Editor

ರೈತರ ಹೊಲಗಳ ಬಳಿಕ ಇದೀಗ ಹಿಂದೂ ‘ಮಠ’ಗಳ ಭೂಮಿ ಕೂಡ ‘ವಕ್ಫ್’ ಆಸ್ತಿ!

ಸಮಗ್ರ ನ್ಯೂಸ್: ಜಿಲ್ಲೆಯ ಸಾವಿರಾರು ಎಕರೆ ಭೂಮಿ ವಕ್ಫ್ ಭೂಮಿಗೆ ಸೇರಿದ್ದು ಎಂದು ಸರ್ಕಾರದಿಂದ ರೈತರಿಗೆ ನೋಟಿಸ್‌ ನೀಡಿದ ವಿಚಾರವಾಗಿ, ನಿನ್ನೆ ಸಚಿವರು ಜಂಟಿ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದ್ದರು.ಇದೀಗ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ವಿರಕ್ತ ಮಠದ ಆಸ್ತಿ ಕೂಡ ವಕ್ಸ್ ಗೆ ಆಸ್ತಿಗೆ ಸೇರಿದೆ ಎಂದು ಹೇಳಲಾಗುತ್ತಿದೆ. ಸರ್ವೆ ನಂ 1020 ರ ಅಸ್ತಿಯಲ್ಲಿ ಕಬರಸ್ಥಾನ ವಕ್ಸ್ ಬೋರ್ಡ್ ಎಂದು ನೋಂದಣಿಯಾಗಿದೆ.ಸಿದ್ದಲಿಂಗ ಸ್ವಾಮಿಜಿಗಳು ಈ ಮಠದ ಪೀಠಾಧಿಪತಿಗಳಾಗಿದ್ದಾಗ ಪಹಣಿಯ ಕಾಲಂ ನಂ 11 ಖಾಲಿ […]

ರೈತರ ಹೊಲಗಳ ಬಳಿಕ ಇದೀಗ ಹಿಂದೂ ‘ಮಠ’ಗಳ ಭೂಮಿ ಕೂಡ ‘ವಕ್ಫ್’ ಆಸ್ತಿ! Read More »

ಹವಾಮಾನ ವರದಿ| ದೀಪಾವಳಿಗೆ ಮತ್ತೆ ಅಬ್ಬರಿಸಲಿದ್ದಾನೆ ಮಳೆರಾಯ| ಕರಾವಳಿ, ದ. ಒಳನಾಡಿನಲ್ಲಿ ಭಾರೀ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ದೀಪಾವಳಿ ಹಬ್ಬದ ದಿನದಿಂದಲೇ ರಾಜ್ಯದಲ್ಲಿ ಮತ್ತೆ ಮಳೆ ಚುರುಕಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಅಕ್ಟೋಬರ್ 31 ಮತ್ತು ನವೆಂಬರ್ 1 ರಂದು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಕೂಡ ನವೆಂಬರ್ 1ರಂದು ವ್ಯಾಪಕ ಮಳೆಯಾಗಲಿದ ಎಂದು ಹವಾಮಾನ ಇಲಾಖೆ ಹೇಳಿದೆ. ಅದುವರೆಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯ ಸಾಧ್ಯತೆ ಇಲ್ಲ ಎಂದು ತಿಳಿಸಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ

ಹವಾಮಾನ ವರದಿ| ದೀಪಾವಳಿಗೆ ಮತ್ತೆ ಅಬ್ಬರಿಸಲಿದ್ದಾನೆ ಮಳೆರಾಯ| ಕರಾವಳಿ, ದ. ಒಳನಾಡಿನಲ್ಲಿ ಭಾರೀ ಮಳೆ ಮುನ್ಸೂಚನೆ Read More »

