Editor

ಗಂಡು ಮಗುವಿಗೆ ಜನ್ಮ ನೀಡಿದ ರೇಣುಕಾಸ್ವಾಮಿ ಪತ್ನಿ

ಸಮಗ್ರ ನ್ಯೂಸ್: ರೇಣುಕಾ ಸ್ವಾಮಿಯ ಬರ್ಬರ ಹತ್ಯೆ ನಡೆದು ನಾಲ್ಕು ತಿಂಗಳು ಕಳೆದಿದೆ. ಈ ಕೊಲೆ ಮಾಡಿದವರು ನಟ ದರ್ಶನ್ ಹಾಗೂ ಗ್ಯಾಂಗ್ ಎನ್ನುವ ಆರೋಪದಿಂದ ಪ್ರಕರಣ ಕೋರ್ಟ್ ಅಂಗಳದಲ್ಲಿ ಇದೆ. ಇನ್ನೂ ರೇಣುಕಾ ಸ್ವಾಮಿ ನಿಧನ ಹೊಂದುವಾಗ ಅವರ ಪತ್ನಿ ಸಹನಾ ಐದು ತಿಂಗಳ ಗರ್ಭಿಣಿಯಾಗಿದ್ದರು. ಇದೀಗ ಅವರು ಗಂಡುಮಗುವಿಗೆ ಜನ್ಮ ನೀಡಿದ್ದಾರೆ. ಪವಿತ್ರಾಗೆ ರೇಣುಕಾ ಸ್ವಾಮಿ ಅಶ್ಲೀಲ ಮೆಸೇಜ್ ಮಾಡಿದ್ದರಿಂದ ದರ್ಶನ್ ಕೋಪಗೊಂಡು ರೇಣುಕಾ ಸ್ವಾಮಿಯನ್ನು ಪತ್ತೆ ಹಚ್ಚಿಸಿ ಬೆಂಗಳೂರಿಗೆ ಕರೆತರುವ ಕೆಲಸ ದರ್ಶನ್ […]

ಗಂಡು ಮಗುವಿಗೆ ಜನ್ಮ ನೀಡಿದ ರೇಣುಕಾಸ್ವಾಮಿ ಪತ್ನಿ Read More »

ಪರಪ್ಪನ ಅಗ್ರಹಾರ ಜೈಲಿನಿಂದ ಶಾಸಕ ‘ಮುನಿರತ್ನ’ ಬಿಡುಗಡೆ

ಸಮಗ್ರ ನ್ಯೂಸ್: ಪರಪ್ಪನ ಅಗ್ರಹಾರ ಜೈಲಿನಿಂದ ಶಾಸಕ ಮುನಿರತ್ನ ಬಿಡುಗಡೆ ಆಗಿದ್ದಾರೆ.ಅತ್ಯಾಚಾರ ಆರೋಪ ಪ್ರಕರಣದಲ್ಲಿ ಜೈಲು ಸೇರಿದ್ದ ಬಿಜೆಪಿ ಶಾಸಕ ಮುನಿರತ್ನಗೆ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು, ಈ ಹಿನ್ನೆಲೆ ಇಂದು ಜೈಲಿನಿಂದ ಶಾಸಕ ಮುನಿರತ್ನ ಬಿಡುಗಡೆ ಆಗಿದ್ದಾರೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿನ್ನೆ ಶಾಸಕ ಮುನಿರತ್ನಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿತ್ತು.ಶಾಸಕ ಮುನಿರತ್ನ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಪ್ರಕರಣ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಮುನಿರತ್ನ ಬಂಧನಕ್ಕೀಡಾಗಿ, ಜೈಲು ಸೇರಿದ್ದರು.ಈ ಪ್ರಕರಣದಲ್ಲಿ ಮುನಿರತ್ನ ಅವರಿಗೆ

ಪರಪ್ಪನ ಅಗ್ರಹಾರ ಜೈಲಿನಿಂದ ಶಾಸಕ ‘ಮುನಿರತ್ನ’ ಬಿಡುಗಡೆ Read More »

Helth tips: ವೀಳ್ಯದೆಲೆ ತಿನ್ನೋದ್ರಿಂದ ಆರೋಗ್ಯಕ್ಕೆಷ್ಟು ಪ್ರಯೋಜನವಿದೆ ಗೊತ್ತಾ.. ?

