Editor

ಇನ್ನೂ 9 ದೇಶಗಳಿಗೆ ವೀಸಾ ಮುಕ್ತ ಪ್ರವೇಶವನ್ನು ವಿಸ್ತರಿಸಿದ ಚೀನಾ

ಸಮಗ್ರ ನ್ಯೂಸ್: ಚೀನಾ ತನ್ನ ಪ್ರವಾಸೋದ್ಯಮ ಉದ್ಯಮವನ್ನು ಪುನರುಜ್ಜಿವನಗೊಳಿಸುವ ಮತ್ತು ರಾಜತಾಂತ್ರಿಕ ಸಂಬಂಧಗಳನ್ನು ಬಲಪಡಿಸುವ ವಿಶಾಲ ಪ್ರಯತ್ನಗಳ ಭಾಗವಾಗಿ ದಕ್ಷಿಣ ಕೊರಿಯಾ, ನಾರ್ವೆ, ಫಿಸ್ಟ್ಯಾಂಡ್ ಮತ್ತು ಗ್ಲೋವಾಕಿಯಾ ಸೇರಿದಂತೆ ಒಂಬತ್ತು ಹೆಚ್ಚುವರಿ ದೇಶಗಳ ಪ್ರಜೆಗಳಿಗೆ ವೀಸಾ ಮುಕ್ತ ಪ್ರವೇಶವನ್ನು ವಿಸ್ತರಿಸುತ್ತಿದೆ ನವೆಂಬರ್ 8 ರಿಂದ, ಡೆನ್ಮಾರ್ಕ್, ಐಸ್ಟ್ಯಾಂಡ್, ಅಂಡೋರಾ, ಮೊನಾಕೊ ಮತ್ತು ಲಿಚೆನ್ನೈನ್ ಜೊತೆಗೆ ಈ ದೇಶಗಳ ನಾಗರಿಕರು ವ್ಯಾಪಾರ, ಪ್ರವಾಸೋದ್ಯಮ, ಕುಟುಂಬ ಭೇಟಿಗಳು ಅಥವಾ ಸಾರಿಗೆ ಉದ್ದೇಶಗಳಿಗಾಗಿ 15 ದಿನಗಳವರೆಗೆ ಉಳಿಯಲು ವೀಸಾ ಇಲ್ಲದೆ ಚೀನಾವನ್ನು […]

ಇನ್ನೂ 9 ದೇಶಗಳಿಗೆ ವೀಸಾ ಮುಕ್ತ ಪ್ರವೇಶವನ್ನು ವಿಸ್ತರಿಸಿದ ಚೀನಾ Read More »

40 ಸಾವಿರ ಕೋಟಿ ಸಾಲ‌ ಪಡೆಯಲು ರಾಜ್ಯ ಸರ್ಕಾರಕ್ಕೆ ಆರ್ ಬಿಐ ಅನುಮತಿ

ಸಮಗ್ರ ನ್ಯೂಸ್: ರಾಜ್ಯದ ಒಟ್ಟಾರೆ ಸಾಲದ ಮೊತ್ತವು 5.53 ಲಕ್ಷ ಕೋಟಿ ರೂ.ಗೆ ತಲುಪಿದ್ದು, ಇದೀಗ ನವೆಂಬರ್‌ ಹಾಗೂ ಡಿಸೆಂಬರ್‌ನಲ್ಲಿ ತಲಾ 20 ಸಾವಿರ ಕೋಟಿ ರೂ. ಅಭಿವೃದ್ಧಿ (ಸರಳ) ಸಾಲ ಪಡೆಯಲು ಭಾರತೀಯ ರಿಸರ್ವ್‌ ಬ್ಯಾಂಕ್‌ನಿಂದ ರಾಜ್ಯ ಸರಕಾರ ಅನುಮತಿ ಪಡೆದುಕೊಂಡಿದೆ. ಪ್ರಸಕ್ತ ಬಜೆಟ್‌ನಲ್ಲಿ ಕೇಂದ್ರ ಸರಕಾರದಿಂದ 6,855ಕೋಟಿ ರೂ. ಹಾಗೂ ಮುಕ್ತ ಮಾರುಕಟ್ಟೆಯಿಂದ 96,840 ಕೋ.ರೂ. ಸೇರಿ ಒಟ್ಟು 1.05 ಲಕ್ಷ ಕೋ.ರೂ.ಸಾಲ ಪಡೆಯುವ ಅಂದಾಜು ಮಾಡಿದ್ದ ಸರಕಾರ, ಸೆಪ್ಟಂಬರ್‌ ವರೆಗೆ 4 ಸಾವಿರ

