Editor

ಶಕ್ತಿ ಯೋಜನೆ ಪುರುಷರಿಗೂ ವಿಸ್ತರಣೆ!? ಸುಳಿವು ನೀಡಿದ ಡಿಸಿಎಂ

ಸಮಗ್ರ ನ್ಯೂಸ್: ಮಹಿಳೆಯರಿಗೆ ನೀಡಲಾಗುತ್ತಿರುವ ಶಕ್ತಿ ಯೋಜನೆಯ ಉಚಿತ ಬಸ್ ಪ್ರಯಾಣ ಇನ್ನು ಮುಂದೆ ಗಂಡಸರಿಗೂ ವಿಸ್ತರಣೆಯಾಗಲಿದೆ. ಈ ಬಗ್ಗೆ ಸ್ವತಃ ಡಿಸಿಎಂ ಡಿಕೆ ಶಿವಕುಮಾರ್ ಸುಳಿವು ನೀಡಿದ್ದಾರೆ. ಮಕ್ಕಳ ದಿನಾಚರಣೆ ಸಂದರ್ಭದಲ್ಲಿ ಮಕ್ಕಳ ಜೊತೆಗೆ ಸಂವಾದದಲ್ಲಿ ಪಾಲ್ಗೊಂಡಿದ್ದಾಗ ಬಾಲಕನೊಬ್ಬ ನಮಗೂ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕೊಡಿ ಎಂದು ಕೇಳಿದ್ದಾನೆ. ಇದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಈ ಬಗ್ಗೆ ಯೋಚನೆ ಮಾಡುವುದಾಗಿ ಹೇಳಿದ್ದಾರೆ. ರಾಜ್ಯ ಕಾಂಗ್ರೆಸ್‌ ಸರ್ಕಾರ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ […]

ಶಕ್ತಿ ಯೋಜನೆ ಪುರುಷರಿಗೂ ವಿಸ್ತರಣೆ!? ಸುಳಿವು ನೀಡಿದ ಡಿಸಿಎಂ Read More »

ನ.20ರಂದು ರಾಜ್ಯಾದ್ಯಂತ ‌ಮದ್ಯ ಮಾರಾಟ ಬಂದ್|

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮದ್ಯ ಮಾರಾಟಗಾರರಿಂದ ಹಣ ವಸೂಲಿ ಹಾಗೂ ಅಬಕಾರಿ ಇಲಾಖೆಯಲ್ಲಿನ ಮಿತಿ ಮೀರಿದ ಭ್ರಷ್ಟಾಚಾರವನ್ನು ಸರಿಪಡಿಸಬೇಕೆಂದು ಆಗ್ರಹಿಸಿ ರಾಜ್ಯ ಮದ್ಯ ಮಾರಾಟಗಾರರರು ನ.20ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ನವೆಂಬರ್ 20ರಂದು ರಾಜ್ಯಾದ್ಯಂತ ಮದ್ಯ ಮಾರಾಟ ಬಂದ್ ಮಾಡಲಾಗುತ್ತಿದೆ ಎಂದು ಫೆಡರೇಶನ್ ಆಫ್ ವೈನ್ ಮರ್ಚಂಟ್ಸ್ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ಗೋವಿಂದರಾಜ್ ಹೆಗ್ಡೆ ಹೇಳಿದ್ದಾರೆ. ಸಿಎಂ, ಅಬಕಾರಿ ಸಚಿವರು, ಮತ್ತು ಪೊಲೀಸರ ಜೊತೆ ನಮ್ಮ ಸಭೆ ಆಗಬೇಕು.

ನ.20ರಂದು ರಾಜ್ಯಾದ್ಯಂತ ‌ಮದ್ಯ ಮಾರಾಟ ಬಂದ್| Read More »

