Editor

ಮುಂಬೈ ಇಂಡಿಯನ್ಸ್ ಮುಖ್ಯ ಕೋಚ್ ಆಗಿ ಶ್ರೀಲಂಕಾದ ಮಾಜಿ ಕ್ರಿಕೆಟಿಗ ಮಹೇಲಾ ಜಯವರ್ಧನೆ ಮರುನೇಮಕ

ಸಮಗ್ರ ನ್ಯೂಸ್‌: ಶ್ರೀಲಂಕಾದ ಮಾಜಿ ಕ್ರಿಕೆಟಿಗ ಮಹೇಲಾ ಜಯವರ್ಧನೆ ಅವರನ್ನು ಮುಖ್ಯ ಕೋಚ್ ಆಗಿ ಮುಂಬೈ ಇಂಡಿಯನ್ಸ್ ಮರುನೇಮಕ ಮಾಡಿದೆ. 2017-2022 ರವರೆಗೆ ಮುಂಬೈ ತಂಡಕ್ಕೆ ಮಹೇಲಾ ಜಯವರ್ಧನೆ ಕೋಚ್ ಆಗಿದ್ದ ಅವಧಿಯಲ್ಲಿ ಮುಂಬೈ ಇಂಡಿಯನ್ಸ್ ಮೂರು IPL ಟ್ರೋಫಿಗಳನ್ನು ಗೆದ್ದಿದೆ. 2022 ರಲ್ಲಿ ಜಯವರ್ಧನೆ ಅವರನ್ನು ಮುಖ್ಯ ತರಬೇತುದಾರನ ಸ್ಥಾನದಿಂದ MI ಫ್ರಾಂಚೈಸ್‌ಗಾಗಿ ಗ್ಲೋಬಲ್ ಹೆಡ್ ಆಫ್ ಕ್ರಿಕೆಟ್‌ ಗೆ ವರ್ಗಾಯಿಸಲಾಗಿತ್ತು. ಮಹೇಲಾ ಅವರು ಮುಂಬೈ ಇಂಡಿಯನ್ಸ್‌ ಮುಖ್ಯ ಕೋಚ್ ಆಗಿ ಮರಳಿ ಬಂದಿರುವುದಕ್ಕೆ ನಾವು […]

ಮುಂಬೈ ಇಂಡಿಯನ್ಸ್ ಮುಖ್ಯ ಕೋಚ್ ಆಗಿ ಶ್ರೀಲಂಕಾದ ಮಾಜಿ ಕ್ರಿಕೆಟಿಗ ಮಹೇಲಾ ಜಯವರ್ಧನೆ ಮರುನೇಮಕ Read More »

ವಿಚ್ಛೇದನದ ಬಳಿಕ ಸೊಸೆ ಅತ್ತೆ-ಮಾವನ ಮನೆಯಲ್ಲಿ ಇರುವಂತಿಲ್ಲ

ಸಮಗ್ರ ನ್ಯೂಸ್: ವಿಚ್ಚೇದನದ ನಂತರ ಸೊಸೆಯು ಅತ್ತೆ-ಮಾವನ ಮನೆಯಲ್ಲಿ ಇರುವಂತಿಲ್ಲ ಎಂದು ಛತ್ತೀಸ್‌ಗಢ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.ಈ ಪ್ರಕರಣವು ವಿಚ್ಛೇದಿತ ದಂಪತಿಗಳಾದ ಶೈಲೇಶ್‌ ಜೇಕಬ್ ಮತ್ತು ಮಲ್ಲಿಕಾ ಬಾಲ್ ನಡುವಿನ ವಿವಾದಕ್ಕೆ ಸಂಬಂಧಿಸಿದೆ. ಬಿಲಾಸ್‌ಪುರದ ಜರ್ಹಭಟ ನಿವಾಸಿಗಳಾದ ಶೈಲೇಶ್‌ಬಿಲಾಸ್‌ಪುರದ ಜರ್ಹಭಟ ನಿವಾಸಿಗಳಾದ ಶೈಲೇಶ್ ಜೇಕಬ್ ಮತ್ತು ಮಲ್ಲಿಕಾ ಬಾಲ್ ನಡುವೆ ಭಿನ್ನಾಭಿಪ್ರಾಯ ಉಂಟಾಗಿದ್ದು, ಶೈಲೇಶ್ ಅವರ ತಾಯಿ, ಸಹೋದರ ಮತ್ತು ಸಹೋದರಿಯ ಮೇಲೆ ಕೌಟುಂಬಿಕ ದೌರ್ಜನ್ಯದ ಆರೋಪ ಹೊರಿಸಿ ಮಲ್ಲಿಕಾ ಮ್ಯಾಜಿಸ್ಟ್ರೇಟ್ ಅವರು ಹೈಕೋರ್ಟ್‌ನಲ್ಲಿ ಕ್ರಿಮಿನಲ್

