Editor

ಉದ್ಘಾಟನೆಯಾದ ಮಾರನೇ ದಿನವೇ ಸೀಲ್ ಆದ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ! ತನಿಖೆಯಲ್ಲಿ ಬಯಲಾಯ್ತು ಸ್ಫೋಟಕ ಸತ್ಯ

ಸಮಗ್ರ ನ್ಯೂಸ್: ಐವರು ನಕಲಿ ವೈದ್ಯರು ಸೇರಿ ಆರಂಭಿಸಿದ್ದ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ (Multi Speciality Hospital) ಉದ್ಘಾಟನೆಯಾದ ಮಾರನೇ ದಿನವೇ ಸೀಲ್ ಮಾಡಲಾಗಿದ್ದು, ತನಿಖೆ ವೇಳೆ ಸ್ಫೋಟಕ ಅಂಶ ಬೆಳಕಿಗೆ ಬಂದಿದೆ.ಈ ಘಟನೆ ಗುಜರಾತಿನ ಸೂರತ್‌ನಲ್ಲಿ ನಡೆದಿದೆ. ಹಿರಿಯ ಪೊಲೀಸ್ ಅಧಿಕಾರಿ ವಿಜಯ್ ಸಿಂಗ್ ಗುರ್ಜಾ‌ರ್ (Vijay Singh Gurjar), ಐವರು ಜನಸೇವೆಯ ಹೆಸರಿನಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ತೆರೆದಿದ್ದರು. ಆಸ್ಪತ್ರೆ ಉದ್ಘಾಟನೆಗೆ ಮುದ್ರಿತವಾಗಿದ್ದ ಆಮಂತ್ರಣ ಪತ್ರಿಕೆಯಲ್ಲಿ ಸೂರತ್ ಪೊಲೀಸ್ ಉನ್ನತಾಧಿಕಾರಿಗಳು, ಪೊಲೀಸ್ ಕಮಿಷನ‌ರ್ ಮತ್ತು ಕಾರ್ಪೊರೇಷನ್ ಕಮಿಷನ‌ರ್ […]

ಉದ್ಘಾಟನೆಯಾದ ಮಾರನೇ ದಿನವೇ ಸೀಲ್ ಆದ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ! ತನಿಖೆಯಲ್ಲಿ ಬಯಲಾಯ್ತು ಸ್ಫೋಟಕ ಸತ್ಯ Read More »

ವಿಟ್ಲ:ಒಕ್ಕಲಿಗ ಗೌಡ ಸೇವಾವಾಹಿನಿ ಲೋಕಾರ್ಪಣೆ ಹಾಗೂ ಕೆಂಪುಕಲ್ಲು ಹಸ್ತಾಂತರ ಕಾರ್ಯಕ್ರಮ| ಒಕ್ಕಲಿಗ ಮನಸ್ಸುಗಳು‌ ಒಂದಾಗಿ ಸೇವಾ ಚಟುವಟಿಕೆ ಪ್ರಾರಂಭಿಸಿರುವುದು ಸದ್ವಿಚಾರ – ಶ್ರೀ ಧರ್ಮಪಾಲನಾಥ ಸ್ವಾಮೀಜಿ

