Editor

ಶಿಗ್ಗಾಂವಿ: ಬಂಡಾಯ ಶಮನಕ್ಕೆ ತೆರಳಿದ್ದ ಸಚಿವ ಜಮೀರ್ ಕಾರಿಗೆ ಕಲ್ಲೇಟು

ಸಮಗ್ರ ನ್ಯೂಸ್: ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಮುಖಂಡರ ನಡುವೆ ತಿಕ್ಕಾಟ ಶುರುವಾಗಿದ್ದು, ಸಚಿವ ಝಮೀರ್ ಅಹ್ಮದ್ ಖಾನ್ ಅವರ ಕಾರಿನ ಮೇಲೆ ಕೆಲ ಕಾರ್ಯಕರ್ತರು ಹುಲಗೂರಿನಲ್ಲಿ ಕಲ್ಲು ತೂರಾಟ ನಡೆಸಿದ್ದಾರೆ. ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿರುವ ಸೈಯದ್ ಅಜ್ಜಂಪೀರ್ ಖಾದ್ರಿ ಅವರ ಮನವೋಲಿಸಲು ಝಮೀರ್ ಅಹ್ಮದ್ ಅವರು ಮನೆಗೆ ಹೋಗಿದ್ದರು. ಇದೇ ಸಂದರ್ಭದಲ್ಲಿ ಅವರು ಅಭ್ಯರ್ಥಿ ಯಾಸೀರ್ ಅಹ್ಮದ್ ಖಾನ್ ಅವರ ಕಾರಿನಲ್ಲಿ ಹೋಗಿದ್ದರು. ಟಿಕೆಟ್ ಕೈ ತಪ್ಪಿದ್ದರಿಂದ ಆಕ್ರೋಶಗೊಂಡಿರುವ ಸೈಯದ್ ಖಾದ್ರಿ ಪರ ಬೆಂಬಲಿಗರು, […]

ಶಿಗ್ಗಾಂವಿ: ಬಂಡಾಯ ಶಮನಕ್ಕೆ ತೆರಳಿದ್ದ ಸಚಿವ ಜಮೀರ್ ಕಾರಿಗೆ ಕಲ್ಲೇಟು Read More »

ಕರ್ನಾಟಕಕ್ಕೆ ಪ್ರತ್ಯೇಕ ನಾಡ ಧ್ವಜಕ್ಕೆ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಸಮಗ್ರ ನ್ಯೂಸ್: ರಾಜ್ಯಕ್ಕೆ ಪ್ರತ್ಯೇಕ ಧ್ವಜ ಹೊಂದುವ ಕುರಿತು ಪ್ರಾಧಿಕಾರಗಳಿಗೆ ನಿರ್ದೇಶಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (PIL) ಕರ್ನಾಟಕ ಹೈಕೋರ್ಟ್‌ ಇಂದು ವಜಾ ಮಾಡಿದೆ. ಬೆಳಗಾವಿಯ ಸಾಮಾಜಿಕ ಕಾರ್ಯಕರ್ತ ಭೀಮಪ್ಪ ಗಡಾದ್ ಎಂಬುವವರು ಸಲ್ಲಿಸಿದ್ದ ಈ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾ.ಎನ್.ವಿ. ಅಂಜಾರಿಯಾ ಮತ್ತು ನ್ಯಾ.ಕೆ ವಿ ಅರವಿಂದ್‌ ಅವರ ವಿಭಾಗೀಯ ಪೀಠ ಪಿಐಎಲ್ ವಜಾಗೊಳಿಸಿ ಆದೇಶಿಸಿದೆ. ಮಾ.8ರಂದು (2018) ಸಿಎಂ ಸಿದ್ದರಾಮಯ್ಯ ಅವರು ಹಳದಿ, ಬಿಳಿ ಮತ್ತು ಕೆಂಪು ವರ್ಣಗಳ

ಕರ್ನಾಟಕಕ್ಕೆ ಪ್ರತ್ಯೇಕ ನಾಡ ಧ್ವಜಕ್ಕೆ ಅರ್ಜಿ ವಜಾಗೊಳಿಸಿದ ಹೈಕೋರ್ಟ್ Read More »

