Editor

ಹಬ್ಬದ ಖುಷಿಗೆ ಬ್ರೇಕ್ ಹಾಕಿದ ಬೆಳ್ಳುಳ್ಳಿ| ಕಣ್ಣೀರು ತರಿಸಲು ರೆಡಿಯಾದ ಈರುಳ್ಳಿ

ಸಮಗ್ರ‌ನ್ಯೂಸ್: ದಿನದಿಂದ ದಿನಕ್ಕೆ ಏರುಗತಿಯಲ್ಲಿ ಸಾಗುತ್ತಿರುವ ಈರುಳ್ಳಿ ದರ 80 ರೂಪಾಯಿ ಗಡಿ ದಾಟಿದೆ. ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿ ಬಂದರೂ ಬೆಲೆ ಏರುಗತಿಯಲ್ಲಿ ಸಾಗುತ್ತಿದ್ದು, ಮತ್ತಷ್ಟು ದರ ಹೆಚ್ಚಳ ಆತಂಕ ಎದುರಾಗಿದೆ. ಮಹಾರಾಷ್ಟ್ರದಿಂದ 500ಕ್ಕೂ ಅಧಿಕ ಲಾರಿಗಳು ಸೇರಿ ಸುಮಾರು 980 ಲಾರಿಗಳು ಬೆಂಗಳೂರಿಗೆ ಬಂದಿವೆ. ಯಶವಂತಪುರ ಕೃಷಿ ಉತ್ಪನ್ನ ಮಾರುಕಟ್ಟೆಗೆ 95,783, ದಾಸನಪುರ ಮಾರುಕಟ್ಟೆಗೆ 4427 ಚೀಲ ಈರುಳ್ಳಿ ಬಂದಿದೆ. ಸಗಟು ಮಾರುಕಟ್ಟೆಯಲ್ಲಿ ಹಳೆ ಈರುಳ್ಳಿ ಕ್ವಿಂಟಲ್ ಗೆ 5200 ರೂ. ವರೆಗೆ ಗರಿಷ್ಠ ದರಕ್ಕೆ […]

ಹಬ್ಬದ ಖುಷಿಗೆ ಬ್ರೇಕ್ ಹಾಕಿದ ಬೆಳ್ಳುಳ್ಳಿ| ಕಣ್ಣೀರು ತರಿಸಲು ರೆಡಿಯಾದ ಈರುಳ್ಳಿ Read More »

ಸೀಬೆಹಣ್ಣಿನ ಸೇವನೆಯ ಅದ್ಭುತ ಆರೋಗ್ಯ ಪ್ರಯೋಜನಗಳು

ಸಮಗ್ರ ನ್ಯೂಸ್: ಸೀಬೆಹಣ್ಣು ಕ್ಯಾಲೋರಿ, ಹೆಚ್ಚಿನ ಫೈಬರ್, ಕಡಿಮೆ ಕೊಬ್ಬಿನ ಹಣ್ಣಾಗಿದ್ದು, ಇದು ದೇಹದ ತೂಕವನ್ನು ಕಡಿಮೆ ಮಾಡಲು ಮತ್ತು ಬೊಜ್ಜು ಕರಗಿಸಲು ಸಹಾಯ ಮಾಡುತ್ತದೆ.ಪೇರಲ ಹಣ್ಣಿನಲ್ಲಿ ವಿಟಮಿನ್ ‘ಸಿ’ ಸಮೃದ್ಧವಾಗಿದ್ದು, ಇದರ ಸೇವನೆಯಿಂದ ನಮ್ಮ ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಪೇರಲ ಹಣ್ಣಿಗೆ ದೇಹವನ್ನು ತಂಪಾಗಿಸುವ ಶಕ್ತಿ ಇದ್ದು, ಇದು ಹೊಟ್ಟೆಯ ಅನೇಕ ಕಾಯಿಲೆಗಳನ್ನು ಗುಣಪಡಿಸುತ್ತದೆ. ಸೀಬೆ ಹಣ್ಣಿನಲ್ಲಿ ನಮ್ಮ ಆರೋಗ್ಯಕ್ಕೆ ಬೇಕಾದ ಅಪಾರ ಪೌಷ್ಟಿಕಾಂಶಗಳು ಸಿಗುತ್ತವೆ. ಸೀಬೆ ಹಣ್ಣಿನ ರಸವು ವಿಟಮಿನ್ ‘ಸಿ’

ಸೀಬೆಹಣ್ಣಿನ ಸೇವನೆಯ ಅದ್ಭುತ ಆರೋಗ್ಯ ಪ್ರಯೋಜನಗಳು Read More »

