Editor

ಜಾಮೀನು ನೀಡಿದ್ರೂ ಖಡಕ್ ಷರತ್ತು ವಿಧಿಸಿದ ಹೈಕೋರ್ಟ್|‌ ಇಲ್ಲಿದೆ ದರ್ಶನ್‌ಗೆ ಕೋರ್ಟ್ ನೀಡಿದ ಕಂಡೀಷನ್ಸ್

ಸಮಗ್ರ ನ್ಯೂಸ್: ಮಧ್ಯಂತರ ಜಾಮೀನು ಸಿಗುತ್ತಿದ್ದಂತೆ ದರ್ಶನ್ ಅವರು ಖುಷಿ ಹೊರ ಹಾಕಿದ್ದಾರೆ. ದರ್ಶನ್‌ಗೆ ಈಗ ಜಾಮೀನು ನೀಡಿರುವುದು ಸಂಪೂರ್ಣವಾಗಿ ವೈದ್ಯಕೀಯ ವರದಿ ಆಧರಿಸಿಯೇ ಆಗಿದೆ. ಹೀಗಾಗಿ, ಅವರು ಮುಂದಿನ ಆರು ವಾರಗಳನ್ನು ಸಂಪೂರ್ಣವಾಗಿ ಚಿಕಿತ್ಸೆಗೆ ಮಾತ್ರ ಬಳಕೆ ಮಾಡಿಕೊಳ್ಳಬೇಕಿದೆ. ದರ್ಶನ್ ಅವರಿಗೆ ಜಾಮೀನು ನೀಡಿದ ಬಳಿಕ ಕೆಲವು ಷರತ್ತುಗಳನ್ನು ಹಾಕಿದೆ. ದರ್ಶನ್ ಇಷ್ಟಪಟ್ಟ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯಬಹುದಾಗಿದೆ. ಅಲ್ಲದೆ, ಒಂದು ವಾರಗಳಲ್ಲಿ ಚಿಕಿತ್ಸೆಯ ವಿವರವನ್ನು ದರ್ಶನ್ ಕೋರ್ಟ್‌ಗೆ ಸಲ್ಲಿಕೆ ಮಾಡಬೇಕಿದೆ. ಈ ರೀತಿಯ ಪ್ರಕರಣದಲ್ಲಿ ಹೊರ […]

ಜಾಮೀನು ನೀಡಿದ್ರೂ ಖಡಕ್ ಷರತ್ತು ವಿಧಿಸಿದ ಹೈಕೋರ್ಟ್|‌ ಇಲ್ಲಿದೆ ದರ್ಶನ್‌ಗೆ ಕೋರ್ಟ್ ನೀಡಿದ ಕಂಡೀಷನ್ಸ್ Read More »

ನಟ ಸಲ್ಮಾನ್ ಖಾನ್ ಗೆ ಮತ್ತೆ ಕೊಲೆ ಬೆದರಿಕೆ.!

ಸಮಗ್ರ ನ್ಯೂಸ್: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಅಪರಿಚಿತ ವ್ಯಕ್ತಿಯೊಬ್ಬ 2 ಕೋಟಿ ರೂ.ಗಳ ಬೇಡಿಕೆ ಇಟ್ಟಿದ್ದಾನೆ.ಮುಂಬೈ ಟ್ರಾಫಿಕ್‌ ಪೊಲೀಸರಿಗೆ ಕಳುಹಿಸಲಾದ ಸಂದೇಶದಲ್ಲಿ, ಹಣವನ್ನು ಕೊಡದಿದ್ದರೆ ಕೊಲ್ಲಲಾಗುವುದು ಎಂದು ಬೆದರಿಕೆ ಹಾಕಿದ್ದಾನೆ.ಬೆದರಿಕೆ ಸಂದೇಶ ಬಂದ ನಂತರ, ಮುಂಬೈನ ವರ್ಲಿ ಜಿಲ್ಲೆಯ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಮತ್ತು ಈ ಬಗ್ಗೆ ತನಿಖೆ ಆರಂಭಿಸಿದ್ದಾರೆ. ಸಲ್ಮಾನ್ ಖಾನ್ ಮತ್ತು ಅಜಿತ್ ಪವಾರ್ ನೇತೃತ್ವದ ಎನ್ಸಿಪಿ ಶಾಸಕ ಮತ್ತು ದಿವಂಗತ ಬಾಬಾ ಸಿದ್ದಿಕಿ ಅವರ ಪುತ್ರ