ಸಮಗ್ರ ನ್ಯೂಸ್: ಸಮಾನ ಮನಸ್ಕ ಒಕ್ಕಲಿಗ ಗೌಡ ಸಮಾಜದ ಯುವ ಮನಸ್ಸುಗಳು ಒಂದಾಗಿ ಸೇವಾ ಚಟುವಟಿಕೆ ಪ್ರಾರಂಭಿಸಿರುವುದು ಸದ್ವಿಚಾರ. ಸಮಾಜದ ಕಟ್ಟ ಕಡೆಯ ವ್ಯಕ್ತಿಗಳಿಗೂ ಎಲ್ಲಾ ವಿಧದಲ್ಲಿ ಸ್ಪಂದಿಸುವ ಗುಣವನ್ನು ನಾವು ಹೆಚ್ಚೆಚ್ಚು ಬೆಳೆಸಿಕೊಳ್ಳಬೇಕು ಎಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಂಗಳೂರು ಶಾಖಾ ಮಠದ ಪೂಜ್ಯ ಶ್ರೀ ಡಾ: ಧರ್ಮಪಾಲನಾಥ ಸ್ವಾಮೀಜಿ ಕರೆ ನೀಡಿದರು.ವಿಟ್ಲ ಮುಡ್ನೂರು ಗ್ರಾಮದ ಅಲಂಗಾರು ನ ತೀರ್ಥರಾಮಗೌಡ ಪಾಂಬಾರು ಅವರಿಗೆ ಮನೆನಿರ್ಮಾಣಕ್ಕೆ ಕೆಂಪುಕಲ್ಲು ಹಸ್ತಾಂತರ ಕಾರ್ಯಕ್ರಮ ಮತ್ತು ನೂತನ ದ.ಕ.ಒಕ್ಕಲಿಗ ಗೌಡ ಸೇವಾವಾಹಿನಿ ಟ್ರಸ್ಟ್

ವಿಟ್ಲ:ಒಕ್ಕಲಿಗ ಗೌಡ ಸೇವಾವಾಹಿನಿ ಲೋಕಾರ್ಪಣೆ ಹಾಗೂ ಕೆಂಪುಕಲ್ಲು ಹಸ್ತಾಂತರ ಕಾರ್ಯಕ್ರಮ| ಒಕ್ಕಲಿಗ ಮನಸ್ಸುಗಳು‌ ಒಂದಾಗಿ ಸೇವಾ ಚಟುವಟಿಕೆ ಪ್ರಾರಂಭಿಸಿರುವುದು ಸದ್ವಿಚಾರ – ಶ್ರೀ ಧರ್ಮಪಾಲನಾಥ ಸ್ವಾಮೀಜಿ Read More »

ಮಾರುಕಟ್ಟೆ ಧಾರಣೆ| ಅಡಿಕೆ ಬೆಲೆಯಲ್ಲಿ ಮತ್ತೆ ಏರಿಕೆ| ಡಬ್ಬಲ್ ಚೋಲ್ ಗೆ ಡಿಮ್ಯಾಂಡ್

ಸಮಗ್ರ ನ್ಯೂಸ್: ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಮತ್ತೆ ಏರಿಕೆ ಕಡೆ ಮುಖ ಮಾಡಿದೆ. ಕಳೆದ ಕೆಲವು ದಿನಗಳಿಂದ ಅಡಿಕೆ ಧಾರಣೆ ಏರುಮುಖದತ್ತ ಸಾಗುತ್ತಿದ್ದು ಡಬ್ಬಲ್‌ ಚೋಲ್‌ಗೆ ಮಾರುಕಟ್ಟೆಯಲ್ಲಿ ಬೇಡಿಕೆ ಸೃಷ್ಟಿಯಾಗಿದೆ. ಒಂದು ವಾರದ ಧಾರಣೆ ಗಮನಿಸಿದರೆ ಹೊಸ ಅಡಿಕೆ, ಸಿಂಗಲ್‌ ಚೋಲ್‌ ಧಾರಣೆಯಲ್ಲಿಯೂ ಹೆಚ್ಚಳ ದಾಖಲಾಗಿದೆ. ನ. 19 ರಂದು ಹೊರ ಮಾರುಕಟ್ಟೆಯಲ್ಲಿ ಡಬ್ಬಲ್‌ ಚೋಲ್‌ ಧಾರಣೆ 510ರಿಂದ 512 ರೂ. ತನಕವೂ ಇತ್ತು. ಕೆಲವೆಡೆ 505ರಿಂದ 510 ರೂ. ಇತ್ತು. ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ 500

ಮಾರುಕಟ್ಟೆ ಧಾರಣೆ| ಅಡಿಕೆ ಬೆಲೆಯಲ್ಲಿ ಮತ್ತೆ ಏರಿಕೆ| ಡಬ್ಬಲ್ ಚೋಲ್ ಗೆ ಡಿಮ್ಯಾಂಡ್ Read More »

ಮಗುವಿನ ಅಳು.. ಮಹಿಳೆಯಂತೆ ಕೂಗು : ಅಯ್ಯಪ್ಪ ಸ್ವಾಮಿ ಭಕ್ತರಿಗೆ ಕುರವ ಗ್ಯಾಂಗ್ ಕಾಟ..!

