Editor

ಹವಾಮಾನ ಸಮಾಚಾರ| ರಾಜಧಾನಿ ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ಕಳೆದ ಮೂರ್ನಾಲ್ಕು ದಿನಗಳಿಂದ ರಾಜಧಾನಿ ಬೆಂಗಳೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಮಳೆರಾಯ ಅಬ್ಬರಿಸುತ್ತಿದ್ದು, ಮುಂದಿನ ಎರಡು ದಿನಗಳು ಮಳೆಯಾರ್ಭಟ ಮುಂದುವರಿಯುವ ಸಾಧ್ಯತೆ ಇದೆ. ಬೆಂಗಳೂರು ಸೇರಿ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಿಗೆ ಅಕ್ಟೋಬರ್ 23 ರವರೆಗೆ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್‌ ಘೋಷಿಸಿದ್ದು, ಗುಡುಗು-ಮಿಂಚು, ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಅ.22ರಂದು ಉಡುಪಿ, ಮೈಸೂರು, ಬೆಂಗಳೂರು, ಮಂಡ್ಯ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಭಾರಿ ಮಳೆ ಅಥವಾ ಗುಡುಗು ಸಹಿತ […]

ಹವಾಮಾನ ಸಮಾಚಾರ| ರಾಜಧಾನಿ ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ Read More »

ಪುತ್ತೂರಿನ ರಾಧಾಸ್ ಶಾಪಿಂಗ್ ಉತ್ಸವದ ಎರಡನೇ ವೀಕ್ ಡ್ರಾ| ವಿಜೇತರ ಪಟ್ಟಿ ಇಲ್ಲಿದೆ‌ ನೋಡಿ…

ಸಮಗ್ರ ನ್ಯೂಸ್: ಪುತ್ತೂರಿನ ಹೆಸರಾಂತ ಬಟ್ಟೆಗಳ ಮಳಿಗೆ ರಾಧಾಸ್ ಫ್ಯಾಮಿಲಿ ಶೋರೂಂನಲ್ಲಿ ಆಫರ್ ಗಳ ಎರಡನೇ ವೀಕ್ ಡ್ರಾ ವಿಜೇತರ ಪಟ್ಟಿ ಪ್ರಕಟಿಸಲಾಗಿದೆ. ಪ್ರಥಮ ಬಹುಮಾನ ಸುಜಿತ್ ಕುಲಾಲ್ ಬೆಳ್ತಂಗಡಿ ಕೂಪನ್ ನಂ.1652 (43″LED TV), ದ್ವಿತೀಯ ಬಹುಮಾನ ದಿನೇಶ್ ಕೇಪು ಕೂಪನ್ ನಂ.1235 (ವಾಷಿನ್ ಮೆಶಿನ್),ಹಾಗು ತೃತೀಯ ಬಹುಮಾನ ಕೆ.ಎನ್. ಸುಬ್ರಹ್ಮಣ್ಯ ಪಡೀಲ್ ಕೂಪನ್ ನಂ.1430 (ಗ್ರೈಂಡರ್) ನಾಲ್ಕನೇ ಬಹುಮಾನ ಜಲಜಾಕ್ಷಿ ಸುಳ್ಯ ಕೂಪನ್ ನಂ.1136 ಪಡೆದಿದ್ದಾರೆ. ಐದನೇ ಅಜಯಕೃಷ್ಣ ಕೆ ಮಾಣಿ ಕೂಪನ್ ನಂ.914,

ಪುತ್ತೂರಿನ ರಾಧಾಸ್ ಶಾಪಿಂಗ್ ಉತ್ಸವದ ಎರಡನೇ ವೀಕ್ ಡ್ರಾ| ವಿಜೇತರ ಪಟ್ಟಿ ಇಲ್ಲಿದೆ‌ ನೋಡಿ… Read More »

ಬಿಜೆಪಿ ಎಂಎಲ್ ಸಿ ಸಿ.ಪಿ ಯೋಗೇಶ್ವರ್ ರಾಜೀನಾಮೆ| ಸ್ವತಂತ್ರ ಅಭ್ಯರ್ಥಿಯಾಗಿ ಚನ್ನಪಟ್ಟಣದಿಂದ ಸ್ಪರ್ಧೆ ಸಾಧ್ಯತೆ