ಇಂದು ಪುನೀತ್ ರಾಜ್ ಕುಮಾರ್ ಮೂರನೇ ವರ್ಷದ ಪುಣ್ಯಸ್ಮರಣೆ|ಅಪ್ಪನಿಗೆ ಇಷ್ಟದ ಕೇಕ್ ಅರ್ಪಿಸಿ, ಪೂಜೆ ಸಲ್ಲಿಸಿದ ಪುತ್ರಿ ವಂದಿತಾ

ಸಮಗ್ರ ನ್ಯೂಸ್: ಪವರ್ ಸ್ಟಾರ್ ಪುನೀತ್ ರಾಜ್‌ಕುಮಾ‌ರ್ ಇಲ್ಲವಾಗಿ ಅ.29ಕ್ಕೆ ಮೂರು ವರ್ಷಗಳಾದವು. ಆ ನೋವಿನಲ್ಲಿಯೇ ಇಡೀ ಕುಟುಂಬ ಪುನೀತ್ ಅವರ ಮೂರನೇ ಪುಣ್ಯ ಸ್ಮರಣೆ ಪ್ರಯುಕ್ತ ಕಂಠೀರವ ಸ್ಟುಡಿಯೋದಲ್ಲಿನ ಸಮಾಧಿ ಬಳಿ ಬಂದು ಅಣ್ಣ ರಾಘವೇಂದ್ರ ರಾಜ್‌ಕುಮಾರ್, ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್, ಮಗಳು ವಂದಿತಾ ಸೇರಿ ಕುಟುಂಬದ ಇನ್ನೂ ಹಲವರು ಅಪ್ಪು ಸಮಾಧಿಗೆ ವಿಶೇಷ ಪೂಜೆ ಮಾಡಿದರು. ಪುಣ್ಯತಿಥಿ ಪ್ರಯುಕ್ತ ಕಂಠೀರವ ಸ್ಟುಡಿಯೋದಲ್ಲಿನ ಸಮಾಧಿಯನ್ನು ಹೂಗಳಿಂದ ಅಲಂಕರಿಸಲಾಗಿತ್ತು. ಪುನೀತ್‌ ಪುಣ್ಯ ಸ್ಮರಣೆ ನಿಮಿತ್ತ ಸಮಾಧಿ

ಇಂದು ಪುನೀತ್ ರಾಜ್ ಕುಮಾರ್ ಮೂರನೇ ವರ್ಷದ ಪುಣ್ಯಸ್ಮರಣೆ|ಅಪ್ಪನಿಗೆ ಇಷ್ಟದ ಕೇಕ್ ಅರ್ಪಿಸಿ, ಪೂಜೆ ಸಲ್ಲಿಸಿದ ಪುತ್ರಿ ವಂದಿತಾ Read More »

ಕಾರ್ಕಳ: ಅರ್ಚಕರಿಗೆ ದೇವಳಕ್ಕೆ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ಹೊರಡಿಸಿದ್ದ ಆದೇಶ ವಜಾಗೊಳಿಸಿದ ಹೈಕೋರ್ಟ್

ಸಮಗ್ರ ನ್ಯೂಸ್: ಉಡುಪಿ ಜಿಲ್ಲೆ ಕಾರ್ಕಳ ಶ್ರೀ ಮಾರಿಯಮ್ಮ ದೇವಾಲಯಕ್ಕೆ ಅರ್ಚಕರಿಗೆ ಪ್ರವೇಶ‌ ನಿರ್ಬಂಧಿಸಿ ಜಿಲ್ಲಾಧಿಕಾರಿ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ವಜಾಗೊಳಿಸಿದೆ. ದೇವಳದ ಪ್ರಧಾನ ಅರ್ಚಕರಾದ ರಘುರಾಮ್ ಆಚಾರ್ ಅವರ ಮಗ ಲಕ್ಷ್ಮೀಶ ಆಚಾರ್ ರವರು ದೇವಾಲಯದಲ್ಲಿ ಪೂಜಾ ಕಾರ್ಯಗಳನ್ನು ನಡೆಸಿಕೊಂಡು ಬರುತ್ತಿದ್ದರು. ಇವರು ದೇವಾಲಯಕ್ಕೆ ಬರುವ ಹೆಣ್ಣು ಮಕ್ಕಳೊಂದಿಗೆ ಅಸಭ್ಯವಾಗಿ ವರ್ತಿಸಿ, ಕಿರುಕುಳ ನೀಡುತ್ತಿದ್ದಾರೆ ಎಂದು ಪಾಂಡುರಂಗ ರಾವ್ ಎಂಬುವವರು ದೇವಳದ ಆಡಳಿತ ಮೊಕ್ತೇಸರರಿಗೆ, ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರಿಗೆ, ಹಾಗೂ ಜಿಲ್ಲಾಧಿಕಾರಿಗಳಿಗೆ ಇನ್ನೂ ಮುಂದೆ

