Editor

ಮಸೀದಿಯೊಳಗೆ ‘ಜೈ ಶ್ರೀರಾಮ್’ ಘೋಷಣೆ ಕೂಗಿದರೆ ಧಾರ್ಮಿಕ ನಂಬಿಕೆಗೆ ಧಕ್ಕೆಯಾಗದು| ಕಡಬದ ಮರ್ದಾಳ ಮಸೀದಿ ಪ್ರಕರಣದ ಕುರಿತು ಹೈಕೋರ್ಟ್ ಹೇಳಿಕೆ

ಸಮಗ್ರ ನ್ಯೂಸ್: ಮಸೀದಿಯೊಳಗೆ ಜೈ ಶ್ರೀರಾಮ್ ಎಂದು ಕೂಗಿದರೆ ಯಾವುದೇ ಹಂತದಲ್ಲೂ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ಆಗುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಮರ್ಧಾಳದ ಮಸೀದಿಗೆ ನುಗ್ಗಿದ ಇಬ್ಬರು ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದರು. ಇವರ ವರ್ತನೆಯಿಂದ ಸಾರ್ವಜನಿಕ ಜೀವನಕ್ಕೆ ಯಾವುದೇ ಅಡ್ಡಿಯಾಗುವುದಿಲ್ಲ. ಅಲ್ಲದೇ ಧಾರ್ಮಿಕ ನಂಬಿಕೆಗಳಿಗೆ ಅಡ್ಡಿಯಾಗುವುದಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದ ಹೈಕೋರ್ಟ್, ಇಬ್ಬರ ವಿರುದ್ಧ ಕ್ರಿಮಿನಲ್ ಪ್ರಕರಣದಡಿ ಕ್ರಮ ಕೈಗೊಳ್ಳುವ ಕುರಿತ ಅರ್ಜಿಯನ್ನು ವಜಾಗೊಳಿಸಿತು. ಬೈಕ್‌ನಲ್ಲಿ […]

ಮಸೀದಿಯೊಳಗೆ ‘ಜೈ ಶ್ರೀರಾಮ್’ ಘೋಷಣೆ ಕೂಗಿದರೆ ಧಾರ್ಮಿಕ ನಂಬಿಕೆಗೆ ಧಕ್ಕೆಯಾಗದು| ಕಡಬದ ಮರ್ದಾಳ ಮಸೀದಿ ಪ್ರಕರಣದ ಕುರಿತು ಹೈಕೋರ್ಟ್ ಹೇಳಿಕೆ Read More »

ಹವಾಮಾನ ಸಮಾಚಾರ| ಅ.19ರವರೆಗೂ ಭಾರೀ ಮಳೆ ಮುನ್ಸೂಚನೆ| ಸಮುದ್ರಕ್ಕೆ ಇಳಿಯದಂತೆ ದ.ಕ ಜಿಲ್ಲಾಡಳಿತದಿಂದ ಮೀನುಗಾರರಿಗೆ ಎಚ್ಚರಿಕೆ| ಬೆಂಗಳೂರಿನಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಹಿನ್ನಲೆ ಅ.16ರಿಂದ 19ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲಾಡಳಿತ ‘ಮೀನುಗಾರರು ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಸೂಚಿಸಿದೆ. ಜೊತೆಗೆ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರರು ಕೂಡಲೇ ದಡ ಸೇರುವಂತೆ ತಿಳಿಸಿದೆ. ಇನ್ನು ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಭಾರಿ ಮಳೆ ಹಾಗೂ ಸಮುದ್ರ ಅಲೆಗಳ ಅಬ್ಬರ ಹೆಚ್ಚಾಗುವ ಸಾದ್ಯತೆ ಇರುವುದರಿಂದ ನೀರು ಇರುವ ತಗ್ಗು

ಹವಾಮಾನ ಸಮಾಚಾರ| ಅ.19ರವರೆಗೂ ಭಾರೀ ಮಳೆ ಮುನ್ಸೂಚನೆ| ಸಮುದ್ರಕ್ಕೆ ಇಳಿಯದಂತೆ ದ.ಕ ಜಿಲ್ಲಾಡಳಿತದಿಂದ ಮೀನುಗಾರರಿಗೆ ಎಚ್ಚರಿಕೆ| ಬೆಂಗಳೂರಿನಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ Read More »