ಸಮಗ್ರ ನ್ಯೂಸ್: ಬಿಜೆಪಿ ವಿಧಾನಪರಿಷತ್ ಸದಸ್ಯರಾದ ಸಿ.ಪಿ.ಯೋಗೇಶ್ವರ್ ಅವರು ವಿಧಾನ ಪರಿಷತ್ ಸ್ಥಾನಕ್ಕೆ ಇಂದು ರಾಜೀನಾಮೆ ಸಲ್ಲಿಸಲಿದ್ದಾರೆ. ಇಂದು ನಾಲ್ಕು ಗಂಟೆಗೆ ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿ ತಮ್ಮ ರಾಜೀನಾಮೆ ಪತ್ರವನ್ನು ನೀಡಲಿದ್ದಾರೆ. ಅದರೊಂದಿಗೆ ಚನ್ನಪಟ್ಟಣ ಉಪಚುನಾವಣೆ ಅಖಾಡ ಇನ್ನಷ್ಟು ಜೋರಾಗಿದೆ. ಅದರೊಂದಿಗೆ ಚನ್ನಪಟ್ಟಣದಲ್ಲಿ ಸಿಪಿವೈ ಸ್ವತಂತ್ರ ಸ್ಪರ್ಧೆ ಮಾಡೋದು ಖಚಿತವಾದಂತಾಗಿದೆ. ಕ್ಷೇತ್ರದಿಂದ ಟಿಕೆಟ್‌ ಸಿಗದ ಕಾರಣಕ್ಕಾಗಿ ಸಿಪಿವೈ ರೊಚ್ಚಿಗೆದ್ದಿದ್ದು ತಮ್ಮ ಎಂಎಲ್‌ಸಿ ಸ್ಥಾನಕ್ಕೆ ಗುಡ್‌ಬೈ ಹೇಳಿದ್ದಾರೆ. ರಾಜೀನಾಮೆ ನೀಡಲು

ಬಿಜೆಪಿ ಎಂಎಲ್ ಸಿ ಸಿ.ಪಿ ಯೋಗೇಶ್ವರ್ ರಾಜೀನಾಮೆ| ಸ್ವತಂತ್ರ ಅಭ್ಯರ್ಥಿಯಾಗಿ ಚನ್ನಪಟ್ಟಣದಿಂದ ಸ್ಪರ್ಧೆ ಸಾಧ್ಯತೆ Read More »

ಚರ್ಮದ ಅಲರ್ಜಿಗೆ ಇಲ್ಲಿದೆ ಸರಳ ಮನೆ ಮದ್ದು

ಸಮಗ್ರ ನ್ಯೂಸ್:ಚಳಿಗಾಲದಲ್ಲಿ ಹಾಗೂ ಮಳೆಗಾಲದಲ್ಲಿ ಚರ್ಮದ ಸಮಸ್ಯೆಗಳು ಸಾಮಾನ್ಯವಾಗಿ ಕಂಡು ಬರುತ್ತದೆ..ಚರ್ಮದ ಸಮಸ್ಯೆಗಳಿದ್ದರೆ, ಅನೇಕ ಜನರು ವೈದ್ಯರ ಬಳಿಗೆ ಹೋಗಿ ಸಾವಿರಾರು ರೂಪಾಯಿಗಳನ್ನು ಖರ್ಚು ಮಾಡುತ್ತಾರೆ. ಕೆಲವೊಮ್ಮೆ ಚರ್ಮದ ಮೇಲೆ ತುರಿಕೆ ಉಂಟಾಗುತ್ತದೆ. ದದ್ದುಗಳು ಸಹ ಸಂಭವಿಸಬಹುದು. ಚರ್ಮ ಕೆಂಪಾಗುವುದು, ಸುಡುವುದು, ಊತ ಮುಂತಾದ ಸಮಸ್ಯೆ ಇದೆ. ಆ ಸಂದರ್ಭದಲ್ಲಿ, ಅನೇಕ ಜನರು ಔಷಧಿಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಆದ್ದರಿಂದ ಅದು ನಮ್ಮ ದೇಹಕ್ಕೆ ಮಾರಕವಾಗುತ್ತದೆ. ಇತರ ಅಡ್ಡಪರಿಣಾಮಗಳೂ ಇವೆ.ಅಂತಹ ಅಲರ್ಜಿಗಳನ್ನು ಕಡಿಮೆ ಮಾಡಲು ಪಾಲಕ್ ಚೆನ್ನಾಗಿ ಕೆಲಸ ಮಾಡುತ್ತದೆ.