40 ಸಾವಿರ ಕೋಟಿ ಸಾಲ‌ ಪಡೆಯಲು ರಾಜ್ಯ ಸರ್ಕಾರಕ್ಕೆ ಆರ್ ಬಿಐ ಅನುಮತಿ Read More »

ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಕೊಲೆ ಬೆದರಿಕೆ ಹಾಕಿದ್ದ ಬಿಕಾರಾಮ್ ಬಂಧನ!

ಸಮಗ್ರ ನ್ಯೂಸ್: ಬಾಲಿವುಡ್ ಕಿಂಗ್ ಖಾನ್ ಖ್ಯಾತಿಯ ನಟ ಸಲ್ಮಾನ್ ಖಾನ್‌ಗೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ ರಾಜಸ್ತಾನ ಮೂಲದ ಬಿಕಾರಾಮ್ ಎನ್ನುವ ವ್ಯಕ್ತಿಯನ್ನು ಪೊಲೀಸರು ಹಾವೇರಿ ನಗರದ ಗೌಡರ ಓಣಿಯಲ್ಲಿ ಬಂಧಿಸಿದ್ದಾರೆ. ಕೊಲೆ ಬೆದರಿಕೆ ಹಾಕಿದ ವ್ಯಕ್ತಿಯ ಸಂದೇಶ ಹಾಗೂ ಆತನ ಮೊಬೈಲ್ ಟವ‌ರ್ ಸೇರಿದಂತೆ ವಿವಿಧ ತಾಂತ್ರಿಕ ಮಾಹಿತಿಗಳನ್ನು ಸಂಗ್ರಹಿಸುತ್ತಾ ಆತನನ್ನು ಹುಡುಕಿಕೊಂಡ ಬಂದ ಮುಂಬೈ ಪೊಲೀಸರು ಸೀದಾ ಕರ್ನಾಟಕದ ಏಲಕ್ಕಿ ನಾಡು ಹಾವೇರಿಗೆ ಬಂದಿದ್ದಾರೆ. ಹಾವೇರಿ ನಗರದಲ್ಲಿನ ಗೌಡರ ಓಣಿಯಲ್ಲಿ ಬಾಡಿಗೆ ರೂಮು

ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಕೊಲೆ ಬೆದರಿಕೆ ಹಾಕಿದ್ದ ಬಿಕಾರಾಮ್ ಬಂಧನ! Read More »

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಆಸ್ತಿ ಖಾಸಗಿ ಟ್ರಸ್ಟ್ ಗೆ ಹಸ್ತಾಂತರ ಆರೋಪ| ಅನಿರ್ದಿಷ್ಟಾವಧಿ ಹೋರಾಟಕ್ಕೆ ದೇವಸ್ಥಾನ ಸಂರಕ್ಷಣಾ ಸಮಿತಿ ನಿರ್ಧಾರ

