Editor

ಕರ್ನಾಟಕ ರಾಜ್ಯ ಮುಕ್ತ ವಿ‌.ವಿ ಪ್ರವೇಶಾತಿ ಆರಂಭ

ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2024-25ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಯ ಪ್ರವೇಶಾತಿಯು ಈಗಾಗಲೇ ಆರಂಭಗೊಂಡಿದ್ದು, ನ. 15ರ ವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ಇದೆ ಎಂದು ವಿ.ವಿ. ಕುಲಪತಿ ಪ್ರೊ| ಶರಣಪ್ಪ ವಿ. ಹಲಸೆ ಹೇಳಿದ್ದಾರೆ. ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಈ ಆವೃತ್ತಿಯಲ್ಲಿ ಯುಜಿಸಿ ಅನುಮೋದಿತ ಸ್ನಾತಕ/ಸ್ನಾತಕೋತ್ತರ ಕೋರ್ಸ್‌ಗಳಾದ ಬಿ.ಎ., ಬಿಕಾಂ, ಬಿಬಿಎ, ಬಿಸಿಎ, ಬಿಎಸ್‌ಡಬ್ಲ್ಯು, ಬಿಎಲ್‌ಐಎಸ್ಸಿ, ಬಿಎಡ್‌ (ಸಿಇಟಿ ಮೂಲಕ), ಬಿಎಸ್ಸಿ, ಎಂಎ, ಎಂಸಿಜೆ, ಎಂಕಾಂ, ಎಂಎಲ್‌ಐಎಸ್ಸಿ, ಎಂಸಿಎ, ಎಂಎಸ್‌ಡಬ್ಲ್ಯು, […]

ಕರ್ನಾಟಕ ರಾಜ್ಯ ಮುಕ್ತ ವಿ‌.ವಿ ಪ್ರವೇಶಾತಿ ಆರಂಭ Read More »

ಪುತ್ತೂರಿನ ರಾಧಾಸ್ ಶಾಪಿಂಗ್ ಉತ್ಸವದ ನಾಲ್ಕನೇ ವೀಕ್ ಡ್ರಾ| ವಿಜೇತರ ಪಟ್ಟಿ ಇಲ್ಲಿದೆ‌ ನೋಡಿ…

ಸಮಗ್ರ ನ್ಯೂಸ್: ಪುತ್ತೂರಿನ ಹೆಸರಾಂತ ಬಟ್ಟೆಗಳ ಮಳಿಗೆ ರಾಧಾಸ್ ಫ್ಯಾಮಿಲಿ ಶೋರೂಂನಲ್ಲಿ ಆಫರ್ ಗಳ ನಾಲ್ಕನೇ ವೀಕ್ ಡ್ರಾ ವಿಜೇತರ ಪಟ್ಟಿ ಪ್ರಕಟಿಸಲಾಗಿದೆ. ಪ್ರಥಮ ಬಹುಮಾನ ರಮಶ್ರೀ ಬೆಳ್ಳಾರೆ ಕೂಪನ್ ನಂ.4002 ಇನ್ವಾಟರ್,ದ್ವಿತೀಯ ಬಹುಮಾನ ಪ್ರಸಾದ್ soorya ಮನೆ ಸುಳ್ಯ ಕೂಪನ್ ನಂ. 2735 ವಾರ್ಡ್ರೋಬ್ ಹಾಗು ತೃತೀಯ ಬಹುಮಾನ ವಿಜಯ ವಿಶ್ವಕಮ ವಿಠ್ಠಲ್ ಕೂಪನ್ ನಂ.2898 ಮಿಕ್ಸರ್ ಗ್ರೈಂಡರ್ ಪಡೆದಿದ್ದಾರೆ. ನಾಲ್ಕನೇ ಬಹುಮಾನ ಚೈತ್ರ ದರ್ಬೆ ಕೂಪನ್ ನಂ.3014, ಆಧ್ಯ ರೈ ಮಡಿಕೇರಿ ಕೂಪನ್ ನಂ.ಕೆ

ಪುತ್ತೂರಿನ ರಾಧಾಸ್ ಶಾಪಿಂಗ್ ಉತ್ಸವದ ನಾಲ್ಕನೇ ವೀಕ್ ಡ್ರಾ| ವಿಜೇತರ ಪಟ್ಟಿ ಇಲ್ಲಿದೆ‌ ನೋಡಿ… Read More »