ಹವಾಮಾನ ಸಮಾಚಾರ| ಅ.19ರವರೆಗೂ ಭಾರೀ ಮಳೆ ಮುನ್ಸೂಚನೆ| ಸಮುದ್ರಕ್ಕೆ ಇಳಿಯದಂತೆ ದ.ಕ ಜಿಲ್ಲಾಡಳಿತದಿಂದ ಮೀನುಗಾರರಿಗೆ ಎಚ್ಚರಿಕೆ| ಬೆಂಗಳೂರಿನಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಹಿನ್ನಲೆ ಅ.16ರಿಂದ 19ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲಾಡಳಿತ ‘ಮೀನುಗಾರರು ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಸೂಚಿಸಿದೆ. ಜೊತೆಗೆ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರರು ಕೂಡಲೇ ದಡ ಸೇರುವಂತೆ ತಿಳಿಸಿದೆ. ಇನ್ನು ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಭಾರಿ ಮಳೆ ಹಾಗೂ ಸಮುದ್ರ ಅಲೆಗಳ ಅಬ್ಬರ ಹೆಚ್ಚಾಗುವ ಸಾದ್ಯತೆ ಇರುವುದರಿಂದ ನೀರು ಇರುವ ತಗ್ಗು

ಹವಾಮಾನ ಸಮಾಚಾರ| ಅ.19ರವರೆಗೂ ಭಾರೀ ಮಳೆ ಮುನ್ಸೂಚನೆ| ಸಮುದ್ರಕ್ಕೆ ಇಳಿಯದಂತೆ ದ.ಕ ಜಿಲ್ಲಾಡಳಿತದಿಂದ ಮೀನುಗಾರರಿಗೆ ಎಚ್ಚರಿಕೆ| ಬೆಂಗಳೂರಿನಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ Read More »

SSLC ಅಥವಾ PUC ಪಾಸಾಗಿದ್ದೀರಾ? KPTCL ನಲ್ಲಿದೆ ಭರ್ಜರಿ ಉದ್ಯೋಗಾವಕಾಶ

ಸಮಗ್ರ ನ್ಯೂಸ್: ಇಂಧನ ಇಲಾಖೆಯ ಪ್ರಮುಖ ನಿಗಮವಾಗಿರುವ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮವು (KPTCL) ಹಲವು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. 2975 ಕಿರಿಯ ಸ್ಟೇಶನ್ ಅಟೆಂಡಂಟ್, ಕಿರಿಯ ಪವರ್‌ಮ್ಯಾನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕಿರಿಯ ಸ್ಟೇಶನ್ ಅಟೆಂಡಂಟ್, ಕಿರಿಯ ಪವರ್‌ಮ್ಯಾನ್ ಹುದ್ದೆಗಳ ಭರ್ತಿಗಾಗಿ ಅಧಿಕೃತ ಅಧಿಸೂಚನೆಯ ಮೂಲಕ 2024 ಅಕ್ಟೋಬರ್‌ನಲ್ಲಿ ಅರ್ಜಿಗಳನ್ನು ಆಹ್ವಾನಿಸಿದ್ದು, ಅಕ್ಟೋಬರ್21 ರಂದು ಅರ್ಜಿ ಸಲ್ಲಿಸುವ ಚಟುವಟಿಕೆಯು ಶುರುವಾಗಲಿದೆ. ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ, ವಯೋಮಿತಿ

SSLC ಅಥವಾ PUC ಪಾಸಾಗಿದ್ದೀರಾ? KPTCL ನಲ್ಲಿದೆ ಭರ್ಜರಿ ಉದ್ಯೋಗಾವಕಾಶ Read More »

ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭೆಗೆ ಚುನಾವಣೆ ಘೋಷಣೆ| ನ.13 ಮತ್ತು 20ರಂದು ಮತದಾನ; ನ.23ರಂದು ಫಲಿತಾಂಶ