ಸುರತ್ಕಲ್: ಮುಸ್ಲಿಂ ಯುವಕನಿಂದ ಆಘಾತಕಾರಿ ಸಂದೇಶ| ಆತ ಕತ್ತರಿಸುವ ಬದಲು ಸಾವು ಮೇಲೆಂದು ಆತ್ಮಹತ್ಯೆಗೆ ಯತ್ನಿಸಿದ ಯುವತಿ| ಪೊಲೀಸ್ ಇಲಾಖೆ ವಿರುದ್ಧ ಶಾಸಕ ಭರತ್ ಶೆಟ್ಟಿ ಆಕ್ರೋಶ

ಸಮಗ್ರ ನ್ಯೂಸ್: ಸಾಮಾಜಿಕ ಜಾಲತಾಣದಲ್ಲಿ ಅನ್ಯಕೋಮಿನ ಯುವಕನೊಬ್ಬ ಹಿಂದೂ ಯುವತಿಗೆ ಅಶ್ಲೀಲ ಮೆಸೇಜ್ ಹಾಗೂ ತನ್ನೊಂದಿಗೆ ಬರದಿದ್ದರೆ 24 ತುಂಡು ಮಾಡಿ ಬಿಸಾಡುವೆ ಎಂದು ಬೆದರಿಕೆ ಹಾಕಿದ್ದ ಇಡ್ಯಾ ನಿವಾಸಿ ಶಾರಿಕ್‌ ನೂರ್ಜಹಾನ್‌ ಎಂಬವರವಿರುದ್ಧ ಕ್ಷಿಪ್ರ ಕ್ರಮವನ್ನು ಪೊಲೀಸರು ಕೈಗೊಳ್ಳದೆ ಇದ್ದ ಪರಿಣಾಮ ಸಂತ್ರಸ್ತ ಯುವತಿ ಆತ್ಮಹತ್ಯೆಗೆ ಯತ್ನ ಮಾಡಿದ್ದಾಳೆ ಎಂದು ಪೊಲೀಸ್ ವೈಫಲ್ಯದ ವಿರುದ್ಧ ಶಾಸಕ ಡಾ. ಭರತ್ ಶೆಟ್ಟಿ ವೈ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತಂತೆ ಠಾಣೆಯಲ್ಲಿ ಯುವತಿಯ ಕುಟುಂಬಸ್ಥರು ದೂರು ದಾಖಲಿಸುವ ಸಂದರ್ಭ

ಸುರತ್ಕಲ್: ಮುಸ್ಲಿಂ ಯುವಕನಿಂದ ಆಘಾತಕಾರಿ ಸಂದೇಶ| ಆತ ಕತ್ತರಿಸುವ ಬದಲು ಸಾವು ಮೇಲೆಂದು ಆತ್ಮಹತ್ಯೆಗೆ ಯತ್ನಿಸಿದ ಯುವತಿ| ಪೊಲೀಸ್ ಇಲಾಖೆ ವಿರುದ್ಧ ಶಾಸಕ ಭರತ್ ಶೆಟ್ಟಿ ಆಕ್ರೋಶ Read More »

ಪೊಲೀಸ್ ಹುದ್ದೆ ಆಕಾಂಕ್ಷಗಳಿಗೆ ಭರ್ಜರಿ ಗುಡ್ ನ್ಯೂಸ್ : 4115 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್.!