ನಟ ಸಲ್ಮಾನ್ ಖಾನ್ ಗೆ ಮತ್ತೆ ಕೊಲೆ ಬೆದರಿಕೆ.! Read More »

ರೇಣುಕಾಸ್ವಾಮಿ ಕೊಲೆ ಪ್ರಕರಣ|ನಟ ದರ್ಶನ್ ಗೆ ಮಧ್ಯಂತರ ಜಾಮೀನು ಮಂಜೂರು

ಸಮಗ್ರ ನ್ಯೂಸ್: ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿಯಾಗಿ ಸುಮಾರು ಐದು ತಿಂಗಳಿನಿಂದ ಜೈಲುವಾಸ ಅನುಭವಿಸುತ್ತಿರುವ ನಟ ದರ್ಶನ್ ಅವರಿಗೆ ಕೊನೆಗೂ ಸೆರೆಮನೆ ವಾಸದಿಂದ ಮುಕ್ತಿ ಸಿಕ್ಕಿದೆ. ಹೈಕೋರ್ಟ್ ಪೀಠ ದರ್ಶನ್ ಅವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ವೈದ್ಯಕೀಯ ಚಿಕಿತ್ಸೆಯ ಆಧಾರದಲ್ಲಿ ಹೈಕೋರ್ಟ್ ನ್ಯಾಯಾಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರ ಪೀಠ ದರ್ಶನ್ ಅವರಿಗೆ ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿದೆ. ಬಳ್ಳಾರಿ ಸೆಂಟ್ರಲ್ ಜೈಲ್‌ನಲ್ಲಿ ಬೆನ್ನು ನೋವಿನಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ವೈದ್ಯಕೀಯ ಚಿಕಿತ್ಣೆ ಪಡೆಯಲು

ರೇಣುಕಾಸ್ವಾಮಿ ಕೊಲೆ ಪ್ರಕರಣ|ನಟ ದರ್ಶನ್ ಗೆ ಮಧ್ಯಂತರ ಜಾಮೀನು ಮಂಜೂರು Read More »

ಕರಾವಳಿಯಲ್ಲಿ ಮತ್ತೊಂದು ‘ಲವ್ ಜಿಹಾದ್’ ವಾಸನೆ| ಪುತ್ತೂರು ಮಹಾಲಿಂಗೇಶ್ವರ ದೇವರಿಗೆ ಬರೆದ ಪತ್ರ ವೈರಲ್!!

ಸಮಗ್ರ ನ್ಯೂಸ್: ರಾಜ್ಯದ ಕರಾವಳಿ ಭಾಗದಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದೆ. ತಮ್ಮ ಮಗಳ ಲವ್ ಜಿಹಾದ್‌ ಕಹಾನಿಯಿಂದ ನೊಂದ ಕುಟುಂಬ ದೇವರಿಗೆ ಪತ್ರ ಬರೆದು ತಮ್ಮ ನೋವನ್ನ ತೋಡಿಕೊಂಡಿದ್ದಾರೆ. ಸದ್ಯ ಈ ಪತ್ರ ಈಗ ವ್ಯಾಪಕ ಸದ್ದು ಮಾಡುತ್ತಿದೆ. ಈ ಪತ್ರದಲ್ಲಿ ಉಲ್ಲೇಖಿಸಿರುವಂತೆ, ಸಮೀರ್ ಎಂಬಾತನಿಂದಾಗಿ ನನ್ನ ಮಗಳ ಜೀವನ ಹಾಳಾಗಿದೆ, ಇವತ್ತು ನಾನು ನನ್ನ ಮಗಳು ಬೀದಿಯಲ್ಲಿ ಇದ್ದೇವೆ, ನಮ್ಮ ಜೀವನ‌ ಹಾಳು ಮಾಡಿದ ಸಮೀರ್ ನ ಜೀವನ ಕೂಡ ಹಾಳಾಗಬೇಕು,