ಸಮಗ್ರ ನ್ಯೂಸ್: ಭಾರತೀಯ ಚುನಾವಣಾ ಆಯೋಗವು (ಇಸಿಐ) ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮಹಾರಾಷ್ಟ್ರದಲ್ಲಿ ಒಂದೇ ಹಂತದಲ್ಲಿ ನ.20 ರಂದು ಮತದಾನ ನಡೆಯಲಿದೆ. ಜಾರ್ಖಂಡ್ ನಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, ಮೊದಲನೆ ಹಂತ ನ.13 ರಂದು ಮತ್ತು ಎರಡನೇ ಹಂತವು ನ.20 ರಂದು ಎರಡನೇ ಹಂತದ ಮತದಾನ ನಡೆಯಲಿದೆ. ನ.23 ರಂದು ಮತಎಣಿಕೆ ನಡೆಯಲಿದೆ. 288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಯ ಅವಧಿ ನವೆಂಬರ್ 26ಕ್ಕೆ ಕೊನೆಗೊಳ್ಳಲಿದ್ದು, 81 ಸ್ಥಾನಗಳನ್ನು ಹೊಂದಿರುವ

ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭೆಗೆ ಚುನಾವಣೆ ಘೋಷಣೆ| ನ.13 ಮತ್ತು 20ರಂದು ಮತದಾನ; ನ.23ರಂದು ಫಲಿತಾಂಶ Read More »

ಕರಾಳ ದಿನ ಆಚರಣೆಗೆ ಅನುಮತಿ ನೀಡಲ್ಲ ಕಡ್ಡಿಮುರಿದಂತೆ ಎಂಇಎಸ್‌ಗೆ ಮುಖಭಂಗ ಮಾಡಿದ ಡಿಸಿ ರೋಷನ್

ಸಮಗ್ರ ನ್ಯೂಸ್: ರಾಜ್ಯೋತ್ಸವ ದಿನವೇ ಕರಾಳ ದಿನಕ್ಕೆ ಅನುಮತಿ ಕೋರಿ ಎಂಇಎಸ್ ನಿಂದ ಡಿಸಿಗೆ ಮನವಿ ಮಾಡಲಾಗಿತ್ತು. ಆದರೆ ಡಿಸಿ ಮೊಹಮ್ಮದ್ ರೋಷನ್ ಅವರು ನವೆಂಬರ್ 1 ರಂದು ಎಂಇಎಸ್ ಕರಾಳ ದಿನಾಚರಣೆಗೆ ಅನುಮತಿ ಇಲ್ಲ ಎಂದು ಕಡ್ಡಿಮುರಿದಂತೆ ಹೇಳಿದ್ದಾರೆ. ಯಾವುದೇ ರೀತಿಯ ಕರ್ನಾಟಕದ ಐಕ್ಯತೆ ಧಕ್ಕೆ ತರುವ ಹೋರಾಟ, ಪ್ರತಿಭಟನೆಗೆ ಅವಕಾಶ ಕೊಡುವುದಿಲ್ಲ ಎಂದಿದ್ದಾರೆ.ಬೆಳಗಾವಿಯಲ್ಲಿ ಮತ್ತೆ ಎಂಇಎಸ್‌ ಮುಖಂಡರಿಗೆ ಮುಖಭಂಗವಾಗಿದೆ. ಮೊನ್ನೆಯಷ್ಟೇ ಬೆಳಗಾವಿಯ ಮರಾಠಾ ಮಂಡಲ ಕಾರ್ಯಾಲಯದಲ್ಲಿ ಎಂಇಎಸ್ (MES) ಮುಖಂಡರು ಸಭೆ ನಡೆಸಿ ಕನ್ನಡ

ಕರಾಳ ದಿನ ಆಚರಣೆಗೆ ಅನುಮತಿ ನೀಡಲ್ಲ ಕಡ್ಡಿಮುರಿದಂತೆ ಎಂಇಎಸ್‌ಗೆ ಮುಖಭಂಗ ಮಾಡಿದ ಡಿಸಿ ರೋಷನ್ Read More »