ಸಮಗ್ರ ನ್ಯೂಸ್: ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, 4115 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.ಹೌದು, ಸರ್ಕಾರ ಬರೋಬ್ಬರಿ 4115 ಪೊಲೀಸ್‌ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆ ಅನುಮೋದನೆ ನೀಡಿದ್ದು, ಶೀಘ್ರದಲ್ಲೇ ನೇಮಕಾತಿ ಆರಂಭಿಸಲಿದೆ. 3500 ಕಾನ್ಸ್ ಟೇಬಲ್ ಹಾಗೂ 615 ಪೊಲೀಸ್‌ ಸಬ್‌ ಇನ್ಸ್‌ ಪೆಕ್ಟ‌ರ್ ಸೇರಿ ವಿವಿಧ ಹುದ್ದೆಗಳನ್ನು ಸರ್ಕಾರ ಭರ್ತಿ ಮಾಡಲಿದೆ. ಈ ಹುದ್ದೆಗಳಿಗೆ ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದ್ದು, ಕಾನ್ಸಬಲ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು

ಪೊಲೀಸ್ ಹುದ್ದೆ ಆಕಾಂಕ್ಷಗಳಿಗೆ ಭರ್ಜರಿ ಗುಡ್ ನ್ಯೂಸ್ : 4115 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್.! Read More »

ಕೆಲಸ ಸಿಗದೇ ಬೇಸತ್ತ ಯುವತಿ ಆತ್ಮಹತ್ಯೆಗೆ ಶರಣು!

ಸಮಗ್ರ ನ್ಯೂಸ್: ಉದ್ಯೋಗ ಸಿಗದೇ ಬೇಸತ್ತ LLB ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಂಧ್ರಪ್ರದೇಶದ ಶ್ರೀ ಸತ್ಯಸಾಯಿ ಜಿಲ್ಲೆಯ ಬುಕ್ಕಪಟ್ಟಣ ಮಂಡಲದ ಸಿದ್ದರಾಮಪುರ ಗ್ರಾಮದಲ್ಲಿ ನಡೆದಿದೆ. ಜಿ.ಲಾಲುಸಾಹೇಬ್ ಅವರ ಹಿರಿಯ ಮಗಳು ರುಕ್ಸಾನಾ (27) ಅನಂತಪುರ ಜಿಲ್ಲಾ ನ್ಯಾಯಾಲಯದಲ್ಲಿ ಕಿರಿಯ ವಕೀಲರಾಗಿ ಅಭ್ಯಾಸ ಮಾಡುತ್ತಿದ್ದಳು.ಈ ಕ್ರಮದಲ್ಲಿ ವಕೀಲಿ ವೃತ್ತಿ ನಡೆಸುತ್ತಿರುವ ರುಕ್ಸಾನಾ ತಮ್ಮ ಕೆಲಸದ ಪ್ರಯತ್ನವನ್ನು ತೀವ್ರಗೊಳಿಸಿದ್ದಾರೆ. ಆದರೆ, ಅವಕಾಶ ಸಿಗಲಿಲ್ಲ. ಇದರಿಂದ ಜೀವನದಲ್ಲಿ ಜಿಗುಪ್ಪೆಗೊಂಡ ಆಕೆ. ತೀವ್ರ ಮಾನಸಿಕ ವ್ಯಥೆಯಿಂದ ನ್ಯಾಯಾಲಯದ ಮೊರೆ

ಕೆಲಸ ಸಿಗದೇ ಬೇಸತ್ತ ಯುವತಿ ಆತ್ಮಹತ್ಯೆಗೆ ಶರಣು! Read More »

ಕರಿಮಣಿ ಮಾಲೀಕ ನೀನಲ್ಲ ಅಂತಾ ಗಂಡನ ಜೊತೆ ರೀಲ್ ಮಾಡಿದವಳು ಬಾಯ್ ಫ್ರೆಂಡ್ ಜೊತೆ ಸೇರಿ ಕೊಂದೇ ಬಿಟ್ಟಳು