ಸಮಗ್ರ ನ್ಯೂಸ್: ಕೇರಳದ ಶಬರಿಮಲೆ ಯಾತ್ರೆ ಈಗಾಗಲೇ ಆರಂಭವಾಗಿದ್ದು, ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ ಲಕ್ಷಾಂತರ ಭಕ್ತರು ತೆರಳಿ ಅಯ್ಯಪ್ಪ ಸ್ವಾಮಿಯ ದರ್ಶನ ಪಡೆಯುತ್ತಿದ್ದಾರೆ. ಈ ನಡುವೆ ಭಕ್ತರಿಗೆ ಕುರವಾ ಗ್ಯಾಂಗ್ ಕಾಟ ಶುರುವಾಗಿದೆ. ಹೀಗಾಗಿ ಸದ್ಯ ಕೇರಳದಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಪ್ರತೀ ವರ್ಷದಂತೆ ಈ ವರ್ಷವೂ ಗ್ಯಾಂಗ್ ದರೋಡೆಗೆ ಇಳಿದಿದೆ. ಮೂಲತಃ ತಮಿಳುನಾಡಿಗೆ ಸೇರಿದ್ದು ಎನ್ನಲಾಗಿರುವ ಈ ಗ್ಯಾಂಗ್ ಶಬರಿಮಲೆ ದೇಗುಲದ ಬಾಗಿಲು ಓಪನ್ ಆಗುತ್ತಿದ್ದಂತೆಯೇ ಪೀಲ್ಡ್‌ಗೆ ಇಳಿಯುತ್ತಾರೆ. ಭಕ್ತಾದಿಗಳು ಲಕ್ಷಾಂತರ ಸಂಖ್ಯೆಯಲ್ಲಿ ಕೇರಳದಲ್ಲಿ ಸೇರುವುದರಿಂದ

ಮಗುವಿನ ಅಳು.. ಮಹಿಳೆಯಂತೆ ಕೂಗು : ಅಯ್ಯಪ್ಪ ಸ್ವಾಮಿ ಭಕ್ತರಿಗೆ ಕುರವ ಗ್ಯಾಂಗ್ ಕಾಟ..! Read More »

ಕಲ್ಲಾಪು ಬುರ್ದುಗೋಳಿ ಶ್ರೀ ಕೊರಜ್ಜನ ಉದ್ಭವ ಶಿಲೆಯ ಆದಿಸ್ಥಳದಲ್ಲಿ ಚಿತ್ರದ ಯಶಸ್ಸಿಗಾಗಿ ಪ್ರಾರ್ಥಿಸಿದ ಬಿಗ್ ಬಾಸ್ ಶೈನ್ ಶೆಟ್ಟಿ

ಸಮಗ್ರ ನ್ಯೂಸ್:ಉಳ್ಳಾಲ ನ.19ರಂದು ತೆರೆಕಾಣಲಿರುವ ಶೈನ್ ಶೆಟ್ಟಿ, ಪ್ರಭು ಮುಂಡ್ಕೂರು ಅಭಿನಯದ ಮರ್ಯಾದೆ ಪ್ರಶ್ನೆ ಯಶಸ್ಸಿಗಾಗಿ ಕಲ್ಲಾಪು ಬುರ್ದುಗೋಳಿ ಕೊರಗಜ್ಜ ಉದ್ಬವ ಶಿಲೆಯ ಆದಿಸ್ಥಳದಲ್ಲಿ ಪ್ರಾರ್ಥನೆ ಸಲ್ಲಿಸಿ, ನಾವು ದಿನನಿತ್ಯ ನಮ್ಮ ಕಾರ್ಯ ಪ್ರಾರಂಭಿಸುವಾಗ ಅಜ್ಜನನ್ನು ನೆನಪಿಸಿಕೊಂಡು ಸಾಕಷ್ಟು ಯಶಸ್ವಿಯಾಗಿದ್ದೇವೆ ಎಂದು ತಿಳಿಸಿದರು. ಈ ಚಿತ್ರವೂ ಜನರ ಮನಗೆಲ್ಲುವಲ್ಲಿ ಕೊರಗಜ್ಜ ಹರಸಲಿ ಎಂದು ಪ್ರಾರ್ಥಿಸಲು ಈಕ್ಷೇತ್ರಕ್ಕೆ ಬಂದಿದ್ದೇವೆ ಖಂಡಿತ ದೈವ ಬಲ ಇರುತ್ತದೆ ಎಂದು ಮಾಧ್ಯಮಕ್ಕೆ ಪ್ರತಿಕ್ರಿಯಿಸಿದರು.ಈ ಸಂದರ್ಭದಲ್ಲಿ ಬುರ್ದುಗೋಳಿ ಕ್ಷೇತ್ರದ ಅಧ್ಯಕ್ಷರಾದ ವಿಶ್ವನಾಥ್ ನಾಯಕ್ ಕ್ಷೇತ್ರದ

