Editor

ಕಡಬ: ಚಲಿಸುತ್ತಿದ್ದ ಸ್ಕೂಟರ್ ಮೇಲೆ ಬಿದ್ದ ಮರ| ಸವಾರ ದಾರುಣ ಸಾವು

ಸಮಗ್ರ ನ್ಯೂಸ್: ಚಲಿಸುತ್ತಿದ್ದ ಸ್ಕೂಟರ್‌ಗೆ ಮರ ಬಿದ್ದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶನಿವಾರದಂದು ಪಂಜ ಕಡಬ ರಸ್ತೆಯ ಕಡಬ ಸಮೀಪದ ಪುಳಿಕುಕ್ಕು ಎಂಬಲ್ಲಿ ನಡೆದಿದೆ. ಎಡಮಂಗಲ ಗ್ರಾಮದ ದೇವಸ್ಯ ಸುಬ್ಬಣ್ಣ ಗೌಡ ಅವರ ಪುತ್ರ, ಎಡಮಂಗಲ ಸಿ. ಎ. ಬ್ಯಾಂಕ್ ನ ಪಿಗ್ಮಿ ಸಂಗ್ರಾಹಕ ಸೀತಾರಾಮ ಗೌಡ (58) ಸ್ಧಳದಲ್ಲೇ ಸಾವನ್ನಪ್ಪಿದ ಸವಾರ. ಮೃತ ಸೀತಾರಾಮ ಗೌಡ ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಮನೆಯಲ್ಲಿ ದೀಪಾವಳಿ ಪ್ರಯುಕ್ತ ಹರಕೆ ಇದ್ದುದರಿಂದ ಕೋಳಿ ತರುವುದಕ್ಕಾಗಿ […]

ಕಡಬ: ಚಲಿಸುತ್ತಿದ್ದ ಸ್ಕೂಟರ್ ಮೇಲೆ ಬಿದ್ದ ಮರ| ಸವಾರ ದಾರುಣ ಸಾವು Read More »

ಬಂಟ್ವಾಳ: ನೇತ್ರಾವತಿ ಸೇತುವೆ ಬಳಿ ಅಪಘಾತ| ಗಂಭೀರ ಗಾಯಗೊಂಡ ಬೈಕ್ ಸವಾರ ಸಾವು

ಸಮಗ್ರ ನ್ಯೂಸ್: ನಿರ್ಲಕ್ಷ್ಯತನ ಮತ್ತು ಅತೀವೇಗದಿಂದ ಬೈಕ್ ಚಲಾಯಿಸಿದ ಪರಿಣಾಮ ಅಪಘಾತ ಘಟಿಸಿ ಬೈಕ್ ಸವಾರನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಮಹಾಕಾಳಿ ಪಡ್ಪು ಬಳಿ ನೇತ್ರಾವತಿ ಸೇತುವೆಯ ಬಳಿ ನಡೆದಿದೆ. ಶುಕ್ರವಾರ ಸಂಜೆ ಅಪಘಾತ ನಡೆದಿದ್ದು, ಸಹಸವಾರ ಕೂಡ ಗಂಭೀರವಾಗಿ ಗಾಯಗೊಂಡಿದ್ದಾನೆ. ಬಂಟ್ವಾಳ ತಾಲೂಕಿನ ಲೊರೆಟ್ಟೊಪದವು ಟಿಪ್ಪುನಗರ ನಿವಾಸಿ ಸಲ್ಮಾನ್ ಫಾರಿಶ್ ಮೃತ ದುರ್ದೈವಿ. ಸಹ ಸವಾರ ಮೊಹಮ್ಮದ್ ಶಕೀರ್ ಗಂಭೀರ ಗಾಯಗೊಂಡಿದ್ದು ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿ.ಸಿ.ರೋಡ್ ನಿವಾಸಿಗಳಾದ ಅವರಿಬ್ಬರು ಕೊಣಾಜೆಯ ಖಾಸಗಿ ಕಾಲೇಜಿನ

ಬಂಟ್ವಾಳ: ನೇತ್ರಾವತಿ ಸೇತುವೆ ಬಳಿ ಅಪಘಾತ| ಗಂಭೀರ ಗಾಯಗೊಂಡ ಬೈಕ್ ಸವಾರ ಸಾವು Read More »

ಡಾಲಿ ಧನಂಜಯ ಮದುವೆ ಫಿಕ್ಸ್… ಹುಡುಗಿ ಯಾರು ಗೊತ್ತಾ..?

