Editor

ಮಾಜಿ ಕ್ರಿಕೆಟಿಗನ ಪುತ್ರ ಈಗ ‘ಅವನಲ್ಲ ಅವಳು’! ಲಿಂಗ ಬದಲಾವಣೆ ಮಾಡಿಕೊಂಡ ಆರ್ಯನ್

ಸಮಗ್ರ ನ್ಯೂಸ್: ಇಂಡಿಯಾದ ಮಾಜಿ ಆಟಗಾರ ಸಂಜಯ್ ಬಂಗಾರ್ ಪುತ್ರ ಆರ್ಯನ್ ಬಂಗಾರ್ ಅವರು ಲಿಂಗ ಬದಲಾವಣೆ ಚಿಕಿತ್ಸೆಗೆ ಒಳಗಾಗಿದ್ದು, ತಮ್ಮ ಹೆಸರನ್ನು ಅನಾಯಾ ಎಂದು ಹೆಸರು ಬದಲಾಯಿಸಿಕೊಂಡಿದ್ದಾರೆ. 23 ವರ್ಷದ ಆರ್ಯನ್ ಈ ಬಗ್ಗೆ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಅವರು, ಭಾರತದ ಮಾಜಿ ನಾಯಕರಾದ ಎಂಎಸ್ ಧೋನಿ ಮತ್ತು ವಿರಾಟ್ ಕೊಹ್ಲಿಯೊಂದಿಗೆ ಮತ್ತು ಅವರ ತಂದೆಯೊಂದಿಗೆ ಕೆಲವು ಹಳೆಯ ಚಿತ್ರಗಳನ್ನು ಪೋಸ್ಟ್ ಲಿಂಗ ಬದಲಾವಣೆಯ ಥೆರಪಿಯೊಂದಿಗೆ ಹಂಚಿಕೊಂಡಿದ್ದಾರೆ. ಶಸ್ತ್ರಚಿಕಿತ್ಸೆಯ 10 ತಿಂಗಳ ನಂತರ, ಕ್ರಿಕೆಟಿಗ […]

ಮಾಜಿ ಕ್ರಿಕೆಟಿಗನ ಪುತ್ರ ಈಗ ‘ಅವನಲ್ಲ ಅವಳು’! ಲಿಂಗ ಬದಲಾವಣೆ ಮಾಡಿಕೊಂಡ ಆರ್ಯನ್ Read More »

ಚಾರ್ಮಾಡಿ ಘಾಟ್ ರಸ್ತೆ ದ್ವಿಪಥಕ್ಕೆ 343.74 ಕೋಟಿ ಬಿಡುಗಡೆ – ಸಂಸದ ಚೌಟ

ಸಮಗ್ರ ನ್ಯೂಸ್: ಚಾರ್ಮಾಡಿ ಘಾಟಿಯ ದಶಕದ ಸಮಸ್ಯೆಗೆ ಮುಕ್ತಿ ಹಾಡುವ ಕಾಲ ಸನ್ನಿಹಿತವಾಗಿದ್ದು ಘಾಟ್‌ ಹೆದ್ದಾರಿ ದ್ವಿಪಥಗೊಳಿಸಲು ಕೆಂದ್ರ ಸರ್ಕಾರ 343.74 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಮಂಗಳೂರು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದ್ದಾರೆ. ಮಂಗಳೂರಿನಿಂದ ಮೂಡಿಗೆರೆಯಾಗಿ ತುಮಕೂರಿಗೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ-73ರ ಚಾರ್ಮಾಡಿ ಘಾಟಿಯಲ್ಲಿ 75 ಕಿ.ಮೀ ನಿಂದ 86.20 ಕಿ.ಮೀ. ಅಂತರದವರೆಗೆ ಅಭಿವೃದ್ದಿಯಾಗಲಿದೆ. ಆ ಮೂಲಕ ಚಾರ್ಮಾಡಿ ಘಾಟ್ ಪ್ರದೇಶದ ರಸ್ತೆಯು ದ್ವಿಪಥವಾಗಿ ಅಗಲೀಕರಣಗೊಳ್ಳಲಿದೆ. ಈ ಹೆದ್ದಾರಿ ಕಾಮಗಾರಿಯ ಟೆಂಡರ್ ಪ್ರಕ್ರಿಯೆ

ಚಾರ್ಮಾಡಿ ಘಾಟ್ ರಸ್ತೆ ದ್ವಿಪಥಕ್ಕೆ 343.74 ಕೋಟಿ ಬಿಡುಗಡೆ – ಸಂಸದ ಚೌಟ Read More »