ವಿಚ್ಛೇದನದ ಬಳಿಕ ಸೊಸೆ ಅತ್ತೆ-ಮಾವನ ಮನೆಯಲ್ಲಿ ಇರುವಂತಿಲ್ಲ Read More »

Helth tips:ಹಸಿರು ದ್ರಾಕ್ಷಿ ಹಣ್ಣಿನ ಉಪಯುಕ್ತ ಗುಣಗಳು

ಇಲ್ಲಿದೆ ಸಂಪೂರ್ಣ ಮಾಹಿತಿ ಸಮಗ್ರ ನ್ಯೂಸ್ :ದ್ರಾಕ್ಷಿ ಹಣ್ಣುಗಳ ಸೇವನೆ ಮಾಡುವುದು ಆರೋಗ್ಯಕ್ಕೆ ಹಿತಕರ. ಅಲ್ಲದೇ ಇದು ಹೃದಯದ ಆರೋಗ್ಯವನ್ನು ಅಚ್ಚುಕಟ್ಟಾಗಿ ಕಾಪಾಡುತ್ತದೆ.ವ್ಯಾಯಾಮ ಮಾಡಿದ ನಂತರ ಒಂದು ಲೋಟ ದ್ರಾಕ್ಷಿ ಹಣ್ಣಿನ ರಸವನ್ನು ಪ್ರತಿ ದಿನ ಕುಡಿಯುವುದರಿಂದ ಸೊಂಟದ ಭಾಗದಲ್ಲಿರುವ ಬೊಜ್ಜು ಕಡಿಮೆಯಾಗಿ ದೇಹದ ತೂಕ ನಿಯಂತ್ರಣಕ್ಕೆ ಬರುತ್ತದೆ. ಆರೋಗ್ಯ ತಜ್ಞರು ಹೇಳುವ ಹಾಗೆ, ಅನಾರೋಗ್ಯ ಸಮಸ್ಯೆಯಿಂದ ನಮ್ಮನ್ನು ನಾವು ರಕ್ಷಿಸಿಕೊಳ್ಳಲು ಪರೋಕ್ಷವಾಗಿ ನಮಗೆ ಸಹಾಯ ಮಾಡುವುದು ನಮ್ಮ ದೇಹದ ರೋಗನಿರೋಧಕ ಶಕ್ತಿ ಒಂದೇ.ಹಾಗಾಗಿ ರೋಗನಿರೋಧಕ ಶಕ್ತಿ

Helth tips:ಹಸಿರು ದ್ರಾಕ್ಷಿ ಹಣ್ಣಿನ ಉಪಯುಕ್ತ ಗುಣಗಳು Read More »

ಆರು ವರ್ಷಗಳ ಬಳಿಕ ಜಮ್ಮು-ಕಾಶ್ಮೀರದಿಂದ ರಾಷ್ಟ್ರಪತಿ ಆಳ್ವಿಕೆ ಹಿಂದಕ್ಕೆ| ಹೊಸ ಸರ್ಕಾರ ರಚನೆಗೆ ಅನುಮತಿ ನೀಡಿದ ದ್ರೌಪದಿ ಮುರ್ಮು

