Editor

ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್/ ಡಿಜಿಟಲ್ ಸ್ಮಾರ್ಟ್ ಲಗೇಜ್ ಲಾಕ್ ವ್ಯವಸ್ಥೆ

ಸಮಗ್ರ ನ್ಯೂಸ್‌: ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಡಿಜಿಟಲ್ ಸ್ಮಾರ್ಟ್ ಲಗೇಜ್ ಲಾಕ್ ವ್ಯವಸ್ಥೆಯನ್ನು ಪರಿಚಯಿಸಿದೆ. ಈ ಲಾಕಿಂಗ್ ವ್ಯವಸ್ಥೆಯನ್ನು ಮೆಜೆಸ್ಟಿಕ್ ಸೇರಿದಂತೆ ಹಲವಾರು ಇತರ ನಿಲ್ದಾಣಗಳಲ್ಲಿ ಪರಿಚಯಿಸಲಾಗಿದೆ. ಇವು ಪ್ರಯಾಣಿಕರು ತಮ್ಮ ಲಗೇಜ್ ಮತ್ತು ವಸ್ತುಗಳನ್ನು ತಾತ್ಕಾಲಿಕವಾಗಿ ಸಂಗ್ರಹಿಸಬಹುದಾದ ಲಾಕರ್‌ಳಾಗಿವೆ. ಪ್ರಯಾಣಿಕರ ಬ್ಯಾಗ್‌ಗಳನ್ನು 6 ಗಂಟೆಗಳ ಕಾಲ ಕಾಯ್ದಿರಿಸಲು 70 ರೂ. ದರವನ್ನು ನಿಗದಿ ಮಾಡಿದರೆ ದೊಡ್ಡ ಗಾತ್ರದ ಬ್ಯಾಗ್‌ಗಳನ್ನು 6 ಗಂಟೆ ಕಾಯ್ದಿರಿಸಲು 100 ರೂ. ದರವನ್ನು ನಿಗದಿ ಮಾಡಲಾಗಿದೆ. […]

ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್/ ಡಿಜಿಟಲ್ ಸ್ಮಾರ್ಟ್ ಲಗೇಜ್ ಲಾಕ್ ವ್ಯವಸ್ಥೆ Read More »

ಹಸೀನಾ ಬಂಧನಕ್ಕೆ ರೆಡ್ ನೊಟೀಸ್/ ಇಂಟರ್‌ಪೋಲ್‌ಗೆ ಸೂಚಿಸಿದ ಬಾಂಗ್ಲಾದೇಶದ ವಿಶೇಷ ನ್ಯಾಯಮಂಡಳಿ

ಸಮಗ್ರ ನ್ಯೂಸ್‌: ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಬಂಧನಕ್ಕೆ ರೆಡ್ ನೊಟೀಸ್ ಜಾರಿ ಮಾಡುವಂತೆ ಅಂತಾರಾಷ್ಟ್ರೀಯ ಪೊಲೀಸ್ ಸಂಸ್ಥೆ ಇಂಟರ್‌ಪೋಲ್‌ಗೆ ಬಾಂಗ್ಲಾದೇಶದ ವಿಶೇಷ ನ್ಯಾಯಮಂಡಳಿ ಸೂಚಿಸಿದೆ. ಶೇಖ್ ಹಸೀನಾ ತನ್ನ ಆಪ್ತ ಸಹಾಯಕರು ಮತ್ತು ಮಾಜಿ ಸಚಿವರೊಂದಿಗೆ ಆಗಸ್ಟ್ 5 ರಂದು ಭಾರತಕ್ಕೆ ಪಲಾಯನ ಮಾಡುವ ಮೂಲಕ ಅವರ 15 ವರ್ಷಗಳ ಆಡಳಿತ ಅಂತ್ಯಗೊಂಡಿತ್ತು. ನೊಬೆಲ್ ಶಾಂತಿ ಪ್ರಶಸ್ತಿ ವಿಜೇತ ಮೊಹಮ್ಮದ್ ಯೂನಸ್ ಅವರು ಆಗಸ್ಟ್ 3 ರಂದು ದಕ್ಷಿಣ ಏಷ್ಯಾ ರಾಷ್ಟ್ರದ ಹಂಗಾಮಿ ನಾಯಕರಾಗಿ