ಮೂಲ್ಕಿ: ಪತ್ನಿ, ಮಗುವನ್ನು ಕೊಂದು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಪತಿ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡದ ಮುಲ್ಕಿ ತಾಲೂಕಿನ ಪಕ್ಷಿಕೆರೆ ಗ್ರಾಮದಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಮಗನನ್ನು ಕೊಂದು ಬಳಿಕ ತಾನೂ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ. ಪಕ್ಷಿಕೆರೆ ಗ್ರಾಮದಲ್ಲಿ ಕಾರ್ತಿಕ್ ಭಟ್ (32) ಪತ್ನಿ ಪ್ರಿಯಾಂಕ (28) ಪುತ್ರ ಹೃದಯ್ (4) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ವ್ಯಯಕ್ತಿಕ ಕಾರಣಕ್ಕೆ ಪತ್ನಿ ಮಗನನ್ನು ಕೊಂದು ಕಾರ್ತಿಕ್ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಮೊದಲು ಪತ್ನಿ ಪ್ರಿಯಾಂಕ ಹಾಗೂ ಹೃದಯ್

ಮೂಲ್ಕಿ: ಪತ್ನಿ, ಮಗುವನ್ನು ಕೊಂದು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಪತಿ Read More »

ಪುತ್ತೂರು: ಗೃಹಲಕ್ಷ್ಮಿ ಹಣದಿಂದ ಪತಿಗೆ ಸ್ಕೂಟರ್ ಕೊಡಿಸಿದ‌ ಪತ್ನಿ

ಸಮಗ್ರ ನ್ಯೂಸ್: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿದೆ. ಇದರಲ್ಲಿ ಮಹತ್ವದ ಗೃಹಲಕ್ಷ್ಮಿ ಯೋಜನೆಯಡಿ ಮನೆಯ ಯಜಮಾನಿಗೆ ಪ್ರತಿ ತಿಂಗಳು 2,000 ರೂಪಾಯಿ ನೀಡಲಾಗುತ್ತಿದೆ. ಈಗಾಗಲೇ ಈ ಯೋಜನೆಯ ಹಣವನ್ನೇ ಬಳಸಿಕೊಂಡು ಮಹಿಳೆಯರು ಗೃಹ ಉಪಯೋಗಿ ವಸ್ತುಗಳು, ತಮ್ಮ ಮಕ್ಕಳಿಗೆ ವಾಹನಗಳನ್ನು ಕೊಡಿಸಿದ ಉದಾಹರಣೆಗಳಿವೆ. ಹಾಗೆಯೇ ಇದೀಗ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಕೂಡಿಟ್ಟು ಗೃಹಿಣಿಯೊಬ್ಬರು ತನ್ನ ಪತಿಗೆ ಸ್ಕೂಟರ್ ಕೊಡಿಸುವ ಮೂಲಕ ಗಮನ ಸೆಳೆದಿದ್ದಾರೆ. ಹಾಗಾದರೆ ಎಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಪುತ್ತೂರು: ಗೃಹಲಕ್ಷ್ಮಿ ಹಣದಿಂದ ಪತಿಗೆ ಸ್ಕೂಟರ್ ಕೊಡಿಸಿದ‌ ಪತ್ನಿ Read More »