ಸಮಗ್ರ ನ್ಯೂಸ್: ಕರಿಮಣಿ ಮಾಲೀಕ ನೀನಲ್ಲ ಅಂತಾ ಗಂಡನ ಜೊತೆ ರೀಲ್ ಮಾಡಿದ ರೀಲ್ ರಾಣಿ ತನ್ನ ಪ್ರಿಯಕರನ ಜೊತೆ ಸೇರಿಕೊಂಡು ಪತಿಗೆ ವಿಷವುಣಿಸಿ ಕೊಂದ ಘಟನೆ ಪ್ರತಿಮಾ ಎಂಬಾಕೆ ಉಡುಪಿ ಜಿಲ್ಲೆಯ ಕಾರ್ಕಳದ ದೆಪ್ಪುಜೆಯಲ್ಲಿ ನಡೆದಿದೆ. ರೀಲ್ ಹುಚ್ಚು ಹಚ್ಚಿಕೊಂಡಿದ್ದ ಪ್ರತಿಮಾಳಿಗೆ ಗಂಡ ಹಲವು ಬಾರಿ ಎಚ್ಚರಿಕೆ ಕೂಡ ಕೊಟ್ಟಿದ್ದರು ಎನ್ನಲಾಗಿದೆ.ಈ ಮದ್ಯೆ ದಿಲೀಪ್ ಹೆಗ್ಡೆ ಜೊತೆಗಿರುವ ಸಂಭಂಧ ಬಗ್ಗೆ ಗಂಡನಿಗೆ ಸಂಶಯ ಉಂಟಾಗಿತ್ತು.ಹೀಗಾಗಿ ತಮ್ಮಿಬ್ಬರ ಸಂಭಂದಕ್ಕೆ ಅಡ್ಡಿಯಾಗುವ ಗಂಡನ್ನನ್ನು ಮುಗಿಸಲು ಇಬ್ಬರು ಸ್ಕೆಚ್ ಹಾಕಿದ್ದಾರೆ.ಪ್ರಿಯಕರ

ಕರಿಮಣಿ ಮಾಲೀಕ ನೀನಲ್ಲ ಅಂತಾ ಗಂಡನ ಜೊತೆ ರೀಲ್ ಮಾಡಿದವಳು ಬಾಯ್ ಫ್ರೆಂಡ್ ಜೊತೆ ಸೇರಿ ಕೊಂದೇ ಬಿಟ್ಟಳು Read More »

ಒಡಿಶಾ ಕರಾವಳಿಗೆ ಅಪ್ಪಳಿಸಿದ ಡಾನಾ| ಭಾರೀ ಮಳೆಗೆ ತತ್ತರಿಸಿದ ಪೂರ್ವ ಕರಾವಳಿ

ಸಮಗ್ರ ನ್ಯೂಸ್: ಡಾನಾ ಚಂಡಮಾರುತವು ಒಡಿಶಾ ಕರಾವಳಿಗೆ ಅಪ್ಪಳಿಸಿದ್ದು, ಹಲವು ಪ್ರದೇಶಗಳಲ್ಲಿ ಭಾರಿ ಮಳೆ ಮತ್ತು ಬಿರುಗಾಳಿಗೆ ಕಾರಣವಾಗಿದೆ. ಕೇಂದ್ರಪಾರ ಜಿಲ್ಲೆಯ ಭಿಟಾರ್ ಕನಿಕ ಹಾಗೂ ಭದ್ರಕ್ ಜಿಲ್ಲೆಯ ಧಮ್ರ ನಡುವೆ ಈ ಚಂಡಮಾರುತ ಅಪ್ಪಳಿಸಿದ್ದು, ಗಂಟೆಗೆ ಸುಮಾರು 110 ಕಿಮೀ ವೇಗದಲ್ಲಿ ಬಿರುಗಾಳಿ ಬೀಸುತ್ತಿದೆ. ಒಡಿಶಾದ ಕರಾವಳಿ ಜಿಲ್ಲೆಗಳಾದ ಭದ್ರಕ್, ಕೇಂದ್ರಪಾರ, ಬಾಲಸೋರ್ ಹಾಗೂ ಜಗತ್ ಸಿಂಗ್ ಪುರ್ ಗೆ ಮಧ್ಯರಾತ್ರಿ ಗಂಟೆಗೆ ಸುಮಾರು 110 ಕಿಮೀ ವೇಗದ ಬಿರುಗಾಳಿಯೊಂದಿಗೆ ಡಾನಾ ಚಂಡಮಾರುತ ಅಪ್ಪಳಿಸಿದ್ದು, ಈ