ಸಮಗ್ರ ನ್ಯೂಸ್: ಜಮ್ಮುಮತ್ತು ಕಾಶ್ಮೀರ ವಿಧಾನಸಭೆಗೆ ಇತ್ತೀಚೆಗೆ ಚುನಾವಣೆ ನಡೆದಿರುವ ಹಿನ್ನೆಲೆಯಲ್ಲಿ ಆರು ವರ್ಷಗಳ ಹಿಂದೆ ಈ ಕೇಂದ್ರಾಡಳಿತ ಪ್ರದೇಶದಲ್ಲಿ ವಿಧಿಸಲಾಗಿದ್ದ ರಾಷ್ಟ್ರಪತಿ ಆಡಳಿತವನ್ನು ಕೊನೆಗೊಳಿಸಲಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಭಾನುವಾರ ನೂತನ ಸರ್ಕಾರ ರಚನೆಗೆ ದಾರಿ ಮಾಡಿಕೊಟ್ಟಿದ್ದಾರೆ. ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಕಾಯ್ದೆ, 2019ರ ಸೆಕ್ಷನ್ 73 (2019 ರ 34) ಮತ್ತು ಭಾರತದ ಸಂವಿಧಾನದ 239 ಮತ್ತು 239 ಎ ವಿಧಿಗಳ ಅಡಿಯಲ್ಲಿ ನೀಡಲಾದ ಅಧಿಕಾರಗಳನ್ನು ಚಲಾಯಿಸಲು ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ

ಆರು ವರ್ಷಗಳ ಬಳಿಕ ಜಮ್ಮು-ಕಾಶ್ಮೀರದಿಂದ ರಾಷ್ಟ್ರಪತಿ ಆಳ್ವಿಕೆ ಹಿಂದಕ್ಕೆ| ಹೊಸ ಸರ್ಕಾರ ರಚನೆಗೆ ಅನುಮತಿ ನೀಡಿದ ದ್ರೌಪದಿ ಮುರ್ಮು Read More »

ಬಾಬಾ ಸಿದ್ದಿಕಿಯ ಭೀಕರ ಮರ್ಡರ್..! ಹತ್ಯೆ ಹೊಣೆ ಹೊತ್ತುಕೊಂಡ ಬೀಷ್ಣೋಯ್ ಗ್ಯಾಂಗ್

ಸಮಗ್ರ ನ್ಯೂಸ್: ಮಹಾರಾಷ್ಟ್ರ NCP ನಾಯಕ ಬಾಬಾ ಸಿದ್ದಿಕಿಯನ್ನ ಮುಂಬೈನಲ್ಲಿ ಗುಂಡಿಕ್ಕಿ ಹತ್ಯೆಗೈಯಲಾಗಿತ್ತು. ಡಿಸಿಎಂ ಅಜಿತ್ ಪವಾರ್ ಬಣದಲ್ಲಿ ಗುರುತಿಸಿಕೊಂಡ ಬಾಬಾ ಸಿಧ್ಧಿಕಿಯನ್ನು ಕಚೇರಿ ಸಮೀಪದ ರಾಮಮಂದಿರ ಬಳಿ ಶೂಟ್ ಮಾಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹರ್ಯಾಣದ ಕರ್ನೈಲ್ ಸಿಂಗ್ ಮತ್ತು ಉತ್ತರ ಪ್ರದೇಶದ ಧರ್ಮರಾಜ್ ಕಶ್ಯಪ್ ಎಂಬ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದ್ದು, ಮೂರನೆಯವರು ಪರಾರಿಯಾಗಿದ್ದಾರೆ. ದಾಳಿಗೂ ಮುನ್ನಾ ಮೂವರು ಆರೋಪಿಗಳು ರಾತ್ರಿ ಆಟೋ ರಿಕ್ಷಾದಲ್ಲಿ ಬಂದಿದ್ದು, ಸ್ವಲ್ಪ ಸಮಯ

