Editor

ಕಾಸರಗೋಡು: ನೀಲೇಶ್ವರಂ ಜಾತ್ರೆಯಲ್ಲಿ ಪಟಾಕಿ ಸ್ಪೋಟ| 8 ಮಂದಿ ಗಂಭೀರ; ಹಲವರಿಗೆ ಗಾಯ

ಸಮಗ್ರ ನ್ಯೂಸ್: ಕೇರಳದ ಕಾಸರಗೋಡಿನ ನೀಲೇಶ್ವರಂ ಬಳಿ ಸೋಮವಾರ ತಡರಾತ್ರಿ ದೇವಸ್ಥಾನದ ಉತ್ಸವದ ವೇಳೆ ಪಟಾಕಿ ದುರಂತದಲ್ಲಿ ಎಂಟು ಮಂದಿ ಗಂಭೀರವಾಗಿ ಸೇರಿದಂತೆ 150 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ನೀಲೇಶ್ವರಂನ ಅಂಜೂಟ್ಟಂಬಳಂ ವೀರರ್ ಕಾವು ತೆಯ್ಯಂ ಕಟ್ಟೆ ಮಹೋತ್ಸವದ ವೇಳೆ ಪಟಾಕಿ ಸಂಗ್ರಹ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡು 150 ಮಂದಿಗೆ ಗಾಯವಾಗಿದ್ದು, 8 ಮಂದಿ ಗಂಭೀರವಾಗಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಮೂವಳಂಕುಳಿ ಚಾಮುಂಡಿ ತೆಯ್ಯಂನ ಕುಳಿಚು ತೊಟ್ಟಂ ಆಚರಣೆಯ ವೇಳೆ ಮಧ್ಯರಾತ್ರಿ 12 ಗಂಟೆ […]

ಕಾಸರಗೋಡು: ನೀಲೇಶ್ವರಂ ಜಾತ್ರೆಯಲ್ಲಿ ಪಟಾಕಿ ಸ್ಪೋಟ| 8 ಮಂದಿ ಗಂಭೀರ; ಹಲವರಿಗೆ ಗಾಯ Read More »

ಪುತ್ತೂರಿನ ರಾಧಾಸ್ ಶಾಪಿಂಗ್ ಉತ್ಸವದ ಮೂರನೇ ವೀಕ್ ಡ್ರಾ| ವಿಜೇತರ ಪಟ್ಟಿ ಇಲ್ಲಿದೆ‌ ನೋಡಿ…

ಸಮಗ್ರ ನ್ಯೂಸ್: ಪುತ್ತೂರಿನ ಹೆಸರಾಂತ ಬಟ್ಟೆಗಳ ಮಳಿಗೆ ರಾಧಾಸ್ ಫ್ಯಾಮಿಲಿ ಶೋರೂಂನಲ್ಲಿ ಆಫರ್ ಗಳ ಮೂರನೇ ವೀಕ್ ಡ್ರಾ ವಿಜೇತರ ಪಟ್ಟಿ ಪ್ರಕಟಿಸಲಾಗಿದೆ. ಪ್ರಥಮ ಬಹುಮಾನ ತ್ರಿಶಾಲ ಬಂಟ್ವಾಳ್ ಕೂಪನ್ ನಂ. ಡೈನಿಂಗ್ ಟೇಬಲ್,ದ್ವಿತೀಯ ಬಹುಮಾನ ಫೈಝ್ ಅಹ್ಮದ್ ಪರ್ಲಡ್ಕ ಕೂಪನ್ ನಂ. 2014 ರೆಫ್ರಿಜರೇಟರ್ ಹಾಗು ತೃತೀಯ ಬಹುಮಾನ ಸೌಮ್ಯ ಕಡಬ ಕೂಪನ್ ನಂ.1816 ಗ್ಯಾಸ್ ಸ್ಟವ್ ಪಡೆದಿದ್ದಾರೆ. ನಾಲ್ಕನೇ ಬಹುಮಾನ ನಂ. ವಿಜ ವಿಜಯನ್ ಕಂಬಳಬೆಟ್ಟು ಕೂಪನ್ ನಂ.2144, ರಾಜಕುಮಾರ್ ಕೊಂಬೆತ್ತು ಕೂಪನ್ ನಂ.1858,