ಚಿನ್ನದ ಬೆಲೆಯಲ್ಲಿ ಮತ್ತೆ ಕುಸಿತ| ಇಂದಿನ ದರ ಎಷ್ಟು ಇದೆ ನೋಡಿ…

ಸಮಗ್ರ ನ್ಯೂಸ್: ಚಿನ್ನದ ಬೆಲೆ ಮತ್ತೆ ಮತ್ತೆ ಕುಸಿದು ಬೀಳುತ್ತಿದೆ, ಅದರಲ್ಲೂ ಕಳೆದ ಕೆಲವು ದಿನಗಳಿಂದ ಕೂಡ ನಿರಂತರವಾಗಿ ಚಿನ್ನದ ಬೆಲೆ & ಬೆಳ್ಳಿ ಬೆಲೆ ಕಡಿಮೆ ಆಗುತ್ತಿದೆ. ಈ ರೀತಿ ಚಿನ್ನದ ಬೆಲೆಯಲ್ಲಿ ಕುಸಿತ ಕಾಣುತ್ತಿರುವುದು ಮದುವೆ ಸೀಸನ್‌ಗೆ ಮೊದಲು ಖುಷಿ ನೀಡುತ್ತಿದೆ. ಯಾಕಂದ್ರೆ ಈಗ ಮದುವೆಗಳಿಗೆ ಅಂತಾನೆ ಮೊದಲೇ ಚಿನ್ನಕ್ಕೆ ಆರ್ಡರ್ ನೀಡಲು ಜನರು ಕಾಯುತ್ತಿದ್ದರು. ಈ ಸಮಯದಲ್ಲೇ ಚಿನ್ನದ ಬೆಲೆ ಭರ್ಜರಿ ಇಳಿಕೆ ಕಂಡಿದೆ. ಅದರಲ್ಲೂ ಒಂದೇ ದಿನದಲ್ಲಿ ಚಿನ್ನದ ಬೆಲೆಯಲ್ಲಿ ಬರೋಬ್ಬರಿ

ಚಿನ್ನದ ಬೆಲೆಯಲ್ಲಿ ಮತ್ತೆ ಕುಸಿತ| ಇಂದಿನ ದರ ಎಷ್ಟು ಇದೆ ನೋಡಿ… Read More »

ಕಾರಿನ ಸ್ಟೆಪ್ರಿಯನ್ನು ಬಿಚ್ಚಿದ ಅಧಿಕಾರಿಗಳಿಗೆ ಕಾದಿತ್ತು ಅಚ್ಚರಿ! ಒಂದಲ್ಲ, ಎರಡಲ್ಲ ಲಕ್ಷ ಲಕ್ಷ ಹಣ ಪತ್ತೆ

ಸಮಗ್ರ ನ್ಯೂಸ್: ಜಾರ್ಖಂಡ್ ವಿಧಾನಸಭೆ ಚುನಾವಣೆ ನಡೆಯುತ್ತಿರುವುದು ಗೊತ್ತೇ ಇದೆ. ಈಗಾಗಲೇ ಮೊದಲ ಹಂತದ ಮತದಾನ ನಡೆದಿದ್ದು, ಎರಡನೇ ಹಂತದ ಮತದಾನ ಬಾಕಿ ಇದೆ. ಹೀಗಾಗಿ ಚುನಾವಣಾ ಅಧಿಕಾರಿಗಳ ತಪಾಸಣೆ ಮುಂದುವರಿದಿದೆ. ಇದೇ ಸಮಯದಲ್ಲಿ ಕಾರಿನ ಸ್ಟೆಪ್ರಿಯಲ್ಲಿ ಬಚ್ಚಿಟ್ಟಿದ್ದ ಬರೋಬ್ಬರಿ 25 ಲಕ್ಷ ರೂ.ಹಣವನ್ನು ವಶಪಡಿಸಿಕೊಂಡಿರುವ ಘಟನೆ ಜಾರ್ಖಂಡ್-ಬಿಹಾರ ಗಡಿಯಲ್ಲಿರುವ ಬುದ್ವಾಡಿಹ್ (ಸ‌ನ್) ಚೆಕ್ ಪೋಸ್ಟ್‌ನಲ್ಲಿ ನಡೆದಿದೆ. ನ.14 ರಂದು ವಾಹನ ತಪಾಸಣೆ ವೇಳೆ ಅಧಿಕಾರಿಗಳ ತಂಡ ಇಷ್ಟೊಂದು ಮೊತ್ತವನ್ನು ವಶಪಡಿಸಿಕೊಂಡಿದೆ. ಒಟ್ಟು 25 ಲಕ್ಷ ರೂಪಾಯಿ

ಕಾರಿನ ಸ್ಟೆಪ್ರಿಯನ್ನು ಬಿಚ್ಚಿದ ಅಧಿಕಾರಿಗಳಿಗೆ ಕಾದಿತ್ತು ಅಚ್ಚರಿ! ಒಂದಲ್ಲ, ಎರಡಲ್ಲ ಲಕ್ಷ ಲಕ್ಷ ಹಣ ಪತ್ತೆ Read More »

ಪಾಕಿಸ್ತಾನದ ಮತ್ತೊಬ್ಬ ಟಿಕ್ ಟಾಕ್ ಸ್ಟಾರ್ ಖಾಸಗಿ ವಿಡಿಯೊ ಲೀಕ್; ಇದು ಪ್ರಚಾರದ ಗಿಮಿಕಾ.ಎಂದ ನೆಟ್ಟಿಗರು