ಕಾರ್ಕಳ: ಅರ್ಚಕರಿಗೆ ದೇವಳಕ್ಕೆ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ಹೊರಡಿಸಿದ್ದ ಆದೇಶ ವಜಾಗೊಳಿಸಿದ ಹೈಕೋರ್ಟ್ Read More »

ವಿಜಯ್ ರಾಜಕೀಯ ಪ್ರವೇಶ ಬೆನ್ನಲ್ಲೇ ತ್ರಿಷಾ ಶಾಕಿಂಗ್ ಪೋಸ್ಟ್ ವೈರಲ್!

ಸಮಗ್ರ ನ್ಯೂಸ್: ತ್ರಿಶಾ ತೆಲುಗಿನಲ್ಲಿ ಟಾಪ್ ಹೀರೋಯಿನ್ ಆಗಿ ಮಿಂಚಿದ್ದರು. ಮಹೇಶ್ ಬಾಬು, ಪ್ರಭಾಸ್‌, ಚಿರಂಜೀವಿ, ಬಾಲಕೃಷ್ಣ, ನಾಗಾರ್ಜುನ, ವೆಂಕಟೇಶ್ ಮುಂತಾದ ಟಾಪ್ ಹೀರೋಗಳ ಎದುರು ನಟಿಸುವ ಮೂಲಕ ತಮ್ಮ ಜನಪ್ರಿಯತೆಯನ್ನು ಮತ್ತಷ್ಟು ಹೆಚ್ಚಿಸಿಕೊಂಡರು. ಯಂಗ್ ಹೀರೋಯಿನ್ ಗಳು ಎಂಟ್ರಿ ಕೊಡುತ್ತಿದ್ದಂತೆ ತ್ರಿಷಾ ಕ್ರೇಜ್ ಡೌನ್ ಆಗಿತ್ತು.ಆದರೆ ಇತ್ತೀಚಿಗೆ ತ್ರಿಶಾ ಮತ್ತೆ ಸರಣಿ ಚಿತ್ರಗಳಲ್ಲಿ ನಟಿಸಿ ಫುಲ್ ಬ್ಯುಸಿಯಾಗಿದ್ದಾರೆ. ಪೊನ್ನಿಯಿನ್ ಸೆಲ್ವಂ ಚಿತ್ರದ ಎರಡು ಭಾಗಗಳಲ್ಲಿ ರಂಜಿಸಿರುವ ತ್ರಿಶಾ, ತಮಿಳಿನ ಸ್ಟಾರ್ ವಿಜಯ್ ಮತ್ತು ಲೋಕೇಶ್ ಕನಕರಾಜ್

ವಿಜಯ್ ರಾಜಕೀಯ ಪ್ರವೇಶ ಬೆನ್ನಲ್ಲೇ ತ್ರಿಷಾ ಶಾಕಿಂಗ್ ಪೋಸ್ಟ್ ವೈರಲ್! Read More »

ನಿಧಿ ಆಸೆಗಾಗಿ ಹೆತ್ತ ಮಗುವನ್ನೇ ಬಲಿ ಕೊಡಲು ಮುಂದಾದ ಮಂತ್ರವಾದಿ ತಂದೆ!!

