Editor

ಗ್ರಾಮಸ್ಥರೆದುರೇ ಮಹಿಳಾ ಪೊಲೀಸ್ ಅಧಿಕಾರಿಗೆ ಯುವಕನಿಂದ ಕಪಾಳಮೋಕ್ಷ

ಸಮಗ್ರ ನ್ಯೂಸ್:ಪೊಲೀಸ್ ಅಧಿಕಾರಿಗಳು ಮತ್ತು ಸ್ಥಳೀಯರ ನಡುವೆ ವಾಗ್ವಾದ ನಡೆದು ಯುವಕನೊಬ್ಬ ಮಹಿಳಾ ಪೊಲೀಸ್ ಅಧಿಕಾರಿಗಳ ಜೊತೆಗೆ ಜಗಳಕ್ಕಿಳಿದಾಗ ಕೋಪಗೊಂಡ ಪೊಲೀಸ್ ಅಧಿಕಾರಿ ಆತನಿಗೆ ಕಪಾಳಮೋಕ್ಷ ಮಾಡಿದ್ದಾರೆ. ಇದರಿಂದ ಕೋಪಗೊಂಡ ಯುವಕ ಮಹಿಳಾ ಪೊಲೀಸ್ ಅಧಿಕಾರಿಗೆ ಕಪಾಳಮೋಕ್ಷ ಮಾಡಿದ್ದ ಘಟನೆ ಮಧ್ಯಪ್ರದೇಶದ ಟಿಕಾಮ್‌ಗರ್ ಜಿಲ್ಲೆಯಲ್ಲಿ ನಡೆದಿದೆ. ಮಾಹಿತಿಯ ಪ್ರಕಾರ, ಈ ಘಟನೆ ಬಡಗಾಂವ್ ದಸನ್ ಪೊಲೀಸ್ ಠಾಣೆ ವ್ಯಾಪ್ತಿಯ ದರಗ್ವಾನ್ ಗ್ರಾಮದಲ್ಲಿ ನಡೆದಿದೆ. 50 ವರ್ಷದ ರೈತ ಫುರ್ಕಾ ಲೋಧಿ ಅವರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ […]

ಗ್ರಾಮಸ್ಥರೆದುರೇ ಮಹಿಳಾ ಪೊಲೀಸ್ ಅಧಿಕಾರಿಗೆ ಯುವಕನಿಂದ ಕಪಾಳಮೋಕ್ಷ Read More »

ಸಾವು ಬದುಕಿನ ನಡುವೆ ‘ಕಾಟೇರ’ ಮಾ.ರೋಹಿತ್ ಹೋರಾಟ; ಲಕ್ಷಾಂತರ ಅಭಿಮಾನಿಗಳಿಂದ ವಿಶೇಷ ಪ್ರಾರ್ಥನೆ!

ಸಮಗ್ರ ನ್ಯೂಸ್: ಕಾಟೇರ ಸಿನಿಮಾದಲ್ಲಿ ದರ್ಶನ್ ಜೊತೆಗೆ ಪುಟ್ಟರಾಜು ಪಾತ್ರ ಎಲ್ಲರ ಮನಸು ಗೆದ್ದಿದ್ದವನು ಬಾಲನಟ ರೋಹಿತ್. ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿ ಕೂಡ ಪಡೆದಿದ್ದ ಪ್ರತಿಭಾನ್ವಿತ ಮಾಸ್ಟರ್ ರೋಹಿತ್ ಈಗ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡ್ತಾ ಇದ್ದಾನೆ. ಕಾಟೇರ ಸಿನಿಮಾ ನೋಡಿದವರಿಗೆಲ್ಲಾ ಪುಟ್ಟರಾಜುವಿನ ಪಾತ್ರ ಸಿಕ್ಕಾಪಟ್ಟೆ ಇಷ್ಟವಾಗಿತ್ತು. ನಾಯಕನ ಜೊತೆ ಸದಾ ಇರೋ ಈ ಪುಟಾಣಿ ಭಂಟ ತನ್ನ ನಟನೆಯಿಂದ ಎಲ್ಲರಿಗೂ ಮೋಡಿ ಮಾಡಿದ್ದ. ಅಂಥಾ ದೈತ್ಯ ನಾಯಕನಟನ ಎದುರು ಈ ಪುಟಾಣಿ ಹೀರೋವನ್ನೇ