ಸಮಗ್ರ ನ್ಯೂಸ್: ರಾಜ್ಯ ಮುಜುರಾಯಿ ಇಲಾಖೆಯ ‘ಎ’ ಗ್ರೇಡ್ ದೇವಸ್ಥಾನ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಸೌತಡ್ಕ ಶ್ರೀ ಮಹಾ ಗಣಪತಿ ದೇವಸ್ಥಾನದ ಉಪಯೋಗಕ್ಕಾಗಿ ಖರೀದಿಸಿದ್ದ ಸ್ಥಿರಾಸ್ತಿಗಳನ್ನು ಖಾಸಗಿ ಟ್ರಸ್ಟ್ ಗಳಿಗೆ ಅಕ್ರಮವಾಗಿ ಹಸ್ತಾಂತರ ಮಾಡಿ ಅವ್ಯವಹಾರ ನಡೆಸಿರುವ ಬಗ್ಗೆ ತನಿಖೆ ನಡೆಸಿ ದೇವಾಲಯದ ಆಸ್ತಿಯನ್ನು ರಕ್ಷಿಸಲು ಆಗ್ರಹಿಸಿ ನವೆಂಬರ್ 11 ರಂದು ದೇವಸ್ಥಾನದ ವಠಾರದಲ್ಲಿ ನ್ಯಾಯ ಸಿಗುವವರೆಗೆ ಧರಣಿ ನಡೆಸಲಾಗುತ್ತದೆ ಎಂದು ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನ ಸಂರಕ್ಷಣಾ ವೇದಿಕೆ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಆಸ್ತಿ ಖಾಸಗಿ ಟ್ರಸ್ಟ್ ಗೆ ಹಸ್ತಾಂತರ ಆರೋಪ| ಅನಿರ್ದಿಷ್ಟಾವಧಿ ಹೋರಾಟಕ್ಕೆ ದೇವಸ್ಥಾನ ಸಂರಕ್ಷಣಾ ಸಮಿತಿ ನಿರ್ಧಾರ Read More »

ಉಜಿರೆಯ ಯುವಕ ಬೆಂಗಳೂರಿನಲ್ಲಿ ಹೃದಯಾಘಾತದಿಂದ ಸಾವು

ಸಮಗ್ರ ನ್ಯೂಸ್: ಬೆಳ್ತಂಗಡಿ ತಾಲೂಕಿನ ಉಜಿರೆಯ ಯುವಕ ಬೆಂಗಳೂರಿನಲ್ಲಿ ಹೃದಯಾಘಾತಕ್ಕೆ ಬಲಿಯಾಗಿದ್ದಾನೆ. ತಾಲೂಕಿನ ಉಜಿರೆ ಓಡಲ ನಿವಾಸಿ ದಿ. ಸಂಜೀವ ನಾಯ್ಕರ ಪುತ್ರ ವಿನೋದ್( 36) ಮೃತಪಟ್ಟ ದುರ್ದೈವಿ. ವಿನೋದ್ ಅವರು ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದರು. ನ.4 ರಂದು ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನರಾದರು. ಮೃತರು ತಾಯಿ ಗೀತಾ, ಸಹೋದರಿಯರಾದ ಹೇಮಾವತಿ, ಪದ್ಮಶ್ರೀ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

ಉಜಿರೆಯ ಯುವಕ ಬೆಂಗಳೂರಿನಲ್ಲಿ ಹೃದಯಾಘಾತದಿಂದ ಸಾವು Read More »

ಕಾಮನ್ವೆಲ್ತ್‌ ಸಂಸದೀಯ ಸಭೆ- ಸ್ಪೀಕ‌ರ್ ಯು.ಟಿ. ಖಾದರ್ ಭಾಗಿ

ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭೆಯ ಸ್ಪೀಕರ ಯು.ಟಿ.ಖಾದರ್ ಕಾಮನ್ ವೆಲ್ತ್ ಸಂಸದೀಯ ಸಂಘ, ಕರ್ನಾಟಕ ಶಾಖೆ ಇದರ ಪ್ರತಿನಿಧಿಯಾಗಿ ಆಸ್ಟ್ರೇಲಿಯಾ ದೇಶದ ಸಿಡ್ನಿಯಲ್ಲಿ ನಡೆಯುತ್ತಿರುವ 67ನೇ ಕಾಮನ್‌ವೆಲ್ತ್ ಸಂಸದೀಯ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ನ 4 ಮತ್ತು 5 ರಂದು ಭಾಗವಹಿಸಿದರು.