ಅಜ್ಜಿಗೆ ಕ್ರಿಕೆಟ್‌ ಬ್ಯಾಟ್‌ನಿಂದ ಥಳಿಸಿದ ಮೊಮ್ಮಗ! ರಾಕ್ಷಸ ಎಂದ ನಿಟ್ಟಿಗರು

ಸಮಗ್ರ ನ್ಯೂಸ್:ವೃದ್ಧೆಯೊಬ್ಬಳಿಗೆ ಮೊಮ್ಮಗ ಕ್ರಿಕೆಟ್ ಬ್ಯಾಟ್‌ನಿಂದ ಮನಬಂದಂತೆ ಥಳಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ರಾಯ್‌ಪುರದ ಪುರಾನಿ ಬಸ್ತಿ ಪೊಲೀಸ್ ಪ್ರದೇಶದ ಅಮರ್ ಪುರಿ ಪ್ರದೇಶದಲ್ಲಿ ಆಘಾತಕಾರಿ ಘಟನೆ ನಡೆದಿದೆ. ವೃದ್ಧೆಯ ಮೇಲೆ ಹಲ್ಲೆ ನಡೆಸಿದ ಬಳಿಕ ಯುವಕ ಆಕೆಗೆ ಎಚ್ಚರಿಕೆ ನೀಡಿ ಮತ್ತೆ ಮನೆಯೊಳಗೆ ಹೋಗಿರುವುದು ವಿಡಿಯೋದಲ್ಲಿ ದಾಖಲಾಗಿದೆ. ಯಾವ ಕಾರಣಕ್ಕೆ ವೃದ್ದೆ ಮೇಲೆ ಹಲ್ಲೆ ಮಾಡಿದ್ದಾನೆ. ಈ ಘಟನೆ ನಡೆಸಿರುವುದು ಯಾವಾಗ ಎನ್ನುವ ಹೆಚ್ಚಿನ ಮಾಹಿತಿ ಇಲ್ಲ. ಆದರೆ ಈ ವಿಡಿಯೋ ವೈರಲ್ ಆಗುತ್ತಿದ್ದಂತೆ

ಅಜ್ಜಿಗೆ ಕ್ರಿಕೆಟ್‌ ಬ್ಯಾಟ್‌ನಿಂದ ಥಳಿಸಿದ ಮೊಮ್ಮಗ! ರಾಕ್ಷಸ ಎಂದ ನಿಟ್ಟಿಗರು Read More »

ಅವಳು ಕ್ಷೇತ್ರಕ್ಕೆ ಬರ್ಲಿ! ಕರಂದ್ಲಾಜೆ ವಿರುದ್ಧ ಏಕವಚನದಲ್ಲೇ ನಾಲಿಗೆ ಹರಿಬಿಟ್ಟ ಬಿಜೆಪಿ ಶಾಸಕ

ಸಮಗ್ರ ನ್ಯೂಸ್:ಚನ್ನಪಟ್ಟಣ ಉಪಚನಾವಣಾ ಹಿನ್ನೆಲೆ ಕಾಂಗ್ರೆಸ್ ನಾಯಕರು ಹಮ್ಮಿಕೊಂಡಿದ್ದ ಪ್ರಚಾರ ಸಭೆಯಲ್ಲಿ ಯಶವಂತಪುರದ ಬಿಜೆಪಿ ಶಾಸಕ ಎಸ್‌ಟಿ ಸೋಮಶೇಖ‌ರ್ ಅವರು ಪ್ರತ್ಯಕ್ಷರಾಗಿದ್ದರು. ಇದೂ ಸಾಕಷ್ಟು ಸದ್ದುಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಸೋಮಶೇಖ‌ರ್ ತಾಕತ್ ಇದ್ದರೆ ರಾಜೀನಾಮೆ ಕೊಟ್ಟು ಕಾಂಗ್ರೆಸ್ ನಿಂದ ಗೆದ್ದು ತೋರಿಸಲಿ ಎನ್ನುವ ಮಾತುಗಳನ್ನು ಹೇಳಿದ್ದರು. ಅದಕ್ಕೆ ಪ್ರತಿಕ್ರಿಯಿಸಿರುವ ಎಸ್ ಟಿ ಸೋಮಶೇಖರ್ ಅವರು, ಶೋಭಾ ಕರಂದ್ಲಾಜೆ ಅವರ ವಿರುದ್ಧ ಏಕವಚನದಲ್ಲಿಯೇ ನಾಲಿಗೆ ಹರಿಬಿಟ್ಟಿದ್ದಾರೆ.ತಾಕತ್ ಟೆಸ್ಟ್ ಮಾಡಬೇಕಂದ್ರೆ ಕ್ಷೇತ್ರಕ್ಕೆ ಬರಲಿ ಶೋಭಾ

ಅವಳು ಕ್ಷೇತ್ರಕ್ಕೆ ಬರ್ಲಿ! ಕರಂದ್ಲಾಜೆ ವಿರುದ್ಧ ಏಕವಚನದಲ್ಲೇ ನಾಲಿಗೆ ಹರಿಬಿಟ್ಟ ಬಿಜೆಪಿ ಶಾಸಕ Read More »