ಸಾವು ಬದುಕಿನ ನಡುವೆ ‘ಕಾಟೇರ’ ಮಾ.ರೋಹಿತ್ ಹೋರಾಟ; ಲಕ್ಷಾಂತರ ಅಭಿಮಾನಿಗಳಿಂದ ವಿಶೇಷ ಪ್ರಾರ್ಥನೆ! Read More »

ಕುಕ್ಕೆ‌ ಸುಬ್ರಹ್ಮಣ್ಯಕ್ಕೆ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಭೇಟಿ

ಸಮಗ್ರ ನ್ಯೂಸ್: ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿರುವ ಪ್ರಸಿದ್ಧ ಯಾತ್ರಾ ಸ್ಥಳ ಕುಕ್ಕೆ ಸುಬ್ರಹ್ಮಣ್ಯಕ್ಕೆ ಸೋಮವಾರ ಭೇಟಿ ನೀಡಿದರು. ಪತ್ನಿ ಸಮೇತ ದೇಗುಲಕ್ಕೆ ಆಗಮಿಸಿದ ಅವರು, ಆಶ್ಲೇಷ ಬಲಿ ಪೂಜೆ, ಮಹಾಪೂಜೆ ಹಾಗೂ ಅಭಿಷೇಕ ನೆರವೇರಿಸಿದರು. ಈ ವೇಳೆ, ಸೂರ್ಯಕುಮಾರ್ ಯಾದವ್ ದಂಪತಿಗೆ ದೇವಸ್ಥಾನದ ವತಿಯಿಂದ ಗೌರವಾರ್ಪಣೆ ಮಾಡಲಾಯಿತು. ಈ ಹಿಂದೆ ಭಾರತ ಕ್ರಿಕೆಟ್ ತಂಡ ಟಿ20 ವಿಶ್ವಕಪ್ ಗೆದ್ದ ಬಳಿಕ ಸೂರ್ಯಕುಮಾರ್ ಯಾದವ್ ಉಡುಪಿಯ ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ

ಕುಕ್ಕೆ‌ ಸುಬ್ರಹ್ಮಣ್ಯಕ್ಕೆ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಭೇಟಿ Read More »

ಬೆಳ್ತಂಗಡಿ: ಪತ್ರಕರ್ತ ಭುವನೇಂದ್ರ ಪುದುವೆಟ್ಟು ಇನ್ನಿಲ್ಲ

ಸಮಗ್ರ ನ್ಯೂಸ್: ವಿಜಯವಾಣಿ, ಕರಾವಳಿ ಅಲೆ, ಸುದ್ದಿ ಬಿಡುಗಡೆ ಪತ್ರಿಕೆಯಲ್ಲಿ ಪತ್ರಕರ್ತರಾಗಿದ್ದ ಭುವನೇಂದ್ರ ಪುದುವೆಟ್ಟು(42ವ)ರವರು ನ.19ರಂದು ನಿಧನರಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ನಿವಾಸಿ ನಾರಾಯಣ ಪೂಜಾರಿ ಮತ್ತು ಮೋಹಿನಿ ದಂಪತಿಯ ಪುತ್ರರಾದ ಭುವನೇಂದ್ರ ಪುದುವೆಟ್ಟು ಅವರಿಗೆ ಎರಡು ದಿನಗಳ ಹಿಂದೆ ತೀವ್ರ ಹೊಟ್ಟೆನೋವು ಮತ್ತು ವಾಂತಿ ಕಾಣಿಸಿಕೊಂಡಿದ್ದರಿಂದ ಅವರನ್ನು ಮೂಡಬಿದ್ರೆ ಆಳ್ವಾಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ ತಪಾಸಣೆ ವೇಳೆ ಪಿತ್ತಕೋಶದಲ್ಲಿ ಕಲ್ಲು ಇರುವುದರಿಂದ ಅಕ್ಯುಟ್ ಪ್ರಾಂಕಿಯಾಸಿಸ್ ಇರುವುದು ಗೊತ್ತಾಗಿತ್ತು. ತಕ್ಷಣ ಅವರನ್ನು ಮಂಗಳೂರು ಅತ್ತಾವರದ ಕೆಎಂಸಿ ಆಸ್ಪತ್ರೆಗೆ