ಕಾಮನ್ವೆಲ್ತ್‌ ಸಂಸದೀಯ ಸಭೆ- ಸ್ಪೀಕ‌ರ್ ಯು.ಟಿ. ಖಾದರ್ ಭಾಗಿ Read More »

ಇಸ್ರೇಲ್ ವೈಮಾನಿಕ ದಾಳಿ: ಉತ್ತರ ಗಾಜಾದಲ್ಲಿ 30 ಸಾವು

ಸಮಗ್ರ ನ್ಯೂಸ್: ದೇರ್ ಅಲ್-ಬಲಾಹ್ (ಗಾಜಾ ಪಟ್ಟಿ): ಇಸ್ರೇಲ್ ಸೇನೆ ನಡೆಸಿದ ವೈಮಾನಿಕ ದಾಳಿಯಿಂದ ಗಾಜಾ ಪಟ್ಟಿಯಲ್ಲಿ ಮಂಗಳವಾರ ನಸುಕಿನಲ್ಲಿ ನಡೆದ ದಾಳಿಯಲ್ಲಿ ನಾಲ್ಕು ಮಕ್ಕಳು ಮತ್ತು ಇಬ್ಬರು ಮಹಿಳೆಯರು ಸೇರಿ 10 ಜನರು ಮೃತಪಟ್ಟಿದ್ದಾರೆ. ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಉತ್ತರ ಗಾಜಾ ಪಟ್ಟಣದ ಬೇತ್ ಲಾಹಿಯಾದಲ್ಲಿ ಸೋಮವಾರ ತಡರಾತ್ರಿ ನಡೆದ ವೈಮಾನಿಕ ಬಾಂಬ್ ದಾಳಿಯಲ್ಲಿ ಎಂಟು ಮಹಿಳೆಯರು ಮತ್ತು ಆರು ಮಕ್ಕಳು ಸೇರಿ 20 ಜನರು ಮೃತಪಟ್ಟಿದ್ದಾರೆ ಗಾಯಾಳುಗಳು ದಾಖಲಾಗಿರುವ ಹತ್ತಿರದ ಆಸ್ಪತ್ರೆಯ ನಿರ್ದೇಶಕ ಹೊಸಮ್

ಇಸ್ರೇಲ್ ವೈಮಾನಿಕ ದಾಳಿ: ಉತ್ತರ ಗಾಜಾದಲ್ಲಿ 30 ಸಾವು Read More »

ರಾ.ಹೆದ್ದಾರಿ 218ರಲ್ಲಿ ಭೀಕರ ಅಪಘಾತ| ಕುಕ್ಕೆಯಲ್ಲಿ ಪೂಜೆ ಮುಗಿಸಿ ಮರಳುತ್ತಿದ್ದ ದಂಪತಿ ದುರ್ಮರಣ

ಸಮಗ್ರ ನ್ಯೂಸ್: ಕಾರು ಹಾಗೂ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ದಂಪತಿ ಸಾವನಪ್ಪಿ ಇಬ್ಬರು ಮಕ್ಕಳಿಗೆ ಗಂಭೀರ ಗಾಯಗಳಾದ ಗದಗ – ವಿಜಯಪುರ ರಾ.ಹೆದ್ದಾರಿ 218ರ ಭೈರನಹಟ್ಟಿ ಗ್ರಾಮದ ಬಳಿ ನ.06 ಬುಧವಾರ ನಡೆದಿದೆ. ಮೃತರನ್ನು ಬಾಗಲಕೋಟೆಯ ಸಿದ್ದರಾಮ ಹಾಗೂ ಹೇಮಾ ಎಂದು ಗುರುತಿಸಲಾಗಿದೆ. ಮಕ್ಕಳಾದ ಮಲ್ಲಿಕಾರ್ಜುನ ಹಾಗೂ ಸಹನಾಗೆ ಗಾಯಗಳಾಗಿದ್ದು, ಅವರನ್ನು ನರಗುಂದ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಬ್ಬಳ್ಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿ 218ರಲ್ಲಿ ಬುಧವಾರ ಬೆಳಿಗ್ಗೆ ಅಪಘಾತ ನಡೆದಿದೆ. ಕುಕ್ಕೆ ಸುಬ್ರಹ್ಮಣ್ಯ

ರಾ.ಹೆದ್ದಾರಿ 218ರಲ್ಲಿ ಭೀಕರ ಅಪಘಾತ| ಕುಕ್ಕೆಯಲ್ಲಿ ಪೂಜೆ ಮುಗಿಸಿ ಮರಳುತ್ತಿದ್ದ ದಂಪತಿ ದುರ್ಮರಣ Read More »