2025ರ ಕೇಂದ್ರ ನೌಕರರ ರಜೆ ಪಟ್ಟಿ ಪ್ರಕಟ| ಎಷ್ಟು ರಜೆ? ಇಲ್ಲಿದೆ ಡೀಟೈಲ್ಸ್

ಸಮಗ್ರ ನ್ಯೂಸ್: 2025ರ ಕೇಂದ್ರ ನೌಕರರ ರಜೆಗಳ ಪಟ್ಟಿಯನ್ನು ಸರ್ಕಾರ ಬಿಡುಗಡೆ ಮಾಡಿದೆ. ಗೆಜೆಟೆಡ್ ರಜಾದಿನಗಳು ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯವೆಂದು ಪರಿಗಣಿಸಲಾದ 17 ರಜಾದಿನಗಳಾಗಿವೆ. ಈ ರಜಾದಿನಗಳಲ್ಲಿ ಪ್ರಮುಖ ರಾಷ್ಟ್ರೀಯ ದಿನಗಳು ಮತ್ತು ಧಾರ್ಮಿಕ ಹಬ್ಬಗಳು ಸೇರಿವೆ. ಸರ್ಕಾರವು 34 ನಿರ್ಬಂಧಿತ ರಜಾದಿನಗಳ ಪಟ್ಟಿಯನ್ನು ಸಹ ನೀಡಿದ್ದು, ನೌಕರರು ತಮ್ಮ ಆಯ್ಕೆಗೆ ಅನುಗುಣವಾಗಿ ಆಯ್ಕೆ ಮಾಡಬಹುದು. ಗೆಜೆಟೆಡ್ ರಜಾದಿನಗಳನ್ನು ಪ್ರತಿ ಸರ್ಕಾರಿ ಕಛೇರಿಯಲ್ಲಿ ಕಡ್ಡಾಯವಾಗಿ ಜಾರಿಗೊಳಿಸಲಾಗುತ್ತದೆ, ಆದರೆ ನಿರ್ಬಂಧಿತ ರಜಾದಿನಗಳು ಉದ್ಯೋಗಿಯ ಇಚ್ಛೆಯನ್ನು ಅವಲಂಬಿಸಿರುತ್ತದೆ. ಈ

2025ರ ಕೇಂದ್ರ ನೌಕರರ ರಜೆ ಪಟ್ಟಿ ಪ್ರಕಟ| ಎಷ್ಟು ರಜೆ? ಇಲ್ಲಿದೆ ಡೀಟೈಲ್ಸ್ Read More »

ಸಾಯುವ ಮುನ್ನ ಮೇಕೆದಾಟು ಯೋಜನೆಗೆ ಒಪ್ಪಿಗೆ ಕೊಡಿಸ್ತೀನಿ: ದೇವೇಗೌಡ ವಾಗ್ದಾನ

ಸಮಗ್ರ ನ್ಯೂಸ್:ಚನ್ನಪಟ್ಟಣದ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿರುವ ತಮ್ಮ ಮೊಮ್ಮಗ ನಿಖಿಲ್ ಕುಮಾರಸ್ವಾಮಿ ಪರ 91ರ ಇಳಿವಯಸ್ಸಿನಲ್ಲೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅಬ್ಬರದ ಪ್ರಚಾರದಲ್ಲಿ ತೊಡಗಿದ್ದಾರೆ. ತಾಲೂಕಿನ ಹೊಡಿಕೆ ಹೊಸಹಳ್ಳಿ ಗ್ರಾಮದಲ್ಲಿ ನಿಖಿಲ್ ಪರ ಮತಯಾಚನೆ ಮಾಡಿದ ಅವರು, ನಾನು ಕೊನೆಯುಸಿರು ಎಳೆಯುವ ಮುನ್ನ ಮೇಕೆದಾಟು ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಒಪ್ಪಿಗೆ ಕೊಡಿಸಿಯೇ ತೀರುತ್ತೇನೆ ಎಂದು ವಾಗ್ದಾನ ನೀಡಿದರು. ಮೇಕೆದಾಟು ಯೋಜನೆಯ ಅನುಷ್ಠಾನ ಕೇವಲ ಪ್ರಧಾನಿ ನರೇಂದ್ರ ಮೋದಿ ಅವರಿಂದ ಮಾತ್ರ ಸಾಧ್ಯ. ಇದರಲ್ಲಿ ಎರಡು

ಸಾಯುವ ಮುನ್ನ ಮೇಕೆದಾಟು ಯೋಜನೆಗೆ ಒಪ್ಪಿಗೆ ಕೊಡಿಸ್ತೀನಿ: ದೇವೇಗೌಡ ವಾಗ್ದಾನ Read More »