ಹಸೀನಾ ಬಂಧನಕ್ಕೆ ರೆಡ್ ನೊಟೀಸ್/ ಇಂಟರ್‌ಪೋಲ್‌ಗೆ ಸೂಚಿಸಿದ ಬಾಂಗ್ಲಾದೇಶದ ವಿಶೇಷ ನ್ಯಾಯಮಂಡಳಿ Read More »

ಕೊಪ್ಪಳ: ಮರಕುಂಬಿ ದಲಿತ ದೌರ್ಜನ್ಯ ಪ್ರಕರಣ| ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 97 ಮಂದಿಗೆ ಹೈಕೋರ್ಟ್ ಜಾಮೀನು ಮಂಜೂರು

ಸಮಗ್ರ ನ್ಯೂಸ್: ಕೊಪ್ಪಳ ಜಿಲ್ಲೆಯ ಮರಕುಂಬಿ ಗ್ರಾಮದ ದಲಿತ ಮೇಲಿನ ದೌರ್ಜನ್ಯ ಪ್ರಕರಣ ಸಂಬಂಧ ಬಂಧಿತರಾಗಿದ್ದ 101 ಆರೋಪಿಗಳಲ್ಲಿ 98 ಮಂದಿಗೆ ಜೀವಾವಧಿ ಶಿಕ್ಷೆಯನ್ನು ನೀಡಿ ಕೋರ್ಟ್ ಆದೇಶಿಸಿತ್ತು. ಆದರೆ ಇದೀಗ ಕರ್ನಾಟಕ ಹೈಕೋರ್ಟ್ ಧಾರವಾಡ ಪೀಠ 97 ಜನರಿಗೆ ಜಾಮೀನು ಮಂಜೂರು ಮಾಡಿದೆ. ಕೊಪ್ಪಳ ಜಿಲ್ಲಾ ನ್ಯಾಯಾಲಯದಲ್ಲಿ 98 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು. ಇದನ್ನು ಪ್ರಶ್ನಿಸಿ ಧಾರವಾಡ ಹೈಕೋರ್ಟ್ ಪೀಠಕ್ಕೆ ಜಾಮೀನಾಗಿ ಅರ್ಜಿ ಸಲ್ಲಿಸಲಾಗಿತ್ತು. ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಪೀಠ ಪ್ರಕರಣದ

ಕೊಪ್ಪಳ: ಮರಕುಂಬಿ ದಲಿತ ದೌರ್ಜನ್ಯ ಪ್ರಕರಣ| ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 97 ಮಂದಿಗೆ ಹೈಕೋರ್ಟ್ ಜಾಮೀನು ಮಂಜೂರು Read More »

14 ವರ್ಷಗಳ ಹಿಂದೆ ಕಷ್ಟದಲ್ಲಿದ್ದಾಗ ನೆರವಾಗಿದ್ದ ತರಕಾರಿ ವ್ಯಾಪಾರಿ ಸಲ್ಮಾನ್ ರನ್ನು ಪತ್ತೆ ಹಚ್ಚಿದ ಡಿಎಸ್‌ಪಿ ಸಂತೋಷ್‌ ಪಾಟೀಲ್

