Editor

ವಿದೇಶದಲ್ಲಿ ಉದ್ಯೋಗ ಬೇಕೇ? ಅ. 26-27 ರಂದು ನೇರ ಸಂದರ್ಶನ

ಸಮಗ್ರ ನ್ಯೂಸ್: ಭಾರತ ಹಾಗೂ ಗಲ್ಫ್ ರಾಷ್ಟ್ರಗಳಲ್ಲಿ ಅತ್ಯಂತ ಹೆಸರುವಾಸಿಯಾಗಿರುವ NESTO HYPERMARKETನ ಅಧೀನ ಸಂಸ್ಥೆಯಾಗಿರುವ MOVE & PICK SUPERMARKET ಕಂಪನಿಯು ಅವಕಾಶ ನೀಡಿದೆ. ಈ ಭಾರಿ ಕರ್ನಾಟಕದ ಕನ್ನಡಿಗರಿಗೆ ಹೆಚ್ಚಿನ ಅವಕಾಶದೊಂದಿಗೆ ಉದ್ಯೋಗವಕಾಶಕ್ಕಾಗಿ ಬೆಂಗಳೂರು ಹಾಗೂ ಮಂಗಳೂರಿನಲ್ಲಿ ಅ. 26 ಮತ್ತು 27 ರಂದು ಭಾರತ ಸರ್ಕಾರಾದ ವಿದೇಶಾಂಗ ಇಲಾಖೆಯ ಮಾನ್ಯತೆ ಪಡೆದ ನೂರ್ international ಸಂಸ್ಥೆಯಲ್ಲಿ ನಡೆಯಲಿದೆ. ಸೇಲ್ಸ್ ಹಾಗು ಸೂಪರ್ ಮಾರ್ಕೆಟ್ ನಲ್ಲಿ ಕೆಲಸದ ಅನುಭವವಿರುವ ಹಾಗೂ ಇಂಗ್ಲಿಷ್ ಮಾತನಾಡಬಲ್ಲ 21 […]

ವಿದೇಶದಲ್ಲಿ ಉದ್ಯೋಗ ಬೇಕೇ? ಅ. 26-27 ರಂದು ನೇರ ಸಂದರ್ಶನ Read More »

ಕಲುಷಿತ ನೀರು ಸೇವಿಸಿ ಇಬ್ಬರು ಸಾವು, 15 ಜನ ಅಸ್ವಸ್ಥ

ಸಮಗ್ರ ನ್ಯೂಸ್:ಕಲುಷಿತ ನೀರು ಸೇವಿಸಿ ಇಬ್ಬರು ಸಾವನಪ್ಪಿದ್ದು, 15 ಜನ ಅಸ್ವಸ್ಥರಾಗಿರುವ ಘಟನೆ ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕಿನ ಟಿ. ತುಂಬಿಗೇರಿಯಲ್ಲಿ ನಡೆದಿದೆ. ಗ್ರಾಮದ ಸುರೇಶ ಭೋವಿ (32),ಮಹಾಂತೇಶ ಭೋವಿ (35) ಮೃತಪಟ್ಟಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.ಇದೆ ವೇಳೆ 15 ಜನರು ಕಲುಷಿತ ನೀರು ಸೇವಿಸಿ ವಾಂತಿ ಭೇತಿಯಿಂದ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗ್ರಾಮಕ್ಕೆ ಕುಡಿಯುವ ನೀರು ಪೂರೈಸುವ ನೀರಿನ ಪೈಪ್ ಒಡೆದು ಅದಕ್ಕೆ ಚರಂಡಿ ನೀರು ಸೇರಿ ಕಲುಷಿತಗೊಂಡಿದೆ.ಆದರೆ ಗ್ರಾಮಸ್ಥರು ಕಲುಷಿತ ನೀರು ಸೇವನೆಯೆ ಇದಕ್ಕೆ