ಸಮಗ್ರ ನ್ಯೂಸ್: ಪಾಪಿ ಮಂತ್ರವಾದಿ ತಂದೆಯೋರ್ವ ಮಗುವನ್ನು ನಿಧಿಗಾಗಿ ಬಲಿ ಕೊಡಲು ಮುಂದಾದ ಘಟನೆ ಬೆಂಗಳೂರಿನ ಕೆ ಆರ್ ಪುರಂ ನಲ್ಲಿ ನಡೆದಿದೆ. ಆರೋಪಿಯನ್ನು ಸದ್ದಾಂ ಎಂದು ಗುರುತಿಸಲಾಗಿದ್ದು, ಈತ ಮಾಟ‌-ಮಂತ್ರ ಮಾಡುತ್ತಿದ್ದುದಾಗಿ ತಿಳಿದುಬಂದಿದೆ. ನಿಧಿ ಆಸೆಗಾಗಿ ಕುಟ್ಟಿ ಸೈತಾನ್ ಪೂಜೆಯಲ್ಲಿ ತನ್ನ ಮಗುವನ್ನು ಬಲಿ ಕೊಡಲು ಮುಂದಾಗಿದ್ದು, ಬಲಿ ನೀಡುವಂತೆ ತನ್ನ ಪತ್ನಿಗೆ ಕಿರುಕುಳ ನೀಡಿದ್ದಾನೆ.‌ ಮಂತ್ರ ಪಠಿಸುತ್ತಾ ಸದ್ದಾಂ ತಡರಾತ್ರಿ ವಾಮಾಚಾರ ಅಭ್ಯಾಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಪತಿ ಸದ್ದಾಂ ಕಿರುಕುಳಕ್ಕೆ ಬೇಸತ್ತು

ನಿಧಿ ಆಸೆಗಾಗಿ ಹೆತ್ತ ಮಗುವನ್ನೇ ಬಲಿ ಕೊಡಲು ಮುಂದಾದ ಮಂತ್ರವಾದಿ ತಂದೆ!! Read More »

ಹಾಸನಾಂಬೆ ಸನ್ನಿಧಿಯಲ್ಲಿ ನಡೆಯಿತು ಪವಾಡ| ಸುರಿವ ಮಳೆ ನಡುವೆಯೂ ಆರದ ನಂದಾದೀಪ

ಸಮಗ್ರ ನ್ಯೂಸ್: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬ ದೇವಾಲಯದಲ್ಲಿ ಪವಾಡವೇ ನಡೆದಿದೆ. ಸುರಿಯುವ ಮಳೆಯಲ್ಲಿಯೂ ದೀಪ ಪ್ರಜ್ವಲಿಸಿದೆ. ಮಳೆ ಸುರಿಯುತ್ತಿದ್ದರೂ ದೇವಾಲಯದಲ್ಲಿ ದೀಪ ಉರಿಯುತ್ತಿದೆ. ಹಾಸನಾಂಬೆ ದೇವಾಲಯದ ಮುಂದೆ ಹಚ್ಚಿಟ್ಟಿರುವ ದೀಪ ಜೋರಾಗಿ ಮಳೆ ಬರುತ್ತಿದ್ದರೂ ಆರದೆ ಪ್ರಜ್ವಲಿಸುತ್ತಿದೆ. ಅ. 24ರಂದು ಹಾಸನಾಂಬ ದೇವಾಲಯ ಬಾಗಿಲು ತೆರೆಯಲಾಗಿದ್ದು, ಅ. 25ರಿಂದ ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಈ ಬಾರಿ 11 ದಿನಗಳ ಕಾಲ ದೇವಾಲಯದ ಬಾಗಿಲು ತೆರೆದರೂ ಮೊದಲ ದಿನ ಮತ್ತು ಅಂತಿಮ ದಿನವಾದ ನವೆಂಬರ್ 3ರಂದು