ಕರಾವಳಿಯಲ್ಲಿ ಮತ್ತೊಂದು ‘ಲವ್ ಜಿಹಾದ್’ ವಾಸನೆ| ಪುತ್ತೂರು ಮಹಾಲಿಂಗೇಶ್ವರ ದೇವರಿಗೆ ಬರೆದ ಪತ್ರ ವೈರಲ್!! Read More »

ಪುತ್ತೂರು: ಕೋಳಿ ಅಂಕಕ್ಕೆ ಖಾಕಿ ರೈಡ್| ಅಂಕದ ಕೋಳಿಗಳು ಹಾಗೂ ಐವರು ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: ಗುಡ್ಡಗಾಡು ಪ್ರದೇಶದಲ್ಲಿ ರಾಜರೋಷವಾಗಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ಪುತ್ತೂರು ಗ್ರಾಮಾಂತರ ಪೊಲೀಸರು ದಾಳಿ ನಡೆಸಿದ್ದು ಅಂಕದ ಕೋಳಿಗಳೊಂದಿಗೆ ಜನರನ್ನು ವಶಕ್ಕೆ ಪಡೆದ ಘಟನೆ ಪುತ್ತೂರಿನಿಂದ ವರದಿಯಾಗಿದೆ. ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮ ಬಳಿಯ ಗೇರುಬೀಜ ನೆಡುತೋಪು ಗುಡ್ಡದಲ್ಲಿ ಈ ಕೋಳಿ ಅಂಕ ರಾಜರೋಷವಾಗಿ ನಡೆಯುತ್ತಿತ್ತು ಎಂದು ಹೇಳಲಾಗಿದೆ. ಪೊಲೀಸರು ದಾಳಿ ಮಾಡಿ ಐವರನ್ನು ವಶಕ್ಕೆ ಪಡೆದಿರುವ ಘಟನೆ ಒಳಮೊಗ್ರು ಗ್ರಾಮದಿಂದ ವರದಿಯಾಗಿದೆ. ಒಳಮೊಗ್ರು ಗ್ರಾಮದ ಕುಟೀನೋಪಿನಡ್ಕ ಎಂಬಲ್ಲಿನ ಗೇರುಬೀಜ ನೆಡುತೋಪು ಗುಡ್ಡದಲ್ಲಿ ಕೋಳಿ ಅಂಕ

ಪುತ್ತೂರು: ಕೋಳಿ ಅಂಕಕ್ಕೆ ಖಾಕಿ ರೈಡ್| ಅಂಕದ ಕೋಳಿಗಳು ಹಾಗೂ ಐವರು ಪೊಲೀಸ್ ವಶಕ್ಕೆ Read More »

