ಹವಾಮಾನ ಸಮಾಚಾರ| ರಾಜಧಾನಿ ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ
ಸಮಗ್ರ ನ್ಯೂಸ್: ಕಳೆದ ಮೂರ್ನಾಲ್ಕು ದಿನಗಳಿಂದ ರಾಜಧಾನಿ ಬೆಂಗಳೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಮಳೆರಾಯ ಅಬ್ಬರಿಸುತ್ತಿದ್ದು, ಮುಂದಿನ ಎರಡು ದಿನಗಳು ಮಳೆಯಾರ್ಭಟ ಮುಂದುವರಿಯುವ ಸಾಧ್ಯತೆ ಇದೆ. ಬೆಂಗಳೂರು ಸೇರಿ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಿಗೆ ಅಕ್ಟೋಬರ್ 23 ರವರೆಗೆ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿದ್ದು, ಗುಡುಗು-ಮಿಂಚು, ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಅ.22ರಂದು ಉಡುಪಿ, ಮೈಸೂರು, ಬೆಂಗಳೂರು, ಮಂಡ್ಯ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಭಾರಿ ಮಳೆ ಅಥವಾ ಗುಡುಗು ಸಹಿತ […]
ಹವಾಮಾನ ಸಮಾಚಾರ| ರಾಜಧಾನಿ ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ Read More »