ಬೆಳ್ತಂಗಡಿ: ಪತ್ರಕರ್ತ ಭುವನೇಂದ್ರ ಪುದುವೆಟ್ಟು ಇನ್ನಿಲ್ಲ Read More »

ಶಬರಿಮಲೆ ಯಾತ್ರೆ ಮುಗಿಸಿ ಮರಳುತ್ತಿದ್ದ ಬಸ್ ಪಲ್ಟಿ| ಕರ್ನಾಟಕದ ಹಲವರಿಗೆ ಗಾಯ

ಸಮಗ್ರ ನ್ಯೂಸ್: ಶಬರಿಮಲೆ ಯಾತ್ರೆ ಮಾಡಿ ಕರ್ನಾಟಕಕ್ಕೆ ವಾಪಸಾಗುತ್ತಿರುವಾಗ ಮಿನಿ ಬಸ್ ಪಲ್ಟಿಯಾಗಿದ್ದು, 25ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿರುವ ಘಟನೆ ಕೇರಳದ ವಯನಾಡಿನಲ್ಲಿ ನಡೆದಿದೆ. ಇಂದು ಬೆಳಗಿನ ಜಾವ 6 ಗಂಟೆಗೆ ಘಟನೆ ನಡೆದಿದೆ. ಕಿರಿದಾದ ತಿರುನೆಲ್ಲಿ ಥೆಟ್ಟು ರಸ್ತೆಯಲ್ಲಿ ಇಂದು(ನ.19) ಮುಂಜಾನೆ ಈ ಘಟನೆ ನಡೆದಿದೆ. ಶಬರಿಮಲೆಯಿಂದ ಕರ್ನಾಟಕಕ್ಕೆ ವಾಪಸಾಗುತ್ತಿರುವಾಗ ಯಾತ್ರಿಕರನ್ನು ಹೊತ್ತಿದ್ದ ಬಸ್ ಕೇರಳದ ವಯನಾಡಿನಲ್ಲಿ ಪಲ್ಟಿಯಾಗಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ. ಇಂದು ಬೆಳಗಿನ ಜಾವ 6 ಗಂಟೆಗೆ ಘಟನೆ ನಡೆದಿದೆ.ಕಿರಿದಾದ ತಿರುನೆಲ್ಲಿ

ಶಬರಿಮಲೆ ಯಾತ್ರೆ ಮುಗಿಸಿ ಮರಳುತ್ತಿದ್ದ ಬಸ್ ಪಲ್ಟಿ| ಕರ್ನಾಟಕದ ಹಲವರಿಗೆ ಗಾಯ Read More »

ಸತ್ಯ ತಿಳಿಯದೇ ಹೆತ್ತ ಮಗಳನ್ನೇ ಮಗನಿಗೆ ಕೊಟ್ಟು ಮದುವೆ ಮಾಡಿದ ತಾಯಿ: ಕೊನೆಗೆ ನಡೆದದ್ದೇ ರೋಚಕ..