ಸಮಗ್ರ ನ್ಯೂಸ್:14 ವರ್ಷಗಳ ಹಿಂದೆ ತಾನು ವಿದ್ಯಾರ್ಥಿಯಾಗಿದ್ದಾಗ ತನ್ನ ಕಷ್ಟಕ್ಕೆ ನೆರವಾಗಿದ್ದ ತರಕಾರಿ ವ್ಯಾಪಾರಿಯನ್ನು ಕೊನೆಗೂ ಪತ್ತೆ ಹಚ್ಚುವಲ್ಲಿ ಡಿಎಸ್‌ಪಿ ಸಂತೋಷ್ ಪಟೇಲ್ ಯಶಸ್ವಿಯಾಗಿದ್ದಾರೆ. ಶನಿವಾರ ಭೋಪಾಲದ ತರಕಾರಿ ವ್ಯಾಪಾರಿ ಸಲ್ಮಾನ್ ಖಾನ್ ಅಂಗಡಿಯೆದುರು ಪೋಲೀಸ್ ವಾಹನವೊಂದು ಬಂದು ನಿಂತಿತ್ತು. ಅದರಿಂದ ಇಳಿದ ಡಿಎಸ್‌ಪಿ ಪಟೇಲ್ ತನ್ನನ್ನು ಹೆಸರಿಡಿದು ಕರೆದಾಗ ಖಾನ್ ಆತಂಕಗೊಂಡಿದ್ದರು.ಖಾನ್ ಪಟೇಲ್‌ಗೆ ಸೆಲ್ಯೂಟ್ ಹೊಡೆದಾಗ ಅವರ ಮುಖದಲ್ಲಿ ನಗು ಅರಳಿತ್ತು. ‘ನನ್ನ ನೆನಪಿದೆಯೇ?’ ಎಂದು ಪಟೇಲ್ ಪ್ರಶ್ನಿಸಿದಾಗ, ಚೆನ್ನಾಗಿ ನೆನಪಿದೆ, ನೀವು ತರಕಾರಿ ಒಯ್ಯಲು

14 ವರ್ಷಗಳ ಹಿಂದೆ ಕಷ್ಟದಲ್ಲಿದ್ದಾಗ ನೆರವಾಗಿದ್ದ ತರಕಾರಿ ವ್ಯಾಪಾರಿ ಸಲ್ಮಾನ್ ರನ್ನು ಪತ್ತೆ ಹಚ್ಚಿದ ಡಿಎಸ್‌ಪಿ ಸಂತೋಷ್‌ ಪಾಟೀಲ್ Read More »

ದಕ್ಷಿಣ ಕೊರಿಯಾದ ಜನಪ್ರಿಯ ಯುವ ನಟ ಸಾಂಗ್ ಜೇ-ರಿಮ್ ನಿಧನ, ಕೊರಿಯನ್ ಸಿನಿ ಪ್ರೇಮಿಗಳಿಗೆ ಆಘಾತ

ಸಮಗ್ರ ನ್ಯೂಸ್:ದಕ್ಷಿಣ ಕೊರಿಯಾದ ಜನಪ್ರಿಯ ನಟ ಸಾಂಗ್ ಜೇ-ರಿಮ್ ನ.12 ರಂದು ನಿಧನರಾದರು. ಅವರಿಗೆ 39 ವರ್ಷ ವಯಸ್ಸಾಗಿತ್ತು. ಸಿಯೋಲ್‌ನಲ್ಲಿರುವ ಇವರ ಅಪಾರ್ಟ್‌ಮೆಂಟ್‌ನಲ್ಲಿ ಶವ ಪತ್ತೆಯಾಗಿದೆ. ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನಾ ಸ್ಥಳದಲ್ಲಿ ‘ಎರಡು ಪುಟಗಳ ಪತ್ರ’ ಪತ್ತೆಯಾಗಿದೆ ಎನ್ನಲಾಗಿದೆ., ನಟನ ಅಂತ್ಯಕ್ರಿಯೆ ನವೆಂಬರ್ 14 ರಂದು ನಡೆಯಲಿದೆ ಎಂದು ವರದಿಯಾಗಿದೆ. ಯೌಯಿಡೋ ಸೇಂಟ್ ಮೇರಿಸ್ ಆಸ್ಪತ್ರೆಯ ಪ್ಯೂನರಲ್ ಹಾಲ್‌ನಲ್ಲಿ ಸ್ಮಾರಕ ಸ್ಥಳವನ್ನು ಏರ್ಪಡಿಸಲಾಗಿದೆ ಎಂದು ಎಕ್ಸ್‌ಪೋರ್ಟ್ಸ್ನ್ಯೂಸ್ ವರದಿ ಮಾಡಿದೆ.ಸಾಂಗ್ ಜೆ