ಅಮೇರಿಕಾ ಅಧ್ಯಕ್ಷರಾಗಿ‌ ಡೊನಾಲ್ಡ್ ಟ್ರಂಪ್ ಎರಡನೇ ಬಾರಿ ಆಯ್ಕೆ

ಸಮಗ್ರ ನ್ಯೂಸ್: ಅಮೆರಿಕಾ ಅಧ್ಯಕ್ಷೀಯ ಚುನಾವಣೆಗೆ ಮಂಗಳವಾರದಿಂದ ಎರಡು ದಿನಗಳ ಕಾಲ ನಡೆದ ಚುನಾವಣೆಯಲ್ಲಿ ಕಮಲಾ ಹ್ಯಾರಿಸ್ ಅವರ ವಿರುದ್ಧ ಯುಎಸ್ ಮಾಜಿ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಅವರು ಎರಡನೇ ಭಾರಿಗೆ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಆಗಿದ್ದಾರೆ. ಈ ಮೂಲಕ ವಿಶ್ವದ ದೊಡ್ಡಣ್ಣ ರಾಷ್ಟ್ರದಲ್ಲಿ ನೆಟ್ಟಿದ್ದ ಕುತೂಹಲಕ್ಕೆ ಬುಧವಾರ ತೆರೆ ಬಿದ್ದಿದೆ. ಅಮೆರಿಕದ ಅಧ್ಯಕೀಯ ಚುನಾವಣೆ 2024ರ ಫಲಿತಾಂಶ ಹೊರ ಬಿದ್ದಿದೆ. ಇದರಲ್ಲಿ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಮತಗಳ ಎಣಿಕೆಯಲ್ಲಿ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೀಯ

ಅಮೇರಿಕಾ ಅಧ್ಯಕ್ಷರಾಗಿ‌ ಡೊನಾಲ್ಡ್ ಟ್ರಂಪ್ ಎರಡನೇ ಬಾರಿ ಆಯ್ಕೆ Read More »

ಅಮೇರಿಕಾ ಅಧ್ಯಕ್ಷೀಯ ಚುನಾವಣೆ| ಮುದುಡುತ್ತಿರುವ ಕಮಲ; ಟ್ರಂಪ್ ಕಿಲಕಿಲ

ಸಮಗ್ರ ನ್ಯೂಸ್: ಯುಎಸ್​ ಅಧ್ಯಕ್ಷೀಯ ಚುನಾವಣೆಯಲ್ಲಿ ಯುಎಸ್ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಮತ್ತು ರಿಪಬ್ಲಿಕನ್ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನಡುವೆ ಭಾರೀ ಪೈಪೋಟಿ ನಡೆಯುತ್ತಿದೆ. ಈಗಾಗಲೇ ಅಮೆರಿಕಾ ಅಧ್ಯಕ್ಷ ಸ್ಥಾನದ ಚುನಾವಣೆಯ ಫಲಿತಾಂಶ ನಡೆಯುತ್ತಿದ್ದು, ಕ್ಷಣದಿಂದ ಕ್ಷಣಕ್ಕೆ ರೋಚಕತೆ ಪಡೆಯುತ್ತಿದೆ. ಯುಎಸ್ ಚುನಾವಣೆಯ ಫಲಿತಾಂಶಗಳಲ್ಲಿ ರಿಪಬ್ಲಿಕನ್ ಪಕ್ಷದ ಡೊನಾಲ್ಡ್ ಟ್ರಂಪ್ ಚುನಾವಣಾ ಮತಗಳ ಎಣಿಕೆಯಲ್ಲಿ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಕಮಲಾ ಹ್ಯಾರಿಸ್ ಅವರಿಗಿಂತ ಬಹಳ ಮುಂದಿದ್ದಾರೆ. ಬೆಳಗ್ಗೆ 11.45ರ ಗಂಟೆಯವರೆಗಿನ ಸುದ್ದಿ ಪ್ರಕಾರ

ಅಮೇರಿಕಾ ಅಧ್ಯಕ್ಷೀಯ ಚುನಾವಣೆ| ಮುದುಡುತ್ತಿರುವ ಕಮಲ; ಟ್ರಂಪ್ ಕಿಲಕಿಲ Read More »