ಕಲ್ಲಾಪು ಬುರ್ದುಗೋಳಿ ಶ್ರೀ ಕೊರಜ್ಜನ ಉದ್ಭವ ಶಿಲೆಯ ಆದಿಸ್ಥಳದಲ್ಲಿ ಚಿತ್ರದ ಯಶಸ್ಸಿಗಾಗಿ ಪ್ರಾರ್ಥಿಸಿದ ಬಿಗ್ ಬಾಸ್ ಶೈನ್ ಶೆಟ್ಟಿ Read More »

ಪುತ್ತೂರು: ಅಪ್ರಾಪ್ತ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಲೈಂಗಿಕ ಕಿರುಕುಳ| ಗುಲ್ಬರ್ಗಾ‌ ಮೂಲದ ಯುವಕ ಅರೆಸ್ಟ್

ಸಮಗ್ರ ನ್ಯೂಸ್: ಪಿ.ಜಿ.ಯೊಂದರಲ್ಲಿದ್ದ ಕಾಸರಗೋಡು ಮೂಲದ ಅಪ್ರಾಪ್ತೆಯನ್ನು ಪುಸಲಾಯಿಸಿ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಗುಲ್ಬರ್ಗಾ ಮೂಲದ ಯುವಕನ ವಿರುದ್ದ ಪೋಕ್ಸೋ ಪ್ರಕರಣ ದಾಖಲಾಗಿದೆ. ಪುತ್ತೂರಿನ ಪ್ರತಿಷ್ಠಿತ ಕಾಲೇಜೊಂದರ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಪಿ.ಜಿ.ಯಿಂದ ಕಾಲೇಜಿಗೆ ಹೋಗುತ್ತಿದ್ದರು. ನ.16ರಿಂದ ಆಕೆ ಪಿ.ಜಿ.ಯಿಂದ ನಾಪತ್ತೆಯಾಗಿದ್ದರು. ಈ ಕುರಿತು ವಿದ್ಯಾರ್ಥಿನಿಯ ತಾಯಿ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅಪ್ರಾಪ್ತ ವಿದ್ಯಾರ್ಥಿನಿಯನ್ನು ಗುಲ್ಬರ್ಗಾದ ಕಾರ್ತಿಕ್ ಎಂಬಾತ ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ

ಪುತ್ತೂರು: ಅಪ್ರಾಪ್ತ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಲೈಂಗಿಕ ಕಿರುಕುಳ| ಗುಲ್ಬರ್ಗಾ‌ ಮೂಲದ ಯುವಕ ಅರೆಸ್ಟ್ Read More »