ಸಮಗ್ರ ನ್ಯೂಸ್:ತಾಯಿಯೊಬ್ಬಳು ತನ್ನ ಹೆತ್ತ ಮಗಳನ್ನೇ ಮಗನಿಗೆ ಕೊಟ್ಟು ಮದುವೆ ಮಾಡಿದ್ದಾಳೆ.ಇದು ನಡೆದಿರುವುದು ಚೀನಾದಲ್ಲಿ. ಅಸಲಿಗೆ ಆಗಿದ್ದು ಏನೆಂದರೆ, ಚೀನಾದ ಜಿಯಾಂಗ್ಲುನಲ್ಲಿ ಮಗನಿಗಾಗಿ ಈ ತಾಯಿ ಹುಡುಗಿ ಹುಡುಕಿದ್ದಾಳೆ. ನಂತರ ಒಳ್ಳೆಯ ಹುಡುಗಿ ಸಿಕ್ಕಳು ಎಂದು ಮದುವೆಗೂ ಸಿದ್ದ ಮಾಡಿದ್ದಾಳೆ. ಕೊನೆಗೆ, ಆ ಯುವತಿಯ ಎಡಗೈಯಲ್ಲಿ ಮಚ್ಚೆ ಇರುವುದನ್ನು ನೋಡಿದ ಈ ಅಮ್ಮನಿಗೆ ಡೌಟ್ ಶುರುವಾಗಿದೆ. ಏಕೆಂದ್ರೆ ಆ ಮಚ್ಚೆ ಥೇಟ್ ತನ್ನ ಮಗಳ ಕೈಯಲ್ಲಿ ಇರುವಂತೆಯೇ ಇತ್ತು. ಅಷ್ಟಕ್ಕೂ ಈ ಯುವತಿ 20 ವರ್ಷಗಳ ಹಿಂದೆ

ಸತ್ಯ ತಿಳಿಯದೇ ಹೆತ್ತ ಮಗಳನ್ನೇ ಮಗನಿಗೆ ಕೊಟ್ಟು ಮದುವೆ ಮಾಡಿದ ತಾಯಿ: ಕೊನೆಗೆ ನಡೆದದ್ದೇ ರೋಚಕ.. Read More »

ಹಸೆಮಣೆ ಏರಲು ಸಜ್ಜಾದ ಯುವತಿಗೆ ಕಾದಿತ್ತು ಕಂಟಕ

ಸಮಗ್ರ ನ್ಯೂಸ್: ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ತಾಡಿಪತ್ರಿಯಲ್ಲಿ ಮದುವೆಯಾಗಿ ಗಂಡನ ಮನೆಗೆ ಹೋಗಬೇಕಿದ್ದ ಅಚ್ಚುಮೆಚ್ಚಿನ ಮಗಳು, ನೇರ ಮಸಣ ಸೇರಿದ್ದ ಘಟನೆ ನಡೆದಿದೆ. ವೆಂಕಟರೆಡ್ಡಿಪಲ್ಲಿಯ ಶ್ರೀರಾಮಿರೆಡ್ಡಿ ಮತ್ತು ಲಕ್ಷ್ಮೀದೇವಿ ದಂಪತಿ, ಮಗಳು ಗೀತವಾಣಿ ಎಂದು ಗುರುತಿಸಲಾಗಿದೆ. ತಮ್ಮ ಮೂವರು ಮಕ್ಕಳ ವಿದ್ಯಾಭ್ಯಾಸಕ್ಕೆ ಶ್ರಮಿಸಿದ ತಂದೆ ಶ್ರೀರಾಮಿರೆಡ್ಡಿ ಅವರ ಪುತ್ರಿಯರಾದ ಗೀತವಾಣಿ ಮತ್ತು ಬಿಂದು ಸಾಫ್ಟ್‌ವೇರ್ ಇಂಜಿನಿಯರ್‌ಗಳಾಗಿ ಬದುಕು ಕಟ್ಟಿಕೊಂಡರೆ, ಪುತ್ರ ಬಿ.ಟೆಕ್ ಮುಗಿಸಿ, ಆಗ ತಾನೇ ಕೆಲಸ ಹುಡುಕುತ್ತಿದ್ದ. ಈ ವೇಳೆ ಮಗಳು ಗೀತವಾಣಿ ಮದುವೆ ನಿಶ್ಚಯಿಸಿದ್ದ