ಇಂದಿನಿಂದ ದೀಪಾವಳಿ ಸಂಭ್ರಮ| ಬೆಳಕಿನ ಹಬ್ಬ ಸ್ವಾಗತಕ್ಕೆ ಸಕಲ ಸಿದ್ಧತೆ

ಸಮಗ್ರ ನ್ಯೂಸ್: ಬೆಳಕಿನ ಹಬ್ಬ ದೀಪಾವಳಿಯನ್ನು ಕರಾವಳಿಯಲ್ಲಿ ವಿಶೇಷವಾಗಿ ಆಚರಿಸಲಾಗುತ್ತದೆ. ಇಲ್ಲಿನ ಮನೆ ಮನೆಗಳಲ್ಲೂ ಆಚರಣಾ ಕ್ರಮದಂತೆ ಮೂರು ದಿನಗಳಲ್ಲಿ ವಿಶೇಷ ವಿಧಿಗಳನ್ನು ಅನುಸರಿಸಲಾಗುತ್ತದೆ. ನರಕ ಚತುರ್ದಶಿ ಮುನ್ನಾದಿನವಾದ ಇಂದು (ಅ. 30) ಸಂಜೆ ಹಂಡೆಗೆ ನೀರು ತುಂಬಿಸುವ ಶಾಸ್ತ್ರ ನಡೆಯಲಿದೆ. ಅ. 31ರ ಬೆಳಗ್ಗೆ 5.17ಕ್ಕೆ ತೈಲಭ್ಯಂಗ, ಅದೇ ದಿನ ಸಂಜೆ ಮೂಲ್ಕಿ ಶಾಂಭವಿ ನದಿ ಉತ್ತರದಲ್ಲಿ ದೀಪಾವಳಿ (ಗದ್ದೆ, ಮನೆಗಳಲ್ಲಿ ದೀಪ ಇಡುವುದು), ನ. 1ರ ಸಂಜೆ ಮೂಲ್ಕಿ ಶಾಂಭವಿ ನದಿ ದಕ್ಷಿಣದ ಪ್ರದೇಶಗಳಲ್ಲಿ

ಇಂದಿನಿಂದ ದೀಪಾವಳಿ ಸಂಭ್ರಮ| ಬೆಳಕಿನ ಹಬ್ಬ ಸ್ವಾಗತಕ್ಕೆ ಸಕಲ ಸಿದ್ಧತೆ Read More »

ಯಶ್ ಸಿನಿಮಾ ಟಾಕ್ಸಿಕ್ ಗೆ ಕಂಟಕ| ಮರಗಳ ಮಾರಣಹೋಮ ಆರೋಪ| ದೂರು ದಾಖಲಿಸಿ‌ ತನಿಖೆ ನಡೆಸಲು ಸಚಿವ ಖಂಡ್ರೆ ಸೂಚನೆ

ಸಮಗ್ರ ನ್ಯೂಸ್: ಕೆಜಿಎಫ್ ಚಿತ್ರ ಖ್ಯಾತಿಯ ಯಶ್ ಇದೀಗ ಟಾಕ್ಸಿಕ್ ಚಿತ್ರಕ್ಕಾಗಿ ಭರ್ಜರಿ ತಯಾರಿ ನಡೆಸಿದ್ದು ಅವರ ಹೊಸ ಹೇರ್ ಸ್ಟೈಲ್ ಅಭಿಮಾನಿಗಳ ನಿದ್ದೆಗೆಡಿಸಿದ್ದು ಹೊಸ ಟ್ರೆಂಡ್ ಸೃಷ್ಟಿ ಮಾಡಿದ್ದರು.ಈ ಮಧ್ಯೆ ಟಾಕ್ಸಿಕ್ ಚಿತ್ರದ ಸೆಟ್ ಗಾಗಿ ಸಾವಿರಾರೂ ಮರಗಳನ್ನು ಕಡಿದಿರುವುದು ಸ್ಯಾಟಲೈಟ್ ಫೋಟೋಗಳಿಂದ ಬಹಿರಂಗಗೊಂಡಿವೆ. HMT ವಶದಲ್ಲಿರುವ ಅರಣ್ಯ ಭೂಮಿಯಲ್ಲಿ ‘ಟಾಕ್ಸಿಕ್’ ಚಿತ್ರದ ಚಿತ್ರೀಕರಣಕ್ಕಾಗಿ ನೂರಾರು ಮರಗಳನ್ನು ಅಕ್ರಮವಾಗಿ ಕಡಿದು ಹಾನಿಗೊಳಿಸಿರುವ ವಿಚಾರ ಗಂಭೀರ ಚಿಂತೆ ಮೂಡಿಸಿದೆ. ಸ್ಯಾಟೆಲೈಟ್ ಚಿತ್ರಗಳಿಂದ ಈ ಅಕ್ರಮ ಕೃತ್ಯವು ಸ್ಪಷ್ಟವಾಗಿ