ಸಮಗ್ರ ನ್ಯೂಸ್: ಡಾಲಿ ಧನಂಜಯ್ ವಿವಾಹ ವಿಚಾರ ಸಾಕಷ್ಟು ಸುದ್ದಿ ಮಾಡಿತ್ತು, ಅವರ ಬಾಳ ಸಂಗಾತಿ ಯಾರು ಎನ್ನುವ ಪ್ರಶ್ನೆ ಅನೇಕರಲ್ಲಿ ಮೂಡಿತ್ತು. ಇದೀಗ ಉತ್ತರ ಸಿಕ್ಕಿದೆ. ತಮ್ಮ ಬಾಳ ಸಂಗಾತಿಯನ್ನು ಧನಂಜಯ್ ಅವರು ಪರಿಚಯಿಸಿದ್ದಾರೆ. ದೀಪಾವಳಿ ಹಬ್ಬಕ್ಕೆ ಧನಂಜಯ ಗುಡ್ನ್ಯೂಸ್ ಕೊಟ್ಟಿದ್ದಾರೆ. ಫೆಬ್ರವರಿ 16ರಂದು ಮದುವೆ ನಡೆಯಲಿದೆ. ಇನ್ನೂ ಮುಖ್ಯವಾಗಿ ಧನಂಜಯ್ ಮದುವೆ ಆಗುತ್ತಿರುವ ಹುಡುಗಿ ಚಿತ್ರರಂಗದವರಲ್ಲ, ಹಾಗಿದ್ರೆ ಯಾರು ಇಲ್ಲಿದೆ ನೋಡಿ ಮಾಹಿತಿ. ಡಾಲಿ ಧನಂಜಯ ಮದುವೆ ವಿಚಾರವಾಗಿ ಇದೀಗ ಉತ್ತರ ನೀಡಿದ್ದಾರೆ. ಭಾವಿ

ಡಾಲಿ ಧನಂಜಯ ಮದುವೆ ಫಿಕ್ಸ್… ಹುಡುಗಿ ಯಾರು ಗೊತ್ತಾ..? Read More »

ಬೆಂಗಳೂರಿನಲ್ಲಿ ಮತ್ತೊಂದು ಸೂಸೈಡ್ : ಓವರ್ ಟ್ಯಾಂಕ್’ ಗೆ ಹಾರಿ ವ್ಯಕ್ತಿ ಆತ್ಮಹತ್ಯೆ.!

ಸಮಗ್ರ ನ್ಯೂಸ್: ಓವರ್ ಟ್ಯಾಂಕ್: ‘ಗೆ ಹಾರಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಅರಿಶಿನಕುಂಟೆಯಲ್ಲಿ ನಡೆದಿದೆ.ಮೃತನನ್ನು ಸುರೇಶ್ (32) ಎಂದು ಗುರುತಿಸಲಾಗಿದೆ. ಆಂಧ್ರಪ್ರದೇಶ ಮೂಲದವನಾಗಿದ್ದು, 3 ದಿನದ ಹಿಂದೆ ಬಳ್ಳಾರಿಗೆ ಹೋಗಿ ಬರುವುದಾಗಿ ತೆರಳಿದ್ದ ಈತ ನಾಪತ್ತೆಯಾಗಿದ್ದನು. ಓವರ್ ಟ್ಯಾಂಕ್ ಮೇಲೆ ಈತನ ಚಪ್ಪಲಿ ಪತ್ತೆಯಾಗಿದ್ದು, ಬಳಿಕ ಪರಿಶೀಲನೆ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ. ಟೈಲ್ಸ್‌ ಕೆಲಸ ಮಾಡಿಕೊಂಡು ಸುರೇಶ್ ತಂಗಿ ಮನೆಯಲ್ಲಿ ವಾಸವಿದ್ದನು.