ಕಲುಷಿತ ನೀರು ಸೇವಿಸಿ ಇಬ್ಬರು ಸಾವು, 15 ಜನ ಅಸ್ವಸ್ಥ Read More »

ಬ್ರಿಕ್ಸ್ ಶೃಂಗಸಭೆ/ ರಷ್ಯಾಕ್ಕೆ ತೆರಳಿದ ಮೋದಿ

ಸಮಗ್ರ ನ್ಯೂಸ್‌: 16ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾದ ಕಜಾನ್ ನಗರಕ್ಕೆ ತೆರಳಿದ್ದಾರೆ. ಶೃಂಗಸಭೆಯು ಎಲ್ಲಾ ನಾಯಕರಿಗೆ ಸೌಹಾರ್ದ ಭೋಜನದೊಂದಿಗೆ ಸಂಜೆ ಪ್ರಾರಂಭವಾಗಲಿದೆ. “ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ರಷ್ಯಾದ ಕಜಾನ್‌ಗೆ ಹೊರಟಿದ್ದಾರೆ. ಭಾರತವು ಬ್ರಿಕ್ಸ್‌ಗೆ ಅಪಾರ ಪ್ರಾಮುಖ್ಯತೆಯನ್ನು ನೀಡುತ್ತದೆ ಮತ್ತು ವ್ಯಾಪಕವಾದ ಚರ್ಚೆಗಳನ್ನು ನಾನು ಎದುರು ನೋಡುತ್ತಿದ್ದೇನೆ. ನಾನು ಅಲ್ಲಿ ವಿವಿಧ ನಾಯಕರನ್ನು ಭೇಟಿ ಮಾಡಲು ಎದುರು ನೋಡುತ್ತಿದ್ದೇನೆ.” ಎಂದು ಭಾರತದಿಂದ ನಿರ್ಗಮಿಸುವ ಮುನ್ನ ಮೋದಿ ಟ್ವೀಟ್‌ ಮಾಡಿದ್ದಾರೆ. ಪ್ರಧಾನಮಂತ್ರಿಯವರು ಬ್ರಿಕ್ಸ್

ಬ್ರಿಕ್ಸ್ ಶೃಂಗಸಭೆ/ ರಷ್ಯಾಕ್ಕೆ ತೆರಳಿದ ಮೋದಿ Read More »

ಪಟಾಕಿಗೆ ಕಡಿವಾಣ : ಕಾಂಗ್ರೆಸ್ ಸರ್ಕಾರ ಹಿಂದೂಗಳ ಧಾರ್ಮಿಕ ಸ್ವಾತಂತ್ರ್ಯ ಕಸಿದುಕೊಳ್ಳುತ್ತಿದೆ ಎಂದು ಆಕ್ರೋಶ

ಸಮಗ್ರ ನ್ಯೂಸ್:ದೀಪಾವಳಿ ನಿಮಿತ್ತ ರಾಜ್ಯಾದ್ಯಂತ ಮಹತ್ವದ ಆದೇಶ ಹೊರಡಿಸಿದ್ದು, ರಾತ್ರಿ 8 ರಿಂದ 10 ಗಂಟೆವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ ನೀಡಿದೆ. ಪಟಾಕಿಗಳಿಂದ ಪರಿಸರ ಮಾಲಿನ್ಯ ಆಗುತ್ತಿದ್ದು ಹಾಗಾಗಿ ಈ ಆದೇಶ ನೀಡಲಾಗಿದೆ ಎಂದು ರಾಜ್ಯ ಸರಕಾರ ಹೇಳಿದೆ. ಕೇವಲ ಹಿಂದೂಗಳ ಹಬ್ಬ ದೀಪಾವಳಿಯಲ್ಲಿ ಸರಕಾರ ಪರಿಸರ ಮಾಲಿನ್ಯದ ಬೊಬ್ಬೆ ಹಾಕುತ್ತಿದ್ದು ಬೆಂಗಳೂರು ಸೇರಿದಂತೆ ರಾಜ್ಯದ ಮಹಾನಗರಗಳಲ್ಲಿ ವರ್ಷ ಪೂರ್ತಿ ವಾಹನಗಳಿಂದ ಉಂಟಾಗುತ್ತಿರುವ ಮಾಲಿನ್ಯ ತಡೆಯಲು ಯಾವ ಕ್ರಮ ಕೈಗೊಂಡಿದೆ ಎಂದು ಹಿಂದೂ ಜನಜಾಗೃತಿ ಸಮಿತಿಯ