ಇಸ್ರೇಲ್ ಕ್ಷಿಪಣಿ ದಾಳಿಯಲ್ಲಿ 50 ಹಿಬ್ಬುಲ್ಲಾ ಬಂಡುಕೋರರ ಹತ್ಯೆ

ಸಮಗ್ರ ನ್ಯೂಸ್: ಹಿಜ್ಜುಲ್ಲಾ-ಇಸ್ರೇಲ್ ನಡುವಿನ ಯುದ್ಧ ಮುಂದುವರೆದಿದ್ದು. ಲೆಬನಾನ್ ಮೇಲೆ ಇಸ್ರೇಲ್ ಮತ್ತೆ ಕ್ಷಪಣಿ ದಾಳಿ ನಡೆಸಿದ್ದು, ದಾಳಿಯಲ್ಲಿ 50 ಕ್ಕೂ ಹೆಚ್ಚು ಹಿಬ್ಬುಲ್ಲಾ ಬಂಡೋಕರರು ಸಾವನ್ನಪ್ಪಿದ್ದಾರೆ. ಬೈರುತ್ ಮತ್ತು ದಕ್ಷಣ ನಗರಗಳಲ್ಲಿ ಬಾಂಬ್ ದಾಳಿಗಳು ಮುಂದುವರೆದಿದ್ದು, ಇಸ್ರೇಲ್ ಸೇನೆಯು ಹಿಬ್ಬುಲ್ಲಾವನ್ನು ಗುರಿಯಾಗಿಸಿಕೊಂಡು ತನ್ನ ದಾಳಿಯನ್ನು ಮುಂದುವರಿಸಿದ್ದರಿಂದ ಇಸ್ರೇಲ್ ಸೇನೆಯು ತನ್ನ ವೈಮಾನಿಕ ದಾಳಿಯನ್ನು ಉತ್ತರ ಲೆಬನಾನ್ ಗೆ ವಿಸ್ತರಿಸಿದೆ. ದಕ್ಷಣ ಲೆಬನಾನ್ ನ ಪ್ರದೇಶಗಳನ್ನು ಗುರಿಯಾಗಿಸಿಕೊಂಡಿರುವ ಇಸ್ರೇಲ್ ಸೇನೆಯು ಈಗ ತನ್ನ ವೈಮಾನಿಕ ದಾಳಿಯನ್ನು ಉತ್ತರ

ಇಸ್ರೇಲ್ ಕ್ಷಿಪಣಿ ದಾಳಿಯಲ್ಲಿ 50 ಹಿಬ್ಬುಲ್ಲಾ ಬಂಡುಕೋರರ ಹತ್ಯೆ Read More »

ಮುಲ್ತಾಜ್ ಅಲಿ ಆತ್ಮಹತ್ಯೆ ಪ್ರಕರಣ : A1 ಆರೋಪಿ ಆಯಿಷಾ ಅರೆಸ್ಟ್

ಸಮಗ್ರ ನ್ಯೂಸ್: ಮಾಜಿ ಶಾಸಕ ಮೊಯಿದ್ದೀನ್ ಬಾವ ಅವರ ಸೋದರ ಮುಲ್ತಾಜ್ ಅಲಿ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಸೇರಿ ಆರು ಮಂದಿಯ ವಿರುದ್ಧ ಕಾವೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆ‌ರ್ ದಾಖಲಾಗಿತ್ತು.ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಎ ಒನ್ ಆರೋಪಿ ಆಗಿರುವ ರೆಹಮದ್ ಅಲಿಯಾಸ್ ಆಯೀಷಳನ್ನು ಪೊಲೀಸರು ಬಂಧಿಸಿದ್ದಾರೆ. ರೆಹಮತ್, ಅಬ್ದುಲ್ ಸತ್ತಾರ್, ಶಾಫಿ, ಮುಸ್ತಫಾ, ಶೋಯೆಬ್‌ ಹಾಗೂ ಸಿರಾಜ್ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಘಟನೆ ಬಳಿಕ ಎ ಒನ್ ಆರೋಪಿಯಾಗಿರುವ ಆಯೀಷಾ ಮೊಬೈಲ್‌ ಸ್ವಿಚ್

ಮುಲ್ತಾಜ್ ಅಲಿ ಆತ್ಮಹತ್ಯೆ ಪ್ರಕರಣ : A1 ಆರೋಪಿ ಆಯಿಷಾ ಅರೆಸ್ಟ್ Read More »