ಚೆನ್ನೈನಲ್ಲಿ ಭಾರೀ ಮಳೆ| ಶಾಲಾ ಕಾಲೇಜುಗಳಿಗೆ‌ ರಜೆ‌ ಘೋಷಣೆ; ವಿಮಾನ ಹಾರಾಟ ರದ್ದು

ಸಮಗ್ರ ನ್ಯೂಸ್: ಚೆನ್ನೈ ಸೇರಿದಂತೆ ತಮಿಳುನಾಡಿನ ಹಲವಾರು ಭಾಗಗಳಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕನಿಷ್ಠ ಎಂಟು ವಿಮಾನಗಳ ಪ್ರಯಾಣವನ್ನು ರದ್ದುಗೊಳಿಸಲಾಗಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಚೆನ್ನೈನಲ್ಲಿ ನಿನ್ನೆ ರಾತ್ರಿಯಿಂದ ಭಾರಿ ಪ್ರಮಾಣದ ಮಳೆಯಾಗುತ್ತಿದೆ. ಹೀಗಾಗಿ ಚೆನ್ನೈ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿನ ಶಾಲಾ ಕಾಲೇಜುಗಳಿಗೆ ರಾಜ್ಯ ಸರಕಾರ ರಜೆ ಘೋಷಿಸಿದೆ. ಬೆಳಗ್ಗೆಯಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಚೆನ್ನೈನ ಹಲವಾರು ಪ್ರದೇಶಗಳು ಜಲಾವೃತಗೊಂಡಿದ್ದು, ಅಕ್ಟೋಬರ್ 15ರಿಂದ ಅಕ್ಟೋಬರ್ 18ರವರೆಗೆ ಮನೆಯಿಂದಲೇ ಕಾರ್ಯನಿರ್ವಹಿಸುವಂತೆ ಐಟಿ ಸಂಸ್ಥೆಗಳು ತಮ್ಮ ಉದ್ಯೋಗಿಗಳಿಗೆ ಸೂಚನೆ

ಚೆನ್ನೈನಲ್ಲಿ ಭಾರೀ ಮಳೆ| ಶಾಲಾ ಕಾಲೇಜುಗಳಿಗೆ‌ ರಜೆ‌ ಘೋಷಣೆ; ವಿಮಾನ ಹಾರಾಟ ರದ್ದು Read More »

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ಸಮಗ್ರ ನ್ಯೂಸ್: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಯಲಹಂಕ ಗ್ರಾಮದ ಸಿಂಗನಾಯಕನಹಳ್ಳಿಯ ಯಡಿಯೂರಪ್ಪ ಗ್ರಾಮದಲ್ಲಿ ನಡೆದಿದೆ.ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದ ಅವಿನಾಶ್ ಮನೆಯಲ್ಲಿ ಹಣದ ಸಮಸ್ಯೆಯಿತ್ತು. ಸಾಲ ಸೂಲ ಮಾಡಿಕೊಂಡ ಕುಟುಂಬ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿತ್ತು.ಈ ವಿಚಾರಕ್ಕೆ ಮನನೊಂದ ಪತ್ನಿ ಮಮತಾ ಆತ್ಮಹತ್ಯೆ ದಾರಿ ಹಿಡಿದಿದ್ದಾರೆ.ಗಂಡ ಅವಿನಾಶ್ ಕೆಲಸಕ್ಕೆ ಹೋದ ಬಳಿಕ ಮಮತಾ ತನ್ನ ಇಬ್ಬರು ಮಕ್ಕಳನ್ನು ನೇಣು ಬಿಗಿದುಕೊಂದು ತಾನೂ ಕೂಡ ನೇಣಿಗೆ ಶರಣಾಗಿದ್ದಾರೆ.ನಂತರ ಸಂಜೆ ಅವಿನಾಶ್ ಹಲವು ಬಾರಿ

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ Read More »

ಚುನಾವಣೆಗಳಲ್ಲಿ ಉಚಿತ ಯೋಜನೆಗಳ ಘೋಷಣೆ ಕುರಿತು ಅರ್ಜಿ|ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ನೋಟಿಸ್

