Editor

ಚೆನ್ನರಾಯಪಟ್ಣ: ರೈಲಿನಿಂದ ಬಿದ್ದು ವಿಟ್ಲ ಮೂಲದ ಯುವಕ ಸಾವು

ಸಮಗ್ರ ನ್ಯೂಸ್: ಚಲಿಸುವ ರೈಲಿನಿಂದ ಬಿದ್ದು ಪುತ್ತೂರು ಮೂಲದ ಯುವಕನೊಬ್ಬ ಸಾವನಪ್ಪಿದ ಘಟನೆ ಚೆನ್ನರಾಯಪಟ್ಟಣದ ಬಳಿ ನಡೆದಿದೆ. ಮೃತರನ್ನು ಪುಣಚ ಗ್ರಾಮದ ದೇವಿನಗರ ನಿವಾಸಿ ನಿಶಿತ್ ನಾಯ್ಕ್ (25) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಬೆಂಗಳೂರಿನ ಕಲ್ಯಾಣ್ ಜ್ಯುವೆಲ್ಲರ್ಸ್’ನಲ್ಲಿ ಉದ್ಯೋಗಿಯಾಗಿರುವ ನಿಶಿತ್ ಅವರು ಪುತ್ತೂರಿನ ವಿವೇಕಾನಂದ ಮಹಾವಿದ್ಯಾಲಯದ ಹಳೆ ವಿದ್ಯಾರ್ಥಿ. ರಾಷ್ಟ್ರ ಮಟ್ಟದ ಕಬಡ್ಡಿ ಆಟಗಾರನಾಗಿಯೂ ಗುರುತಿಸಿಕೊಂಡಿದ್ದರು.ಮನೆಗೆ ಬರಲು ಸೋಮವಾರ ರಾತ್ರಿ ಬೆಂಗಳೂರಿನಿಂದ ಟ್ರೈನ್ ಹಿಡಿದಿದ್ದರು. ಜನರಲ್ ಬೋಗಿಯಲ್ಲಿ ಪ್ರಯಾಣಿಸುತ್ತಿದ್ದ ಅವರು, ಸುಮಾರು 2.30ರ ಹೊತ್ತಿಗೆ ರೈಲಿನಿಂದ ಎಸೆಯಲ್ಪಟ್ಟಿದ್ದಾರೆ […]

ಚೆನ್ನರಾಯಪಟ್ಣ: ರೈಲಿನಿಂದ ಬಿದ್ದು ವಿಟ್ಲ ಮೂಲದ ಯುವಕ ಸಾವು Read More »

ಬೆಳ್ತಂಗಡಿ: ವಿದ್ಯಾರ್ಥಿನಿ ಕಿಡ್ನಾಪ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್| ಕಿಡ್ನಾಪ್ ಯತ್ನ ಮಾಡಿದ್ದು ಯಾಕೆ ಗೊತ್ತಾ?…

ಸಮಗ್ರ ನ್ಯೂಸ್: ಕಾಲೇಜ್ ವಿದ್ಯಾರ್ಥಿನಿಯನ್ನು ಮೂವರು ಕಾರಿನಲ್ಲಿ ಮುಸುಕುಧಾರಿಗಳು ಕಿಡ್ನಾಪ್ ಮಾಡಲು ಪ್ರಯತ್ನಿಸಿ ಚೂರಿಯಿಂದ ಇರಿದು ಪರಾರಿಯಾದ ಘಟನೆ ಸಂಬಂಧಿಸಿದಂತೆ ಇಡಿ ಡ್ರಾಮ ಪ್ರಕರಣ ಬೆಳಕಿಗೆ ಬಂದಿದೆ. ಬೆಳ್ತಂಗಡಿ ನಗರದ ಸುದೇಮುಗೇರು ಎಂಬಲ್ಲಿ ಫೆ.9 ರಂದು ಬೆಳಗ್ಗೆ ಎಂದಿನಂತೆ 16 ವರ್ಷದ ಕಾಲೇಜ್ ವಿದ್ಯಾರ್ಥಿನಿ 8:30 ಕ್ಕೆ ತಂದೆಯ ಸ್ಕೂಟರ್ ನಲ್ಲಿ ಪ್ರಯಾಣ ಮಾಡುವಾಗ ಓಮಿನಿ ಕಾರಿನಲ್ಲಿ ಬಂದ ಮೂವರು ಕಿಡ್ನಾಪ್ ಮಾಡಲು ಯತ್ನಿಸಿ ಚೂರಿ ಇರಿದು ಪರಾರಿಯಾಗಿದ್ದರು ಎಂದು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಾಗಿ ದೂರು