ಪುತ್ತೂರಿನ ರಾಧಾಸ್ ಶಾಪಿಂಗ್ ಉತ್ಸವದ ಮೂರನೇ ವೀಕ್ ಡ್ರಾ| ವಿಜೇತರ ಪಟ್ಟಿ ಇಲ್ಲಿದೆ‌ ನೋಡಿ… Read More »

ಕೇಂದ್ರ ಸಚಿವ ‘ಪ್ರಹ್ಲಾದ್ ಜೋಶಿ’ ಸಹೋದರ ‘ಗೋಪಾಲ್ ಜೋಶಿ’ಗೆ ಬಿಗ್ ರಿಲೀಫ್

ಸಮಗ್ರ ನ್ಯೂಸ್: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರನಿಗೆ ಬಿಗ್ ರಿಲೀಫ್ ಸಿಕ್ಕಿದೆ. ಈ ಪ್ರಕರಣದಲ್ಲಿ ಅವರ ವಿರುದ್ಧದ ತನಿಖೆಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದ್ದು, ಬಿಡುಗಡೆಗೆ ಆದೇಶ ಹೊರಡಿಸಿದೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಆರೋಪದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ ಅವರನ್ನು ಪೊಲೀಸರು ಬಂಧಿಸಿದ್ದರು. ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಪೀಠ ಈ ಆದೇಶ ಹೊರಡಿಸಿದೆ.ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ

ಕೇಂದ್ರ ಸಚಿವ ‘ಪ್ರಹ್ಲಾದ್ ಜೋಶಿ’ ಸಹೋದರ ‘ಗೋಪಾಲ್ ಜೋಶಿ’ಗೆ ಬಿಗ್ ರಿಲೀಫ್ Read More »

ಕರ್ನಾಟಕದಲ್ಲಿ ‘ಒಳ ಮೀಸಲಾತಿ ಜಾರಿ’ಗೆ

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಒಳ ಮೀಸಲಾತಿ ಜಾರಿಗೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು.ಈ ಸಭೆಯ ಬಳಿಕ ಸಂಪುಟದ ನಿರ್ಣಯಗಳನ್ನು ಕಾನೂನು ಸಚಿವ ಹೆಚ್.ಕೆ ಪಾಟೀಲ್ ಮಾಧ್ಯಮ ಗೋಷ್ಠಿಯಲ್ಲಿ ಹಂಚಿಕೊಂಡರು. ದಲಿತ ಒಳ ಮೀಸಲಾತಿ ಜಾರಿ ವಿಚಾರವಾಗಿ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಯಿತು. ಒಳಮೀಸಲಾತಿ ಕಲ್ಪಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದ ಕಮಿಟಿ ರಚನೆಗೆ ತೀರ್ಮಾನಿಸಲಾಗಿದೆ ಎಂದರು.

ಕರ್ನಾಟಕದಲ್ಲಿ ‘ಒಳ ಮೀಸಲಾತಿ ಜಾರಿ’ಗೆ Read More »

ದೇಶದಲ್ಲಿ ನಡೆಯಲಿದೆ ಜನಗಣತಿ; ಕೇಂದ್ರ ಸರ್ಕಾರದಿಂದ ಮಹತ್ವದ ನಿರ್ಧಾರ

ಸಮಗ್ರ ನ್ಯೂಸ್: ಕೇಂದ್ರ ಸರ್ಕಾರ ನಡೆಸುವ ಜನಗಣತಿಗೆ ಸಂಬಂಧಿಸಿದಂತೆ ಇದೀಗ ಪ್ರಮುಖ ಮಾಹಿತಿಯೊಂದು ಬೆಳಕಿಗೆ ಬಂದಿದೆ. ಮುಂದಿನ ವರ್ಷದಿಂದ ದೇಶದಲ್ಲಿ ಜನಗಣತಿ ಆರಂಭವಾಗಬಹುದು ಎಂದು ಮೂಲಗಳು ತಿಳಿಸಿದ್ದು, ಜನಗಣತಿಯು ಮುಂದಿನ ವರ್ಷ 2025 ರಿಂದ 2026 ರವರೆಗೆ ನಡೆಯಲಿದೆ ಎನ್ನಲಾಗಿದೆ. ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ 2021ರಲ್ಲಿ ನಡೆಯಬೇಕಿದ್ದ ಜನಗಣತಿಯನ್ನು ಅನಿವಾರ್ಯವಾಗಿ ಮುಂದೂಡಬೇಕಾಯಿತು. ಇಲ್ಲಿಯವರೆಗೆ ಪ್ರತಿ ಹತ್ತು ವರ್ಷಗಳಿಗೊಮ್ಮೆ ದಶಕದ ಆರಂಭದಲ್ಲಿ ಜನಗಣತಿ ನಡೆಸಲಾಗುತ್ತಿತ್ತು.ಇನ್ನು ಮುಂದೆ 2025ರ ನಂತರ ಮುಂದಿನ ಜನಗಣತಿ 2035, 2045, 2055ರಲ್ಲಿ ಈ ರೀತಿ