ಇಲ್ಲಿದೆ ಸಂಪೂರ್ಣ ಮಾಹಿತಿ ಸಮಗ್ರ ನ್ಯೂಸ್:ಕೆಮ್ಮು, ಅಸ್ತಮಾ, ತಲೆನೋವು (Headache), ಮೂಗು ಸೋರುವಿಕೆ, ಸಂಧಿವಾತದ ಕೀಲು ನೋವು, ಅನೋರೆಕ್ಸಿಯಾ ಇತ್ಯಾದಿಗಳ ಚಿಕಿತ್ಸೆಯಲ್ಲಿ ವೀಳ್ಯದೆಲೆಯನ್ನು ವ್ಯಾಪಕವಾಗಿ ಬಳಸಲಾಗುತ್ತದೆ. ಇದು ನೋವು, ಉರಿಯೂತ ಮತ್ತು ಊತವನ್ನು ನಿವಾರಿಸುತ್ತದೆ. ವೀಳ್ಯದ ಎಲೆಗಳು ವಿಟಮಿನ್ (Vitamin) ಸಿ, ಥಯಾಮಿನ್, ನಿಯಾಸಿನ್, ರೈಬೋಫ್ಲಾವಿನ್ ಮತ್ತು ಕ್ಯಾರೋಟಿನ್‌ನಂತಹ ವಿಟಮಿನ್‌ಗಳಿಂದ ತುಂಬಿವೆ ಮತ್ತು ಕ್ಯಾಲ್ಸಿಯಂನ ಉತ್ತಮ ಮೂಲವಾಗಿದೆ. ವೀಳ್ಯದೆಲೆಯನ್ನು ಜಗಿಯುವುದರಿಂದ ಜೀರ್ಣಕ್ರಿಯೆ (Digestion)ಯು ಸರಾಗವಾಗಿ ಆಗುತ್ತದೆ ಎನ್ನುವುದು ನಂಬಿಕೆ.ವೀಳ್ಯದೆಲೆ ಅಥವಾ ಪಾನ್ ಹೆಚ್ಚಿನ ನೀರಿನ ಅಂಶ ಮತ್ತು

Helth tips: ವೀಳ್ಯದೆಲೆ ತಿನ್ನೋದ್ರಿಂದ ಆರೋಗ್ಯಕ್ಕೆಷ್ಟು ಪ್ರಯೋಜನವಿದೆ ಗೊತ್ತಾ.. ? Read More »

ವಾಲ್ಮೀಕಿ ನಿಗಮದ ಅಕ್ರಮ ಅವ್ಯವಹಾರ ಹಣ ಸಂಪೂರ್ಣ ವಾಪಾಸ್ – ಸಿಎಂ

ಸಮಗ್ರ ನ್ಯೂಸ್: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಂತಹ ಕೋಟ್ಯಾಂತರ ರೂಪಾಯಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ, ನಿಗಮದಲ್ಲಿ ಅವ್ಯವಹಾರವಾಗಿದ್ದ ಪೂರ್ಣ ಮೊತ್ತವನ್ನೂ ಸಹ ಮರುಪಡೆಯಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಈ ವರ್ಷದಲ್ಲಿ ನಿಗದಿಪಡಿಸಲಾಗಿರುವ ಅನುದಾನವನ್ನು ಸಂಪೂರ್ಣವಾಗಿ ಒದಗಿಸಲಾಗುವುದು. ನಿಗಮದಲ್ಲಿ ಸುಮಾರು 89.63 ಕೋಟಿ ರೂ.ಗಳ ಮೊತ್ತ ಅವ್ಯವಹಾರವಾಗಿದ್ದು, ಇದರಲ್ಲಿ 5 ಕೋಟಿ ರೂ.ಗಳನ್ನು ವಾಪಸ್ಸು ಪಡೆಯಲಾಗಿದೆ ಎಂದರು. ಅಲ್ಲದೆ ಉಳಿದ 84.63 ಕೋಟಿ ರೂ.ಗಳಲ್ಲಿ 71.54 ಕೋಟಿ

ವಾಲ್ಮೀಕಿ ನಿಗಮದ ಅಕ್ರಮ ಅವ್ಯವಹಾರ ಹಣ ಸಂಪೂರ್ಣ ವಾಪಾಸ್ – ಸಿಎಂ Read More »