ಎಣ್ಣೆ ಪ್ರಿಯರಿಗೆ ಗುಡ್ ನ್ಯೂಸ್| ನಾಳೆ(ನ.20) ಬಾರ್ ಬಂದ್ ಇರಲ್ಲ

ಸಮಗ್ರ ನ್ಯೂಸ್: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಾರ್ ಮಾಲೀಕರ ಸಂಘ ನಾಳೆ ನ.20ರಂದು ರಾಜ್ಯಾದ್ಯಂತ ಬಾರ್ ಬಂದ್ ಮಾಡಿ ಪ್ರತಿಭಟನೆಗೆ ಕರೆ ನೀಡಿತ್ತು. ಆದರೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಬಾರ್ ಮಾಲೀಕರ ಸಂಘದ ಪದಾಧಿಕಾರಿಗಳ ಸಂಧಾನ ಸಭೆ ಯಶಸ್ವಿಯಾಗಿದ್ದು, ಬಾರ್ ಬಂದ್ ನಿರ್ಧಾರ ಹಿಂತೆಗೆದುಕೊಳ್ಳಲಾಗಿದೆ. ಬಾರ್ ಅಸೋಸಿಯೇಷನ್ ವಿಭಾಗೀಯ ಅಧ್ಯಕ್ಷ ಕರುಣಾಕರ ಹೆಗಡೆ ನೇತೃತ್ವದ ನಿಯೋಗ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು, ಮಾತುಕತೆ ಬಳಿಕ ನಾಳೆ ಮದ್ಯಮಾರಾಟ

ಎಣ್ಣೆ ಪ್ರಿಯರಿಗೆ ಗುಡ್ ನ್ಯೂಸ್| ನಾಳೆ(ನ.20) ಬಾರ್ ಬಂದ್ ಇರಲ್ಲ Read More »

ಪುತ್ತೂರಿನ ರಾಧಾಸ್ ಶಾಪಿಂಗ್ ಉತ್ಸವದ ಐದನೇ ವೀಕ್ ಡ್ರಾ ವಿಜೇತರ ಪಟ್ಟಿ ಇಲ್ಲಿದೆ ನೋಡಿ..

ಸಮಗ್ರ ನ್ಯೂಸ್: ಪುತ್ತೂರಿನ ಹೆಸರಾಂತ ಬಟ್ಟೆಗಳ ಮಳಿಗೆ ರಾಧಾಸ್ ಫ್ಯಾಮಿಲಿ ಶೋ ರೂಂ ನಲ್ಲಿ ಆಫರ್ ಗಳ ಆರನೇ ವೀಕ್ ಡ್ರಾ ವಿಜೇತರ ಪಟ್ಟಿ ಪ್ರಕಟಿಸಲಾಗಿದೆ. ಮೊದಲನೇ ಬಹುಮಾನ ಸೌಮ್ಯ ಬಾಯರಿ ಕೂಪನ್(ಟಿ ವಿ ಕ್ಯಾಬಿನೆಟ್) ನಂ.4782,ಎರಡನೇ ಬಹುಮಾನ ಮಾಲತಿ ವಿಟ್ಲ (microwaveoven) ಕೂಪನ್ ನಂ.5079, ಮೂರನೇ ಬಹುಮಾನ ಶ್ರೀ ರಾಮನಂದನ kanyana(dressing table) ಕೂಪನ್ ನಂ.4968. (Consolation prize) cooktop, ಕಾವ್ಯ 5065,ಉದಯ ಕನ್ಯಾನ 4951,ವಾಸಂತಿ badiyadka 5120, ವಾಸಂತಿ badiyadka 5122,ನರ್ಮದಾ ಕಲ್ಲುಗುಂಡಿ 4822,ಮೇಹಾನಾ

ಪುತ್ತೂರಿನ ರಾಧಾಸ್ ಶಾಪಿಂಗ್ ಉತ್ಸವದ ಐದನೇ ವೀಕ್ ಡ್ರಾ ವಿಜೇತರ ಪಟ್ಟಿ ಇಲ್ಲಿದೆ ನೋಡಿ.. Read More »

