Editor

ದೇಶದಲ್ಲೇ ಪರಿಶುದ್ಧ ಗಾಳಿಗೆ ಮಡಿಕೇರಿ ಅಗ್ರಸ್ಥಾನ| ಗದಗ ಜಿಲ್ಲೆಗೆ 8ನೇ ಸ್ಥಾನ| ಉಳಿದಂತೆ ಟಾಪ್ 10 ನಗರಗಳು‌ ಯಾವುವು ಗೊತ್ತಾ?

ಸಮಗ್ರ ನ್ಯೂಸ್: ದೇಶದಲ್ಲಿಯೇ ಕೊಡಗು ಜಿಲ್ಲೆಯಲ್ಲಿ ಪರಿಶುದ್ಧ ಗಾಳಿ ದೊರೆಯುವುದರಲ್ಲಿ ಅಗ್ರಸ್ಥಾನದಲ್ಲಿ ಇದೆ. ಕೇಂದ್ರ ಪರಿಸರ ಮಾಲಿನ್ಯ ಮಂಡಳಿಯು ಪರಿಶುದ್ಧ ಗಾಳಿ ಹೊಂದಿರುವ ಟಾಪ್ 10 ನಗರಗಳ ಪಟ್ಟಿಯನ್ನು ಗುರುವಾರ ಬಿಡುಗಡೆ ಮಾಡಿದೆ. ಅದರಲ್ಲಿ ಮಡಿಕೇರಿ ನಗರಕ್ಕೆ ಪ್ರಥಮ ಸ್ಥಾನ ದೊರೆತ್ತಿದ್ದರೆ ರಾಜ್ಯದ ಗದಗ 8 ನೇ ಸ್ಥಾನ ಪಡೆದಿದೆ. ಕಳೆದ ವರ್ಷ ಕೇಂದ್ರ ಪರಿಸರ ಮಾಲಿನ್ಯ ಮಂಡಳಿ ಬಿಡುಗಡೆ ಮಾಡಿದ ಪಟ್ಟಿಗಳಲ್ಲಿ ಮಡಿಕೇರಿ 5ನೇ ಸ್ಥಾನ ಪಡೆದಿತ್ತು. ಆದರೆ ಈ ಬಾರಿ ದೇಶದಲ್ಲಿಯೇ ಅಗ್ರಸ್ಥಾನ ಪಡೆದಿರುವುದು […]

ದೇಶದಲ್ಲೇ ಪರಿಶುದ್ಧ ಗಾಳಿಗೆ ಮಡಿಕೇರಿ ಅಗ್ರಸ್ಥಾನ| ಗದಗ ಜಿಲ್ಲೆಗೆ 8ನೇ ಸ್ಥಾನ| ಉಳಿದಂತೆ ಟಾಪ್ 10 ನಗರಗಳು‌ ಯಾವುವು ಗೊತ್ತಾ? Read More »

ಅಮೇರಿಕಾದಲ್ಲಿ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಬಿಷ್ಣೋಯ್ ಅರೆಸ್ಟ್

ಸಮಗ್ರ ನ್ಯೂಸ್: ಜೈಲಿನಲ್ಲಿರುವ ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಅವರ ಸಹೋದರ ಅನ್ಮೋಲ್ ಬಿಷ್ಣೋಯ್ ಅವರನ್ನು ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಬಂಧಿಸಲಾಗಿದೆ. ಬಾಬಾ ಸಿದ್ಧಿಕ್ ಹತ್ಯೆ ಪ್ರಕರಣದಲ್ಲಿ ಅನ್ಮೋಲ್ ಬಿಷ್ಣೋಯ್ ಅವರನ್ನು ಕ್ಯಾಲಿಫೋರ್ನಿಯಾದಲ್ಲಿ ಬಂಧಿಸಲಾಯಿತು. ಕಳೆದ ವರ್ಷ ಭಾರತದಿಂದ ಪಲಾಯನ ಮಾಡಿದ ಅನ್ಮೋಲ್‌ನ ಹಸ್ತಾಂತರಕ್ಕೆ ಮುಂಬೈ ಪೊಲೀಸರು ಪ್ರಸ್ತಾವನೆಯನ್ನು ಕಳುಹಿಸಿದ ಕೆಲವೇ ದಿನಗಳಲ್ಲಿ ಅಮೆರಿಕ ತನ್ನ ಪ್ರದೇಶದಲ್ಲಿ ಅನ್ಮೋಲ್​ ಇರುವಿಕೆಯನ್ನು ಖಚಿತಪಡಿಸಿದೆ. ಪ್ರಸ್ತುತ ಸಬರಮತಿಯ ಜೈಲಿನಲ್ಲಿರುವ ಲಾರೆನ್ಸ್ ಬಿಷ್ಣೋಯ್ ತನ್ನ ಗ್ಯಾಂಗ್‌ನ ಆಡಳಿತವನ್ನು ಅನ್ಮೋಲ್‌ಗೆ ಹಸ್ತಾಂತರಿಸಿದ್ದರು. ಲಾರೆನ್ಸ್ ಬಿಷ್ಣೋಯ್ ಸಹೋದರ