ಪಟಾಕಿಗೆ ಕಡಿವಾಣ : ಕಾಂಗ್ರೆಸ್ ಸರ್ಕಾರ ಹಿಂದೂಗಳ ಧಾರ್ಮಿಕ ಸ್ವಾತಂತ್ರ್ಯ ಕಸಿದುಕೊಳ್ಳುತ್ತಿದೆ ಎಂದು ಆಕ್ರೋಶ Read More »

ಆಟವಾಡಲು ತೆರಳಿದ್ದಾಗ ಕೆಂಗೇರಿ ಕೆರೆಗೆ ಬಿದ್ದು ಅಣ್ಣಾ ತಂಗಿ ಸಾವು..!

ಸಮಗ್ರ ನ್ಯೂಸ್: ಬೆಂಗಳೂರಿನ ಕೆಂಗೇರಿ ಕೆರೆ ಬಳಿ ನಿನ್ನೆ ಸಂಜೆ ಆಟವಾಡಲು ಹೋಗಿದ್ದ ಅಣ್ಣ-ತಂಗಿ ಮೃತಪಟ್ಟ ಘಟನೆ ಬೆಳಕಿಗೆ ಬಂದಿದೆ. ಜಾನ್ ಸೀನಾ (13), ಮಹಾಲಕ್ಷ್ಮೀ(11) ನಾಪತ್ತೆಯಾದವರು. ಕೆಂಗೇರಿ ಕೆರೆ ಪಕ್ಕದ ಬಡಾವಣೆಯಲ್ಲಿ ವಾಸವಾಗಿರುವ ನಾಗಮ್ಮ ಎಂಬುವರ ಮಕ್ಕಳು ನಿನ್ನೆ ಸಂಜೆ 6 ಗಂಟೆ ಸುಮಾರಿಗೆ ಕೆಂಗೇರಿ ಕೆರೆ ನೀರು ತರಲು ಹೋಗಿದ್ದರು. ಇದೆ ಸಂದರ್ಭದಲ್ಲಿ ನೀರು ತರಲು ಹೋದವರು ಕೆರೆ ಬಳಿ ಆಟವಾಡುತ್ತಿದ್ದರು. ಆಟವಾಡುತ್ತಾ ಆಯತಪ್ಪಿ ಕೆಂಗೇರಿ ಕೆರೆಯಲ್ಲಿ ಬಿದ್ದಿದ್ದು , ಕೆರೆಯ ದಂಡೆ ಮೇಲೆ

ಆಟವಾಡಲು ತೆರಳಿದ್ದಾಗ ಕೆಂಗೇರಿ ಕೆರೆಗೆ ಬಿದ್ದು ಅಣ್ಣಾ ತಂಗಿ ಸಾವು..! Read More »

ಯೋಗಿ ವಿರುದ್ಧ ಪುತ್ರಿ ನಿಶಾ ಸಮರ: ಎಲ್ಲವನ್ನೂ ಬಯಲು ಮಾಡುವೆ ಎಂದ ಸೈನಿಕನ ಮಗಳು!