ಹಾಸನಾಂಬೆ ಸನ್ನಿಧಿಯಲ್ಲಿ ನಡೆಯಿತು ಪವಾಡ| ಸುರಿವ ಮಳೆ ನಡುವೆಯೂ ಆರದ ನಂದಾದೀಪ Read More »

Health Tips; ಮುಂಜಾನೆ ಎದ್ದಾಗ ಹೀಗಾಗುತ್ತಿದೆಯೇ? ಅಂದ್ರೆ ನಿಮ್ಮ ಕಿಡ್ನಿ ಅಪಾಯದಲ್ಲಿದೆ..!

*ಇಲ್ಲಿದೆ ಸಂಪೂರ್ಣ ಮಾಹಿತಿ* ಸಮಗ್ರ ನ್ಯೂಸ್: ಮೂತ್ರಪಿಂಡಗಳು ದೇಹದ ಪ್ರಮುಖ ಅಂಗಗಳಲ್ಲಿ ಒಂದಾಗಿದೆ. ಇದರ ಸಹಾಯದಿಂದ ಮಾತ್ರ ದೇಹದಲ್ಲಿ ತುಂಬಿರುವ ತ್ಯಾಜ್ಯ ಹೊರಬರಲು ಸಾಧ್ಯ. ಇದು ರಕ್ತವನ್ನು ಫಿಲ್ಟರ್ ಮಾಡುವಂತಹ ಪ್ರಮುಖ ಕಾರ್ಯಗಳನ್ನು ನಿರ್ವಹಿಸುತ್ತದೆ. ಕಿಡ್ನಿಯಲ್ಲಿ ಯಾವುದೇ ರೀತಿಯ ಸಮಸ್ಯೆ ಇದ್ದರೆ, ಅದನ್ನು ಗುರುತಿಸುವುದು ಮತ್ತು ಸಾಧ್ಯವಾದಷ್ಟು ಬೇಗ ಚಿಕಿತ್ಸೆಯನ್ನು ಪ್ರಾರಂಭಿಸುವುದು ಮುಖ್ಯವಾಗಿದೆ.ಹಲವು ಬಾರಿ ಕಿಡ್ನಿ ಸಮಸ್ಯೆಯ ಲಕ್ಷಣಗಳು ಬೆಳಗಿನ ಹೊತ್ತಿನಲ್ಲಿ ಕಾಣಿಸಿಕೊಳ್ಳುತ್ತದೆ. ಬೆಳಿಗ್ಗೆ ಆಯಾಸ ಮತ್ತು ದೌರ್ಬಲ್ಯ :ಬೆಳಿಗ್ಗೆ ಏಳುತ್ತಿದ್ದಂತೆಯೇ ದಣಿಯುವ ಅನುಭವವಾಗುತ್ತಿದ್ದರೆ ಇದು ಗಂಭೀರ

Health Tips; ಮುಂಜಾನೆ ಎದ್ದಾಗ ಹೀಗಾಗುತ್ತಿದೆಯೇ? ಅಂದ್ರೆ ನಿಮ್ಮ ಕಿಡ್ನಿ ಅಪಾಯದಲ್ಲಿದೆ..! Read More »