ಚರ್ಮದ ಅಲರ್ಜಿಗೆ ಇಲ್ಲಿದೆ ಸರಳ ಮನೆ ಮದ್ದು Read More »

ಇಡಿ ದಾಳಿ/ 800 ಪುಟಗಳ ದಾಖಲೆಗಳು ಮತ್ತು ಹಾರ್ಡ್ ಡಿಸ್ಕ್ ವಶಕ್ಕೆ

ಸಮಗ್ರ ನ್ಯೂಸ್‌: ಸುಮಾರು 8 ಅಧಿಕಾರಿಗಳ ಜಾರಿ ನಿರ್ದೇಶನಾಲಯ ತಂಡ ಮೈಸೂರಿನ ಮುಡಾ ಕಚೇರಿ ಮೇಲೆ ದಾಳಿ ನಡೆಸಿ, ಸತತ 2 ದಿನಗಳ ಕಾಲ ಪರಿಶೀಲನೆ ನಡೆಸಿ, 800 ಪುಟಗಳ ಪೇವರ್‌ಗಳು, ಹಾರ್ಡ್ ಡಿಸ್ಕ್ ಅನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಬಿಎಂ ಬಳಗೊಂಡ ಮುಡಾ ನಿವೇಶನ ಹಂಚಿಕೆ ಹಗರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ 800 ಪುಟಗಳ ದಾಖಲೆಗಳು ಮತ್ತು ಹಾರ್ಡ್ ಡಿಸ್ಕ್ ಅನ್ನು

ಇಡಿ ದಾಳಿ/ 800 ಪುಟಗಳ ದಾಖಲೆಗಳು ಮತ್ತು ಹಾರ್ಡ್ ಡಿಸ್ಕ್ ವಶಕ್ಕೆ Read More »

ಡಾನಾ ಚಂಡಮಾರುತ ಪರಿಣಾಮ| ದ. ಭಾರತದ ರಾಜ್ಯಗಳಲ್ಲಿ ಭಾರೀ ಮಳೆ ಭೀತಿ

ಸಮಗ್ರ ನ್ಯೂಸ್: ದಕ್ಷಿಣ ಭಾರತದಲ್ಲಿ ಮತ್ತೊಮ್ಮೆ ಸೈಕ್ಲೋನಿಕ್ ಚಂಡಮಾರುತದ ಭೀತಿ ಎದುರಾಗಿದೆ. ನೈಋತ್ಯ ಮಾನ್ಸೂನ್ ಕಳೆದು ಈಶಾನ್ಯ ಮುಂಗಾರು ಚುರುಕಾಗಿದೆ. ಈ ಕಾರಣದಿಂದಾಗಿ, ಬಂಗಾಳಕೊಲ್ಲಿ ಮತ್ತು ಅಂಡಮಾನ್ ಸಮುದ್ರದಲ್ಲಿ ಚಂಡಮಾರುತದ ಪರಿಚಲನೆಯೊಂದಿಗೆ ಕಡಿಮೆ ಒತ್ತಡದ ಪ್ರದೇಶ ರಚನೆಯಿಂದಾಗಿ ಸೈಕ್ಲೋನಿಕ್ ಚಂಡಮಾರುತ ದಾನ (ಡಾನಾ) ಸಕ್ರಿಯವಾಗಿದೆ. ಈ ಚಂಡಮಾರುತವು ಅಕ್ಟೋಬರ್ 23-24 ರಂದು ಕರಾವಳಿಯನ್ನು ಅಪ್ಪಳಿಸುವ ಸಾಧ್ಯತೆಯಿದೆ. ಚಂಡಮಾರುತದ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ (ಐಎಂಡಿ) ದಕ್ಷಿಣ ಭಾರತದ 4 ರಾಜ್ಯಗಳಲ್ಲಿ 100 ರಿಂದ 120 ಕಿಮೀ ವೇಗದಲ್ಲಿ ಬಿರುಗಾಳಿ

