Editor

ದೇಶದ ಇತಿಹಾಸದಲ್ಲೇ ಇದೇ ಮೊದಲು : ದಲಿತರ ಮೇಲಿನ ದೌರ್ಜನ್ಯ ಕೇಸ್ ನಲ್ಲಿ 98 ಆರೋಪಿಗಳಿಗೆ `ಜೀವಾವಧಿ’ ಶಿಕ್ಷೆ

ಸಮಗ್ರ ನ್ಯೂಸ್: ಕೊಪ್ಪಳ ಜಿಲ್ಲೆಯ ಮರಕುಂಬಿ ಗ್ರಾಮದ ದಲಿತ ಮೇಲಿನ ದೌರ್ಜನ್ಯ ಪ್ರಕರಣ ಸಂಬಂಧ ಬಂಧಿತರಾಗಿದ್ದಂತ 101 ಆರೋಪಿಗಳಲ್ಲಿ 98 ಮಂದಿಗೆ ಜೀವಾವಧಿ ಶಿಕ್ಷೆಯನ್ನು ನೀಡಿ ಕೋರ್ಟ್‌ ಆದೇಶಿಸಿದೆ.ಈ ಮೂಲಕ ಈ ಪ್ರಕರಣ ದೇಶದ ಇತಿಹಾಸದಲ್ಲೇ ಇಷ್ಟು ಜನರಿಗೆ ಒಂದೇ ಬಾರಿಗೆ ಜೀವಾವಧಿ ಶಿಕ್ಷೆ ವಿಧಿಸಿರುವುದು ಮೊದಲು. ಕೊಪ್ಪಳ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರು ಮೂವರು ಆರೋಪಿಗಳಇಗೆ ಐದು ವರ್ಷ ಕಠಿಣ ಶಿಕ್ಷೆಯನ್ನು ತಲಾ 2 ಸಾವಿರ ದಂಡವನ್ನು ವಿಧಿಸಿದ್ದಾರೆ. ಇನ್ನೂ ಜೀವಾವಧಿ ಶಿಕ್ಷೆಗೆ […]

ದೇಶದ ಇತಿಹಾಸದಲ್ಲೇ ಇದೇ ಮೊದಲು : ದಲಿತರ ಮೇಲಿನ ದೌರ್ಜನ್ಯ ಕೇಸ್ ನಲ್ಲಿ 98 ಆರೋಪಿಗಳಿಗೆ `ಜೀವಾವಧಿ’ ಶಿಕ್ಷೆ Read More »

ಡಾನಾ ಚಂಡಮಾರುತದ ರೌದ್ರನರ್ತನ| ಒಡಿಶಾದಲ್ಲಿ ಭಾರೀ ಮಳೆ| ಕರ್ನಾಟಕ ಸೇರಿದಂತೆ ದ. ರಾಜ್ಯಗಳಲ್ಲಿ ಹೈ ಅಲರ್ಟ್

ಸಮಗ್ರ ನ್ಯೂಸ್: ಡಾನಾ ಚಂಡಮಾರುತ ಅಪ್ಪಳಿಸುತ್ತಿರುವ ಹಿನ್ನೆಲೆಯಲ್ಲಿ ಒಡಿಶಾದ್ಯಂತ ಜನಜೀವನ ಅಸ್ತವ್ಯಸ್ಥಗೊಂಂಡಿದೆ. ಪ್ರಚಂಡ ಮಳೆ ಹಾಗೂ ಭಾರೀ ಬಿರುಗಾಳಿಯಿಂದಾಗಿ ರಾಜ್ಯಾದ್ಯಂತ ಆತಂಕದ ಪರಿಸ್ಥಿತಿ ಎದುರಾಗಿದೆ.ಡಾನಾ ಚಂಡಮಾರುತದ ಪರಿಣಾಮ ಕರ್ನಾಟಕದ ಮೇಲೂ ಸಹ ಬೀರಲಿದ್ದು, ಇನ್ನೂ ಎರಡು ದಿನ ರಾಜ್ಯಾದ್ಯಂತ ಮಳೆಯಾಗುವ ಸಂಭವವಿದೆ. 100-110 ಮೈಲಿ ವೇಗದಲ್ಲಿ ಚಂಡ ಮಾರುತ ಬಂದು ಅಪ್ಪಳಿಸುತ್ತಿದ್ದು, ಏಕಾಏಕಿ ಮಳೆ ಅಬ್ಬರ ಹೆಚ್ಚಾಗಿದೆ. ಭದ್ರಕ್‌, ಕೇಂದ್ರಪರ, ಬಲಸೋರ್‌ ಹಾಗೂ ಜಗತ್‌ ಸಿಂಗ್‌ ಪುರ ಜಿಲ್ಲೆಯಲ್ಲಿ ಇದುವರೆಗೂ 6 ಲಕ್ಷ ಮಂದಿಯನ್ನು ಸ್ಥಳಾಂತರಗೊಳಿಸಲಾಗಿದೆ. ಉತ್ತರ