ಸರಣಿ ಅಪಘಾತ ಇಬ್ಬರು ಮೃತ್ಯು ಹಲವು ಮಂದಿಗೆ ಗಾಯ

ಸಮಗ್ರ ನ್ಯೂಸ್:ಇಂದುಮುಂಜಾನೆ ನೋಯ್ದಾ ಮತ್ತು ಪಶ್ಚಿಮ ಉತ್ತರ ಪ್ರದೇಶದ ಇತರ ಭಾಗಗಳಲ್ಲಿ ದಟ್ಟ ಮಂಜಿನಿಂದ ಆವರಿಸಿದ ವಾತಾವರಣದಿಂದಾಗಿ ನಡೆದ ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರು ಬೈಕ್‌ ಸವಾರರು ಮೃತಪಟ್ಟಿದ್ದು ಹದಿನೈದಕ್ಕೂ ಹೆಚ್ಚು ಗಾಯಗೊಂಡಿರುವ ಘಟನೆ ಮಂಗಳವಾರ (ನ.19) ಬೆಳಿಗ್ಗೆ ಸಂಭವಿಸಿದೆ. ಕಡಿಮೆ ಗೋಚರತೆಯಿಂದಾಗಿ ಈಸ್ಟರ್ನ್ ಪೆರಿಫೆರಲ್ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್ ಇನ್ನೊಂದು ವಾಹನಕ್ಕೆ ಡಿಕ್ಕಿ ಹೊಡೆದಿದೆ ಇದೇ ವೇಳೆ ಪಾಣಿಪತ್‌ನಿಂದ ಮಥುರಾಗೆ ತೆರಳುತ್ತಿದ್ದ ಬಸ್ ಟ್ರಕ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ ಪರಿಣಾಮ ಬಸ್ಸಿನಲ್ಲಿದ್ದ ಸುಮಾರು 12 ಮಂದಿ ಪ್ರಯಾಣಿಕರು

ಸರಣಿ ಅಪಘಾತ ಇಬ್ಬರು ಮೃತ್ಯು ಹಲವು ಮಂದಿಗೆ ಗಾಯ Read More »

ಆಂಜನೇಯಸ್ವಾಮಿ ದೇವಸ್ಥಾನದ ಪುನ‌ರ್ ನಿರ್ಮಾಣದ ಹನುಮ ಮಾಲೆ ಪ್ರಚಾರಕ್ಕೆ ಚಾಲನೆ

ಸಮಗ್ರ ನ್ಯೂಸ್:ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಹಿಂದು ಜಾಗರಣ ವೇದಿಕೆಯು ಶ್ರೀ ಮೂಡಲ ಬಾಗಿಲು ಆಂಜನೇಯಸ್ವಾಮಿ ದೇವಸ್ಥಾನದ ಪುನರ್‌ ನಿರ್ಮಾಣದ ಹನುಮ ಮಾಲೆ ಯ ಪ್ರಚಾರಕ್ಕಾಗಿ ವಿಶೇಷ ಕಾರ್ಯಕ್ರಮವು ನ 17.ರಂದು ನಡೆಯಿತು. ಪ್ರಚಾರದ ಪೋಸ್ಟರ್ ಬಿಡುಗಡೆ ಕಾರ್ಯಕ್ರಮವು ಬೆಳಗ್ಗೆ 10:30ಕ್ಕೆ ಜರುಗಿತು. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡರು. ಮಾಲೆ ಧಾರಣೆ ಡಿಸೆಂಬ‌ರ್ 6, ರಿಂದ ತಾಲ್ಲೂಕು ಕೇಂದ್ರಗಳಲ್ಲಿ ಪ್ರಾರಂಭವಾಗಿ, ಡಿಸೆಂಬರ್ 15, ರಂದು ಬೆಳಗ್ಗೆ 10:00ಕ್ಕೆ ಗಂಜಾಂ ನಿಮಿಷಾಂಭ ದೇವಸ್ಥಾನದಲ್ಲಿ ಬೃಹತ್ ಸಮಾವೇಶ ನಂತರ 11:30ಕ್ಕೆ ಶ್ರೀ ರಂಗನಾಥಸ್ವಾಮಿ

ಆಂಜನೇಯಸ್ವಾಮಿ ದೇವಸ್ಥಾನದ ಪುನ‌ರ್ ನಿರ್ಮಾಣದ ಹನುಮ ಮಾಲೆ ಪ್ರಚಾರಕ್ಕೆ ಚಾಲನೆ Read More »