ದೇಶದಲ್ಲಿ ನಡೆಯಲಿದೆ ಜನಗಣತಿ; ಕೇಂದ್ರ ಸರ್ಕಾರದಿಂದ ಮಹತ್ವದ ನಿರ್ಧಾರ Read More »

ದೇಶದಲ್ಲಿ ನಡೆಯಲಿದೆ ಜನಗಣತಿ; ಕೇಂದ್ರ ಸರ್ಕಾರದಿಂದ ಮಹತ್ವದ ನಿರ್ಧಾರ

ಸಮಗ್ರ ನ್ಯೂಸ್: ಕೇಂದ್ರ ಸರ್ಕಾರ ನಡೆಸುವ ಜನಗಣತಿಗೆ ಸಂಬಂಧಿಸಿದಂತೆ ಇದೀಗ ಪ್ರಮುಖ ಮಾಹಿತಿಯೊಂದು ಬೆಳಕಿಗೆ ಬಂದಿದೆ. ಮುಂದಿನ ವರ್ಷದಿಂದ ದೇಶದಲ್ಲಿ ಜನಗಣತಿ ಆರಂಭವಾಗಬಹುದು ಎಂದು ಮೂಲಗಳು ತಿಳಿಸಿದ್ದು, ಜನಗಣತಿಯು ಮುಂದಿನ ವರ್ಷ 2025 ರಿಂದ 2026 ರವರೆಗೆ ನಡೆಯಲಿದೆ ಎನ್ನಲಾಗಿದೆ. ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ 2021ರಲ್ಲಿ ನಡೆಯಬೇಕಿದ್ದ ಜನಗಣತಿಯನ್ನು ಅನಿವಾರ್ಯವಾಗಿ ಮುಂದೂಡಬೇಕಾಯಿತು. ಇಲ್ಲಿಯವರೆಗೆ ಪ್ರತಿ ಹತ್ತು ವರ್ಷಗಳಿಗೊಮ್ಮೆ ದಶಕದ ಆರಂಭದಲ್ಲಿ ಜನಗಣತಿ ನಡೆಸಲಾಗುತ್ತಿತ್ತು.ಇನ್ನು ಮುಂದೆ 2025ರ ನಂತರ ಮುಂದಿನ ಜನಗಣತಿ 2035, 2045, 2055ರಲ್ಲಿ ಈ ರೀತಿ

ದೇಶದಲ್ಲಿ ನಡೆಯಲಿದೆ ಜನಗಣತಿ; ಕೇಂದ್ರ ಸರ್ಕಾರದಿಂದ ಮಹತ್ವದ ನಿರ್ಧಾರ Read More »

ಭಜನಾ ಸ್ಪರ್ಧೆಯಲ್ಲಿ ಭಾಗಿಯಾಗಿದ್ದ ಕಲಾವಿದ ವೇದಿಕೆಯಲ್ಲೇ `ಹೃದಯಾಘಾತ’ದಿಂದ ಸಾವು.!