ಬೆಂಗಳೂರಿನಲ್ಲಿ ಮತ್ತೊಂದು ಸೂಸೈಡ್ : ಓವರ್ ಟ್ಯಾಂಕ್’ ಗೆ ಹಾರಿ ವ್ಯಕ್ತಿ ಆತ್ಮಹತ್ಯೆ.! Read More »

helth tips: ಬಾಳೆಹಣ್ಣಿನ ಆರೋಗ್ಯ ಪ್ರಯೋಜನಗಳು

ಇಲ್ಲಿದೆ ಸಂಪೂರ್ಣ ಮಾಹಿತಿ ಸಮಗ್ರ ನ್ಯೂಸ್: ನಿಮ್ಮ ದೈನಂದಿನ ಆಹಾರದಲ್ಲಿ ಬಾಳೆಹಣ್ಣನ್ನು ಸೇರಿಸಿದರೆ, ನೀವು ಉತ್ತಮ ಆರೋಗ್ಯ ಫಲಿತಾಂಶಗಳನ್ನು ಕಾಣಬಹುದು. ಬಾಳೆಹಣ್ಣಿನಲ್ಲಿ ಪೊಟ್ಯಾಸಿಯಮ್, ಮೆಗ್ನಿಸಿಯಮ್, ವಿಟಮಿನ್-ಎ, ಬಿ, ಸಿ ಮತ್ತು ವಿಟಮಿನ್ ಬಿ6 ಇದೆ. ನೀವು ಅಧಿಕ ತೂಕ ಹೊಂದಿದ್ದರೆ, ಬಾಳೆಹಣ್ಣುಗಳು ನಿಮ್ಮ ತೂಕವನ್ನು ಕಳೆದುಕೊಳ್ಳಲು ಸಹಾಯ ಮಾಡುತ್ತದೆ. ನರಮಂಡಲವನ್ನು ಬಲಪಡಿಸುತ್ತದೆ.ಹೃದ್ರೋಗದ ಅಪಾಯವೂ ಕಡಿಮೆಯಾಗುತ್ತದೆ.ಪ್ರತಿದಿನ ಬಾಳೆಹಣ್ಣನ್ನು ಸೇವಿಸುವುದರಿಂದ ನಿಮ್ಮ ಜ್ಞಾಪಕಶಕ್ತಿಯನ್ನು ಬಲಪಡಿಸುತ್ತದೆ ಮತ್ತು ನಿಮ್ಮನ್ನು ಉತ್ತಮ ಮೂಡ್‌ನಲ್ಲಿ ಇರಿಸುತ್ತದೆ. ವಿಟಮಿನ್ ಬಿ 6 ಮತ್ತು ಮೆನ್ನೀಸಿಯಮ್ ಸ್ನಾಯುಗಳನ್ನು

helth tips: ಬಾಳೆಹಣ್ಣಿನ ಆರೋಗ್ಯ ಪ್ರಯೋಜನಗಳು Read More »

ರದ್ದಾಗಿದ್ದ ‘ಹಾಸನಾಂಬೆ’ ವಿಶೇಷ ದರ್ಶನದ ಟಿಕೆಟ್ ಕೌಂಟರ್ ಮತ್ತೆ ರೀ ಓಪನ್.!

ಸಮಗ್ರ ನ್ಯೂಸ್: ಹಾಸನಾಂಬೆ ದೇವಿಯ ದರ್ಶನಕ್ಕೆ ನೀಡಲಾಗುತ್ತಿದ್ದ ಪಾಸ್ ನ್ನು ನಿನ್ನೆ ರದ್ದು ಮಾಡಲಾಗಿತ್ತು, ಆದಾಯದ ಆಸೆಗೆ ಜೋತುಬಿದ್ದ ಆಡಳಿತ ಮಂಡಳಿ ರದ್ದಾಗಿದ್ದ ಹಾಸನಾಂಬೆ ದರ್ಶನದ ಟಿಕೆಟ್ ಕೌಂಟರ್’ ರನ್ನು ಮತ್ತೆ ರೀ ಓಪನ್ ಮಾಡಿದೆ.ಆನ್ ಲೈನ್ ಜೊತೆಗೆ ಆಫ್ ಲೈನ್ ನಲ್ಲಿ ಈಗ 300, 400 ರೂ ಬೆಲೆಯ ವಿಶೇಷ ಪಾಸ್ ಮಾರಾಟ ಮಾಡಲಾಗುತ್ತಿದ್ದು, ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ. ಈ ಬಾರಿ 20 ಲಕ್ಷ ಮಂದಿ ಹಾಸನಾಂಬ ದೇವಿಯ ದರ್ಶನ ಪಡೆಯಬಹುದೆಂದು ಜಿಲ್ಲಾಡಳಿತ ಅಂದಾಜಿಸಿದ್ದರೂ ಅದಕ್ಕಿಂತಲೂ