ಬಾಬಾ ಸಿದ್ದಿಕಿಯ ಭೀಕರ ಮರ್ಡರ್..! ಹತ್ಯೆ ಹೊಣೆ ಹೊತ್ತುಕೊಂಡ ಬೀಷ್ಣೋಯ್ ಗ್ಯಾಂಗ್ Read More »

‘ಬಿಗ್ ಬಾಸ್’ ನಿರೂಪಣೆಗೆ ಗುಡ್ ಬೈ ಹೇಳಿದ ಕಿಚ್ಚ ಸುದೀಪ್| ಸೋಶಿಯಲ್ ಮೀಡಿಯಾದಲ್ಲಿ ಅಧಿಕೃತ ಘೋಷಣೆ

ಸಮಗ್ರ ನ್ಯೂಸ್: ಕಿಚ್ಚ ಸುದೀಪ್​ ಅವರು ‘ಬಿಗ್​ ಬಾಸ್​ ಕನ್ನಡ’ ಕಾರ್ಯಕ್ರಮದ ನಿರೂಪಕನ ಸ್ಥಾನಕ್ಕೆ ಗುಡ್‌ ಬೈ ಘೋಷಿಸಿದ್ದಾರೆ. ಬಿಗ್​ ಬಾಸ್​ ಕನ್ನಡ ಸೀಸನ್‌ 11 ನನ್ನ ಕೊನೆಯ ನಿರೂಪಣೆ ಎಂದು ಅಧಿಕೃತವಾಗಿ ಘೋಷಿಸಿದ್ದಾರೆ. 10 ವರ್ಷ ಪೂರೈಸಿ 11 ನೇ ವರ್ಷಕ್ಕೆ ಕಾಲಿಟ್ಟಿರುವ ಬಿಗ್‌ಬಾಸ್‌ ಕಾರ್ಯಕ್ರಮವನ್ನು ಇಷ್ಟು ವರ್ಷ ನಡೆಸಿ ಕೊಟ್ಟ ಸುದೀಪ್ ಈಗ ಏಕಾ ಏಕಿ ಅಧಿಕೃತವಾಗಿ ಘೋಷಣೆ ಮಾಡಿ ತನ್ನ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. #BBK11 ಗೆ ತೋರಿದ ಉತ್ತಮ ಪ್ರತಿಕ್ರಿಯೆಗಾಗಿ ಎಲ್ಲರಿಗೂ

‘ಬಿಗ್ ಬಾಸ್’ ನಿರೂಪಣೆಗೆ ಗುಡ್ ಬೈ ಹೇಳಿದ ಕಿಚ್ಚ ಸುದೀಪ್| ಸೋಶಿಯಲ್ ಮೀಡಿಯಾದಲ್ಲಿ ಅಧಿಕೃತ ಘೋಷಣೆ Read More »

ಹವಾಮಾನ ವರದಿ| ವಾಯುಭಾರ ಕುಸಿತ ಪರಿಣಾಮ| ರಾಜ್ಯದಲ್ಲಿ ಅ.16ರವರೆಗೂ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಪೂರ್ವ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಹಾಗೂ ಮೇಲ್ಮೈ ಸುಳಿಗಾಳಿಗಳ ಪರಿಣಾಮ ರಾಜ್ಯದಲ್ಲಿ ಐದು ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ. ಹವಾಮಾನ ಇಲಾಖೆಯು ರಾಜ್ಯದ ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಇಂದಿನಿಂದ ಅಕ್ಟೋಬರ್ 16ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಕಳೆದ ಎಂಟು ದಿನಗಳಿಂದ ರಾಜ್ಯದಲ್ಲಿ ಚದುರಿದಂತೆ ಮಳೆಯಾಗುತ್ತಿದೆ. ಇದೇ ರೀತಿ ಇನ್ನೂ ಐದು ದಿನಗಳ ಕಾಲ ಮಳೆ ಮುಂದುವರೆಯುವ ಮುನ್ಸೂಚನೆಗಳಿವೆ. ರಾಜ್ಯದ ಒಳನಾಡಿನ ಹಲವು ಭಾಗಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಿದೆ. ಪೂರ್ವ ಅರಬ್ಬೀ ಸಮುದ್ರ

