Editor

ಇದು ತಪ್ಪು ಎಂದಿದ್ದೇ ಜೀವಕ್ಕೆ ತಂದಿತು ಆಪತ್ತು! ಗಂಡ-ಹೆಂಡತಿ ಜಗಳದಲ್ಲಿ ಪಕ್ಕದ ಮನೆ ವ್ಯಕ್ತಿ ಸಾವು

ಸಮಗ್ರ ನ್ಯೂಸ್: ತನ್ನ ಪತ್ನಿಯ ಜತೆ ಕೌಟುಂಬಿಕ ಕಲಹದಲ್ಲಿ ತೊಡಗಿದ್ದ ಪತಿಗೆ ಹೀಗೆಲ್ಲಾ ಮಾಡಬೇಡ, ಆಕೆ ಹೆಣ್ಣು ಜೀವ ಎಂದು ಬುದ್ದಿ ಮಾತನ್ನು ಹೇಳಿದ ಪಕ್ಕದ ಮನೆಯ ರಾನ್ ಸಿಂಗ್ ಎಂಬ ವ್ಯಕ್ತಿಯನ್ನು ರಾಡ್‌ನಿಂದ ಹತ್ಯೆಗೈದ ಘಟನೆ ಉತ್ತರ ದೆಹಲಿಯಲ್ಲಿ ವರದಿಯಾಗಿದೆ. ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಆರೋಪಿ ಧೀರಜ್ ತನ್ನ ಹೆಂಡತಿಯನ್ನು ನಿಂದಿಸಿ, ಅಮಾನುಷವಾಗಿ ಹಲ್ಲೆ ನಡೆಸುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಆರೋಪಿ ತನ್ನ ಪತ್ನಿಯನ್ನು ದೈಹಿಕವಾಗಿ ಹಲ್ಲೆ ಮಾಡುವುದಲ್ಲದೆ, ವಿಪರೀತ ಅವಾಚ್ಯ ಪದಗಳಿಂದ […]

ಇದು ತಪ್ಪು ಎಂದಿದ್ದೇ ಜೀವಕ್ಕೆ ತಂದಿತು ಆಪತ್ತು! ಗಂಡ-ಹೆಂಡತಿ ಜಗಳದಲ್ಲಿ ಪಕ್ಕದ ಮನೆ ವ್ಯಕ್ತಿ ಸಾವು Read More »

ಗುಂಡ್ಯ: ಕಸ್ತೂರಿ ರಂಗನ್ ವರದಿ ವಿರೋಧಿಸಿ‌ ಹೋರಾಟದಲ್ಲಿ ಅನುಮತಿ ಇಲ್ಲದೆ‌ ಹೆದ್ದಾರಿ ತಡೆ| ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಬೈಂದೂರು ಶಾಸಕ ಗಂಟಿಹೊಳೆ‌‌ ಸೇರಿ 15 ಮಂದಿ ವಿರುದ್ದ ಕೇಸು ದಾಖಲು

ಸಮಗ್ರ ನ್ಯೂಸ್: ನ.15ರಂದು ಮಧ್ಯಾಹ್ನ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯದಲ್ಲಿ ಅನುಮತಿ ಇಲ್ಲದೇ ರಸ್ತೆ ತಡೆ ನಡೆಸಿದ ಆರೋಪದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳಿ, ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಂಚಾಲಕ ಕಿಶೋರ್ ಶಿರಾಡಿ ಸಹಿತ 15 ಮಂದಿಯ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ. ಉಪ್ಪಿನಂಗಡಿ ಠಾಣಾ ಎಸ್.ಐ.ಅವಿನಾಶ್ ಅವರ ದೂರಿನಂತೆ ಈ ಕೇಸು ದಾಖಲಾಗಿದೆ. ನ.15ರಂದು ಸಿರಿಬಾಗಿಲು ಗ್ರಾಮದ ಲಕ್ಷ್ಮೀ ವೆಂಕಟೇಶ್ ದೇವಸ್ಥಾನದ ಮಾಡ ಮೈದಾನದಲ್ಲಿ