ಒಡಿಶಾ ಕರಾವಳಿಗೆ ಅಪ್ಪಳಿಸಿದ ಡಾನಾ| ಭಾರೀ ಮಳೆಗೆ ತತ್ತರಿಸಿದ ಪೂರ್ವ ಕರಾವಳಿ Read More »

ಒಣದ್ರಾಕ್ಷಿಯ ಆರೋಗ್ಯ ಪ್ರಯೋಜನಗಳು

ಸಮಗ್ರ ನ್ಯೂಸ್:ಒಣದ್ರಾಕ್ಷಿಯನ್ನು ಪ್ರತಿದಿನ ಮಲಗುವ ಮುನ್ನ ನಾಲ್ಕರಿಂದ ಐದು ಒಣದ್ರಾಕ್ಷಿಯನ್ನು ರಾತ್ರಿ ಅರ್ಧ ಕಪ್ ನೀರಿನಲ್ಲಿ ನೆನಸಿಟ್ಟು ಮುಂಜಾನೆ ಖಾಲಿ ಹೊಟ್ಟೆಯಲ್ಲಿ ಸೇವಿಸಬೇಕು. ಒಣದ್ರಾಕ್ಷಿಯಲ್ಲಿ ಕಬ್ಬಿನಾಂಶ, ಪೊಟಾಶಿಯಂ, ಕ್ಯಾಲ್ಸಿಯಂ, ಮೆಗ್ನಿಶಿಯಂ ಮತ್ತು ನಾರಿನಾಂಶ ಆಗಾಧ ಪ್ರಮಾಣದಲ್ಲಿದ್ದು, ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ನಿಮ್ಮ ದೇಹದ ಎಕ್ಸ್‌ಟ್ರಾ ಬೊಜ್ಜನ್ನು ಇಳಿಸಲು ನೀವು ನೆನೆಸಿರುವ ಒಣ ದ್ರಾಕ್ಷಿ ಸೇವಿಸಬೇಕು.ನೈಸರ್ಗಿಕ ಸಕ್ಕರೆ ಅಂಶವನ್ನು ಒಳಗೊಂಡಿರುವ ಒಣದ್ರಾಕ್ಷಿಯು ನಿಮ್ಮಲ್ಲಿ ಚುರುಕುತನ ಮತ್ತು ಶಕ್ತಿ ತುಂಬಿರುವಂತೆ ಮಾಡುವುದು. ಒಣದ್ರಾಕ್ಷಿಯಲ್ಲಿ ಉನ್ನತ ಮಟ್ಟದ ಕಬ್ಬಿನಾಂಶ, ಪೊಟಾಶಿಯಂ

ಒಣದ್ರಾಕ್ಷಿಯ ಆರೋಗ್ಯ ಪ್ರಯೋಜನಗಳು Read More »

ದೇಶದ ಇತಿಹಾಸದಲ್ಲೇ ಇದೇ ಮೊದಲು : ದಲಿತರ ಮೇಲಿನ ದೌರ್ಜನ್ಯ ಕೇಸ್ ನಲ್ಲಿ 98 ಆರೋಪಿಗಳಿಗೆ `ಜೀವಾವಧಿ’ ಶಿಕ್ಷೆ

ಸಮಗ್ರ ನ್ಯೂಸ್: ಕೊಪ್ಪಳ ಜಿಲ್ಲೆಯ ಮರಕುಂಬಿ ಗ್ರಾಮದ ದಲಿತ ಮೇಲಿನ ದೌರ್ಜನ್ಯ ಪ್ರಕರಣ ಸಂಬಂಧ ಬಂಧಿತರಾಗಿದ್ದಂತ 101 ಆರೋಪಿಗಳಲ್ಲಿ 98 ಮಂದಿಗೆ ಜೀವಾವಧಿ ಶಿಕ್ಷೆಯನ್ನು ನೀಡಿ ಕೋರ್ಟ್‌ ಆದೇಶಿಸಿದೆ.ಈ ಮೂಲಕ ಈ ಪ್ರಕರಣ ದೇಶದ ಇತಿಹಾಸದಲ್ಲೇ ಇಷ್ಟು ಜನರಿಗೆ ಒಂದೇ ಬಾರಿಗೆ ಜೀವಾವಧಿ ಶಿಕ್ಷೆ ವಿಧಿಸಿರುವುದು ಮೊದಲು. ಕೊಪ್ಪಳ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರು ಮೂವರು ಆರೋಪಿಗಳಇಗೆ ಐದು ವರ್ಷ ಕಠಿಣ ಶಿಕ್ಷೆಯನ್ನು ತಲಾ 2 ಸಾವಿರ ದಂಡವನ್ನು ವಿಧಿಸಿದ್ದಾರೆ. ಇನ್ನೂ ಜೀವಾವಧಿ ಶಿಕ್ಷೆಗೆ