ಮುಂದಿನ ಐದು ವರ್ಷದಲ್ಲಿ ಐದು ಲಕ್ಷ ಉದ್ಯೋಗ ಸೃಷ್ಟಿ/ ಟಾಟಾ ಸನ್ಸ್ ಅಧ್ಯಕ್ಷ ಎನ್.ಚಂದ್ರಶೇಖರನ್

ಸಮಗ್ರ ನ್ಯೂಸ್‌: ಮುಂದಿನ ಐದು ವರ್ಷದಲ್ಲಿ ಟಾಟಾ ಸಮೂಹವು ದೇಶದ ತಯಾರಿಕಾ ವಲಯದಲ್ಲಿ ಐದು ಲಕ್ಷ ಉದ್ಯೋಗಗಳನ್ನು ಸೃಷ್ಟಿಸಲಿದೆ. ಇದಕ್ಕಾಗಿ ಎಲ್ಲ ಪೂರಕ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ತಯಾರಿಕಾ ವಲಯದಲ್ಲಿ ಹೊಸದಾಗಿ ಉದ್ಯೋಗಗಳನ್ನು ಸೃಷ್ಟಿಸದ ಹೊರತು ವಿಕಸಿತ ಭಾರತದ ಆಶಯ ಈಡೇರಿಕೆ ಕಷ್ಟಸಾಧ್ಯ’ ಎಂದು ಟಾಟಾ ಸನ್ಸ್ ಅಧ್ಯಕ್ಷ ಎನ್.ಚಂದ್ರಶೇಖರನ್ ಹೇಳಿದ್ದಾರೆ. ಟಾಟಾ ಸಮೂಹವು ಸೆಮಿಕಂಡಕ್ಟರ್‌ನ ತಯಾರಿಕೆ ಮತ್ತು ಜೋಡಣೆ, ವಿದ್ಯುತ್‌ಚಾಲಿತ ವಾಹನಗಳು, ಬ್ಯಾಟರಿಗಳು ಹಾಗೂ ಅದಕ್ಕೆ ಸಂಬಂಧಿಸಿದ ಕೈಗಾರಿಕೆಗಳಲ್ಲಿ ಹೆಚ್ಚಿನ ಹೂಡಿಕೆ ಮಾಡಲಿದೆ. ಇದರಿಂದ ಉದ್ಯೋಗಗಳು ಸೃಷ್ಟಿ

ಮುಂದಿನ ಐದು ವರ್ಷದಲ್ಲಿ ಐದು ಲಕ್ಷ ಉದ್ಯೋಗ ಸೃಷ್ಟಿ/ ಟಾಟಾ ಸನ್ಸ್ ಅಧ್ಯಕ್ಷ ಎನ್.ಚಂದ್ರಶೇಖರನ್ Read More »

ವಯನಾಡ್‌ ಉಪಚುನಾವಣೆ/ ಕಾಂಗ್ರೆಸ್‌ನಿಂದ ಪ್ರಿಯಾಂಕಾ ಗಾಂಧಿ ವಾದ್ರಾ ಸ್ಪರ್ಧೆ

ಸಮಗ್ರ ನ್ಯೂಸ್‌: ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾಗಿದ್ದ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ವಾದ್ರಾ ಸ್ಪರ್ಧೆ ಮಾಡಲಿದ್ದಾರೆ ಎಂದು ಎಐಸಿಸಿ ಅಧಿಕೃತವಾಗಿ ತಿಳಿಸಿದೆ. ಕೇಂದ್ರ ಚುನಾವಣಾ ಆಯೋಗ ಮಂಗಳವಾರ ವಯನಾಡು ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆ ಮಾಡಿದ ಬೆನ್ನಲ್ಲಿಯೇ ಎಐಸಿಸಿ ತನ್ನ ಸ್ಪರ್ಧಿಯನ್ನು ಅಂತಿಮ ಮಾಡಿದೆ. ಈಗಾಗಲೇ ಈ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಕಣಕ್ಕಿಳಿಸುವುದು ಖಚಿತವೂ ಆಗಿತ್ತು. ಚುನಾವಣೆ ಘೋಷಣೆಯಾದ ಬಳಿಕ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಲು ಕಾಂಗ್ರೆಸ್‌ ನಿರ್ಧರಿಸಿತ್ತು. ಕಳೆದ ಲೋಕಸಭಾ