ರದ್ದಾಗಿದ್ದ ‘ಹಾಸನಾಂಬೆ’ ವಿಶೇಷ ದರ್ಶನದ ಟಿಕೆಟ್ ಕೌಂಟರ್ ಮತ್ತೆ ರೀ ಓಪನ್.! Read More »

ನೀಲೇಶ್ವರ ಪಟಾಕಿ ಅವಘಡ; ಆಸ್ಪತ್ರೆಯಲ್ಲಿ ಮೂವರ ಸ್ಥಿತಿ ಗಂಭೀರ

ಸಮಗ್ರ ನ್ಯೂಸ್: ನೀಲೇಶ್ವರದ ದೈವಸ್ಥಾನದಲ್ಲಿ ಕಳಿಯಾಟ ಮಹೋತ್ಸವ ವೇಳೆ ಅ.28 ರಂದು ರಾತ್ರಿ ಸಂಭವಿಸಿದ ಸುಡುಮದ್ದು ದುರಂತದಲ್ಲಿ ಗಾಯಗೊಂಡವರ ಪೈಕಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟಂಬ ಕಲ್ಯಾಣಾಧಿಕಾರಿ ಡಾ | ತಿಮ್ಮಯ್ಯ ತಿಳಿಸಿದ್ದಾರೆ. ಎ.ಜೆ ಆಸ್ಪತ್ರೆಯಲ್ಲಿ ಒಟ್ಟು 26 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. 7 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ. ಮೂವರು ಸಾಮಾನ್ಯ ಗಾಯಗಳೊಂದಿಗೆ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ಹಾಗೂ ಓರ್ವರು

ನೀಲೇಶ್ವರ ಪಟಾಕಿ ಅವಘಡ; ಆಸ್ಪತ್ರೆಯಲ್ಲಿ ಮೂವರ ಸ್ಥಿತಿ ಗಂಭೀರ Read More »

ಗ್ಯಾರಂಟಿ ಯೋಜನೆ’ ಬಗ್ಗೆ ಲಘುವಾಗಿ ಮಾತನಾಡಬೇಡಿ : ರಾಜ್ಯದ ‘ಕೈ’ ನಾಯಕರಿಗೆ ಹೈಕಮಾಂಡ್ ಎಚ್ಚರಿಕೆ ಸಂದೇಶ.!

ಸಮಗ್ರ ನ್ಯೂಸ್: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಕಾಂಗ್ರೆಸ್ ನಾಯಕರಿಗೆ ಎಚ್ಚರಿಕೆ ಸಂದೇಶ ನೀಡಿದ್ದಾರೆ.ಗ್ಯಾರಂಟಿ ಯೋಜನೆ ಬಗ್ಗೆ ಲಘುವಾಗಿ ಮಾತನಾಡಬೇಡಿ.ಶಕ್ತಿ ಯೋಜನೆ ಬಗ್ಗೆ ಹಗುರವಾಗಿ ಮಾತನಾಡಬೇಡಿ. ಮಹಿಳಾ ಮತಗಳ ಮೇಲೆ ಪರಿಣಾಮ ಬೀರಲಿದೆ. ಮಹಾರಾಷ್ಟ್ರದಲ್ಲಿ ಗ್ಯಾರಂಟಿ ಯೋಜನೆ ಜಾರಿಯಾಗಬೇಕಿದೆ ಎಂದು ಸೂಚನೆ ನೀಡಿದ್ದಾರೆ.ಗ್ಯಾರಂಟಿ ಯೋಜನೆಗಳ ಬಗ್ಗೆ ಸರ್ಕಾರದ ಬದ್ಧತೆಯ ಬಗ್ಗೆ ಅನುಮಾನಗಳನ್ನು ಹುಟ್ಟುಹಾಕುವ ಹೇಳಿಕೆಗಳ ಬಗ್ಗೆ ಕರ್ನಾಟಕದ ಕಾಂಗ್ರೆಸ್ ನಾಯಕರ ಹೇಳಿಕೆಗಳನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅ.31 ರಂದು ನಿರಾಕರಿಸಿದ್ದಾರೆ. ಖರ್ಗೆ ಈ ವಿಚಾರವನ್ನು