ದಕ್ಷಿಣ ಕೊರಿಯಾದ ಜನಪ್ರಿಯ ಯುವ ನಟ ಸಾಂಗ್ ಜೇ-ರಿಮ್ ನಿಧನ, ಕೊರಿಯನ್ ಸಿನಿ ಪ್ರೇಮಿಗಳಿಗೆ ಆಘಾತ Read More »

ಬುಲ್ಡೋಜರ್ ಕಾರ್ಯಾಚರಣೆಗೆ ಸುಪ್ರೀಂ ಬ್ರೇಕ್| ಮನಬಂದಂತೆ ಮನೆ ಒಡೆಯುವಂತಿಲ್ಲ ಎಂದ ಉಚ್ಚ ನ್ಯಾಯಾಲಯ

ಸಮಗ್ರ ನ್ಯೂಸ್: ಬುಲ್ಡೋಜರ್ ಕಾರ್ಯಾಚರಣೆ ಸಂಬಂಧ ಸುಪ್ರೀಂಕೋರ್ಟ್​ ಮಹತ್ವದ ತೀರ್ಪು ನೀಡಿದೆ. ಆಸ್ತಿಯ ಮಾಲೀಕರಿಗೆ 15 ದಿನಗಳ ಮುಂಚಿತವಾಗಿ ನೋಟಿಸ್ ನೀಡದೆ ಯಾವುದೇ ಮನೆಯನ್ನು ನೆಲಸಮಗೊಳಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಬುಧವಾರ ನಿರ್ದೇಶನ ನೀಡಿದೆ. ಇಬ್ಬರು ನ್ಯಾಯಮೂರ್ತಿಗಳ ಪೀಠ ಈ ತೀರ್ಪು ನೀಡಿದೆ.ರಾಜ್ಯಗಳಲ್ಲಿ ಕಾನೂನು ಸುವ್ಯವಸ್ಥೆ ಇರಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಯಾರ ಆಸ್ತಿಯನ್ನು ಸ್ವೇಚ್ಛೆಯಿಂದ ತೆಗೆದುಕೊಳ್ಳುವಂತಿಲ್ಲ. ಯಾರಾದರೂ ತಪ್ಪಿತಸ್ಥರಾದರೂ ಕಾನೂನುಬದ್ಧವಾಗಿ ಮನೆ ಕೆಡವಬಹುದು. ಆರೋಪಿಯಾಗಿರುವುದು ಮತ್ತು ತಪ್ಪಿತಸ್ಥರಾಗಿರುವುದು ಮನೆ ಒಡೆಯಲು ಆಧಾರವಲ್ಲ. ನಿರ್ದಾಕ್ಷಿಣ್ಯ ಕ್ರಮ

ಬುಲ್ಡೋಜರ್ ಕಾರ್ಯಾಚರಣೆಗೆ ಸುಪ್ರೀಂ ಬ್ರೇಕ್| ಮನಬಂದಂತೆ ಮನೆ ಒಡೆಯುವಂತಿಲ್ಲ ಎಂದ ಉಚ್ಚ ನ್ಯಾಯಾಲಯ Read More »

ಅಂತರಾಷ್ಟ್ರೀಯ ಯೋಗಗುರು ಶರತ್ ಜೋಯಿಸ್ ಹೃದಯಾಘಾತದಿಂದ ಸಾವು

ಸಮಗ್ರ ನ್ಯೂಸ್: ಮೈಸೂರು ಮೂಲದ ಅಂತಾರಾಷ್ಟ್ರೀಯ ಯೋಗ ಗುರು ಶರತ್‌ ಜೋಯಿಸ್‌ (53) ಅಮೆರಿಕದ ವರ್ಜೀನಿಯಾದಲ್ಲಿ ಹೃದಯಾಘಾತದಿಂದ ನಿಧನ ಹೊಂದಿದರು. ಹೆಸರಾಂತ ಯೋಗ ಗುರು ಮೈಸೂರು ಮೂಲದ ಕೆ. ಪಟ್ಟಾಭಿ ಜೋಯಿಸ್‌ ಅವರ ಮೊಮ್ಮಗ ಶರತ್‌ ಜೋಯಿಸ್‌ ಅಮೆರಿಕದಲ್ಲಿ ನೆಲೆಸಿದ್ದರು. ಯೋಗಗುರುವಾಗಿ ತಾತನ ಹಾದಿಯಲ್ಲೇ ಸಾಗಿದ್ದ ಅವರು ವರ್ಜೀನಿಯಾದಲ್ಲಿ ಯೋಗ ತರಗತಿ ನಡೆಸುವಾಗಲೇ ಹೃದಯಾಘಾತದಿಂದ ನಿಧನರಾದರು. ಮೃತರು ತಾಯಿ, ಪತ್ನಿ ಹಾಗೂ ಪುತ್ರ, ಪುತ್ರಿಯನ್ನು ಅಗಲಿದ್ದಾರೆ. ಅಷ್ಟಾಂಗ ಯೋಗ ಗುರು ಎಂದೇ ಹೆಸರಾಗಿದ್ದ ಶರತ್‌ ಯೋಗಾಭ್ಯಾಸ ಮತ್ತು

