ಇದು ತಪ್ಪು ಎಂದಿದ್ದೇ ಜೀವಕ್ಕೆ ತಂದಿತು ಆಪತ್ತು! ಗಂಡ-ಹೆಂಡತಿ ಜಗಳದಲ್ಲಿ ಪಕ್ಕದ ಮನೆ ವ್ಯಕ್ತಿ ಸಾವು
ಸಮಗ್ರ ನ್ಯೂಸ್: ತನ್ನ ಪತ್ನಿಯ ಜತೆ ಕೌಟುಂಬಿಕ ಕಲಹದಲ್ಲಿ ತೊಡಗಿದ್ದ ಪತಿಗೆ ಹೀಗೆಲ್ಲಾ ಮಾಡಬೇಡ, ಆಕೆ ಹೆಣ್ಣು ಜೀವ ಎಂದು ಬುದ್ದಿ ಮಾತನ್ನು ಹೇಳಿದ ಪಕ್ಕದ ಮನೆಯ ರಾನ್ ಸಿಂಗ್ ಎಂಬ ವ್ಯಕ್ತಿಯನ್ನು ರಾಡ್ನಿಂದ ಹತ್ಯೆಗೈದ ಘಟನೆ ಉತ್ತರ ದೆಹಲಿಯಲ್ಲಿ ವರದಿಯಾಗಿದೆ. ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಆರೋಪಿ ಧೀರಜ್ ತನ್ನ ಹೆಂಡತಿಯನ್ನು ನಿಂದಿಸಿ, ಅಮಾನುಷವಾಗಿ ಹಲ್ಲೆ ನಡೆಸುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಆರೋಪಿ ತನ್ನ ಪತ್ನಿಯನ್ನು ದೈಹಿಕವಾಗಿ ಹಲ್ಲೆ ಮಾಡುವುದಲ್ಲದೆ, ವಿಪರೀತ ಅವಾಚ್ಯ ಪದಗಳಿಂದ […]
ಇದು ತಪ್ಪು ಎಂದಿದ್ದೇ ಜೀವಕ್ಕೆ ತಂದಿತು ಆಪತ್ತು! ಗಂಡ-ಹೆಂಡತಿ ಜಗಳದಲ್ಲಿ ಪಕ್ಕದ ಮನೆ ವ್ಯಕ್ತಿ ಸಾವು Read More »