ಸಮಗ್ರ ನ್ಯೂಸ್:ಪಾಕಿಸ್ತಾನದ ಟಿಕ್ ಟಾಕ್ ತಾರೆ ಇಮ್ಮಾ ರೆಹಮಾನ್ ಅವರ ಅಶ್ಲೀಲ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.ಮಲಿಕ್ ನಂತರ ಇಮ್ಮಾ ಅವರ ಖಾಸಗಿ ವಿಡಿಯೊಗಳು ವೈರಲ್(Viral Video) ಆದ ಕಾರಣ ಫಾಲೋವರ್ಸ್‌ಗಳನ್ನು ಸೆಳೆಯಲು ಉದ್ದೇಶಪೂರ್ವಕವಾಗಿ ಹಲವಾರು ಸೋಶಿಯಲ್ ಮೀಡಿಯಾಗಳಲ್ಲಿ ಖಾಸಗಿ ವಿಡಿಯೊಗಳನ್ನು ಹರಿಬಿಡುತ್ತಿದ್ದಾರೆ ಎಂದು ಹಲವರು ಆರೋಪಿಸಿದ್ದಾರೆ. ಇಮ್ಮಾ ದುರದೃಷ್ಟವಶಾತ್ ಗೌಪ್ಯತೆ ಉಲ್ಲಂಘನೆಯ ಆರೋಪಕ್ಕೆ ಸಿಲುಕಿದ್ದಾರೆ. ಇದರಿಂದ ಮುಜುಗರಕ್ಕೊಳಗಾದ ಇಮ್ಮಾ ತಮ್ಮ ಟಿಕ್ ಟ್ಯಾಕ್ ಹಾಗೂ ಇನ್ಸಾಗ್ರಾಂ ಖಾತೆಗಳನ್ನು ನಿಷ್ಕ್ರಿಯಗೊಳಿಸಿದ್ದಾರೆ. ಮತ್ತು ಎಲ್ಲಿಯವರೆಗೆ ಈ ವಿಡಿಯೊ

ಪಾಕಿಸ್ತಾನದ ಮತ್ತೊಬ್ಬ ಟಿಕ್ ಟಾಕ್ ಸ್ಟಾರ್ ಖಾಸಗಿ ವಿಡಿಯೊ ಲೀಕ್; ಇದು ಪ್ರಚಾರದ ಗಿಮಿಕಾ.ಎಂದ ನೆಟ್ಟಿಗರು Read More »

ಉಪ ಚುನಾವಣೆ ಬೆನ್ನಲ್ಲೇ ದಲಿತರ ಇಡೀ ಗ್ರಾಮಕ್ಕೆ ಬೆಂಕಿ ಹಚ್ಚಿ ಕಲ್ಲು ತೂರಿದ ದುಷ್ಕರ್ಮಿಗಳು!

ಸಮಗ್ರ ನ್ಯೂಸ್:ಉಪಚುನಾವಣೆ ಬೆನ್ನಲ್ಲೇ ದಲಿತ ಇಡೀ ಗ್ರಾಮಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಆಘಾತಕಾರಿ ಘಟನೆ ಮಧ್ಯಪ್ರದೇಶದ ವಿಜಯಪುರ ವಿಧಾನಸಭಾ ಕ್ಷೇತ್ರದ ಗೋಥಾ ಗ್ರಾಮದಲ್ಲಿ ನಡೆದಿದೆ. ನ.13 ರಂದು ವಿಧಾನಸಭೆಯ ಉಪಚುನಾವಣೆ ನಡೆದ ಬೆನ್ನಲ್ಲೇ ದುಷ್ಕರ್ಮಿಗಳು ನ.14 ರಂದು ದಲಿತರ ಪ್ರಾಬಲ್ಯ ಇರುವ ಗ್ರಾಮದಲ್ಲಿ ಕಲ್ಲು ತೂರಾಟ ನಡೆಸಿ ಬೆಂಕಿ ಹಚ್ಚಿ ದುಷ್ಕೃತ್ಯ ನಡೆಸಿದ್ದಾರೆ.ಗ್ರಾಮಸ್ಥರು ಆಶ್ರಯ ಪಡೆಯಲು ಪೊಲೀಸ್ ಠಾಣೆಗೆ ನುಗ್ಗಿದ್ದಾರೆ. ವಿಜಯಪುರ ಪೊಲೀಸ್ ಠಾಣೆ ಇನ್ ಸ್ಪೆಕ್ಟರ್ ಘಟನಾ ಸ್ಥಳಕ್ಕೆ ದೌಡಾಯಿಸಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ. ಗ್ರಾಮದಲ್ಲಿ ಉದ್ವಿಗ್ನ