ಅಂತರಾಷ್ಟ್ರೀಯ ಯೋಗಗುರು ಶರತ್ ಜೋಯಿಸ್ ಹೃದಯಾಘಾತದಿಂದ ಸಾವು Read More »

ಗುತ್ತಿಗೆ ಕಾಮಗಾರಿಯಲ್ಲಿ ಮುಸ್ಲಿಮರಿಗೆ ಮೀಸಲಾತಿ ಪ್ರಸ್ತಾವವಿಲ್ಲ – ಡಿಸಿಎಂ

ಸಮಗ್ರ ನ್ಯೂಸ್: ರಾಜ್ಯ ಕಾಂಗ್ರೆಸ್ ಸರ್ಕಾರದ ಮೇಲೆ ವಿರೋಧಪಕ್ಷಗಳು ಮೇಲಿಂದ ಮೇಲೆ ತುಷ್ಟಿಕರಣ, ಓಲೈಕೆ ರಾಜಕಾರಣದ ಆರೋಪ ಮಾಡುತ್ತಿದ್ದು, ಈ ಮಧ್ಯೆ ಉಪಚುನಾವಣೆ ಮತದಾನಕ್ಕೆ ಒಂದು ದಿನ ಮುಂಚಿತವಾಗಿ ರಾಜ್ಯ ಸರ್ಕಾರ ಗುತ್ತಿಗೆ ಕಾಮಗಾರಿಗಳಲ್ಲಿ ಮುಸ್ಲಿಂ ಸಮುದಾಯಕ್ಕೆ ಶೇ.4 ರಷ್ಟು ಮಿಲಿಸಲಾತಿಗೆ ಅನುಮೋದನೆ ನೀಡಿದೆ ಎಂಬ ವದಂತಿ ಹಬ್ಬಿತ್ತು. ಈ ಬೆಳವಣಿಗೆ ಹಲವು ರೀತಿಯ ಚರ್ಚೆಗೆ ದಾರಿ ಮಾಡಿಕೊಟ್ಟಿತ್ತು. ಈಗಾಗಲೇ ರಾಜ್ಯದಲ್ಲಿ ವಕ್ಫ್ ಬೋರ್ಡ್ ಸೃಷ್ಟಿ ಮಾಡಿರುವ ಗೊಂದಲಗಳಿಂದ ಸರ್ಕಾರಕ್ಕೆ ತಲೆನೋವಾಗಿದ್ದು, ಈ ಮಧ್ಯೆ ಉಪಚುನಾವಣೆಯ ಕಾರಣಕ್ಕೆ

ಗುತ್ತಿಗೆ ಕಾಮಗಾರಿಯಲ್ಲಿ ಮುಸ್ಲಿಮರಿಗೆ ಮೀಸಲಾತಿ ಪ್ರಸ್ತಾವವಿಲ್ಲ – ಡಿಸಿಎಂ Read More »