ಡಾನಾ ಚಂಡಮಾರುತದ ರೌದ್ರನರ್ತನ| ಒಡಿಶಾದಲ್ಲಿ ಭಾರೀ ಮಳೆ| ಕರ್ನಾಟಕ ಸೇರಿದಂತೆ ದ. ರಾಜ್ಯಗಳಲ್ಲಿ ಹೈ ಅಲರ್ಟ್ Read More »

‘ಮತ್ಸ್ಯವಾಹಿನಿ’ ಯೋಜನೆಯಡಿ‌ ತ್ರಿಚಕ್ರ ವಾಹನ ಪಡೆಯಲು ಮೀನು ಮಾರಾಟಗಾರರಿಂದ ಅರ್ಜಿ ಆಹ್ವಾನ

ಸಮಗ್ರ ನ್ಯೂಸ್: ಸ್ಥಳೀಯವಾಗಿ ಮೀನು ಸೇವನೆಯನ್ನು ಪ್ರೋತ್ಸಾಹಿಸಲು ಹಾಗೂ ತಾಜಾ ಮೀನು ಮತ್ತು ಮೀನು ಉತ್ಪನ್ನಗಳ ಮಾರಾಟಕ್ಕಾಗಿ “ಮತ್ಸ್ಯವಾಹಿನಿ” ಯೋಜನೆಯಡಿ ತ್ರಿಚಕ್ರ ವಾಹನ ಗಳನ್ನು ಪರವಾನಿಗೆ ಆಧಾರದಲ್ಲಿ ಪಡೆಯಲು ಆಸಕ್ತ ಮೀನು ಮಾರಾಟಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ಒಟ್ಟು 10 ವಾಹನಗಳನ್ನು ನೀಡುವ ಗುರಿ ಇದೆ. ಆಯ್ಕೆಯಾಗುವ ಸಾಮಾನ್ಯ ವರ್ಗದ ಅರ್ಜಿದಾರರು ಇಲಾಖೆಗೆ ಭದ್ರತಾ ಠೇವಣಿಯಾಗಿ ರೂ 1 ಲಕ್ಷ ಹಾಗೂ ಪರಿಶಿಷ್ಟ ಜಾತಿ/ಪಂಗಡ/ಮಹಿಳೆಯರು ರೂ. 50 ಸಾವಿರ ನೀಡಬೇಕು ಹಾಗೂ ಮಾಸಿಕ ರೂ.

‘ಮತ್ಸ್ಯವಾಹಿನಿ’ ಯೋಜನೆಯಡಿ‌ ತ್ರಿಚಕ್ರ ವಾಹನ ಪಡೆಯಲು ಮೀನು ಮಾರಾಟಗಾರರಿಂದ ಅರ್ಜಿ ಆಹ್ವಾನ Read More »

ಸುರತ್ಕಲ್: “ನನ್ನೊಂದಿಗೆ ಸಹಕರಿಸು, ಇಲ್ಲದಿದ್ದರೆ 24 ತುಂಡು ಮಾಡುವೆ”| ಅನ್ಯಕೋಮಿನ ಯುವಕನಿಂದ ಯುವತಿಗೆ ಘಾತಕ ಮೆಸೇಜ್

ಸಮಗ್ರ ನ್ಯೂಸ್: ಅನ್ಯಕೋಮಿನ ಯುವಕನೊಬ್ಬ ನೆರೆಮನೆಯ ಯುವತಿಗೆ ಘಾತಕ ಮೆಸೇಜ್ ಕಳಿಸಿದ್ದು ‘ನನ್ನೊಂದಿಗೆ ಸಹಕರಿಸು ಇಲ್ಲಾಂದ್ರೆ 24 ತುಂಡು ಮಾಡುವೆ” ಎಂದು ಬೆದರಿಕೆ ಸಂದೇಶ ಕಳಿಸಿದ ಆತಂಕಕಾರಿ ಘಟನೆ ಸುರತ್ಕಲ್‌ ನಲ್ಲಿ ಬೆಳಕಿಗೆ ಬಂದಿದೆ. “ನನ್ನೊಂದಿಗೆ ಸಹಕರಿಸು ಇಲ್ಲಾಂದ್ರೆ 24 ತುಂಡು ಮಾಡುವೆ” ಎಂದು ಸುರತ್ಕಲ್ ಇಡ್ಯಾದ ಅನ್ಯಕೋಮಿನ ಯುವಕನೊಬ್ಬ ನೆರೆಮನೆಯ ಯುವತಿಯೊಬ್ಬಳಿಗೆ ವಾಟ್ಸಾಪ್ ಸಂದೇಶ ಕಳುಹಿಸಿರುವ ಘಟನೆ ಬುಧವಾರ ಬೆಳಕಿಗೆ ಬಂದಿದೆ. ಅಸಭ್ಯ ಸಂದೇಶ ಕಳುಹಿಸಿ ಕಿರುಕುಳ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸುರತ್ಕಲ್ ಪೊಲೀಸರು ಈ