ಸಮಗ್ರ ನ್ಯೂಸ್:ಬೆಳಗಾವಿ ಜಿಲ್ಲೆ ಕಿತ್ತೂರಿನಲ್ಲಿ ಅ 26 ರಂದು ರಾತ್ರಿ ಏರ್ಪಡಿಸಿದ್ದ ಭಜನಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಕಲಾವಿದರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಹೌದು, ಮೂರು ದಿನಗಳ ಕಾಲ ನಡೆದ ವೀರ ರಾಣಿ ಕಿತ್ತೂರು ಚೆನ್ನಮ್ಮನ ವಿಜಯೋತ್ಸವದ ನಿಮಿತ್ತ ಚೆನ್ನಮ್ಮನ ಕಿತ್ತೂರು ಕೋಟೆ ಆವರಣದಲ್ಲಿನ ವೇದಿಕೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಭಜನಾ ಸ್ಪರ್ಧೆ ಆಯೋಜಿಸಿತ್ತು. ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಕಿತ್ತೂರು ತಾಲೂಕಿನ ಬಸಾಪುರ ಗ್ರಾಮದ ಈರಪ್ಪ ಫಕೀರಪ್ಪ ಬಬಲಿ(48) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ವೇದಿಕೆಯಲ್ಲಿ ತಂಡದೊಂದಿಗೆ ಭಾಗಿಯಾಗಿದ್ದ ಈರಪ್ಪ ಅವರು

ಭಜನಾ ಸ್ಪರ್ಧೆಯಲ್ಲಿ ಭಾಗಿಯಾಗಿದ್ದ ಕಲಾವಿದ ವೇದಿಕೆಯಲ್ಲೇ `ಹೃದಯಾಘಾತ’ದಿಂದ ಸಾವು.! Read More »

ಪಟಾಕಿ ಅಂಗಡಿಯಲ್ಲಿ ಭೀಕರ ಅಗ್ನಿ ಅವಘಡ : ಗ್ರಾಹಕರು ಪಾರಾಗಿದ್ದೇ ರೋಚಕ.!

ಸಮಗ್ರ ನ್ಯೂಸ್: ತೆಲಂಗಾಣ ರಾಜಧಾನಿ ಹೈದರಾಬಾದ್ ನಲ್ಲಿ ಪಟಾಕಿ ಅಂಗಡಿಗೆ ಬೆಂಕಿ ತಗುಲಿದ ಪ್ರಕರಣ ಬೆಳಕಿಗೆ ಬಂದಿದೆ.ಇದ್ದಕ್ಕಿದ್ದಂತೆ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತು.ರೆಸ್ಟೋರೆಂಟ್ ಮತ್ತು 7-9 ಕಾರುಗಳು ಸುಟ್ಟುಹೋಗಿವೆ. ಮಹಿಳೆಯೊಬ್ಬರು ಗಾಯಗೊಂಡಿರುವ ಸುದ್ದಿಯೂ ಇದೆ. ಅಗ್ನಿಶಾಮಕ ದಳದ ವಾಹನಗಳು ಬೆಂಕಿ ಅವಘಡದ ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಸುಲ್ತಾನ್ ಬಜಾ‌ರ್ ಪೊಲೀಸರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ತಕ್ಷಣ ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಆರಂಭಿಸಿವೆ. ನಿರಂತರವಾಗಿ ಸ್ಫೋಟಗಳು ನಡೆಯುತ್ತಿರುವುದರಿಂದ ಸ್ಥಳದಲ್ಲಿ ಉದ್ವಿಗ್ನ

ಪಟಾಕಿ ಅಂಗಡಿಯಲ್ಲಿ ಭೀಕರ ಅಗ್ನಿ ಅವಘಡ : ಗ್ರಾಹಕರು ಪಾರಾಗಿದ್ದೇ ರೋಚಕ.! Read More »

ಅಯ್ಯಪ್ಪಸ್ವಾಮಿ ಭಕ್ತರಿಗೆ ಗುಡ್ ನ್ಯೂಸ್: ಇನ್ಮುಂದೆ ವಿಮಾನಗಳಲ್ಲಿ ‘ಇರುಮುಡಿ’ ಕೊಂಡೊಯ್ಯಬಹುದು!

