Editor

ಉದ್ಯೋಗಗಳಲ್ಲಿ ಮಹಿಳೆಯರಿಗೆ ಮೀಸಲಾತಿ ಪ್ರಮಾಣ ಹೆಚ್ಚಳ/ ಒಪ್ಪಿಗೆ ನೀಡಿದ ಮಧ್ಯಪ್ರದೇಶ ಸರ್ಕಾರ

ಸಮಗ್ರ ನ್ಯೂಸ್‌: ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಮೀಸಲಾತಿ ಪ್ರಮಾಣವನ್ನು 35% ಏರಿಸುವ ಪ್ರಸ್ತಾಪಕ್ಕೆ ಮಧ್ಯಪ್ರದೇಶ ಕ್ಯಾಬಿನೆಟ್ ಒಪ್ಪಿಗೆ ನೀಡಿದೆ. ಇಲ್ಲಿಯವರೆಗೂ ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿಯನ್ನು ಕಲ್ಪಿಸಲಾಗುತ್ತಿತ್ತು. ಸರ್ಕಾರ ಈಗ ಕೋಟಾದಲ್ಲಿ ಹೆಚ್ಚುವರಿಯಾಗಿ 2% ನೀಡಿದೆ. ಕಾಯ್ದೆ ಜಾರಿಯಾದಲ್ಲಿ ಮಹಿಳಾ ಮೀಸಲಾತಿ ಪ್ರಮಾಣ 35% ಏರಿಕೆಯಾಗಲಿದೆ. ಮುಖ್ಯಮಂತ್ರಿ ಮೋಹನ್ ಯಾದವ್ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಕ್ಯಾಬಿನೆಟ್ ಸಭೆಯಲ್ಲಿ ಈ ಪ್ರಸ್ತಾವನೆಯನ್ನು ಅನುಮೋದಿಸಲಾಗಿದೆ. ಮಧ್ಯಪ್ರದೇಶದಲ್ಲಿ ಸರ್ಕಾರಿ ಸೇವೆಗಳ ಎಲ್ಲಾ ನೇಮಕಾತಿಗಳಲ್ಲಿ ಮಹಿಳೆಯರಿಗೆ ಮೀಸಲಾತಿಯನ್ನು 33% ರಿಂದ […]

ಉದ್ಯೋಗಗಳಲ್ಲಿ ಮಹಿಳೆಯರಿಗೆ ಮೀಸಲಾತಿ ಪ್ರಮಾಣ ಹೆಚ್ಚಳ/ ಒಪ್ಪಿಗೆ ನೀಡಿದ ಮಧ್ಯಪ್ರದೇಶ ಸರ್ಕಾರ Read More »

ದೀಪಾವಳಿ ಬಂಪರ್‌/ ಕೆಎಸ್‌ಆರ್‌ಟಿಸಿಗೆ ಭರ್ಜರಿ ಆದಾಯ

ಸಮಗ್ರ ನ್ಯೂಸ್‌: ದೀಪಾವಳಿ ಹಬ್ಬದ ಸಮಯದಲ್ಲಿ ಸಾಲು ಸಾಲು ರಜೆಗಳಿದ್ದ ಕಾರಣ ಕೆಎಸ್‌ಆರ್‌ಟಿಸಿ (KSRTC) ಬಂಪ‌ರ್ ಆದಾಯಗಳಿಸಿದ್ದು, ಒಂದೇ ದಿನದಲ್ಲಿ ಬರೋಬ್ಬರಿ 5.59 ಕೋಟಿ ರೂ. ಆದಾಯವನ್ನು ಕೆಎಸ್‌ಆರ್‌ಟಿಸಿ ಗಳಿಸಿದೆ. ಊರಿನತ್ತ ತೆರಳಿದ್ದವರು ನ.03 ರಂದು ಭಾನುವಾರ ಮತ್ತೆ ಸಿಲಿಕಾನ್ ಸಿಟಿಗೆ ಮರಳಿದ್ದಾರೆ. ಇದರಿಂದಾಗಿ ಭಾನುವಾರ ಒಂದೇ ದಿನ ಆನ್‌ಲೈನ್‌ಲ್ಲಿ 85,462 ಸೀಟುಗಳನ್ನು ಬುಕಿಂಗ್ ಆಗಿದ್ದವು. ಇದಕ್ಕೂ ಮೊದಲು ಅಕ್ಟೋಬರ್ ಅಂತ್ಯದ ದಿನವೊಂದರಲ್ಲಿ 67,033 ಟಿಕೆಟ್ ಮಾರಾಟವಾಗಿದ್ದವು.