ಕೊಟ್ಟಿಗೆಹಾರ: 12 ಅಡಿ ಉದ್ದದ ಕಾಳಿಂಗಸರ್ಪ ಸೆರೆ

ಸಮಗ್ರ ನ್ಯೂಸ್: ಕೊಟ್ಟಿಗೆಹಾರದ ಬೆಟ್ಟಗೆರೆಯ ಸಮೀಪದ ಕಾಫಿ ತೋಟದ ಹತ್ತಿರದ ಮನೆಯ ಬಳಿ ಇದ್ದ ಕಾಳಿಂಗ ಸರ್ಪವನ್ನು ಉರಗ ಪ್ರೇಮಿ ಮೊಹಮ್ಮದ್ ಆರೀಫ್ ಸೆರೆ ಹಿಡಿದರು. ಬೆಟ್ಟಗೆರೆಯ ಧರಣೇಂದ್ರ ಜೈನ್ ಅವರ ಮನೆಯ ಸಮೀಪ ಕಾಣಿಸಿಕೊಂಡ 12ಅಡಿ ಉದ್ದದ ಕಾಳಿಂಗ ಸರ್ಪವನ್ನು ಬಣಕಲ್ ಉರಗ ಪ್ರೇಮಿ ಮೊಹಮ್ಮದ್ ಆರೀಫ್ ಅವರಿಗೆ ಕರೆ ಮಾಡಿ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಬಂದ ಅವರು ಸರ್ಪವನ್ನು ಹರಸಾಹಸ ಪಟ್ಟು ಹಿಡಿದು ಚಾರ್ಮಾಡಿ ಘಾಟ್ ಸುರಕ್ಷಿತಾರಣ್ಯಕ್ಕೆ ಬಿಟ್ಟಿದ್ದಾರೆ. ಈ ಸಂದರ್ಭದಲ್ಲಿ ಉಪ ವಲಯ

ಕೊಟ್ಟಿಗೆಹಾರ: 12 ಅಡಿ ಉದ್ದದ ಕಾಳಿಂಗಸರ್ಪ ಸೆರೆ Read More »

ಮನೆ ಬಾಗಿಲಿಗೆ ಬಂದ ಕಾಡಾನೆ

ಸಮಗ್ರ ನ್ಯೂಸ್: ಕೊಟ್ಟಿಗೆಹಾರ ಸಮೀಪದ ದೇವನಗುಲ್ ಗ್ರಾಮದಲ್ಲಿ ಮನೆ ಸಮೀಪವೇ ಕಾಡಾನೆ ಬಂದು ದಾಂದಲೆ ನಡೆಸಿರುವ ಘಟನೆ ಮಂಗಳವರ ರಾತ್ರಿ ನಡೆದಿದೆ. ದೇವನಗುಳಗ್ರಾಮದ ಬೆಳ್ಳಾಚಾರ್ ಮನೆಯ ಸುತ್ತಮುತ್ತ ಇದ್ದ ಬಾಳೆ ತೆಂಗು ಅಡಿಕೆ ಮರಗಳನ್ನು ನಾಶ ಮಾಡಿದೆ ಕೊಟ್ಟಿಗೆ ಹಾರ ಸುತ್ತಮುತ್ತ ಒಂದೆಡೆ ಅತಿಯಾದ ಮಳೆಗೆ ಕಾಫಿ ಮೆಣಸು ಮೊದಲಾದ ಬೆಳೆಗಳು ನೆಲಕಚ್ಚಿದರೆ ಇನ್ನೊಂದೆಡೆ ಕಾಡಾನೆ ಕಾಟಕ್ಕೆ ಜನರು ಬೇಸತ್ತು ಹೋಗಿದ್ದಾರೆ ಕಾಡಿನಲ್ಲಿ ಆನೆಗಳಿಗೆ ಆಹಾರದ ಕೊರತೆ ಇರುವುದರಿಂದ ಊರಿನತ್ತ ಮುಖ ಮಾಡಿದೆ ಅರಣ್ಯ ಇಲಾಖೆ ಶಾಶ್ವತ

ಮನೆ ಬಾಗಿಲಿಗೆ ಬಂದ ಕಾಡಾನೆ Read More »