ಬೆಳ್ತಂಗಡಿ: ವಿದ್ಯಾರ್ಥಿನಿ ಕಿಡ್ನಾಪ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್| ಕಿಡ್ನಾಪ್ ಯತ್ನ ಮಾಡಿದ್ದು ಯಾಕೆ ಗೊತ್ತಾ?… Read More »

ಟಿ20 ವಿಶ್ವಕಪ್| ಭಾರತದೊಂದಿಗೆ ಆಡಲು ಪಾಕ್ ಹಸಿರು ನಿಶಾನೆ

ಸಮಗ್ರ ನ್ಯೂಸ್: ಫೆಬ್ರವರಿ 1 ರಂದು ಬಹಿಷ್ಕರಿಸಲ್ಪಟ್ಟಿದ್ದ ಬಹುನಿರೀಕ್ಷಿತ ಭಾರತ vs ಪಾಕಿಸ್ತಾನ ಟಿ20 ವಿಶ್ವಕಪ್ ಪಂದ್ಯವು, ಭಾರತದ ವಿರುದ್ಧದ ಎ ಗ್ರೂಪ್ ಪಂದ್ಯದಲ್ಲಿ ಸಲ್ಮಾನ್ ಅಲಿ ಅಘಾ ತಂಡ ಮೈದಾನಕ್ಕೆ ಇಳಿಯಲು ಪಾಕಿಸ್ತಾನ ಸರ್ಕಾರ ಹಸಿರು ನಿಶಾನೆ ತೋರಿಸಿದೆ. ಭಾನುವಾರ ಲಾಹೋರ್‌ನಲ್ಲಿ ನಡೆದ ತ್ರಿಪಕ್ಷೀಯ ಸಭೆಯಲ್ಲಿ ಪಿಸಿಬಿ ಮತ್ತು ಬಿಸಿಬಿ ಎತ್ತಿದ ಕೆಲವು ಬೇಡಿಕೆಗಳಿಗೆ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಒಪ್ಪಿಕೊಂಡ ಸ್ವಲ್ಪ ಸಮಯದ ನಂತರ ಈ ಬೆಳವಣಿಗೆ ಸಂಭವಿಸಿದೆ. ಪಿಸಿಬಿ, ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ

ಟಿ20 ವಿಶ್ವಕಪ್| ಭಾರತದೊಂದಿಗೆ ಆಡಲು ಪಾಕ್ ಹಸಿರು ನಿಶಾನೆ Read More »

ಬೆಳ್ತಂಗಡಿ: ವಿದ್ಯಾರ್ಥಿನಿ ಅಪಹರಣ ಯತ್ನ ಪೊಲೀಸ್ ಇಲಾಖೆ ವೈಫಲ್ಯ – ಶಾಸಕ ಪೂಂಜಾ

ಸಮಗ್ರ ನ್ಯೂಸ್: ಬೆಳ್ತಂಗಡಿ ಕಾಲೇಜು ವಿಧ್ಯಾರ್ಥಿನಿ ಅಪಹರಣದಂತಹ ಕೃತ್ಯ ಹಾಡುಹಗಲೇ ನಡೆದಿರೋದು ಪೋಲೀಸ್ ವೈಫಲ್ಯಕ್ಕೆ ಉದಾಹರಣೆ, ರಾಜ್ಯದಲ್ಲಿ ಗೃಹ ಇಲಾಖೆ ಸಂಪೂರ್ಣ ವಿಫಲ, ಸಾರ್ವಜನಿಕರಲ್ಲಿ ಭಯದ ವಾತಾವರಣ ಸೃಷ್ಠಿಯಾಗಿದೆ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳ್ತಂಗಡಿ ವಿಧ್ಯಾರ್ಥಿನಿ ಅಪಹರಣಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿಧ್ಯಾರ್ಥಿನಿಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಘಟನೆ ಇದು ಕೇವಲ ಒಂದು

ಬೆಳ್ತಂಗಡಿ: ವಿದ್ಯಾರ್ಥಿನಿ ಅಪಹರಣ ಯತ್ನ ಪೊಲೀಸ್ ಇಲಾಖೆ ವೈಫಲ್ಯ – ಶಾಸಕ ಪೂಂಜಾ Read More »