ಸಮಗ್ರ ನ್ಯೂಸ್ : ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲೇ ಮಾಜಿ ಸಚಿವ ಸಿ.ಪಿ.ಯೋಗೇಶ್ವ‌ರ್ ವಿರುದ್ಧ ಅವರ ಪುತ್ರಿ ನಿಶಾ ಯೋಗೇಶ್ವ‌ರ್ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದು, ಎಲ್ಲವನ್ನೂ ಬೆಳಕಿಗೆ ತರುತ್ತೇನೆ ಎಂದು ಗುಡುಗಿದ್ದಾರೆ. ನಾನು ರಾಜಕೀಯಕ್ಕೆ ಬರದಂತೆ ತಡೆದರು,ಸಮಾಜ ಸೇವೆಗೆ ಇಳಿಯದಂತೆ ತಡೆದರು,ವಿದ್ಯಾಭ್ಯಾಸ ಮಾಡದಂತೆ ತಡೆದರು,ಯಾವ ಕ್ಷೇತ್ರದಲ್ಲೂ ಮುಂದೆ ಬರಲು ಬಿಡುತ್ತಿಲ್ಲ ಕೊನೆಗೆ ಜೀವನದಲ್ಲಿ ನೆಮ್ಮದಿಯಾಗಿರುವುದಕ್ಕೂ ಬಿಡುತ್ತಿಲ್ಲ. ನನ್ನ ಜೀವನದ ಸತ್ಯವನ್ನು ಹೊರತರುತ್ತೇನೆ ಎಂದು ಹೇಳಿದ್ದಾರೆ. ನನ್ನಿಂದ ಏನು ಸಮಸ್ಯೆ ಏಕೆ ದ್ವೇಷ

ಯೋಗಿ ವಿರುದ್ಧ ಪುತ್ರಿ ನಿಶಾ ಸಮರ: ಎಲ್ಲವನ್ನೂ ಬಯಲು ಮಾಡುವೆ ಎಂದ ಸೈನಿಕನ ಮಗಳು! Read More »

ಕೇಂದ್ರದಿಂದ ಕಿತ್ತೂರು ಚೆನ್ನಮ್ಮ ಅಂಚೆ ಚೀಟಿ ಬಿಡುಗಡೆ

ಸಮಗ್ರ ನ್ಯೂಸ್:ಕಿತ್ತೂರು ರಾಣಿ ಚೆನ್ನಮ್ಮ ಅಂಚೆ ಚೀಟಿಯನ್ನು ಕೇಂದ್ರ ಸರ್ಕಾರದಿಂದ ಅ.23 ರಂದು ಬಿಡುಗಡೆ ಮಾಡಲಾಗುವುದು.ಅ. 23ಕ್ಕೆ ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮನವರು ಬ್ರಿಟಿಷರ ವಿರುದ್ಧ ಸಾರಿದ ಸಂಗ್ರಾಮದ ವಿಜಯಕ್ಕೆ 200 ವರ್ಷ ಸಂದಲಿದೆ. ಈ ಐತಿಹಾಸಿಕ ವಿಜಯದ ಜ್ಞಾಪಕಾರ್ಥವಾಗಿ ರಾಣಿ ಚೆನ್ನಮ್ಮನವರ ಅಂಚೆ ಚೀಟಿಯನ್ನು ಬಿಡುಗಡೆ ಮಾಡುವಂತೆ ಕಿತ್ತೂರು ಕರ್ನಾಟಕ ನಿಯೋಗದ ಪ್ರಮುಖರು, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಲೋಕಸಭಾ ಸದಸ್ಯ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕ ಅರವಿಂದ್ ಬೆಲ್ಲದ್, ಮಾಜಿ ಸಂಸದ ಅಣ್ಣಾ

ಕೇಂದ್ರದಿಂದ ಕಿತ್ತೂರು ಚೆನ್ನಮ್ಮ ಅಂಚೆ ಚೀಟಿ ಬಿಡುಗಡೆ Read More »