ಉಪ ಚುನಾವಣೆ ಬೆನ್ನಲ್ಲೇ ದಲಿತರ ಇಡೀ ಗ್ರಾಮಕ್ಕೆ ಬೆಂಕಿ ಹಚ್ಚಿ ಕಲ್ಲು ತೂರಿದ ದುಷ್ಕರ್ಮಿಗಳು! Read More »

ಮಾರುಕಟ್ಟೆ ಧಾರಣೆ: ಅರ್ಧ ಶತಕಕ್ಕೆ ಸಿಡಿಸಿದ ತೆಂಗಿನಕಾಯಿ| ₹ 520‌ ದಾಟಿದ ಡಬ್ಬಲ್ ಚೋಲ್ ಅಡಿಕೆ

ಸಮಗ್ರ ನ್ಯೂಸ್: ಮಾರುಕಟ್ಟೆ ಧಾರಣೆಯಲ್ಲಿ ಅಡಿಕೆ, ತೆಂಗಿನಕಾಯಿ ಧಾರಣೆ ಏರುಗತಿಯತ್ತ ಸಾಗಿದೆ. ತೆಂಗಿನ ಕಾಯಿ ದರ ಏರುಗತಿಯತ್ತ ಸಾಗಿದ್ದು ಬುಧವಾರ ಹೊರ ಮಾರುಕಟ್ಟೆಯಲ್ಲಿ ಕೆ.ಜಿ.ಯೊಂದಕ್ಕೆ ₹50ಕ್ಕೆ ತಲುಪಿದೆ. ತೆಂಗಿನಕಾಯಿ ಬೇಡಿಕೆ ಹೆಚ್ಚಿದೆ ಜೊತೆಗೆ ಎಳನೀರಿಗೆ ಈಗ ಎಲ್ಲ ವರ್ಗದ ಗ್ರಾಹಕರು ಸೃಷ್ಟಿಯಾಗಿದ್ದಾರೆ. ಜನರಲ್ಲಿ ಆರೋಗ್ಯ ಪ್ರಜ್ಞೆ ಹೆಚ್ಚಿದ ಮೇಲೆ ಯುವಜನರು ಎಳನೀರು ಕೇಳಿಕೊಂಡು ಬರುತ್ತಾರೆ. ಕಾರಿನಲ್ಲಿ ಹೋಗುವವರು ವಾಹನ ನಿಲ್ಲಿಸಿ ಎಳನೀರು ಕುಡಿದು ಹೋಗುತ್ತಾರೆ. ಎಳನೀರು ಬೇಡಿಕೆ ಹೆಚ್ಚಿದ್ದರಿಂದ ತೆಂಗು ಬೆಳೆಯುವ ಪ್ರದೇಶದ ರೈತರು ಎಳನೀರು ಕೊಯ್ದು

ಮಾರುಕಟ್ಟೆ ಧಾರಣೆ: ಅರ್ಧ ಶತಕಕ್ಕೆ ಸಿಡಿಸಿದ ತೆಂಗಿನಕಾಯಿ| ₹ 520‌ ದಾಟಿದ ಡಬ್ಬಲ್ ಚೋಲ್ ಅಡಿಕೆ Read More »

ಹವಾಮಾನ ಸಮಾಚಾರ| ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು (ನ.15) ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಕರ್ನಾಟಕದ ಆರು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಚಾಮರಾಜನಗರ, ಚಿಕ್ಕಮಗಳೂರು, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ. ವಿಜಯನಗರ, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೆಳಗಾವಿ,

ಹವಾಮಾನ ಸಮಾಚಾರ| ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಸಾಧ್ಯತೆ Read More »

ರಾಜ್ಯ ಸರ್ಕಾರದಿಂದ 2025ರ ಸಾರ್ವತ್ರಿಕ ರಜಾಪಟ್ಟಿ ಬಿಡುಗಡೆ| 19 ಸಾರ್ವತ್ರಿಕ, 20 ಪರಿಮಿತ ರಜಾಪಟ್ಟಿಗೆ ಅನುಮೋದನೆ