ಗುಂಡ್ಯ: ಕಸ್ತೂರಿ ರಂಗನ್ ವರದಿ ವಿರೋಧಿಸಿ‌ ಹೋರಾಟದಲ್ಲಿ ಅನುಮತಿ ಇಲ್ಲದೆ‌ ಹೆದ್ದಾರಿ ತಡೆ| ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಬೈಂದೂರು ಶಾಸಕ ಗಂಟಿಹೊಳೆ‌‌ ಸೇರಿ 15 ಮಂದಿ ವಿರುದ್ದ ಕೇಸು ದಾಖಲು Read More »

ನ.16: ಒಕ್ಕಲಿಗ ಸೇವಾವಾಹಿನಿಯಿಂದ ಮನೆನಿರ್ಮಾಣಕ್ಕೆ ನೆರವಿನ‌ ಹಸ್ತ| ಕಾವೂರು ಮಠಾದೀಶರಿಂದ ಪಾಂಬಾರು ತೀರ್ಥರಾಮ ಗೌಡರಿಗೆ ಕೆಂಪುಕಲ್ಲು ಹಸ್ತಾಂತರ ಸಮಾರಂಭ

ಸಮಗ್ರ ನ್ಯೂಸ್: ಸಮಾನ ಮನಸ್ಕ ಒಕ್ಕಲಿಗ ಯುವಕರು ಸಮಾಜದ ಕಡುಬಡತನ ಕುಟುಂಬಗಳಿಗೆ ಆರ್ಥಿಕ, ಸಾಮಾಜಿಕ ಬಲವರ್ಧನೆಯ ನೆರವಾಗುವ ಉದ್ದೇಶದಿಂದ ನೂತನವಾಗಿ ಪ್ರಾರಂಭಿಸಲಾದ ಒಕ್ಕಲಿಗ ಗೌಡ ಸೇವಾವಾಹಿನಿ ದ.ಕ., ಕರ್ನಾಟಕ. ಟ್ರಸ್ಟ್ ನ ಚೊಚ್ಚಲ ಸಹಾಯಾರ್ಥ ಕಾರ್ಯಕ್ರಮಕ್ಕೆ ಚಾಲನೆ ನೀಡುವ ಮೂಲಕ ಆದಿಚುಂಚನಗಿರಿಯ ಮಂಗಳೂರಿನ ಕಾವೂರು ಶಾಖಾ ಮಠಾಧೀಶರಾದ ಶ್ರೀ ಧರ್ಮಪಾಲನಾಥ ಸ್ವಾಮೀಜಿ ನ.16ರಂದು ನೆರವಿನ ಹಸ್ತದ ಯೋಜನೆಗೆ ಚಾಲನೆ ನೀಡಲಿದ್ದಾರೆ. ಒಕ್ಕಲಿಗ ಸಮಾಜದ ಬಂಟ್ವಾಳ ತಾಲೂಕಿನ ವಿಟ್ಲ ಮುಡ್ನೂರು ಗ್ರಾಮದ ಆಲಂಗಾರು ನಿವಾಸಿ ಪಾಂಬಾರು ತೀರ್ಥರಾಮ ಗೌಡರ

ನ.16: ಒಕ್ಕಲಿಗ ಸೇವಾವಾಹಿನಿಯಿಂದ ಮನೆನಿರ್ಮಾಣಕ್ಕೆ ನೆರವಿನ‌ ಹಸ್ತ| ಕಾವೂರು ಮಠಾದೀಶರಿಂದ ಪಾಂಬಾರು ತೀರ್ಥರಾಮ ಗೌಡರಿಗೆ ಕೆಂಪುಕಲ್ಲು ಹಸ್ತಾಂತರ ಸಮಾರಂಭ Read More »

ವೈದ್ಯೆಗೆ ಮೋಸ ಮಾಡಿದ್ದ ಪೊಲೀಸ್ ಪ್ರಕರಣಕ್ಕೆ ತಿರುವು – ವೈದ್ಯೆ ಅವಳಲ್ಲ ಅವನು!