ಅಮೇರಿಕಾದಲ್ಲಿ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಬಿಷ್ಣೋಯ್ ಅರೆಸ್ಟ್ Read More »

ಪುತ್ತೂರು! ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಅನ್ಯಕೋಮಿನ ಕಾಮುಕ; ಆರೋಪಿಗೆ ಕಠಿಣ ಶಿಕ್ಷೆ ವಿಧಿಸಿದ ಕೋರ್ಟ್‌!

ಸಮಗ್ರ ನ್ಯೂಸ್:ಅಂಗಡಿಗೆ ಬಂದಿದ್ದ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿ ಮಾನಭಂಗಕ್ಕೆ ಯತ್ನಿಸಿದ ಪ್ರಕರಣದಲ್ಲಿ ಅನ್ಯಕೋಮಿನ ಕಾಮುಕನೊಬ್ಬನಿಗೆ ಪುತ್ತೂರು ಹೆಚ್ಚುವರಿ ನ್ಯಾಯಲಯವು 2 ವರ್ಷ ಜೈಲು ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ. ಕೆದಂಬಾಡಿ ಗ್ರಾಮದ ತಿಂಗಳಾಡಿಯಲ್ಲಿರುವ ಪ್ರಕರಣದ ಆರೋಪಿ ಬದ್ರುದ್ದೀನ್ ಮಾಲಕತ್ವದ ನ್ಯೂ ಸೂಪರ್ ಬಜಾರ್ ಜನರಲ್ ಸ್ಟೋರಿಗೆ 2022ರ ಸೆಪ್ಟೆಂಬರ್ 14 ರಂದು ಸ್ಥಳೀಯ ಮಹಿಳೆಯೊಬ್ಬರು ತನ್ನ 7 ವರ್ಷದ ಮಗನೊಂದಿಗೆ ತಿಂಡಿ ಖರೀದಿಸಲು ಬಂದಿದ್ದರು. ತಿಂಡಿ ಖರೀದಿಸಿ ಹಣ ನೀಡುತ್ತಿದ್ದ ವೇಳೆ ಕಾಮುಕ ಬದ್ರುದ್ದೀನ್

ಪುತ್ತೂರು! ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಅನ್ಯಕೋಮಿನ ಕಾಮುಕ; ಆರೋಪಿಗೆ ಕಠಿಣ ಶಿಕ್ಷೆ ವಿಧಿಸಿದ ಕೋರ್ಟ್‌! Read More »

ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್‌ ಆಪ್ತನ ಮೇಲೆ ತಲ್ವಾರ್ ನಿಂದ ಹಲ್ಲೆ!