ಸಮಗ್ರ ನ್ಯೂಸ್: ಕೇಂದ್ರ ಸರ್ಕಾರವು ಶಬರಿಮಲೆ ಅಯ್ಯಪ್ಪಸ್ವಾಮಿ ಭಕ್ತರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶಬರಿಮಲೆ ದೇವಸ್ಥಾನದ ಯಾತ್ರಾರ್ಥಿಗಳಿಗೆ ವಿಮಾನ ಕ್ಯಾಬಿನ್‌ನಲ್ಲಿ ‘ಇರುಮುಡಿ’ ಕೊಂಡೊಯ್ಯಲು ವಿನಾಯಿತಿ ನೀಡಲಾಗಿದೆ. ಬಸ್ಸುಗಳು, ಕಾರುಗಳು ಮತ್ತು ರೈಲುಗಳು ಹೆಚ್ಚಾಗಿ ಶಬರಿಮಲೆಯನ್ನು ತಲುಪುತ್ತಾರೆ. ಅನೇಕ ಜನರು ಶಬರಿಮಲೆಗೆ ವಿಮಾನದಲ್ಲಿ ಹೋಗಬೇಕೆಂದು ಬಯಸುತ್ತಾರೆ, ಆದರೆ ಅವರು ಇರುಮುಡಿ ತಮ್ಮೊಂದಿಗೆ ವಿಮಾನದಲ್ಲಿ ಕೊಂಡೊಯ್ಯಲು ಬಿಡುವುದಿಲ್ಲ. ಆದರೆ, ಶಬರಿಮಲೆಗೆ ವಿಮಾನದಲ್ಲಿ ತೆರಳುವವರಿಗೆ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕಿಂಜರಾಪು ರಾಮಮೋಹನ್ ನಾಯ್ಡು ಗುಡ್ ನ್ಯೂಸ್ ನೀಡಿದ್ದಾರೆ. ಈ ಹಿಂದೆ

ಅಯ್ಯಪ್ಪಸ್ವಾಮಿ ಭಕ್ತರಿಗೆ ಗುಡ್ ನ್ಯೂಸ್: ಇನ್ಮುಂದೆ ವಿಮಾನಗಳಲ್ಲಿ ‘ಇರುಮುಡಿ’ ಕೊಂಡೊಯ್ಯಬಹುದು! Read More »

ಕನ್ನಡ ರಾಜ್ಯೋತ್ಸವದಂದು `ಕರಾಳ ದಿನ’ ಆಚರಿಸಲು ಖಾಸಗಿ ಶಾಲೆಗಳ ನಿರ್ಧಾರ.!

ಸಮಗ್ರ ನ್ಯೂಸ್: ನವೆಂಬರ್ 1 ರ ಕನ್ನಡ ರಾಜ್ಯೋತ್ಸವದಂದು ರಾಜ್ಯದ ಖಾಸಗಿ ಶಾಲೆಗಳಲ್ಲಿ ಕರಾಳ ದಿನ ಆಚರಿಸಲು ಕರ್ನಾಟಕ ಖಾಸಗಿ ಶಿಕ್ಷಣ ಸಂಸ್ಥೆಗಳ ಸಂಘ ನಿರ್ಣಯ ಕೈಗೊಂಡಿದೆ. ಸಂಘಟನೆಯ ಅಧ್ಯಕ್ಷ ಲೋಕೇಶ್‌ ತಾಳಿಕಟ್ಟೆ ಮಾತನಾಡಿ, ಕನ್ನಡ ಮಾಧ್ಯಮ ಖಾಸಗಿ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸುವುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಿರ್ಧಾರಿಸಿದೆ. ನವೆಂಬರ್ 1ರ ರಾಜ್ಯೋತ್ಸವದಂದು ಶಿಕ್ಷಕರು, ಆಡಳಿತ ಮಂಡಳಿ ಸದಸ್ಯರು ಕಪ್ಪುಪಟ್ಟಿ ಧರಿಸಿ ಕರಾಳ ದಿನ ಆಚರಿಸಲಿದ್ದಾರೆ. ಶಾಲೆಗಳಿಗೆ ಮಾನ್ಯತೆ ನವೀಕರಣ, ಆರ್‌ಟಿಇಗೆ ಚಾಲನೆ,

ಕನ್ನಡ ರಾಜ್ಯೋತ್ಸವದಂದು `ಕರಾಳ ದಿನ’ ಆಚರಿಸಲು ಖಾಸಗಿ ಶಾಲೆಗಳ ನಿರ್ಧಾರ.! Read More »