ಡಾನಾ ಚಂಡಮಾರುತ ಪರಿಣಾಮ| ದ. ಭಾರತದ ರಾಜ್ಯಗಳಲ್ಲಿ ಭಾರೀ ಮಳೆ ಭೀತಿ Read More »

ಡಾನಾ ಚಂಡಮಾರುತ ಪರಿಣಾಮ| ದ. ಭಾರತದ ರಾಜ್ಯಗಳಲ್ಲಿ ಭಾರೀ ಮಳೆ ಭೀತಿ

ಸಮಗ್ರ ನ್ಯೂಸ್: ದಕ್ಷಿಣ ಭಾರತದಲ್ಲಿ ಮತ್ತೊಮ್ಮೆ ಸೈಕ್ಲೋನಿಕ್ ಚಂಡಮಾರುತದ ಭೀತಿ ಎದುರಾಗಿದೆ. ನೈಋತ್ಯ ಮಾನ್ಸೂನ್ ಕಳೆದು ಈಶಾನ್ಯ ಮುಂಗಾರು ಚುರುಕಾಗಿದೆ. ಈ ಕಾರಣದಿಂದಾಗಿ, ಬಂಗಾಳಕೊಲ್ಲಿ ಮತ್ತು ಅಂಡಮಾನ್ ಸಮುದ್ರದಲ್ಲಿ ಚಂಡಮಾರುತದ ಪರಿಚಲನೆಯೊಂದಿಗೆ ಕಡಿಮೆ ಒತ್ತಡದ ಪ್ರದೇಶ ರಚನೆಯಿಂದಾಗಿ ಸೈಕ್ಲೋನಿಕ್ ಚಂಡಮಾರುತ ದಾನ (ಡಾನಾ) ಸಕ್ರಿಯವಾಗಿದೆ. ಈ ಚಂಡಮಾರುತವು ಅಕ್ಟೋಬರ್ 23-24 ರಂದು ಕರಾವಳಿಯನ್ನು ಅಪ್ಪಳಿಸುವ ಸಾಧ್ಯತೆಯಿದೆ. ಚಂಡಮಾರುತದ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ (ಐಎಂಡಿ) ದಕ್ಷಿಣ ಭಾರತದ 4 ರಾಜ್ಯಗಳಲ್ಲಿ 100 ರಿಂದ 120 ಕಿಮೀ ವೇಗದಲ್ಲಿ ಬಿರುಗಾಳಿ

ಡಾನಾ ಚಂಡಮಾರುತ ಪರಿಣಾಮ| ದ. ಭಾರತದ ರಾಜ್ಯಗಳಲ್ಲಿ ಭಾರೀ ಮಳೆ ಭೀತಿ Read More »

BREAKING: DCM ಡಿ.ಕೆ.ಶಿಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್

ಸಮಗ್ರ ನ್ಯೂಸ್: ಡಿಸಿಎಂ ಡಿಕೆ ಶಿವಕುಮಾ‌ರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.ಬಿಜೆಪಿ ಶಾಸಕ ಯತ್ನಾಳ್ ಬೆನ್ನಲ್ಲೇ ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಿಬಿಐ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಅರ್ಜಿ ಸಲ್ಲಿಕೆ ಮಾಡಿದೆ ಎಂದು ತಿಳಿದು ಬಂದಿದೆ. ಸಿಬಿಐ ತನಿಖೆಗೆ ನೀಡಿದ ಸಮ್ಮತಿಯನ್ನು ಸರ್ಕಾರ ಹಿಂಪಡೆದುಕೊಂಡಿತ್ತು. ಸಿಬಿಐ, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್ ‘ಗೆ ರಿಟ್ ಅರ್ಜಿ ಸಲ್ಲಿಸಿದ್ದರು.ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆ

BREAKING: DCM ಡಿ.ಕೆ.ಶಿಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ Read More »