ಸಮಗ್ರ ನ್ಯೂಸ್: ಜಮೀನಿನ ವಿಚಾರಕ್ಕೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಳರ್ ಆಪ್ತನ ಮೇಲೆ ಸುಮಾರು 15ಕ್ಕೂ ಹೆಚ್ಚು ಜನ ತಲ್ವಾರ್ ನಿಂದ ಹಲ್ಲೆ ನಡೆಸಿರುವ ಘಟನೆ ಬೆಳಗಾವಿ ತಾಲೂಕಿನ ಯಳ್ಳೂರ ಬಳಿಯ ಸುಳಗಾ ಗ್ರಾಮದಲ್ಲಿ ನಡೆದಿದೆ. ಸುಳಗಾ ಗ್ರಾಮದಲ್ಲಿ 20 ಗುಂಟೆ ಜಾಗಕ್ಕೆ ಮನೆಮುಂದೆ ಕುಳಿತಿದ್ದ ಅರವಿಂದ್ ಜೊತೆ ಕೆಲ ಯುವಕರು ವಾಗ್ವಾದ ನಡೆಸಿದ್ದಾರೆ.ಈ ವೇಳೆ ಮಾತಿಗೆ ಮಾತು ಬೆಳೆದ ಪರಿಣಾಮ ತಲ್ವಾರ್ ನಿಂದ ಏಕಾಏಕಿ ಹಲ್ಲೆ ನಡೆಸಿದ್ದಾರೆ.ಕೆಲ ದಿನಗಳ ಹಿಂದಷ್ಟೇ ಅರವಿಂದ ಪಾಟೀಲ ಪರ ಡಿಸಿ, ಎಸಿ

ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್‌ ಆಪ್ತನ ಮೇಲೆ ತಲ್ವಾರ್ ನಿಂದ ಹಲ್ಲೆ! Read More »

1.25 ಕೋಟಿ ವೆಚ್ಚದಲ್ಲಿ 20 ಸಾವಿರ ಮಂದಿಗೆ ಔತಣ ನೀಡಿದ ಪಾಕಿಸ್ತಾನಿ ಭಿಕ್ಷುಕ..!

ಸಮಗ್ರ ನ್ಯೂಸ್: ಪಾಕಿಸ್ತಾನದಲ್ಲಿ ತೀವ್ರ ಬಡತನ ತಾಂಡವವಾಡುತ್ತಿರುವ ನಡುವೆಯೇ ಎಲ್ಲೆಡೆ ಚರ್ಚೆಯಾಗುತ್ತಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪಾಕಿಸ್ತಾನದ ಪಾಕಿಸ್ತಾನದ ಗುಂಜಾರವಾಲಾದಲ್ಲಿ ಭಿಕ್ಷುಕ ಕುಟುಂಬವೊಂದು ತಮ್ಮ ಅಜ್ಜಿ ಮರಣ ಹೊಂದಿ 40 ನೇ ದಿನದ ಕಾರ್ಯಕ್ಕೆ ಬರೋಬ್ಬರಿ 1.25 ಕೋಟಿ ರೂ.ಖರ್ಚು ಮಾಡಿ 20 ಸಾವಿರ ಭಿಕ್ಷುಕರಿಗೆ ಔತಣಕೂಟ ಏರ್ಪಡಿಸಿದೆ. ಆಚರಣೆಯಲ್ಲಿ ಸಾವಿರಾರು ಮಂದಿ ಭಾಗವಹಿಸಿದ್ದು, ಹಬ್ಬದ ರೀತಿಯ ಆಡಂಭರ ಕಂಡು ಜನ ಅಚ್ಚರಿಗೊಂಡಿದ್ದಾರೆ.ಸಮಾರಂಭವು ಸಾಂಪ್ರದಾಯಿಕ ಉಪಹಾರ ಮೆನುವಿನೊಂದಿಗೆ ಪ್ರಾರಂಭವಾಯಿತು. ಸಂಜೆ ವಿಶೇಷ ಖಾದ್ಯವನ್ನು ಬಡಿಸಲಾಯಿತು. ಇದಕ್ಕಾಗಿ 250

1.25 ಕೋಟಿ ವೆಚ್ಚದಲ್ಲಿ 20 ಸಾವಿರ ಮಂದಿಗೆ ಔತಣ ನೀಡಿದ ಪಾಕಿಸ್ತಾನಿ ಭಿಕ್ಷುಕ..! Read More »

1.25 ಕೋಟಿ ವೆಚ್ಚದಲ್ಲಿ 20 ಸಾವಿರ ಮಂದಿಗೆ ಔತಣ ನೀಡಿದ ಪಾಕಿಸ್ತಾನಿ ಭಿಕ್ಷುಕ..!