ಸಮಗ್ರ ನ್ಯೂಸ್: ಬಸವನಗುಡಿ ಪೊಲೀಸ್ ಠಾಣೆಯ ಪಿಎಸ್‌ಐ ರಾಜಕುಮಾ‌ರ್ ಜೋಡಟ್ಟಿ ಅವರು ವೈದ್ಯೆಯೊಬ್ಬರಿಗೆ ಹಣ ವಂಚಿಸಿದ್ದಲ್ಲದೇ ಲೈಂಗಿಕ ಕಿರುಕುಳ ನೀಡಿದ್ದರೆಂದು ಕೇಳಿಬಂದಿದ್ದ ಆರೋಪಕ್ಕೆ ತೀವ್ರ ತಿರುವು ಸಿಕ್ಕಿದೆ. ಯುವಕನೊಬ್ಬ ಮಹಿಳೆಯ ಹೆಸರಿನಲ್ಲಿ ಫೇಸ್ ಬುಕ್ ನಕಲಿ ಖಾತೆ ತೆಗೆದು ಪೊಲೀಸ್ ಪಿಎಸ್‌ಐ ರಾಜ್ ಕುಮಾರ್ ಜೋಡಟ್ಟಿಯವರಿಗೆ ವಂಚಿಸಿರುವ ಸಾಧ್ಯತೆ ಇರುವುದಾಗಿ ಪೊಲೀಸ್ ಆಯುಕ್ತ ದಯಾನಂದ ಅವರು ಮಾಹಿತಿ ನೀಡಿದ್ದಾರೆ. ವೈದ್ಯೆ ಸ್ವಾತಿ ದ್ಯಾಮಕ್ಕನವರ ಹೆಸರಿನಲ್ಲಿ ನಕಲಿ ಖಾತೆ ತೆಗೆದಿದ್ದ ಸಿದ್ದಪ್ಪ ದ್ಯಾಮಕ್ಕನವರ ಎಂಬ ವ್ಯಕ್ತಿ ಪೊಲೀಸ್‌ ಪಿಎಸ್‌ಐ

ವೈದ್ಯೆಗೆ ಮೋಸ ಮಾಡಿದ್ದ ಪೊಲೀಸ್ ಪ್ರಕರಣಕ್ಕೆ ತಿರುವು – ವೈದ್ಯೆ ಅವಳಲ್ಲ ಅವನು! Read More »

ರಾತ್ರಿ ಪಾರ್ಟಿ ಮುಗಿಸಿ ಕಾರಿನಲ್ಲಿ ಹೊರಟ ವಿಧ್ಯಾರ್ಥಿಗಳು ಸೇರಿದ್ದು ಮಸಣಕ್ಕೆ|ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ 6 ಮಂದಿಯ ದೇಹ

ಸಮಗ್ರ ನ್ಯೂಸ್: ನ.15 ರಂದು ಕಾರು ಹಾಗೂ ಟ್ರಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ 6 ಮಂದಿ ಸಾವನಪ್ಪಿದ ಘಟನೆ ಡೆಹ್ರಾಡೂನ್ ನಲ್ಲಿ ನಡೆದಿದೆ.ಮೃತರನ್ನು ಡೆಹ್ರಾಡೂನ್‌ ನಿವಾಸಿಗಳಾದ ಗುನೀತ್ ಸಿಂಗ್, ಕಾಮಾಕ್ಷಿ ಸಿಂಘಾಲ್, ನವ್ಯಾ ಗೋಯಲ್, ರಿಷಭ್ ಜೈನ್ ಮತ್ತು ಅತುಲ್ ಅಗರವಾಲ್ ಮತ್ತು ಹಿಮಾಚಲ ಪ್ರದೇಶದ ಚಂಬಾದಿಂದ ಕುನಾಲ್ ಕುಕ್ರೇಜಾ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಸಿದ್ದೇಶ್ ಅಗರವಾಲ್ ಸ್ಥಿತಿ ಗಂಭೀರವಾಗಿದೆ.ಸಿದ್ದೇಶ್‌ ಆಯೋಜಿಸಿದ್ದ ಪಾರ್ಟಿ ಮುಗಿಸಿ 6 ಮಂದಿ ಕಾರಿನಲ್ಲಿ ತೆರಳುತ್ತಿದ್ದರು.