ಹಸೆಮಣೆ ಏರಲು ಸಜ್ಜಾದ ಯುವತಿಗೆ ಕಾದಿತ್ತು ಕಂಟಕ Read More »

ಕೆರಳಿದ ದೇವಾಲಯದ ಆನೆ- ಮಾವುತ ಸೇರಿ ಇಬ್ಬರು ಸಾವು!

ಸಮಗ್ರ ನ್ಯೂಸ್: ತಮಿಳುನಾಡಿನ ಪ್ರಸಿದ್ದ ತಿರುಚೆಂದೂರ್ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಸಾಕಾನೆಯೊಂದು ಆಹಾರ ನೀಡುತ್ತಿದ್ದ ವೇಳೆ ಮಾವುತ ಹಾಗೂ ಆತನ ಸಂಬಂಧಿಯನ್ನು ತುಳಿದು ಕೊಂದಿರುವ ಆಘಾತಕಾರಿ ಘಟನೆ ನ 17 ರಂದು ನಡೆದಿದೆ. ಮಧ್ಯಾಹ್ನ 3:30 ರ ಸುಮಾರಿಗೆ ಶೆಡ್‌ನಲ್ಲಿ ಈ ದುರ್ಘಟನೆ ನಡೆದಿದೆ. ಮಾವುತ ಉದಯ ಕುಮಾ‌ರ್ ಮತ್ತು ಆತನ ಸಂಬಂಧಿ ಸಿಸುಬಾಲನ್ ಆನೆಗೆ ಹಣ್ಣುಗಳನ್ನು ತಿನ್ನಿಸುತ್ತಿದ್ದಾಗ ಮದವೇರಿ ದಾಳಿ ಮಾಡಿದೆ.ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ತಕ್ಷಣ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಅಲ್ಲಿ ಅವರು ಸಾವನ್ನಪ್ಪಿದ್ದಾರೆ.

ಕೆರಳಿದ ದೇವಾಲಯದ ಆನೆ- ಮಾವುತ ಸೇರಿ ಇಬ್ಬರು ಸಾವು! Read More »

ಉಡುಪಿ:ANF ಮತ್ತು ನಕ್ಸಲರ. ನಡುವೆ ಗುಂಡಿನ ಚಕಮಕಿ| ನಕ್ಸಲ್ ನಾಯಕ ವಿಕ್ರಂ‌ ಗೌಡ‌ ಎನ್ ಕೌಂಟರ್ ಗೆ ಬಲಿ

ಸಮಗ್ರ ನ್ಯೂಸ್: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಹೆಬ್ರಿ ಕಬ್ವಿನಾಲೆಯ ಪೀತಬೈಲುವಿನಲ್ಲಿ ಸೋಮವಾರ(ನ.18) ರಾತ್ರಿ ಎ ಎನ್ ಎಫ್ ಹಾಗೂ ನಕ್ಸಲರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ನಕ್ಸಲ್ ಮುಖಂಡ ವಿಕ್ರಂ ಗೌಡ ಬಲಿಯಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಹೆಬ್ರಿ ಪರಿಸರದಲ್ಲಿ ಕಳೆದ ಕೆಲದಿನಗಳಿಂದ ನಕ್ಸಲ್ ಓಡಾಟ ವರದಿಯಾಗಿದ್ದು, ಎಎನ್ ಎಫ್ ತೀವ್ರ ಕೂಂಬಿಂಗ್ ಕಾರ್ಯಾಚರಣೆ ನಡೆಸಿತ್ತು. ಸೋಮವಾರ ತಡ ಒಂದು ಗಂಟೆ ಸುಮಾರಿಗೆ 5 ಮಂದಿ ನಕ್ಸಲರ ತಂಡ ಪೀತ ಬೈಲು ಸಮೀಪ ರೇಷನ್