ದೀಪಾವಳಿ ಬಂಪರ್‌/ ಕೆಎಸ್‌ಆರ್‌ಟಿಸಿಗೆ ಭರ್ಜರಿ ಆದಾಯ Read More »

ಮಂಗಳೂರು: ಚಲಿಸುತ್ತಿರುವ ಸಾರಿಗೆ ಬಸ್ ಗಳ ಬಾಗಿಲು ಮುಚ್ಚುವುದು ಕಡ್ಡಾಯ| ನ.6ರಿಂದಲೇ ಜಾರಿಗೊಳಿಸಲು ಡಿಸಿ ಮುಲ್ಲೈ ಮುಗಿಲನ್ ಆದೇಶ

ಸಮಗ್ರ ನ್ಯೂಸ್: ಸಿಟಿ ಬಸ್ ಹೊರತುಪಡಿಸಿ ನಗರದಿಂದ ಹೊರಡುವ ಎಲ್ಲ ಸಾರಿಗೆ ಬಸ್‌ಗಳು ಪ್ರಯಾಣಿಕರ ಹಿತದೃಷ್ಟಿಯಿಂದ ಬಸ್‌ಗಳ ಬಾಗಿಲು ಮುಚ್ಚುವ ಕ್ರಮವನ್ನು ಬುಧವಾರ(ನ.6) ದಿಂದಲೇ ಜಾರಿಗೊಳಿಸಬೇಕು. ಬಾಗಿಲು ಇಲ್ಲದ ಬಸ್‌ಗಳಿಗೆ ಡಿ.10ರ ಒಳಗಾಗಿ ಕಡ್ಡಾಯವಾಗಿ ಬಾಗಿಲು ಅಳವಡಿಸಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚಿಸಿದ್ದಾರೆ. ಮಂಗಳವಾರ ಇಲ್ಲಿ ನಡೆದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ, ಡಿಸಿಪಿ ದಿನೇಶ್ ಕುಮಾರ್ ಈ ವಿಷಯ ಪ್ರಸ್ತಾಪಿಸಿ, ಈ ಹಿಂದೆ ನಡೆದ ಸಭೆಯಲ್ಲಿ ಬಸ್‌ಗಳಿಗೆ ಬಾಗಿಲು ಅಳವಡಿಸುವ ಸಂಬಂಧ ಸೂಚನೆ ನೀಡಲಾಗಿತ್ತು.

ಮಂಗಳೂರು: ಚಲಿಸುತ್ತಿರುವ ಸಾರಿಗೆ ಬಸ್ ಗಳ ಬಾಗಿಲು ಮುಚ್ಚುವುದು ಕಡ್ಡಾಯ| ನ.6ರಿಂದಲೇ ಜಾರಿಗೊಳಿಸಲು ಡಿಸಿ ಮುಲ್ಲೈ ಮುಗಿಲನ್ ಆದೇಶ Read More »

ಜಾಲತಾಣಗಳಲ್ಲಿ ವೈರಲ್ ಆದ ಹೆಬ್ಬಾವು ಹಿಡಿದ ಮಹಿಳೆ| ಈ ಗಟ್ಟಿಗಿತ್ತಿ ಶೋಭಾ ಯಾರು ಗೊತ್ತಾ? ಇಲ್ಲಿದೆ ಅವರ ಉರಗ ಪ್ರೇಮದ ಸಂಪೂರ್ಣ ಜರ್ನಿ…