ರಾತ್ರಿ ಪಾರ್ಟಿ ಮುಗಿಸಿ ಕಾರಿನಲ್ಲಿ ಹೊರಟ ವಿಧ್ಯಾರ್ಥಿಗಳು ಸೇರಿದ್ದು ಮಸಣಕ್ಕೆ|ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ 6 ಮಂದಿಯ ದೇಹ Read More »

ಶಕ್ತಿ ಯೋಜನೆ ಪುರುಷರಿಗೂ ವಿಸ್ತರಣೆ!? ಸುಳಿವು ನೀಡಿದ ಡಿಸಿಎಂ

ಸಮಗ್ರ ನ್ಯೂಸ್: ಮಹಿಳೆಯರಿಗೆ ನೀಡಲಾಗುತ್ತಿರುವ ಶಕ್ತಿ ಯೋಜನೆಯ ಉಚಿತ ಬಸ್ ಪ್ರಯಾಣ ಇನ್ನು ಮುಂದೆ ಗಂಡಸರಿಗೂ ವಿಸ್ತರಣೆಯಾಗಲಿದೆ. ಈ ಬಗ್ಗೆ ಸ್ವತಃ ಡಿಸಿಎಂ ಡಿಕೆ ಶಿವಕುಮಾರ್ ಸುಳಿವು ನೀಡಿದ್ದಾರೆ. ಮಕ್ಕಳ ದಿನಾಚರಣೆ ಸಂದರ್ಭದಲ್ಲಿ ಮಕ್ಕಳ ಜೊತೆಗೆ ಸಂವಾದದಲ್ಲಿ ಪಾಲ್ಗೊಂಡಿದ್ದಾಗ ಬಾಲಕನೊಬ್ಬ ನಮಗೂ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕೊಡಿ ಎಂದು ಕೇಳಿದ್ದಾನೆ. ಇದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಈ ಬಗ್ಗೆ ಯೋಚನೆ ಮಾಡುವುದಾಗಿ ಹೇಳಿದ್ದಾರೆ. ರಾಜ್ಯ ಕಾಂಗ್ರೆಸ್‌ ಸರ್ಕಾರ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ

ಶಕ್ತಿ ಯೋಜನೆ ಪುರುಷರಿಗೂ ವಿಸ್ತರಣೆ!? ಸುಳಿವು ನೀಡಿದ ಡಿಸಿಎಂ Read More »

ನ.20ರಂದು ರಾಜ್ಯಾದ್ಯಂತ ‌ಮದ್ಯ ಮಾರಾಟ ಬಂದ್|

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮದ್ಯ ಮಾರಾಟಗಾರರಿಂದ ಹಣ ವಸೂಲಿ ಹಾಗೂ ಅಬಕಾರಿ ಇಲಾಖೆಯಲ್ಲಿನ ಮಿತಿ ಮೀರಿದ ಭ್ರಷ್ಟಾಚಾರವನ್ನು ಸರಿಪಡಿಸಬೇಕೆಂದು ಆಗ್ರಹಿಸಿ ರಾಜ್ಯ ಮದ್ಯ ಮಾರಾಟಗಾರರರು ನ.20ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ನವೆಂಬರ್ 20ರಂದು ರಾಜ್ಯಾದ್ಯಂತ ಮದ್ಯ ಮಾರಾಟ ಬಂದ್ ಮಾಡಲಾಗುತ್ತಿದೆ ಎಂದು ಫೆಡರೇಶನ್ ಆಫ್ ವೈನ್ ಮರ್ಚಂಟ್ಸ್ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ಗೋವಿಂದರಾಜ್ ಹೆಗ್ಡೆ ಹೇಳಿದ್ದಾರೆ. ಸಿಎಂ, ಅಬಕಾರಿ ಸಚಿವರು, ಮತ್ತು ಪೊಲೀಸರ ಜೊತೆ ನಮ್ಮ ಸಭೆ ಆಗಬೇಕು.