ಪುಟಿದೆದ್ದ ಷೇರು ಮಾರುಕಟ್ಟೆ| ಸೆನ್ಸೆಕ್ಸ್, ನಿಪ್ಟಿ ಸೂಚ್ಯಂಕ ಭಾರೀ ಏರಿಕೆ

ಸಮಗ್ರ ನ್ಯೂಸ್: ಭಾರತ-ಯುಎಸ್ ವ್ಯಾಪಾರ ಒಪ್ಪಂದದ ಸ್ಪಷ್ಟತೆ, ಬೆಂಬಲಿತ ದೇಶೀಯ ಅಂಶಗಳು ಮತ್ತು ಸಕಾರಾತ್ಮಕ ಜಾಗತಿಕ ಸೂಚನೆಗಳಿಂದ ಪ್ರೇರಿತವಾದ ಭಾವನೆಯನ್ನು ಸುಧಾರಿಸಲು ತಜ್ಞರು ಸೂಚಿಸಿದ್ದರಿಂದ ದೇಶೀಯ ಈಕ್ವಿಟಿ ಮಾರುಕಟ್ಟೆಗಳು ಸೋಮವಾರ ಪ್ರಬಲವಾಗಿ ಪ್ರಾರಂಭವಾದವು. ನಿಫ್ಟಿ 50 ಸೂಚ್ಯಂಕವು 195 ಪಾಯಿಂಟ್ ಅಥವಾ ಶೇಕಡಾ 0.76 ರಷ್ಟು ಏರಿಕೆಯೊಂದಿಗೆ 25,888.70 ಕ್ಕೆ ಪ್ರಾರಂಭವಾದರೆ, ಬಿಎಸ್‌ಇ ಸೆನ್ಸೆಕ್ಸ್ 597.11 ಪಾಯಿಂಟ್ ಅಥವಾ ಶೇಕಡಾ 0.71 ರಷ್ಟು ಏರಿಕೆಯೊಂದಿಗೆ 84,177.51 ಕ್ಕೆ ಪ್ರಾರಂಭವಾಯಿತು. ಅಜಯ್ ಬಗ್ಗಾ ಎಎನ್‌ಐಗೆ ಮಾತನಾಡಿ, “ಕಳೆದ ವರ್ಷದಿಂದ

ಪುಟಿದೆದ್ದ ಷೇರು ಮಾರುಕಟ್ಟೆ| ಸೆನ್ಸೆಕ್ಸ್, ನಿಪ್ಟಿ ಸೂಚ್ಯಂಕ ಭಾರೀ ಏರಿಕೆ Read More »

ಕಾಸರಗೋಡು: ‘ಕುಣಿಯ’ದಲ್ಲಿ ಸಮಸ್ತ ಶತಮಾನೋತ್ಸವ ಸಂಭ್ರಮ

ಸಮಗ್ರ ನ್ಯೂಸ್: ನೂರು ವಸಂತಗಳನ್ನು ಪೂರೈಸಿರುವ ಸಮಸ್ತ ಕೇರಳ ಜಂಇಯತ್ತುಲ್ ಉಲಮಾ ಸಂಘಟನೆಯು ತನ್ನ ಶತಮಾನೋತ್ಸವ ಸಂಭ್ರಮಕ್ಕೆ ಇಲ್ಲಿನ ಕುಣಿಯ ಪಟ್ಟಣ ಸಜ್ಜಾಗಿದ್ದು, ಸಕಲ ಸಿದ್ಧತೆ ನಡೆದಿದೆ. ಬುಧವಾರ (ಫೆ.4)ರಂದು ಕಾರ್ಯಕ್ರಮಕ್ಕೆ ಚಾಲನೆ ದೊರತಿದ್ದು, ಅಧ್ಯಯನ ಶಿಬಿರ, ಗ್ಲೋಬಲ್ ಎಕ್ಸ್ಪೊಬಳಿಕ ಫೆ.8ರಂದು ಅಂತರರಾಷ್ಟ್ರೀಯ ಮಹಾಸಮ್ಮೇಳನ ನಡೆಯಲಿದೆ. ಬೃಹತ್‌ ಸ್ವಾಗತ ಕಮಾನುಗಳೊಂದಿಗೆ ವೇದಿಕೆ ಸಿಂಗಾರಗೊಂಡಿದ್ದು, ಶತಮಾನೋತ್ಸವ ಸಂಭ್ರಮದ ಹಿನ್ನೆಲೆಯಲ್ಲಿ ಕರ್ನಾಟಕ-ಕೇರಳದ ಭಾಗದಲ್ಲಿ ಕಾರ್ಯಕ್ರಮದ ಫ್ಲೆಕ್ಸ್‌, ಧ್ವಜಗಳು ರಾರಾಜಿಸುತ್ತಿವೆ. ಇಸ್ಲಾಮಿನ ಮೂಲ ಆಶಯಕ್ಕೆ ಧಕ್ಕೆಯಾಗದಂತೆ ಸಮುದಾಯದೊಳಗೆ ನಿರಂತರವಾಗಿ ಜಾಗೃತಿ ಮೂಡಿಸುತ್ತಿರುವ