ಯಶ್ ಸಿನಿಮಾ ಟಾಕ್ಸಿಕ್ ಗೆ ಕಂಟಕ| ಮರಗಳ ಮಾರಣಹೋಮ ಆರೋಪ| ದೂರು ದಾಖಲಿಸಿ‌ ತನಿಖೆ ನಡೆಸಲು ಸಚಿವ ಖಂಡ್ರೆ ಸೂಚನೆ Read More »

ರಾಜ್ಯ ಸರ್ಕಾರದಿಂದ ೫೦ ‘ಅಕ್ಕ ಕೆಫೆ’ ಶೀಘ್ರದಲ್ಲೇ ಆರಂಭ

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ಘೋಷಿಸಿದ್ದ ಅಕ್ಕ ಕೆಫೆ ಯೋಜನೆಯನ್ನು ಕರ್ನಾಟಕ ಕೌಶಲ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯು ಎನ್‌ಎಲ್‌ಎಂ ಜೊತೆಗೂಡಿ ಅನುಷ್ಠಾನಕ್ಕೆ ತಂದಿದೆ. ‘ಅಕ್ಕ ಕೆಫೆ’ಗಳು ದುಡಿಯುವ ಮಹಿಳೆಯರ ಕೈಗಳಿಗೆ ಕೆಲಸ ನೀಡುವುದರ ಜೊತೆಯಲ್ಲೇ ಕಡಿಮೆ ದರದಲ್ಲಿ ಶುಚಿ, ರುಚಿಯಾದ ಊಟ ಉಪಾಹಾರ ಒದಗಿಸುತ್ತಿವೆ. ಮೊದಲ ಹಂತದಲ್ಲಿ, ಗ್ರಾಮೀಣ, ನಗರ ಸ್ಥಳಗಳನ್ನು ಆಯ್ಕೆ ಮಾಡಿ ರಾಜ್ಯಾದ್ಯಂತ 50 ಕೆಫೆಗಳನ್ನು ಸ್ಥಾಪಿಸಲು ಸರ್ಕಾರ ಯೋಜಿಸಿದೆ. ಸ್ವ ಸಹಾಯ ಮಹಿಳಾ ಗುಂಪುಗಳು ಈ ಕೆಫೆಗಳನ್ನು

ರಾಜ್ಯ ಸರ್ಕಾರದಿಂದ ೫೦ ‘ಅಕ್ಕ ಕೆಫೆ’ ಶೀಘ್ರದಲ್ಲೇ ಆರಂಭ Read More »

