ಕೊಪ್ಪ: ನಕ್ಸಲರಿಗೆ ಆಶ್ರಯ ನೀಡಿದ ಆರೋಪ| ಮೂವರ ವಿರುದ್ದ ಪ್ರಕರಣ ದಾಖಲು
ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಕಡೇಗುಂದಿ ಗ್ರಾಮದ ಒಂಟಿ ಮನೆಗೆ ನಕ್ಸಲರು ಭೇಟಿ ನೀಡಿದ್ದಾರೆ ಎಂದು ವರದಿಯಾಗಿದ್ದು, ಗ್ರಾಮಕ್ಕೆ ನಕ್ಸಲ್ ನಿಗ್ರಹ ಪಡೆ ಅಧಿಕಾರಿಗಳು ತೀವ್ರ ಶೋಧ ಕಾರ್ಯ ನಡೆಸುತ್ತಿದ್ದಾರೆ. ಶೃಂಗೇರಿ ಹಾಗೂ ಕೊಪ್ಪ ಗಡಿ ಭಾಗದಲ್ಲಿರುವ ಕಡೇಗುಂದಿ ಗ್ರಾಮದ ಒಂಟಿ ಮನೆಯಲ್ಲಿರುವ ಸುಬ್ಬಗೌಡ ಎಂಬುವವರ ಮನೆಗೆ ನಕ್ಸಲ್ ಚಳುವಳಿಯ ಮುಂಡಗಾರು ಲತಾ, ಜಯಣ್ಣ ಸೇರಿದಂತೆ ಇನ್ನಿಬ್ಬರು ಆಗಮಿಸಿದ್ದಾರೆ ಎಂದು ತಿಳಿದುಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಕೂಡಲೇ ಸ್ಥಳಕ್ಕೆ ನಕ್ಸಲ್ ನಿಗ್ರಹ ಪಡೆ ದಾಳಿ ನಡೆಸಿದ್ದಾರೆ. […]
ಕೊಪ್ಪ: ನಕ್ಸಲರಿಗೆ ಆಶ್ರಯ ನೀಡಿದ ಆರೋಪ| ಮೂವರ ವಿರುದ್ದ ಪ್ರಕರಣ ದಾಖಲು Read More »