ಕಾಸರಗೋಡು: ‘ಕುಣಿಯ’ದಲ್ಲಿ ಸಮಸ್ತ ಶತಮಾನೋತ್ಸವ ಸಂಭ್ರಮ Read More »

ಉಡುಪಿ: ಮಾಜಿ ಶಾಸಕ ಬನ್ನೂರು ಅಪ್ಪಣ್ಣ ಹೆಗ್ಡೆ ನಿಧನ

ಸಮಗ್ರ ನ್ಯೂಸ್: ಬೈಂದೂರಿನ ಮಾಜಿ ಶಾಸಕ ಬನ್ನೂರು ಅಪ್ಪಣ್ಣ ಹೆಗ್ಡೆ (90) ಅವರು ಇಂದು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದುನಿಧನರಾಗಿದ್ದಾರೆ. 1935ರ ಡಿ.24ರದು ಬಸೂರಿನಲ್ಲಿ ಜನಿಸಿದ ಇವರು 1988-94ರ ಅವಧಿಯಲ್ಲಿ ಜನತಾ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಸಾಮಾಜಿಕ ಕ್ಷೇತ್ರಗಳಲ್ಲೂ ತೊಡಗಿಸಿಕೊಂಡಿದ್ದ ಅವರು ತಾಲೂಕು ಕೋ ಅಪರೇಟಿವ್ ಮಾರಾಟ ಸೊಸೈಟಿ ಹಾಗೂ ಭೂ ಅಭಿವೃದ್ಧಿ ಬ್ಯಾಂಕ್ ಉಪಾಧ್ಯಕ್ಷರಾಗಿ, ಬನ್ನೂರು ಸೇವಾ ಸಹಕಾರಿ ಸಂಘದ

ಉಡುಪಿ: ಮಾಜಿ ಶಾಸಕ ಬನ್ನೂರು ಅಪ್ಪಣ್ಣ ಹೆಗ್ಡೆ ನಿಧನ Read More »

ಪುತ್ತೂರು: ಕೋಳಿಅಂಕ ನಡೆಸಲು ಬಂದ ಶಾಸಕ ಅಶೋಕ್ ರೈ ಮೇಲೆ ಎಫ್ಐಆರ್| ಬಲವಂತದ ಕ್ರಮ ಕೈಗೊಳ್ಳದಂತೆ ಕೋರ್ಟ್ ಆದೇಶ

ಸಮಗ್ರ ನ್ಯೂಸ್: ಬಂಟ್ವಾಳದ ಕೇಪು ಉಳ್ಳಾಲ್ತಿ ದೈವಸ್ಥಾನದಲ್ಲಿ ಸಾಂಪ್ರದಾಯಿಕ ಕೋಳಿ ಅಂಕ ನಿಲ್ಲಿಸಲು ಬಂದಿದ್ದ ಪೊಲೀಸರ ಮೇಲೆ ಆಕ್ರೋಶ ವ್ಯಕ್ತಪಡಿಸಿ ಕೋಳಿ ಅಂಕ ನಡೆಯುವಂತೆ ಮಾಡಿದ್ದ ಪುತ್ತೂರು ಶಾಸಕರ ಮೇಲೆ ಪೊಲೀಸರು ದಾಖಲಿಸಿದ್ದ ಎಫ್‌ಐಆರ್ ಗೆ ಹೈಕೋರ್ಟ್ ಶಾಸಕರ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಪೋಲೀಸರಿಗೆ ಸೂಚನೆಯನ್ನು ನೀಡಿದೆ. ಬಂಟ್ವಾಳ ತಾಲೂಕಿನ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಕೇಪು ಉಳ್ಳಾಲ್ತಿ ದೈವಸ್ಥಾನದಲ್ಲಿ ಡಿಸೆಂಬರ್ 20, 2025 ರಂದು ಕಾನೂನುಬಾಹಿರವಾಗಿ ಕೋಳಿ ಅಂಕ ನಡೆಯುತ್ತಿದ್ದ ಸಂದರ್ಭದಲ್ಲಿ ವಿಟ್ಲ