ಸಮಗ್ರ ನ್ಯೂಸ್: ಪಾಕಿಸ್ತಾನದಲ್ಲಿ ತೀವ್ರ ಬಡತನ ತಾಂಡವವಾಡುತ್ತಿರುವ ನಡುವೆಯೇ ಎಲ್ಲೆಡೆ ಚರ್ಚೆಯಾಗುತ್ತಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪಾಕಿಸ್ತಾನದ ಪಾಕಿಸ್ತಾನದ ಗುಂಜಾರವಾಲಾದಲ್ಲಿ ಭಿಕ್ಷುಕ ಕುಟುಂಬವೊಂದು ತಮ್ಮ ಅಜ್ಜಿ ಮರಣ ಹೊಂದಿ 40 ನೇ ದಿನದ ಕಾರ್ಯಕ್ಕೆ ಬರೋಬ್ಬರಿ 1.25 ಕೋಟಿ ರೂ.ಖರ್ಚು ಮಾಡಿ 20 ಸಾವಿರ ಭಿಕ್ಷುಕರಿಗೆ ಔತಣಕೂಟ ಏರ್ಪಡಿಸಿದೆ. ಆಚರಣೆಯಲ್ಲಿ ಸಾವಿರಾರು ಮಂದಿ ಭಾಗವಹಿಸಿದ್ದು, ಹಬ್ಬದ ರೀತಿಯ ಆಡಂಭರ ಕಂಡು ಜನ ಅಚ್ಚರಿಗೊಂಡಿದ್ದಾರೆ.ಸಮಾರಂಭವು ಸಾಂಪ್ರದಾಯಿಕ ಉಪಹಾರ ಮೆನುವಿನೊಂದಿಗೆ ಪ್ರಾರಂಭವಾಯಿತು. ಸಂಜೆ ವಿಶೇಷ ಖಾದ್ಯವನ್ನು ಬಡಿಸಲಾಯಿತು. ಇದಕ್ಕಾಗಿ 250

1.25 ಕೋಟಿ ವೆಚ್ಚದಲ್ಲಿ 20 ಸಾವಿರ ಮಂದಿಗೆ ಔತಣ ನೀಡಿದ ಪಾಕಿಸ್ತಾನಿ ಭಿಕ್ಷುಕ..! Read More »

ಅಯ್ಯೋ ದುರ್ವಿಧಿಯೇ! ಅಗ್ನಿ ದುರಂತದಿಂದ 7 ಶಿಶುಗಳನ್ನು ರಕ್ಷಿಸಿ, ತನ್ನ ಅವಳಿ ಮಕ್ಕಳನ್ನು ಕಳ್ಕೊಂಡ ತಂದೆ

ಸಮಗ್ರ ನ್ಯೂಸ್: ಬೆಂಕಿಯ ಕೆನ್ನಾಲಿಗೆಯಿಂದ 7 ನವಜಾತ ಶಿಶುಗಳ ಜೀವ ಉಳಿಸಿದ ವ್ಯಕ್ತಿಯೊಬ್ಬ ಅದೇ ಅಗ್ನಿ ಅವಘಡದಲ್ಲಿ ತನ್ನ ಅವಳಿ ಹೆಣ್ಣು ಮಕ್ಕಳನ್ನು ಕಡೆದುಕೊಂಡ ಕರುಣಾಜನಕ ಘಟನೆ ಉತ್ತರ ಪ್ರದೇಶದ ಝಾನ್ಸಿ ಆಸ್ಪತ್ರೆಯಲ್ಲಿ ನಡೆದಿದೆ. ಬೆಂಕಿ ಹೊತ್ತಿಕೊಂಡು ಇಡೀ ವಾರ್ಡ್ ತುಂಬಾ ಜ್ವಾಲೆ ಹರಡಿದಾಗ, ತನ್ನ ಪ್ರಾಣವನ್ನು ಲೆಕ್ಕಿಸದೇ ಧೈರ್ಯದಿಂದ ವಾರ್ಡ್ ಒಳಗೆ ನುಗ್ಗಿದ ಯಾಕೂಬ್, 7 ಮಕ್ಕಳನ್ನು ರಕ್ಷಿಸಿದರು. ಸಾಕಷ್ಟು ಪ್ರಯತ್ನದ ನಡುವೆಯೂ ಯಾಕೂಬ್‌ಗೆ ತನ್ನ ಅವಳಿ ಹೆಣ್ಣು ಮಕ್ಕಳ ಜೀವವನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಬೇರೆ

ಅಯ್ಯೋ ದುರ್ವಿಧಿಯೇ! ಅಗ್ನಿ ದುರಂತದಿಂದ 7 ಶಿಶುಗಳನ್ನು ರಕ್ಷಿಸಿ, ತನ್ನ ಅವಳಿ ಮಕ್ಕಳನ್ನು ಕಳ್ಕೊಂಡ ತಂದೆ Read More »

ಅಪ್ರಾಪ್ತ ಬಾಲಕಿಯ ಬಟ್ಟೆ ಬಿಚ್ಚಿ ಲೈಂಗಿಕ ಕಿರುಕುಳಕ್ಕೆ ಯತ್ನ: ಯುವಕರು ಅರೆಸ್ಟ್!

ಸಮಗ್ರ ನ್ಯೂಸ್: ಬೆಂಗಳೂರು ಹೊರವಲಯದ ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪಕ್ಕದ ಮನೆ ಯುವಕರಿಂದ ಸುಮಾರು 15 ವರ್ಷ ವಯಸ್ಸಿನ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಕೊಟ್ಟಿರುವ ಘಟನೆ ನಡೆದಿದೆ.ಆರೋಪಿಗಳನ್ನು ಶ್ರೀಕಂಠ ಮತ್ತು ವಿಜಯ್ ಎಂದು ಗುರುತಿಸಲಾಗಿದೆ. ಸಂತ್ರಸ್ತ ಬಾಲಕಿ, ಕಳೆದ ಶುಕ್ರವಾರ ರಾತ್ರಿ ಊಟ ಮಾಡಿ ಮನೆಯಿಂದ ಹೊರಬಂದಿದ್ದಳು. ಈ ವೇಳೆ ಚಾಕೊಲೇಟ್ ಕೊಡುವುದಾಗಿ ಅಸಾಮಿಗಳು, ಪುಸಲಾಯಿಸಿದ್ದರು.ಒಪ್ಪದಿದ್ದಾಗ ಸಮೀಪದ ದೇವಸ್ಥಾನದ ಬಳಿ ಎಳೆದೊಯ್ದು ಕಿರುಕುಳ ಕೊಟ್ಟಿದ್ದಾರೆ. ಬಾಲಕಿ ಮೈ ಕೈ ಮುಟ್ಟಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ.

ಅಪ್ರಾಪ್ತ ಬಾಲಕಿಯ ಬಟ್ಟೆ ಬಿಚ್ಚಿ ಲೈಂಗಿಕ ಕಿರುಕುಳಕ್ಕೆ ಯತ್ನ: ಯುವಕರು ಅರೆಸ್ಟ್! Read More »

ಅಣ್ಣ-ತಮ್ಮಂದಿರ ಜಗಳ ಬಿಡಿಸಲು ಬಂದಿದ್ದೇ ತಪ್ಪಾಯ್ತಾ?ಅತ್ತಿಗೆಯ ಕತ್ತು ಸೀಳಿದ ಮೈದುನ!

