ರಾಜ್ಯದಲ್ಲಿ ಭುಗಿಲೆದ್ದ ‘ವಕ್ಪ್’ ವಿವಾದ : ಸಿಂದಗಿ ಬಳಿಕ ಶ್ರೀರಂಗಪಟ್ಟಣದ ದೇವಸ್ಥಾನದ ಜಾಗ ‘ವಕ್ಪ್ ಆಸ್ತಿ’!
ಸಮಗ್ರ ನ್ಯೂಸ್: ಸದ್ಯ ರಾಜ್ಯದಲ್ಲಿ ರೈತರ ಜಮೀನಿನ ಪಹಣಿಗಳಲ್ಲಿ ವಕ್ಫ್ ಆಸ್ತಿ ಎಂದು ನಮೂದಾಗಿರುವ ವಿಚಾರವಾಗಿ ಇತ್ತೀಚಿಗೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ವಿರಕ್ತ ಮಠ ಕೂಡ ವಕ್ಸ್ ಆಸ್ತಿಗೆ ಸಿಗದೆ ಎಂದು ಹೇಳಲಾಗುತ್ತಿತ್ತು. ಇದೀಗ ಮೈಸೂರು ಜಿಲ್ಲೆಯ ಶ್ರೀರಂಗಪಟ್ಟಣದ ಶ್ರೀಚಿಕ್ಕಮ್ಮ ಚಿಕ್ಕದೇವಿ ದೇಗುಲವಿರುವ ಜಾಗ ಕೂಡ ವಕ್ಫ್ ಆಸ್ತಿಗೆ ಸೇರಿದ್ದು ಎಂದು ನಮೂದಾಗಿದೆ. ಮಹದೇವಪುರ ಗ್ರಾಮದ ಶ್ರೀಚಿಕ್ಕಮ್ಮ ಚಿಕ್ಕದೇವಿ ದೇಗುಲದ ೬ ಗುಂಟೆ ಜಾಗ ಇದೀಗ ಬಂಜರು ವಕ್ಫ್ ಆಸ್ತಿ ಎಂದು ಆರ್ಟಿಸಿಯಲ್ಲಿ ನಮೂದಾಗಿದೆ. ಗ್ರಾಮಸ್ಥರ […]