‘ಶಕ್ತಿ’ ಯೋಜನೆ ದುರ್ಬಳಕೆ ತಡೆಗೆ ಸ್ಮಾರ್ಟ್ ಕಾರ್ಡ್ ವಿತರಣೆಗೆ ಚಿಂತನೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮಹಿಳೆಯರ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆ ದುರ್ಬಳಕೆ ತಡೆಯಲು ಸರ್ಕಾರ ಸ್ಮಾರ್ಟ್ ಕಾರ್ಡ್ ವಿತರಿಸಲು ಚಿಂತನೆ ನಡೆದಿದೆ. ರಾಜ್ಯದಲ್ಲಿ ಶಕ್ತಿ ಯೋಜನೆಯಡಿ ಪ್ರತಿದಿನ ಸರಾಸರಿ 45 ಲಕ್ಷ ಮಹಿಳೆಯರು ಪ್ರಯಾಣಿಸುತ್ತಿದ್ದಾರೆ. ನಿರ್ವಾಹಕರ ವಿರುದ್ಧ ಗೋಲ್ಮಾಲ್ ಆರೋಪ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಆದಾಯ ಸೋರಿಕೆ ತಡೆಗೆ ಸ್ಮಾರ್ಟ್ ಕಾರ್ಡ್ ವಿತರಿಸಲು ಚಿಂತನೆ ನಡೆದಿದೆ. ಅಲ್ಲದೇ, ಕೆಲವು ಮಹಿಳೆಯರು ಉಚಿತ ಟಿಕೆಟ್ ಪಡೆಯುವ ಸಂಬಂಧಿಸಿದ ದಾಖಲೆ ತೋರಿಸದೆ ನಿರ್ವಾಹಕರೊಂದಿಗೆ ವಾಗ್ವಾದಕ್ಕೆ ಇಳಿಯುವುದು ನಡೆಯುತ್ತಿದ್ದು,

‘ಶಕ್ತಿ’ ಯೋಜನೆ ದುರ್ಬಳಕೆ ತಡೆಗೆ ಸ್ಮಾರ್ಟ್ ಕಾರ್ಡ್ ವಿತರಣೆಗೆ ಚಿಂತನೆ Read More »

‘ಸಿಎಂ ಸಿದ್ದರಾಮಯ್ಯ’ಗೆ ಬಿಗ್ ರಿಲೀಫ್: ನ.26ಕ್ಕೆ ‘CBI ತನಿಖೆ’ ಕೋರಿದ್ದ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್

ಸಮಗ್ರ ನ್ಯೂಸ್: ಮುಡಾ ಕೇಸ್ ನಲ್ಲಿ ಸಿಎಂ ಸಿದ್ದರಾಮಯ್ಯಗೆ ಇದಿಗ ಸಿಬಿಐ ತನಿಖೆ ಭೀತಿ ಎದುರಾಗಿತ್ತು. ದೂರುದಾರ ಸ್ನೇಹಮಯಿ ಕೃಷ್ಣ ಅವರು ಈ ಒಂದು ಪ್ರಕರಣ ಸಿಬಿಐ ತನಿಖೆಗೆ ಕೋರಿ ರಿಟ್ ಅರ್ಜಿ ಸಲ್ಲಿಸಿದ್ದರು. ಇಂದು ವಿಚಾರಣೆ ಕೈಗೆತ್ತಿಕೊಂಡ ವೇಳೆಯಲ್ಲಿ ಕಾಲಾವಕಾಶ ಕೋರಿದ ಹಿನ್ನಲೆಯಲ್ಲಿ ನವೆಂಬರ್.26ಕ್ಕೆ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿಕೆ ಮಾಡಿದೆ. ಇಂದು ಸ್ನೇಹಮಯಿ ಕೃಷ್ಣ ಅವರು ಲೋಕಾಯುಕ್ತ ತನಿಖೆಯಲ್ಲಿ ನಂಬಿಕೆಯಿಲ್ಲ. ಸಿಬಿಐ ತನಿಖೆಗೆ ಆದೇಶಿಸುವಂತೆ ಕೇರಿ ಸಲ್ಲಿಸಿದ್ದಂತ ರಿಟ್ ಅರ್ಜಿಯನ್ನು ಹೈ ಕೋರ್ಟ್ ನಲ್ಲಿ ನ್ಯಾ

‘ಸಿಎಂ ಸಿದ್ದರಾಮಯ್ಯ’ಗೆ ಬಿಗ್ ರಿಲೀಫ್: ನ.26ಕ್ಕೆ ‘CBI ತನಿಖೆ’ ಕೋರಿದ್ದ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್ Read More »

ಮೈಸೂರು: ಯುವತಿಯ ಮೇಲೆ ಸ್ನೇಹಿತರಿಂದಲೇ ಗ್ಯಾಂಗ್ ರೇಪ್!