ಗಾಡಿಗೆ ಸೈಡ್ ಬಿಡದಿದ್ದಕ್ಕೆ ಬಿಎಂಟಿಸಿ ಬಸ್‌ ಚಾಲಕನ ಮೇಲೆ ಹಲ್ಲೆ

ಸಮಗ್ರ ನ್ಯೂಸ್:ಗಾಡಿಗೆ ಸೈಡ್ ಬಿಡದಿದ್ದಕ್ಕೆ ಬಿಎಂಟಿಸಿ ಬಸ್ ಚಾಲಕನ ಮೇಲೆ ಹಲ್ಲೆ ನಡೆದಿರುವ ಘಟನೆ ಬೆಂಗಳೂರಿನ ಕಾರ್ಪೋರೇಷನ್ ಬಳಿ ಈ ಘಟನೆ ನಡೆದಿದೆ. ಬಸ್ ವಿಂಡೋವನ್ನ ಪುಡಿ ಪುಡಿ ಮಾಡಿ ಬಸ್ ಚಾಲಕನನ್ನ ಕೆಳಗಿಳಿಸಿ ಹಲ್ಲೆ ಮಾಡಲಾಗಿದೆ.ದ್ವಿಚಕ್ರ ವಾಹನದಲ್ಲಿ ಯುವಕ ಹೋಗುತ್ತಿದ್ದ. ಈ ವೇಳೆ ಬಸ್ ಹಾಗೂ ಡಿವೈಡರ್ ಮಧ್ಯೆ ಯುವಕ ಗಾಡಿ ನುಗ್ಗಿಸಿದ್ದಾನೆ. ಬಳಿಕ ಬಸ್ ಡ್ರೈವರ್ ಗೆ ಸೈಡ್ ಕೊಡುವಂತೆ ಅವಾಜ್ ಹಾಕಿದ್ದಾನೆ. ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಆರೋಪ ಕೇಳಿ ಬಂದಿದೆ. ಗ್ಯಾರೇಜ್ ಯುವಕ

ಗಾಡಿಗೆ ಸೈಡ್ ಬಿಡದಿದ್ದಕ್ಕೆ ಬಿಎಂಟಿಸಿ ಬಸ್‌ ಚಾಲಕನ ಮೇಲೆ ಹಲ್ಲೆ Read More »

ಪತ್ನಿ, ಮಕ್ಕಳಿಗೆ ವಿಷವುಣಿಸಿ ದಾರುಣವಾಗಿ ಕೊಂದು ವಾಟ್ಸಾಪ್ ಸ್ಟೇಟಸ್ ಹಾಕಿದ ನರ ಹಂತಕ

ಸಮಗ್ರ ನ್ಯೂಸ್:ಆಭರಣ ವ್ಯಾಪಾರಿಯೊಬ್ಬರು ಪತ್ನಿ ಹಾಗೂ ತನ್ನ ಮೂರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆಗೆ ಪ್ರಯತ್ನ ಪಟ್ಟಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ . ಕೃತ್ಯ ನಡೆಸಿದ ವ್ಯಕ್ತಿಯನ್ನು ಆಭರಣ ವ್ಯಾಪಾರಿ ಮುಖೇಶ್ ಎಂದು ಗುರುತಿಸಲಾಗಿದೆ. ಆರೋಪಿ ಮುಖೇಶ್ ಪತ್ನಿ ರೇಖಾ, ಪುತ್ರಿಯರಾದ ಭವ್ಯ (22), ಕಾವ್ಯ (17) ಮತ್ತು ಪುತ್ರ ಅಭೀಷ್ (12) ನನ್ನು ಊಟದಲ್ಲಿ ವಿಷ ಹಾಕಿ ಕೊಲೆ ಮಾಡಿದ್ದ. ನಂತರ ಶವಗಳ ಫೋಟೋವನ್ನು ತನ್ನ ವಾಟ್ಸಾಪ್‌ ಸ್ಟೇಟಸ್‌ಗೆ ಹಾಕಿಕೊಂಡಿದ್ದ. ಇದನ್ನು ನೋಡಿದ

ಪತ್ನಿ, ಮಕ್ಕಳಿಗೆ ವಿಷವುಣಿಸಿ ದಾರುಣವಾಗಿ ಕೊಂದು ವಾಟ್ಸಾಪ್ ಸ್ಟೇಟಸ್ ಹಾಕಿದ ನರ ಹಂತಕ Read More »