ಕರ್ನಾಟಕ ‘ರಾಜ್ಯಪಾಲ ಥಾವರ್ ಚಂದ್ ಗೆಹೋಟ್’ ಆರೋಗ್ಯ ಸಮಸ್ಯೆ,ಆಸ್ಪತ್ರೆಗೆ ದಾಖಲು
ಸಮಗ್ರ ನ್ಯೂಸ್: ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ.ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿರುವುದಾಗಿ ತಿಳಿದು ಬಂದಿದೆ. ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಅವರು ತೀವ್ರ ತರದ ವೈರಲ್ ಫೀವರ್ ನಿಂದ ಬಳಲುತ್ತಿದ್ದು, ಈ ಹಿನ್ನಲೆಯಲ್ಲೇ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಕರ್ನಾಟಕ ‘ರಾಜ್ಯಪಾಲ ಥಾವರ್ ಚಂದ್ ಗೆಹೋಟ್’ ಆರೋಗ್ಯ ಸಮಸ್ಯೆ,ಆಸ್ಪತ್ರೆಗೆ ದಾಖಲು Read More »