ಸುರತ್ಕಲ್: “ನನ್ನೊಂದಿಗೆ ಸಹಕರಿಸು, ಇಲ್ಲದಿದ್ದರೆ 24 ತುಂಡು ಮಾಡುವೆ”| ಅನ್ಯಕೋಮಿನ ಯುವಕನಿಂದ ಯುವತಿಗೆ ಘಾತಕ ಮೆಸೇಜ್ Read More »

ಬೇಲೆಕೇರಿ‌ ಬಂದರು ಅದಿರು ನಾಪತ್ತೆ ಪ್ರಕರಣ ಅಪರಾದ ಸಾಬೀತು ಹಿನ್ನಲೆ| ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅರೆಸ್ಟ್

ಸಮಗ್ರ ನ್ಯೂಸ್: 2010ರ ಬೇಲೆಕೇರಿ ಬಂದರಿನಲ್ಲಿ ಅದಿರು ನಾಪತ್ತೆ ಪ್ರಕರಣ ಸಂಬಂಧದ ತೀರ್ಪನ್ನು ಕೋರ್ಟ್ ಪ್ರಕಟಿಸಿದೆ. ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರು ಅಪರಾಧಿ ಎಂಬುದಾಗಿ ತನ್ನ ತೀರ್ಪಿನಲ್ಲಿ ಕೋರ್ಟ್ ಪ್ರಕಟಿಸಿದೆ. ಆದರೇ ಶಿಕ್ಷೆಯ ಪ್ರಮಾಣವನ್ನು ನಾಳೆ ಪ್ರಕಟಿಸುವುದಾಗಿ ತಿಳಿಸಿದೆ. ಈ ಹಿನ್ನಲೆಯಲ್ಲಿ ಸಿಬಿಐ ಅಧಿಕಾರಿಗಳು ಶಾಸಕ ಸತೀಶ್ ಸೈಲ್ ಅವರನ್ನು ಬಂಧಿಸಿದ್ದಾರೆ. ಈ ಸಂಬಂಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಾದ- ಪ್ರತಿವಾದವನ್ನು ಆಲಿಸಿತ್ತು. ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ ಸಂಬಂಧ ತೀರ್ಪು ಪ್ರಕಟಿಸಿದ್ದು,

ಬೇಲೆಕೇರಿ‌ ಬಂದರು ಅದಿರು ನಾಪತ್ತೆ ಪ್ರಕರಣ ಅಪರಾದ ಸಾಬೀತು ಹಿನ್ನಲೆ| ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅರೆಸ್ಟ್ Read More »

ಬಿಎಂಟಿಸಿ ಕಂಡಕ್ಟ‌ರ್ ಹತ್ಯೆಗೆ ಯತ್ನಿಸಿದ ಪ್ರಯಾಣಿಕ

ಸಮಗ್ರ ನ್ಯೂಸ್: ಕಲ್ಲಿನಿಂದ ಬಿಎಂಟಿಸಿ ಕಂಡಕ್ಟರ್ ತಲೆ ಜಜ್ಜಲು ಪ್ರಯಾಣಿಕ ಬಂದಿದ್ದ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ.ಸಂಗಪ್ಪ ಪ್ರಾಣಾಪಾಯದಿಂದ ಪಾರಾದ ಕಂಡಕ್ಟರ್ ಹಾಗೂ ಹೇಮಂತ್ ಆರೋಪಿ. ಕಳೆದ ಶುಕ್ರವಾರ ಟಿನ್ ಫ್ಯಾಕ್ಟರಿ ಬಳಿ ಈ ಘಟನೆ ನಡೆದಿದೆ.ಮೂರು ದಿನದ ಹಿಂದೆ ಪಾಸ್ ತೋರಿಸುವ ವಿಚಾರಕ್ಕೆ ಕಂಡಕ್ಟ‌ರ್ ಮತ್ತು ಪ್ರಯಾಣಿಕನ ನಡುವೆ ಕಿರಿಕ್ ಆಗಿತ್ತು.ಆ ವೇಳೆ ಕಂಡಕ್ಟ‌ರ್ ಸಂಗಪ್ಪನ ಹೊಟ್ಟೆಗೆ ಗುದ್ದಿ ಆರೋಪಿ ಹೇಮಂತ್ ಎಸ್ಕೆಪ್ ಆಗಿದ್ದ.ಅದಾದ ಬಳಿಕ ಮೂರು ದಿನಗಳಿಂದ ಕಂಡಕ್ಟರ್ ಮೇಲೆ ಹಲ್ಲೆ ಮಾಡಲು ಹೇಮಂತ್

