಟ್ ಗೆ ಬೀಗ ಜಡಿದ ಅಧಿಕಾರಿಗಳು Read More »