ನ.20ರಂದು ರಾಜ್ಯಾದ್ಯಂತ ‌ಮದ್ಯ ಮಾರಾಟ ಬಂದ್| Read More »

ಚಿನ್ನದ ಬೆಲೆಯಲ್ಲಿ ಮತ್ತೆ ಕುಸಿತ| ಇಂದಿನ ದರ ಎಷ್ಟು ಇದೆ ನೋಡಿ…

ಸಮಗ್ರ ನ್ಯೂಸ್: ಚಿನ್ನದ ಬೆಲೆ ಮತ್ತೆ ಮತ್ತೆ ಕುಸಿದು ಬೀಳುತ್ತಿದೆ, ಅದರಲ್ಲೂ ಕಳೆದ ಕೆಲವು ದಿನಗಳಿಂದ ಕೂಡ ನಿರಂತರವಾಗಿ ಚಿನ್ನದ ಬೆಲೆ & ಬೆಳ್ಳಿ ಬೆಲೆ ಕಡಿಮೆ ಆಗುತ್ತಿದೆ. ಈ ರೀತಿ ಚಿನ್ನದ ಬೆಲೆಯಲ್ಲಿ ಕುಸಿತ ಕಾಣುತ್ತಿರುವುದು ಮದುವೆ ಸೀಸನ್‌ಗೆ ಮೊದಲು ಖುಷಿ ನೀಡುತ್ತಿದೆ. ಯಾಕಂದ್ರೆ ಈಗ ಮದುವೆಗಳಿಗೆ ಅಂತಾನೆ ಮೊದಲೇ ಚಿನ್ನಕ್ಕೆ ಆರ್ಡರ್ ನೀಡಲು ಜನರು ಕಾಯುತ್ತಿದ್ದರು. ಈ ಸಮಯದಲ್ಲೇ ಚಿನ್ನದ ಬೆಲೆ ಭರ್ಜರಿ ಇಳಿಕೆ ಕಂಡಿದೆ. ಅದರಲ್ಲೂ ಒಂದೇ ದಿನದಲ್ಲಿ ಚಿನ್ನದ ಬೆಲೆಯಲ್ಲಿ ಬರೋಬ್ಬರಿ

ಚಿನ್ನದ ಬೆಲೆಯಲ್ಲಿ ಮತ್ತೆ ಕುಸಿತ| ಇಂದಿನ ದರ ಎಷ್ಟು ಇದೆ ನೋಡಿ… Read More »

ಕಾರಿನ ಸ್ಟೆಪ್ರಿಯನ್ನು ಬಿಚ್ಚಿದ ಅಧಿಕಾರಿಗಳಿಗೆ ಕಾದಿತ್ತು ಅಚ್ಚರಿ! ಒಂದಲ್ಲ, ಎರಡಲ್ಲ ಲಕ್ಷ ಲಕ್ಷ ಹಣ ಪತ್ತೆ

ಸಮಗ್ರ ನ್ಯೂಸ್: ಜಾರ್ಖಂಡ್ ವಿಧಾನಸಭೆ ಚುನಾವಣೆ ನಡೆಯುತ್ತಿರುವುದು ಗೊತ್ತೇ ಇದೆ. ಈಗಾಗಲೇ ಮೊದಲ ಹಂತದ ಮತದಾನ ನಡೆದಿದ್ದು, ಎರಡನೇ ಹಂತದ ಮತದಾನ ಬಾಕಿ ಇದೆ. ಹೀಗಾಗಿ ಚುನಾವಣಾ ಅಧಿಕಾರಿಗಳ ತಪಾಸಣೆ ಮುಂದುವರಿದಿದೆ. ಇದೇ ಸಮಯದಲ್ಲಿ ಕಾರಿನ ಸ್ಟೆಪ್ರಿಯಲ್ಲಿ ಬಚ್ಚಿಟ್ಟಿದ್ದ ಬರೋಬ್ಬರಿ 25 ಲಕ್ಷ ರೂ.ಹಣವನ್ನು ವಶಪಡಿಸಿಕೊಂಡಿರುವ ಘಟನೆ ಜಾರ್ಖಂಡ್-ಬಿಹಾರ ಗಡಿಯಲ್ಲಿರುವ ಬುದ್ವಾಡಿಹ್ (ಸ‌ನ್) ಚೆಕ್ ಪೋಸ್ಟ್‌ನಲ್ಲಿ ನಡೆದಿದೆ. ನ.14 ರಂದು ವಾಹನ ತಪಾಸಣೆ ವೇಳೆ ಅಧಿಕಾರಿಗಳ ತಂಡ ಇಷ್ಟೊಂದು ಮೊತ್ತವನ್ನು ವಶಪಡಿಸಿಕೊಂಡಿದೆ. ಒಟ್ಟು 25 ಲಕ್ಷ ರೂಪಾಯಿ