ಸಮಗ್ರ ನ್ಯೂಸ್: ಅಣ್ಣ-ತಮ್ಮಂದಿರ ಜಗಳ ಬಿಡಿಸಲು ಬಂದಿದ್ದ ಅತ್ತಿಗೆಯನ್ನೇ ಕತ್ತು ಸೀಳಿ ಹತ್ಯೆಗೈದ ದುರ್ಘಟನೆ ಹುಬ್ಬಳ್ಳಿ ಎಸ್‌ಎಂ ಕೃಷ್ಣನಗರದಲ್ಲಿ ನ.17 ರಂದು ನಡೆದಿದೆ.ಸಾಜಿಯಾಬಾನು ಕೊಲೆಯಾದ ಮಹಿಳೆ, ನಾಸೀರ್ ಹತ್ಯೆಗೈದ ಆರೋಪಿ. ಸಾದಿಕ್ ಹಾಗೂ ನಾಸೀರ್ ಸಂಬಂಧದಲ್ಲಿ ಅಣ್ಣ-ತಮ್ಮಂದಿರು.ಹತ್ಯೆಯಾದ ಸಾಜಿಯಾಭಾನು ಸಾದಿಕ್ ಪತ್ನಿಯಾಗಿದ್ದಳೆ. ಕ್ಷುಲ್ಲಕ ಕಾರಣಕ್ಕೆ ಸಾದಿಕ್ ಹಾಗೂ ನಾಸೀರ್ ಮಧ್ಯೆ ಗಲಾಟೆಯಾಗಿದೆ. ಮಾತಿಗೆ ಮಾತು ಬೆಳೆದು ಪರಸ್ಪರ ಹಲ್ಲೆಗೆ ಮುಂದಾಗಿದ್ದಾರೆ. ಈ ವೇಳೆ ಹರಿತವಾದ ಚಾಕು ಹಿಡಿದು ಅಣ್ಣನ ಮೇಲೆ ದಾಳಿ ಮಾಡಿದ್ದ ನಾಸಿರ್. ಚಾಕು ಹಿಡಿದು

ಅಣ್ಣ-ತಮ್ಮಂದಿರ ಜಗಳ ಬಿಡಿಸಲು ಬಂದಿದ್ದೇ ತಪ್ಪಾಯ್ತಾ?ಅತ್ತಿಗೆಯ ಕತ್ತು ಸೀಳಿದ ಮೈದುನ! Read More »

ಒಬ್ಬಳ ರಕ್ಷಿಸಲು ಹೋಗಿ ಮೂವರು ಯವತಿಯರು ಈಜುಕೊಳದಲ್ಲಿ ಸಾವು

ಸಮಗ್ರ ನ್ಯೂಸ್: ಮಂಗಳೂರಿನ ಉಚ್ಚಿಲ ಬಳಿ ಇರುವ ಸಾಯಿರಾಂ ವಾಝೂ ರೆಸಾರ್ಟ್‌ನ ಸ್ವಿಮ್ಮಿಂಗ್ ಪೂಲ್‌ನಲ್ಲಿ ಮೈಸೂರಿನ ಮೂವರು ಯುವತಿಯರು ಪ್ರಾಣ ಬಿಟ್ಟ ಘಟನೆ 17 ರಂದು ನಡೆದಿದೆ.ಮೃತ ನಿಶ್ಚಿತ, ಪಾರ್ವತಿ ಹಾಗೂ ಕೀರ್ತನಾ ಎಂದು ಗುರುತಿಸಲಾಗಿದೆ. ಈಜುಕೊಳದಲ್ಲಿ ಸಾಹಯಕ್ಕಾಗಿ ಹಾಗೂ ವಿಶ್ರಾಂತಿಗಾಗಿ ಗಾಳಿ ತುಂಬಿದ ಟ್ಯೂಬ್‌ಗಳನ್ನು ಹಾಕಲಾಗಿತ್ತು. ಆದರೆ ಟ್ಯೂಬ್‌ಗಳು ಆಳ ನೀರಿನ ಮೇಲ್ಬಾಗದಲ್ಲಿತ್ತು. ಟ್ಯೂಬ್ ಹಿಡಿದು ವಾಪಸ್ ತರಲು ಸಾಧ್ಯವಾಗಿಲ್ಲ. ಹೀಗಾಗಿ ಟ್ಯೂಬನ್ನು ಅಲ್ಲೆ ಬಿಟ್ಟಿದ್ದಾಳೆ. ಇದೇ ವೇಳೆ ಟ್ಯೂಬ್ ತರಲು ಹೋದ ಯುವತಿಯ ಹಿಂಭಾಗದಲ್ಲಿದ್ದ

ಒಬ್ಬಳ ರಕ್ಷಿಸಲು ಹೋಗಿ ಮೂವರು ಯವತಿಯರು ಈಜುಕೊಳದಲ್ಲಿ ಸಾವು Read More »