ಹವಾಮಾನ ವರದಿ| ವಾಯುಭಾರ ಕುಸಿತ ಪರಿಣಾಮ| ರಾಜ್ಯದಲ್ಲಿ ಅ.16ರವರೆಗೂ ಮಳೆ ಸಾಧ್ಯತೆ Read More »

ರಾಜ್ಯದಲ್ಲೊಂದು ಪೈಶಾಚಿಕ ಘಟನೆ|ಪ್ರಿಯಕರನೊಂದಿಗೆ ಸೆಕ್ಸ್ ಗೆ ಅಡ್ಡಿಯಾದ ಮಕ್ಕಳನ್ನು ಹತ್ಯೆ ಮಾಡಿದ ಪಾಪಿತಾಯಿ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಪೈಶಾಚಿಕ ಘಟನೆಯೊಂದು ನಡೆದಿದ್ದು, ಲೈಂಗಿಕ ಕ್ರಿಯೆಗೆ ಅಡ್ಡಿ ಬರುತ್ತಿದ್ದಾರೆ ಎಂದು ಇಬ್ಬರು ಮಕ್ಕಳನ್ನು ತಾಯಿಯೊಬ್ಬಳು ಪ್ರಿಯಕರನ ಜೊತೆಗೆ ಸೇರಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ರಾಮನಗರದಲ್ಲಿ ನಡೆದಿದೆ. ರಾಮನಗರದ ಕೆಂಪೇಗೌಡ ಸರ್ಕಲ್ ನಲ್ಲಿ ಪ್ರಿಯಕರನ ಜೊತೆಗೆ ಸೇರಿ ತಾಯಿಯೊಬ್ಬಳು 3 ವರ್ಷದ ಕಬಿಲ್ ಹಾಗೂ 11 ತಿಂಗಳ ಕಬಿಲನ್ ಎಂಬ ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾಳೆ. ತಾಯಿ ಸ್ವೀಟಿ ಹಾಗೂ ಆಕೆಯ ಪ್ರಿಯಕರ ಗ್ರಗೋರಿ ಫ್ರಾನ್ಸಿಸ್ ಎಂಬಾತ ಇಬ್ಬರು ಲೈಂಗಿಕ ಕ್ರಿಯೆ ಮಾಡುವಾಗ