ಗ್ಯಾರಂಟಿ ಯೋಜನೆ’ ಬಗ್ಗೆ ಲಘುವಾಗಿ ಮಾತನಾಡಬೇಡಿ : ರಾಜ್ಯದ ‘ಕೈ’ ನಾಯಕರಿಗೆ ಹೈಕಮಾಂಡ್ ಎಚ್ಚರಿಕೆ ಸಂದೇಶ.! Read More »

ವಿಜಯಪುರದಲ್ಲಿ ಸುವರ್ಣ ಕರ್ನಾಟಕ ರಾಜ್ಯೋತ್ಸವ ಸಂಭ್ರಮ

ಸಮಗ್ರ ನ್ಯೂಸ್: ಜಿಲ್ಲೆಯಾದ್ಯಂತ ಸುವರ್ಣ ಕರ್ನಾಟಕ ರಾಜ್ಯೋತ್ಸವವನ್ನು, ಸಂಭ್ರಮ, ಸಡಗರರಿಂದ ಅದ್ದೂರಿಯಾಗಿ ಆಚರಿಸಲಾಯಿತು.ನಗರದ ಡಾ.ಬಿ.ಆ‌ರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಏರ್ಪಡಿಸಿದ್ದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ಧ್ವಜಾರೋಹಣ ನೆರವೇರಿಸಿದರು. ಭಾರತಕ್ಕೆ ಬಲವಾಗಿ ಚಿರಕಾಲ ಬೆಳಗಲಿ ಕನ್ನಡದ ದೀಪ, ಉಳಿಸೋಣ, ಬೆಳೆಸೋಣ ಕನ್ನಡ ಎಂದು ಹೇಳಿದರು.ಪೊಲೀಸ್, ಸೈಟ್ ಮತ್ತು ಗೈಡ್ಸ್, ಎನ್ ಸಿಸಿ, ಎನ್ ಎಸ್ ಎಸ್, ಗೃಹ

ವಿಜಯಪುರದಲ್ಲಿ ಸುವರ್ಣ ಕರ್ನಾಟಕ ರಾಜ್ಯೋತ್ಸವ ಸಂಭ್ರಮ Read More »

ಹೊಲದಲ್ಲಿ ಹಾವು ಹೊಡೆದು ಕೊಂದ ವ್ಯಕ್ತಿ, 1 ಗಂಟೆಯೊಳಗೆ ಸೇಡು ತೀರಿಸಿಕೊಂಡ ಮತ್ತೊಂದು ಹಾವು.!

ಸಮಗ್ರ ನ್ಯೂಸ್:ಹೊಲದಲ್ಲಿ ವ್ಯಕ್ತಿಯೋರ್ವ ಹಾವನ್ನು ಹೊಡೆದು ಕೊಂದಿದ್ದಾನೆ. ಹಾವು ಹೊಡೆದು ಕೊಂದ 1 ಗಂಟೆಯೊಳಗೆ ಮತ್ತೊಂದು ಹಾವು ಆತನನ್ನು ಕೊಂದು ಸೇಡು ತೀರಿಸಿಕೊಂಡಿದೆ. ಇಂತಹ ಪ್ರಕರಣವೊಂದು ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ನಡೆದಿದೆ. ಇಲ್ಲಿನ ನಿವಾಸಿ ಗೋವಿಂದ್ ಕಶ್ಯಪ್ (32) ಹೊಲಗಳಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಗ್ರಾಮದ ನಿವಾಸಿ ಅತುಲ್ ಸಿಂಗ್ ಮಂಗಳವಾರ ಬೆಳಿಗ್ಗೆ ಹೊಲದಲ್ಲಿ ಭತ್ತದ ಕೊಯ್ದು ಮಾಡಿದ ನಂತರ ಹುಲ್ಲು ಸಂಗ್ರಹಿಸುತ್ತಿದ್ದರು. ಈ ಸಮಯದಲ್ಲಿ, ಒಂದು ಹಾವು ಹೊರಬಂದಿತು. ತಕ್ಷಣ, ಅವನು ಅದನ್ನು ಕೋಲಿನಿಂದ

ಹೊಲದಲ್ಲಿ ಹಾವು ಹೊಡೆದು ಕೊಂದ ವ್ಯಕ್ತಿ, 1 ಗಂಟೆಯೊಳಗೆ ಸೇಡು ತೀರಿಸಿಕೊಂಡ ಮತ್ತೊಂದು ಹಾವು.! Read More »