ಕೇರಳ ಸಿಎಂ ಪಿಣರಾಯಿ ವಿಜಯನ್ ಕಾರು ಸರಣಿ ಅಪಘಾತ

ಸಮಗ್ರ ನ್ಯೂಸ್: ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೆ ತುತ್ತಾಗಿದೆ. ಅವರ ಬೆಂಗಾವಲು ಕಾರುಗಳು ಸರಣಿಯಾಗಿ ಡಿಕ್ಕಿ ಹೊಡೆದುಕೊಂಡಿವೆ. ತಿರುವನಂತಪುರದಲ್ಲಿ ಈ ಘಟನೆ ನಡೆದಿದೆ. ಸಿಎಂ ಪಿಣರಾಯಿ ಅವರು ಎಂದಿನಂತೆ ತಮ್ಮ ಬೆಂಗಾವಲು ವಾಹನಗಳೊಂದಿಗೆ ಪ್ರಯಾಣಿಸುತ್ತಿದ್ದರು.ಈ ವೇಳೆ ಮುಖ್ಯರಸ್ತೆಯಲ್ಲೇ ಮುಂದಿದ್ದ ಕಾರು ತಕ್ಷಣ ಬ್ರೇಕ್ ಹಾಕಿದೆ. ಸ್ವಲ್ಪ ವೇಗವಾಗಿಯೇ ಬೆಂಗಾವಲು ವಾಹನಗಳು ಚಲಿಸುತ್ತಿದ್ದರಿಂದ ನಿಯಂತ್ರಣ ತಪ್ಪಿ, ಒಂದಕ್ಕೊಂದು ಡಿಕ್ಕಿ ಹೊಡೆದುಕೊಂಡಿವೆ ಎನ್ನಲಾಗಿದೆ. ಈ ವೇಳೆ ಹಿಂದೆಯೇ ವೇಗವಾಗಿ ಬರುತ್ತಿದ್ದ ಸಿಎಂ ವಾಹನ ಸೇರಿದಂತೆ ಕೊನೆಯ

ಕೇರಳ ಸಿಎಂ ಪಿಣರಾಯಿ ವಿಜಯನ್ ಕಾರು ಸರಣಿ ಅಪಘಾತ Read More »

ಬೆಂಗಳೂರಿನಲ್ಲಿ ಖ್ಯಾತ ಮಲಯಾಳಂ ನಿರ್ದೇಶಕ ರಂಜಿತ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ

ಸಮಗ್ರ ನ್ಯೂಸ್: ಮಲಯಾಳಂ ನಿರ್ದೇಶಕ ರಂಜಿತ್‌ ಬಾಲಕೃಷ್ಣನ್ ವಿರುದ್ಧ 31 ವರ್ಷದ ವ್ಯಕ್ತಿಯೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬೆಂಗಳೂರು ಈಶಾನ್ಯ ವಿಭಾಗದ ಬಿಐಎಎಲ್ ಪೊಲೀಸ್ ಠಾಣೆಯಲ್ಲಿ ಅ.26 ರಂದು ಎಫ್‌ಐಆ‌ರ್ ದಾಖಲಿಸಿದ್ದಾರೆ. ಕೋಯಿಕ್ಕೋಡ್ ಮೂಲದ ಕಲಾವಿದ ಎಂದು ಗುರುತಿಸಲ್ಪಟ್ಟಿರುವ ದೂರುದಾರ, 2012 ರಲ್ಲಿ ಬಾವುಟ್ಟಿಯುಡೆ ನಮಥಿಲ್ ಚಿತ್ರದ ಚಿತ್ರೀಕರಣದ ಸಮಯದಲ್ಲಿ ಜನಪ್ರಿಯ ಮಲಯಾಳಂ ನಟ ಮಮ್ಮುಟ್ಟಿ ಅವರನ್ನು ಭೇಟಿಯಾಗಲು ಕೇರಳದ ಈಸ್ಟಸ್ಟ್ ಹಿಲ್ಲೆ ಹೋದಾಗ ರಂಜಿತ್ ಅವರನ್ನು ಭೇಟಿಯಾದರು ಎಂದು ಆರೋಪಿಸಿದ್ದಾರೆ. ರಂಜಿತ್ ತನ್ನ

ಬೆಂಗಳೂರಿನಲ್ಲಿ ಖ್ಯಾತ ಮಲಯಾಳಂ ನಿರ್ದೇಶಕ ರಂಜಿತ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ Read More »