ಬಿಎಂಟಿಸಿ ಕಂಡಕ್ಟ‌ರ್ ಹತ್ಯೆಗೆ ಯತ್ನಿಸಿದ ಪ್ರಯಾಣಿಕ Read More »

ದೋಸೆ ಗಂಟಲಿನಲ್ಲಿ ಸಿಲುಕಿ ಪ್ರಾಣ ಬಿಟ್ಟ ವ್ಯಕ್ತಿ

ಸಮಗ್ರ ನ್ಯೂಸ್: ವೆಂಕಟಯ್ಯ(43)ಪಟ್ಟಣದ ಸುಭಾಷನಗರ ನಿವಾಸಿಯಾಗಿರುವ ಈತ ದೋಸೆ ಗಂಟಲಿಗೆ ಸಿಲುಕಿ ಸಾವನ್ನಪ್ಪಿದ್ದಾನೆ.ನಾಗ‌ರ್ ಕರ್ನೂಲ್ ಜಿಲ್ಲೆಯ ಕಲ್ವಕುರ್ತಿಯಲ್ಲಿ ಈ ಘಟನೆ ನಡೆದಿದೆ. ಕುಟುಂಬದವರು ಹೇಳುವ ಪ್ರಕಾರ,ವೆಂಕಟಯ್ಯ ಮದ್ಯ ಸೇವಿಸಿ ನಂತ್ರ ದೋಸೆ ತಿನ್ನುತ್ತಿದ್ದನು. ಈ ಅನುಕ್ರಮದಲ್ಲಿ, ದೋಸೆ ಗಂಟಲಿಗೆ ಸಿಲುಕಿಕೊಂಡು ಉಸಿರಾಡಲು ಸಾಧ್ಯವಾಗಲಿಲ್ಲ. ನೀರು ಕುಡಿಯುವಾಗ ಪಕ್ಕಕ್ಕೆ ಬಿದ್ದು ಪ್ರಜ್ಞಾಹೀನರಾದರು. ಕೂಡಲೇ ಆಸ್ಪತ್ರೆಗೆ ಸಾಗಿಸಿದಾಗ ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ಮನೆಯ ಯಜಮಾನ ಕಣ್ಣೆದುರೇ ಸಾವನ್ನಪ್ಪಿದ್ದಾನೆ ಎಂದು ಕುಟುಂಬಸ್ಥರು ಅಳಲು ತೋಡಿಕೊಂಡಿದ್ದಾರೆ. ವೆಂಕಟಯ್ಯ ಅವರಿಗೆ ಪತ್ನಿ ಹಾಗೂ

ದೋಸೆ ಗಂಟಲಿನಲ್ಲಿ ಸಿಲುಕಿ ಪ್ರಾಣ ಬಿಟ್ಟ ವ್ಯಕ್ತಿ Read More »

ಪಟಾಕಿ ಮಾರಾಟಕ್ಕೆ ಸ್ಥಳ ನಿಗದಿ; ವಿರೋಧ

ಸಮಗ್ರ ನ್ಯೂಸ್: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪಟಾಕಿ ಮಾರಾಟ ಮಾಡಲು ನಿಗದಿಗೊಳಿಸಿದ ಕೆಲವು ಸ್ಥಳಗಳು ಚರ್ಚೆಗೆ ಕಾರಣವಾಗಿವೆ.ಪಟಾಕಿ ಮಾರಾಟಕ್ಕೆ ಸ್ಥಳ ನಿಗದಿ, ಟೆಂಡರ್ ಪ್ರಕ್ರಿಯೆಗೆ ಬುಧವಾರ ಮಂಗಳೂರಿನ ನೆಹರೂ ಮೈದಾನಕ್ಕೆ ಪಾಲಿಕೆ ಅಧಿಕಾರಿಗಳು ಆಗಮಿಸಿದ್ದು, ಈ ವೇಳೆ ಕ್ರಿಕೆಟ್ ಅಸೋಸಿಯೇಶನ್‌ನಿಂದ ವಿರೋಧ ವ್ಯಕ್ತವಾಗಿದೆ. ಗೀತಾಂಜಲಿ ಅವರು ಮಾಧ್ಯಮದ ಜತೆ ಮಾತನಾಡಿ, “ಮೈದಾನದಲ್ಲಿ ಪಟಾಕಿ ಅಂಗಡಿ ತೆರೆಯಲು ಟೆಂಡ‌ರ್ ಇದ್ದು ಗೇಟ್‌ ತೆರೆಯುವಂತೆ ಪಾಲಿಕೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ನೆಹರೂ ಮೈದಾನವನ್ನು ಆಟೋಟ