ಸಮಗ್ರ ನ್ಯೂಸ್: ಕಳೆದ ಮೂರು ವರ್ಷಗಳ ಹಿಂದೆ ಮೈಸೂರಿನ ಹೊರವಲಯದಲ್ಲಿ ಬೆಚ್ಚಿ ಬೀಳಿಸಿದ ಪ್ರಕರಣ ಮಾಸುವ ಮೊದಲೇ ಇದೀಗ ಅಂತಹುದೇ ಪ್ರಕರಣ ಬೆಳಕಿಗೆ ಬಂದಿದೆ. ಯುವತಿಯೋರ್ವಳ ಮೇಲೆ ಸ್ನೇಹಿತರೇ ಸಾಮೂಹಿಕ ಅತ್ಯಾಚಾರ ನಡೆಸಿರುವ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಆಕೆ ಸ್ನೇಹಿತರಿಂದಲೇ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಯುವತಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾಳೆ. ಮಡಿಕೇರಿ ಮೂಲದ ಯುವತಿಯಿಂದ ಇದೀಗ ಮೈಸೂರಿನ ವಿಜಯನಗರ ಪೊಲೀಸ್‌ ಠಾಣೆಯಲ್ಲಿ ಆರೋಪಿಗಳ ವಿರುದ್ಧ ದೂರು ದಾಖಲಾಗಿದೆ. ಮೈಸೂರಿನ ವಿಜಯನಗರ ಠಾಣೆಯಲ್ಲಿ ಯುವತಿ

ಮೈಸೂರು: ಯುವತಿಯ ಮೇಲೆ ಸ್ನೇಹಿತರಿಂದಲೇ ಗ್ಯಾಂಗ್ ರೇಪ್! Read More »

ಕಡಬ: ಮರ ಬಿದ್ದು ಸ್ಕೂಟರ್ ಸವಾರ ಸಾವನ್ನಪ್ಪಿದ ಪ್ರಕರಣ| ಸ್ಥಳ ಬಿಟ್ಟು ಕದಲದ ಹರಕೆಗೆ ಕೊಂಡೊಯ್ಯುತ್ತಿದ್ದ ಕೋಳಿ!!

ಸಮಗ್ರ ನ್ಯೂಸ್: ಕಡಬ ಸಮೀಪದ ಕೋಡಿಂಬಾಳ ಸಮೀಪದ ಪುಳಿಕುಕ್ಕು ಮುರಚೆಡವು ಬಳಿ ಚಲಿಸುತ್ತಿದ್ದ ಸ್ಕೂಟಿಯ ಮೇಲೆ ದೂಪದ ಮರ ಬಿದ್ದು ಎಡಮಂಗಲ ಗ್ರಾಮದ ದೇವಸ್ಯ ನಿವಾಸಿ ಸೀತಾರಾಮ ಗೌಡ ಅವರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದು ಎರಡು ದಿನ ಕಳೆದರೂ ಅವರು ಸ್ಕೂಟಿಯಲ್ಲಿ ಕೊಂಡೊಯ್ಯುತ್ತಿದ್ದ ಕೋಳಿ ಮಾತ್ರ ಘಟನೆ ನಡೆದ ಸ್ಥಳವನ್ನು ಬಿದ್ದು ಕದಲಲಿಲ್ಲ. ಸೀತಾರಾಮ ಅವರು ದೀಪಾವಳಿ ಪ್ರಯುಕ್ತ ಎಡಮಂಗಲದ ತನ್ನ ಮನೆಯಲ್ಲಿ ನಡೆಯಲಿದ್ದ ದೈವದ ಹರಕೆಗಾಗಿ ಕೋಡಿಂಬಾಳದಿಂದ ಕೋಳಿ ತೆಗೆದುಕೊಂಡು ಸ್ಕೂಟಿಯಲ್ಲಿ ಎಡಮಂಗಲದತ್ತ ಹೋಗುತ್ತಿದ್ದ