ರಾಜ್ಯದಲ್ಲಿ ಭಾರಿ ಮಳೆಯಿಂದ ಬೆಳೆ ನಾಶ: ರೈತರು ಕಂಗಾಲು

ಸಮಗ್ರ ನ್ಯೂಸ್: ಬೆಂಗಳೂರು ಸೇರಿದಂತೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ನಡೆದ 4-5 ದಿನಗಳಿಂದ ಭಾರಿ ಮಳೆಯಾದ ಪರಿಣಾಮ ಅವಾಂತರ ಉಂಟಾಗಿದೆ. ಮಳೆಯ ಆರ್ಭಟದಿಂದಾಗಿ ಕಟಾವು ಹಂತಕ್ಕೆ ಬಂದಿದ್ದ ಸಾವಿರಾರು ಎಕರೆ ಬೆಳೆ ನಾಶವಾಗಿದ್ದು ರೈತರು ಕಂಗಾಲಾಗಿದ್ದಾರೆ. ಅನೇಕ ಕಡೆಗಳಲ್ಲಿ ಧಾರಾಕಾರ ಮಳೆ ಆದ ಕಾರಣ ಜನಜೀವನ ಅಸ್ತವ್ಯಸ್ತಗೊಂಡಿದೆ.ಹಲವಡೆ ಕೆರೆ ಕಟ್ಟೆಗಳು ತುಂಬಿ ಕೋಡಿ ಬಿದ್ದ ಪರಿಣಾಮ ಹೊಲ, ಗದ್ದೆ, ತೋಟಗಳು ಜಲಾವೃತಗೊಂಡಿವೆ. ಅನೇಕ ಕಡೆ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಮನೆಗಳಿಗೆ ನೀರು ನುಗ್ಗಿದ್ದು, ಶಿವಮೊಗ್ಗ, ಚಿತ್ರದುರ್ಗ ಮೊದಲಾದ

ರಾಜ್ಯದಲ್ಲಿ ಭಾರಿ ಮಳೆಯಿಂದ ಬೆಳೆ ನಾಶ: ರೈತರು ಕಂಗಾಲು Read More »

helth tips: ಬೀಟ್‌ರೂಟ್‌ನಿಂದ ಸಿಗುವ ಆರೋಗ್ಯದ ಪ್ರಯೋಜನಗಳು

ಇಲ್ಲಿದೆ ಸಂಪೂರ್ಣ ಮಾಹಿತಿ ಸಮಗ್ರ ನ್ಯೂಸ್: ಬೀಟ್‌ರೂಟ್‌ನಲ್ಲಿ ಅಧಿಕ ಕಾರ್ಬೋಹೈಡ್ರೆಟ್ ಮಟ್ಟವಿರಬಹುದು ಹಾಗೂ ತರಕಾರಿಗಳಲ್ಲೇ ಅತಿ ಹೆಚ್ಚು ಸಕ್ಕರೆ ಅಂಶವಿದೆ. ಆದರೆ, ಬೀಟ್‌ರೂಟ್‌ನಲ್ಲಿ ಹಲವಾರು ಪೋಷಕಾಂಶಗಳಿದ್ದು, ಅದರಿಂದ ನಿಮ್ಮ ಆರೋಗ್ಯವನ್ನು ಸುಧಾರಿಸುತ್ತದೆ.ಬೀಟ್‌ರೂಟ್ ಜ್ಯೂಸ್ ಕುಡಿಯುವುದರಿಂದ ಕೆಲವೇ ಗಂಟೆಗಳಲ್ಲಿ ರಕ್ತದೊತ್ತಡ ಕಡಿಮೆಯಾಗುತ್ತದೆ. ಒಂದು ಲೋಟ ಬೀಟ್‌ರೂಟ್ ಜ್ಯೂಸ್‌ನಿಂದ 4 – 5 ಅಂಶಗಳಷ್ಟು ಸಂಕೋಚನ ರಕ್ತದೊತ್ತಡ ಕಡಿಮೆಯಾಗಿದೆ ಎಂದು ಒಂದು ವರದಿ ಹೇಳಿದೆ.ಇನ್ನು, ಅದರಲ್ಲಿರುವ ನೈಟ್ರಿಕ್ ಆಕ್ಷೆಡ್‌ನಿಂದ ವಿಶ್ರಾಂತರಾಗಲು ಸಹಾಯ ಮಾಡುತ್ತದೆ, ರಕ್ತ ಸಂಚಲನ ಉತ್ತಮಗೊಳ್ಳುತ್ತದೆ ಹಾಗೂ ರಕ್ತದೊತ್ತಡ

helth tips: ಬೀಟ್‌ರೂಟ್‌ನಿಂದ ಸಿಗುವ ಆರೋಗ್ಯದ ಪ್ರಯೋಜನಗಳು Read More »