ಸಮಗ್ರ ನ್ಯೂಸ್:ಚುನಾವಣಾ ಪ್ರಚಾರದ ವೇಳೆ ರಾಜಕೀಯ ಪಕ್ಷಗಳು ನೀಡಿದ ಉಚಿತ ವಸ್ತುಗಳನ್ನು (ಉಚಿತ ಸರಕು) ನೀಡುವ ಭರವಸೆಯನ್ನು ಲಂಚ ಎಂದು ಘೋಷಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ಕುರಿತು ಸುಪ್ರೀಂ ಕೋರ್ಟ್ ಕೇಂದ್ರ ಮತ್ತು ಭಾರತೀಯ ಚುನಾವಣಾ ಆಯೋಗಕ್ಕೆ (ಇಸಿಐ) ನೋಟಿಸ್ ಜಾರಿ ಮಾಡಿದೆ. ಇಂತಹ ಭರವಸೆಗಳಿಗೆ ಕಡಿವಾಣ ಹಾಕಲು ಚುನಾವಣಾ ಆಯೋಗ ಕೂಡಲೇ ಕ್ರಮಕೈಗೊಳ್ಳಬೇಕು ಎಂದು ಮನವಿಯಲ್ಲಿ ಕೋರಲಾಗಿದೆ. ಅಲ್ಲದೆ, ನ್ಯಾಯಾಲಯವು ಮೂಲ ಅರ್ಜಿಯೊಂದಿಗೆ ಅರ್ಜಿಯನ್ನು ಲಗತ್ತಿಸಿದೆ. ಇದಕ್ಕೂ ಮುನ್ನ ಬಿಜೆಪಿ ಮುಖಂಡ ಹಾಗೂ ವಕೀಲ ಅಶ್ವಿನಿ

ಚುನಾವಣೆಗಳಲ್ಲಿ ಉಚಿತ ಯೋಜನೆಗಳ ಘೋಷಣೆ ಕುರಿತು ಅರ್ಜಿ|ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ನೋಟಿಸ್ Read More »

ಸುಬ್ರಹ್ಮಣ್ಯ ರೋಡ್ ರೈಲ್ವೇ ನಿಲ್ದಾಣ| ಧರ್ಮಸ್ಥಳ, ಕುಕ್ಕೆ ಪ್ರಯಾಣಕ್ಕೆ ಬಸ್ ಇಲ್ಲದೇ ಪರದಾಡಿದ ಯಾತ್ರಾರ್ಥಿಗಳು

ಸಮಗ್ರ ನ್ಯೂಸ್: ನೆಟ್ಟಣದ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಲ್ಲಿ ಸೋಮವಾರ ಬಂದಿಳಿದ ಪ್ರಯಾಣಿಕರು ಕುಕ್ಕೆ ಸುಬ್ರಹ್ಮಣ್ಯ ಹಾಗೂ ಧರ್ಮಸ್ಥಳ ಭಾಗಕ್ಕೆ ತೆರಳಲು ಬಸ್ ಸಿಗದೆ ಪರದಾಡಿದರು. ಭಾರಿ ಸಂಖ್ಯೆಯಲ್ಲಿ ಪ್ರಯಾಣಿಕರು ರೈಲು ಮೂಲಕ ಬೆಳಿಗ್ಗೆ 8 ಗಂಟೆ ಸುಮಾರಿಗೆ ನಿಲ್ದಾಣಕ್ಕೆ ಬಂದಿದ್ದರು. ಬಸ್‌ಗಾಗಿ 10 ಗಂಟೆವರೆಗೂ ಕಾಯ್ದು, ಬಸವಳಿದು ರಸ್ತೆ ಬದಿಯಲ್ಲೇ ಕುಳಿತಿದ್ದರು. ಕಡಬ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ಸಮೀಪದ ನೆಟ್ಟಣದ ರೈಲು ನಿಲ್ದಾಣದಿಂದ ಸಾವಿರಾರು ಮಂದಿ ಪ್ರಯಾಣ ಬೆಳೆಸುತ್ತಾರೆ. ರೈಲು ನಿಲ್ದಾಣಕ್ಕೆ ಬಸ್ ಸಂಪರ್ಕ ಇದ್ದರೂ

ಸುಬ್ರಹ್ಮಣ್ಯ ರೋಡ್ ರೈಲ್ವೇ ನಿಲ್ದಾಣ| ಧರ್ಮಸ್ಥಳ, ಕುಕ್ಕೆ ಪ್ರಯಾಣಕ್ಕೆ ಬಸ್ ಇಲ್ಲದೇ ಪರದಾಡಿದ ಯಾತ್ರಾರ್ಥಿಗಳು Read More »