ಸಮಗ್ರ ನ್ಯೂಸ್: ರಾಜ್ಯ ಸರಕಾರ 2025ನೇ ಸಾಲಿನ ಸಾರ್ವತ್ರಿಕ ಹಾಗೂ ಪರಿಮಿತ ರಜಾ ದಿನಗಳನ್ನು ಘೋಷಣೆ ಮಾಡಿದೆ. ನ.14ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಪಟ್ಟಿಗೆ ಒಪ್ಪಿಗೆ ನೀಡಲಾಗಿದೆ. ಒಟ್ಟು 19 ಸಾರ್ವತ್ರಿಕ ರಜೆ ನೀಡಲಾಗಿದ್ದರೆ, 20 ಪರಿಮಿತ ರಜೆಯನ್ನು ನೀಡಲಾಗಿದೆ. ಸಾರ್ವತ್ರಿಕ ರಜಾ ದಿನಗಳು14.01.2025 ಉತ್ತರಾಯಣ ಪುಣ್ಯಕಾಲ,ಮಕರ ಸಂಕ್ರಾಂತಿ26.02.2025 ಮಹಾ ಶಿವರಾತ್ರಿ31.03.2025 ಖುತುಬ್‌-ಎ-ರಂಜಾನ್‌10.04.2025 ಮಹಾವೀರ ಜಯಂತಿ14.04.2025 ಬಿ.ಆರ್‌. ಅಂಬೇಡ್ಕರ್‌ ಜಯಂತಿ18.04.2025 ಗುಡ್‌ ಫ್ರೈಡೇ30.04.2025 ಬಸವ ಜಯಂತಿ, ಅಕ್ಷಯ ತೃತೀಯಾ01.05.2025 ಕಾರ್ಮಿಕ ದಿನಾಚರಣೆ07.06.2025 ಬಕ್ರೀದ್‌15.08.2025 ಸ್ವಾತಂತ್ರ್ಯ

ರಾಜ್ಯ ಸರ್ಕಾರದಿಂದ 2025ರ ಸಾರ್ವತ್ರಿಕ ರಜಾಪಟ್ಟಿ ಬಿಡುಗಡೆ| 19 ಸಾರ್ವತ್ರಿಕ, 20 ಪರಿಮಿತ ರಜಾಪಟ್ಟಿಗೆ ಅನುಮೋದನೆ Read More »

ಪುತ್ತೂರು: ಭಕ್ತಾದಿಗಳ ಗಮನಕ್ಕೆ; ಮಹಾಲಿಂಗೇಶ್ವರನ ದರ್ಶನಕ್ಕೆ ಹೀಗೆ ಬಂದ್ರೆ ಮಾತ್ರ ಪ್ರವೇಶ!!

ಸಮಗ್ರ ನ್ಯೂಸ್: ಭಕ್ತಾದಿಗಳ ಗಮನಕ್ಕೆ – ದೇವರ ದರ್ಶನಕ್ಕೆ ಬರುವಾಗ ಸಾಧ್ಯವಾದಷ್ಟು ಸ್ವಚ್ಛವಾದ, ಶುಭ್ರವಾದ, ಸಭ್ಯವಾದ ಉಡುಪುಗಳನ್ನು ಧರಿಸಿಯೇ ಬನ್ನಿ.ಹೀಗೆ ಸೀರೆ, ಚೂಡಿದಾರ್ ಉಟ್ಟ ಮಹಿಳೆಯರು, ಬಿಳಿಪಂಚೆ, ಬಿಳಿ ಅಂಗಿ, ಹೆಗಲಿಗೊಂದು ಶಾಲು ಹಾಕಿದ ಹಾಗೂ ಪ್ಯಾಂಟು, ಪೂರ್ಣತೋಳಿನ ಅಂಗಿ ಹಾಕಿದ ಪುರುಷರು ಇರುವ ಚಿತ್ರದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ದೇವಳಗಳಲ್ಲಿ ಒಂದಾದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗ ಬೋರ್ಡ್ ಒಂದನ್ನು ಹಾಕಲಾಗಿದೆ. ಸದ್ಯಕ್ಕೆ ದೇವಸ್ಥಾನದ ವ್ಯವಸ್ಥಾಪನಾ ಮಂಡಳಿಯ ಅವಧಿ ಮುಗಿದಿದ್ದು, ಇದೀಗ ಸರಕಾರಿ

ಪುತ್ತೂರು: ಭಕ್ತಾದಿಗಳ ಗಮನಕ್ಕೆ; ಮಹಾಲಿಂಗೇಶ್ವರನ ದರ್ಶನಕ್ಕೆ ಹೀಗೆ ಬಂದ್ರೆ ಮಾತ್ರ ಪ್ರವೇಶ!! Read More »