ಉಡುಪಿ:ANF ಮತ್ತು ನಕ್ಸಲರ. ನಡುವೆ ಗುಂಡಿನ ಚಕಮಕಿ| ನಕ್ಸಲ್ ನಾಯಕ ವಿಕ್ರಂ‌ ಗೌಡ‌ ಎನ್ ಕೌಂಟರ್ ಗೆ ಬಲಿ Read More »

ಬಡತನವು ಮನುಷ್ಯನಿಗೆ ಮನುಷತ್ವದ ಪಾಠ ಬೋದಿಸುತ್ತದೆ; ಈಶ್ವರ್ ಮಲ್ಪೆ| ತೊಕ್ಕೊಟ್ಟು ಸಾಯಿ ಪರಿವಾರ್ ಟ್ರಸ್ಟ್ ದೀಪಾವಳಿ ಆಹಾರ ಸಾಮಗ್ರಿ ಕಿಟ್ ವಿತರಣೆ ಕಾರ್ಯಕ್ರಮ ಉದ್ಘಾಟನೆ

ಸಮಗ್ರ ನ್ಯೂಸ್: ನಾವು ಮಾಡುತ್ತಿರುವ ಒಳ್ಳೆಯ ಕಾರ್ಯಗಳಿಂದಲೇ ಸಮಾಜ ನಮ್ಮನ್ನು ಪುರಸ್ಕರಿಸುವುದು. ಬಡತನವು ಮನುಷ್ಯನಿಗೆ ಮನುಷತ್ವದ ಪಾಠ ಬೋದಿಸುತ್ತದೆ, ಸಮುದ್ರದಲ್ಲಿ ಈಜಾಡಬೇಡಿ ಎಂದು ಬೋರ್ಡ್ ಹಾಕಿದರೂ ಅದರ ಅಡಿಯಲ್ಲಿಯೇ ಬಟ್ಟೆಕಳಚಿ ಸಮುದ್ರದಲ್ಲಿ ಈಜಾಡುವ ಸಾಹಸದಿಂದ ಸಾವನ್ನಪ್ಪುವುದು ದುರಂತ. ಇದರಿಂದ, ಮನನೊಂದು ಮಾನವನ ಬದುಕನ್ನು ಬದುಕಿಸಬೇಕೆಂಬ ಪಣ ತೊಟ್ಟು 900 ಕ್ಕೂ ಅಧಿಕ ಜೀವಗಳನ್ನು ಉಳಿಸಿದ ಸಾರ್ಥಕತೆ ಇದೆ. ಅದರ ಜೊತೆಯಲ್ಲಿ ಎಷ್ಟೋ ಜೀವಗಳನ್ನು ಉಳಿಸಲಾಗದಂತ ನೋವು ಕೂಡ ಇದೆ ಆದರೂ ದೃತಿಗೆಡದೆ ಸಮಾಜ ಕಾರ್ಯದಲ್ಲಿ ತೊಡಗಿಸಿರುವುದರಿಂದ ಜನರ

ಬಡತನವು ಮನುಷ್ಯನಿಗೆ ಮನುಷತ್ವದ ಪಾಠ ಬೋದಿಸುತ್ತದೆ; ಈಶ್ವರ್ ಮಲ್ಪೆ| ತೊಕ್ಕೊಟ್ಟು ಸಾಯಿ ಪರಿವಾರ್ ಟ್ರಸ್ಟ್ ದೀಪಾವಳಿ ಆಹಾರ ಸಾಮಗ್ರಿ ಕಿಟ್ ವಿತರಣೆ ಕಾರ್ಯಕ್ರಮ ಉದ್ಘಾಟನೆ Read More »