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಮಹಿಳೆಯೊಬ್ಬರು ಹಾವು ಹಿಡಿಯುವ ವಿಡಿಯೋವೊಂದು ಭಾರೀ ವೈರಲ್ ಆಗಿತ್ತು. ಬೃಹತ್ ಗಾತ್ರದ ಹೆಬ್ಬಾವನ್ನು ಕೈಯಲ್ಲಿ ಹಿಡಿದುಕೊಂಡ ಮಹಿಳೆ ಅದನ್ನು ಗೋಣಿ ಚೀಲದಲ್ಲಿ ತುಂಬಿಸಲು ಅಲ್ಲಿ ನೆರೆದಿದ್ದವರ ನೆರವು ಯಾಚಿಸುವ ವಿಡಿಯೋ ಎಲ್ಲರನ್ನು ಹುಬ್ಬೇರುವಂತೆ ಮಾಡಿದೆ. ಸಾಮಾನ್ಯವಾಗಿ ಮಹಿಳೆಯರು ಹಾವು ಕಂಡರೇ ಭಯದಿಂದ ಮಾರುದ್ದ ಓಡುತ್ತಾರೆ ಎನ್ನುವ ಭಾವನೆ ಜನ ಸಾಮಾನ್ಯರಲ್ಲಿ ಇದೆ. ಆದರೇ ಇದಕ್ಕೆ ಅಪವಾದ ಎಂಬಂತೆ ಮಹಿಳೆಯೊಬ್ಬರು ಯಾವುದೇ ಆಳುಕಿಲ್ಲದೇ ಹಾವನ್ನು ಹಿಡಿದಿರುವುದು ಹಾಗೂ ಅಕ್ಕ

ಜಾಲತಾಣಗಳಲ್ಲಿ ವೈರಲ್ ಆದ ಹೆಬ್ಬಾವು ಹಿಡಿದ ಮಹಿಳೆ| ಈ ಗಟ್ಟಿಗಿತ್ತಿ ಶೋಭಾ ಯಾರು ಗೊತ್ತಾ? ಇಲ್ಲಿದೆ ಅವರ ಉರಗ ಪ್ರೇಮದ ಸಂಪೂರ್ಣ ಜರ್ನಿ… Read More »

ಹವಾಮಾನ ಸಮಾಚಾರ| ಮುಂದಿನ 5 ದಿನಗಳ ಕಾಲ ಕರಾವಳಿ, ಮಲೆನಾಡಿನಲ್ಲಿ ‌ಮಳೆ ಮುನ್ಸೂಚನೆ| ಒಳನಾಡಿನಲ್ಲೂ ವರುಣಾರ್ಭಟ ಸಾಧ್ಯತೆ

ಸಮಗ್ರ ನ್ಯೂಸ್: ಮುಂದಿನ 5 ದಿನಗಳ ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡ ಮಲೆನಾಡು ಜಿಲ್ಲೆಗಳಿಗೆ ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡು ಜಿಲ್ಲೆಗಳಿಗೆ ನವೆಂಬರ್ 8 ಮತ್ತು 9 ರಂದು ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ ಭಾರಿ ಮಳೆಯಾಗುವ ನಿರೀಕ್ಷೆಯಿದೆ, ಇನ್ನುಳಿದ ದಿನಗಳಲ್ಲಿ ಮಳೆ ಕಡಿಮೆ ಇರುವ ಸಾಧ್ಯತೆಯಿದೆ. ಉತ್ತರ ಒಳನಾಡು ಜಿಲ್ಲೆಗಳಿಗೆ ಒಣ ಹವೆಯಿರುವ ಸಾಧ್ಯತೆಯಿದೆ. ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು

ಹವಾಮಾನ ಸಮಾಚಾರ| ಮುಂದಿನ 5 ದಿನಗಳ ಕಾಲ ಕರಾವಳಿ, ಮಲೆನಾಡಿನಲ್ಲಿ ‌ಮಳೆ ಮುನ್ಸೂಚನೆ| ಒಳನಾಡಿನಲ್ಲೂ ವರುಣಾರ್ಭಟ ಸಾಧ್ಯತೆ Read More »

ಸಚಿವ ಜಮೀ‌ರ್ ಅಹ್ಮದ್ ವಿರುದ್ಧ ಸಿಡಿದೆದ್ದ ಕಾಂಗ್ರೆಸ್‌ ಶಾಸಕರು| ಎಐಸಿಸಿ ಅಧ್ಯಕ್ಷರಿಗೆ ದೂರು

ಸಮಗ್ರ ನ್ಯೂಸ್: ವಸತಿ ಮತ್ತು ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಇದೀಗ ಕಾಂಗ್ರೆಸ್ ಶಾಸಕರು, ಪಕ್ಷದ ಪದಾಧಿಕಾರಿಗಳೇ ಸಿಡಿದೆದ್ದಿದ್ದಾರೆ. ಒಂದೆಡೆ, ವಕ್ಫ್ ವಿಚಾರವಾಗಿ ಜಮೀರ್ ವಿರುದ್ಧ ಪ್ರತಿಪಕ್ಷ ಬಿಜೆಪಿ ಈಗಾಗಲೇ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ವಿಚಾರದಲ್ಲಿ ಬಿಜೆಪಿ ನಾಯಕರು ಬಹಿರಂಗವಾಗಿಯೇ ಜಮೀರ್ ವಿರುದ್ಧ ಸಮರ ಸಾರಿದ್ದಾರೆ. ಸಿಎಂ ಸಿದ್ದರಾಮಯ್ಯಗಿಂತಲೂ ಹೆಚ್ಚು ಜಮೀರ್‌ರನ್ನೇ ಗುರಿಯಾಗಿಸಿಕೊಂಡಿದ್ದಾರೆ. ವಕ್ಫ್ ವಿಚಾರದಿಂದ ಚುನಾವಣೆ ಹೊಸ್ತಿಲಲ್ಲಿ ನಾವೇ ರಾಜಕೀಯ ಮಾಡಲು ಅವಕಾಶ ಮಾಡಿಕೊಟ್ಟಂತಾಗಿದೆ ಎಂದು ಕಾಂಗ್ರೆಸ್ ಶಾಸಕರು ಬೇಸರ ವ್ಯಕ್ತಪಡಿಸಿದ್ದಾರೆ.‌ ಜಮೀರ್

ಸಚಿವ ಜಮೀ‌ರ್ ಅಹ್ಮದ್ ವಿರುದ್ಧ ಸಿಡಿದೆದ್ದ ಕಾಂಗ್ರೆಸ್‌ ಶಾಸಕರು| ಎಐಸಿಸಿ ಅಧ್ಯಕ್ಷರಿಗೆ ದೂರು Read More »

ಕರ್ನಾಟಕ ರಾಜ್ಯ ಮುಕ್ತ ವಿ‌.ವಿ ಪ್ರವೇಶಾತಿ ಆರಂಭ

ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2024-25ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಯ ಪ್ರವೇಶಾತಿಯು ಈಗಾಗಲೇ ಆರಂಭಗೊಂಡಿದ್ದು, ನ. 15ರ ವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ಇದೆ ಎಂದು ವಿ.ವಿ. ಕುಲಪತಿ ಪ್ರೊ| ಶರಣಪ್ಪ ವಿ. ಹಲಸೆ ಹೇಳಿದ್ದಾರೆ. ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಈ ಆವೃತ್ತಿಯಲ್ಲಿ ಯುಜಿಸಿ ಅನುಮೋದಿತ ಸ್ನಾತಕ/ಸ್ನಾತಕೋತ್ತರ ಕೋರ್ಸ್‌ಗಳಾದ ಬಿ.ಎ., ಬಿಕಾಂ, ಬಿಬಿಎ, ಬಿಸಿಎ, ಬಿಎಸ್‌ಡಬ್ಲ್ಯು, ಬಿಎಲ್‌ಐಎಸ್ಸಿ, ಬಿಎಡ್‌ (ಸಿಇಟಿ ಮೂಲಕ), ಬಿಎಸ್ಸಿ, ಎಂಎ, ಎಂಸಿಜೆ, ಎಂಕಾಂ, ಎಂಎಲ್‌ಐಎಸ್ಸಿ, ಎಂಸಿಎ, ಎಂಎಸ್‌ಡಬ್ಲ್ಯು,