ಕಾರಿನ ಸ್ಟೆಪ್ರಿಯನ್ನು ಬಿಚ್ಚಿದ ಅಧಿಕಾರಿಗಳಿಗೆ ಕಾದಿತ್ತು ಅಚ್ಚರಿ! ಒಂದಲ್ಲ, ಎರಡಲ್ಲ ಲಕ್ಷ ಲಕ್ಷ ಹಣ ಪತ್ತೆ Read More »

ಪಾಕಿಸ್ತಾನದ ಮತ್ತೊಬ್ಬ ಟಿಕ್ ಟಾಕ್ ಸ್ಟಾರ್ ಖಾಸಗಿ ವಿಡಿಯೊ ಲೀಕ್; ಇದು ಪ್ರಚಾರದ ಗಿಮಿಕಾ.ಎಂದ ನೆಟ್ಟಿಗರು

ಸಮಗ್ರ ನ್ಯೂಸ್:ಪಾಕಿಸ್ತಾನದ ಟಿಕ್ ಟಾಕ್ ತಾರೆ ಇಮ್ಮಾ ರೆಹಮಾನ್ ಅವರ ಅಶ್ಲೀಲ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.ಮಲಿಕ್ ನಂತರ ಇಮ್ಮಾ ಅವರ ಖಾಸಗಿ ವಿಡಿಯೊಗಳು ವೈರಲ್(Viral Video) ಆದ ಕಾರಣ ಫಾಲೋವರ್ಸ್‌ಗಳನ್ನು ಸೆಳೆಯಲು ಉದ್ದೇಶಪೂರ್ವಕವಾಗಿ ಹಲವಾರು ಸೋಶಿಯಲ್ ಮೀಡಿಯಾಗಳಲ್ಲಿ ಖಾಸಗಿ ವಿಡಿಯೊಗಳನ್ನು ಹರಿಬಿಡುತ್ತಿದ್ದಾರೆ ಎಂದು ಹಲವರು ಆರೋಪಿಸಿದ್ದಾರೆ. ಇಮ್ಮಾ ದುರದೃಷ್ಟವಶಾತ್ ಗೌಪ್ಯತೆ ಉಲ್ಲಂಘನೆಯ ಆರೋಪಕ್ಕೆ ಸಿಲುಕಿದ್ದಾರೆ. ಇದರಿಂದ ಮುಜುಗರಕ್ಕೊಳಗಾದ ಇಮ್ಮಾ ತಮ್ಮ ಟಿಕ್ ಟ್ಯಾಕ್ ಹಾಗೂ ಇನ್ಸಾಗ್ರಾಂ ಖಾತೆಗಳನ್ನು ನಿಷ್ಕ್ರಿಯಗೊಳಿಸಿದ್ದಾರೆ. ಮತ್ತು ಎಲ್ಲಿಯವರೆಗೆ ಈ ವಿಡಿಯೊ

ಪಾಕಿಸ್ತಾನದ ಮತ್ತೊಬ್ಬ ಟಿಕ್ ಟಾಕ್ ಸ್ಟಾರ್ ಖಾಸಗಿ ವಿಡಿಯೊ ಲೀಕ್; ಇದು ಪ್ರಚಾರದ ಗಿಮಿಕಾ.ಎಂದ ನೆಟ್ಟಿಗರು Read More »