ವಾಹನ ಸವಾರರಿಗೆ ಗುಡ್ ನ್ಯೂಸ್| ದೀಪಾವಳಿಗೆ ಪೆಟ್ರೋಲ್, ಡೀಸೆಲ್‌ ದರ ಇಳಿಕೆ ಸಾಧ್ಯತೆ

ಸಮಗ್ರ ನ್ಯೂಸ್: ತೈಲ ಕಂಪನಿಗಳು ಪೆಟ್ರೋಲ್ ಪಂಪ್ ಡೀಲರ್‌ಗಳಿಗೆ ನೀಡುವ ಕಮಿಷನ್ ಅನ್ನು ಹೆಚ್ಚಿಸಿರುವುದರಿಂದ ಇಂಧನ ಬೆಲೆ ಇಳಿಕೆಯಾಗಲಿದೆ. ಧನ ತ್ರಯೋದಶಿ ಶುಭ ಸಂದರ್ಭದಲ್ಲಿ ತೈಲ ಮಾರುಕಟ್ಟೆ ಕಂಪನಿಗಳು(ಒಎಂಸಿ) ಮಂಗಳವಾರ ಪೆಟ್ರೋಲ್ ಪಂಪ್ ಡೀಲರ್‌ಗಳಿಗೆ ಪಾವತಿಸಬೇಕಾದ ಡೀಲರ್ ಕಮಿಷನ್‌ನಲ್ಲಿ ಹೆಚ್ಚಳವನ್ನು ಘೋಷಿಸಿವೆ. ಇದರಿಂದಾಗಿ ದೇಶದ ಹಲವು ಭಾಗಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಇಳಿಕೆಯಾಗಲಿದೆ. ದೂರದ ಸ್ಥಳಗಳಲ್ಲಿ (OMC ಗಳ ಪೆಟ್ರೋಲ್ ಮತ್ತು ಡೀಸೆಲ್ ಡಿಪೋಗಳಿಂದ ದೂರವಿರುವ) ಗ್ರಾಹಕರಿಗೆ ಅನುಕೂಲವಾಗುವಂತೆ ಕಂಪನಿಗಳು ಅಂತರ-ರಾಜ್ಯ ಸರಕು ಸಾಗಣೆ ಶುಲ್ಕವನ್ನು

ವಾಹನ ಸವಾರರಿಗೆ ಗುಡ್ ನ್ಯೂಸ್| ದೀಪಾವಳಿಗೆ ಪೆಟ್ರೋಲ್, ಡೀಸೆಲ್‌ ದರ ಇಳಿಕೆ ಸಾಧ್ಯತೆ Read More »

ಅಬ್ಬಾ…. ಬಂಗಾರ ಮತ್ತಷ್ಟು ಭಾರ| ಗಗನ ಕುಸುಮವಾದ ಹಳದಿ ಲೋಹ| ಸಾರ್ವಕಾಲಿಕ ದರ ದಾಖಲಿಸಿದ ಚಿನ್ನ

ಸಮಗ್ರ ನ್ಯೂಸ್: ಆಭರಣ ತಯಾರಕರು ಮತ್ತು ಚಿಲ್ಲರೆ ವ್ಯಾಪಾರಿಗಳಿಂದ ಧಂತೇರಸ್’ಗೆ ಭಾರಿ ಬೇಡಿಕೆ ಇರುವುದರಿಂದ ಮಂಗಳವಾರ ರಾಷ್ಟ್ರ ರಾಜಧಾನಿಯಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 300 ರೂಪಾಯಿ ಏರಿಕೆಯಾಗಿದ್ದು, 81,400 ರೂ.ಗೆ ಏರಿದೆ ಎಂದು ಅಖಿಲ ಭಾರತ ಸರಾಫಾ ಅಸೋಸಿಯೇಷನ್ ವರದಿ ಮಾಡಿದೆ. ಕೈಗಾರಿಕಾ ಘಟಕಗಳು ಮತ್ತು ನಾಣ್ಯ ತಯಾರಕರಿಂದ ಹೆಚ್ಚುತ್ತಿರುವ ಬೇಡಿಕೆಯಿಂದಾಗಿ ಬೆಳ್ಳಿ ಪ್ರತಿ ಕೆ.ಜಿ.ಗೆ 200 ರೂಪಾಯಿ ಏರಿಕೆ ಕಂಡು 99,700 ರೂ.ಗೆ ಏರಿದೆ. ಇದು ಸೋಮವಾರ ಪ್ರತಿ ಕೆ.ಜಿ.ಗೆ 99,500 ರೂ.ಗೆ ಕೊನೆಗೊಂಡಿತ್ತು.

ಅಬ್ಬಾ…. ಬಂಗಾರ ಮತ್ತಷ್ಟು ಭಾರ| ಗಗನ ಕುಸುಮವಾದ ಹಳದಿ ಲೋಹ| ಸಾರ್ವಕಾಲಿಕ ದರ ದಾಖಲಿಸಿದ ಚಿನ್ನ Read More »