ಕರ್ನಾಟಕ ರಾಜ್ಯ ಮುಕ್ತ ವಿ‌.ವಿ ಪ್ರವೇಶಾತಿ ಆರಂಭ Read More »

ಪುತ್ತೂರಿನ ರಾಧಾಸ್ ಶಾಪಿಂಗ್ ಉತ್ಸವದ ನಾಲ್ಕನೇ ವೀಕ್ ಡ್ರಾ| ವಿಜೇತರ ಪಟ್ಟಿ ಇಲ್ಲಿದೆ‌ ನೋಡಿ…

ಸಮಗ್ರ ನ್ಯೂಸ್: ಪುತ್ತೂರಿನ ಹೆಸರಾಂತ ಬಟ್ಟೆಗಳ ಮಳಿಗೆ ರಾಧಾಸ್ ಫ್ಯಾಮಿಲಿ ಶೋರೂಂನಲ್ಲಿ ಆಫರ್ ಗಳ ನಾಲ್ಕನೇ ವೀಕ್ ಡ್ರಾ ವಿಜೇತರ ಪಟ್ಟಿ ಪ್ರಕಟಿಸಲಾಗಿದೆ. ಪ್ರಥಮ ಬಹುಮಾನ ರಮಶ್ರೀ ಬೆಳ್ಳಾರೆ ಕೂಪನ್ ನಂ.4002 ಇನ್ವಾಟರ್,ದ್ವಿತೀಯ ಬಹುಮಾನ ಪ್ರಸಾದ್ soorya ಮನೆ ಸುಳ್ಯ ಕೂಪನ್ ನಂ. 2735 ವಾರ್ಡ್ರೋಬ್ ಹಾಗು ತೃತೀಯ ಬಹುಮಾನ ವಿಜಯ ವಿಶ್ವಕಮ ವಿಠ್ಠಲ್ ಕೂಪನ್ ನಂ.2898 ಮಿಕ್ಸರ್ ಗ್ರೈಂಡರ್ ಪಡೆದಿದ್ದಾರೆ. ನಾಲ್ಕನೇ ಬಹುಮಾನ ಚೈತ್ರ ದರ್ಬೆ ಕೂಪನ್ ನಂ.3014, ಆಧ್ಯ ರೈ ಮಡಿಕೇರಿ ಕೂಪನ್ ನಂ.ಕೆ

ಪುತ್ತೂರಿನ ರಾಧಾಸ್ ಶಾಪಿಂಗ್ ಉತ್ಸವದ ನಾಲ್ಕನೇ ವೀಕ್ ಡ್ರಾ| ವಿಜೇತರ ಪಟ್ಟಿ ಇಲ್ಲಿದೆ‌ ನೋಡಿ… Read More »