ಕಡಬ: ಮರ ಬಿದ್ದು ಸ್ಕೂಟರ್ ಸವಾರ ಸಾವನ್ನಪ್ಪಿದ ಪ್ರಕರಣ| ಸ್ಥಳ ಬಿಟ್ಟು ಕದಲದ ಹರಕೆಗೆ ಕೊಂಡೊಯ್ಯುತ್ತಿದ್ದ ಕೋಳಿ!! Read More »

ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ ವಿರುದ್ದ ಎಫ್ಐಆರ್ ದಾಖಲು

ಸಮಗ್ರ ನ್ಯೂಸ್: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಎಸ್ಐಟಿ ಎಡಿಜಿಪಿ ಎಂ. ಚಂದ್ರಶೇಖರ್ ನೀಡಿರುವ ದೂರಿನ ಅನ್ವಯ ಬೆಂಗಳೂರಿನ ಸಂಜಯ ನಗರ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್. ದಾಖಲಾಗಿದೆ. ಬೆದರಿಕೆ ಹಾಗೂ ಸುಳ್ಳು ಆರೋಪಕ್ಕೆ ಸಂಬಂಧಿಸಿ ಎಸ್ಐಟಿ ಎಡಿಜಿಪಿ ಎಂ.ಚಂದ್ರಶೇಖರ್ ಅವರು ಕುಮಾರಸ್ವಾಮಿ, ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಮತ್ತು ಸುರೇಶ್ ಬಾಬು ವಿರುದ್ಧ ತಿಂಗಳ ಹಿಂದೆ ಸಂಜಯ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರು ಆಧರಿಸಿ ಪೊಲೀಸರು ಎನ್ಸಿಆರ್ ದಾಖಲಿಸಿಕೊಂಡಿದ್ದರು. ಇದೀಗ ನ್ಯಾಯಾಲಯದ ಆದೇಶದಂತೆ

ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ ವಿರುದ್ದ ಎಫ್ಐಆರ್ ದಾಖಲು Read More »

SBI ಗ್ರಾಹಕರೇ… ವಾಟ್ಸಾಪ್ ನಲ್ಲಿ ಈ ‘ಸಂದೇಶ’ ಬಂದಿದೆಯೇ? ಹಾಗಾದ್ರೆ ಈ ಸ್ಟೋರಿ ಓದಿ…

ಸಮಗ್ರ ನ್ಯೂಸ್: ನೀವು ಸ್ಟೇಟ್ ಬ್ಯಾಂಕ್‌ ಆಫ್‌ ಇಂಡಿಯಾ (SBI) ಬಳಕೆದಾರರಾಗಿದ್ದರೆ,ಬ್ಯಾಂಕ್‌ನ ಹೆಸರಿನಲ್ಲಿ ಜನರಿಗೆ ಸಂದೇಶಗಳನ್ನು ಕಳುಹಿಸಲಾಗುತ್ತಿದ್ದು, ಈ ಸಂದೇಶಗಳಲ್ಲಿ ಲಿಂಕ್ ನೀಡಲಾಗುತ್ತದೆ. ಈ ಲಿಂಕ್ ಕ್ಲಿಕ್ ಮಾಡಲು ಬಳಕೆದಾರರಿಗೆ ಆಕರ್ಷಕ ಕೊಡುಗೆಗಳ ಆಮಿಷ ಒಡ್ಡಲಾಗುತ್ತಿದೆ. ಎಸ್‌ಬಿಐ ಬಳಕೆದಾರರಲ್ಲೂ ಇದೇ ರೀತಿಯ ವಂಚನೆ ನಡೆಯುತ್ತಿದೆ. ಈ ಬಗ್ಗೆ ಎಸ್‌ಬಿಐ ಬಳಕೆದಾರರಿಗೆ ಎಚ್ಚರಿಕೆಯನ್ನೂ ನೀಡಿದೆ.ಸ್ಟೇಟ್‌ ಬ್ಯಾಂಕ್‌ ಆಫ್ ಇಂಡಿಯಾ (SBI) ತನ್ನ ಗ್ರಾಹಕರಿಗೆ ಈ ಕುರಿತು ಎಚ್ಚರಿಕೆ ನೀಡಿದ್ದು, ಈ ಸಂದೇಶಗಳನ್ನು WhatsApp ಮತ್ತು SMS ಮೂಲಕ ಕಳುಹಿಸಲಾಗುತ್ತಿದೆ.