ಪಟಾಕಿ ಮಾರಾಟಕ್ಕೆ ಸ್ಥಳ ನಿಗದಿ; ವಿರೋಧ Read More »

ಮಂಗಳೂರು: ಪಿಕಪ್ – ಆಟೋ ನಡುವೆ ಭೀಕರ ಅಪಘಾತ| ಶಾಲಾ ಬಾಲಕಿ ದುರ್ಮರಣ

ಸಮಗ್ರ ನ್ಯೂಸ್: ಶಾಲಾ ಮಕ್ಕಳ ಪಿಕಪ್ ವಾಹನ ಹಾಗೂ ಆಟೋ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಕಲ್ಲಪಾದೆ ಬಳಿ ನಡೆದಿದೆ. ದೇರಳಕಟ್ಟೆ ಸರ್ಕಾರಿ ಶಾಲೆಯ ವಿದ್ಯಾರ್ಥಿನಿ ಆಯಿಷಾ ವಹಿದಾ (10) ಮೃತ ವಿದ್ಯಾರ್ಥಿನಿ. ಬಡಕಬೈಲು ಮೊಹಮ್ಮದ್ ಮುನ್ಸಿಯಾ ದಂಪತಿಯ ಪುತ್ರಿ ಮೃತ ಬಾಲಕಿ. ಮದಕ ಕಡೆಯಿಂದ ದೇರಳಕಟ್ಟೆ ಕಡೆಗೆ ಬರುತ್ತಿದ್ದ ಆಟೋ ಕಲ್ಲಪಾದೆ ಬಳಿ ವೇಗವಾಗಿ ಬಂದ ಪಿಕಪ್ ವಾಹನಕ್ಕೆ ಡಿಕ್ಕಿಯಾಗಿದೆ. ಅಪಘಾತದಲ್ಲಿ ಸ್ಥಳದಲ್ಲೇ

ಮಂಗಳೂರು: ಪಿಕಪ್ – ಆಟೋ ನಡುವೆ ಭೀಕರ ಅಪಘಾತ| ಶಾಲಾ ಬಾಲಕಿ ದುರ್ಮರಣ Read More »

ವಿಧಾನ ಪರಿಷತ್ ಉಪಚುನಾವಣೆ| ಬಿಜೆಪಿಯ ಕಿಶೋರ್ ಕುಮಾರ್ ಬೊಟ್ಯಾಡಿಗೆ ಭರ್ಜರಿ‌ ಗೆಲುವು

ಸಮಗ್ರ ನ್ಯೂಸ್: ದ.ಕ‌ ಜಿಲ್ಲೆಯಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್ ಉಪಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಿದ್ದು, ಬಿಜೆಪಿಯ ಕಿಶೋರ್ ಕುಮಾರ್ ಪುತ್ತೂರು ಅವರು 1693 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ಕಿಶೋರ್ ಕುಮಾರ್ ಅವರು ಎಂ.ಎ. ಸ್ನಾತಕೋತ್ತರ ಪದವೀಧರರಾಗಿದ್ದು, ಅವರ ವಿದ್ಯಾರ್ಥಿ ಜೀವನದಿಂದಲೇ ಸಂಘ ಪರಿವಾರದ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದವರು. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನಲ್ಲಿ (ಎಬಿವಿಪಿ) ವಿವಿಧ ಹುದ್ದೆಗಳಲ್ಲಿ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು. ಪ್ರಸ್ತುತ ಅವರು ದ.ಕ. ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೋಟ ಶ್ರೀನಿವಾಸ ಪೂಜಾರಿ

ವಿಧಾನ ಪರಿಷತ್ ಉಪಚುನಾವಣೆ| ಬಿಜೆಪಿಯ ಕಿಶೋರ್ ಕುಮಾರ್ ಬೊಟ್ಯಾಡಿಗೆ ಭರ್ಜರಿ‌ ಗೆಲುವು Read More »