‘ಶಕ್ತಿ’ ಯೋಜನೆ ದುರ್ಬಳಕೆ ತಡೆಗೆ ಸ್ಮಾರ್ಟ್ ಕಾರ್ಡ್ ವಿತರಣೆಗೆ ಚಿಂತನೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮಹಿಳೆಯರ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆ ದುರ್ಬಳಕೆ ತಡೆಯಲು ಸರ್ಕಾರ ಸ್ಮಾರ್ಟ್ ಕಾರ್ಡ್ ವಿತರಿಸಲು ಚಿಂತನೆ ನಡೆದಿದೆ. ರಾಜ್ಯದಲ್ಲಿ ಶಕ್ತಿ ಯೋಜನೆಯಡಿ ಪ್ರತಿದಿನ ಸರಾಸರಿ 45 ಲಕ್ಷ ಮಹಿಳೆಯರು ಪ್ರಯಾಣಿಸುತ್ತಿದ್ದಾರೆ. ನಿರ್ವಾಹಕರ ವಿರುದ್ಧ ಗೋಲ್ಮಾಲ್ ಆರೋಪ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಆದಾಯ ಸೋರಿಕೆ ತಡೆಗೆ ಸ್ಮಾರ್ಟ್ ಕಾರ್ಡ್ ವಿತರಿಸಲು ಚಿಂತನೆ ನಡೆದಿದೆ. ಅಲ್ಲದೇ, ಕೆಲವು ಮಹಿಳೆಯರು ಉಚಿತ ಟಿಕೆಟ್ ಪಡೆಯುವ ಸಂಬಂಧಿಸಿದ ದಾಖಲೆ ತೋರಿಸದೆ ನಿರ್ವಾಹಕರೊಂದಿಗೆ ವಾಗ್ವಾದಕ್ಕೆ ಇಳಿಯುವುದು ನಡೆಯುತ್ತಿದ್ದು,

‘ಶಕ್ತಿ’ ಯೋಜನೆ ದುರ್ಬಳಕೆ ತಡೆಗೆ ಸ್ಮಾರ್ಟ್ ಕಾರ್ಡ್ ವಿತರಣೆಗೆ ಚಿಂತನೆ Read More »

‘ಸಿಎಂ ಸಿದ್ದರಾಮಯ್ಯ’ಗೆ ಬಿಗ್ ರಿಲೀಫ್: ನ.26ಕ್ಕೆ ‘CBI ತನಿಖೆ’ ಕೋರಿದ್ದ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್

ಸಮಗ್ರ ನ್ಯೂಸ್: ಮುಡಾ ಕೇಸ್ ನಲ್ಲಿ ಸಿಎಂ ಸಿದ್ದರಾಮಯ್ಯಗೆ ಇದಿಗ ಸಿಬಿಐ ತನಿಖೆ ಭೀತಿ ಎದುರಾಗಿತ್ತು. ದೂರುದಾರ ಸ್ನೇಹಮಯಿ ಕೃಷ್ಣ ಅವರು ಈ ಒಂದು ಪ್ರಕರಣ ಸಿಬಿಐ ತನಿಖೆಗೆ ಕೋರಿ ರಿಟ್ ಅರ್ಜಿ ಸಲ್ಲಿಸಿದ್ದರು. ಇಂದು ವಿಚಾರಣೆ ಕೈಗೆತ್ತಿಕೊಂಡ ವೇಳೆಯಲ್ಲಿ ಕಾಲಾವಕಾಶ ಕೋರಿದ ಹಿನ್ನಲೆಯಲ್ಲಿ ನವೆಂಬರ್.26ಕ್ಕೆ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿಕೆ ಮಾಡಿದೆ. ಇಂದು ಸ್ನೇಹಮಯಿ ಕೃಷ್ಣ ಅವರು ಲೋಕಾಯುಕ್ತ ತನಿಖೆಯಲ್ಲಿ ನಂಬಿಕೆಯಿಲ್ಲ. ಸಿಬಿಐ ತನಿಖೆಗೆ ಆದೇಶಿಸುವಂತೆ ಕೇರಿ ಸಲ್ಲಿಸಿದ್ದಂತ ರಿಟ್ ಅರ್ಜಿಯನ್ನು ಹೈ ಕೋರ್ಟ್ ನಲ್ಲಿ ನ್ಯಾ

‘ಸಿಎಂ ಸಿದ್ದರಾಮಯ್ಯ’ಗೆ ಬಿಗ್ ರಿಲೀಫ್: ನ.26ಕ್ಕೆ ‘CBI ತನಿಖೆ’ ಕೋರಿದ್ದ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್ Read More »