SBI ಗ್ರಾಹಕರೇ… ವಾಟ್ಸಾಪ್ ನಲ್ಲಿ ಈ ‘ಸಂದೇಶ’ ಬಂದಿದೆಯೇ? ಹಾಗಾದ್ರೆ ಈ ಸ್ಟೋರಿ ಓದಿ… Read More »

ಚೂಯಿಂಗ್ ಗಮ್ ನುಂಗಿ ನಾಲ್ಕು ವರ್ಷದ ಮಗು ಸಾವು!

ಸಮಗ್ರ ನ್ಯೂಸ್: ಉತ್ತರ ಪ್ರದೇಶದ ಕಾಲ್ಪುರದಲ್ಲಿ ನಾಲ್ಕು ವರ್ಷದ ಮಗುವೊಂದು ಚೂಯಿಂಗ್ ಗಮ್ ಅನ್ನು ನುಂಗಿ ಉಸಿರುಗಟ್ಟಿ ಸಾವನ್ನಪ್ಪಿದೆ.ರಾಹುಲ್ ಕಶ್ಯಪ್ ಅವರ ಮಗ ಎಂದು ಗುರುತಿಸಲಾದ ಮಗು ನ.03 ರಂದು ಸಂಜೆ ಚೂಯಿಂಗ್ ಗಮ್ ಖರೀದಿಸಿತ್ತು ಎಂದು ವರದಿಯಾಗಿದೆ. ಅದನ್ನು ಸೇವಿಸಿದ ಸ್ವಲ್ಪ ಸಮಯದ ನಂತರ, ಚೂಯಿಂಗ್ ಗಮ್ ಅವನ ಗಂಟಲಿನಲ್ಲಿ ಸಿಲುಕಿಕೊಂಡು, ಉಸಿರಾಟದ ತೊಂದರೆಗೆ ಕಾರಣವಾಯಿತು. ಕುಟುಂಬ ಸದಸ್ಯರು ಚೂಯಿಂಗ್ ಗಮ್ ಅನ್ನು ತೆಗೆಯಲು ಹರಸಾಹಸ ಪಟ್ಟರು, ಆದರೆ ಅದು ಸಿಲುಕಿಕೊಂಡಿತ್ತು. ತಕ್ಷಣವೇ ಹುಡುಗನನ್ನು ಕಾನ್ಸುರದ

ಚೂಯಿಂಗ್ ಗಮ್ ನುಂಗಿ ನಾಲ್ಕು ವರ್ಷದ ಮಗು ಸಾವು! Read More »

ಬೆಂಗಳೂರಲ್ಲಿ 40 ಸಾವಿರ ಲಂಚ ಪಡೆಯುವಾಗ, ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ!

ಸಮಗ್ರ ನ್ಯೂಸ್: 40,000 ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಹಾಯಕ ಡ್ರಗ್ಸ್ ಕಂಟ್ರೋಲ‌ರ್ ಅಧಿಕಾರಿ ಅಜಯ್ ಡಿ.ಶಾ ಒಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೊನ್ನೇಲ್ ಮೆಡಿಕಲ್ ಶಾಪ್ ಲೈಸೆನ್ಸ್ ಗೆ ಸುಬ್ರಮಣ್ಯ ಎನ್ನುವವರು ಅರ್ಜಿ ಹಾಕಿದ್ದರು. ಮೆಡಿಕಲ್ ಶಾಪ್ ಗೆ ಲೈಸೆನ್ಸ್ ನೀಡಲು ಲಂಚಕ್ಕೆ ಅಜಯ್ ಡಿಮ್ಯಾಂಡ್ ಮಾಡಿದ್ದರು.ಸುಬ್ರಮಣ್ಯ ಬಳಿ ಕಾರಿನಲ್ಲಿ 40,000 ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಎಸ್ ಪಿ ಶ್ರೀನಾಥ್ ಜೋಶಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

ಬೆಂಗಳೂರಲ್ಲಿ 40 ಸಾವಿರ ಲಂಚ ಪಡೆಯುವಾಗ, ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ! Read More »