ರಾಜ್ಯದಲ್ಲೊಂದು ಪೈಶಾಚಿಕ ಘಟನೆ|ಪ್ರಿಯಕರನೊಂದಿಗೆ ಸೆಕ್ಸ್ ಗೆ ಅಡ್ಡಿಯಾದ ಮಕ್ಕಳನ್ನು ಹತ್ಯೆ ಮಾಡಿದ ಪಾಪಿತಾಯಿ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಈ ವಾರದಲ್ಲಿ ಗ್ರಹಗಳ ಚಲನೆಯಿಂದ ರಾಶಿಗಳ ಮೇಲೆ ಉಂಟಾಗುವ ಪ್ರಭಾವವೇನು? ಯಾವ ರಾಶಿಗೆ ಶುಭ? ಯಾರಿಗೆ ಲಾಭ? ಇಲ್ಲಿದೆ ದ್ವಾದಶ ರಾಶಿಗಳ ಗೋಚಾರಫಲ… ಮೇಷ ರಾಶಿ:ಅಕ್ಟೋಬರ್ ಮೂರನೇ ವಾರದಲ್ಲಿ ಮೇಷ ರಾಶಿಯವರಿಗೆ ಮಿಶ್ರ ಫಲಗಳಿವೆ. ಉತ್ತಮ ಸಮಯ ನಿಮ್ಮದಾಗಿದ್ದು, ಕೆಲವೊಂದು ಸವಾಲುಗಳು ಇರುತ್ತವೆ. ಉನ್ನತ ಗುರಿಗಳತ್ತ ಹೆಜ್ಜೆ ಹಾಕುತ್ತೀರಿ. ಬಯಸಿದ್ದನ್ನು ಸಾಧಿಸುತ್ತಾರೆ. ಉದ್ಯೋಗಿಗಳಿಗೆ ಬಡ್ತಿಯ ಅವಕಾಶಗಳಿವೆ. ಕೆಲವರು ನಿಮ್ಮ ತಾಳ್ಮೆಯನ್ನು ಪರೀಕ್ಷಿಸುತ್ತಾರೆ. ಆದರೂ ತಾಳ್ಮೆಯನ್ನು ಕಳೆದುಕೊಳ್ಳಬೇಡಿ. ವೃಷಭ ರಾಶಿ:ಸ್ಪಷ್ಟ ಕಲ್ಪನೆಯೊಂದಿಗೆ ಕಾಮಗಾರಿ ಆರಂಭಿಸುತ್ತೀರಿ. ಈ

ದ್ವಾದಶ ರಾಶಿಗಳ ವಾರಭವಿಷ್ಯ Read More »

ಸಾಹಿತಿ ಭೀಮರಾವ್ ವಾಷ್ಠರ್ ಅವರ ಎರಡು ಮರಾಠಿ ಕವನಗಳು ಎರಡು ದಸರಾ ಬಹುಭಾಷಾ ಕವಿಗೋಷ್ಠಿಗಳಲ್ಲಿ ವಾಚನ

ಸಮಗ್ರ ನ್ಯೂಸ್: ಕವಿ, ಸಾಹಿತಿ, ಗಾಯಕ, ಜ್ಯೋತಿಷಿ ಎಚ್. ಭೀಮರಾವ್ ವಾಷ್ಠರ್ ಕೋಡಿಹಾಳ ಅವರು ಮಡಿಕೇರಿ ದಸರಾ ಬಹುಭಾಷಾ ಕವಿಗೋಷ್ಠಿ ಮತ್ತು ಗೋಣಿಕೊಪ್ಪ ದಸರಾ ಬಹುಭಾಷಾ ಕವಿಗೋಷ್ಠಿಗಳಲ್ಲಿ ತಮ್ಮ ಸ್ವರಚಿತ ಎರಡು ಮರಾಠಿ ಕವನಗಳನ್ನು ವಾಚನ ಮಾಡಿರುತ್ತಾರೆ. ಅ. 9ರಂದು ಬೃಹತ್ತಾದ ಭವ್ಯ ಗಾಂಧಿ ಮಂಟಪದ ವೇದಿಕೆಯಲ್ಲಿ ಮಡಿಕೇರಿ ದಸರಾ ಬಹುಭಾಷಾ ಕವಿಗೋಷ್ಟಿ ಸಮಾರಂಭದಲ್ಲಿ “ಜಗಾತ್ಲ ತೋರ್ಲ ದೇವ್ ಕೃಷ್ಣಾ” ಕವನ ವಾಚಿಸಿದರು. ಅ. 11 ರಂದು ಗೋಣಿಕೊಪ್ಪದ ಶ್ರೀ ಕಾವೇರಿ ದಸರಾ ಸಮಿತಿ ಆಯೋಜಿಸಿದ್ದ ದಸರಾ

ಸಾಹಿತಿ ಭೀಮರಾವ್ ವಾಷ್ಠರ್ ಅವರ ಎರಡು ಮರಾಠಿ ಕವನಗಳು ಎರಡು ದಸರಾ ಬಹುಭಾಷಾ ಕವಿಗೋಷ್ಠಿಗಳಲ್ಲಿ ವಾಚನ Read More »