ವಯನಾಡ್‌ ಉಪಚುನಾವಣೆ/ ಕಾಂಗ್ರೆಸ್‌ನಿಂದ ಪ್ರಿಯಾಂಕಾ ಗಾಂಧಿ ವಾದ್ರಾ ಸ್ಪರ್ಧೆ Read More »

ಸುಳ್ಯ: ದ್ವಿಚಕ್ರ ವಾಹನಗಳ ನಡುವೆ ಅಪಘಾತ| ಐವರ್ನಾಡು ಸಹಕಾರ ಸಂಘದ ಉದ್ಯೋಗಿ ಸಾವು

ಸಮಗ್ರ ನ್ಯೂಸ್: ದ್ವಿಚಕ್ರ ವಾಹನಗಳ ನಡುವಿನ ಅಪಘಾತದಲ್ಲಿ ಓರ್ವ ಮೃತಪಟ್ಟ ಘಟನೆ ಸುಳ್ಯದ ಪೈಚಾರು – ಸೋಣಂಗೇರಿ ರಸ್ತೆಯ ಆರ್ತಾಜೆಯಲ್ಲಿ ಮಂಗಳವಾರ ಸಂಜೆ ಸಂಭವಿಸಿದೆ. ಐವರ್ನಾಡು ಗ್ರಾಮದ ಪಾಲೆಪ್ಪಾಡಿ ನಿವಾಸಿ, ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉದ್ಯೋಗಿ ಭೋಜಪ್ಪ (50) ಮೃತ ದುರ್ದೈವಿ. ಅವರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ. ಸುಳ್ಯ ಕಡೆಯಿಂದ ಸೋಣಂಗೇರಿ ಕಡೆಗೆ ಸಂಚರಿಸುತ್ತಿದ್ದ ಬುಲೆಟ್‌ ಹಾಗೂ ಐವರ್ನಾಡಿನಿಂದ ಸುಳ್ಯ ಕಡೆಗೆ ಸಾಗುತ್ತಿದ್ದ ಭೋಜಪ್ಪ ಅವರ ಹೋಂಡ ಬೈಕ್‌ ಢಿಕ್ಕಿಯಾಗಿದೆ. ಬುಲೆಟ್‌ನಲ್ಲಿದ್ದ

ಸುಳ್ಯ: ದ್ವಿಚಕ್ರ ವಾಹನಗಳ ನಡುವೆ ಅಪಘಾತ| ಐವರ್ನಾಡು ಸಹಕಾರ ಸಂಘದ ಉದ್ಯೋಗಿ ಸಾವು Read More »

ಮಸೀದಿಯೊಳಗೆ ‘ಜೈ ಶ್ರೀರಾಮ್’ ಘೋಷಣೆ ಕೂಗಿದರೆ ಧಾರ್ಮಿಕ ನಂಬಿಕೆಗೆ ಧಕ್ಕೆಯಾಗದು| ಕಡಬದ ಮರ್ದಾಳ ಮಸೀದಿ ಪ್ರಕರಣದ ಕುರಿತು ಹೈಕೋರ್ಟ್ ಹೇಳಿಕೆ

ಸಮಗ್ರ ನ್ಯೂಸ್: ಮಸೀದಿಯೊಳಗೆ ಜೈ ಶ್ರೀರಾಮ್ ಎಂದು ಕೂಗಿದರೆ ಯಾವುದೇ ಹಂತದಲ್ಲೂ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ಆಗುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಮರ್ಧಾಳದ ಮಸೀದಿಗೆ ನುಗ್ಗಿದ ಇಬ್ಬರು ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದರು. ಇವರ ವರ್ತನೆಯಿಂದ ಸಾರ್ವಜನಿಕ ಜೀವನಕ್ಕೆ ಯಾವುದೇ ಅಡ್ಡಿಯಾಗುವುದಿಲ್ಲ. ಅಲ್ಲದೇ ಧಾರ್ಮಿಕ ನಂಬಿಕೆಗಳಿಗೆ ಅಡ್ಡಿಯಾಗುವುದಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದ ಹೈಕೋರ್ಟ್, ಇಬ್ಬರ ವಿರುದ್ಧ ಕ್ರಿಮಿನಲ್ ಪ್ರಕರಣದಡಿ ಕ್ರಮ ಕೈಗೊಳ್ಳುವ ಕುರಿತ ಅರ್ಜಿಯನ್ನು ವಜಾಗೊಳಿಸಿತು. ಬೈಕ್‌ನಲ್ಲಿ