ಪುತ್ತೂರು: ಕೋಳಿಅಂಕ ನಡೆಸಲು ಬಂದ ಶಾಸಕ ಅಶೋಕ್ ರೈ ಮೇಲೆ ಎಫ್ಐಆರ್| ಬಲವಂತದ ಕ್ರಮ ಕೈಗೊಳ್ಳದಂತೆ ಕೋರ್ಟ್ ಆದೇಶ Read More »

ಸೂರ್ಯವಂಶಿಯ ಶತಕದ ವೈಭವ| ಆರನೇ ಬಾರಿ U19 ವಿಶ್ವಕಪ್ ಮುಡಿಗೇರಿಸಿಕೊಂಡ ಆಯುಷ್ ಪಡೆ

ಸಮಗ್ರ ನ್ಯೂಸ್: ಆಯುಷ್ ಮ್ಹಾತ್ರೆ (Ayush Mhatre) ನೇತೃತ್ವದ ಭಾರತ (India) ಅಂಡರ್-19 ತಂಡ ಐತಿಹಾಸಿಕ ಗೆಲುವು ಸಾಧಿಸಿದೆ. ಜಿಂಬಾಬ್ವೆಯ ಹರಾರೆ ಸ್ಪೋರ್ಟ್ಸ್ ಕ್ಲಬ್ ಮೈದಾನದಲ್ಲಿ ನಡೆದ ರೋಚಕ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ (England) ತಂಡವನ್ನು ಭಾರತ ಬಗ್ಗು ಬಡಿದಿದೆ. ವೈಭವ್ ಸೂರ್ಯವಂಶಿ ಅವರ ಸ್ಪೋಟಕ ಇನ್ನಿಂಗ್ಸ್ ನೆರವಿನಿಂದ ಭಾರತ ತಂಡ ದಾಖಲೆಯ ಮೊತ್ತವನ್ನು ಕಲೆ ಹಾಕಿತ್ತು. ಭಾರತ ತಂಡ ನಿಗದಿತ 50 ಓವರ್​​ಗಳಲ್ಲಿ 9 ವಿಕೆಟ್ ಕಳೆದುಕೊಂಡು 411 ರನ್ ಪೇರಿಸಿತು. ಈ ಬೃಹತ್ ಮೊತ್ತವನ್ನು

ಸೂರ್ಯವಂಶಿಯ ಶತಕದ ವೈಭವ| ಆರನೇ ಬಾರಿ U19 ವಿಶ್ವಕಪ್ ಮುಡಿಗೇರಿಸಿಕೊಂಡ ಆಯುಷ್ ಪಡೆ Read More »

ಮಹಿಳಾ ಐಪಿಎಲ್ ಕ್ರಿಕೆಟ್| ಎರಡನೇ ಬಾರಿ ಟ್ರೋಫಿ ಗೆದ್ದ RCB ವನಿತೆಯರು

ಸಮಗ್ರ ನ್ಯೂಸ್: ಡೆಲ್ಲಿ ಕ್ಯಾಪಿಟಲ್ಸ್‌ ಒಡ್ಡಿದ ದಾಖಲೆ ಮೊತ್ತದ ಸವಾಲನ್ನು ಮೀರಿದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ), ಈ ಬಾರಿಯ ಮಹಿಳಾ ಪ್ರೀಮಿಯರ್‌ ಲೀಗ್‌ ಟಿ20 ಕ್ರಿಕೆಟ್‌ ಟೂರ್ನಿಯಲ್ಲಿ ಚಾಂಪಿಯನ್‌ ಪಟ್ಟಕ್ಕೇರಿತು. ವಡೋದರಾದ ಕೊತಂಬಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಸೋತರೂ ಮೊದಲು ಬ್ಯಾಟಿಂಗ್‌ ಮಾಡುವ ಅವಕಾಶ ಪಡೆದ ಡೆಲ್ಲಿ, ನಾಯಕಿ ಜೆಮಿಮಾ ರಾಡ್ರಿಗಸ್‌ (57), ಅನುಭವಿ ಲೌರಾ ವೊಲ್ವಾರ್ಡ್ತ್ (44) ಹಾಗೂ ಚಿನೆಲ್ಲೆ ಹೆನ್ರಿ (35) ಅವರ ಅಮೋಘ ಆಟದ ಬಲದಿಂದ 4 ವಿಕೆಟ್‌ಗೆ 203

ಮಹಿಳಾ ಐಪಿಎಲ್ ಕ್ರಿಕೆಟ್| ಎರಡನೇ ಬಾರಿ ಟ್ರೋಫಿ ಗೆದ್ದ RCB ವನಿತೆಯರು Read More »