ಮೀನು ಪ್ರಿಯರಿಗೆ ಗುಡ್ ನ್ಯೂಸ್|ಬಂಗುಡೆ ದರದಲ್ಲಿ ಭಾರೀ ಇಳಿಕೆ

ಸಮಗ್ರ ನ್ಯೂಸ್: ತಿಂಗಳ ಹಿಂದೆ ಕಿಲೋಗೆ 200-250 ರೂ. ದರವಿದ್ದ ಬಂಗುಡೆ ಮೀನು ಈಗ ಬಹಳಷ್ಟು ಅಗ್ಗ ವಾಗಿದ್ದು, 100-150 ರೂ.ಗಳಲ್ಲಿ ದೊರೆಯುತ್ತಿದೆ. ಕೆಲವು ದಿನಗಳ ಹಿಂದೆ ಮಂಗಳೂರಿನ ಕೇಂದ್ರ ಮೀನು ಮಾರುಕಟ್ಟೆಯಲ್ಲಿ 80 ರೂ.ಗೆ ಮಾರಾಟ ಆಗಿರುವುದೂ ಇದೆ! ವಿದೇಶಗಳಲ್ಲಿ ಬಂಗುಡೆ ಮೀನಿಗೆ ಬೇಡಿಕೆ ಕಡಿಮೆಯಾಗಿ ಸ್ಥಳೀಯ ಮಾರುಕಟ್ಟೆಗೆ ಹೆಚ್ಚು ಪ್ರಮಾಣದಲ್ಲಿ ಪೂರೈಕೆ ಆಗುತ್ತಿರುವುದು ಇದಕ್ಕೆ ಮುಖ್ಯ ಕಾರಣ. ಪ್ರಸ್ತುತ ವಿದೇಶಿ ಮಾರುಕಟ್ಟೆಯಲ್ಲಿ ಇತರ ತಳಿಯ ಮೀನಿಗೆ ಬೇಡಿಕೆ ಹೆಚ್ಚಿದ್ದು, ಬಂಗುಡೆಗೆ ಕೆಲವು ಸಮಯದಿಂದ ಬೇಡಿಕೆ

ಮೀನು ಪ್ರಿಯರಿಗೆ ಗುಡ್ ನ್ಯೂಸ್|ಬಂಗುಡೆ ದರದಲ್ಲಿ ಭಾರೀ ಇಳಿಕೆ Read More »

ಬೆಂಗಳೂರಿನಲ್ಲಿ ಭೀಕರ ಅಪಘಾತ| ಬೆಳ್ತಂಗಡಿಯ ಯುವಕ‌ ದುರ್ಮರಣ

ಸಮಗ್ರ ನ್ಯೂಸ್: ಬೆಂಗಳೂರಿನ ಏರ್‌ಪೋರ್ಟ್ ರಸ್ತೆಯಲ್ಲಿ ನ. 8ರ ಬೆಳಗಿನ ಜಾವ ನಡೆದ ಬೈಕ್ ಮತ್ತು ಲಾರಿ ಅಪಘಾತದಲ್ಲಿ ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಸನಾತನಿ ಮನೆ ನಿವಾಸಿ ವಸಂತ ಗೌಡರ ಪುತ್ರ, ಯುವಕ ತುಷಾರ್ ಗೌಡ (22) ಅವರು ದುರ್ಮರಣ ಹೊಂದಿದ್ದಾರೆ. ತುಷಾರ್ ಬೆಂಗಳೂರಿನ ರಾಮಯ್ಯ ಕಾಲೇಜಿನಲ್ಲಿ ಎಂ.ಬಿ.ಎ. ವಿದ್ಯಾರ್ಥಿಯಾಗಿದ್ದರು. ಆತನ ತಂದೆ ವಸಂತ ಗೌಡ, ತಾಯಿ ಅನುಗ್ರಹ ಶಾಲೆಯ ಶಿಕ್ಷಕಿ ವಿನಯಲತಾ, ತಂಗಿ ತುಷಿತಾರನ್ನು ಅಗಲಿದ್ದಾರೆ. ಈ ಪ್ರಕರಣದ ಕುರಿತು ಬೆಂಗಳೂರಿನ ಯಲಹಂಕ ನ್ಯೂ ಟೌನ್

ಬೆಂಗಳೂರಿನಲ್ಲಿ ಭೀಕರ ಅಪಘಾತ| ಬೆಳ್ತಂಗಡಿಯ ಯುವಕ‌ ದುರ್ಮರಣ Read More »