ಹೊಸ ಅಡಿಕೆ ಧಾರಣೆ ಚೇತರಿಕೆ| ಬೆಳೆಗಾರ ಫುಲ್ ಖುಷ್

ಸಮಗ್ರ ನ್ಯೂಸ್: ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಧಾರಣೆಯು ಜಿಗಿತ ಕಂಡಿದ್ದು ಬೆಳೆಗಾರರ ದಸರಾ ಸಂಭ್ರಮವನ್ನು ಇಮ್ಮಡಿಗೊಳಿಸಿದೆ. ಹೊರ ಮಾರುಕಟ್ಟೆಯಲ್ಲಿ ಹೊಸ ಅಡಿಕೆಗೆ ಬೇಡಿಕೆ ಸೃಷ್ಟಿಯಾಗಿದೆ. ಕ್ಯಾಂಪ್ಕೋ ಮತ್ತು ಹೊರ ಮಾರುಕಟ್ಟೆಯಲ್ಲಿ ಕೆ.ಜಿ. ಅಡಿಕೆ ಧಾರಣೆಯಲ್ಲಿ 40 ರೂ.ನಷ್ಟು ವ್ಯತ್ಯಾಸ ಕಂಡು ಬಂದಿದೆ. ಅ. 7ರಂದು ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ ಹೊಸ ಅಡಿಕೆಗೆ ಕೆ.ಜಿ.ಗೆ 310 ರೂ. ಇದ್ದರೆ, ಹೊರ ಮಾರುಕಟ್ಟೆಯಲ್ಲಿ ಕೆ.ಜಿ.ಅಡಿಕೆಗೆ 350 ರೂ. ಇತ್ತು. ಸಿಂಗಲ್‌ ಚೋಲ್‌, ಡಬ್ಬಲ್‌ ಚೋಲ್‌ ಧಾರಣೆ ಎರಡೂ ಕಡೆಗಳಲ್ಲಿ

ಹೊಸ ಅಡಿಕೆ ಧಾರಣೆ ಚೇತರಿಕೆ| ಬೆಳೆಗಾರ ಫುಲ್ ಖುಷ್ Read More »

ಹಣಕ್ಕಾಗಿ ಬ್ಲ್ಯಾಕ್ ಮೇಲ್| ಪವರ್ ಟಿವಿ ವಾಹಿನಿ ಮುಖ್ಯಸ್ಥ ರಾಕೇಶ್ ಶೆಟ್ಟಿ ಹಾಗೂ ಮಹಿಳೆ ವಿರುದ್ಧ ಶಾಸಕ‌ ವಿನಯ್ ಕುಲಕರ್ಣಿ ದೂರು

ಸಮಗ್ರ ನ್ಯೂಸ್: ‘ನನ್ನ ವಿರುದ್ಧ ಮಹಿಳೆಯೊಬ್ಬರು ಕಿರುಕುಳ ಆರೋಪ ಹೊರಿಸಿದ್ದಾರೆ ಮತ್ತು ಖಾಸಗಿ ಸುದ್ದಿ ವಾಹಿನಿಯ ಮುಖ್ಯಸ್ಥರೊಬ್ಬರು 2 ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದಾರೆʼ, ಎಂದು ಮಾಜಿ ಸಚಿವ, ಹಾಲಿ ಶಾಸಕ ವಿನಯ್ ಕುಲಕರ್ಣಿ ಇಲ್ಲಿನ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಈ ಬೆಳವಣಿಗೆಗಳ ಮಧ್ಯೆ ಆ ಮಹಿಳೆಯು ಮಂಗಳವಾರ ಪ್ರತಿ ದೂರು ನೀಡಿದ್ದು, ಎಫ್‍ಐಆರ್ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ. ‘2022ರಲ್ಲಿ ಹಾವೇರಿ ಜಿಲ್ಲೆಯ ರೈತ ಹೋರಾಟಗಾರ್ತಿಯೊಬ್ಬರು ಎಂದು ಹೇಳಿಕೊಂಡು ಕರೆ

ಹಣಕ್ಕಾಗಿ ಬ್ಲ್ಯಾಕ್ ಮೇಲ್| ಪವರ್ ಟಿವಿ ವಾಹಿನಿ ಮುಖ್ಯಸ್ಥ ರಾಕೇಶ್ ಶೆಟ್ಟಿ ಹಾಗೂ ಮಹಿಳೆ ವಿರುದ್ಧ ಶಾಸಕ‌ ವಿನಯ್ ಕುಲಕರ್ಣಿ ದೂರು Read More »

‘ತೆಲಗಿ ಮಾದರಿ’ಯಲ್ಲೇ ರಾಜ್ಯದಲ್ಲಿ ಮತ್ತೊಂದು ಬೃಹತ್ ನಕಲಿ ಛಾಪಾ ಕಾಗದ ಹಗರಣ ಬೆಳಕಿಗೆ| ಸರ್ಕಾರದ ಬೊಕ್ಕಸಕ್ಕೆ ಭಾರೀ ಹಾನಿ

ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ ಹಾಗೂ ಮೈಸೂರು ಸಂಘದ ಕೆಲ ಪದಾಧಿಕಾರಿಗಳು ಸಹಸ್ರಾರು ಕೋಟಿ ರೂಪಾಯಿ ಮೌಲ್ಯದ ಮತ್ತೊಂದು ತೆಲಗಿ ಮಾದರಿಯ ನಕಲಿ ಛಾಪಾ ಕಾಗದ ಹಗರಣ ಎಸ್ ನಡೆಸಿದ್ದು, ಕಾನೂನು ಬಾಹಿರ ಫ್ರಾಂಕಿಂಗ್ ಸೇವೆಗಳ ಮೂಲಕ ಸರ್ಕಾರದ ಬೊಕ್ಕಸಕ್ಕೆ ಭಾರೀ ಪ್ರಮಾಣದಲ್ಲಿ ಹಾನಿ ಮಾಡಿದ್ದಾರೆ. ತಪ್ಪಿತಸ್ಥರನ್ನು ಹೆಡೆಮುರಿ ಕಟ್ಟುವ ಜೊತೆಗೆ ಈ ಕುರಿತು ವಿಶೇಷ ತನಿಖಾ ತಂಡದಿಂದ ಸಮಗ್ರ ತನಿಖೆ ನಡೆಸಬೇಕು ಎಂದು ಮಾಹಿತಿ ಹಕ್ಕು ಮತ್ತು ಸಾಮಾಜಿಕ

‘ತೆಲಗಿ ಮಾದರಿ’ಯಲ್ಲೇ ರಾಜ್ಯದಲ್ಲಿ ಮತ್ತೊಂದು ಬೃಹತ್ ನಕಲಿ ಛಾಪಾ ಕಾಗದ ಹಗರಣ ಬೆಳಕಿಗೆ| ಸರ್ಕಾರದ ಬೊಕ್ಕಸಕ್ಕೆ ಭಾರೀ ಹಾನಿ Read More »

ಸಿದ್ದರಾಮಯ್ಯನವರೇ ನಮ್ಮ ಮುಖ್ಯಮಂತ್ರಿ, 5 ವರ್ಷ ಇರುತ್ತಾರೊ, 3 ವರ್ಷ ಇರುತ್ತಾರೊ ನನಗೆ ಗೊತ್ತಿಲ್ಲ : ಸಚಿವ ಸತೀಶ್‌ ಜಾರಕಿಹೊಳಿ

ಸಮಗ್ರ ನ್ಯೂಸ್:ಸಿದ್ದರಾಮಯ್ಯನವರೇ ನಮ್ಮ ಮುಖ್ಯಮಂತ್ರಿ. ಸದ್ಯಕ್ಕೆ ಯಾವುದೇ ಬದಲಾವಣೆ ಇಲ್ಲ. 5 ವರ್ಷ ಇರುತ್ತಾರೊ 3 ವರ್ಷ ಇರುತ್ತಾರೊ ಅದು ನನಗೆ ಗೊತ್ತಿಲ್ಲ ಅದನ್ನು ನೀವು ಹೈಕಮಾಂಡ್ ಬಳಿ ಕೇಳಬೇಕು. ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಅ.08 ರಂದು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಹೇಳಿದರು. ಆದರೆ ಈಗ ಸಿದ್ದರಾಮಯ್ಯನವರೇ ನಮ್ಮ ಸಿಎಂ. ಅದರಲ್ಲಿ ಬೇರೆ ಯಾವುದೇ ಪ್ರಶ್ನೆ ಇಲ್ಲ. ನಾನು ಅವರ ಜೊತೆ ಸಚಿವನಾಗಿ ಕೆಲಸ ಮಾಡುತ್ತೇನೆ. ಸಿಎಂ ಬದಲಾವಣೆ ಪ್ರಶ್ನೆಯೇ ಉದ್ಭವಿಸಿಲ್ಲ. ಅಂತಹ

ಸಿದ್ದರಾಮಯ್ಯನವರೇ ನಮ್ಮ ಮುಖ್ಯಮಂತ್ರಿ, 5 ವರ್ಷ ಇರುತ್ತಾರೊ, 3 ವರ್ಷ ಇರುತ್ತಾರೊ ನನಗೆ ಗೊತ್ತಿಲ್ಲ : ಸಚಿವ ಸತೀಶ್‌ ಜಾರಕಿಹೊಳಿ Read More »