ದೇಶದ ಇತಿಹಾಸದಲ್ಲೇ ಇದೇ ಮೊದಲು : ದಲಿತರ ಮೇಲಿನ ದೌರ್ಜನ್ಯ ಕೇಸ್ ನಲ್ಲಿ 98 ಆರೋಪಿಗಳಿಗೆ `ಜೀವಾವಧಿ’ ಶಿಕ್ಷೆ Read More »

ಡಾನಾ ಚಂಡಮಾರುತದ ರೌದ್ರನರ್ತನ| ಒಡಿಶಾದಲ್ಲಿ ಭಾರೀ ಮಳೆ| ಕರ್ನಾಟಕ ಸೇರಿದಂತೆ ದ. ರಾಜ್ಯಗಳಲ್ಲಿ ಹೈ ಅಲರ್ಟ್

ಸಮಗ್ರ ನ್ಯೂಸ್: ಡಾನಾ ಚಂಡಮಾರುತ ಅಪ್ಪಳಿಸುತ್ತಿರುವ ಹಿನ್ನೆಲೆಯಲ್ಲಿ ಒಡಿಶಾದ್ಯಂತ ಜನಜೀವನ ಅಸ್ತವ್ಯಸ್ಥಗೊಂಂಡಿದೆ. ಪ್ರಚಂಡ ಮಳೆ ಹಾಗೂ ಭಾರೀ ಬಿರುಗಾಳಿಯಿಂದಾಗಿ ರಾಜ್ಯಾದ್ಯಂತ ಆತಂಕದ ಪರಿಸ್ಥಿತಿ ಎದುರಾಗಿದೆ.ಡಾನಾ ಚಂಡಮಾರುತದ ಪರಿಣಾಮ ಕರ್ನಾಟಕದ ಮೇಲೂ ಸಹ ಬೀರಲಿದ್ದು, ಇನ್ನೂ ಎರಡು ದಿನ ರಾಜ್ಯಾದ್ಯಂತ ಮಳೆಯಾಗುವ ಸಂಭವವಿದೆ. 100-110 ಮೈಲಿ ವೇಗದಲ್ಲಿ ಚಂಡ ಮಾರುತ ಬಂದು ಅಪ್ಪಳಿಸುತ್ತಿದ್ದು, ಏಕಾಏಕಿ ಮಳೆ ಅಬ್ಬರ ಹೆಚ್ಚಾಗಿದೆ. ಭದ್ರಕ್‌, ಕೇಂದ್ರಪರ, ಬಲಸೋರ್‌ ಹಾಗೂ ಜಗತ್‌ ಸಿಂಗ್‌ ಪುರ ಜಿಲ್ಲೆಯಲ್ಲಿ ಇದುವರೆಗೂ 6 ಲಕ್ಷ ಮಂದಿಯನ್ನು ಸ್ಥಳಾಂತರಗೊಳಿಸಲಾಗಿದೆ. ಉತ್ತರ

ಡಾನಾ ಚಂಡಮಾರುತದ ರೌದ್ರನರ್ತನ| ಒಡಿಶಾದಲ್ಲಿ ಭಾರೀ ಮಳೆ| ಕರ್ನಾಟಕ ಸೇರಿದಂತೆ ದ. ರಾಜ್ಯಗಳಲ್ಲಿ ಹೈ ಅಲರ್ಟ್ Read More »