ಪ್ರೀ ವೆಡ್ಡಿಂಗ್ ಫೋಟೋ ಶೂಟ್ ಹೀಗೂ ಮಾಡ್ಬಹುದು| ನೆಲದ ಸಂಸ್ಕೃತಿ ಬಿಂಬಿಸುವ ಫೋಟೋಶೂಟ್ ವೈರಲ್…

ಸಮಗ್ರ ನ್ಯೂಸ್: ನಾನಾ ಬಗೆಯ ಕಸರತ್ತು ಮಾಡಿ ಪ್ರೀ ವೆಡ್ಡಿಂಗ್ ಮಾಡುವ ಈ ಕಾಲದಲ್ಲಿ ನಮ್ಮ ನೆಲದ ಸಂಸ್ಕೃತಿ ಬಿಂಬಿಸುವ ಪ್ರೀ ವೆಡ್ಡಿಂಗ್ ವಿಡಿಯೋ ಮಾಡಿದ ಜೋಡಿ ಈಗ ಸೋಷಿಯಲ್ ಮೀಡಿಯಾದಲ್ಲಿ ಸುದ್ದಿಯಾಗಿದೆ. ಉತ್ತರಕನ್ನಡ ಹಾಗೂ ಶಿವಮೊಗ್ಗ ಮೂಲದ ಜೋಡಿಯೊಂದು ಯಕ್ಷಗಾನ ಹಾಗೂ ಭರತನಾಟ್ಯವನ್ನು ಬಿಂಬಿಸುವ ನೃತ್ಯರೂಪಕವನ್ನು ಪ್ರೀ ವೆಡ್ಡಿಂಗ್ ಶೂಟ್ ಮಾಡಿದ್ದು, ನೆಟ್ಟಿಗರು ಚಿಂತನೆಗೆ ಶಭಾಸ್ ಗಿರಿ ನೀಡಿದ್ದಾರೆ. ಜೋಗ ಸಮೀಪದ ಕಾಳಮಂಜಿಯವರಾದ ಚಂದನ್ ಕಲಾಹಂಸ ಹಾಗೂ ಯಲ್ಲಾಪುರ ಸಮೀಪದ ಉಮ್ಮಚಗಿಯ ಭಾರ್ಗವಿ ಬಿ.ಎಚ್ ಈ

ಪ್ರೀ ವೆಡ್ಡಿಂಗ್ ಫೋಟೋ ಶೂಟ್ ಹೀಗೂ ಮಾಡ್ಬಹುದು| ನೆಲದ ಸಂಸ್ಕೃತಿ ಬಿಂಬಿಸುವ ಫೋಟೋಶೂಟ್ ವೈರಲ್… Read More »

ಹೃದಯಾಘಾತವಾಗುವ ಒಂದು ವಾರ ಮೊದಲು ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ ನಿರ್ಲಕ್ಷ್ಯ ಬೇಡ..!

ಸಮಗ್ರ ನ್ಯೂಸ್:ಇತ್ತೀಚಿನ ದಿನಗಳಲ್ಲಿ ಅನೇಕರು ಹೃದಯ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಹೃದಯ ಸಮಸ್ಯೆಗಳು ಕಾಣಿಸಿಕೊಳ್ಳುವ ಮೊದಲು ಕೆಲವು ಲಕ್ಷಣಗಳು ವಿಶೇಷವಾಗಿ ವಾರದ ಮೊದಲು ಕಾಣಿಸಿಕೊಳ್ಳುತ್ತದೆ. ಹೃದಯಾಘಾತದ ಒಂದು ವಾರದ ಮೊದಲು, ಎದೆಯಲ್ಲಿ ಸ್ವಲ್ಪ ನೋವು ಇರುತ್ತದೆ. ಸಾಮಾನ್ಯವಾಗಿ ಅಸಿಡಿಟಿಯಂತಹ ಸಮಸ್ಯೆಗಳಿದ್ದಾಗ ಎದೆನೋವು ಕೂಡ ಬರುತ್ತದೆ.ಹೆಚ್ಚಾಗಿ ಇದು ಎಡಭಾಗದಲ್ಲಿ ಬರುತ್ತದೆ.ಅಲ್ಲದೆ ಮೊದಲು ಭುಜ ಮತ್ತು ತೋಳುಗಳಲ್ಲಿ ನೋವು ಅನುಭವಿಸುತ್ತದೆ. ಎಡ ಭುಜದಲ್ಲಿ ತೀವ್ರ ನೋವು ಇದೆ ಎಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಿ ಪರೀಕ್ಷೆ ಮಾಡಿಸಿಕೊಳ್ಳುವುದು ಉತ್ತಮ. ಅಲ್ಲದೆ ಕೆಲವು