ಮಸೀದಿಯೊಳಗೆ ‘ಜೈ ಶ್ರೀರಾಮ್’ ಘೋಷಣೆ ಕೂಗಿದರೆ ಧಾರ್ಮಿಕ ನಂಬಿಕೆಗೆ ಧಕ್ಕೆಯಾಗದು| ಕಡಬದ ಮರ್ದಾಳ ಮಸೀದಿ ಪ್ರಕರಣದ ಕುರಿತು ಹೈಕೋರ್ಟ್ ಹೇಳಿಕೆ Read More »

ಹವಾಮಾನ ಸಮಾಚಾರ| ಅ.19ರವರೆಗೂ ಭಾರೀ ಮಳೆ ಮುನ್ಸೂಚನೆ| ಸಮುದ್ರಕ್ಕೆ ಇಳಿಯದಂತೆ ದ.ಕ ಜಿಲ್ಲಾಡಳಿತದಿಂದ ಮೀನುಗಾರರಿಗೆ ಎಚ್ಚರಿಕೆ| ಬೆಂಗಳೂರಿನಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಹಿನ್ನಲೆ ಅ.16ರಿಂದ 19ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲಾಡಳಿತ ‘ಮೀನುಗಾರರು ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಸೂಚಿಸಿದೆ. ಜೊತೆಗೆ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರರು ಕೂಡಲೇ ದಡ ಸೇರುವಂತೆ ತಿಳಿಸಿದೆ. ಇನ್ನು ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಭಾರಿ ಮಳೆ ಹಾಗೂ ಸಮುದ್ರ ಅಲೆಗಳ ಅಬ್ಬರ ಹೆಚ್ಚಾಗುವ ಸಾದ್ಯತೆ ಇರುವುದರಿಂದ ನೀರು ಇರುವ ತಗ್ಗು

ಹವಾಮಾನ ಸಮಾಚಾರ| ಅ.19ರವರೆಗೂ ಭಾರೀ ಮಳೆ ಮುನ್ಸೂಚನೆ| ಸಮುದ್ರಕ್ಕೆ ಇಳಿಯದಂತೆ ದ.ಕ ಜಿಲ್ಲಾಡಳಿತದಿಂದ ಮೀನುಗಾರರಿಗೆ ಎಚ್ಚರಿಕೆ| ಬೆಂಗಳೂರಿನಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ Read More »

ಹವಾಮಾನ ಸಮಾಚಾರ| ಅ.19ರವರೆಗೂ ಭಾರೀ ಮಳೆ ಮುನ್ಸೂಚನೆ| ಸಮುದ್ರಕ್ಕೆ ಇಳಿಯದಂತೆ ದ.ಕ ಜಿಲ್ಲಾಡಳಿತದಿಂದ ಮೀನುಗಾರರಿಗೆ ಎಚ್ಚರಿಕೆ| ಬೆಂಗಳೂರಿನಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಹಿನ್ನಲೆ ಅ.16ರಿಂದ 19ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲಾಡಳಿತ ‘ಮೀನುಗಾರರು ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಸೂಚಿಸಿದೆ. ಜೊತೆಗೆ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರರು ಕೂಡಲೇ ದಡ ಸೇರುವಂತೆ ತಿಳಿಸಿದೆ. ಇನ್ನು ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಭಾರಿ ಮಳೆ ಹಾಗೂ ಸಮುದ್ರ ಅಲೆಗಳ ಅಬ್ಬರ ಹೆಚ್ಚಾಗುವ ಸಾದ್ಯತೆ ಇರುವುದರಿಂದ ನೀರು ಇರುವ ತಗ್ಗು

ಹವಾಮಾನ ಸಮಾಚಾರ| ಅ.19ರವರೆಗೂ ಭಾರೀ ಮಳೆ ಮುನ್ಸೂಚನೆ| ಸಮುದ್ರಕ್ಕೆ ಇಳಿಯದಂತೆ ದ.ಕ ಜಿಲ್ಲಾಡಳಿತದಿಂದ ಮೀನುಗಾರರಿಗೆ ಎಚ್ಚರಿಕೆ| ಬೆಂಗಳೂರಿನಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ Read More »