ಹೃದಯಾಘಾತವಾಗುವ ಒಂದು ವಾರ ಮೊದಲು ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ ನಿರ್ಲಕ್ಷ್ಯ ಬೇಡ..! Read More »

‘ನನ್ನ ಕ್ಯಾರೆಕ್ಟರ್ ಬಗ್ಗೆ ಮಾತಾಡಿದ್ರೆ ಮೆಟ್ಟು ತಗೊಂಡು ಹೊಡಿತೀನಿ’| ದೊಡ್ಮನೆಯಲ್ಲಿ ಮತ್ತೆ ನಾಲಿಗೆ ಹರಿಬಿಟ್ಟ ಚೈತ್ರಾ ಕುಂದಾಪುರ

ಸಮಗ್ರ ನ್ಯೂಸ್: ಬಿಗ್ ಬಾಸ್ ಮನೆಯಲ್ಲಿ ಚೈತ್ರಾ ಕುಂದಾಪುರ ಅವರಿಗೆ ತಮ್ಮ ಮಾತುಗಳೇ ಮುಳುವಾಗುತ್ತಿವೆ. ಈಗಾಗಲೇ ಸುದೀಪ್ ಎಚ್ಚರಿಕೆ ನೀಡಿದ್ದರು ಚೈತ್ರಾ ಮಾತ್ರ ಕ್ಯಾರೆ ಎನ್ನುತ್ತಿಲ್ಲ. ಇದೀಗ ಮತ್ತೆ ನಾಲಿಗೆ ಹರಿಬಿಟ್ಟ ಚೈತ್ರಾ ವಿವಾದ ಹುಟ್ಟು ಹಾಕಿದ್ದಾರೆ. ಕಳೆದ ವಾರ ಚೈತ್ರಾ ‘ಒಬ್ಬ ಅಪ್ಪನಿಗೆ ಹುಟ್ಟಿದ್ದರೆ..’ ಎಂದು ಜಗದೀಶ್​ಗೆ ಹೇಳಿದ್ದರು. ಆ ಮಾತನ್ನು ಕಿಚ್ಚ ಸುದೀಪ್ ಖಂಡಿಸಿದ್ದರು. ಆದರೂ ಚೈತ್ರಾ ಕೊಂಚವೂ ಬದಲಾಗಿಲ್ಲ. ಅಕ್ಟೋಬರ್​ 21ರ ಸಂಚಿಕೆಯಲ್ಲಿ ಮತ್ತೆ ನಾಲಿಗೆ ಹರಿಬಿಟ್ಟಿದ್ದಾರೆ. ಕಳೆದ ವಾರ ಜಗದೀಶ್ ಅವರಿಗೆ

‘ನನ್ನ ಕ್ಯಾರೆಕ್ಟರ್ ಬಗ್ಗೆ ಮಾತಾಡಿದ್ರೆ ಮೆಟ್ಟು ತಗೊಂಡು ಹೊಡಿತೀನಿ’| ದೊಡ್ಮನೆಯಲ್ಲಿ ಮತ್ತೆ ನಾಲಿಗೆ ಹರಿಬಿಟ್ಟ ಚೈತ್ರಾ ಕುಂದಾಪುರ Read More »